Headlines

ಬೇಸರದಲ್ಲಿರೋ ಫೋಟೋ ಪೋಸ್ಟ್ ಮಾಡಿದ ರಕ್ಷಿತ್ ಶೆಟ್ಟಿ; ಅದೇ ಕಾರಣವಾ? – Kannada News | Amid Rashmika Mandanna Post Rakshit Shetty Posted ‘777 Charlie’ Sad Scene Now

ರಕ್ಷಿತ್ ಶೆಟ್ಟಿ (Rakshith Shetty) ಅವರು ಇತ್ತೀಚೆಗೆ ಯಾರ ಕಣ್ಣಿಗೂ ಕಾಣಿಸುತ್ತಿಲ್ಲ. ಈವೆಂಟ್​​​ಗಳಿಗೆ ಅವರ ಹಾಜರಿ ಇಲ್ಲ. ‘ರಿಚರ್ಡ್ ಆ್ಯಂಟನಿ’ ಸಿನಿಮಾ ಘೋಷಣೆ ಮಾಡಿ ಹಲವು ಸಮಯ ಕಳೆದರೂ ಆ ಚಿತ್ರದ ಬಗ್ಗೆ ಯಾವುದೇ ಅಪ್​​ಡೇಟ್ ಇಲ್ಲ. ಈ ಎಲ್ಲ ವಿಷಯದಲ್ಲಿ ಫ್ಯಾನ್ಸ್​ಗೆ ಬೇಸರ ಇದೆ. ಹೀಗಿರುವಾಗಲೇ ರಕ್ಷಿತ್ ಶೆಟ್ಟಿ ಅವರು ‘777 ಚಾರ್ಲಿ’ ಸಿನಿಮಾದ ಫೋಟೋನ ಪೋಸ್ಟ್ ಮಾಡಿದ್ದಾರೆ. ಈ ಫೋಟೋನ ರಕ್ಷಿತ್ ಹಂಚಿಕೊಂಡಿದ್ದೇಕೆ ಎಂಬ ಪ್ರಶ್ನೆ ಮೂಡಿದೆ. ‘777 ಚಾರ್ಲಿ’ ಸಿನಿಮಾ ರಿಲೀಸ್ ಆಗಿದ್ದು…

Read More

ಶಿವಕುಮಾರ ಸ್ವಾಮೀಜಿ 7ನೇ ಪುಣ್ಯ ಸಂಸ್ಮರಣೆ: ನಾಳೆ ತುಮಕೂರಿಗೆ ಉಪರಾಷ್ಟ್ರಪತಿ – Kannada News | Tumakuru: shivakumara swamiji’s 7th death anniversary: CP Radhakrishnan visiting tomorrow on siddaganga

ಸಿದ್ದಗಂಗಾ ಮಠ, ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ತುಮಕೂರು, ಜನವರಿ 20: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಸಿದ್ಧಗಂಗಾ ಮಠದ ಶಿವೈಕ್ಯ ಡಾ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾಗಿ ನಾಳೆಗೆ (ಜನವರಿ 21) ಏಳು ವರ್ಷ. ಈ ಹಿನ್ನೆಲೆ ನಾಳೆ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮೀಜಿಗಳ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್​​​​​ (CP Radhakrishnan) ಅವರು ಭಾಗಿಯಾಗುತ್ತಿದ್ದಾರೆ. ಆ ಮೂಲಕ ಕರ್ನಾಟಕಕ್ಕೆ ಮೂರನೇ ಬಾರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ…

Read More

ಬಿಗ್​​ಬಾಸ್ ಮನೆಯ ಮುಂದೆ ಹೇಗಿದೆ ಪರಿಸ್ಥಿತಿ: ವಿಡಿಯೋ ನೋಡಿ – Kannada News | Bigg Boss Kannada 12: Fans gathered near Bigg Boss house

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆ ಚಾಲ್ತಿಯಲ್ಲಿದೆ. ಆರು ಮಂದಿ ಫಿನಾಲೆ ಸ್ಪರ್ಧಿಗಳ ಪೈಕಿ ಇದೀಗ ಧನುಶ್ ಮತ್ತು ರಘು ಹೊರಗೆ ಬಂದಿದ್ದಾರೆ. ಇನ್ನು ನಾಲ್ಕು ಮಂದಿ ಉಳಿದುಕೊಂಡಿದ್ದು, ಅವರಲ್ಲಿ ಒಬ್ಬರು ವಿಜೇತರಾಗಿದ್ದಾರೆ. ಗಿಲ್ಲಿ ಗೆಲ್ಲುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಬಿಗ್​​ಬಾಸ್ ಮನೆ ಸೆಟ್ ಹಾಕಿರುವ ಜಾಲಿವುಡ್​ನ ಆವರಣದಲ್ಲಿ ನೂರಾರು ಮಂದಿ ಅಭಿಮಾನಿಗಳು ಸೇರಿದ್ದು, ತಮ್ಮ ನೆಚ್ಚಿನ ಸ್ಪರ್ಧಿಗಳ ಬಗ್ಗೆ ಘೋಷಣೆ ಕೂಗಲು ಆರಂಭಿಸಿದ್ದಾರೆ. ಜಾಲಿವುಡ್ ಎದುರು ಬಿಗಿ ಬಂದೋಬಸ್ತ್ ಸಹ ಮಾಡಲಾಗಿದೆ. ಅಲ್ಲಿನ…

Read More

ಪಾರ್ಟಿ ವೇಳೆ ಜಗಳ: ಅಕ್ಷಯ್ ಕುಮಾರ್ ಹೊಡೆತಕ್ಕೆ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿಗೆ ಏನಾಯ್ತು? – Kannada News | When Akshay Kumar slapped a man during high profile party

ನಟ ಅಕ್ಷಯ್ ಕುಮಾರ್ (Akshay Kumar) ಅವರು ಕಳೆದ ಮೂರು ದಶಕಗಳಿಂದ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗಿನ ಒಂದು ಕಾರ್ಯಕ್ರಮದಲ್ಲಿ ಅವರು ಕೆಲವು ಇಂಟರೆಸ್ಟಿಂಗ್ ವಿಷಯ ಹಂಚಿಕೊಂಡಿದ್ದಾರೆ. ಸ್ವಲ್ಪ ಹೆಚ್ಚು-ಕಡಿಮೆ ಆಗಿದ್ದರೂ ಅಕ್ಷಯ್ ಕುಮಾರ್ ಅವರ ಜೀವನದಲ್ಲಿ ದೊಡ್ಡ ದುರಂತ ನಡೆದುಹೋಗುತ್ತಿತ್ತು. ಪಾರ್ಟಿಯಲ್ಲಿ ನಡೆದ ಒಂದು ಜಗಳದಿಂದ ವ್ಯಕ್ತಿಯೊಬ್ಬನ ಪ್ರಾಣವೇ ಹೋಗುವ ಸಾಧ್ಯತೆ ಇತ್ತು. ಆ ದಿನವನ್ನು ಅಕ್ಷಯ್ ಕುಮಾರ್ ಅವರು ಈಗ ನೆನಪಿಸಿಕೊಂಡಿದ್ದಾರೆ. ಇದು ಹಲವು ವರ್ಷಗಳ ಹಿಂದೆ ನಡೆದ ಘಟನೆ. ಹೈಪ್ರೊಫೈಲ್ ಪಾರ್ಟಿಯೊಂದರಲ್ಲಿ ಅಕ್ಷಯ್…

Read More

ಎಮ್ಮೆ ಸಗಣಿಯನ್ನೂ ಬಿಡದ ಪಾಕ್ ಸರ್ಕಾರ!: ಇನ್ಮುಂದೆ ಎಲ್ಲ ರೈತರು ಸಗಣಿ ತೆರಿಗೆ ನೀಡುವುದು ಕಡ್ಡಾಯ

ಲಾಹೋರ್, ಏ. 04: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಎಷ್ಟು ತಾರಕಕ್ಕೇರಿದೆ ಎಂದರೆ, ಅಲ್ಲಿನ ಸರ್ಕಾರ ಈಗ ಜಾನುವಾರುಗಳ ತ್ಯಾಜ್ಯಕ್ಕೂ ತೆರಿಗೆ ವಿಧಿಸಲು ಮುಂದಾಗಿದೆ. ಮುಖ್ಯಮಂತ್ರಿ ಮರಿಯಮ್ ನವಾಜ್ ನೇತೃತ್ವದ ಆಡಳಿತವು ಪ್ರತಿ ಎಮ್ಮೆಗೆ ದಿನಕ್ಕೆ 30 ಪಾಕಿಸ್ತಾನಿ ರೂಪಾಯಿ (PKR 30) ‘ಗೋಬರ್ ಟ್ಯಾಕ್ಸ್’ (ಸಗಣಿ ತೆರಿಗೆ) ವಿಧಿಸುವುದಾಗಿ ಘೋಷಿಸಿದೆ. ಸರ್ಕಾರವು ಈ ಕ್ರಮವನ್ನು ‘ಸುತ್ರಾ ಪಂಜಾಬ್’ (ಸ್ವಚ್ಛ ಪಂಜಾಬ್) ಬಯೋಗ್ಯಾಸ್ ಕಾರ್ಯಕ್ರಮದ ಅಡಿಯಲ್ಲಿ ಜಾರಿಗೆ ತರುತ್ತಿದೆ. ಪ್ರಾಂತ್ಯದಾದ್ಯಂತ ಇರುವ 168 ಜಾನುವಾರು ಕಾಲನಿಗಳನ್ನು…

Read More

Pisces May 2026 Horoscope: ಹೂಡಿಕೆಯನ್ನು ಪ್ರತಿಷ್ಠೆಯಾಗಿ ಈ ತಿಂಗಳಲ್ಲಿ ಕಾಣುವುದು ಬೇಡ – Kannada News | Pisces May 2026 Horoscope: Financial Gains and Strategic Investments, Avoid Risks

ಮೇ ತಿಂಗಳಲ್ಲಿ ಮೀನ ರಾಶಿಗೆ ಅಂದರೆ ಪೂರ್ವಾಭಾದ್ರ, ಉತ್ತರಾಭಾದ್ರ, ರೇವತಿ ಈ ಮೂರು ನಕ್ಷತ್ರಗಳಿಗೆ ಗುರು, ಶನಿ, ಬುಧರ ಆಧಿಪತ್ಯ ಇರಲಿದೆ. ಗುರು ಚತುರ್ಥ, ಶನಿ ಸ್ವರಾಶಿ, ಬುಧ ದ್ವಿತೀಯ ಸ್ಥಾನದಲ್ಲಿ ಇರುವರು. ನಕ್ಷತ್ರಕ್ಕೆ ತಕ್ಕಂತೆ ದಶೆಗಳಿದ್ದರೆ ಶುಭ. ಇಲ್ಲವಾದರೆ ಕೆಲವು ಕಷ್ಟಗಳನ್ನು ಎದುರಿಸಬೇಕಾಗುವುದು. ಆರ್ಥಿಕ ಮತ್ತು ಹೂಡಿಕೆ : ​ದ್ವಿತೀಯ ಭಾವವಾದ ಮೇಷದಲ್ಲಿ ರವಿ ಮತ್ತು ಬುಧರ ಸಂಯೋಗವಿರುವುದರಿಂದ ಆರ್ಥಿಕವಾಗಿ ಈ ತಿಂಗಳು ಬಲಿಷ್ಠವಾಗಿದೆ. ಸ್ಥಿರ ಆಸ್ತಿಯಿಂದ ಅಥವಾ ಬಾಕಿ ಉಳಿದಿದ್ದ ಹಣ ಕೈ ಸೇರುವ…

Read More

TV9 Kannada News Live: ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚಿಸುವುದು ನಿಶ್ಚಿತ; ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್? – Kannada News | TV9 Kannada News Live: Vijay’s TVK Set to Form Government in Tamil Nadu, Karnataka GBA Election likely soon

ಬೆಂಗಳೂರು, ಮೇ 08: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಶಕೆಯನ್ನು ಬರೆಯಲು ಹೊರಟಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಇದೀಗ ಸರ್ಕಾರ ರಚನೆಯ ಹಾದಿ ಸುಗಮವಾಗಿದೆ. ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ತಲುಪಲು ಎಡಪಕ್ಷಗಳು ಮತ್ತು ಮೈತ್ರಿ ಪಕ್ಷಗಳು ವಿಜಯ್​​ಗೆ ಸಾಥ್ ನೀಡಿವೆ. ಆ ಮೂಲಕ ಅಗತ್ಯ ಶಾಸಕರ ಬೆಂಬಲ ಗಳಿಸಿರುವ ವಿಜಯ್, ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಇದೀಗ ನಿಶ್ಚಿತವಾಗಿದೆ. ಮುಖ್ಯಾಂಶಗಳು ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚನೆಯ…

Read More

Daily Devotional: ಮರಣ ಹೊಂದುವ ಮುನ್ನ ಅಂತಿಮ ಐದು ನಿಮಿಷ ಹೇಗಿರುತ್ತೆ? ಆಧ್ಯಾತ್ಮಿಕ ವಿಶ್ಲೇಷಣೆ ಇಲ್ಲಿದೆ – Kannada News

“ಜಾತಸ್ಯ ಮರಣಂ ಧ್ರುವಂ” ಎಂಬ ವೇದವಾಕ್ಯದಂತೆ, ಹುಟ್ಟಿದ ಪ್ರತಿಯೊಬ್ಬರಿಗೂ ಮರಣ ನಿಶ್ಚಿತ. ರೋಗರುಜಿನೆಗಳು, ಅಪಘಾತಗಳು ಅಥವಾ ಹೃದಯಾಘಾತದಂತಹ ಕಾರಣಗಳಿಂದ ಮರಣ ಸಂಭವಿಸಬಹುದಾದರೂ, ಈ ಅಂತಿಮ ಕ್ಷಣಗಳಲ್ಲಿ, ವಿಶೇಷವಾಗಿ ಆತ್ಮ ದೇಹವನ್ನು ತ್ಯಜಿಸುವ ಕೊನೆಯ ಐದು ನಿಮಿಷಗಳಲ್ಲಿ ಏನಾಗುತ್ತದೆ ಎಂಬುದು ಆಧ್ಯಾತ್ಮಿಕವಾಗಿ ಮಹತ್ವಪೂರ್ಣವಾಗಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಸಾವಿನ ಕೊನೆಯ ಐದು ನಿಮಿಷಗಳಲ್ಲಿ, ದೇಹವು ಹಲವಾರು ಪ್ರಕ್ರಿಯೆಗಳಿಗೆ…

Read More

ಆಟವಾಡುವಾಗ ಮೊದಲನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು: ಬದುಕಿದ್ದೇ ಪವಾಡ!

ಬೆಂಗಳೂರು, ಏಪ್ರಿಲ್​​ 09: ಆಟವಾಡುವಾಗ ಮೊದಲನೇ ಮಹಡಿಯಿಂದ ಬಿದ್ದು ಮಗುವೊಂದು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನ (Bengaluru) ನಾಯಂಡಳ್ಳಿಯಲ್ಲಿ ನಡೆದಿದೆ. ಆಯತಪ್ಪಿ ಬಿದ್ದ ಪರಿಣಾಮ ಒಂದೂವರೆ ವರ್ಷದ ಹೆಣ್ಣು ಮಗು ಸಹನಾಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಏಪ್ರಿಲ್‌ 6ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಹಡಿಯಿಂದ ಹೆಣ್ಣು ಮಗು ಬೀಳುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಗುವಿನ ಆರೋಗ್ಯದಲ್ಲಿ ಚೇತರಿಕೆ ಇನ್ನು ಗಂಭೀರ ಗಾಯಗೊಂಡಿರುವ ಮಗು ಸಹನಾ ನವೀನ್…

Read More

ರಾಮ್ ಚರಣ್ ಎದುರು ಹೊಸ ಬೇಡಿಕೆ ಇಟ್ಟ ಅಭಿಮಾನಿಗಳು – Kannada News | Ram Charan RC17: Why Production Speed is Crucial for His Tollywood Career Growth

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅವರು ತಮ್ಮ ಮುಂಬರುವ ಚಿತ್ರ ‘ಆರ್‌ಸಿ 17’ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾದ ಸಮಯ ಬಂದಿದೆ ಎಂದು ಸಿನಿ ರಂಗದ ವ್ಯಾಪಾರ ಮೂಲಗಳು ಅಭಿಪ್ರಾಯಪಟ್ಟಿವೆ. ಈ ಜಾಗರೂಕತೆಯು ಕೇವಲ ನಟನೆ ಅಥವಾ ಚಿತ್ರಕಥೆಯ ಆಯ್ಕೆಗೆ ಮಾತ್ರ ಸೀಮಿತವಾಗಿಲ್ಲ. ಬದಲಿಗೆ, ಚಿತ್ರ ನಿರ್ಮಾಣದ ವೇಗದ ಬಗ್ಗೆಯೂ ಅವರು ವಿಶೇಷ ಗಮನ ಹರಿಸಬೇಕಾಗಿದೆ. ‘ಆರ್‌ಆರ್‌ಆರ್’ ನಂತಹ ಬ್ಲಾಕ್‌ಬಸ್ಟರ್ ಚಿತ್ರದ ನಂತರ, ಚರಣ್ ಇಲ್ಲಿಯವರೆಗೆ ಕೇವಲ ಎರಡು ಚಿತ್ರಗಳನ್ನು ಮಾತ್ರ ಒಪ್ಪಿಕೊಂಡಿದ್ದಾರೆ. ಮೂರು…

Read More