Headlines

ಜ್ವರದಿಂದ ಮಲಗಿದ್ದ ಆಟಗಾರನಿಗೆ ಪ್ರೈವೇಟ್ ಪ್ಲೇನ್ ಆಫರ್ ನೀಡಿದ್ದ IPL ಮಾಲೀಕ! – Kannada News | Mark Wood Reveals Bizarre IPL Offer During High Fever

ಕ್ರಿಕೆಟ್ ಲೋಕದ ಶ್ರೀಮಂತ ಲೀಗ್ ಎನಿಸಿಕೊಂಡಿರುವ ಐಪಿಎಲ್‌ನಲ್ಲಿ ಆಟಗಾರರಿಗೆ ಸಿಗುವ ಸೌಲಭ್ಯಗಳು ಮತ್ತು ಅಲ್ಲಿನ ಮಾಲೀಕರ ಹಠ ಎರಡೂ ಜಗತ್ಪ್ರಸಿದ್ಧ. ಇತ್ತೀಚೆಗೆ ಇಂಗ್ಲೆಂಡ್‌ನ ವೇಗದ ಬೌಲರ್ ಮಾರ್ಕ್ ವುಡ್ ಹಂಚಿಕೊಂಡಿರುವ ಒಂದು ಘಟನೆಯು ಐಪಿಎಲ್‌ನ ಈ ಐಷಾರಾಮಿ ಮತ್ತು ವಿಚಿತ್ರ ಮಜಲನ್ನು ಅನಾವರಣಗೊಳಿಸಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದರೂ ತಮಗೆ ಬಂದ ಆ ಒಂದು ‘ಪ್ರೈವೇಟ್ ಜೆಟ್’ ಆಫರ್ ಮತ್ತು ಅದಕ್ಕೆ ಅವರ ತಂದೆ ನೀಡಿದ ತಮಾಷೆಯ ಪ್ರತಿಕ್ರಿಯೆಯ ಬಗ್ಗೆ ವುಡ್ ಬಿಚ್ಚಿಟ್ಟಿದ್ದಾರೆ. ಆ ಕುತೂಹಲಕಾರಿ ಕಥೆ ಇಲ್ಲಿದೆ……

Read More

RCB ಅಭಿಮಾನಿಗಳಿಗೆ ಬಿಸಿಸಿಐ ಕಡೆಯಿಂದ ಶೀಘ್ರದಲ್ಲೇ ಕಹಿ ಸುದ್ದಿ! – Kannada News | Bengaluru May Lose Rights to Host IPL 2026 Final

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಫೈನಲ್ ಪಂದ್ಯಕ್ಕೆ ಆತಿಥ್ಯ ವಹಿಸಲು ಸಜ್ಜಾಗುತ್ತಿದ್ದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಈಗ ಸಂಕಷ್ಟ ಎದುರಾಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ತವರು ಮೈದಾನವಾಗಿರುವ ಇಲ್ಲಿ ಫೈನಲ್ ನಡೆಯುವುದು ಬಹುತೇಕ ಖಚಿತವೆನ್ನಲಾಗಿತ್ತು. ಆದರೆ, ಇತ್ತೀಚಿನ ಕೆಲವು ಬೆಳವಣಿಗೆಗಳು ಬಿಸಿಸಿಐ (BCCI) ನಿರ್ಧಾರವನ್ನು ಬದಲಿಸುವಂತೆ ಮಾಡಿದೆ. ಇದಕ್ಕೆ ಕಾರಣಗಳೇನು ಎಂದು ನೋಡುವುದಾದರೆ…  ಶಾಸಕರ ಟಿಕೆಟ್ ಹಂಚಿಕೆ ವಿವಾದ: ಬಿಸಿಸಿಐನ ತನ್ನ ನಿರ್ಧಾರ ಬದಲಿಸಲು ಪ್ರಮುಖ ಕಾರಣವೆಂದರೆ ಸ್ಥಳೀಯ…

Read More

ತಿಂಗಳ ಕೊನೆಯಲ್ಲಿ ಜೇಬು ಖಾಲಿಯಾಗಬಾರದು ಎಂದರೆ ಈ ಸ್ಮಾರ್ಟ್‌ ಅಭ್ಯಾಸಗಳನ್ನು ಪಾಲಿಸಿ – Kannada News | You can easily save money by following these smart tricks

ಇಂದಿನ ಈ ದುಬಾರಿ ದುನಿಯಾದಲ್ಲಿ ಹಣ ಉಳಿತಾಯ (money Saving) ಮಾಡುವುದೇ ಸವಾಲಿನ ಸಂಗತಿಯಾಗಿದೆ. ಎಷ್ಟೇ ಸಂಪಾದನೆ ಮಾಡಿದರೂ ಹಲವರಿಗೆ ಹಣ ಉಳಿತಾಯ ಮಾಡಲಿ ಸಾಧ್ಯವೇ ಆಗುವುದಿಲ್ಲ. ಸಂಬಳದ ಹಣವೆಲ್ಲಾ ಬಹು ಬೇಗನೇ ಖರ್ಚಾಗಿ ತಿಂಗಳ ಕೊನೆಯಲ್ಲಿ ಜೇಬು ಖಾಲಿಯಾಗುತ್ತದೆ. ತಿಂಗಳ ಕೊನೆಯಲ್ಲಿ ಇದೇ ರೀತಿ ನಿಮ್ಮ ಬ್ಯಾಂಕ್‌ ಬ್ಯಾಲೆನ್ಸ್‌ ಕೂಡ ಸಂಪೂರ್ಣವಾಗಿ ಖಾಯಿಯಾಗಿಬಿಡುತ್ತಾ, ಅಗತ್ಯ ಖರ್ಚಿಗಳಿಗೂ ಸಹ ಹಣ ಇರಲ್ವಾ? ಹಾಗಿದ್ರೆ ಈ ಹಣಕಾಸು ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಸ್ಮಾರ್ಟ್‌ ಮನಿ ಮ್ಯಾನೇಜ್‌ಮೆಂಟ್‌ ಟಿಪ್ಸ್‌…

Read More

ಮುಂದಿನ 9 ವರ್ಷದಲ್ಲಿ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುವ ನಗರ ಬೆಂಗಳೂರು; ಸಾವಿಲ್ಸ್ ವರದಿ – Kannada News | Bangalore’s Growth: IT Hub to Global Leader by 2035, says Savills Report

ಬೆಂಗಳೂರು, ಮೇ 5: ಭಾರತದ ಐಟಿ ಹಬ್ ಹಾಗೂ ಸಿಲಿಕಾನ್ ವ್ಯಾಲಿ ಖ್ಯಾತಿಯ ಬೆಂಗಳೂರು ನಗರದ (Bengaluru city) ಕಿರೀಟಕ್ಕೆ ಮತ್ತೊಂದು ಐತಿಹಾಸಿಕ ಗರಿ ಸಿಕ್ಕಿದೆ. ಜಾಗತಿಕ ರಿಯಲ್ ಎಸ್ಟೇಟ್ ಸಲಹಾ ಸಂಸ್ಥೆಯಾದ ‘ಸಾವಿಲ್ಸ್’ (Savills) ನಡೆಸಿರುವ ಸಂಶೋಧನಾ ವರದಿಯ ಪ್ರಕಾರ, 2035ರ ವೇಳೆಗೆ ಬೆಂಗಳೂರು ಇಡೀ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುವ ಪ್ರಮುಖ ಮಹಾನಗರವಾಗಿ (World’s Fastest-Growing Major City) ಹೊರಹೊಮ್ಮಲಿದೆ. ವಿಶ್ವದ ಪ್ರಮುಖ 245 ನಗರಗಳನ್ನು ವಿವಿಧ ಆರ್ಥಿಕ ಮತ್ತು ಸಾಮಾಜಿಕ ಮಾನದಂಡಗಳ ಆಧಾರದ…

Read More

Bangalore Rain: ಬೆಂಗಳೂರಿನಲ್ಲಿ ಮತ್ತೆ ವರುಣನ ಆಗಮನ: ಮೆಜೆಸ್ಟಿಕ್ ಸೇರಿ ಹಲವೆಡೆ ಮಳೆ ಶುರು! – Kannada News | Bangalore Rains Return: Weather Forecast, Safety Tips for Low Lying Areas and Commuters

ಬೆಂಗಳೂರು, ಮೇ.5: ನಗರದಲ್ಲಿ ಭಾರೀ ಮಳೆ ಆರಂಭವಾಗಿದೆ, ಮಧ್ಯಾಹ್ನದಿಂದ ಭಾರೀ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಬೆಂಗಳೂರಿನ ಹಲವು ಕಡೆ ಮಳೆ ಶುರುವಾಗಿದೆ. ಒಂದು ವಾರದ ಹಿಂದೆ ಮಳೆಯಿಂದ ಬೆಂಗಳೂರಿನಲ್ಲಿ ಭಾರೀ ದೊಡ್ಡಮಟ್ಟದ ಅನಾಹುತಗಳು ಸೃಷ್ಟಿಯಾಗಿತ್ತು. ಈ ರಣ ಮಳೆಗೆ 10 ಜನ ಸಾವನ್ನಪ್ಪಿದ್ದರು. ಇದೀಗ ಹವಾಮಾನ ಇಲಾಖೆ ತಿಳಿಸಿರುವಂತೆ ಬೆಂಗಳೂರಿನ ಹಲವು ಭಾಗದಲ್ಲಿ ಮಳೆ ಬರುತ್ತಿದೆ. ಮಧ್ಯಾಹ್ನದಿಂದಲೇ ದಟ್ಟವಾದ ಮೋಡಗಳು ಆವರಿಸಿದ್ದು, ಸದ್ಯ ಮೆಜೆಸ್ಟಿಕ್, ಶಿವಾಜಿನಗರ, ಕೆ.ಆರ್. ಮಾರುಕಟ್ಟೆ ಸೇರಿದಂತೆ ನಗರದ ಪ್ರಮುಖ ಬಡಾವಣೆಗಳಲ್ಲಿ ಮಳೆ…

Read More

ಯಾವ ಕಾರಣಕ್ಕೂ ನಾನು ರಾಜೀನಾಮೆ ನೀಡೋದಿಲ್ಲ; ಹೊಸ ಬಾಂಬ್ ಸಿಡಿಸಿದ ಸಿಎಂ ಮಮತಾ ಬ್ಯಾನರ್ಜಿ – Kannada News | We Have not lost Election, I will Not Resign; Mamata Banerjee says in West Bengal

ಕೊಲ್ಕತ್ತಾ, ಮೇ 5: ಯಾವುದೇ ರಾಜ್ಯದಲ್ಲೇ ಆದರೂ ಚುನಾವಣೆ ನಡೆದು ಫಲಿತಾಂಶ ಪ್ರಕಟವಾದ ನಂತರ ಆ ರಾಜ್ಯದ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ಆದರೆ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹೀನಾಯವಾಗಿ ಸೋಲನ್ನು ಅನುಭವಿಸಿ ಬಿಜೆಪಿ ಭಾರೀ ಬಹುಮತದ ಗೆಲುವು ಸಾಧಿಸಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮಮತಾ ಬ್ಯಾನರ್ಜಿ ಒಪ್ಪುತ್ತಿಲ್ಲ! ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. Published On – 4:55 pm, Tue, 5…

Read More

ಕಾಸರಗೋಡಿನಲ್ಲಿ ಅಚ್ಚರಿಯ ಘಟನೆ: ಚಿನ್ನದ ಉಂಗುರ ಕದ್ದ ಹಾವು; ಡ್ರಾಯರ್ ತೆರೆದ ಮಕ್ಕಳಿಗೆ ಕಾದಿತ್ತು ಬಿಗ್ ಶಾಕ್! – Kannada News | Viral: Snake Found in Kasaragod Drawer with Gold Ring, Rescued Safely

ಕೇರೆ ಹಾವಿನ ಮೈಗೆ ಸಿಲುಕಿತು ಚಿನ್ನದ ಉಂಗುರ ಕಾಸರಗೋಡು, ಮೇ.5: ಪ್ರಕೃತಿ ಯಾವಾಗ ಎಂತಹ ಅಚ್ಚರಿ ನೀಡುತ್ತದೆ ಎಂದು ಹೇಳಲಾಗದು. ಕಾಸರಗೋಡು ಜಿಲ್ಲೆಯ ಅಡೂರ್ ನಿವಾಸಿ ರವಿ ಎಂಬುವವರ ಮನೆಯಲ್ಲಿ ಇಂತಹದ್ದೇ ಒಂದು ವಿಚಿತ್ರ ಮತ್ತು ಆತಂಕಕಾರಿ ಘಟನೆ ನಡೆದಿದ್ದು, ಮನೆಯ ಡ್ರಾಯರ್ ಒಳಗೆ ಸೇರಿಕೊಂಡಿದ್ದ ಹಾವಿನ ಮೈಗೆ ಚಿನ್ನದ ಉಂಗುರವೊಂದು ಬಿಗಿಯಾಗಿ ಸಿಲುಕಿಕೊಂಡಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಅಷ್ಟಕ್ಕೂ ರವಿ ಅವರ ಮನೆಯಲ್ಲಿ ನಡೆದಿದ್ದೇನು? ಎಂಬ ಬಗ್ಗೆ ವಿವರವಾದ…

Read More

ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಆಘಾತ: ಆಮಂತ್ರಣ ಕೊಡಲು ಹೋದ ವೇಳೆ ಮನೆಗೆ ಕನ್ನ, ವಧುವಿಗೆಂದು ತಂದಿದ್ದ ಆಭರಣ ಕದ್ದ ಕಳ್ಳರು – Kannada News | Nelamangala Wedding Shock: Bridal Jewelry Stolen While Family Away for Invites

ಬಂಗಾರದ ಆಭರಣಗಳ ಕಳವುImage Credit source: Tv9 Kannada ನೆಲಮಂಗಲ, ಮೇ 05: ಮಗಳ ಮದುವೆ ತಯಾರಿಯಲ್ಲಿದ್ದ ಕುಟುಂಬವೊಂದು ಆಮಂತ್ರಣಪತ್ರ ಕೊಡಲು ಪರವೂರಿಗೆ ಹೋಗಿಬರುವುದರ ಒಳಗೆ ವಿವಾಹಕ್ಕೆಂದು ಮಾಡಿಸಿಟ್ಟ ಮನೆಯಲ್ಲಿದ್ದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನೆಲಮಂಗಲ ಬಳಿಯ ದಾಸನಪುರದ ಮುನೇಶ್ವರ ಬಡಾವಣೆಯಲ್ಲಿ ನಡೆದಿದೆ. ಶಿವ ಮತ್ತು ಲೋಕೇಶ್ವರಿ ಎಂಬುವವರ ಮನೆಯ ಡೋರ್ ಒಡೆದು ಒಳ ನುಗ್ಗಿರುವ ಕಳ್ಳರು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ, ನಗದು ದೋಚಿ ಎಸ್ಕೇಪ್​​ ಆಗಿದ್ದಾರೆ. ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಬಿಗ್​​ ಶಾಕ್​​…

Read More

ಸಚಿವ ಜಮೀರ್ ಮನೆಯಲ್ಲಿ 1.13 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ – Kannada News | Shivajinagar Police Arrests Two Accused for theft Gold In Minister Zameer ahmed khan House at Bengaluru

ಬೆಂಗಳೂರು(ಮೇ 05): ಸಚಿವ ಜಮೀರ್ ಅಹಮದ್ ಖಾನ್ (Zameer ahmed khan )ಅವರ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರನ್ನು ಶಿವಾಜಿನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೈಯದ್ ಅಮೀರ್, ಅಮಿರ್ ಅಹ್ಮದ್ ಬಂಧಿತ ಆರೋಪಿಗಳು. ಕಂಟೋನ್ಮೆಂಟ್ ಬಳಿ ಇರುವ ಸಚಿವ ಜಮೀರ್ ಮನೆಯಲ್ಲಿ ಕಳೆದೊಂದು ವರ್ಷದಿಂದ ಹಂತ ಹಂತವಾಗಿ 1.13 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದರು. ಬಳಿಕ ಜಮೀರ್ ಅಹಮ್ಮದ್ ಅವರ ತಾಯಿ ನೀಡಿದ ದೂರಿನ ಮೇರೆಗೆ ಶಿವಾಜಿನಗರ ಪೊಲೀಸರು ತನಿಖೆಯ ನಡೆಸಿ…

Read More

ಬೆಂಗಳೂರಿನಲ್ಲಿ ಆಟೋ ಚಾಲಕನ ರೌಡಿಸಂ: ಪೊಲೀಸ್ ಮುಂದೆಯೇ ಆಟೋ ಗ್ಲಾಸ್ ಹೊಡೆದು ಪುಂಡಾಟ! – Kannada News | Silicon City Traffic Violence: Auto Drivers’ Clash Sparks Fear and Outrage

ಬೆಂಗಳೂರು, ಮೇ.5: ಸಿಲಿಕಾನ್ ಸಿಟಿಯಲ್ಲಿ ರೋಡ್ ರೇಜ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಸಾಮಾನ್ಯ ಜನರ ಮೇಲೆ ಮಾತ್ರವಲ್ಲದೆ, ಈಗ ಆಟೋ ಚಾಲಕರು ತಮ್ಮ ಸಹೋದ್ಯೋಗಿಗಳ ಮೇಲೆಯೇ ಗೂಂಡಾ ವರ್ತನೆ ತೋರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಆಟೋ ಟಚ್ ಆಗಿದೆ ಎಂಬ ಸಣ್ಣ ಕಾರಣಕ್ಕೆ ಶುರುವಾದ ಗಲಾಟೆ, ಆಟೋ ಗ್ಲಾಸ್ ಹೊಡೆಯುವ ಮಟ್ಟಕ್ಕೆ ತಲುಪಿದೆ. ರಸ್ತೆಯಲ್ಲಿ ಚಲಿಸುವಾಗ ಆಟೋ ಟಚ್ ಆಗಿದೆ ಎಂದು ಆರೋಪಿಸಿ ಮತ್ತೊಬ್ಬ ಆಟೋ ಚಾಲಕನ ಮೇಲೆ ಗೂಂಡಾ ವರ್ತನೆ ತೋರಲಾಗಿದೆ. ಇಲ್ಲಿ ಇನ್ನೊಂದು…

Read More