Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 20ರ ದಿನಭವಿಷ್ಯ

ಈ ದಿನ ಗಣಪತಿ ಅಥರ್ವಶೀರ್ಷ ಪಠಣ ಅಥವಾ ಶ್ರವಣ ಮಾಡಿ. ಗಣಪತಿ ಅಥರ್ವಶೀರ್ಷವನ್ನು ಪಠಿಸುವುದರಿಂದ ಸಕಲ ವಿಘ್ನಗಳು ನಿವಾರಣೆಯಾಗುತ್ತವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಹಳೇ ವಿಚಾರಗಳನ್ನು ಕೆದಕುವುದಕ್ಕೆ ಹೋಗಬೇಡಿ. ತಂದೆ ಅಥವಾ ತಂದೆ ಸಮಾನರ ಜತೆಗೆ ಅಭಿಪ್ರಾಯ ಭೇದಗಳು ಕಾಣಿಸಿಕೊಳ್ಳಬಹುದು. ನೀವು ಬಹಳ ಉತ್ಸಾಹದಿಂದ ಮಾಡಿದ ಕೆಲಸಗಳು, ನಿರ್ಧಾರಗಳನ್ನು ಇತರರು ಬಹಳ ಕಡಿಮೆ ಮಾಡಿ ಮಾತನಾಡುವ ಸಾಧ್ಯತೆ ಇದೆ. ಈ ಕೆಲಸದಲ್ಲಿ ನೀವು ಹಾಕಿದ…

Read More

KKR vs SRH: ಕೆಕೆಆರ್​ಗೆ ಸತತ ಎರಡನೇ ಸೋಲು; ಗೆಲುವಿನ ಖಾತೆ ತೆರೆದ ಸನ್‌ರೈಸರ್ಸ್

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯವನ್ನು ಗೆಲ್ಲು ಮೂಲಕ ಸನ್ ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ 2026 ರಲ್ಲಿ ತನ್ನ ಗೆಲುವಿನ ಖಾತೆಯನ್ನು ತೆರೆದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್ ಉತ್ತಮ ಆರಂಭದ ಹೊರತಾಗಿಯೂ 65 ರನ್​​ಗಳ ಹೀನಾಯ ಸೋಲುಂಡು ಲೀಗ್​ನಲ್ಲಿ ಸತತ ಎರಡನೇ ಸೋಲನ್ನು ಅನುಭವಿಸಿತು. 226 ರನ್ ಕಲೆಹಾಕಿದ…

Read More

‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್ – Kannada News | Gana Bajana Team Trolls Bigg Boss Team In Dodmane Habba

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳನ್ನು ಒಂದು ಕಡೆ ಸೇರಿಸಿ ‘ದೊಡ್ಮನೆ ಹಬ್ಬ’ ಮಾಡಲಾಗಿದೆ.  ಇಂದು  (ಫೆಬ್ರವರಿ 14) ಸಂಜೆ ಆರು ಗಂಟೆಗೆ ಈ ಈ ವೆಂಟ್ ಪ್ರಸಾರ ಕಾಣಲಿದೆ ಎಂಬುದು ವಿಶೇಷ. ಈ ವೆಂಟ್​​ನಲ್ಲಿ ಗಾನ ಬಜಾನ ತಂಡ ಆಗಮಿಸಿದ್ದು, ಎಲ್ಲರನ್ನೂ ಟ್ರೋಲ್ ಮಾಡಿದೆ. ಈ ಟ್ರೋಲ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಬಿಗ್ ಬಾಸ್​ನ ಎಲ್ಲಾ ಸ್ಪರ್ಧಿಗಳು ‘ದೊಡ್ಮನೆ ಹಬ್ಬ’ದ ಭಾಗ ಆಗಲಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ಅದು ನನ್ನ ಹಾಡು ಎಂದು ಹೋಗಿದ್ದ ಇಳಯರಾಜಗೆ ಕೋರ್ಟ್​​ನಲ್ಲಿ ಭಾರೀ ಹಿನ್ನಡೆ – Kannada News | Ilaiyaraaja Copyright Setback: Delhi HC Denies Full Song Rights for ‘En Iniya Pon Nilave’

ಸಂಗೀತ ಮಾಂತ್ರಿಕ ಇಳಯರಾಜ ಅವರು ಇತ್ತೀಚಗೆ ಹಾಡುಗಳಿಗಿಂತ ಹೆಚ್ಚು ಕೇಸ್ ಮೂಲಕ ಸುದ್ದಿ ಆಗುತ್ತಿದ್ದಾರೆ. ಅವರು ಕಂಪೋಸ್ ಮಾಡಿದ ಸಾಂಗ್ ಯಾವುದೇ ಸಿನಿಮಾದಲ್ಲಿ ಬಳಕೆ ಆದರೂ ಅದು ನನ್ನದು, ನನ್ನ ಒಪ್ಪಿಗೆ ಇಲ್ಲದೆ ಹಾಡು ಬಳಕೆ ಆಗಿದೆ ಎಂದು ದೂರುತ್ತಿದ್ದರು. ಈಗ ಅವರಿಗೆ ದೆಹಲಿ ಹೈಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆಯಾಗಿದೆ. 1981ರ ತಮಿಳಿನ ಸೂಪರ್ ಹಿಟ್ ಚಿತ್ರ ‘ಮೂಡು ಪನಿ’ ಚಿತ್ರದ ಕೆ.ಜೆ. ಯೇಸುದಾಸ್ ಹಾಡಿರುವ ಐಕಾನಿಕ್ ಗೀತೆ ‘ಎನ್ ಇನಿಯ ಪೊನ್ ನಿಲವೆ’ ಹಾಡಿನ ಸಂಪೂರ್ಣ ಕೃತಿಸ್ವಾಮ್ಯ…

Read More

ಕರ್ನಾಟಕ ಹೈಕೋರ್ಟ್ ಉದ್ಯೋಗ 2026: 10ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗದ ಅವಕಾಶ – Kannada News | Karnataka Judiciary Recruitment 2026: Notification, Selection Process & Last Date

ಕರ್ನಾಟಕ ಹೈಕೋರ್ಟ್ ನೇಮಕಾತಿ 2026Image Credit source: Getty Images ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ (Karnataka High Court) ಸಿಹಿಸುದ್ದಿ ನೀಡಿದೆ. 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಒಟ್ಟು 106 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಿಯೂನ್, ವಾಚ್‌ಮನ್, ಸ್ವೀಪರ್, ಲಿಫ್ಟ್ ಅಟೆಂಡರ್, ಅಸಿಸ್ಟೆಂಟ್ ಬೈಂಡರ್, ಟೈಲರ್ ಹಾಗೂ ಧೋಬಿ ಹುದ್ದೆಗಳು ಇದರಲ್ಲಿ ಸೇರಿವೆ. 10ನೇ ತರಗತಿ (SSLC) ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು….

Read More

ಗಣೇಶ್ ಸಿನಿಮಾ ಜರ್ನಿಗೆ 20 ವರ್ಷ, ಸಿನಿಮಾ ಮೂಲಕ ವಿಶಿಷ್ಟ ಗೌರವ – Kannada News | Golden star Ganesh new movie Sukagamana Bayasuva starts shooting

‘ಗೋಲ್ಡನ್ ಸ್ಟಾರ್’ ಎನಿಸಿಕೊಂಡಿರುವ ಗಣೇಶ್ (Ganesh), ಕನ್ನಡ ಚಿತ್ರರಂಗದ ಸ್ಟಾರ್ ನಟರುಗಳಲ್ಲಿ ಒಬ್ಬರು. ಹೊಡಿ-ಬಡಿ ಹೀರೋಗಳ ನಡುವೆ ಅಪ್ಪಟ ಕೌಟುಂಬಿಕ ನಾಯಕನಾಗಿ ಮಿಂಚುತ್ತಿರುವ ಗಣೇಶ್ ಅವರಿಗೆ ಅವರದ್ದೇ ಆದ ಅಭಿಮಾನಿ ವರ್ಗವಿದೆ. ಅದರಲ್ಲೂ ಗಣೇಶ್​​ಗೆ ಮಹಿಳಾ ಅಭಿಮಾನಿಗಳ ಸಂಖ್ಯೆ ದೊಡ್ಡದಾಗಿದೆ. ಟಿವಿ ಆಂಕರ್ ಆಗಿದ್ದ ಗಣೇಶ್ ಅವರು ಅವರು ಬೆಳ್ಳಿತೆರೆಯಲ್ಲಿ ಮಿಂಚಲು ಆರಂಭಿಸಿ ಈಗ ಯಶಸ್ವಿ 20 ವರ್ಷಗಳು ಸಂದಿವೆ. ಗಣೇಶ್ ಅವರ ಜರ್ನಿ ಅದ್ಭುತವಾದುದು, ಹಲವು ಏರಿಳಿತಗಳಿಂದ ಕೂಡಿದ್ದು ಮತ್ತು ಹಲವಾರು ಮಂದಿಗೆ ಸ್ಪೂರ್ತಿ ಆಗಬಹುದಾದಂಥಹ…

Read More

ಭಾರತದ ಸಾರ್ವಕಾಲಿಕ ಏಕದಿನ ಇಲೆವೆನ್ ಹೆಸರಿಸಿದ ರಾಬಿನ್ ಉತ್ತಪ್ಪ! – Kannada News | Robin uthappa picks india’s all time odi xi

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಏಕದಿನ ಪಂದ್ಯಗಳ ಯಶಸ್ಸಿನ ಪಯಣ ರೋಚಕವಾದದ್ದು. ಕಪಿಲ್ ದೇವ್ ಸಾರಥ್ಯದ 1983ರ ವರ್ಲ್ಡ್ ಕಪ್ ಗೆಲುವಿನಿಂದ ಹಿಡಿದು, ಧೋನಿ ಯುಗದ 2011ರ ವಿಶ್ವಕಪ್ ವಿಜಯ ಹಾಗೂ ಇತ್ತೀಚಿನ ರನ್ ಮಷಿನ್ ವಿರಾಟ್ ಕೊಹ್ಲಿ ಸಾಮ್ರಾಜ್ಯದವರೆಗೆ ಭಾರತ ಹಲವು ದಿಗ್ಗಜ ಆಟಗಾರರನ್ನು ಕಂಡಿದೆ. ಇಂತಹ ಬಳಗದಿಂದ ಸಾರ್ವಕಾಲಿಕ 11 ಆಟಗಾರರನ್ನು ಆಯ್ಕೆ ಮಾಡುವುದು ಸವಾಲೇ ಸರಿ. ಇದಾಗ್ಯೂ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ, ಆಲ್​ ಟೈಮ್ ಒಡಿಐ ಇಲೆವೆನ್ ಅನ್ನು ಹೆಸರಿಸಿದ್ದಾರೆ….

Read More

Mars Transit in Taurus: ಜುಲೈನಲ್ಲಿ ಮಂಗಳ ಗ್ರಹ ವೃಷಭ ರಾಶಿಗೆ ಸಂಚಾರ; ಯಾವ ರಾಶಿಗೆ ಶುಭ, ಯಾರಿಗೆ ಅಶುಭ? – Kannada News | July 2026 Mars Transit in Taurus: Zodiac Impacts, Predictions and Remedies

ಮಂಗಳ ಗ್ರಹ ವೃಷಭ ರಾಶಿಗೆ ಸಂಚಾರImage Credit source: Getty Images ಜುಲೈ ತಿಂಗಳಲ್ಲಿ ಮಂಗಳ ಗ್ರಹವು ವೃಷಭ ರಾಶಿಯಲ್ಲಿ ಸಂಚರಿಸಲಿದ್ದಾನೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಕುಜನನ್ನು ಶಕ್ತಿ, ಸಾಹಸ, ಭೂಮಿ ಮತ್ತು ಭ್ರಾತೃತ್ವದ ಕಾರಕನೆಂದು ಪರಿಗಣಿಸಲಾಗುತ್ತದೆ. ವೃಷಭ ರಾಶಿಯು ಶುಕ್ರನ ಮನೆಯಾಗಿದ್ದು, ಇದು ಸ್ಥಿರ ಹಾಗೂ ಪೃಥ್ವಿ ತತ್ವದ ರಾಶಿಯಾಗಿದೆ. ಈ ಸಂಚಾರದಿಂದಾಗಿ ಜುಲೈ ತಿಂಗಳಲ್ಲಿ ದ್ವಾದಶ ರಾಶಿಗಳ ಮೇಲೆ ಹೀಗೆಲ್ಲ ಪರಿಣಾಮ ಬೀರಲಿದೆ. ​ಈ ರಾಶಿಗೆ ಉತ್ತಮ ಫಲ: ಮೇಷ ರಾಶಿ: ನಿಮ್ಮ ರಾಶ್ಯಾಧಿಪತಿಯಾದ ಕುಜನು…

Read More

‘ಜನ ನಾಯಗನ್’ ಮೊದಲ ದಿನದ ಗಳಿಕೆ ಎಷ್ಟಾಗಲಿದೆ? ಇಲ್ಲಿದೆ ಲೆಕ್ಕಾಚಾರ – Kannada News | Jana Nayagan Box Office: Vijay Film Sets for Massive Opening Day

ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ (Jana Nayagan Movie) ಜುಲೈ 23ರಂದು ವಿಶ್ವಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಇತ್ತೀಚೆಗಷ್ಟೇ ಈ ಸಿನಿಮಾ ಆನ್‌ಲೈನ್‌ನಲ್ಲಿ ಲೀಕ್ ಆಗುವ ಮೂಲಕ ಚಿತ್ರತಂಡಕ್ಕೆ ದೊಡ್ಡ ಆಘಾತ ನೀಡಿತ್ತು. ಆದರೆ, ಈ ಲೀಕ್ ವಿವಾದದ ಹೊರತಾಗಿಯೂ ಚಿತ್ರದ ಮೇಲಿರುವ ಕ್ರೇಜ್ ಕಮ್ಮಿಯಾಗಿಲ್ಲ. ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಯ ಓಪನಿಂಗ್ ಪಡೆಯುವುದು ಗ್ಯಾರಂಟಿ ಎಂದು ಟ್ರೇಡ್ ಅನಾಲಿಟಿಸ್ಟ್​ ಮುನ್ಸೂಚನೆ ನೀಡಿದ್ದಾರೆ. ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಕೆ? ಸಿನಿಮಾ ರಿಲೀಸ್…

Read More

ಟೀಮ್ ಇಂಡಿಯಾದ WTC ಫೈನಲ್ ಲೆಕ್ಕಾಚಾರ ಹೀಗಿದೆ – Kannada News

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) 2025-27ರ ಫೈನಲ್ ರೇಸ್ ಅತ್ಯಂತ ರೋಚಕ ಘಟ್ಟಕ್ಕೆ ತಲುಪಿದೆ. ಸತತ ಎರಡು ಬಾರಿ ಫೈನಲ್ ಪ್ರವೇಶಿಸಿದ್ದ ಟೀಮ್ ಇಂಡಿಯಾ, ಈ ಬಾರಿ ಲಾರ್ಡ್ಸ್ ಮೈದಾನಕ್ಕೆ ಲಗ್ಗೆ ಇಡಬೇಕಾದರೆ ಅಸಾಧ್ಯವೆನಿಸುವ ಹಾದಿಯನ್ನು ಕ್ರಮಿಸಬೇಕಿದೆ. ಸದ್ಯದ ಅಂಕಪಟ್ಟಿಯಲ್ಲಿ ಭಾರಿ ಹಿನ್ನಡೆ ಅನುಭವಿಸಿರುವ ಶುಭ್​ಮನ್ ಗಿಲ್​ ಪಡೆಗೆ ಮುಂದಿನ ಪ್ರತಿಯೊಂದು ಪಂದ್ಯವೂ ‘ಮಾಡೋ ಇಲ್ಲವೇ ಮಡಿ’ ಎಂಬಂತಾಗಿದೆ. ಹಾಗಾದರೆ ಭಾರತ ತಂಡ ಫೈನಲ್ ತಲುಪಲು ಇರುವ ಲೆಕ್ಕಾಚಾರಗಳೇನು? ಮುಂದಿರುವ ಕಠಿಣ ಸವಾಲುಗಳೇನು? ಎಂಬುದರ ಸಂಪೂರ್ಣ…

Read More