Headlines

ಬೆಂಗಳೂರಲ್ಲೊಂದು ವಿಚಿತ್ರ ಘಟನೆ: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು! – Kannada News | Bizarre Incident in Bengaluru: Mobile Snatcher Fleeing on Scooter Suffers Sudden Heart Attack and Dies

ಬೆಂಗಳೂರು, ಜೂನ್​​ 19: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಕ್ಷಣ ಮಾತ್ರದಲ್ಲಿ ಮೃತಪಟ್ಟಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುನೈದ್ ಎಂಬಾತ ವ್ಯಕ್ತಿಯೋರ್ವರ ಮೊಬೈಲ್​​ ಕಸಿದು ಸ್ಕೂಟಿಯಲ್ಲಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರ್ಮಿಕ ಈತನತ್ತ ಮೂಟೆಯನ್ನು ಎಸೆದಿದ್ದು, ನಿಯಂತ್ರಣ ತಪ್ಪಿ ಬಿದ್ದ ಜುನೈದ್​​ ಅಲ್ಲಿಂದ ತಪ್ಪಿಸಿಕೊಂಡು ಓಡಿದ್ದಾನೆ. ಆದರೆ ಫುಟ್​​ಪಾತ್ ಮೇಲೆ ಕುಳಿತುಕೊಳ್ಳುತ್ತಿದ್ದಂತೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಹೃದಯ ಸಂಬಂಧಿ ಸಮಸ್ಯೆಯಿಂದ ಜುನೈದ್ ಬಳಲುತ್ತಿದ್ದ ಎನ್ನಲಾಗಿದ್ದು, ಮತ್ತೋರ್ವ…

Read More

ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ; ಸ್ಪಷ್ಟನೆ ಕೊಟ್ಟಿಲ್ಲವೇಕೆ ಮಲ್ಲಿಕಾರ್ಜುನ? – Kannada News | Darshan Manager Missing Case: The Mystery Behind Mallikarjun’s Silence

ಮಲ್ಲಿಕಾರ್ಜುನ ಅವರು ದರ್ಶನ್ ಮಾಜಿ ಮ್ಯಾನೇಜರ್ ಆಗಿದ್ದರು. ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಸಿಕ್ಕಿ ಬೀಳುವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಅವರು ಕಾಣೆಯಾಗಿ ಹಲವು ವರ್ಷಗಳೇ ಕಳೆದಿದ್ದವು. ಇದರಲ್ಲಿ ದರ್ಶನ್ ಕೈವಾಡ ಇದೆ ಎಂಬ ಆರೋಪ ಕೇಳಿಬಂದವು. ಈ ವಿಷಯ ಸಾಕಷ್ಟು ಚರ್ಚೆ ಆಯಿತು. ಆದರೆ, ಮಲ್ಲಿಕಾರ್ಜುನ ಅವರು ಮಾತ್ರ ಸ್ಪಷ್ಟನೆ ನೀಡಲು ಬರಲಿಲ್ಲ. ಹೀಗೆಕೆ ಎಂಬ ಪ್ರಶ್ನೆಗೆ ಅವರೇ ಉತ್ತರ ನೀಡಿದ್ದಾರೆ. ಇದನ್ನು ಹೇಳಲು ಬರಬೇಕು ಎಂದಾಗ ಎದುರಾದ ಸಮಸ್ಯೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ಇನ್ನಷ್ಟು ಸಿನಿಮಾ…

Read More

PM Modi 3.0 2nd Anniversary: ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ! ಪ್ರಧಾನಿ ಮೋದಿ ಮನವಿ

ದೆಹಲಿ, ಮೇ.25: ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಭಾಗದಲ್ಲಿ ಉಂಟಾಗಿರುವ ಜಾಗತಿಕ ರಾಜತಾಂತ್ರಿಕ ಹಾಗೂ ಯುದ್ಧದ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಲ್ಲಿ ಅತ್ಯಂತ ಮಹತ್ವದ ಅಪೀಲು ಮಾಡಿದ್ದಾರೆ. ರಾಷ್ಟ್ರದ ಹಿತದೃಷ್ಟಿಯಿಂದ ಭಾರತೀಯರು ವಿದೇಶಿ ಪ್ರವಾಸಗಳಿಗಿಂತ ಸ್ವದೇಶಿ ಪ್ರವಾಸೋದ್ಯಮಕ್ಕೆ (Domestic Tourism) ಮೊದಲ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ಈ ವಿಡಿಯೋವೊಂದನ್ನು ಬಿಜೆಪಿ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದೆ. ಭಾರತದ ವೈವಿಧ್ಯಮಯ ಪ್ರವಾಸಿ ತಾಣಗಳನ್ನು ಅನ್ವೇಷಿಸಲು ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು…

Read More

ಕೆಂಪುಕೋಟೆಗೆ ಬಂತು ಖಲಿಸ್ತಾನಿ ಉಗ್ರರಿಂದ ಬಾಂಬ್ ಬೆದರಿಕೆ – Kannada News | Security Heightened in Delhi After Threat Call Targets Red Fort, Assembly

ನವದೆಹಲಿ, ಫೆಬ್ರವರಿ 23: ಕೆಂಪುಕೋಟೆ, ದೆಹಲಿ ಸಚಿವಾಲಯ ಹಾಗೂ ದೆಹಲಿ ವಿಧಾನಸಭೆಯಲ್ಲಿ ಬಾಂಬ್(Bomb) ಇಡುವುದಾಗಿ ಖಲಿಸ್ತಾನಿ ಉಗ್ರರು ಬೆದರಿಕೆ ಹಾಕಿದ್ದಾರೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ದೆಹಲಿ ಪೊಲೀಸರು ಕೂಡಲೇ ಪ್ರತಿಕ್ರಿಯಿಸಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಸಚಿವಾಲಯದಲ್ಲಿ ಸಂಪೂರ್ಣ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಈ ಇಮೇಲ್ ಖಲಿಸ್ತಾನಿ ಗುಂಪಿನ ಹೆಸರಿನಲ್ಲಿ ಬಂದಿದೆ ಎಂದು ವರದಿಯಾಗಿದೆ. ಬೆದರಿಕೆಯ ಮೂಲವನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ. ಕೆಂಪು ಕೋಟೆ ಪ್ರದೇಶದ ಬಳಿ ಭಯೋತ್ಪಾದಕ ಬೆದರಿಕೆ ಇದೆ ಎಂಬ ಗುಪ್ತಚರ ವರದಿಗಳ…

Read More

ಮೂರು ವರ್ಷಗಳಲ್ಲಿ ಮೂರು ಮದುವೆಯಾಗಿ ಜೈಲುಪಾಲಾದ ವ್ಯಕ್ತಿ – Kannada News | Gopalganj: Man Weds 3 Women in 3 Years, Faces Bigamy and Abuse Charges

ಗೋಪಾಲ್​ಗಂಜ್, ಡಿಸೆಂಬರ್ 26: ವ್ಯಕ್ತಿಯೊಬ್ಬ ಮೂರು ವರ್ಷಗಳಲ್ಲಿ ಮೂರು ಮದುವೆ(Marriage)ಯಾಗಿ ಈಗ ಜೈಲುಪಾಲಾಗಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದಿದೆ. ಗೋಪಾಲ್‌ಗಂಜ್ ಜಿಲ್ಲೆಯ ಪಿಂಟು ಬರ್ನ್‌ವಾಲ್ ಎಂಬ ವ್ಯಕ್ತಿಯನ್ನು ಮೂರು ವರ್ಷಗಳ ಅವಧಿಯಲ್ಲಿ ತನ್ನ ಹಿಂದಿನ ಯಾವುದೇ ಪತ್ನಿಯರಿಗೆ ವಿಚ್ಛೇದನ ನೀಡದೆ ಮೂವರು ಮಹಿಳೆಯರನ್ನು ಮದುವೆಯಾಗಿದ್ದಾನೆ. ಆತನ ಮೊದಲ ಮತ್ತು ಎರಡನೇ ಪತ್ನಿ ಆತನ ಮೇಲೆ ಕೌಟುಂಬಿಕ ಹಿಂಸೆ ಮತ್ತು ವರದಕ್ಷಿಣೆ ಬೇಡಿಕೆಯ ಆರೋಪ ಹೊರಿಸಿದ ನಂತರ ಆತನನ್ನು ಬಂಧಿಸಲಾಗಿದೆ. ಆರೋಪಗಳಿಗೆ ಪ್ರತಿಕ್ರಿಯಿಸಿದ ಪಿಂಟು ಬರ್ನ್ವಾಲ್, ವರದಕ್ಷಿಣೆ, ಹಿಂಸೆ…

Read More

Video: ಜಮ್ಮು-ಕಾಶ್ಮೀರದ ಗಡಿಯಲ್ಲಿ ಐದು ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಶ್ರೀನಗರ, ಜನವರಿ 12: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಹಾಗೂ ನಿಯಂತ್ರಣ ರೇಖೆಯ ಬಳಿ ಡ್ರೋನ್ ಚಟುವಟಿಕೆ ಹೆಚ್ಚುತ್ತಿದೆ. ಗಣರಾಜ್ಯೋತ್ಸವಕ್ಕೂ ಮುನ್ನ ಪಾಕಿಸ್ತಾನ ಭಾರತದ ಗಡಿಗಳ ಬಳಿ ಡ್ರೋನ್ ಚಟುವಟಿಕೆಯನ್ನು ಹೆಚ್ಚಿಸಿದ್ದು, ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರವಹಿಸಿವೆ. ಭದ್ರತಾ ಸಂಸ್ಥೆಗಳ ಪ್ರಕಾರ, ಅಂತಾರಾಷ್ಟ್ರೀಯ ಗಡಿ ಮತ್ತು ಎಲ್‌ಒಸಿಯ ವಿವಿಧ ಪ್ರದೇಶಗಳಲ್ಲಿ ಒಟ್ಟು ಐದು ಡ್ರೋನ್‌ಗಳು ಪತ್ತೆಯಾಗಿವೆ. ಪೂಂಚ್, ನೌಶೇರಾ, ಧರ್ಮಶಾಲಾ, ರಾಮಗಢ ಮತ್ತು ಪರಾಖ್ ಪ್ರದೇಶಗಳಲ್ಲಿ ಡ್ರೋನ್ ಕಾಣಿಸಿಕೊಂಡ ವರದಿಯಾಗಿದೆ. ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ…

Read More

ಅಮೆರಿಕ-ಇರಾನ್ ಯುದ್ಧ ಅಂತ್ಯ: ಕಚ್ಚಾ ತೈಲ ಬೆಲೆಯಲ್ಲಿ ಒಂದೇ ದಿನ ಭಾರಿ ಇಳಿಕೆ! ಪೆಟ್ರೋಲ್, ಡೀಸೆಲ್ ದರ ಕಡಿತ ನಿರೀಕ್ಷೆ – Kannada News | Global Crude Oil Prices Crash by 4 percent to 80 Dollar as US Iran Peace Deal Raises Hope for Cheaper Petrol and Diesel

ನವದೆಹಲಿ, ಜೂನ್ 15: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಜಾಗತಿಕ ಕಚ್ಚಾ ತೈಲ ಬೆಲೆ ಗಣನೀಯವಾಗಿ ಕುಸಿತ ಕಂಡಿದೆ. ಯುದ್ಧ ವಿರಾಮದ ಘೋಷಣೆ ಮತ್ತು ಉಭಯ ದೇಶಗಳ ನಡುವೆ ಒಪ್ಪಂದದ ನಿರೀಕ್ಷೆಯಿಂದಾಗಿ ಬ್ರೆಂಟ್ ಕ್ರೂಡ್ ಬೆಲೆ ಒಂದೇ ದಿನದಲ್ಲಿ ಶೇಕಡಾ 4ರಷ್ಟು ಕುಸಿತ ಕಂಡು 80 ಡಾಲರ್​ಗೆ ಬಂದಿಳಿದಿದೆ. ಈ ಹಿಂದೆ ಯುದ್ಧದ ಭೀತಿಯಿಂದಾಗಿ ಕಚ್ಚಾ ತೈಲ ಬೆಲೆ ಗಗನಕ್ಕೇರಿ, ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಹಾಗೂ ಅಡುಗೆ ಅನಿಲದ ಬೆಲೆಯೂ ಏರಿಕೆಯಾಗಿ…

Read More

IPL 2026: ನಾಯಕನೂ ಸೇರಿದಂತೆ ಆರ್​ಸಿಬಿಯ ನಾಲ್ವರು ಸ್ಟಾರ್ ಆಟಗಾರರಿಗೆ ಇಂಜುರಿ

2026 ರ ಟಿ20 ವಿಶ್ವಕಪ್ ಮುಗಿದ ತಕ್ಷಣ, ಐಪಿಎಲ್ ಸೀಸನ್ ಆರಂಭವಾಗಲಿದೆ. ಕಳೆದ ಡಿಸೆಂಬರ್‌ನಲ್ಲಿ ನಡೆದ ಹರಾಜಿನಲ್ಲಿ ಎಲ್ಲಾ 10 ತಂಡಗಳು ಈಗಾಗಲೇ ತಮ್ಮ ಆಟಗಾರರನ್ನು ಆಯ್ಕೆ ಮಾಡಿವೆ. ಆದರೆ ಮುಂದಿನ ಆವೃತ್ತಿಯ ಐಪಿಎಲ್ ಪ್ರಾರಂಭವಾಗುವ ಮೊದಲೇ ಹಾಲಿ ಚಾಂಪಿಯನ್ ಆರ್​ಸಿಬಿ ತಂಡಕ್ಕೆ ಆಘಾತವೆಂಬಂತೆ ತಂಡದ ನಾಲ್ವರು ಸ್ಟಾರ್ ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ. ಗಾಯದಿಂದ ಬಳಲುತ್ತಿರುವ ನಾಲ್ವರು ಆರ್​ಸಿಬಿ ಆಟಗಾರರಲ್ಲಿ ಫಿಲ್ ಸಾಲ್ಟ್, ರಜತ್ ಪಾಟಿದಾರ್, ಜೋಶ್ ಹ್ಯಾಜಲ್‌ವುಡ್ ಮತ್ತು ಟಿಮ್ ಡೇವಿಡ್ ಸೇರಿದ್ದಾರೆ. ಈ ನಾಲ್ವರು…

Read More

ಕಂಟ್ರಿ ಪಿಸ್ತೂಲ್ ತೋರಿಸಿ ಬಂಗಾರದ ಅಂಗಡಿ ದರೋಡೆ: ಬೆಚ್ಚಿ ಬೀಳಿಸೋ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ – Kannada News | Two Masked Men Rob a Gold Shop in Halasangi, Vijayapur, Using a Country Made Pistol

ವಿಜಯಪುರ, ಜನವರಿ 26: ಮೈಸೂರು ಜಿಲ್ಲೆಯ ಹುಣಸೂರು ಬಸ್ ನಿಲ್ದಾಣದ ಹಿಂಭಾಗದ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼಗೆ ನುಗ್ಗಿದ್ದ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 7 ಕೆಜಿ ಚಿನ್ನ ಮತ್ತು ವಜ್ರ ದರೋಡೆ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಅಂತಹುದ್ದೇ ಮತ್ತೊಂದು ರಾಬರಿ ನಡೆದಿದೆ. ಹೆಲ್ಮೆಟ್ ಧರಿಸಿ ಬಂದಿದ್ದ ಇಬ್ಬರು ಕಂಟ್ರಿ ಪಿಸ್ತೂಲ್ ತೋರಿಸಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದ ಚಿನ್ನದ ಅಂಗಡಿಯಲ್ಲಿ ದರೋಡೆ ನಡೆಸಿದ್ದಾರೆ. ಗಾಳಿಯಲ್ಲಿ 2 ಸುತ್ತು…

Read More

IPL 2026 Final: ಅಹಮದಾಬಾದ್‌ ಪಿಚ್ ಯಾರಿಗೆ ಸಹಕಾರಿ? ಫೈನಲ್ ದಿನದಂದು ಹವಾಮಾನ ಹೇಗಿರಲಿದೆ?

ಐಪಿಎಲ್ 2026 ರ ಫೈನಲ್ (IPL 2026 Final) ಪಂದ್ಯ ಇದೇ ಭಾನುವಾರ ಸಂಜೆ 7:30 ಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯಲಿದೆ. ಎರಡೂ ತಂಡಗಳು ತಮ್ಮ ಎರಡನೇ ಐಪಿಎಲ್ ಟ್ರೋಫಿಯನ್ನು ಎತ್ತುವ ಗುರಿಯೊಂದಿಗೆ ಕಣಕ್ಕಿಳಿಯುತ್ತಿವೆ. ಲೀಗ್ ಹಂತದಲ್ಲಿ ಅಗ್ರಸ್ಥಾನದಲ್ಲಿದ್ದ ಆರ್‌ಸಿಬಿ ಕ್ವಾಲಿಫೈಯರ್ -1 ರಲ್ಲಿ ಗುಜರಾತ್ ಮಣಿಸಿ ಫೈನಲ್​ಗೇರಿತ್ತು. ಇತ್ತ ಗುಜರಾತ್ ಕ್ವಾಲಿಫೈಯರ್ -2 ರಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು…

Read More