Headlines

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು ಎಂದ ಹೆಚ್​ಡಿ ಕುಮಾರಸ್ವಾಮಿ – Kannada News | HD kumaraswamy sparks on Siddaramaiah Over Dalit CM Issue and Congress Internal Politics

ರಾಯಚೂರು, ಫೆಬ್ರವರಿ 22: ಮಲ್ಲಿಕಾರ್ಜುನ ಖರ್ಗೆ ಯಾವತ್ತೋ ಸಿಎಂ ಆಗ್ಬೇಕಿತ್ತು, ಡಾ.ಜಿ.ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು. ಆದರೆ ಅವರನ್ನು ದಿಲ್ಲಿಗೆ ಕಳುಹಿಸುವ ಮೂಲಕ ಅವಕಾಶ ತಪ್ಪಿಸಲಾಯಿತ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಮಂತ್ರಾಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಲಿತ ಸಿಎಂ ಏನಾದರೂ ಆದರೆ ಅದು ಕಾಂಗ್ರೆಸ್ ಪಕ್ಷದಲ್ಲೇ ಅಂತೆ. ಬೇರೆ ಪಕ್ಷದಲ್ಲಿ ಅವಕಾಶನೇ ಇಲ್ಲ. ದಲಿತರು ಆಗುವುದನ್ನ ತಪ್ಪಿಸಿರೋದೇ ಇವರು ಎಂದು ಹೇಳಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

T20 World Cup: 0,0,0,0.. 5 ಪಂದ್ಯಗಳಲ್ಲಿ 4 ಸೊನ್ನೆ ಸುತ್ತಿದ ಭಾರತದ ಆರಂಭಿಕರು

2026 ರ ಟಿ20 ವಿಶ್ವಕಪ್​ನ ಗುಂಪು ಹಂತದಲ್ಲಿ ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದ ಟೀಂ ಇಂಡಿಯಾ ಅಜೇಯ ತಂಡವಾಗಿ ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಲೀಗ್ ಹಂತದಲ್ಲಿ ಆರಂಭವಾದ ಭಾರತದ ಆರಂಭಿಕರ ಸೊನ್ನೆ ಸುತ್ತುವ ಸಮಸ್ಯೆಗೆ ಸೂಪರ್ 8 ಸುತ್ತಿನಲ್ಲೂ ಪರಿಹಾರ ಸಿಕ್ಕಿಲ್ಲ. ಈ ಸುತ್ತಿನಲ್ಲೂ ಭಾರತದ ಆರಂಭಿಕ ಸೊನ್ನೆ ಸುತ್ತಿದ್ದಾನೆ. ಲೀಗ್ ಹಂತದಲ್ಲಿ ಭಾರತ ಆಡಿದ 4 ಪಂದ್ಯಗಳಲ್ಲಿ ಆರಂಭಿಕ ಅಭಿಷೇಕ್ ಶರ್ಮಾ ತಂಡದ ಪರ ಮೂರು ಪಂದ್ಯಗಳಲ್ಲಿ ಇನ್ನಿಂಗ್ಸ್ ಆರಂಭಿಸಿದರು. ಆದರೆ…

Read More

ಬ್ರಾ ಮತ್ತು ಹೊಕ್ಕಳು: ದಕ್ಷಿಣ ಭಾರತ ಚಿತ್ರರಂಗದ ಬಗ್ಗೆ ನಟಿ ತಾಪ್ಸಿ ಪನ್ನು ಹೇಳಿಕೆ – Kannada News | Taapsee Pannu talks about South movie industry

ತೆಲುಗಿನ ‘ಝುಮ್ಮಂದಿನಾದಂ’ ಚಿತ್ರದ ಮೂಲಕ ಸಿನಿಪಯಣ ಆರಂಭಿಸಿ ಇಂದು ಬಾಲಿವುಡ್‌ನಲ್ಲಿ (Bollywood) ಸ್ಟಾರ್ ನಟಿಯಾಗ ಮಿಂಚುತ್ತಿರುವ ತಾಪ್ಸಿ ಪನ್ನು, ದಕ್ಷಿಣ ಭಾರತದ ಚಿತ್ರರಂಗದ ಬಗ್ಗೆ ಆಡಿರುವ ಮಾತುಗಳು ಈಗ ಹೊಸ ವಿವಾದ ಸ್ವರೂಪ ಪಡೆದುಕೊಂಡಿವೆ. ತಮ್ಮ ಹೊಸ ಚಿತ್ರ ‘ಅಸ್ಸಿ’ ಪ್ರಚಾರದ ವೇಳೆ ನೀಡಿದ ಸಂದರ್ಶನವೊಂದರಲ್ಲಿ ಅವರು ದಕ್ಷಿಣದ ಸಿನಿಮಾಗಳಲ್ಲಿ ನಟಿಯರ ಮೇಲೆ ಹೇರಲಾಗುವ ಮುಜುಗರದ ಬೇಡಿಕೆಗಳ ಬಗ್ಗೆ ಮಾತನಾಡಿದ್ದಾರೆ. ಆದರೆ ತಾಪ್ಸಿ ಅವರ ಹೇಳಿಕೆಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಲಿದ್ದಾರೆ. ಸಂದರ್ಶನದಲ್ಲಿ ಮಾತನಾಡುತ್ತಾ ತಾಪ್ಸಿ, ‘ದಕ್ಷಿಣದ ಚಿತ್ರಗಳಲ್ಲಿ…

Read More

ಕಾಡಾನೆಗೆ ಮತ್ತೊಂದು ಬಲಿ ಬೆನ್ನಲ್ಲೇ ರಣರಂಗವಾದ ಚಿಕ್ಕಮಗಳೂರು: ಕಲ್ಲು ತೂರಾಟ-ಲಾಠಿ ಚಾರ್ಜ್‌, ಶೃಂಗೇರಿ ಬಂದ್​​ಗೆ ಕರೆ – Kannada News | Chikkamagaluru Elephant Attack: Second Death in 7 Days Ignites Massive Protests, Police Lathi Charge

ಪ್ರತಿಭಟನೆ ವೇಳೆ ಲಾಠಿಜಾರ್ಜ್​​Image Credit source: tv9 kannada ಚಿಕ್ಕಮಗಳೂರು, ಫೆಬ್ರವರಿ 22: ಕಾಫಿನಾಡಿನಲ್ಲಿ ಕಾಡಾನೆ (Elephant) ದಾಳಿಗೆ ಮತ್ತೊಂದು ಬಲಿಯಾಗಿದೆ. ಕೇವಲ 7 ದಿನಗಳ ಅಂತರದಲ್ಲಿ ಒಂದೇ ಸ್ಥಳದಲ್ಲಿ ಇಬ್ಬರನ್ನ ಕಾಡಾನೆ ಬಲಿ (death) ಪಡೆದಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಆನೆ ಹಾವಳಿಗೆ ಶಾಶ್ವತ ಪರಿಹಾರ ಬೇಕೆಂದು ಆಗ್ರಹಿಸಿ ಸಾವಿರಾರು ಜನರು ರಾಜ್ಯ ಹೆದ್ದಾರಿ ಬಂದ್ ಮಾಡಿ ರಸ್ತೆಯಲ್ಲಿ ಮೃತ ದೇಹವಿಟ್ಟು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಜನರು ಮತ್ತು ಪೊಲೀಸರ ಮಧ್ಯೆ ತಳ್ಳಾಟ ನೂಕಾಟ ಉಂಟಾಗಿದೆ….

Read More

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ – Kannada News | Hardik Pandya Gifts Land Rover Defender to Ex Wife Natasha & Son Agastya

ಪ್ರಸ್ತುತ ಟಿ20 ವಿಶ್ವಕಪ್​ನಲ್ಲಿ ನಿರತರಾಗಿರುವ ಟೀಂ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ವಿಚ್ಛೇದಿತ ಮಡದಿ ನತಾಶಾ ಸ್ಟಾಂಕೋವಿಕ್ ಹಾಗೂ ಮಗ ಅಗಸ್ತ್ಯಗೆ ದುಬಾರಿ ಬೆಲೆಯ ಐಷರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ವಾಸ್ತವವಾಗಿ ಹಾರ್ದಿಕ್ ಹಾಗೂ ನತಾಶಾ 2024 ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ವಿಚ್ಛೇದನವನ್ನು ಘೋಷಿಸಿದ್ದರು. ವಿಚ್ಛೇದನದ ನಂತರ ಪಾಂಡ್ಯ, ಮಹಿಕಾ ಶರ್ಮಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ. ಏತನ್ಮಧ್ಯೆ ಹಾರ್ದಿಕ್ 3 ರಿಂದ 4 ಕೋಟಿ ರೂ. ಮೌಲ್ಯದ ಐಷಾರಾಮಿ SUV…

Read More

ಪತಂಜಲಿ ಇಮ್ಯುನೊಚಾರ್ಜ್ ಎಂದರೇನು? ಅದು ಹೇಗೆ ಕೆಲಸ ಮಾಡುತ್ತದೆ? – Kannada News | Patanjali Immunocharge, know how this ayurvedic medicine helps to provide with immunity

ಇಂದಿನ ದಿನಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿ, ಒತ್ತಡ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಗಳಿಂದಾಗಿ ಅನೇಕ ಜನರ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುತ್ತಿದೆ. ದುರ್ಬಲ ರೋಗನಿರೋಧಕ ಶಕ್ತಿ ಆಗಾಗ್ಗೆ ಶೀತ, ಕೆಮ್ಮು, ಆಯಾಸ, ಸೋಂಕು ಮತ್ತು ದೌರ್ಬಲ್ಯಕ್ಕೆ ಕಾರಣವಾಗಬಹುದು. ನಿದ್ರೆಯ ಕೊರತೆ, ಅಪೌಷ್ಟಿಕತೆ, ಅತಿಯಾದ ಒತ್ತಡ, ಮಾಲಿನ್ಯ ಮತ್ತು ದೈಹಿಕ ಚಟುವಟಿಕೆಯ ಕೊರತೆಯೂ ಸಹ ರೋಗನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಅಂತಹ ಸಂದರ್ಭಗಳಲ್ಲಿ, ಜನರು ತಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಆಯುರ್ವೇದದಿಂದ ಪರಿಹಾರಗಳನ್ನು ಹುಡುಕುತ್ತಾರೆ. ಬಾಬಾ ರಾಮದೇವ್ ಪರಿಚಯಿಸಿದ ಪತಂಜಲಿ…

Read More

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ – Kannada News | Pragathi Shetty said Rishab got Jai Hanuman movie because of Hanuman’s blessings

ರಿಷಬ್ ಶೆಟ್ಟಿ (Rishab Shetty) ಅವರು ‘ಜೈ ಹನುಮಾನ್’ ಸಿನಿಮಾನಲ್ಲಿ ನಟಿಸಲಿದ್ದು, ಸಿನಿಮಾದ ಮುಹೂರ್ತ ಇಂದು (ಫೆಬ್ರವರಿ 22) ಆಂಜನೇಯ ಸ್ವಾಮಿಯ ಜನ್ಮ ಸ್ಥಳ ಎನ್ನಲಾಗುವ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಪ್ರಶಾಂತ್ ವರ್ಮಾ ನಿರ್ದೇಶನ ಮಾಡಲಿರುವ ಈ ಸಿನಿಮಾವನ್ನು ‘ಪುಷ್ಪ’ ಖ್ಯಾತಿಯ ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದೆ. ಮುಹೂರ್ತದಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸಹ ಭಾಗಿ ಆಗಿದ್ದರು. ಮುಹೂರ್ತದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಪ್ರಗತಿ ಶೆಟ್ಟಿ, ಹನುಮಂತ ದೇವರ ಆಶೀರ್ವಾದದಿಂದಲೇ ರಿಷಬ್…

Read More

‘ಧುರಂಧರ್ 2 vs ಟಾಕ್ಸಿಕ್’ ಒಬ್ಬರ ಹೊಟ್ಟೆ ಇನ್ನೊಬ್ಬರು ಹೊಡೆದಂತೆ: ನಿರ್ದೇಶಕ ಬೇಸರ – Kannada News | Dhurandhar 2 vs Toxic Box office clash: Director says its bad

ಚಿತ್ರರಂಗದಲ್ಲಿ ದೊಡ್ಡ ಸಿನಿಮಾಗಳು ಒಂದೇ ದಿನ ಬಿಡುಗಡೆಯಾಗುವುದು ಹೊಸದೇನಲ್ಲ. ಪ್ರತಿ ಬಾರಿ ಹಬ್ಬಗಳ ಸಂದರ್ಭದಲ್ಲಿ ಅಥವಾ ಯಾವುದೇ ಮುಖ್ಯವಾದ ದಿನಗಳಂದು ಈ ಬಾಕ್ಸ್ ಆಫೀಸ್​​ ಕ್ಲ್ಯಾಷ್ ಆಗುತ್ತಲೇ ಇರುತ್ತವೆ. ಆದರೆ, ಈ ಬಾರಿ ಇಬ್ಬರು ಸ್ಟಾರ್ ನಟರ ಚಿತ್ರಗಳು ಮುಖಾಮುಖಿಯಾಗುತ್ತಿರುವುದು ಸಿನಿಮಾ ಪಂಡಿತರಲ್ಲಿ ಆತಂಕ ಮೂಡಿಸಿದೆ. ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಮತ್ತು ಬಾಲಿವುಡ್‌ನ ಬಹುತಾರಾಗಣದ ‘ಧುರಂಧರ್ 2’ ಚಿತ್ರಗಳು ಒಂದೇ ದಿನ ತೆರೆಗೆ ಬರಲು ಸಜ್ಜಾಗಿವೆ. ಈ ಬಗ್ಗೆ ‘ಧುರಂಧರ್ 2’ ಚಿತ್ರದ…

Read More

T20 World Cup: 40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ; ಹೇಳಿದ್ದೇನು? – Kannada News | PM Modi Praises Indian Origin T20 World Cup Players: Global Cricket Contribution

ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನ 131ನೇ ಸಂಚಿಕೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್​ನಲ್ಲಿ ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದರು. ಈ ಪಂದ್ಯಾವಳಿಯಲ್ಲಿ ಭಾರತೀಯ ಮೂಲದ 40 ಆಟಗಾರರು ವಿವಿಧ ತಂಡಗಳನ್ನು ಪ್ರತಿನಿಧಿಸಿದರು. ಈ ಬಗ್ಗೆ ಮಾತನಾಡಿದ ಮೋದಿ, 2026 ರ ಟಿ20 ವಿಶ್ವಕಪ್​ನಲ್ಲಿ ಹಲವಾರು ಭಾರತೀಯ ಮೂಲದ ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸುವುದನ್ನು ನೋಡುವುದು ತಮಗೆ ಹೆಮ್ಮೆ ತಂದಿದೆ ಎಂದರು. ನೀವೆಲ್ಲರೂ ಈ ದಿನಗಳಲ್ಲಿ ಟಿ20 ವಿಶ್ವಕಪ್…

Read More

ಮನ್ ಕಿ ಬಾತ್​ನಲ್ಲಿ ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಬೆಂಗಳೂರಿನ ಡಾಕ್ಟರ್ ಹೇಳಿದ್ದಿಷ್ಟು – Kannada News | What Bengaluru Dr. Asthana said about organ donation mentioned by Modi in Mann Ki Baat

ಬೆಂಗಳೂರು, ಫೆಬ್ರವರಿ 22: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನ 131ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮತ್ತೊಮ್ಮೆ ಅಂಗಾಂಗ ದಾನದ ಕುರಿತು ಪ್ರಸ್ತಾಪಿಸಿದ್ದಾರೆ. ಈ ಕುರಿತಾಗಿ ಲಿವರ್ ಟ್ರಾನ್ಸ್‌ಪ್ಲಾಂಟ್ ತಜ್ಞ ಡಾ. ಸೋನಲ್ ಅಸ್ಥಾನಾ ಅವರು ಪ್ರತಿಕ್ರಿಯಿಸಿದ್ದು, ‘ಇದು ಅತ್ಯಂತ ಗಂಭೀರ ಮತ್ತು ಮಹತ್ವದ ವಿಷಯ. ಪ್ರತಿವರ್ಷ ಸುಮಾರು ಐದು ಲಕ್ಷ ಭಾರತೀಯರು ಕೊನೆ ಹಂತದಲ್ಲಿ ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪುತ್ತಿದ್ದಾರೆ. ಹೀಗಿರುವಾಗ ಅಂಗಾಂಗ ದಾನ ಒಂದೇ ಜೀವ ಉಳಿಸಲು ಪರಿಹಾರವಾಗಬಹುದು. ನಮ್ಮ ದೇಶದ ಜನಸಂಖ್ಯೆ ಅಪಾರವಾಗಿದ್ದರೂ,…

Read More