Headlines

ಮಾಜಿ ಲವರ್ ಮನೆಗೆ ಹೋಗಿ ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

ಬೆಂಗಳೂರು, ಮೇ 28: ಹಳೇ ಪ್ರೇಮದ ನೆನಪಿನಲ್ಲಿ ಮಾಜಿ ಪ್ರೇಯಸಿಯನ್ನು (Ex Lover) ಭೇಟಿಯಾಗಲು ಆಕೆಯ ಮನೆಗೆ ತೆರಳಿದ್ದ ಯುವಕನೊಬ್ಬ ಭೀಕರವಾಗಿ ಕೊಲೆಯಾಗಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರೇಯಸಿಯ ಪತಿ ಹಾಗೂ ಆಕೆಯ ಕುಟುಂಬಸ್ಥರೇ ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮಾಜಿ ಪ್ರೇಯಸಿ ಮನೆಗೆ ಹೋದ ಮೊಹಮ್ಮದ್ ಖಾಸಿಂ ಕೊಲೆಯಾಗಿದ್ದಾನೆ. ಹಳೇ ಪ್ರೇಮಿಯ ಆಗಮನದಿಂದ ಕೆರಳಿದ ಪತಿ ಮತ್ತು ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು,…

Read More

ಅಮ್ಮನಿಗೆ ಆಸರೆ ಆಗಿದ್ದ ಮಗಳು ವಿಧಿಯಾಟಕ್ಕೆ ಬಲಿ: ಪ್ರವಾಸಕ್ಕೆ ಹೋಗಿದ್ದಾಗ ಸುಳ್ಯದ ಯುವ ಇಂಜಿನಿಯರ್ ದುರಂತ ಅಂತ್ಯ

ಆಂಧ್ರಪ್ರದೇಶ, ಏ.13: ಹಲವು ಆಸೆಗಳು, ಆಗಷ್ಟೇ ಕೈ ತುಂಬಾ ಸಂಬಳ ಸಿಗುವ ಕೆಲಸಕ್ಕೆ ಸೇರಿದ್ದ ಮನೆ ನಂದಾದೀಪ, ಇದೀಗ ಆ ವಿಧಯಾಟಕ್ಕೆ ಬಲಿಯಾಗಿದೆ. ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಕ್ಷಿಪ್ರಾ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಶನಿವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ 27 ವರ್ಷದ ಕ್ಷಿಪ್ರಾ ಪ್ರಾಣ ಬಿಟ್ಟಿದ್ದಾರೆ. ಸುಳ್ಯದ ಕಂದಡ್ಕ ನಿವಾಸಿ ಶಶಿಕಲಾ ಭಟ್ ಅವರ ಏಕೈಕ ಪುತ್ರಿ ಕ್ಷಿಪ್ರಾ (27), ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ…

Read More

Solar Eclipse 2026: ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Solar Eclipse 2026: Dr. Basavaraj Gurujis Predictions for Leo Zodiac Sign.

2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಸಿಂಹ ರಾಶಿಯವರ ಮೇಲೆ ಪ್ರಮುಖ ಪರಿಣಾಮಗಳನ್ನು ಬೀರಲಿದೆ. ಈ ಗ್ರಹಣವು ಸಿಂಹ ರಾಶಿಯ ಕಳತ್ರ ಸ್ಥಾನದಲ್ಲಿ, ಅಂದರೆ ಏಳನೇ ಮನೆಯಲ್ಲಿ ಸಂಭವಿಸಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಮಖಾ, ಪುಬ್ಬಾ, ಉತ್ತರಾ ನಕ್ಷತ್ರದವರಿಗೆ ಈ ರಾಶಿಯ ಪ್ರಭಾವ ಇರುತ್ತದೆ. ಸಿಂಹ ರಾಶಿಯವರು ಈ ಅವಧಿಯಲ್ಲಿ ಹೆಚ್ಚು ಜಾಗರೂಕತೆ ವಹಿಸುವುದು ಅಗತ್ಯ. ಗ್ರಹಣದ ಪ್ರಭಾವ ಅಷ್ಟು ಶುಭಕರವಾಗಿಲ್ಲ ಎನ್ನಲಾಗಿದೆ. ಗಂಡ-ಹೆಂಡತಿಯರ ನಡುವೆ ಜಗಳ, ಕುಟುಂಬದಲ್ಲಿ ಅನಗತ್ಯ ತೊಂದರೆಗಳು, ರಾಜಕೀಯ…

Read More

ವಿಶ್ವಕಪ್ ಗೆದ್ದರೆ ನಿವೃತ್ತಿ: ಯುವ ಆಟಗಾರನ ಘೋಷಣೆ! – Kannada News | Marc Cucurella’s World Cup Vow: Win and Retire

FIFA World Cup 2026: ಸ್ಪೇನ್ ತಂಡವು 2026ರ ಫಿಫಾ ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರೆ, ತಾನು ಅಂತಾರಾಷ್ಟ್ರೀಯ ಫುಟ್‌ಬಾಲ್‌ನಿಂದ ನಿವೃತ್ತಿ ಹೊಂದುವುದಾಗಿ ರಕ್ಷಣಾ ಆಟಗಾರ ಮಾರ್ಕ್ ಕುಕುರೆಲ್ಲಾ ಅತ್ಯಂತ ಅಚ್ಚರಿಯ ಘೋಷಣೆ ಮಾಡಿದ್ದಾರೆ. ಫ್ರಾನ್ಸ್‌ನ ಪ್ರಮುಖ ಪತ್ರಿಕೆ ಎಲ್ ಎಕ್ವಿಪ್ ಮತ್ತು ಮೂವಿಸ್ಟಾರ್ ಪ್ಲಸ್  ವಾಹಿನಿಗಳಿಗೆ ನೀಡಿರುವ ಜಂಟಿ ಸಂದರ್ಶನದಲ್ಲಿ ಮಾತನಾಡಿದ 27 ವರ್ಷದ ಕುಕುರೆಲ್ಲಾ, ನನ್ನ ಗುರಿ ವಿಶ್ವಕಪ್​. ಈ ವರ್ಲ್ಡ್​ಕಪ್ ಸಿಕ್ಕರೆ, ನಾನು ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ವಿದಾಯ ಹೇಳುವುದಾಗಿ ತಿಳಿಸಿದ್ದಾರೆ. ಅರ್ಜೆಂಟೀನಾ ವಿರುದ್ಧದ ಮೆಟ್‌ಲೈಫ್…

Read More

ಮಾರ್ಚ್​​9ರಿಂದ ಕಲರ್ಸ್ ಕನ್ನಡದಲ್ಲಿ ಬರ್ತಿದೆ ಹೊಸ ಧಾರಾವಾಹಿ ‘ರಾಣಿ’ – Kannada News | Colors Kannada Unveils ‘Rani’: A Heartfelt Tale of Mother Daughter Love and Jail

ಕಲರ್ಸ್ ಕನ್ನಡ (Colors Kannada) ವಾಹಿನಿಯಲ್ಲಿ ಹೊಸ ಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಾ ಇವೆ. ಎಲ್ಲ ಧಾರಾವಾಹಿಗಳು ಭಿನ್ನ ಕಥೆಗಳನ್ನು ಹೊಂದಿರುತ್ತವೆ. ಈಗ ಕಲರ್ಸ್‌ ಕನ್ನಡ ವಾಹಿನಿ ‘ರಾಣಿ’ ಹೆಸರಿನ ಧಾರಾವಾಹಿ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದೆ. ಅಮ್ಮ-ಮಗಳ ನಿಷ್ಕಲ್ಮಶ ಪ್ರೀತಿಯನ್ನು ಹೇಳಲಾಗುತ್ತಿದೆ. ಮಾರ್ಚ್ 9ರಿಂದ ಸಂಜೆ 6 ಗಂಟೆಗೆ ಕಲರ್ಸ್‌ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಕಾಣಲಿದೆ. ʻರಾಣಿʼ ಕಥೆ ಜೈಲಿನಿಂದ ಆರಂಭ ಆಗುತ್ತದೆ. ಅಮ್ಮ ಹಾಗೂ ಮಗಳ ಜೈಲಿನಲ್ಲಿರುತ್ತಾರೆ. ನಿಯಮದ ಪ್ರಕಾರ…

Read More

ಸಿಸಿಎಲ್ 2026: ವೇಳಾಪಟ್ಟಿ ಬಿಡುಗಡೆ, ಸುದೀಪ್ ಆಡುತ್ತಾರಾ?

ಭಾರತದಲ್ಲಿ ಕ್ರಿಕೆಟ್ (Cricket) ಮತ್ತು ಸಿನಿಮಾ ಅತಿ ದೊಡ್ಡ ಎಂಟರ್ಟೈನರ್​​ಗಳು. ಅತಿ ದೊಡ್ಡ ಉದ್ಯಮಗಳೂ ಸಹ ಹೌದು. ಕ್ರಿಕೆಟ್ಟಿಗರು ಸಿನಿಮಾ ರಂಗದವರನ್ನು ಮದುವೆ ಆಗುವುದು, ಸಿನಿಮಾಗಳಲ್ಲಿ ನಟಿಸುವುದು ಸಾಮಾನ್ಯ. ಸಿನಿಮಾ ರಂಗದವರು ತಮ್ಮ ಸಿನಿಮಾ ಪ್ರಚಾರಕ್ಕೆ ಕ್ರಿಕೆಟ್ಟಿಗರನ್ನು ಅವಲಂಬಿಸುವುದು ಸಾಮಾನ್ಯ. ಸಿನಿಮಾದವರೇ ಕ್ರಿಕೆಟ್ಟಿಗರಾಗಿಬಿಟ್ಟರೆ? ಇದೇ ಆಲೋಚನೆಯಿಂದ ಹುಟ್ಟಿದ್ದೆ ಸಿಸಿಎಲ್. ಸೆಲೆಬ್ರಿಟಿ ಕ್ರಿಕೆಟ್ ಲೀಗ್, ಭಾರತದಲ್ಲಿ ನಡೆಯುವ ಪ್ರಮುಖ ಕ್ರಿಕೆಟ್ ಲೀಗ್​​ಗಳಲ್ಲಿ ಒಂದಾಗಿ ಗುರುತಿಸಿಕೊಂಡಿದ್ದು, 11 ಸೀಸನ್ ಮುಗಿಸಿ ಇದೀಗ 12ನೇ ಸೀಸನ್​​ಗೆ ಕಾಲಿಟ್ಟಿದೆ. ಭಾರತದ ಬೇರೆ ಬೇರೆ…

Read More

IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್ – Kannada News | Dog spotted standing on classroom table at IIT Bombay Video goes Viral

ಮುಂಬೈ, ಫೆಬ್ರವರಿ 18: IIT ಬಾಂಬೆಯಲ್ಲಿ ವಿದ್ಯಾರ್ಥಿಗಳ ಜೊತೆ ಇನ್ನೊಬ್ಬರು ವಿಶೇಷ ಅತಿಥಿ ಪಾಠ ಕೇಳಲು ಬಂದಿದ್ದರು. ನಾಯಿಯೊಂದು ಐಐಟಿ ಬಾಂಬೆಯ ಕ್ಲಾಸ್​​ರೂಂನೊಳಗೆ ಬಂದು ಟೇಬಲ್ ಹತ್ತಿ ನಿಂತಿರುವ ವಿಡಿಯೋ ವೈರಲ್ (Video Viral) ಆಗಿದೆ. ಪಿಯೂಷ್ ಜೈಸ್ವಾಲ್ ಎಂಬುವವರು Instagramನಲ್ಲಿ ಹಂಚಿಕೊಂಡಿರುವ ವಿಡಿಯೋವನ್ನು ತರಗತಿಯ ಸಮಯದಲ್ಲಿ ಚಿತ್ರೀಕರಿಸಲಾಗಿದೆ. ಈ ವೇಳೆ ನಾಯಿ ಟೇಬಲ್ ಮೇಲೆ ಹತ್ತಿ ನಿಂತಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಅಜಿತ್ ಪವಾರ್ ಆಸ್ತಿಮೌಲ್ಯ 120 ಕೋಟಿಗೂ ಅಧಿಕ; ಮನೆ, ಕಾರು, ಬಾಂಡ್, ಠೇವಣಿ, ಇನ್ಷೂರೆನ್ಸ್ ಇತ್ಯಾದಿ ಅವರ ಆಸ್ತಿ ವಿವರ – Kannada News | Ajit Pawar net worth of over Rs 120 crore, a look at his movable and immovable properties

ಪುಣೆ, ಜನವರಿ 28: ಮಹಾರಾಷ್ಟ್ರದ ಬಾರಾಮತಿ ಏರ್ಪೋರ್ಟ್ ಬಳಿ ವಿಮಾನಾಪಘಾತದಲ್ಲಿ ದುರ್ಮರಣ ಅಪ್ಪಿದ ಉಪಮುಖ್ಯಮಂತ್ರಿ ಹಾಗೂ ಎನ್​ಸಿಪಿ ಮುಖ್ಯಸ್ಥ ಅಜಿತ್ ಪವಾರ್ (Ajit Pawar) ಅವರು ಮಹಾರಾಷ್ಟ್ರ ರಾಜಕಾರಣದ ಅತ್ಯಂತ ಪ್ರಭಾವಿ ರಾಜಕಾರಣಿಗಳ ಪೈಕಿ ಒಬ್ಬರೆಂದು ಗುರುತಾದವರು. ಮೂರು ದಶಕಗಳ ಕಾಲ ನಿರಂತರವಾಗಿ ಶಾಸಕರಾಗಿರುವ ಮತ್ತು ಮಹಾರಾಷ್ಟ್ರದಲ್ಲಿ ಅತಿಹೆಚ್ಚು ವರ್ಷ ಉಪಮುಖ್ಯಮಂತ್ರಿಯಾದ ದಾಖಲೆ ಹೊಂದಿರುವ ಅಜಿತ್ ಪವಾರ್ ಬಹಳ ಅನುಭವಿ ರಾಜಕಾರಣಿ ಎನಿಸಿದ್ದರು. ಅತ್ಯಂತ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರು ಎಂದೂ ಹೇಳಲಾಗುತ್ತದೆ. 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ…

Read More

ಶಂಕಿತ ಉಗ್ರ ಸುಹೇಲ್ ಬಗ್ಗೆ ಸ್ಫೋಟಕ ಮಾಹಿತಿ ಕೊಟ್ಟ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ – Kannada News | Pakistani Terror Links Exposed: Davanagere SP Reveals Shocking Details of Suspected Terrorist Suhail Arrested in Harihar

ದಾವಣಗೆರೆ, ಜೂನ್​​ 24: ಹರಿಹರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ (ಜೂನ್​​ 23) ಉತ್ತರಪ್ರದೇಶ ಮೂಲದ ಶಂಕಿತ ಉಗ್ರ ಸುಹೇಲ್ (20) ಬಂಧನ ಪ್ರಕರಣ ಸಂಬಂಧ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಡಾ.ಹೆಚ್​.ಟಿ.ಶೇಖರ್​ ಮಾಹಿತಿ ನೀಡಿದ್ದಾರೆ. 15 ದಿನಗಳ ಹಿಂದೆ ಖಾಸಗಿ ಕಾರ್ಖಾನೆಗೆ ಕೆಲಸಕ್ಕೆ ಬಂದಿದ್ದ ಈತ,ಕಾರ್ಖಾನೆ ಬಳಿಯ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಅನುಮಾನದ ಮೇರೆಗೆ ಆರೋಪಿ ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಆರೋಪಿ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದು, ಈತನ ಮೊಬೈಲ್​ನಲ್ಲಿ ಮತ್ತಷ್ಟು…

Read More

ಇಂಡೋನೇಷ್ಯಾದ 1,000 ವರ್ಷ ಹಳೆಯ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪ್ರಧಾನಿ ಮೋದಿ ಬೆಂಬಲ – Kannada News | PM Modi Announced Support For Restoration Of 1000 Year Old Shiva Temple In Indonesia

ಜಕಾರ್ತಾ, ಜುಲೈ 7: ಪ್ರಧಾನಿ ನರೇಂದ್ರ ಮೋದಿ (PM Modi Indonesia Visit) ತಮ್ಮ ಇಂಡೋನೇಷ್ಯಾ ಪ್ರವಾಸದ ಅವಧಿಯಲ್ಲಿ ಜಕಾರ್ತಾದಲ್ಲಿ ಅಲ್ಲಿನ ಸಂಸತ್ತನ್ನುದ್ದೇಶಿಸಿ ಮಾತನಾಡುವಾಗ, ಇಂಡೋನೇಷ್ಯಾದಲ್ಲಿರುವ 1 ಸಾವಿರ ವರ್ಷ ಹಳೆಯದಾದ ಐತಿಹಾಸಿಕ ಪ್ರಂಬನನ್ ಶಿವ ದೇವಾಲಯದ (Prambanan Temple Compound) ಜೀರ್ಣೋದ್ಧಾರ ಮತ್ತು ಸಂರಕ್ಷಣೆಗೆ ಭಾರತ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮಹತ್ವದ ಘೋಷಣೆ ಮಾಡಿದ್ದಾರೆ. ಭಾರತ ಮತ್ತು ಇಂಡೋನೇಷ್ಯಾದ ನಡುವಿನ ಸಂಬಂಧವು ಕೇವಲ ಇತ್ತೀಚಿನ ರಾಜತಾಂತ್ರಿಕ ಸಂಬಂಧವಲ್ಲ. ಅದು ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿದೆ….

Read More