Headlines

ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ

ಹಾಸನ, ಮಾರ್ಚ್​ 30: ಸಿಲಿಂಡರ್ ಬದಲಿಸುವ ವೇಳೆ ಅನಿಲ ಸೋರಿಕೆಯಾಗಿ ಸ್ಫೋಟಗೊಂಡಿದ್ದು, ನಾಲ್ವರಿಗೆ ಗಾಯವಾಗಿರುವಂತಹ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ.ಅಬ್ಬೂರು ಗ್ರಾಮದಲ್ಲಿ ನಡೆದಿದೆ. ಸಿಲಿಂಡರ್​ನಲ್ಲಿದ್ದ ಗ್ಯಾಸ್ ಖಾಲಿಯಾದ ಹಿನ್ನೆಲೆಯಲ್ಲಿ ಬದಲಾವಣೆ ಮುಂದಾಗಿದ್ದಾರೆ. ಗ್ಯಾಸ್ ತುಂಬಿದ್ದ ಸಿಲಿಂಡರ್​ಗೆ ರೆಗ್ಯುಲೇಟರ್ ಅಳವಡಿಸುವಾಗ ಅಡುಗೆ ಅನಿಲ ಸೋರಿಕೆಯಾಗಿ ಏಕಾಏಕಿ ಸ್ಫೋಟವಾಗಿದೆ. ಮಹಿಳೆ, ಪುತ್ರ ಸೇರಿದಂತೆ ಮನೆಯಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಕೊಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಸುಂದರೇಶ್ ಮನೆಯಲ್ಲಿ ಘಟನೆ ನಡೆದಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿದೆ….

Read More

ಪತಂಜಲಿ ಬ್ಯುಸಿನೆಸ್​ನ ಭಾಗವಾಗಬೇಕಾ? ಪತಂಜಲಿ ಸ್ಟೋರ್ ತೆರೆಯಿರಿ; ಇಲ್ಲಿದೆ ಅರ್ಜಿ ಸಲ್ಲಿಕೆ, ಬಂಡವಾಳ ಇತ್ಯಾದಿ ಮಾಹಿತಿ – Kannada News | How to open Patanjali Stores, here is the step by step guide

ಪತಂಜಲಿ FMCG ಸೆಕ್ಟರ್ ಪ್ರವೇಶಿಸಿದಾಗಿನಿಂದ ಅದರ ಉತ್ಪನ್ನಗಳು ಜನರ ದೈನಂದಿನ ಜೀವನದ ಭಾಗವಾಗಿವೆ. ಇದರ ಪರಿಣಾಮವಾಗಿ ಕಂಪನಿಯ ಮಾರುಕಟ್ಟೆ ವಿಸ್ತಾರಗೊಂಡಿದೆ. ಅದರ ಉತ್ಪನ್ನಗಳು ಹೆಚ್ಚೆಚ್ಚು ಮನೆಗಳನ್ನು ಮುಟ್ಟುವಲ್ಲಿ ಯಶಸ್ವಿಯಾಗಿವೆ. ನೀವೂ ಕೂಡ ಈ ಬೆಳವಣಿಗೆಯ ಭಾಗವಾಗಲು ಅವಕಾಶ ಇದೆ. ಗ್ರಾಹಕರಾಗಿ ಪತಂಜಲಿ ಬ್ಯುಸಿನೆಸ್ ಅನ್ನು ಬೆಳೆಸುವುದು ಮಾತ್ರವಲ್ಲ, ಮಾರಾಟಗಾರರಾಗಿಯೂ ಲಾಭ ಮಾಡಬಹುದು. ದೇಶಾದ್ಯಂತ ಹಲವೆಡೆ ಪತಂಜಲಿ ಸ್ಟೋರ್​ಗಳಿವೆ. ಒಂದು ಸ್ಟೋರ್ (Patanjali Store) ಅನ್ನು ನೀವು ಬೇಕಾದರೂ ತೆರೆಯಲು ಸಾಧ್ಯ. ಪತಂಜಲಿ ಸ್ಟೋರ್ ತೆರೆಯಲು ಪ್ರಕ್ರಿಯೆಗಳೇನು ಎನ್ನುವ…

Read More

ಎಮಿಷನ್ ಸರ್ಟಿಫಿಕೇಟ್‌ ಇಲ್ಲ, ಪರ್ಮಿಟ್ ಇಲ್ಲ! ಪರಿವಾಹನ್ ದೋಷದಿಂದ ವಾಹನ ಮಾಲೀಕರ ಪರದಾಟ – Kannada News | Karnataka VAHAN 4 Crisis: Emission Certificate Delays Hit Vehicle Owners Hard

ಪರಿವಾಹನ್ ದೋಷದಿಂದ ವಾಹನ ಮಾಲೀಕರ ಪರದಾಟ ಬೆಂಗಳೂರು, ಡಿಸೆಂಬರ್ 24: ಕೇಂದ್ರ ಸರ್ಕಾರದ ವಾಹನ್–4 (Parivahan Portal) ಪೋರ್ಟಲ್‌ನಲ್ಲಿ ಕಳೆದ ಒಂದು ತಿಂಗಳಿನಿಂದ ತಾಂತ್ರಿಕ ಸಮಸ್ಯೆ ಉಂಟಾಗಿದ್ದು, ರಾಜ್ಯದ ವಾಹನಗಳ ಎಮಿಷನ್ ಸರ್ಟಿಫಿಕೇಟ್‌ಗಳು ಅಪ್ಡೇಟ್ ಆಗುತ್ತಿಲ್ಲ. ಈ ಸಮಸ್ಯೆಯಿಂದ ವೈಟ್ ಬೋರ್ಡ್ (ಖಾಸಗಿ) ಹಾಗೂ ಯೆಲ್ಲೋ ಬೋರ್ಡ್ (ವಾಣಿಜ್ಯ) ವಾಹನ ಮಾಲೀಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಎಮಿಷನ್ ಸರ್ಟಿಫಿಕೇಟ್ ಇಲ್ಲದೆ ಬಾಡಿಗೆಗೆ ಹೋಗುವವರ ಪರದಾಟ ವಾಹನ್–4 ನಲ್ಲಿ ಎಮಿಷನ್ ಸರ್ಟಿಫಿಕೇಟ್ ಅಪ್ಡೇಟ್ ಆಗದ ಕಾರಣ ಸಾವಿರಾರು ಟೂರ್ಸ್…

Read More

ದೇವನಹಳ್ಳಿ: 15 ದಿನದಿಂದ ವಿದ್ಯುತ್ ಇಲ್ಲದೆ ಜನ ಹೈರಾಣು; ಬೆಸ್ಕಾಂ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು – Kannada News | Devanahalli: 15 Days Power Outage Ignites Villager Protest Against BESCOM Negligence

ಹಾಳಾದ ಟ್ರಾನ್ಸ್ಫಾರ್ಮರ್, ಕತ್ತಲಲ್ಲಿ ಅಡುಗೆ ಮಾಡುತ್ತಿರುವ ಮಹಿಳೆ ದೇವನಹಳ್ಳಿ, ಫೆಬ್ರವರಿ 19: ಅದು ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್ ಮುನಿಯಪ್ಪ ಅವರ ಸ್ವಕ್ಷೇತ್ರದ ಕುಗ್ರಾಮ. ದಲಿತರೇ ವಾಸಿಸುವ ಆ ಗ್ರಾಮದಲ್ಲಿ ಕಳೆದ 15 ದಿನಗಳ ಹಿಂದೆ ಟ್ರಾನ್ಸ್ಫಾರ್ಮರ್ ಸುಟ್ಟು‌ ಹೋಗಿದೆ. ಹೀಗಾಗಿ 15 ದಿನಗಳಿಂದ ವಿದ್ಯುತ್ (power outage)​​ ಇಲ್ಲಿದೆ ಕತ್ತಲಲ್ಲಿ ಜೀವನ ಕಳೆಯುವಂತಾಗಿದೆ. ಬೆಸ್ಕಾಂ (BESCOM)  ಕಚೇರಿಗೆ ಅಲೆದು ಅಲೆದು ಸುಸ್ತಾದ ಗ್ರಾಮಸ್ಥರು ಇದೀಗ ಕರೆಂಟ್ ನೀಡುವಂತೆ ಒತ್ತಾಯಿಸಿ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಬೆಸ್ಕಾಂ ವಿರುದ್ಧ…

Read More

ಇದು ಅನ್ಯಾಯ… ಫೈನಲ್ ಮ್ಯಾಚ್ ಮುಂದೂಡಬೇಕಿತ್ತು: ಸುನಿಲ್ ಗವಾಸ್ಕರ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆದರೆ ಈ ನಿರ್ಣಾಯಕ ಪಂದ್ಯಕ್ಕೂ ಮುನ್ನ ನಡೆದ ಕೆಳ ಬೆಳವಣಿಗಳು ಇದೀಗ ಚರ್ಚೆಗೆ ಕಾರಣವಾಗಿದೆ. ಫೈನಲ್ ಪಂದ್ಯಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ತಂಡ ಎದುರಿಸಿದ ಸಂಕಷ್ಟಗಳನ್ನು ಪರಿಗಣಿಸಿ “ಫೈನಲ್​ ಮ್ಯಾಚ್​ ಅನ್ನು ಒಂದು ದಿನಮುಂದೂಡಬೇಕಿತ್ತು” ಎಂದು ಭಾರತದ ದಿಗ್ಗಜ ಸುನಿಲ್ ಗವಾಸ್ಕರ್ ಬಿಸಿಸಿಐ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಗವಾಸ್ಕರ್ ಅಸಮಾಧಾನಕ್ಕೆ…

Read More

ಬೇಸಿಗೆ ಅಂತ ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಬಿ ಕೇರ್​ಫುಲ್ ಎಂದ ಆರೋಗ್ಯ ಇಲಾಖೆ: ಏಕೆ? – Kannada News | Bengaluru Summer Food Alert: Watermelon, Ice Cream Safety Doubts and health department Tests

ಬೆಂಗಳೂರು, ಫೆಬ್ರವರಿ 22: ಬೇಸಿಗೆಕಾಲ ಶುರು ಆಯ್ತು. ಕಲ್ಲಂಗಡಿ ಹಣ್ಣು (watermelon), ಜ್ಯೂಸ್, ಐಸ್ ಕ್ರೀಂ ತಿಂದು ತಂಪಾಗೋಣ ಅಂತ ಏನಾದರೂ ಪ್ಲ್ಯಾನ್​ ಮಾಡಿದ್ದರೆ ಎಚ್ಚರವಾಗಿರಿ. ಏಕೆಂದರೆ ನೀವು ತಿನ್ನುವ ಕಲ್ಲಂಗಡಿ ಹಣ್ಣು, ಖುಷ್​ ಖುಷಿಯಿಂದ ಸವಿಯುವ ಐಸ್ ಕ್ರೀಂ, ಕೂಲ್ ಡ್ರಿಂಕ್ಸ್ ಎಷ್ಟು ಸುರಕ್ಷಿತ? ಹೀಗಂತ ನಾವಲ್ಲ, ಖುದ್ದು ಆರೋಗ್ಯ ಇಲಾಖೆ (health department) ಶಂಕೆ ವ್ಯಕ್ತಪಡಿಸಿದೆ. ಹೀಗಾಗಿ ಸದ್ಯದಲ್ಲೇ ಸ್ಯಾಂಪಲ್ ಟೆಸ್ಟ್ ಕೂಡ ನಡೆಯಲಿದೆ. ಬೇಸಿಗೆ ಕಾಲದ ಆರಂಭದಲ್ಲಿಯೇ ಕಲ್ಲಂಗಡಿ ಹಣ್ಣಿಗೆ ಬೇಡಿಕೆ ಹೆಚ್ಚಳವಾಗಿದೆ….

Read More

ಇಟ್ಟಿಗೆ ಭಟ್ಟಿಯಲ್ಲಿ 20 ವರ್ಷಗಳಿಂದ ಜೀತದಾಳುಗಳಾಗಿದ್ದ 18 ಕಾರ್ಮಿಕರ ರಕ್ಷಣೆ; ಮೂವರು ಮಾಲೀಕರ ಬಂಧನ! – Kannada News | 18 Bonded Labourers Rescued from Brick Kiln in Mysuru, Three Owners Arrested

ಇಟ್ಟಿಗೆ ಭಟ್ಟಿಯಲ್ಲಿ 20 ವರ್ಷಗಳಿಂದ ಜೀತದಾಳುಗಳಾಗಿದ್ದ 18 ಕಾರ್ಮಿಕರ ರಕ್ಷಣೆ ಮೈಸೂರು, ಜೂನ್ 24: ಸಾಲದ ಸುಳಿಗೆ ಸಿಲುಕಿ ದಶಕಗಳಿಂದ ಇಟ್ಟಿಗೆ ಭಟ್ಟಿಯಲ್ಲಿ ಜೀತದಾಳುಗಳಾಗಿ ದುಡಿಯುತ್ತಿದ್ದ 18 ಕಾರ್ಮಿಕರನ್ನು ಪೊಲೀಸರು, ಕಂದಾಯ ಅಧಿಕಾರಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಯಶಸ್ವಿಯಾಗಿ ರಕ್ಷಿಸಿದ್ದಾರೆ. ಮೈಸೂರು (Mysuru) ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಬೇವನಹಳ್ಳಿ ಗ್ರಾಮದಲ್ಲಿ ಸೋಮವಾರ ಈ ಕಾರ್ಯಾಚರಣೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಟ್ಟಿಗೆ ಭಟ್ಟಿಯ ಮೂವರು ಮಾಲೀಕರನ್ನು ಬಂಧಿಸಲಾಗಿದೆ. ಮುಖ್ಯಾಂಶಗಳು ಮೈಸೂರಿನ ಇಟ್ಟಿಗೆ ಭಟ್ಟಿಯಲ್ಲಿ ಜೀತದಲ್ಲಿದ್ದ ಹದಿನೆಂಟು ಕಾರ್ಮಿಕರನ್ನು…

Read More

ಅಧಿಕ ಮಾಸದ ಎಫೆಕ್ಟ್: ಶುಭ ಸಮಾರಂಭಗಳಿಗೆ ಬ್ರೇಕ್; ಚಿಕ್ಕಬಳ್ಳಾಪುರದಲ್ಲಿ ತರಕಾರಿ ಬೆಲೆ ದಿಢೀರ್ ಕುಸಿತ – Kannada News | Adhika Masa Impact: Vegetable Prices Crash, Farmers Suffer Losses

ಎಪಿಎಂಸಿ ತರಕಾರಿ ಮಾರುಕಟ್ಟೆImage Credit source: tv9 kannada ಚಿಕ್ಕಬಳ್ಳಾಪುರ, ಮೇ 22: ಅಧಿಕ ಮಾಸ (adhika masa) ಹಿನ್ನೆಲೆ ಮದುವೆ, ಮುಂಜಿ ಸೇರಿದಂತೆ ಶುಭ ಸಮಾರಂಭಗಳು ಕಡಿಮೆಯಾಗಿವೆ. ಇದರಿಂದ ತರಕಾರಿಗಳಿಗೆ ಬೇಡಿಕೆ ಕಡಿಮೆಯಾಗಿದೆ. ಹೀಗಾಗಿ ಚಿಕ್ಕಬಳ್ಳಾಪುರದ (chikkaballapur) ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಬಹುತೇಕ ತರಕಾರಿಗಳ ಬೆಲೆ ಕುಸಿದಿದೆ (Vegetable Prices Down). ಯಾಕಾದರೂ ಈ ಅಧಿಕ ಮಾಸ ಬಂತೋ ಎಂದು ರೈತರು ಕಣ್ಣೀರಿಡುವಂತಾಗಿದೆ. ಮುಖ್ಯಾಂಶಗಳು ಅಧಿಕ ಮಾಸದ ಪರಿಣಾಮ ಚಿಕ್ಕಬಳ್ಳಾಪುರ ಮಾರುಕಟ್ಟೆ ಮೇಲೆ ಪ್ರಭಾವ ತರಕಾರಿ…

Read More

ಬೆಂಗಳೂರು: ಕುಡಿದ ಮತ್ತಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ, ಪೊಲೀಸರ ಮೇಲೆಯೂ ಹಲ್ಲೆ! – Kannada News | Bengaluru New Year Shocker: Drunk Youths Assault Police After Harassing Girl

ಕುಡಿದ ಮತ್ತಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ ಬೆಂಗಳೂರು, ಜನವರಿ 03: ಹೊಸವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಕುಡಿದ ಮತ್ತಲ್ಲಿದ್ದ ಯುವಕರು, ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯರೊಂದಿಗೆ ಅನುಚಿತ ವರ್ತನೆ ತೋರಿದ ಘಟನೆ ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜನವರಿ 1ರ ಮುಂಜಾನೆ ಸುಮಾರು 1.40ರ ಸುಮಾರಿಗೆ ಈ ಘಟನೆ ನಡೆದಿದ್ದು, ರಕ್ಷಣೆಗೆಂದು ಬಂದ ಪೊಲೀಸರೊಂದಿಗೆ ಯುವಕರು ಗಲಾಟೆ ಮಾಡಿಕೊಂಡಿದ್ದಾರೆ. ಪೊಲೀಸರ ಮೇಲೆಯೇ ಹಲ್ಲೆ ನ್ಯೂ ಇಯರ್ ಆಚರಣೆಯಲ್ಲಿ ಕಂಠ ಪೂರ್ತಿ ಕುಡಿದ ಯುವಕರು, ರಸ್ತೆ ಪಕ್ಕ ಕ್ಯಾಬ್‌ಗಾಗಿ ಕಾಯುತ್ತಿದ್ದ…

Read More

ಭಾರತ ಈಗ ಗ್ಲೋಬಲ್ ಬ್ಯಾಕ್ ಆಫೀಸ್ ಮಾತ್ರವೇ ಅಲ್ಲ, ವಿಶ್ವದರ್ಜೆ ಪ್ರಾಡಕ್ಟ್ ನೀಡುವ ದೇಶವಾಗಿದೆ: ಪ್​ರಸಾದ್ ಷಣ್ಮುಗಂ – Kannada News

ನವದೆಹಲಿ, ಜೂನ್ 2: ಒಂದು ಕಾಲದಲ್ಲಿ ಭಾರತವನ್ನು ಕೇವಲ ಜಾಗತಿಕ ಕಂಪನಿಗಳಿಗೆ ಕಡಿಮೆ ವೆಚ್ಚದಲ್ಲಿ ತಾಂತ್ರಿಕ ಬೆಂಬಲ ನೀಡುವ (Support Centre) ದೇಶ ಎಂದು ನೋಡಲಾಗುತ್ತಿತ್ತು. ಆದರೆ ಇಂದು ಪರಿಸ್ಥಿತಿ ಬದಲಾಗಿದ್ದು, ಭಾರತೀಯ ಕಂಪನಿಗಳು ಜಾಗತಿಕ ಮಟ್ಟದ ವಿಶ್ವದರ್ಜೆಯ ಸಾಫ್ಟ್‌ವೇರ್ ಉತ್ಪನ್ನಗಳನ್ನು (World-Class Products) ಸ್ವತಃ ಭಾರತದಲ್ಲೇ ನಿರ್ಮಿಸುತ್ತಿವೆ ಎಂದು ಕೆಜಿಐಎಸ್ಎಲ್ ಸಿಇಒ ಪ್ರಸಾದ್ ಷಣ್ಮುಖಂ (Prassadh Shanmugam) ತಿಳಿಸಿದ್ದಾರೆ. ಬಿಸಿನೆಸ್ ಟುಡೇ (Business Today) ಪತ್ರಿಕೆಯ ‘ಹಿಡನ್ ಜೆಮ್ಸ್ ಆಫ್ ಇಂಡಿಯನ್ ಬಿಸಿನೆಸ್’ (Hidden Gems…

Read More