Headlines

Bengaluru Air Quality: ಮಳೆಯ ಮುನ್ನರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಉತ್ತಮ – Kannada News | Bengaluru Air Quality Index Update: AQI Improves to ‘Good’ Category Amid Monsoon Rains

ಮಳೆಯ ಮುನ್ನರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಉತ್ತಮ ಬೆಂಗಳೂರು, ಆಗಸ್ಟ್ 09: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ ವಾಯು ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಿದೆ. ಇಂದು ಕರ್ನಾಟಕದ ಪ್ರಮುಖ ನಗರಗಳು ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟವು ಉತ್ತಮ ಹಾಗೂ ತೃಪ್ತಿದಾಯಕ ಮಟ್ಟದಲ್ಲಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ-ಅಂಶಗಳ ಪ್ರಕಾರ ಇಂದಿನ ವಾಯು ಗುಣಮಟ್ಟದ ಸಂಪೂರ್ಣ ವರದಿ ಇಲ್ಲಿದೆ. ಬೆಂಗಳೂರಿನಲ್ಲಿ ‘ಉತ್ತಮ’ ವಾಯು ಗುಣಮಟ್ಟ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸತತವಾಗಿ ಬೀಸುತ್ತಿರುವ ತಂಪಾದ ಗಾಳಿ ಮತ್ತು ಮಳೆಯಿಂದಾಗಿ…

Read More

Trigrahi Yoga: ತ್ರಿಗ್ರಹಿ ಯೋಗ ಎಂದರೇನು? ಒಂದೇ ರಾಶಿಯಲ್ಲಿ 3 ಗ್ರಹ ಸಂಯೋಗಗೊಂಡರೆ ಅಶುಭವೇ? – Kannada News | What Is Trigrahi Yoga? Know the Effects of Three Planets in One Zodiac Sign

ಜ್ಯೋತಿಷ್ಯದಲ್ಲಿ ಗ್ರಹಗಳ ಚಲನೆ, ಸ್ಥಾನ ಮತ್ತು ಅವುಗಳ ಸಂಯೋಗಗಳಿಗೆ ವಿಶೇಷ ಮಹತ್ವವಿದೆ. ಗ್ರಹಗಳು ನಿರಂತರವಾಗಿ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸುತ್ತಿರುತ್ತವೆ. ಈ ಸಂದರ್ಭದಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ಗ್ರಹಗಳು ಒಂದೇ ರಾಶಿಯಲ್ಲಿ ನೆಲೆಗೊಳ್ಳುವ ಸಂದರ್ಭವೂ ಎದುರಾಗುತ್ತದೆ. ಅದರಲ್ಲೂ ಮೂರು ಗ್ರಹಗಳು ಒಂದೇ ರಾಶಿಯಲ್ಲಿ ಏಕಕಾಲದಲ್ಲಿ ನೆಲೆಗೊಂಡಾಗ ಅದನ್ನು ತ್ರಿಗ್ರಹಿ ಯೋಗ ಎಂದು ಕರೆಯಲಾಗುತ್ತದೆ. ಜ್ಯೋತಿಷ್ಯದಲ್ಲಿ ಇದನ್ನು ಪ್ರಭಾವಶಾಲಿ ಗ್ರಹ ಸಂಯೋಗವೆಂದು ಪರಿಗಣಿಸಲಾಗುತ್ತದೆ. ತ್ರಿಗ್ರಹಿ ಯೋಗ ಎಂದರೇನು? ಜಾತಕದಲ್ಲಿ ಮೂರು ಗ್ರಹಗಳು ಒಂದೇ ರಾಶಿಯಲ್ಲಿ ಸಂಯೋಗಗೊಂಡಾಗ…

Read More

ಭಾರತ ಟೆಸ್ಟ್ ತಂಡದ ಐವರು ಆಟಗಾರರು ಗಾಯಾಳು! – Kannada News | India Face Major Injury Crisis Ahead of Sri Lanka Test Series

ಜಸ್​ಪ್ರೀತ್  ಬುಮ್ರಾ: ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಎಡಗಾಲಿನ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಅವರು ಸಂಪೂರ್ಣ ಸರಣಿಯಿಂದ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಆಖಿಬ್ ನಬಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. (PC: GettyImages) Source link

Read More

Karnataka Weather Forecast: ಉತ್ತರ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಇಂದು ವರುಣನ ಅಬ್ಬರ – Kannada News | Karnataka Weather Forecast: Heavy Rain Alert for Coastal and Malnad Districts; Check Wind Forecast

ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು, ಆಗಸ್ಟ್ 09: ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ…

Read More

ದಾಂಪತ್ಯ ಹೊಂದಾಣಿಕೆ ಕೊರತೆ: ಪತಿ ವಿರುದ್ಧ ಪತ್ನಿ ದಾಖಲಿಸಿದ್ದ ಕೇಸ್​​ ಬಗ್ಗೆ ಹೈಕೋರ್ಟ್​​ ಮಹತ್ವದ ಆದೇಶ – Kannada News | Marital Incompatibility Cannot Be Converted into Criminal Cruelty Case: Karnataka High Court

ಕರ್ನಾಟಕ ಹೈಕೋರ್ಟ್​ Image Credit source: Getty Images ಬೆಂಗಳೂರು, ಆಗಸ್ಟ್​​ 09: ದಾಂಪತ್ಯ ಹೊಂದಾಣಿಕೆಯ ಕೊರತೆ, ವೈವಾಹಿಕ ವೈಮನಸ್ಸು ಅಥವಾ ವಿವಾಹದ ಅನ್ಯೋನ್ಯತೆ ಇಲ್ಲದಿರುವುದನ್ನು ಕ್ರೌರ್ಯದ ಆರೋಪದಡಿ ಕ್ರಿಮಿನಲ್‌ ಪ್ರಕರಣವನ್ನಾಗಿ ಪರಿವರ್ತಿಸಲು ಕಾನೂನನ್ನು ಬಳಸಲು ಅವಕಾಶ ನೀಡಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ತಿಳಿಸಿದೆ. ಮೈಸೂರಿನ ಪೊಲೀಸ್‌ ಅಧಿಕಾರಿಯೊಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್‌ ಈ ಅಭಿಪ್ರಾಯ ವ್ಯಕ್ತಪಡಿಸಿ, ಅವರ ವಿರುದ್ಧದ ಕ್ರಿಮಿನಲ್‌ ಪ್ರಕ್ರಿಯೆಗಳನ್ನು ರದ್ದುಗೊಳಿಸಿದೆ. ಪ್ರಕರಣ ಏನು? ಅರ್ಜಿದಾರ ಹಾಗೂ ದೂರುದಾರರು ಇಬ್ಬರೂ…

Read More

ಹಾವೇರಿಯಲ್ಲಿ ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಪ್ರಕರಣ ಹೆಚ್ಚಳ: 2025-26ರಲ್ಲಿ 42 ಕೇಸ್​​! – Kannada News | Alarming Trend in Haveri: 42 Minor Pregnancy Cases Reported in 2025 26; 11 Cases Recorded in First Quarter of 2026 27

ಅಪ್ರಾಪ್ತೆಯರ ಗರ್ಭಧಾರಣೆ ಪ್ರಕರಣ ಹೆಚ್ಚಳ ಹಾವೇರಿ, ಆಗಸ್ಟ್​​ 09: ಜಿಲ್ಲೆಯಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರು ಗರ್ಭಿಣಿಯಾಗುತ್ತಿರುವ ಪ್ರಕರಣಗಳು ಹೆಚ್ಚಳ ಕಂಡಿದ್ದು, ವಿಚಾರವೀಗ ಆತಂಕಕ್ಕೆ ಕಾರಣವಾಗಿವೆ. 2025-26ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 42 ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ದಾಖಲಾಗಿದ್ದರೆ, 2026-27ನೇ ಸಾಲಿನ ಮೊದಲ ಮೂರು ತಿಂಗಳಲ್ಲಿ, ಅಂದರೆ ಜೂನ್‌ ಅಂತ್ಯದವರೆಗೆ, 11 ಪ್ರಕರಣಗಳು ವರದಿಯಾಗಿವೆ. ರಿಪ್ರೊಡಕ್ಟಿವ್‌ ಆ್ಯಂಡ್‌ ಚೈಲ್ಡ್‌ ಹೆಲ್ತ್‌ (RCH) ಪೋರ್ಟಲ್‌ನ ಅಂಕಿಅಂಶಗಳ ಪ್ರಕಾರ, 2025-26ರಲ್ಲಿ ರಾಣೇಬೆನ್ನೂರು ತಾಲೂಕಿನಲ್ಲಿ ಅತಿ ಹೆಚ್ಚು 10 ಪ್ರಕರಣಗಳು…

Read More

Horoscope Today: ಇಂದು ಕಾಮಿಕಾ ಏಕಾದಶಿ; ಉಪವಾಸ ವೃತ ಆಚರಿಸುವುದರಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ – Kannada News | Horoscope Today 09th August​ 2026: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಆಗಸ್ಟ್ 09, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಆಷಾಢ ಮಾಸದ ಕೃಷ್ಣ ಪಕ್ಷದ ಏಕಾದಶಿ, ಮೃಗಶಿರಾ ನಕ್ಷತ್ರ ಇರತಕ್ಕಂತ ದಿನ. ಭಾನುವಾರವು ಸೂರ್ಯನಿಗೆ ಪ್ರಿಯವಾದ ದಿನವಾಗಿದ್ದು, ಭಾಸ್ಕರನ ಆರಾಧನೆಗೆ ಪ್ರಶಸ್ತವಾಗಿದೆ. ಇಂದು ಕಾಮಿಕಾ ಏಕಾದಶಿ ಕೂಡ ಆಗಿದ್ದು, ಉಪವಾಸ ವೃತ ಆಚರಿಸುವುದರಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ. ಖ್ಯಾತ ಜ್ಯೋತಿಷಿ ಡಾ….

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಆಗುಹೋಗುಗಳಿಗೆ ಪಶ್ಚಾತ್ತಾಪ ಹಾಗೂ ಪರಿಹಾರ – Kannada News | Daily Horoscope for August 9, 2026: Ashada Krishna Paksha, Dakshinayana, Greeshma Ritu Astrology

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಆಶ್ಲೇಷಾ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ವಜ್ರ, ಕರಣ : ಕೌಲವ, ಸೂರ್ಯೋದಯ – 06 – 07 am, ಸೂರ್ಯಾಸ್ತ – 06 – 42 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ – Kannada News | Delhi rain 8 cars damaged after parking lot wall collapsed Watch Video

ನವದೆಹಲಿ, ಆಗಸ್ಟ್ 8: ದೆಹಲಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯು ಜಲಪ್ರಳಯದ ವಾತಾವರಣವನ್ನು ಸೃಷ್ಟಿಸಿದೆ. ದಕ್ಷಿಣ ದೆಹಲಿಯ (Delhi Rains) ದೇವ್ಲಿ ಪ್ರದೇಶದಲ್ಲಿ ಭಾರೀ ಮಳೆಗೆ ಪಾರ್ಕಿಂಗ್ ಸ್ಥಳದ ತಡೆಗೋಡೆಯೊಂದು ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಗೋಡೆಯ ಬದಿ ನಿಲ್ಲಿಸಲಾಗಿದ್ದ 8 ಕಾರುಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ದೇವ್ಲಿ ಪ್ರದೇಶದಲ್ಲಿ ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದಾಗಿ ಪಾರ್ಕಿಂಗ್ ಆವರಣದ ತಡೆಗೋಡೆಯ ತಳಭಾಗ ನೀರು ತುಂಬಿ ದುರ್ಬಲಗೊಂಡಿತ್ತು. ಇಂದು ಮಧ್ಯಾಹ್ನ ಗೋಡೆ ದಿಢೀರನೆ ಕುಸಿದು ಬಿದ್ದು, ಪಕ್ಕದಲ್ಲಿ ಸಾಲಾಗಿ ನಿಲ್ಲಿಸಿದ್ದ ವಾಹನಗಳ…

Read More

ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ; ನಾಲ್ವರಿಗೆ ಗಂಭೀರ ಗಾಯ – Kannada News | Balloon gas cylinder blasts near GSM mall in Hyderabad 4 injured

ಹೈದರಾಬಾದ್, ಆಗಸ್ಟ್ 8: ಹೈದರಾಬಾದ್‌ನ ಮಿಯಾಪುರದಲ್ಲಿರುವ ಜಿಎಸ್‌ಎಂ ಮಾಲ್ ಬಳಿ ಇಂದು ಸಂಜೆ ಬಲೂನ್‌ಗಳಿಗೆ ಗ್ಯಾಸ್ ತುಂಬಲು ಬಳಸುತ್ತಿದ್ದ ಸಣ್ಣ ಹೀಲಿಯಂ ಸಿಲಿಂಡರ್‌ ಸ್ಫೋಟಗೊಂಡು (Blast ) ನಾಲ್ಕಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಸ್ತೆಯಲ್ಲಿ ಬಲೂನ್‌ಗಳಿಗೆ ಗ್ಯಾಸ್ ತುಂಬಿಸುತ್ತಿದ್ದಾಗ ಸಿಲಿಂಡರ್ ದಿಢೀರನೆ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲ ಪ್ರದೇಶದಲ್ಲಿದ್ದ ಜನರಲ್ಲಿ ಭೀತಿ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಪ್ರಾಣಭಯದಿಂದ ಸುರಕ್ಷಿತ ಸ್ಥಳಗಳಿಗೆ ಓಡಿದರು. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನಷ್ಟು…

Read More