Headlines

ಸಂಘದ ಗುರುದಕ್ಷಿಣೆ ಡೊನೇಷನ್ ಅಲ್ಲ, ಡಿವೋಷನ್: ಹಳೇ ಸಂದೇಶ ಮುಂದಿಟ್ಟು ಖರ್ಗೆಗೆ ಖಡಕ್ ಉತ್ತರ ಕೊಟ್ಟ RSS – Kannada News | RSS Responds to Priyank Kharge Row: Gurudakshina Is Devotion, Not Donation, Mohan Bhagwat old video circulating again

ಮೋಹನ್ ಭಾಗವತ್ ಹಾಗೂ ಪ್ರಿಯಾಂಕ್ ಖರ್ಗೆ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 16: ‘ಸಂಘದ ಗುರುದಕ್ಷಿಣೆ ಡೊನೇಷನ್ ಅಲ್ಲ, ಡಿವೋಷನ್’ ಎಂಬ ಮೋಹನ್ ಭಾಗವತ್ (Mohan Bhagwat) ಅವರ ಹೇಳಿಕೆಯನ್ನು ಮತ್ತೆ ಮುನ್ನೆಲೆಗೆ ತರುವ ಮೂಲಕವೇ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಾಗೂ ಟೀಕಾಕಾರರಿಗೆ ಆರ್​ಎಸ್​ಎಸ್ (RSS) ಖಡಕ್ ಉತ್ತರ ನೀಡಿದೆ. ಆರ್​ಎಸ್​ಎಸ್​ನ ಆರ್ಥಿಕ ಮೂಲ ಯಾವುದು ಮತ್ತು ಅದು ತೆರಿಗೆ ಪಾವತಿಸುತ್ತಿದೆಯೇ ಎಂಬ ಪ್ರಶ್ನೆಗಳಿಗೆ ಈವರೆಗೆ ಉತ್ತರ ಸಿಕ್ಕಿಲ್ಲ ಎಂದು…

Read More

Smiley Moon : ಇಂದು ರಾತ್ರಿ ನಿಮ್ಮನ್ನು ನೋಡಿ ನಗ್ತಾನೆ ಚಂದ್ರ, ನೋಡಿ ನಾಚಿ ನೀರಾಗಬೇಡಿ – Kannada News | The Sky Smiles Back: Moon, Saturn and Neptune Form a Cosmic Grin

ಚಂದ್ರ(Moon)ನು ಸೃಷ್ಟಿಯ ಕುತೂಹಲಕಾರಿ ಗ್ರಹ. ಚಂದ್ರನನ್ನು ಅರ್ಥ ಮಾಡಿಕೊಳ್ಳುವುದು, ಆತನನ್ನು ನೋಡಿ ವರ್ಣಿಸಿದಷ್ಟು ಸುಲಭವಲ್ಲ.  ಪ್ರತಿ ದಿನವೂ ಬೇರೆ ಬೇರೆ ರೀತಿಯಲ್ಲೇ ಕಾಣುತ್ತಾನೆ. ಚಂದ್ರ ಎಂದರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ ಮಗುವನ್ನು ತೊಡೆಯ ಮೇಲೆ ಕೂರಿಸಿ ಊಟ ಮಾಡಿಸಲು ತಾಯಿಗೂ ಚಂದಮಾಮನೇ ಬೇಕು, ಪ್ರಿಯಕರನಿಗೆ ಪ್ರೇಯಸಿಯ ಬಣ್ಣ ಹೋಲಿಸಲು ಈ ಚಂದ್ರನೇ ಬೇಕು. ಚಂದ್ರನನ್ನು ಇಷ್ಟಪಡದವರೇ ಇಲ್ಲ. ಆದರೆ ನೀವು ಚಂದ್ರನನ್ನು ಕಂಡು ನಕ್ಕಿದ್ದೀರಿ ಆದರೆ ಅವನು ನಕ್ಕಿರುವುದ ಕಂಡಿದ್ದೀರಾ. ಹಾಗಾದರೆ ಇಂದು ನೋಡಲು ಮರೆಯದಿರಿ….

Read More

ಚಲಿಸುವ ಬಸ್ ಕಿಟಕಿಯಲ್ಲಿ ಬ್ಯಾಗ್ ಇಡಲು ಹೋಗಿ ಚಕ್ರಕ್ಕೆ ಸಿಲುಕಿದ ವಿದ್ಯಾರ್ಥಿನಿ ಕಾಲು: ಸೆರೆಯಾಯ್ತು ಭೀಕರ ದೃಶ್ಯ

ತುಮಕೂರು, ಮಾ.25: ನಗರದ ದೇವರಾಜ ಅರಸು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಯೊಬ್ಬಳ ಅತಿ ಆತುರದ ನಿರ್ಧಾರವೊಂದು ದೊಡ್ಡ ಎಡವಟ್ಟಿಗೆ ಕಾರಣವಾಗಿದೆ. ಬಸ್ ಪ್ಲಾಟ್‌ಫಾರ್ಮ್‌ಗೆ ಬರುವ ಮೊದಲೇ ಕಿಟಕಿಯ ಮೂಲಕ ಸೀಟ್ ಹಿಡಿಯಲು ಹೋದ ವಿದ್ಯಾರ್ಥಿನಿ, ಬಸ್‌ನ ಹಿಂದಿನ ಚಕ್ರಕ್ಕೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದಾರೆ. ತುಮಕೂರು-ಪಾವಗಡ ಮಾರ್ಗದ ಬಸ್ ಹತ್ತಲು ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಏಕಾಏಕಿ ಮುಗಿಬಿದ್ದಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯೊಬ್ಬಳು ಬಸ್ ನಿಲ್ಲುವ ಮೊದಲೇ ಕಿಟಕಿಯ ಒಳಗೆ ಬ್ಯಾಗ್ ಇಟ್ಟು ಸೀಟ್ ಕಾಯ್ದಿರಿಸಲು ಪ್ರಯತ್ನಿಸಿದ್ದಾಳೆ. ಚಲಿಸುತ್ತಿದ್ದ ಬಸ್‌ನ ವೇಗಕ್ಕೆ…

Read More

‘ಟಾಕ್ಸಿಕ್’ ಚಿತ್ರಕ್ಕೆ ಮಾತ್ರ ಯುದ್ಧದ ಬಿಸಿ: ‘ಧುರಂಧರ್ 2’ ಸಿನಿಮಾಗೆ ಚಿಂತೆ ಇಲ್ಲ ಯಾಕೆ?

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಭೀತಿ ಭಾರತೀಯ ಚಿತ್ರರಂಗದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಈ ಕಾರಣದಿಂದಾಗಿ ಕನ್ನಡದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಲಾಯಿತು. ಮಾರ್ಚ್ 19ರಂದು ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಅದೇ ದಿನ ರಿಲೀಸ್ ಆಗಲು ಸಜ್ಜಾಗಿರುವ ಬಾಲಿವುಡ್‌ನ ‘ಧುರಂಧರ್ 2’ ಮಾತ್ರ ಬಿಡುಗಡೆ ದಿನಾಂಕ ಬದಲಾಯಿಸಿಕೊಂಡಿಲ್ಲ. ಯಾಕೆಂದರೆ, ‘ಧುರಂಧರ್ 2’ (Dhurandhar 2) ಚಿತ್ರಕ್ಕೆ ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧದ ಬಿಸಿ ತಟ್ಟುವುದಿಲ್ಲ. ಬಿಡುಗಡೆಗೆ ಕೇವಲ ಎರಡು ವಾರ ಬಾಕಿ…

Read More

ನೆಪೋಟಿಸಂ ಇರೋದು ನಿಜ, ಅದರಿಂದಲೇ ನನಗೆ ಕೆಲಸ ಸಿಗುತ್ತಿದೆ: ಆಮಿರ್ ಖಾನ್ ಮಗನ ನೇರ ಮಾತು – Kannada News | Ek Din actor Junaid Khan open statement on Nepotism and Aamir Khan legacy

ಬಾಲಿವುಡ್‌ನಲ್ಲಿ ನೆಪೋಟಿಸಂ (Nepotism) ಎಂಬ ಪದದ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಲೇ ಇರುತ್ತದೆ. ನೆಪೋಟಿಸಂ ಇದೆ ಎಂಬುದನ್ನು ಹಲವು ಸ್ಟಾರ್ ಕಿಡ್​ಗಳು ಒಪ್ಪುವುದಿಲ್ಲ. ಆದರೆ, ಸೂಪರ್ ಸ್ಟಾರ್ ಆಮಿರ್ ಖಾನ್ (Aamir Khan) ಅವರ ಪುತ್ರ ಜುನೈದ್ ಖಾನ್ ಈ ಬಗ್ಗೆ ಯಾವುದೇ ಮುಚ್ಚುಮರೆಯಿಲ್ಲದೆ ಮಾತನಾಡಿದ್ದಾರೆ. ತಮಗೆ ಚಿತ್ರರಂಗದಲ್ಲಿ ಸಿಗುತ್ತಿರುವ ಅವಕಾಶಗಳ ಹಿಂದೆ ತಮ್ಮ ತಂದೆಯ ಹೆಸರಿದೆ ಎಂಬ ವಾಸ್ತವವನ್ನು ಜುನೈದ್ ಖಾನ್ (Junaid Khan) ಅವರು ಒಪ್ಪಿಕೊಂಡಿದ್ದಾರೆ. ನೆಪೋಟಿಸಂ ಬಗ್ಗೆ ಅವರು ನೇರವಾಗಿ ತಮ್ಮ ಅನಿಸಿಕೆ…

Read More

ರಾಜ್ಯ ಸರ್ಕಾರದಿಂದ ಗುಡ್​​ ನ್ಯೂಸ್​​: ಹಲ್ಲಿನ ರೂಟ್ ಕ್ಯಾನಲ್ ಚಿಕಿತ್ಸೆಗೂ ಇನ್ಮುಂದೆ ವಿಮಾ ಯೋಜನೆ ಅಪ್ಲಿಕೇಬಲ್

ಬೆಂಗಳೂರು, ಏಪ್ರಿಲ್​​ 09: ರಾಜ್ಯದ ಜನರಿಗೆ ಕರ್ನಾಟಕ ಸರ್ಕಾರ ಗುಡ್​​ ನ್ಯೂಸ್​​ ಒಂದನ್ನು ನೀಡಿದ್ದು, ಹಲ್ಲಿನ ಚಿಕಿತ್ಸೆಗೂ ವಿಮಾ ಯೋಜನೆ ಸಹಾಯ ಸಿಗುವ ನಿಟ್ಟಿನಲ್ಲಿ ಮಹತ್ವದ ನಿರ್ಣಯ ಕೈಗೊಂಡಿದೆ. ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನ್​​ ಆರೋಗ್ಯ-ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ ಹಲ್ಲಿನ ರೂಟ್ ಕ್ಯಾನಲ್ ಚಿಕಿತ್ಸೆ ಸೇರ್ಪಡೆಗೆ ಅನುಮೋದನೆ ನೀಡಲಾಗಿದೆ. ಹೀಗಾಗಿ ದಂತ ಚಿಕಿತ್ಸೆಯನ್ನೂ ಈ ಯೋಜನೆಯಡಿ ಫಲಾನುಭವಿಗಳು ಮಾಡಿಸಿಕೊಳ್ಳಬಹುದಾಗಿದ್ದು, ಈ ಬಗ್ಗೆ ಎಕ್ಸ್​​ ಪೋಸ್ಟ್​​ ಮಾಡುವ ಮೂಲಕ ಸ್ವತಃ ಆರೋಗ್ಯ ಸಚಿವ ದಿನೇಶ್​​ ಗುಂಡೂರಾವ್​​…

Read More

ಬಾಂಗ್ಲಾದೇಶದ ಚುನಾವಣೆಯನ್ನು ರದ್ದುಗೊಳಿಸಿ; ಮಾಜಿ ಪ್ರಧಾನಿ ಶೇಖ್ ಹಸೀನಾ ಒತ್ತಾಯ – Kannada News | Former Bangladesh PM Sheikh Hasina urges to cancel Bangladesh election

ನವದೆಹಲಿ, ಫೆಬ್ರವರಿ 12: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಬಾಂಗ್ಲಾದೇಶದ ಚುನಾವಣೆ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆಯನ್ನು ಹಂಚಿಕೊಂಡಿದ್ದಾರೆ. ಇಂದು ನಡೆದ ಚುನಾವಣೆಗಳು ಸಂವಿಧಾನಬಾಹಿರವಾಗಿದ್ದವು ಎಂದು ಆರೋಪಿಸಿದ ಮಾಜಿ ಪ್ರಧಾನಿ ಶೇಕ್ ಹಸೀನಾ “ಈ ಮತದಾರರಿಲ್ಲದ, ಕಾನೂನುಬಾಹಿರ ಮತ್ತು ಸಂವಿಧಾನಬಾಹಿರ ಚುನಾವಣೆಯನ್ನು ರದ್ದುಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ. ಮತದಾರರ ಪಟ್ಟಿಯಲ್ಲಿ ಅಕ್ರಮಗಳಿವೆ ಎಂದು ಕೂಡ ಶೇಖ್ ಹಸೀನಾ ಆರೋಪಿಸಿದ್ದಾರೆ. “ಕಾನೂನುಬಾಹಿರ ಮತ್ತು ಸಂವಿಧಾನಬಾಹಿರ ವಿಧಾನಗಳ ಮೂಲಕ ಅಧಿಕಾರ ವಹಿಸಿಕೊಂಡ ಮಹಮ್ಮದ್ ಯೂನಸ್ ಆಯೋಜಿಸಿದ ಇಂದಿನ…

Read More

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂದಿನ 24 ಗಂಟೆಗಳಲ್ಲಿ ಕರಾವಳಿ – ಉತ್ತರ ಒಳನಾಡಿನಲ್ಲಿ ಭಾರಿ ಮಳೆ; ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಸಾಧಾರಣ ಮಳೆ! – Kannada News | Monsoon Fury: Karnataka Weather Forecast Predicts Heavy Rains and Strong Winds.

ಬೆಂಗಳೂರು, ಜು.4: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿಯಿಂದ ಅತ್ಯಂತ ಭಾರಿ ಮಳೆಯಾಗುವ (Heavy to Very Heavy Rain) ಸಾಧ್ಯತೆಯಿದೆ. ಮಳೆಯ ಜೊತೆಗೆ ಗಂಟೆಗೆ 40 ರಿಂದ 50…

Read More

IND vs NZ: 21 ಎಸೆತಗಳಲ್ಲಿ ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಇಶಾನ್ ಕಿಶನ್ – Kannada News | IND vs NZ ishan kishan smashes half century just 21 balls watch video

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಅರ್ಧಶತಕ ಸಿಡಿಸುವ ಮೂಲಕ ತಂಡದ ಗೆಲುವನ್ನು ಖಚಿತಪಡಿಸಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 208 ರನ್ ಗಳಿಸಿತು. ಟೀಂ ಇಂಡಿಯಾ 15.2 ಓವರ್​ಗಳಲ್ಲಿ ಗುರಿ ಮುಟ್ಟಿತು. ತಂಡದ ಪರ ಇಶಾನ್ ಕಿಶನ್ ಅಬ್ಬರದ ಇನ್ನಿಂಗ್ಸ್ ಆಡಿ ಕೇವಲ 32 ಎಸೆತಗಳಲ್ಲಿ 11 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳ ಸಹಿತ 237.50 ರ ಸ್ಟ್ರೈಕ್…

Read More

ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ

ಬೆಂಗಳೂರು, ಮೇ 27: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ದಟ್ಟವಾಗುತ್ತಿದ್ದಂತೆ, ಅವರ ಬೆಂಬಲಿಗರು ಮತ್ತು ಅಹಿಂದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ನಿರ್ಧಾರದ ವಿರುದ್ಧ ನಿಗಿ ನಿಗಿ ಎನ್ನುತ್ತಿರುವ ಅಭಿಮಾನಿಗಳು ಸಿದ್ದರಾಮಯ್ಯನವರ ನಿವಾಸದ ಮುಂದೆ ಜಮಾಯಿಸಿ ಪ್ರತಿಭಟಿಸಿದರು. ‘ಯಾವನು ಹೈಕಮಾಂಡ್’ ಎಂದು ಸಿದ್ದರಾಮಯ್ಯ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೆ ಕಾಂಗ್ರೆಸ್ ಪಕ್ಷ ಸರ್ವನಾಶವಾಗುತ್ತದೆ ಎಂದು ಬೆಂಬಲಿಗರು ಆತಂಕ ವ್ಯಕ್ತಪಡಿಸಿದ್ದಾರೆ. ಹಿಂದೆ ಸಿದ್ದರಾಮಯ್ಯ ಜೆಡಿಎಸ್ ತೊರೆದ ನಂತರ ಆ ಪಕ್ಷಕ್ಕೆ…

Read More