Headlines

IND vs SA: ಸೂಪರ್ 8 ಪಂದ್ಯದಿಂದ ಉಪನಾಯಕನನ್ನೇ ಹೊರಗಿಟ್ಟ ಸೂರ್ಯ – Kannada News | IND vs SA Super 8: Ahmedabad Showdown! Toss Update, Playing XIs and Head to Head Edge

2026 ರ ಟಿ20 ವಿಶ್ವಕಪ್​ನ (T20 World Cup 2026) ಗುಂಪು ಹಂತದ ಅಂತ್ಯದ ನಂತರ, ಸೂಪರ್ 8 ಸುತ್ತು ಆರಂಭವಾಗಿದೆ. ಸೂಪರ್ 8 ಸುತ್ತಿನಲ್ಲಿ ಆತಿಥೇಯ ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ (India vs South Africa) ವಿರುದ್ಧ ಆಡುತ್ತಿದೆ. ಈ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಲೀಗ್ ಹಂತದಲ್ಲಿ ಆಡಿರುವ ಎಲ್ಲಾ ಪಂದ್ಯಗಳನ್ನು ಉಭಯ ತಂಡಗಳು ಗೆದ್ದುಕೊಂಡಿವೆ. ಆದ್ದರಿಂದ, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಯಾರೇ ಸೋತರೂ…

Read More

ಭಾರತೀಯರು ಬೇರೆಯವರಿಗೆ ಸೇವೆ ಸಲ್ಲಿಸಿದ್ದೇ ಆಯ್ತು, ಸ್ವಂತದ್ದೇನೂ ಸಾಧಿಸಲಿಲ್ಲ: ಸ್ಯಾಮ್ ಪಿತ್ರೋಡಾ – Kannada News | Sam Pitroda says Indian talent is used for serving others

ನವದೆಹಲಿ, ಫೆಬ್ರುವರಿ 22: ಭಾರತ ಸಾಕಷ್ಟು ಯುವ ಪ್ರತಿಭೆಗಳನ್ನು ಸೃಷ್ಟಿಸಿದೆ. ಆದರೆ, ಅವರು ಇತರರಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಒಂದೇ ಒಂದು ಜಾಗತಿಕ ಮಟ್ಟದ ತಂತ್ರಜ್ಞಾನ ಉತ್ಪನ್ನಗಳನ್ನು ಭಾರತೀಯರು ಸೃಷ್ಟಿಸಲಿಲ್ಲ. 150 ಕೋಟಿ ಜನಸಂಖ್ಯೆ ಇರುವ ದೇಶಕ್ಕೆ ಇದು ನಾಚಿಕೆಗೇಡಿತನದ ಸಂಗತಿ. ಹೀಗಂದವರು ಕಾಂಗ್ರೆಸ್​ನ ವಿದೇಶೀ ವಿಭಾಗದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ (Sam Pitroda). ಯೂಟ್ಯೂಬ್ ವಾಹಿನಿಯೊಂದರಲ್ಲಿ ಸಂದರ್ಶನದಲ್ಲಿ ಪಾಲ್ಗೊಂಡು ಅವರು ಈ ಮಾತುಗಳನ್ನಾಡಿದ್ದಾರೆ. ‘ನಾವು ಬಹಳ ಸಂಖ್ಯೆಯಲ್ಲಿ ಯುವ ಪ್ರತಿಭೆಗಳನ್ನು ಸೃಷ್ಟಿಸಿದ್ದೇವೆ. ಆದರೆ ಅವರೆಲ್ಲರೂ ಕಚ್ಚಾ ಪ್ರತಿಭೆಗಳು….

Read More

ಬೆಂಗಳೂರಿನಲ್ಲಿ ಕ್ರೂರ ಸ್ವಭಾವದ ನಾಯಿಗಳ ಸೆರೆಗೆ ಮುಂದಾದ ಜಿಬಿಎ: ಶೆಲ್ಟರ್ ನಿರ್ಮಾಣಕ್ಕೆ ಜಾಗ ಹುಡುಕಾಟ – Kannada News | GBA to Shelter 2,500 Aggressive Stray Dogs in Bengaluru: Land Hunt On

ಬೆಂಗಳೂರು, ಫೆಬ್ರವರಿ 22: ನಗರದಲ್ಲಿ ಬೀದಿ ನಾಯಿಗಳ (Stray Dogs) ಉಪಟಳ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ಹೀಗಾಗಿ ಬೀದಿನಾಯಿಗಳ‌ ಆಟಾಟೋಪಕ್ಕೆ ಬ್ರೇಕ್ ಹಾಕುವಂತೆ ಸುಪ್ರೀಂಕೋರ್ಟ್ ಕೂಡ ಸೂಚನೆ ನೀಡಿತ್ತು. ಅದರಂತೆ ಇದೀಗ ಜಿಬಿಎ ಕ್ರೂರ ಸ್ವಭಾವವುಳ್ಳ ನಾಯಿಗಳಿಗೆ ಶೆಲ್ಟರ್ (Shelter) ನಿರ್ಮಾಣ ಮಾಡಲು ಜಾಗದ ಹುಡುಕಾಟಕ್ಕೆ ಮುಂದಾಗಿದೆ. ಶೆಲ್ಟರ್ ನಿರ್ಮಾಣಕ್ಕೆ 5 ಪಾಲಿಕೆ ವ್ಯಾಪ್ತಿಯಲ್ಲೂ ಜಾಗ ಹುಡುಕಾಟ ಬೆಂಗಳೂರಿನಲ್ಲಿ‌ ಸರಿಸುಮಾರು 2 ಲಕ್ಷ 30 ಸಾವಿರಕ್ಕೂ ಅಧಿಕ ಬೀದಿನಾಯಿಗಳಿದ್ದು, ಅದರಲ್ಲಿ 2,500ಕ್ಕೂ ಹೆಚ್ಚು ಕ್ರೂರ…

Read More

IND vs SA T20 WC Live Score: ಟಾಸ್ ಗೆದ್ದ ಆಫ್ರಿಕಾ ಬ್ಯಾಟಿಂಗ್ ಆಯ್ಕೆ – Kannada News | India vs South Africa T20 World Cup 2026 Live Cricket Score IND vs SA Today Match highlights latest news in Kannada

ಟಿ20 ವಿಶ್ವಕಪ್ 2026 ರ ಗುಂಪು ಹಂತದ ಪಂದ್ಯಗಳು ಮುಗಿದಿದ್ದು ಸೂಪರ್ 8 ಸುತ್ತು ಪ್ರಾರಂಭವಾಗಿದೆ. ಈ ಸುತ್ತಿನ ಮೂರನೇ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಪರಸ್ಪರ ಮುಖಾಮುಖಿಯಾಗಿವೆ. ಇದು ಸೂಪರ್ 8 ನಲ್ಲಿ ಉಭಯ ತಂಡಗಳ ಮೊದಲ ಪಂದ್ಯವಾಗಿದೆ. ಕುತೂಹಲಕಾರಿಯಾಗಿ, ಎರಡೂ ತಂಡಗಳು ಪಂದ್ಯಾವಳಿಯ ಗುಂಪು ಹಂತದಲ್ಲಿ ಅಜೇಯವಾಗಿ ಉಳಿದಿವೆ. ಆದ್ದರಿಂದ, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಯಾರೇ ಸೋತರೂ ಅದು ಪಂದ್ಯಾವಳಿಯ ಮೊದಲ ಸೋಲಾಗಲಿದೆ. Source link

Read More

ಕರ್ನಾಟಕದಲ್ಲಿ ಈ ಬಾರಿ ಬೇಸಿಗೆಯಲ್ಲಿ ಭಾರೀ ಬಿಸಿಲು: ಹವಾಮಾನ ಇಲಾಖೆ ಎಚ್ಚರಿಕೆ ಏನು? – Kannada News | Karnataka Summer Forecast: IMD Predicts Intense Heatwaves and Rising Temperatures for Bengaluru

ಬೆಂಗಳೂರು, (ಫೆಬ್ರವರಿ 22): ಕರ್ನಾಟಕದಲ್ಲಿ (Karnataka) ಈಗಾಗಲೇ ಬೇಸಿಗೆ (Summer)  ಶುರುವಾಗಿದ್ದು, ದಿನನಿತ್ಯ ಬಿಸಿಲ ಧಗೆ ಹೆಚ್ಚುತ್ತಲೇ ಇದೆ. ಅದರಲ್ಲೂ ಬೆಂಗಳೂರಿನ (Bengaluru) ಬಿಸಿಲಿಗೆ ಜನರು ತತ್ತರಿಸಿದ್ದಾರೆ. ಮನೆಗಳಲ್ಲಿ , ಕಚೇರಿಗಳಲ್ಲಿ ಏರ್ ಕೂಲರ್‌ಗಳನ್ನ ಹಾಕಿಕೊಂಡು ಕೂರುವ ಪರಿಸ್ಥಿತಿ ಇದೆ ಹೀಗಿರುವಾಗ ಮುಂದಿನ ದಿನದಲ್ಲಿ ಬೆಂಗಳೂರಿನಲ್ಲಿ ಇನ್ನಷ್ಟು ತಾಪಮಾನ ಹೆಚ್ಚಾಗಲಿದೆ. ಹೌದು…ಮಾರ್ಚ್‌ನಿಂದ ಮೇ ತಿಂಗಳವರೆಗೆ ರಾಜ್ಯದಲ್ಲಿ ಬೇಸಿಗೆ (summer) ಬಿಸಿಲಿನ ಬೇಗೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಸಿಲಿಕಾನ್ ಸಿಟಿ…

Read More

HPCL Recruitment 2026: HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ; ತರಬೇತಿಯ ಜೊತೆಗೆ ಆಕರ್ಷಕ ವೇತನ – Kannada News | HPCL Recruitment 2026: 608 Graduate Apprentice Trainee Jobs Apply Now!

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಅವಕಾಶವು ನಿರ್ದಿಷ್ಟವಾಗಿ ಪ್ರತಿಷ್ಠಿತ ಸಾರ್ವಜನಿಕ ವಲಯದ ಕಂಪನಿಯೊಂದಿಗೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಲು ಬಯಸುವ ಹೊಸಬರಿಗೆ ಆಗಿದೆ. ಆಯ್ಕೆ ಪ್ರಕ್ರಿಯೆಯು ಸಂಪೂರ್ಣವಾಗಿ ಅರ್ಹತೆಯನ್ನು ಆಧರಿಸಿರುತ್ತದೆ ಮತ್ತು ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. HPCL ಒಟ್ಟು 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ….

Read More

ಬೇಸಿಗೆ ಅಂತ ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಬಿ ಕೇರ್​ಫುಲ್ ಎಂದ ಆರೋಗ್ಯ ಇಲಾಖೆ: ಏಕೆ? – Kannada News | Bengaluru Summer Food Alert: Watermelon, Ice Cream Safety Doubts and health department Tests

ಬೆಂಗಳೂರು, ಫೆಬ್ರವರಿ 22: ಬೇಸಿಗೆಕಾಲ ಶುರು ಆಯ್ತು. ಕಲ್ಲಂಗಡಿ ಹಣ್ಣು (watermelon), ಜ್ಯೂಸ್, ಐಸ್ ಕ್ರೀಂ ತಿಂದು ತಂಪಾಗೋಣ ಅಂತ ಏನಾದರೂ ಪ್ಲ್ಯಾನ್​ ಮಾಡಿದ್ದರೆ ಎಚ್ಚರವಾಗಿರಿ. ಏಕೆಂದರೆ ನೀವು ತಿನ್ನುವ ಕಲ್ಲಂಗಡಿ ಹಣ್ಣು, ಖುಷ್​ ಖುಷಿಯಿಂದ ಸವಿಯುವ ಐಸ್ ಕ್ರೀಂ, ಕೂಲ್ ಡ್ರಿಂಕ್ಸ್ ಎಷ್ಟು ಸುರಕ್ಷಿತ? ಹೀಗಂತ ನಾವಲ್ಲ, ಖುದ್ದು ಆರೋಗ್ಯ ಇಲಾಖೆ (health department) ಶಂಕೆ ವ್ಯಕ್ತಪಡಿಸಿದೆ. ಹೀಗಾಗಿ ಸದ್ಯದಲ್ಲೇ ಸ್ಯಾಂಪಲ್ ಟೆಸ್ಟ್ ಕೂಡ ನಡೆಯಲಿದೆ. ಬೇಸಿಗೆ ಕಾಲದ ಆರಂಭದಲ್ಲಿಯೇ ಕಲ್ಲಂಗಡಿ ಹಣ್ಣಿಗೆ ಬೇಡಿಕೆ ಹೆಚ್ಚಳವಾಗಿದೆ….

Read More

ಹಸೆಮಣೆ ಏರಬೇಕಿದ್ದ ದಿನವೇ ಇಬ್ಬರು ಸಹೋದರಿಯರು ವಿಷ ಸೇವಿಸಿ ಆತ್ಮಹತ್ಯೆ – Kannada News | Two Sisters in Jodhpur die on the day of marriage after consuming poison

ನವದೆಹಲಿ, ಫೆಬ್ರುವರಿ 22: ಇಬ್ಬರು ಹೆಣ್ಮಕ್ಕಳ ಮದುವೆ ಸಂಭ್ರಮದಲ್ಲಿದ್ದ ಮನೆಗೆ ದಿಢೀರನೇ ಸೂತಕದ ಛಾಯೆ ಒತ್ತರಿಸಿಬಂತು. ರಾಜಸ್ಥಾನದ ಗ್ರಾಮವೊಂದರಲ್ಲಿ ಒಂದೇ ದಿನದಂದು ಮದುವೆಯಾಗಬೇಕಿದ್ದ ಇಬ್ಬರು ಸಹೋದರಿಯರು ಮಸಣಕ್ಕೆ ಸೇರಬೇಕಾದ ಘಟನೆ ನಡೆದಿದೆ. ಜೋಧಪುರದ ಮನಾಯ್ ಎನ್ನುವ ಗ್ರಾಮದಲ್ಲಿ ಸಹೋದರಿಯರಾದ ಶೋಭಾ (25) ಮತ್ತು ವಿಮಲಾ (23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎನ್​ಡಿಟಿವಿ ವಾಹಿನಿಯಲ್ಲಿ ವರದಿಯಾಗಿದೆ. ಈ ಇಬ್ಬರು ಅಕ್ಕ ತಂಗಿಯರು ವಿಷ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಶನಿವಾರ (ಫೆ. 21) ಇಬ್ಬರದ್ದೂ ಮದುವೆ…

Read More

ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್: ಫೈನಲ್‌ನಲ್ಲಿ ಬಾಂಗ್ಲಾವನ್ನು ಮಣಿಸಿದ ಭಾರತಕ್ಕೆ ಚಾಂಪಿಯನ್ ಕಿರೀಟ – Kannada News | India Dominates Bangladesh to Lift Women’s Asia Cup Rising Stars Trophy in Thrilling Final

ಥೈಲ್ಯಾಂಡ್‌ನ ಬ್ಯಾಂಕಾಕ್‌ನ ಟೆರ್ಡ್‌ಥೈ ಕ್ರಿಕೆಟ್ ಮೈದಾನದಲ್ಲಿ ನಡೆದ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ (Women Asia Cup Rising Stars) ಫೈನಲ್‌ನಲ್ಲಿ ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಭಾರತ (India vs Bangladesh) ಮಹಿಳಾ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ತೇಜಲ್ ಹಸಬ್ನಿಸ್ ಅವರ 34 ಎಸೆತಗಳಲ್ಲಿ ಅಜೇಯ 51 ರನ್‌ಗಳ ನೆರವಿನಿಂದ 134 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ಎ ತಂಡ…

Read More

ಪ್ರತಿದಿನ ವಾಕಿಂಗ್‌ ಮಾಡುವುದರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ? – Kannada News | All these benefits can be obtained by walking every day

ನಮ್ಮ ಕಾರ್ಯನಿರತ ಮತ್ತು ಒತ್ತಡದ ಜೀವನದಲ್ಲಿ ನಮಗಾಗಿ ಸಮಯ ಕಂಡುಕೊಳ್ಳುವುದು, ನಮ್ಮನ್ನು ನಾವು ಫಿಟ್‌ ಆಗಿ ಇಟ್ಟುಕೊಳ್ಳುವುದೇ ಕಷ್ಟಸಾಧ್ಯವಾಗಿದೆ.  ಹೆಚ್ಚಿನ ಜನರು ಜಿಮ್‌ಗೆ ಹೋಗುವುದರಿಂದ ಮತ್ತು ವ್ಯಾಯಾಮ ಮಾಡುವುದರಿಂದ ಮಾತ್ರ ದೇಹವು ಆರೋಗ್ಯವಾಗಿ ಮತ್ತು ಫಿಟ್‌ ಆಗಿರುತ್ತೆ ಎಂದು ನಂಬುತ್ತಾರೆ, ಆದರೆ ಪ್ರತಿದಿನ 30 ರಿಂದ 1 ಗಂಟೆಗಳ ಕಾಲ ನಡೆಯುವುದರಿಂದಲೂ (walking) ದೇಹವನ್ನು ಫಿಟ್‌ ಆಗಿ ಇಟ್ಟುಕೊಳ್ಳಬಹುದು. ಹೌದು ವ್ಯಾಯಾಮ ಮಾಡಲು ಸಾಧ್ಯವಾಗೋಲ್ಲ ಎನ್ನುವವರು ಪ್ರತಿದಿನ 1 ಗಂಟೆಗಳ ಕಾಲ ವಾಕಿಂಗ್‌ ಮಾಡಿ, ಈ ಅಭ್ಯಾಸ…

Read More