Headlines

ಸಚಿವ ಜಮೀರ್ ಮನೆಯಲ್ಲಿ 1.13 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ – Kannada News | Shivajinagar Police Arrests Two Accused for theft Gold In Minister Zameer ahmed khan House at Bengaluru

ಬೆಂಗಳೂರು(ಮೇ 05): ಸಚಿವ ಜಮೀರ್ ಅಹಮದ್ ಖಾನ್ (Zameer ahmed khan )ಅವರ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರನ್ನು ಶಿವಾಜಿನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೈಯದ್ ಅಮೀರ್, ಅಮಿರ್ ಅಹ್ಮದ್ ಬಂಧಿತ ಆರೋಪಿಗಳು. ಕಂಟೋನ್ಮೆಂಟ್ ಬಳಿ ಇರುವ ಸಚಿವ ಜಮೀರ್ ಮನೆಯಲ್ಲಿ ಕಳೆದೊಂದು ವರ್ಷದಿಂದ ಹಂತ ಹಂತವಾಗಿ 1.13 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದರು. ಬಳಿಕ ಜಮೀರ್ ಅಹಮ್ಮದ್ ಅವರ ತಾಯಿ ನೀಡಿದ ದೂರಿನ ಮೇರೆಗೆ ಶಿವಾಜಿನಗರ ಪೊಲೀಸರು ತನಿಖೆಯ ನಡೆಸಿ…

Read More

ಬೆಂಗಳೂರಿನಲ್ಲಿ ಆಟೋ ಚಾಲಕನ ರೌಡಿಸಂ: ಪೊಲೀಸ್ ಮುಂದೆಯೇ ಆಟೋ ಗ್ಲಾಸ್ ಹೊಡೆದು ಪುಂಡಾಟ! – Kannada News | Silicon City Traffic Violence: Auto Drivers’ Clash Sparks Fear and Outrage

ಬೆಂಗಳೂರು, ಮೇ.5: ಸಿಲಿಕಾನ್ ಸಿಟಿಯಲ್ಲಿ ರೋಡ್ ರೇಜ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಸಾಮಾನ್ಯ ಜನರ ಮೇಲೆ ಮಾತ್ರವಲ್ಲದೆ, ಈಗ ಆಟೋ ಚಾಲಕರು ತಮ್ಮ ಸಹೋದ್ಯೋಗಿಗಳ ಮೇಲೆಯೇ ಗೂಂಡಾ ವರ್ತನೆ ತೋರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಆಟೋ ಟಚ್ ಆಗಿದೆ ಎಂಬ ಸಣ್ಣ ಕಾರಣಕ್ಕೆ ಶುರುವಾದ ಗಲಾಟೆ, ಆಟೋ ಗ್ಲಾಸ್ ಹೊಡೆಯುವ ಮಟ್ಟಕ್ಕೆ ತಲುಪಿದೆ. ರಸ್ತೆಯಲ್ಲಿ ಚಲಿಸುವಾಗ ಆಟೋ ಟಚ್ ಆಗಿದೆ ಎಂದು ಆರೋಪಿಸಿ ಮತ್ತೊಬ್ಬ ಆಟೋ ಚಾಲಕನ ಮೇಲೆ ಗೂಂಡಾ ವರ್ತನೆ ತೋರಲಾಗಿದೆ. ಇಲ್ಲಿ ಇನ್ನೊಂದು…

Read More

IPL 2026: ಹಾರ್ದಿಕ್ ಪಾಂಡ್ಯ ಸೇಫ್: ಇಬ್ಬರಿಗೆ ಖಡಕ್ ಎಚ್ಚರಿಕೆ! – Kannada News | Hardik Pandya Stays as MI Captain; SKY and Tilak Varma on Thin Ice!

IPL 2026: ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್ (MI), 2026ರ ಆವೃತ್ತಿಯಲ್ಲಿ ತನ್ನ ಬಲಿಷ್ಠ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಡುತ್ತಿದೆ. ಚಾಂಪಿಯನ್ ಪಟ್ಟಕ್ಕೇರುವ ನೆಚ್ಚಿನ ತಂಡವಾಗಿ ಕಣಕ್ಕಿಳಿದಿದ್ದ ಮುಂಬೈ, ಈ ಸೀಸನ್‌ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 10 ಪಂದ್ಯಗಳಲ್ಲಿ ಕೇವಲ 3 ಜಯ ದಾಖಲಿಸಿರುವ ತಂಡವು ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದಿದ್ದರೂ, ಮ್ಯಾನೇಜ್‌ಮೆಂಟ್ ಮಾತ್ರ ನಾಯಕತ್ವದ ಬದಲಾವಣೆಗೆ ಮುಂದಾಗದೆ ಹಾರ್ದಿಕ್ ಪಾಂಡ್ಯ ಅವರ ಮೇಲೆ ಅಚಲ ವಿಶ್ವಾಸ ವ್ಯಕ್ತಪಡಿಸಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ…

Read More

ಹರಿಹರದ ಪಂಚಮಸಾಲಿ ಮಠದ ಆವರಣದಲ್ಲಿ ನಿಷೇಧಾಜ್ಞೆ ಜಾರಿ, ಗೇಟ್ ಬಂದ್ – Kannada News | Prohibitory Orders Imposed at Harihar Panchamasali Mutt; Gates Shut

ದಾವಣಗೆರೆ, ಮೇ 05: ಜಿಲ್ಲೆಯ ಹರಿಹರದಲ್ಲಿರುವ ಪಂಚಮಸಾಲಿ ಮಠದ ಆವರಣದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಪೀಠಾಧಿಪತ್ಯಕ್ಕೆ ಸಂಬಂಧಿಸಿದ ವಿವಾದ ಮತ್ತು ಮಠದ ಆವರಣದಲ್ಲಿ ಪದೇಪದೆ ನಡೆಯುತ್ತಿದ್ದ ಗಲಾಟೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತವು ಮಠದ ಗೇಟ್‌ಗಳನ್ನು ಬಂದ್ ಮಾಡಿ, ನಿಷೇಧಾಜ್ಞೆಯ ಬ್ಯಾನರ್‌ಗಳನ್ನು ಅಳವಡಿಸಿದೆ. ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಚನಾನಂದ ಸ್ವಾಮೀಜಿ ಅವರಿಗೂ ನೋಟಿಸ್‌ ನೀಡಿದ್ದಾರೆ. ಪಂಚಮಸಾಲಿ ಮಠದಲ್ಲಿ ಶಾಂತಿ ಕದಡದಂತೆ ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು…

Read More

ಟಿವಿಕೆ ಜಯಭೇರಿ: ದಳಪತಿ ವಿಜಯ್ ಗೆಲುವಿಗೆ ರಿಷಬ್ ಶೆಟ್ಟಿ ಅಭಿನಂದನೆ – Kannada News | Rishab Shetty congratulates Thalapathy Vijay after TVK win in Tamil Nadu Elections

ಮೊದಲ ಬಾರಿಗೆ ಚುನಾವಣೆಯ ಅಖಾಡಕ್ಕೆ ಇಳಿದ ನಟ ದಳಪತಿ ವಿಜಯ್ (Thalapathy Vijay) ಅವರಿಗೆ ಗೆಲುವು ಸಿಕ್ಕಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷ ಬರೋಬ್ಬರಿ 108 ಸ್ಥಾನಗಳನ್ನು ಗೆದ್ದಿದೆ. ಇದು ಸಾಧಾರಣ ಗೆಲುವಲ್ಲ. ಸಿನಿಮಾ ಕ್ಷೇತ್ರದಿಂದ ರಾಜಕೀಯ ಕ್ಷೇತ್ರಕ್ಕೆ ಎಂಟ್ರಿ ನೀಡಿ, ಮುಖ್ಯಮಂತ್ರಿ ಆಗುವ ಮಟ್ಟಕ್ಕೆ ಬೆಳೆದ ದಳಪತಿ ವಿಜಯ್ ಅವರಿಗೆ ಅನೇಕ ಸೆಲೆಬ್ರಿಟಿಗಳು ಕೂಡ ಅಭಿನಂದನೆ ಸಲ್ಲಿಸುತ್ತಿದ್ದಾರೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಕೂಡ ವಿಜಯ್ ಅವರನ್ನು…

Read More

ವಿಜಯ್​ನ ಪೋರ್ಟ್​ಫೋಲಿಯೋ ಇಂಟರೆಸ್ಟಿಂಗ್; ಹೂಡಿಕೆಯಲ್ಲಿ ಸಂಪ್ರದಾಯವಾದಿ; ಎಲ್ಲೆಲ್ಲಿದೆ ಅವರ 624 ಕೋಟಿ ರೂ ಹಣ? – Kannada News | Actor turned politician Vijay’s Wealth Revealed: Rs 624 Crore Assets & Traditional Investments

ಚೆನ್ನೈ, ಮೇ 5: ನಟ ವಿಜಯ್ (Vijay) ತಮಿಳುನಾಡು ರಾಜಕೀಯವನ್ನೇ ಅಲುಗಾಡಿಸಿಬಿಟ್ಟಿದ್ದಾರೆ. ವಿಧಾನಸಭೆಯಲ್ಲಿ ಇಡೀ ರಾಜ್ಯವೇ ಸಂಚಲನಗೊಳ್ಳುವಂತೆ ಅವರ ಟಿವಿಕೆ ಪಕ್ಷ (TVK- Tamilaga Vetri Kazhagam) ದಿಗ್ವಿಜಯ ಸಾಧಿಸಿದೆ. ಏಕವ್ಯಕ್ತಿ ಈ ಮಹಾನ್ ಕ್ರಾಂತಿ ಮಾಡಿರುವುದು ಸಾಮಾನ್ಯದ ಸಂಗತಿಯಲ್ಲ. ಅಂತೆಯೇ, ಬಹಳ ಜನರು ವಿಜಯ್ ಅವರ ಹಣಕಾಸು ಶಕ್ತಿ ಮತ್ತು ಹಿನ್ನೆಲೆ ಬಗ್ಗೆ ಮಾಹಿತಿ ತಿಳಿಯಲು ಆಸಕ್ತರಾಗಿದ್ದಾರೆ. ಅವರ ಆಸ್ತಿಪಾಸ್ತಿ, ಹೂಡಿಕೆಯ ವಿವರ ನಿಜಕ್ಕೂ ಕುತೂಹಲಕಾರಿ ಎನಿಸಿದೆ. ಹೊಸ ತಲೆಮಾರಿನ ಜನರನ್ನು ಮತಪೆಟ್ಟಿಗೆಗೆ ಆಕರ್ಷಿಸಿದ ವಿಜಯ್…

Read More

ಬಂಗಾಳದಲ್ಲಿ ಬಿಜೆಪಿ ಗೆಲುವಿನಿಂದ ದುರ್ಗಾ ದೇವಸ್ಥಾನಕ್ಕೂ ಸಿಕ್ಕಿತು ಮುಕ್ತಿ! – Kannada News | West Bengal Asansol Durga temple shut for several years reopened after BJPs huge win

ಕೊಲ್ಕತ್ತಾ, ಮೇ 5: ಪಶ್ಚಿಮ ಬಂಗಾಳದಲ್ಲಿ (West Bengal Election Results) ಬಿಜೆಪಿ ಯಾರೂ ಊಹಿಸದ ರೀತಿಯಲ್ಲಿ ಅದ್ಭುತವಾದ ಪ್ರದರ್ಶನ ನೀಡಿದೆ. ಭಾರೀ ಬಹುಮತದಿಂದ ಬಂಗಾಳದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿಯ ಗೆಲುವು ಯಾವೆಲ್ಲ ರೀತಿಯ ಬದಲಾವಣೆಗಳನ್ನು ತರಬಹುದು ಎಂಬ ಕುತೂಹಲ ಇಡೀ ದೇಶದ ಜನರಲ್ಲಿ ಇದೆ. ಏಕೆಂದರೆ, ಪಶ್ಚಿಮ ಬಂಗಾಳದ ಇತಿಹಾಸದಲ್ಲಿ ಒಂದು ಬಾರಿಯೂ ಬಿಜೆಪಿ ಅಧಿಕಾರ ಪಡೆದಿರಲಿಲ್ಲ. ಬಿಜೆಪಿ ಗೆದ್ದ ಮರುದಿನವೇ ಹಲವಾರು ವರ್ಷಗಳಿಂದ ಮುಚ್ಚಲ್ಪಟ್ಟಿದ್ದ ಅಸನ್ಸೋಲ್ ದುರ್ಗಾ ದೇವಸ್ಥಾನದ ಬಾಗಿಲನ್ನು ತೆರೆಯಲಾಗಿದೆ. ಪಶ್ಚಿಮ ಬಂಗಾಳದ…

Read More

ಪೋಕ್ಸೋ ಕೇಸ್​​ ಆರೋಪಿಯ ಬರ್ಬರ ಕೊಲೆ: ಶವ ಸಿಕ್ಕಿದ್ದು ರಾಜಕಾಲುವೆಯಲ್ಲಿ! – Kannada News | Revenge Killing in Bengaluru: Girl’s Father, 3 Arrested in POCSO Accused Murder

ಬೆಂಗಳೂರು, ಮೇ 05: ಪೋಕ್ಸೋ ಕೇಸ್​​ನ ಆರೋಪಿಯನ್ನು ಬಾಲಕಿಯ ತಂದೆಯೇ ಕೊಲೆ ಮಾಡಿಸಿರುವ ಆಘಾತಕಾರಿ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೂಲದ ರಮೇಶ್ ಶ್ರೀಶೈಲ ಪಟ್ಟದಕಲ್ಮಠ (36) ಮೃತ ವ್ಯಕ್ತಿಯಾಗಿದ್ದು, ಕೊಲೆ ಬಳಿಕ ಆರೋಪಿಗಳು ಶವವನ್ನು ಯಲಹಂಕ ಸಮೀಪದ ಅಲ್ಲಾಳಸಂದ್ರ ರಾಜಕಾಲುವೆಯಲ್ಲಿ ಎಸೆದಿದ್ದರು ಎನ್ನಲಾಗಿದೆ. ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಕ್ಸೋ ಪ್ರಕರಣದ ಆರೋಪಿಯ ಭೀಕರ ಕೊಲೆ ಬಾಲಕಿ ತಂದೆ ಮೇಲೆಯೇ ಕೊಲೆ ಮಾಡಿಸಿದ ಆರೋಪ ಹತ್ಯೆ ಬಳಿಕ ಶವವನ್ನು…

Read More

TV9 Kannada News Live: ಉಪಚುನಾವಣೆ ಗೆದ್ದರೂ ‘ಕೈ’ಗೆ ಹೊಸ ಚಿಂತೆ, ಟಿವಿಕೆ ಮೈತ್ರಿ ಬಗ್ಗೆ ಅಂತೆಕಂತೆ – Kannada News | TV9 Kannada News Live: Muslim Votes shifts From Congress in Dvanagere, Vijay’s Alliance curiosity in Tamilnadu

ಬೆಂಗಳೂರು, ಮೇ 05: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಕಾಂಗ್ರೆಸ್‌ಗೆ ಆತಂಕ ಮೂಡಿಸಿದೆ. ಎಲೆಕ್ಷನ್​​ನಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಸಮರ್ಥ್​​ ಶಾಮನೂರು ಗೆದ್ದಿದ್ದರೂ, ವಿಜಯದ ಅಂತರ ಬಹಳ ಕಡಿಮೆಯಾಗಿರೋದು ಮುಸ್ಲಿಂ ಮತದಾರರು ಕಾಂಗ್ರೆಸ್‌ನಿಂದ ದೂರ ಸರಿದಿರುವುದನ್ನು ಸ್ಪಷ್ಟವಾಗಿ ತೋರಿಸುತ್ತಿದೆ ಎಂದು ವಿಶ್ಲೇಷಿಸಲಾಗಿದೆ. ಎಸ್​​ಡಿಪಿಐ ಅಭ್ಯರ್ಥಿ ಸೇರಿದಂತೆ ಚುನಾವಣೆಗೆ ಸ್ಪರ್ಧಿಸಿದ್ದ ಮುಸ್ಲಿಂ ಸಮಉದಾಯಕ್ಕೆ ಸೇರಿರುವ ಕ್ಯಾಂಡಿಡೇಟ್​​ಗಳು 20 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದುಕೊಂಡಿದ್ದಾರೆ. ಈ ಬೆಳವಣಿಗೆಯು ಮುಂದಿನ ದಿನಗಳಲ್ಲಿ 40-50 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ದೊಡ್ಡ ಮಟ್ಟದ ಹಾನಿಯನ್ನುಂಟು…

Read More

ಎಸ್​ಐಆರ್​​ನಲ್ಲಿ ಅತಿ ಹೆಚ್ಚು ಮತದಾರರು ಡಿಲೀಟ್ ಆಗಿದ್ದ ಕ್ಷೇತ್ರಗಳಲ್ಲಿ ಟಿಎಂಸಿ ಪ್ರದರ್ಶನ ಹೇಗಿತ್ತು? – Kannada News | SIR Impact in West Bengal How TMC performed where voter deletions were highest

ಕೊಲ್ಕತ್ತಾ, ಮೇ 5: ಎಸ್​ಐಆರ್​​ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸಮರ ಸಾರಿತ್ತು. ಇದಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್​ನಲ್ಲಿ ತಾವೇ ವಾದವನ್ನೂ ಮಾಡಿಕೊಂಡು ಬಂಗಾಳದಲ್ಲಿ ಎಸ್​ಐಆರ್​ (SIR) ರದ್ದುಗೊಳಿಸಬೇಕೆಂದು ಪಟ್ಟು ಹಿಡಿದಿದ್ದರು. ಆದರೂ ಎಸ್​ಐಆರ್​​ ಪ್ರಕ್ರಿಯೆಯನ್ನು ರದ್ದುಗೊಳಿಸಿರಲಿಲ್ಲ. ಎಸ್​ಐಆರ್​​ನಿಂದಾಗಿ ಲಕ್ಷಾಂತರ ಮತದಾರರನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ. ಟಿಎಂಸಿ ಹೆಚ್ಚು ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳಲ್ಲೇ ಹೆಚ್ಚು ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಮಮತಾ ಬ್ಯಾನರ್ಜಿ (Mamata Banerjee) ಆರೋಪಿಸಿದ್ದರು. ಹಾಗಾದರೆ, ಪಶ್ಚಿಮ ಬಂಗಾಳದಲ್ಲಿ ನಡೆದ…

Read More