Headlines

ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ: ಸಂಚಲನ ಮೂಡಿಸಿದ ಸ್ನೇಹಮಯಿ ಕೃಷ್ಣ ಆರೋಪ – Kannada News | Snehamayi krishna serious allegations On karnataka chief secretary shalini rajneesh accepted Rs 1 60crore bribe

ಬೆಂಗಳೂರು, (ಫೆಬ್ರವರಿ 19): ಅಧಿಕಾರಿಯೊಬ್ಬರಿಗೆ ಭಡ್ತಿ ನೀಡಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ 1.60 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ₹9 ಕೋಟಿ ಅಕ್ರಮ ಹಣ ವರ್ಗಾವಣೆ ನಡೆದಿದ್ದು, ಹಣ ಸಾಗಿಸಿದ ಕಾರಿನ ಫೋಟೋ ಸಹಿತ ದೂರು ಸಲ್ಲಿಸಿದ್ದಾರೆ. ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ ಆಗಿರುವ ಅಧಿಕಾರಿಗೆ ಲಂಚ ಪಡೆದು ಭಡ್ತಿ ನೀಡಲಾಗಿದೆ ಎಂಬ ಗಂಭೀರ ಆರೋಪಗಳು ರಾಜ್ಯ ರಾಜಕೀಯ ಮತ್ತು ಆಡಳಿತ…

Read More

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಅನುಮಾನ – Kannada News | Shreyas Iyer Injury Update: Fitness Concerns Delay Team India Return, Misses NZ Series

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿ ಪ್ರಾರಂಭವಾಗುವ ಕೇವಲ ಎರಡು ದಿನಗಳ ಮೊದಲು, ಜನವರಿ 9 ರೊಳಗೆ ಶ್ರೇಯಸ್ ಫಿಟ್ನೆಸ್ ಕ್ಲಿಯರೆನ್ಸ್ ಪಡೆಯುವ ನಿರೀಕ್ಷೆಯಿದೆ. ಈಗ, ಶ್ರೇಯಸ್ ಅಯ್ಯರ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡದಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅದ್ಭುತ ಶತಕ ಬಾರಿಸಿದ್ದ ರುತುರಾಜ್ ಗಾಯಕ್ವಾಡ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ. Source link

Read More

ಹೇಳಿದ್ದೇ ಒಂದು, ಅಲ್ಲಿ ಮಾಡಿದ ಕಥೆಯೇ ಇನ್ನೊಂದು; ಫ್ಲಾಪ್ ಚಿತ್ರದ ಬಗ್ಗೆ ರಶ್ಮಿಕಾ ಮಾತು – Kannada News | Rashmika Mandanna Exposes ‘Sikandar’ Script Change, Flop Film Controversy

ಯಾವುದೇ ಸಿನಿಮಾ ಹಿಟ್ ಆದರೆ ಅದರ ಹುಳುಕುಗಳು ಏನಿವೆ ಎಂಬುದು ಚರ್ಚೆಗೆ ಬರೋದೇ ಇಲ್ಲ. ಎಲ್ಲಾ ಕಲಾವಿದರು ಪ್ರೀತಿಯಿಂದ ಮಾತನಾಡುತ್ತಾರೆ. ಒಬ್ಬರನ್ನೊಬ್ಬರು ಹೊಗಳುತ್ತಾರೆ. ನಿರ್ದೇಶಕರ ಶ್ರಮವನ್ನು ಮೆಚ್ಚುತ್ತಾರೆ. ಅದೇ ಸಿನಿಮಾ ಫ್ಲಾಪ್ ಆಯಿತು ಎಂದುಕೊಳ್ಳಿ, ಆಗ ಶುರುವಾಗುತ್ತೆ ನೋಡಿ ಕಿತ್ತಾಟ. ‘ಸಿಕಂದರ್’ ಸಿನಿಮಾ ವಿಷಯದಲ್ಲಿ ಹೀಗೇ ಆಯಿತು. ಸಲ್ಮಾನ್ ಸೆಟ್​​ಗೆ ತಡವಾಗಿ ಬರುತ್ತಾರೆ ಎಂದು ನಿರ್ದೇಶಕ ಎಆರ್ ಮುರುಗದಾಸ್ ಆರೋಪಿಸಿದ್ದರು. ಇದಕ್ಕೆ ಸಲ್ಲು ಕೌಂಟರ್ ಕೂಡ ಕೊಟ್ಟಿದ್ದರು. ಈಗ ಈ ಫ್ಲಾಪ್ ಚಿತ್ರದ ಮತ್ತೊಂದು ಹುಳುಕನ್ನು ರಶ್ಮಿಕಾ…

Read More

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ರಾಜೇಗೌಡ – Kannada News | MLA TD Rajegowda Clarifies Allegations of Tampering in Sringeri Postal Ballot Recount

ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಕಾಂಗ್ರೆಸ್​ ಶಾಸಕ ಟಿಡಿ ರಾಜೇಗೌಡ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಇನ್ನು ಬಾಕಿ ಇದೆ. ಆದರೆ ಇಂದು ಬೆಳಿಗ್ಗೆ ಮತಗಳ ಮರು ಎಣಿಕೆ ವೇಳೆ ಮತಗಳಿರುವ ಬಾಕ್ಸ್​ ಸೀಲ್ ಓಪನ್ ಮಾಡಲಾಗಿತ್ತು. ಹೀಗಾಗಿ ಶಾಸಕ ಟಿಡಿ ರಾಜೇಗೌಡ ಟ್ಯಾಂಪರ್ ಅನುಮಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಮಾತನಾಡಿರುವ ಅವರು, ಬಿಜೆಪಿ ಅಭ್ಯರ್ಥಿ 40, 42 ಮತಗಳಿಂದ ಗೆಲುವು ನಮ್ಮದೆ ಎಂದು ಹೇಳಿದ್ದರು. ಹಾಗಾಗಿ ನನಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಕಾಣಿಸಿದ್ದನ್ನೂ ನಿಜ ಎಂದು ಒಪ್ಪಲಾರರು.. – Kannada News | Horoscope 26 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ಏನಾದರೂ ಒಂದು ಅಸಂಬದ್ಧವನ್ನು ಮಾಡುವ ಹಣೆಪಟ್ಟಿ ಬರಬಹುದು. ದುರ್ಬಲರ ಜೊತೆ ಹೋರಾಡಿ ಗೆದ್ದು ಹೆಮ್ಮೆಪಡುವಿರಿ. ನಿಮ್ಮ ಬಗ್ಗೆ ಇರುವ ಭಾವವನ್ನು ನೀವು ಸದಾ ಉಳಿಸಿಕೊಳ್ಳುವ ಯೋಚನೆಯಲ್ಲಿಯೇ ಇರುವಿರಿ. ಆಪ್ತರನ್ನು ಕಳೆದುಕೊಂಡು ದುಃಖಿಸುವಿರಿ. ಕ್ರೀಡೆಗೆ ಸಂಬಂಧಿಸಿದಂತೆ ಮಾರ್ಗದರ್ಶನದ ಕೊರತೆ ಕಾಣುವುದು. ಎಲ್ಲ ಮಾತುಗಳನ್ನೂ ನೀವು ನಕಾರಾತ್ಮಕವಾಗಿಯೇ ತಿಳಿಯುವಿರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವಿದ್ದು, ಎದುರಿಸುವ ಬಗ್ಗೆ ಸಲಹೆಯನ್ನು ಪಡೆಯಿರಿ. ವೃಷಭ ರಾಶಿ: ಸ್ವಯಾರ್ಜಿತ ಆಸ್ತಿಯ ಮಾರಾಟದ ವಿಚಾರವು ಅಧಿಕವಾಗಿ ಕೇಳಿಬರಬಹುದು. ಉದ್ಯೋಗದ ಅವಕಾಶವನ್ನು ಬಿಟ್ಟುಬಿಡುವಿರಿ. ಸಂಗಾತಿಯ ಜೊತೆ…

Read More

ಊಟ ಮಾಡಿದ ತಕ್ಷಣ ನೀರು ಕುಡಿಯುವ ಅಭ್ಯಾಸ ಎಷ್ಟು ಡೇಂಜರ್‌ ನೋಡಿ – Kannada News | What are the problems of drinking water immediately after a meal?

ನಮ್ಮ ದೇಹಕ್ಕೆ ನೀರು (water) ಬಹಳ ಮುಖ್ಯ. ಅದೇ ರೀತಿ ಸಮಯಕ್ಕೆ ಸರಿಯಾಗಿ ಮತ್ತು ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯುವುದು ಸಹ ತುಂಬಾನೇ ಮುಖ್ಯ. ಸಾಮಾನ್ಯವಾಗಿ ಬಾಯಾರಿದಾಗ ನೀರನ್ನು ಕುಡಿಯುತ್ತೇವೆ. ಇದಲ್ಲದೆ ಇನ್ನೂ ಹೆಚ್ಚಿನವರು ಊಟವಾದ ತಕ್ಷಣವೇ ನೀರನ್ನು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಆರೋಗ್ಯ ತಜ್ಞರ ಪ್ರಕಾರ ಆರೋಗ್ಯದ ದೃಷ್ಟಿಯಿಂದ ಈ ಅಭ್ಯಾಸ ಒಳ್ಳೆಯದಲ್ಲ. ಈ ಅಭ್ಯಾಸವು ಜೀರ್ಣಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಅನೇಕ ರೋಗಗಳಿಗೆ ಕಾರಣವಾಗಬಹುದು. ಹಾಗಿದ್ರೆ ಊಟ ಮಾಡಿದ ಎಷ್ಟು ಸಮಯದ ಬಳಿಕ ನೀರನ್ನು…

Read More

ಕಸದ ರಾಶಿಗೆ ರಸ್ತೆ, ಫುಟ್​ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ

ಬೆಂಗಳೂರು, ಏಪ್ರಿಲ್ 12: ನಗರದ ಹಳೆ ಗುರಪ್ಪನಪಾಳ್ಯದ ವಾರ್ಡ್ ನಂಬರ್ 171 ರಲ್ಲಿ ಕಸ ನಿರ್ವಹಣೆಯು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ತಿಂಗಳುಗಟ್ಟಲೆ ಕಸ ಸಂಗ್ರಹವಾಗಿದ್ದು ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳು ಸಂಪೂರ್ಣವಾಗಿ ಮುಚ್ಚಿಹೋಗಿವೆ. ಜಿಬಿಎ ಮತ್ತು ಬೆಂಗಳೂರು ದಕ್ಷಿಣ ನಗರಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಪರಿಸ್ಥಿತಿ ಉದ್ಭವಿಸಿದೆ ಎಂದು ಸ್ಥಳೀಯರು ದೂರಿದ್ದಾರೆ. ಸ್ಥಳೀಯ ನಿವಾಸಿಗಳಾದ ಜಾಕೀರ್ ಹುಸೇನ್ ಅವರ ನೇತೃತ್ವದಲ್ಲಿ ನಾಗರಿಕರು ತಮ್ಮ ಸ್ವಂತ ವೆಚ್ಚದಲ್ಲಿ ಜೆಸಿಬಿ ಕರೆಸಿ ಕಸವನ್ನು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕಸದ ರಾಶಿಗಳಿಂದ…

Read More

Viral News: ಹೆಂಗಸರ ಒಳಉಡುಪು ಕದಿಯುತ್ತಿದ್ದ ಪತಿ; 30 ವರ್ಷಗಳ ಬಳಿಕ ಅಸಹ್ಯಕರ ಅಭ್ಯಾಸ ತಿಳಿದು ವಿಚ್ಛೇದನ ನೀಡಿದ ಪತ್ನಿ – Kannada News | 30 Year Marriage Ends: Husband’s Secret Underwear Theft Habit Revealed

ಇತ್ತೀಚಿನ ದಿನಗಳಲ್ಲಿ ವಿಚ್ಛೇದನದ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಹಲವು ಕಾರಣಗಳಿವೆ. ಮದುವೆಯಾದ ಪ್ರಾರಂಭದ 2ರಿಂದ 5ವರ್ಷಗಳ ನಡುವೆ ಹೆಚ್ಚಾಗಿ ವಿಚ್ಛೇದನಗಳು ನಡೆಯುತ್ತವೆ. ಆದರೆ ಇಲ್ಲೊಬ್ಬಳು ಬರೋಬ್ಬರೀ 30 ವರ್ಷಗಳ ದಾಂಪತ್ಯಕ್ಕೆ ವಿಚ್ಛೇದನ ನೀಡಿದ್ದಾಳೆ. ಹೌದು 30 ವರ್ಷಗಳ ಸುಖಿ ದಾಂಪತ್ಯ ನಡೆಸಿಕೊಂಡು ಬಂದಿದ್ದ ಮಹಿಳೆಯೊಬ್ಬಳು, ತನ್ನ ಪತಿಯ ಅಸಹ್ಯಕರ ಅಭ್ಯಾಸ ತಿಳಿದ ನಂತರ, ಆ ಸಂಬಂಧಕ್ಕೆ ಅಂತ್ಯ ಹಾಡಿದ್ದಾರೆ. ದಿ ಮಿರರ್ ವರದಿಯ ಪ್ರಕಾರ, ಮಹಿಳೆಗೆ ತನ್ನ ಪತಿ ಹಲವು ವರ್ಷಗಳಿಂದ ತನ್ನ ಸ್ನೇಹಿತರು, ನೆರೆಹೊರೆಯವರು…

Read More

IND vs ENG: ರೋಹಿತ್ ದಾಖಲೆಯ ಜೊತೆಗೆ 19 ವರ್ಷಗಳ ಹಳೆಯ ದಾಖಲೆ ಮುರಿದ ಕಿಶನ್ – Kannada News | Ishan Kishan T20 World Cup: Record Breaking Performance & Partnership with Sanju Samson

ಈ 263 ರನ್‌ಗಳೊಂದಿಗೆ, ಇಶಾನ್ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದರು. ಕಳೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ 257 ರನ್‌ ಬಾರಿಸಿದ್ದರು. ಇದೀಗ ರೋಹಿತ್ ದಾಖಲೆ ಮುರಿದಿರುವ ಕಿಶನ್, ಒಂದು ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಗಳಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇನ್ನು ಈ ಪಟ್ಟಿಯಲ್ಲಿ (3 ಆವೃತ್ತಿಗಳಲ್ಲಿ 319, 296, 273 ರನ್) ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ Source link

Read More

ಸಾಗರದ ಮಾರಿಕಾಂಬಾ ಜಾತ್ರೆಗೆ ತಾರೆಯರ ಮೆರುಗು; ಧ್ರುವ ಸರ್ಜಾ, ರಚಿತಾ ರಾಮ್ ಭೇಟಿ – Kannada News | Dhruva Sarja And Rachita Ram visits Sagara Marikamba Jatre

ಸಾಗರದ ಮಾರಿಕಾಂಬಾ ಜಾತ್ರೆಗೆ ಧ್ರುವ ಸರ್ಜಾ ಹಾಗೂ ರಚಿತಾ ರಾಮ್ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ಇಬ್ಬರೂ ‘ಕ್ರಿಮಿನಲ್’ ಸಿನಿಮಾ ಶೂಟ್ ಕಾರಣಕ್ಕೆ ಶಿರಸಿ ಸುತ್ತಮುತ್ತ ಇದ್ದಾರೆ. ಬಿಡುವು ಮಾಡಿಕೊಂಡು, ಸಾಗರಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ಇಬ್ಬರಿಗೆ ಜಾತ್ರಾ ಸಮಿತಿಯ ವತಿಯಿಂದ ಸನ್ಮಾನ ಮಾಡಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More