Headlines

ವಿವಾದ ಎಬ್ಬಿಸಿದ ಜೂ ಎನ್​​ಟಿಆರ್ ಹೊಸ ಸಿನಿಮಾ ಪೋಸ್ಟರ್ – Kannada News | Jr NTR and Trivikram Shrinivas’s movie poster dace criticism

ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಸಿನಿಮಾನಲ್ಲಿ ನಟಿಸುತ್ತಿರುವ ಜೂ ಎನ್​​ಟಿಆರ್ (Jr NTR), ಇದೀಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾವನ್ನು ಅವರ ಆಪ್ತ ಗೆಳೆಯರಲ್ಲಿ ಒಬ್ಬರಾಗಿರುವ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ ಮಾಡಲಿದ್ದಾರೆ. ಸಿನಿಮಾದ ಪೋಸ್ಟರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಯುದ್ಧಗಳ ದೇವತೆ ಎಂದು ಕರೆಯಲಾಗುವ ಮುರುಗನ್ ಅಥವಾ ಸುಬ್ರಹ್ಮಣ್ಯ ಸ್ವಾಮಿಯನ್ನು ಆಧರಿಸಿದ ಕತೆಯನ್ನು ಸಿನಿಮಾಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಸಿನಿಮಾದ ಪೋಸ್ಟರ್ ಅನ್ನು ಸಹ ಇದೇ ವಿಷಯದ ಆಧಾರದ ಮೇಲೆ ಮಾಡಲಾಗಿದೆ. ಆದರೆ ಪೋಸ್ಟರ್ ಇದೀಗ…

Read More

ಭಾರತದ ಡಿಫೆನ್ಸ್ ಸೆಕ್ಟರ್​ನಲ್ಲಿ ದಾಖಲೆಯ ₹1.78 ಲಕ್ಷ ಕೋಟಿ ಮೌಲ್ಯದ ಉತ್ಪಾದನೆ; ರಫ್ತು ಕೂಡ ಭರ್ಜರಿ ಏರಿಕೆ – Kannada News | India’s defence production and exports see big increase in 2025 26, says minister Rajnath Singh

ನವದೆಹಲಿ, ಜೂನ್ 18: ಭಾರತದ ರಕ್ಷಣಾ ಕ್ಷೇತ್ರ ಮಿಂಚಿನ ಸಂಚಾರ ನಡೆಸುತ್ತಿದೆ. ಸರ್ಕಾರದ ‘ಸ್ವಾವಲಂಬಿ ಭಾರತ’ (Aatmanirbhar Bharat) ಯೋಜನೆಗೆ ಭಾರಿ ಯಶಸ್ಸು ಸಿಕ್ಕಿದೆ. ದೇಶದ ವಾರ್ಷಿಕ ರಕ್ಷಣಾ ಉತ್ಪಾದನೆಯು 2025-26ರ ಹಣಕಾಸು ವರ್ಷದಲ್ಲಿ (FY26) ಸಾರ್ವಕಾಲಿಕ ದಾಖಲೆಯಾದ ₹1.78 ಲಕ್ಷ ಕೋಟಿ ತಲುಪಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಾಯಕತ್ವದಲ್ಲಿ ಇದು ಸಾಧ್ಯವಾಗಿದ್ದನ್ನು ತಿಳಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು, ರಕ್ಷಣಾ ಕ್ಷೇತ್ರದ…

Read More

ಹಿಂದೆಂದೂ ಕಾಣದ ಅದ್ಭುತ ಆಟ: ವಿಶ್ವ ದಾಖಲೆ ಬರೆದ ಗೋಲ್ ಕೀಪರ್! – Kannada News | Curaçao GoalKeeper Eloy Room Creates New World Record in Fifa World Cup 2026

ಜೂನ್ 20, 2026 ರಂದು ಇಡೀ ಫುಟ್‌ಬಾಲ್ ಜಗತ್ತೇ ಕುರಾಸಾವೊ (Curaçao) ದ್ವೀಪ ರಾಷ್ಟ್ರದ ಕಡೆಗೆ ತಿರುಗಿ ನೋಡುವಂತೆ ಮಾಡಿದ್ದಾರೆ ಆ ದೇಶದ ಗೋಲ್‌ಕೀಪರ್ ಎಲೋಯ್ ರೂಮ್ (Eloy Room).  ಈಕ್ವೆಡಾರ್ ವಿರುದ್ಧದ ಪಂದ್ಯದಲ್ಲಿ ಎಲೋಯ್ ರೂಮ್ ಒಂದಲ್ಲ, ಎರಡಲ್ಲ, ಬರೋಬ್ಬರಿ 15 ಗೋಲು ಪ್ರಯತ್ನಗಳನ್ನು ತಡೆದು ನಿಲ್ಲಿಸಿದ್ದಾರೆ. ಈ ಮೂಲಕ 90 ನಿಮಿಷಗಳ ಅವಧಿಯಲ್ಲಿ ಅತ್ಯಧಿಕ ಗೋಲುಗಳನ್ನು ತಡೆದ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಮೊದಲ ಪಂದ್ಯದಲ್ಲಿ ಜರ್ಮನಿ ವಿರುದ್ಧ ಅನುಭವಿಸಿದ ಹೀನಾಯ ಸೋಲಿನಿಂದ ಕಂಗೆಟ್ಟಿದ್ದ…

Read More

Daily Horoscope for March 2: ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ

ಬೆಂಗಳೂರು, ಮಾ.2: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 2, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ವಿಶ್ವಾ ವಸನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ ಚತುರ್ದಶಿ ದಿನವಾದ ಇಂದು ಬೆಳಗ್ಗೆ 5:57ಕ್ಕೆ ಚತುರ್ದಶಿ ಮುಗಿದು ಹುಣ್ಣಿಮೆ ಪ್ರಾರಂಭವಾಗುತ್ತದೆ. ಆಶ್ಲೇಷ ನಕ್ಷತ್ರ, ಅತಿಗಂಡ ಯೋಗ, ವಣಿಕ ಕರಣವಿರುವ ಈ ದಿನದ ರಾಹುಕಾಲ ಬೆಳಗಿನ ಜಾವ 8:03 ರಿಂದ 9:32 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ 9:33…

Read More

ಮಲೈಕಾ ಫೋಟೋ ವೈರಲ್: ‘ನಮ್ಮ ಸಂಬಂಧ ಆ ರೀತಿ ಇಲ್ಲ’ ಎಂದ ಸೋರಬ್ ಬೇಡಿ

ಬಾಲಿವುಡ್‌ನ ಗ್ಲಾಮರಸ್ ನಟಿ ಮಲೈಕಾ ಅರೋರಾ (Malaika Arora)  ಮತ್ತು Splitsvilla X6 ಸ್ಪರ್ಧಿ ಸೋರಬ್ ಬೇಡಿ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿತ್ತು. ಇತ್ತೀಚೆಗೆ ಅವರಿಬ್ಬರು ಒಟ್ಟಿಗೆ ಕಾಣಿಸಿಕೊಂಡ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಈ ಚರ್ಚೆ ಶುರುವಾಗಿತ್ತು. ಈಗ ಈ ಎಲ್ಲಾ ವದಂತಿಗಳಿಗೆ ಸೋರಬ್ ಬೇಡಿ (Sorab Bedi) ತೆರೆ ಎಳೆದಿದ್ದಾರೆ. ‘ನಾವಿಬ್ಬರೂ ಕೇವಲ ಸ್ನೇಹಿತರು’ ಎಂದು ಅವರು ಹೇಳಿದ್ದಾರೆ. ಟ್ರೋಲ್ ಮಾಡುವವರ ವಿರುದ್ಧ…

Read More

Daily Devotional: ಶಿವಲಿಂಗಕ್ಕೆ ಅರಿಶಿಣ ಹಚ್ಚಬಾರದು ಯಾಕೆ ಗೊತ್ತಾ? – Kannada News | Why Turmeric is Not Offered to Shivalinga

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಶಿವಲಿಂಗಕ್ಕೆ ಅರಿಶಿಣ ಹಚ್ಚಬಾರದು ಯಾಕೆ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಶಿವಾರಾಧನೆಯಲ್ಲಿ ಅಭಿಷೇಕಕ್ಕೆ ವಿಶೇಷ ಮಹತ್ವವಿದೆ. ಶಿವನಿಗೆ ಹಾಲು, ಮೊಸರು, ತುಪ್ಪ, ಜೇನು, ವಿಭೂತಿ, ಬಿಲ್ವಪತ್ರೆ, ಅಕ್ಷತೆ, ಶುದ್ಧ ನೀರು, ಗಂಗಾಜಲ ಮತ್ತು ಶ್ರೀಗಂಧ ಮುಂತಾದ ಅನೇಕ ದ್ರವ್ಯಗಳಿಂದ ಅಭಿಷೇಕ ಮಾಡಲಾಗುತ್ತದೆ. ಆದರೆ, ಧಾರ್ಮಿಕ ನಂಬಿಕೆಗಳ ಪ್ರಕಾರ, ಶಿವಲಿಂಗಕ್ಕೆ ಅರಿಶಿಣ ಅಥವಾ ಅರಿಶಿಣ ಮಿಶ್ರಿತ ನೀರನ್ನು ಅರ್ಪಿಸಬಾರದು. ಹೀಗೆ ಮಾಡಿದರೆ ಪೂಜೆಯ ಸಂಪೂರ್ಣ ಫಲ ದೊರೆಯುವುದಿಲ್ಲ ಎಂದು ಹೇಳಲಾಗುತ್ತದೆ. ಅರಿಶಿಣವು ಮಹಿಳೆಯರಿಗೆ…

Read More

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ‘45’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾ ನೋಡಿದವರೆಲ್ಲ ಶಿವಣ್ಣ ಅವರ ಪಾತ್ರವನ್ನು ಬಹುವಾಗಿ ಕೊಂಡಾಡುತ್ತಿದ್ದಾರೆ. ಶಿವಣ್ಣನ ‘ಶಿವತಾಂಡವ’ವನ್ನು ಕೊಂಡಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವಣ್ಣ, ತಮ್ಮ ಎಂದಿನ ಸರಳತೆಯಲ್ಲಿ, ‘ನನ್ನ ಪಾತ್ರ ಹಿಟ್ ಆಗಲು ಮುಖ್ಯ ಕಾರಣ ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಅವರ ಪಾತ್ರ. ಅವರು ಮೊದಲಾರ್ಧವನ್ನು ಅದ್ಭುತವಾಗಿ ಕ್ಯಾರಿ ಮಾಡಿದ್ದರಿಂದ ಮಾತ್ರವೇ ನನ್ನ ಪಾತ್ರ ಕೊನೆಯಲ್ಲಿ ಶೈನ್ ಆಗಿದೆ’…

Read More

ಉಪ್ಪಿ ಮಕ್ಕಳು ಹೇಗಿದ್ದಾರೆ ನೋಡಿ; ಮಿಂಚಿದ ಆಯುಷ್-ಐಶ್ವರ್ಯಾ

ರಿಯಲ್ ಸ್ಟಾರ್ ಉಪೇಂದ್ರ ಅವರ ಅಣ್ಣ ಸುಧೀಂದ್ರ ಅವರ ಮಗ, ಯುವ ನಟ ನಿರಂಜನ್ ಸುಧೀಂದ್ರ ಅವರ ನಿಶ್ಚಿತಾರ್ಥವು ಇತ್ತೀಚೆಗೆ ಅತ್ಯಂತ ಅದ್ಧೂರಿಯಾಗಿ ನೆರವೇರಿದೆ. ಈ ಸಂಭ್ರಮದ ಸುಂದರ ಕ್ಷಣಕ್ಕೆ ಇಡೀ ಉಪ್ಪಿ ಕುಟುಂಬ ಸಾಕ್ಷಿಯಾಗಿದೆ. ಈ ಅಪರೂಪದ ಕೌಟುಂಬಿಕ ಸಮಾರಂಭದಲ್ಲಿ ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ದಂಪತಿ ಜೊತೆಯಾಗಿ ಭಾಗವಹಿಸಿದ್ದರು. ಚಿತ್ರದಲ್ಲಿರುವಂತೆ ಇಡೀ ಕುಟುಂಬವು ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ್ದು, ನಿಶ್ಚಿತಾರ್ಥದ ಕಳೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಬಹುದು. ವಿಶೇಷವೆಂದರೆ, ಉಪೇಂದ್ರ ಅವರ ಮಗ ಆಯುಷ್ ಹಾಗೂ…

Read More

ಮೆಟ್ರೋ ಪ್ರಯಾಣಿಕರೇ ಗಮನಿಸಿ: ನೇರಳೆ ಮಾರ್ಗ ಸಂಬಂಧ ಮಹತ್ವದ ಮಾಹಿತಿ ಹಂಚಿಕೊಂಡ BMRCL

ಬೆಂಗಳೂರು, ಮೇ 31: ನಿರ್ವಹಣಾ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿರುವುದರಿಂದ, ನೇರಳೆ ಮಾರ್ಗದ ಮೆಟ್ರೋ ರೈಲು ಸೇವೆಗಳು ಇಂದು (ಮೇ 31) ಬೆಳಿಗ್ಗೆ 7 ಗಂಟೆಯಿಂದಲೇ ಸಂಪೂರ್ಣವಾಗಿ ಲಭ್ಯವಿರುತ್ತವೆ. ಹೀಗಾಗಿ ಪ್ರಯಾಣಿಕರು ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಬಿಎಂಆರ್​​ಸಿಎಲ್​​ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನೇರಳೆ ಮಾರ್ಗದ ಕೆಲ ನಿಲ್ದಾಣಗಳ ನಡುವೆ ಇಂದು ಸಂಚಾರ ವ್ಯತ್ಯಯದ ಬಗ್ಗೆ ಈ ಹಿಂದೆಯೇ BMRCL ಮಾಹಿತಿ ನೀಡಿತ್ತು. BMRCL ಪ್ರಕಟಣೆಯಲ್ಲಿ ಏನಿದೆ? ಸಾರ್ವಜನಿಕ ಮಾಹಿತಿ-ನಿರ್ವಹಣಾ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿರುವುದರಿಂದ,…

Read More

ಧರ್ಮಸ್ಥಳದಲ್ಲಿ ಮಹಾ ವಿಸ್ಮಯ: 26 ವರ್ಷ ಹಿಂದೆ ಓಡಿಹೋಗಿದ್ದ ಹುಡುಗ ಕೊನೆಗೂ ವಾಪಸ್, ಸತೀಶ್ ಈಗ ಮಹಾರಾಷ್ಟ್ರದ ಸಲೀಂ! – Kannada News

ತಾಯಿ ಜತೆ ಸತೀಶ್ ಅಲಿಯಾಸ್ ಸಲೀಂImage Credit source: tv9 ಮಂಗಳೂರು, ಜೂನ್ 11: ದಕ್ಷಿಣ ಕನ್ನಡ (Dakashina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ಮಯಕಾರಿ ಘಟನೆಯೊಂದು ನಡೆದಿದೆ. ಬರೋಬ್ಬರಿ 26 ವರ್ಷಗಳ ಹಿಂದೆ 12 ವರ್ಷದ ಬಾಲಕನಾಗಿದ್ದಾಗ ಮನೆ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ, ಇದೀಗ ಮನೆಗೆ ಮರಳಿದ್ದಾನೆ. ಧರ್ಮಸ್ಥಳದ ಅಶೋಕನಗರದ ನಿವಾಸಿಯಾಗಿದ್ದ ಸತೀಶ್ ಎಂಬಾತನೇ ಈಗ ಸಲೀಂ ಆಗಿ ಮರಳಿ ಮನೆಗೆ ಬಂದು ತಾಯಿಯನ್ನು ಸೇರಿದ ಅಪರೂಪದ ವ್ಯಕ್ತಿ. 2000ನೇ…

Read More