Headlines

ಚೇಸಿಂಗ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ನ್ಯೂಝಿಲೆಂಡ್

ಮಹಿಳಾ ಏಕದಿನ ಅಂತರಾಷ್ಟ್ರೀಯ (ODI) ಕ್ರಿಕೆಟ್ ಇತಿಹಾಸದಲ್ಲಿ ನ್ಯೂಝಿಲೆಂಡ್ ತಂಡ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ವೆಲ್ಲಿಂಗ್ಟನ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ಮಹಿಳಾ ತಂಡವು 347 ರನ್‌ಗಳ ಬೃಹತ್ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟುವ ಮೂಲಕ ಈ ವಿಶ್ವ ದಾಖಲೆ ಬರೆದಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ಮೊದಲು ಬ್ಯಾಟ್ ಮಾಡಿ 6 ವಿಕೆಟ್ ನಷ್ಟಕ್ಕೆ 346 ರನ್‌ಗಳ ಸವಾಲಿನ ಮೊತ್ತವನ್ನು ಪೇರಿಸಿತ್ತು. ಇದನ್ನು ಬೆನ್ನಟ್ಟಿದ ನ್ಯೂಝಿಲೆಂಡ್ ತಂಡವು ಕೇವಲ…

Read More

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್ ​ ಲಕ್ಷ್ಮೀ ಬರ್ತಾಳೆ

ಬೆಂಗಳೂರು, (ಡಿಸೆಂಬರ್ 21): ವಿಪಕ್ಷ ಬಿಜೆಪಿ-ಜೆಡಿಎಸ್‌ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಗೃಹಲಕ್ಷ್ಮಿ ಯೋಜನೆ 24ನೇ ಕಂತಿನ ಹಣ ಬಿಡುಗಡೆಗೆ ಸರ್ಕಾರ ಮುಂದಾಗಿದೆ. ಬರುವ ಶನಿವಾರದೊಳಗೆ 24ನೇ ಕಂತಿನ ದುಡ್ಡು ಫಲಾನುಭವಿಗಳ ಖಾತೆಗೆ ಸೇರಲಿ.ಇದು ಸಹಜವಾಗಿಯೇ ಫಲಾನುಭವಿಗಳ ಮುಖದಲ್ಲಿ ಮಂದಹಾಸ ಮೂಡಿಸಿದೆ. ಪಂಚ ಗ್ಯಾರಂಟಿಯಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಗ್ರಹಣ ಹಿಡಿದಿತ್ತು. ಚಳಿಗಾಲ ಅಧಿವೇಶನದಲ್ಲಿ ಫೆಬ್ರವರಿ, ಮಾರ್ಚ್ ತಿಂಗಳ ಹಣ ಬಿಟ್ಟು ಬೇರೆ ತಿಂಗಳಿನ ಹಣ ಹಾಕಿದ್ದಾರೆ ಎಂದು ಬಿಜೆಪಿ ಹೋರಾಟ ನಡೆಸಿತ್ತು. 5 ಸಾವಿರ ಕೋಟಿ ರೂಪಾಯಿ…

Read More

Daily Devotional: ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ?

ಬೆಂಗಳೂರು, ಮಾರ್ಚ್​​ 06​​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದೇವಾಲಯಗಳಲ್ಲಿ ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ತವರು ಮನೆಯು ಯಾವುದೇ ಹೆಣ್ಣುಮಗುವಿಗೆ ಸದಾ ವಿಶೇಷ ಬಾಂಧವ್ಯದ ತಾಣ. ಆದರೆ, ಶಾಸ್ತ್ರಗಳು ಮತ್ತು ಧರ್ಮಗಳ ಪ್ರಕಾರ, ಶನಿವಾರದಂದು ಅತ್ತೆಯ ಮನೆಯಿಂದ ತವರು ಮನೆಗೆ ಪ್ರಯಾಣಿಸುವುದು ಅಷ್ಟು ಶುಭಕರವಲ್ಲ ಎಂದು ಹೇಳಲಾಗುತ್ತದೆ. ಶನಿವಾರವು ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮಂತನಿಗೆ ಮೀಸಲಾದ ದಿನವಾದರೂ, ಈ ದಿನ ಪ್ರಯಾಣಿಸುವುದರಿಂದ ಒಂದಷ್ಟು ಸಂಕುಚಿತ ಭಾವನೆಗಳು ಮನಸ್ಸನ್ನು…

Read More

ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ! – Kannada News | Monkey Snatches Tourist’s Mobile at Shivagange, Returns Damaged: Video goes viral

ನೆಲಮಂಗಲ, ಜುಲೈ 27: ತಾಲೂಕಿನ ಪ್ರಸಿದ್ಧ ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದಲ್ಲಿ ಮಂಗವೊಂದು ಪ್ರವಾಸಿಗರ ಮೊಬೈಲ್ ಕಸಿದುಕೊಂಡು ಸುಮಾರು ಒಂದು ಗಂಟೆ ಕಾಲ ಸತಾಯಿಸಿದ ಕುತೂಹಲಕಾರಿ ಘಟನೆ ನಡೆದಿದೆ. ಶಿವಗಂಗೆ ಬೆಟ್ಟ ವೀಕ್ಷಣೆಗೆ ಬಂದಿದ್ದ ಯುವತಿಯೊಬ್ಬರ ಕೈಯಲ್ಲಿದ್ದ ಮೊಬೈಲ್ ಅನ್ನು ಸಡನ್ ಆಗಿ ಕಸಿದುಕೊಂಡ ಮಂಗ, ಸೀದಾ ದೇವಾಲಯದ ಗೋಪುರದ ಶಿಖರ ಏರಿ ಕುಳಿತುಕೊಂಡಿದೆ. ಮೊಬೈಲ್ ವಾಪಸ್ ಪಡೆಯಲು ಜೊತೆಯಲ್ಲಿದ್ದ ಯುವಕರು ಹರಸಾಹಸ ಪಟ್ಟಿದ್ದಾರೆ. ಒಂದು ಗಂಟೆಯ ನಂತರ ಕೊನೆಗೂ ಮಂಗ ಮೊಬೈಲ್ ಅನ್ನು ಕೆಳಗೆ ಹಾಕಿದ್ದು,…

Read More

Parliament Monsoon Session 2026: ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ; ಎನ್​ಡಿಎ ಮುಂದಿದೆ ಹಲವು ಸವಾಲು – Kannada News | Parliament Monsoon Session 2026 to Be Held from July 20 to August 13

ನವದೆಹಲಿ, ಜುಲೈ 19: ಸಂಸತ್ತಿನ ಮುಂಗಾರು ಅಧಿವೇಶನವು (Monsoon Session 2026) ಜುಲೈ 20ರಿಂದ ಅಧಿಕೃತವಾಗಿ ಪ್ರಾರಂಭವಾಗಲಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಭಾರಿ ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದೆ. ಕೇಂದ್ರ ಸರ್ಕಾರವು ಹಲವು ಪ್ರಮುಖ ಮಸೂದೆಗಳನ್ನು ಅಂಗೀಕರಿಸಲು ಸಜ್ಜಾಗಿದ್ದರೆ, ಇತ್ತ ವಿರೋಧ ಪಕ್ಷಗಳು ವಿವಿಧ ರಾಜಕೀಯ ಮತ್ತು ಆಡಳಿತಾತ್ಮಕ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ಧತೆ ನಡೆಸಿವೆ. ಈ ಬಾರಿಯ ಮುಂಗಾರು ಅಧಿವೇಶನವು ಪೇಪರ್ ಲೀಕ್, ಭ್ರಷ್ಟಾಚಾರದ ಆರೋಪಗಳು ಮತ್ತು ಪಕ್ಷಾಂತರದ ವಿವಾದಗಳ ಹಿನ್ನೆಲೆಯಲ್ಲಿ…

Read More

ಯಾವುದೇ ಕ್ರ್ಯಾಶ್ ಡಯಟ್ ಇಲ್ಲದೆ 35 ಕೆಜಿ ತೂಕ ಇಳಿಸಿಕೊಂಡ ಭೂಮಿ ಪೆಡ್ನೇಕರ್ – Kannada News | Bhumi Pednekar Fitness Journey: How the Birthday Girl Shed 35 Kgs Without Any Crash Diet

ಬಾಲಿವುಡ್‌ನ ಪ್ರತಿಭಾವಂತ ನಟಿ ಭೂಮಿ ಪೆಡ್ನೇಕರ್ ಇಂದು (ಜುಲೈ 18) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಚಿತ್ರರಂಗದಲ್ಲಿ ತಮ್ಮ ವಿಭಿನ್ನ ನಟನೆ ಹಾಗೂ ಅದ್ಭುತ ಬಾಡಿ ಟ್ರಾನ್ಸ್‌ಫರ್ಮೇಷನ್ ಮೂಲಕ ಅವರು ಸದಾ ಸುದ್ದಿಯಲ್ಲಿರುತ್ತಾರೆ. ಬಾಲಿವುಡ್‌ನ ಕಠಿಣ ಸೌಂದರ್ಯದ ಮಾನದಂಡಗಳ ನಡುವೆಯೂ ಭೂಮಿ ತಮ್ಮ ಫಿಟ್‌ನೆಸ್ ಜರ್ನಿಯನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ. ಅವರು ಎಂದಿಗೂ ಯಾವುದೇ ತೀವ್ರ ನಿರ್ಧಾರಗಳನ್ನು ತೆಗೆದುಕೊಳ್ಳದೆ ತಮಗೆ ಸೂಕ್ತವಾದ ಆರೋಗ್ಯಕರ ಹಾದಿಯನ್ನು ಆರಿಸಿಕೊಂಡಿದ್ದಾರೆ. ತೂಕ ಹೆಚ್ಚಳದಿಂದ ತೂಕ ಇಳಿಕೆಯವರೆಗಿನ ಜರ್ನಿ ಭೂಮಿ ಪೆಡ್ನೇಕರ್ ತಮ್ಮ ಚೊಚ್ಚಲ ಸಿನಿಮಾ…

Read More

Optical Illusion: ನಿಮಗೊಂದು ಚಾಲೆಂಜ್; ಈ ಚಿತ್ರದಲ್ಲಿರುವ ಸಂಖ್ಯೆಯನ್ನು ಹುಡುಕಿ ನೋಡೋಣ – Kannada News | Optical Illusion: Can you find the hidden in number this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: twitter.com ಕೆಲವರಿಗೆ ಒಗಟುಗಳನ್ನು ಬಿಡಿಸುವುದೆಂದರೆ ಅದೇನೋ ಕ್ರೇಜ್. ಹೀಗಾಗಿ ಬಿಡುವು ಸಿಕ್ಕಾಗಲ್ಲೆಲ್ಲಾ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಹಾಗೂ ಬ್ರೈನ್ ಟೀಸರ್ ನಂತಹ (brain teaser) ಒಗಟಿನ ಆಟಗಳನ್ನು ಬಿಡಿಸುತ್ತಾರೆ. ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಒಗಟುಗಳು ಸಹಕಾರಿಯಾಗಿದ್ದು, ಮೇಲ್ನೋಟಕ್ಕೆ ಸುಲಭವಾಗಿ ಕಂಡರೂ ಉತ್ತರ ಕಂಡುಕೊಳ್ಳೋದು ಅಷ್ಟೇ ಕಷ್ಟಕರ. ಇದೀಗ ಇಂತಹದ್ದೇ ಕಠಿಣ ಚಿತ್ರವೊಂದು ವೈರಲ್ ಆಗಿದ್ದು, ಈ ಚಿತ್ರದಲ್ಲಿರುವ ಸಂಖ್ಯೆಯನ್ನು ಹೇಳಬೇಕು. ಈ ಒಗಟು ಬಿಡಿಸಲು…

Read More

Adhika Masa Vastu: ಮನೆಯಲ್ಲಿ ಈ ವಸ್ತುಗಳಿದ್ದರೆ ತಕ್ಷಣವೇ ತೆಗೆದುಹಾಕಿ, ಇಲ್ಲದಿದ್ದರೆ ದಾರಿದ್ರ್ಯ ಬೆನ್ನತ್ತಬಹುದು! – Kannada News | Adhika Masa Vastu: Remove These 4 Items for Positive Energy and Prosperity in Your Home

ಸನಾತನ ಧರ್ಮದಲ್ಲಿ ಅಧಿಕ ಮಾಸಕ್ಕೆ (ಪುರುಷೋತ್ತಮ ಮಾಸ) ಅತ್ಯಂತ ವಿಶಿಷ್ಟವಾದ ಸ್ಥಾನವಿದೆ. ಪ್ರತಿ ಮೂರು ವರ್ಷಗಳಿಗೊಮ್ಮೆ ಬರುವ ಈ ಪವಿತ್ರ ಮಾಸದ ಅಧಿಪತಿ ಶ್ರೀಮಹಾವಿಷ್ಣು. ಹಾಗಾಗಿಯೇ ಇದನ್ನು “ಪುರುಷೋತ್ತಮ ಮಾಸ” ಎಂದೂ ಕರೆಯುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಈ ಪವಿತ್ರ ಅಧಿಕ ಮಾಸದಲ್ಲಿ ಮನೆಯ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಂಡು, ಸಕಾರಾತ್ಮಕ ಶಕ್ತಿಯನ್ನು (Positive Energy) ಹೆಚ್ಚಿಸಿಕೊಳ್ಳುವುದು ಬಹಳ ಮುಖ್ಯ. ಈ ಅವಧಿಯಲ್ಲಿ ಮನೆಯಲ್ಲಿರುವ ಕೆಲವು ವಸ್ತುಗಳು ನಕಾರಾತ್ಮಕ ಪ್ರಭಾವವನ್ನು ಬೀರುತ್ತವೆ ಮತ್ತು ದುರಾದೃಷ್ಟವನ್ನು ತರುತ್ತವೆ ಎಂದು ನಂಬಲಾಗಿದೆ….

Read More

ಬೆಂಗಳೂರಿಗೆ ಕೇಂದ್ರ ನೀಡುವ 4,500 ಎಲೆಕ್ಟ್ರಿಕ್ ಬಸ್‌ಗಳಿಗೆ ರಾಜ್ಯದಿಂದ ಸಿಗ್ತಿಲ್ಲ ಅನುಮೋದನೆ: ತೇಜಸ್ವಿ ಸೂರ್ಯ ಗಂಭೀರ ಆರೋಪ – Kannada News | BJP MP Tejasvi Surya Slams Karnataka Govt Over Delay in Cabinet Approval for 4500 Central Electric Buses for BMTC

ತೇಜಸ್ವಿ ಸೂರ್ಯ (ಚಿತ್ರ ಕೃಪೆ: ತೇಜಸ್ವಿ ಸೂರ್ಯ ಫೇಸ್​​ಬುಕ್ ಪುಟ)Image Credit source: Facebook ಬೆಂಗಳೂರು, ಜೂನ್ 29: ಬೆಂಗಳೂರಿನ (Bengaluru) ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ಕೇಂದ್ರ ಸರ್ಕಾರವು ಬಿಎಂಟಿಸಿಗೆ (BMTC) ಬರೋಬ್ಬರಿ 4,500 ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರವು ಈ ಬಸ್‌ಗಳ ನಿಯೋಜನೆಗೆ ಅಗತ್ಯವಿರುವ ಕ್ಯಾಬಿನೆಟ್ ಅನುಮೋದನೆಯನ್ನು ನೀಡದೆ ಉದಾಸೀನತೆ ತೋರುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ….

Read More

Assembly Election Results 2026 Live: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ಲೈವ್ ವಿಡಿಯೋ – Kannada News | Assembly Election Results 2026 Live Streaming on 5 State Vidhan Sabha poll Result Online in Kannada

ಪಂಚ ರಾಜ್ಯಗಳ ಚುನಾವಣೆಗಳ ಫಲಿತಾಂಶ ಆರಂಭವಾಗಿದೆ, ಅಸ್ಸಾಂ, ಕೇರಳ, ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಪಟ್ಟಕ್ಕಾಗಿ ಬಿಗ್ ಫೈಟ್​​ ನಡೆಲಿದೆ. ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಕ್ಷಣ ಕ್ಷಣದ ಲೈವ್ ವಿಡಿಯೋ ಇಲ್ಲಿದೆ ನೋಡಿ. ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More