Headlines

Silver Price: 4 ಲಕ್ಷ ರೂಪಾಯಿ ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ? ಇಲ್ಲಿದೆ ತಜ್ಞರು ಕೊಟ್ಟ ಸಲಹೆ – Kannada News | Silver Price Hits Record Rs 4 Lakh Per KG: Is it the Right Time to Invest? Silver Investment Tips and Expert Analysis

ಪ್ರತಿ ಕೆಜಿ ಬೆಳ್ಳಿ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟವಾದ 4 ಲಕ್ಷ ರೂಪಾಯಿ ಗಡಿ ದಾಟಿದೆ. ಕೇವಲ ಎಂಟು ತಿಂಗಳ ಹಿಂದೆ (ಮೇ ಅಂತ್ಯದಲ್ಲಿ) ಪ್ರತಿ ಕೆಜಿಗೆ 1 ಲಕ್ಷ ರೂಪಾಯಿ ಇದ್ದ ಬೆಲೆ, ಈಗ ಸುಮಾರು 3 ಲಕ್ಷ ರೂಪಾಯಿಯಷ್ಟು ಏರಿಕೆಯಾಗಿದೆ. ವಿಶ್ವದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಯುದ್ಧಗಳು, ಅಮೆರಿಕ-ಚೀನಾ ಸುಂಕ ಸಮರ ಮತ್ತು ಗ್ರೀನ್‌ಲ್ಯಾಂಡ್ ವಿವಾದದಿಂದಾಗಿ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾಗಿ ಚಿನ್ನ ಮತ್ತು ಬೆಳ್ಳಿಯನ್ನು ಆಯ್ದುಕೊಳ್ಳುತ್ತಿದ್ದಾರೆ. ಆಧುನಿಕ ತಂತ್ರಜ್ಞಾನದಲ್ಲಿ ಬೆಳ್ಳಿ ಅನಿವಾರ್ಯವಾಗಿದೆ. ವಿಶೇಷವಾಗಿ ಸೋಲಾರ್…

Read More

ಈ ಬಾಬಾ ನನ್ನನ್ನು ಅತ್ಯಾಚಾರ ಮಾಡಿದ್ದಾನೆ: ದಾರಿಯಲ್ಲಿ ಅಳುತ್ತಾ ಸಹಾಯಕ್ಕಾಗಿ ಅಂಗಲಾಚಿದ 17 ವರ್ಷದ ಬಾಲಕಿ

ಮಥುರಾ, ಏ.8: ಉತ್ತರ ಪ್ರದೇಶದ ಮಥುರಾದಲ್ಲಿ 17 ವರ್ಷದ ಬಾಲಕಿಯೊಬ್ಬಳ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆರೋಪಿತ ವ್ಯಕ್ತಿಯನ್ನು ಬಾಲಕಿಯು ‘ಬಾಬಾ’ (ಸನ್ಯಾಸಿ ಅಥವಾ ಸ್ವಯಂ ಘೋಷಿತ ದೇವಮಾನವ) ಎಂದು ಗುರುತಿಸಿದ್ದು, ಈ ಘಟನೆಯು ಸ್ಥಳೀಯವಾಗಿ ಭಾರಿ ಸಂಚಲನ ಮೂಡಿಸಿದೆ. ವರದಿಗಳ ಪ್ರಕಾರ, ಬಾಲಕಿಯು ರಸ್ತೆಯ ಬದಿಯಲ್ಲಿ ಅಳುತ್ತಾ, ತನಗೆ ಸಹಾಯ ಮಾಡುವಂತೆ ದಾರಿಹೋಕರನ್ನು ವಿನಂತಿಸುತ್ತಿದ್ದಾಗ ಈ ವಿಷಯ ಬೆಳಕಿಗೆ ಬಂದಿದೆ. ತಾನು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದಾಗಿ ಅಳುತ್ತಲೇ…

Read More

ಟಾಸ್ ಗೆದ್ದ ಅಫ್ಘಾನಿಸ್ತಾನ್: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 3 ಬದಲಾವಣೆ – Kannada News | India vs Afghanistan, 2nd ODI: Toss Update and Playing XI

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 2ನೇ ಏಕದಿನ ಪಂದ್ಯ ಶುರುವಾಗಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ್ಘಾನಿಸ್ತಾನ್ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮೂರು ಬದಲಾವಣೆ ಮಾಡಿಕೊಂಡಿದೆ. ಕಳೆದ ಮ್ಯಾಚ್​ನಲ್ಲಿ ಕಣಕ್ಕಿಳಿದಿದ್ದ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಈ ಪಂದ್ಯದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ಯಶಸ್ವಿ…

Read More

ಚುನಾವಣಾ ಫಲಿತಾಂಶದ ಬೆನ್ನಲ್ಲೇ ಬಂಗಾಳದಲ್ಲಿ ಟಿಎಂಸಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ – Kannada News | TMC party office set ablaze amid clashes with BJP workers in West Bengal

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ (West Bengal Election Results) ಬಿಜೆಪಿ ಸರ್ಕಾರ ರಚಿಸುವ ಹಂತದಲ್ಲಿರುವಾಗ ಘರ್ಷಣೆಯ ನಡುವೆ ಟಿಎಂಸಿ ಪಕ್ಷದ ಕಚೇರಿಗೆ ಬೆಂಕಿ ಹಚ್ಚಲಾಗಿದೆ. ಅಸನ್ಸೋಲ್‌ನ ಗೋಧೂಲಿ ಪ್ರದೇಶದಲ್ಲಿ ಟಿಎಂಸಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹೀನಾಯ ಸೋಲನ್ನು ಕಂಡಿದೆ. ಬಿಜೆಪಿ ಸರ್ಕಾರ ರಚನೆಯಾಗಲಿದೆ. ಇದರ ನಡುವೆ ಟಿಎಂಸಿ ಕಚೇರಿಯನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಇದರಿಂದ ಟಿಎಂಸಿ ಕಚೇರಿಯ ಆವರಣವು ತೀವ್ರವಾಗಿ ಹಾನಿಗೊಳಗಾಗಿದ್ದು, ಪೀಠೋಪಕರಣಗಳು, ಧ್ವಜಗಳು, ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಹರಿದುಹೋಗಿವೆ. ಕಟ್ಟಡಕ್ಕೆ…

Read More

ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಗ್ರಾಮಸ್ಥರು – Kannada News | Gadag: Shivling and Nandi Idol Vandalised in on Shivaratri

ಗದಗ, ಫೆಬ್ರವರಿ 15: ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದಂದೇ ಅಹಿತಕರ ಘಟನೆವೊಂದು ನಡೆದಿದೆ. ತುಂಗಭದ್ರಾ ನದಿ ದಡದಲ್ಲಿರುವ ಐತಿಹಾಸಿಕ ರಾಮಲಿಂಗೇಶ್ವರ ದೇವಾಲಯದಲ್ಲಿನ ಶಿವಲಿಂಗ, ಅದರ ಪಾಣಿಪೀಠ ಮತ್ತು ನಂದಿ ವಿಗ್ರಹವನ್ನು ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ. ಅಹೋರಾತ್ರಿ ಘಟನೆ ನಡೆದಿದೆ. ದೇಶಾದ್ಯಂತ ಶಿವರಾತ್ರಿಯನ್ನು ಭಕ್ತಿ ಭಾವದಿಂದ ಆಚರಿಸುತ್ತಿರುವಾಗ ಈ ರೀತಿಯ ಘಟನೆ ನಡೆದಿರುವುದು ಭಕ್ತರಲ್ಲಿ ತೀವ್ರ ನೋವುಂಟು ಮಾಡಿದೆ. ಸದ್ಯ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಆರೋಪಿಗಳನ್ನು ಬಂಧಿಸದಿದ್ದರೆ ಡಿಸಿ ಕಚೇರಿ ಬಳಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ…

Read More

‘ಕಲ್ಕಿ 2898 ಎಡಿ’ಯಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಆಲಿಯಾ? – Kannada News | Alia Bhatt joined Kalki 2898 AD Part 2 movie

ಪ್ರಭಾಸ್ (Prabhas) ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿ ಹಿಟ್ ಆಗಿತ್ತು. ಕಳೆದ ತಿಂಗಳು ಈ ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ಆರಂಭವಾಗಿದೆ. ಅಮಿತಾಬ್ ಬಚ್ಚನ್, ಕಮಲ್ ಹಾಸನ್ ಇನ್ನೂ ಕೆಲವರು ಸಿನಿಮಾದ ಚಿತ್ರೀಕರಣ ಆರಂಭಿಸಿದ್ದಾರೆ. ಆದರೆ ಚಿತ್ರತಂಡಕ್ಕೆ ಸಮಸ್ಯೆ ಒಂದು ಎದುರಾಗಿದೆ. ಮೊದಲ ಭಾಗದಲ್ಲಿ ಬಹಳ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ದೀಪಿಕಾ ಪಡುಕೋಣೆ, ಎರಡನೇ ಭಾಗದಲ್ಲಿ ನಟಿಸುವುದಿಲ್ಲ ಎಂದಿದ್ದಾರೆ. ಅವರ ಪಾತ್ರಕ್ಕೆ ಪ್ರತ್ಯೇಕ ನಟಿಯ ಹುಡುಕಾಟದಲ್ಲಿ ಚಿತ್ರತಂಡ ಇದೆ. ಸುದ್ದಿಗಳ…

Read More

‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು – Kannada News | Actress Dhanya talks about senior actor Saikumar’s discipline

ಪೃಥ್ವಿ ಅಂಬರ್, ಧನ್ಯಾ ರಾಮ್​​ಕುಮಾರ್, ಸಾಯಿ ಕುಮಾರ್ ಇನ್ನೂ ಕೆಲವು ಹಿರಿಯ ನಟರು ನಟಿಸಿರುವ ‘ಚೌಕಿಧಾರ್’ ಸಿನಿಮಾದ ಟ್ರೈಲರ್ ಲಾಂಚ್ ಇತ್ತೀಚೆಗಷ್ಟೆ ನಡೆಯಿತು. ಟ್ರೈಲರ್ ಲಾಂಚ್​​ನಲ್ಲಿ ಸಿನಿಮಾದ ಪ್ರಮುಖ ನಟ-ನಟಿಯರು ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ಧನ್ಯಾ, ಸಾಯಿ ಕುಮಾರ್ ಅವರನ್ನು ತಾವು ಪರದೆಯ ಮೇಲೆ ಹೇಗೆ ನೋಡಿದ್ದೆ, ಆದರೆ ಅವರು ಸೆಟ್​​ನಲ್ಲಿ ಎಷ್ಟು ತಮಾಷೆಯಾಗಿ, ಶಾಂತವಾಗಿ ಇರುತ್ತಾರೆ ಎಂದು ಹೇಳಿದರು. ಧನ್ಯಾ ಹೇಳಿದ್ದೇನು ಇಲ್ಲಿದೆ ನೋಡಿ ವಿಡಿಯೋ…. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ…

Read More

ಯ್ಯೂಟೂಬೇ ಗುರು: ಬಿಸಿಲಿನ ಅಬ್ಬರದ ನಡುವೆ ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್​​ ಬೆಳೆದ ರೈತ! – Kannada News | From YouTube to Orchard: Chikkaballapur Farmer Cultivates Kashmiri Apples Successfully

ಬೆಳೆದ ಬೆಳೆ ಜೊತೆ ರೈತImage Credit source: Tv9 Kannada ಚಿಕ್ಕಮಗಳೂರು, ಮೇ 10: ಸೇಬು ಅಂದ ತಕ್ಷಣ ನಮಗೆ ನೆನಪಾಗೋದೇ ಕಾಶ್ಮೀರ. ಯಾಕೆಂದರೆ ಶೀತವಲಯದ ಪ್ರಮುಖ ಬೆಳೆಗಳಲ್ಲೊಂದಾದ ಸೇಬನ್ನು ಭಾರದಲ್ಲಿ ಹೆಚ್ಚಾಗಿ ಬೆಳೆಯುವ ರಾಜ್ಯಗಳೆಂದರೆ ಅವು ಹಿಮಾಚಲ ಪ್ರದೇಶ ಮತ್ತು ಜಮ್ಮು ಕಾಶ್ಮೀರ. ಆದರೆ ಜನರ ಈ ಅನಿಸಿಕೆಯನ್ನು ಸುಳ್ಳು ಮಾಡುವ ನಿಟ್ಟಿನಲ್ಲಿ ನಮ್ಮದೇ ಕರ್ನಾಟಕದ ರೈತರೊಬ್ಬರು ಗಮನ ಸೆಳೆದಿದ್ದಾರೆ. ರಾಜಧಾನಿ ಬೆಂಗಳೂರಿನ ಪಕ್ಕವೇ ಕಾಶ್ಮೀರಿ ಆ್ಯಪಲ್​​ ಬೆಳೆ ಬೆಳೆದು ಸೈ ಎನಿಸಿಕೊಂಡಿದ್ದಾರೆ. ಮುಖ್ಯಾಂಶಗಳು ಚಿಕ್ಕಬಳ್ಳಾಪುರದಲ್ಲಿ…

Read More

ಮಾರ್ಚ್ 11ರಂದು ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ; ಬಿಜೆಪಿಯ ಅದ್ಧೂರಿ ಸಾರ್ವಜನಿಕ ಸಭೆಯಲ್ಲಿ ಭಾಗಿ – Kannada News | PM Narendra Modi to visit Tamil Nadu on March 11

ತಿರುಚ್ಚಿ, ಮಾರ್ಚ್ 4: ಭಾರತದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಾರ್ಚ್ 11ರಂದು ತಿರುಚ್ಚಿಯಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಭವ್ಯ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ತಮಿಳುನಾಡಿನಲ್ಲಿ ಶೀಘ್ರದಲ್ಲೇ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಾರ್ಚ್ ತಿಂಗಳಲ್ಲಿ ಪ್ರಧಾನಿ ಮೋದಿ ಅವರು ತಮಿಳುನಾಡಿಗೆ ಭೇಟಿ ನೀಡುತ್ತಿರುವುದು ಇದು ಎರಡನೇ ಬಾರಿ. ಮುಂದಿನ ವಾರ ತಮಿಳುನಾಡು ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಲಿದೆ. ತಮಿಳುನಾಡು ಶೀಘ್ರದಲ್ಲೇ ವಿಧಾನಸಭಾ ಚುನಾವಣೆಯನ್ನು ಎದುರಿಸಲಿರುವುದರಿಂದ ವಿವಿಧ…

Read More

ರಾಮ್ ಚರಣ್ ಹೊಸ ಬಾಡಿಗಾರ್ಡ್ ಯಾರು ಗೊತ್ತಾ? ದಿನದ ಸಂಬಳ ಎಷ್ಟು? – Kannada News | Ram Charan’s New Bodyguard: Meet Kevin Kounta, The MMA Champ Securing Peddi Promotions

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ, ಬುಚಿ ಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ‘ಪೆಡ್ಡಿ’ ಸಿನಿಮಾ  ಜೂನ್ 04 ರಂದು ಬಿಡುಗಡೆಯಾಗಲಿದೆ. ಈ ಹಳ್ಳಿ ಕ್ರೀಡಾ ಆಧಾರಿತ ಅದ್ಭುತ ಚಿತ್ರದ ಪ್ರಚಾರ ಕಾರ್ಯಕ್ರಮಗಳು ಸದ್ಯ ದೇಶದಾದ್ಯಂತ ಭರ್ಜರಿಯಾಗಿ ನಡೆಯುತ್ತಿವೆ. ಮುಂಬೈನಲ್ಲಿ ನಡೆದ ಅದ್ಧೂರಿ ಟ್ರೇಲರ್ ಬಿಡುಗಡೆ ಸಮಾರಂಭದ ನಂತರ, ಭೋಪಾಲ್ ಹಾಗೂ ಬೆಂಗಳೂರಿನಲ್ಲೂ ಚಿತ್ರತಂಡ ಪ್ರಚಾರ ಕೈಗೊಂಡಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ರಾಮ್ ಚರಣ್ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಆದರೆ,…

Read More