Minister D. Sudhakar Passes Away: ಚಿತ್ರದುರ್ಗ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ! – Kannada News | Karnataka Minister D. Sudhakar Passes Away at 65 in Bengaluru’s KIMS Hospital

ಚಿತ್ರದುರ್ಗ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ! ಚಿತ್ರದುರ್ಗ, ಮೇ 10: ರಾಜ್ಯ ರಾಜಕಾರಣದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) (D. Sudhakar) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ಮಾಹಿತಿ ನೀಡಿವೆ. ಮೊದಲು…

Read More

RCB ವಿರುದ್ಧ ಸಿಡಿಲಬ್ಬರ… ಐಪಿಎಲ್ ಇತಿಹಾಸ ಬದಲಿಸಿದ SRH

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ 9ನೇ ಬಾರಿ 200+ ಸ್ಕೋರ್​ಗಳಿಸುವ ಮೂಲಕ. ಅಂದರೆ ಒಂದೇ ಸೀಸನ್​ನಲ್ಲಿ ಅತೀ ಹೆಚ್ಚು ಬಾರಿ 200+ ಸ್ಕೋರ್​ಗಳಿಸಿದ ದಾಖಲೆ ಸನ್​ರೈಸರ್ಸ್ ಹೈದರಾಬಾದ್ ತಂಡದ ಪಾಲಾಗಿದೆ. (PC: IPL) ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 255 ರನ್​ ಚಚ್ಚಿದರು….

Read More

ಅಕ್ಷಯ್ ಕುಮಾರ್ ಪುತ್ರ ಆರವ್ ಭಾಟಿಯಾ ತಿಂಗಳ ಸಂಬಳ ಕೇವಲ 4,500 ರೂಪಾಯಿ – Kannada News | Akshay Kumar son Aarav Bhatia Salary 4500 Rupees per month

ಬಾಲಿವುಡ್‌ ನಟ ಅಕ್ಷಯ್ ಕುಮಾರ್ (Akshay Kumar) ದಶಕಗಳಿಂದ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ವರ್ಷಕ್ಕೆ ನಾಲ್ಕೈದು ಸಿನಿಮಾ ಮಾಡುವ ಅಕ್ಷಯ್ ಕುಮಾರ್ ಅವರ ಆಸ್ತಿ ಕೋಟ್ಯಂತರ ರೂಪಾಯಿ. ಆದರೆ, ಇವರ ಪುತ್ರ ಆರವ್ ಭಾಟಿಯಾ (Aarav Bhatia) ಮಾತ್ರ ತಂದೆಯ ಹಾದಿ ತುಳಿಯದೇ, ಸಂಪೂರ್ಣ ಭಿನ್ನವಾದ ಹಾದಿ ಆರಿಸಿಕೊಂಡಿದ್ದಾರೆ. ಅಚ್ಚರಿಯ ವಿಷಯವೆಂದರೆ, 23 ವರ್ಷದ ಆರವ್ ಈಗ ಕೇವಲ 4,500 ರೂಪಾಯಿ ಸಂಬಳಕ್ಕೆ ಕೆಲಸ ಮಾಡುತ್ತಿದ್ದಾರೆ. ಸ್ವತಃ ಅಕ್ಷಯ್ ಕುಮಾರ್ ಅವರು ಈ ವಿಷಯ ತಿಳಿಸಿದ್ದಾರೆ. ತಮ್ಮ ಮಗನಿಗೆ…

Read More

ಮಧ್ಯಾಹ್ನ ಆದ್ರೆ ಸಾಕು ಬಾರ್, ಡಾಬಾಗಳೇ ಇವ್ರ ಅಡ್ಡ! ಅಧಿಕಾರಿ, ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ – Kannada News | KBJNL Officials Accused of Drinking on Duty in Alamel, Public Seeks Action

ವಿಜಯಪುರ, ಜೂನ್​​ 25: ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ಕೆಬಿಜೆಎನ್‌ಎಲ್ ಹೊಲಗಾಲುವೆ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯದ ವೇಳೆಯಲ್ಲೇ ಮದ್ಯಪಾನ ಪಾರ್ಟಿ (Alcohol party) ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆಲಮೇಲ ಪಟ್ಟಣದ ಹೊರವಲಯದ ಡಾಬಾವೊಂದರಲ್ಲಿ ಅವರು ಮದ್ಯಪಾನ ಮಾಡುತ್ತಿರುವುದನ್ನು ಮೊಬೈಲ್ ಕ್ಯಾಮೆರಾದಲ್ಲಿ ವಿಡಿಯೋ ಸೆರೆಯಾಗಿದ್ದು, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಕರ್ತವ್ಯ ವೇಳೆಯೇ ಪಾರ್ಟಿ ಹೊಲಗಾಲುವೆ ವಿಭಾಗದ ಮ್ಯಾನೇಜರ್ ಶಶಿಧರ್ ಚೌಹಾನ್, ದ್ವಿತೀಯ ದರ್ಜೆ ಸಹಾಯಕ ಮುರಳಿದರ್ ಕುಲಕರ್ಣಿ ಹಾಗೂ ಸಿಪಾಯಿ ಶಂಕರಯ್ಯ ಕರ್ತವ್ಯದ…

Read More

ಇದೀಗ ಬಂದ ಸುದ್ದಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ – Kannada News | Karnataka power tussle: Siddaramaiah Likely Resign to CM Post This Week

ನವದೆಹಲಿ/ಬೆಂಗಳೂರು, (ಮೇ 26): ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಸಸ್ಪೆನ್ಸ್ ಈಗ ರೋಚಕ ತಿರುವು ಪಡೆದುಕೊಂಡಿದೆ. ದೆಹಲಿಯಲ್ಲಿ ನಡೆದ ಸುಮಾರು 6 ಗಂಟೆಗಳ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ನಾಯಕತ್ವ ಬದಲಾವಣೆ (karnataka power tussle) ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ (CM Siddaramaiah) ರಾಜ್ಯಸಭೆ ಆಫರ್ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್ ನೀಡಿದ್ದಾರೆ. ಇದಕ್ಕೆ ಯಾವುದೇ ಸಮ್ಮತಿ ಸೂಚಿಸದ ಸಿದ್ದರಾಮಯ್ಯ, ಸಭೆ ಬಳಿಕ ನೇರವಾಗಿ ಜಾರ್ಜ್​​​ ನಿವಾಸದಲ್ಲಿದ್ದ ಆಪ್ತ…

Read More

ಐಸಿಸಿ ಮಾಸ್ಟರ್ ಪ್ಲ್ಯಾನ್: ಭಾರತ vs ಪಾಕಿಸ್ತಾನ್ 3 ಬಾರಿ ಮುಖಾಮುಖಿ! – Kannada News | New ICC Format: 3 India Pakistan Matches In 2027 World Cup

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತನ್ನ ಬಹುನಿರೀಕ್ಷಿತ 2027ರ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯ ಸ್ವರೂಪದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದೆ. ಈ ಬದಲಾವಣೆಯಿಂದಾಗಿ ಮುಂದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಬರೋಬ್ಬರಿ ಮೂರು ಬಾರಿ ಮುಖಾಮುಖಿಯಾಗಬಹುದು. ಅದರಲ್ಲೂ ಸಾಂಪ್ರದಾಯಿಕ ಎದುರಾಳಿಗಳ ನಡುವೆ ಕನಿಷ್ಠ ಎರಡು ಪಂದ್ಯಗಳು ನಡೆಯುವುದು ಬಹುತೇಕ ಖಚಿತವಾಗಿದೆ. ಸಾಮಾನ್ಯವಾಗಿ ಹಿಂದಿನ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ ಮತ್ತು ಪಾಕಿಸ್ತಾನ್ ಲೀಗ್ ಹಂತದಲ್ಲಿ ಕೇವಲ ಒಂದು ಬಾರಿ ಮಾತ್ರ ಮುಖಾಮುಖಿಯಾಗುತ್ತಿದ್ದವು. ಇನ್ನು ದ್ವಿತೀಯ ಬಾರಿ ಉಭಯ…

Read More

ಶೂ ಧರಿಸಿ ಕಚೇರಿ ಒಳಗೆ ಬರುವಂತಿಲ್ಲ, ಸದ್ದು ಮಾಡುತ್ತಿದೆ ಅಮೆರಿಕ ಮೂಲದ ಎಐ ಸ್ಟಾರ್ಟ್ಅಪ್ ಕಂಪನಿ – Kannada News | Why This AI Startup Is Making Headlines for Banning Shoes at Work

ಶೂ ಧರಿಸಿ ಕಚೇರಿ ಒಳಗೆ ಬರುವಂತಿಲ್ಲ, ಇದು ಅಮೆರಿಕ ಮೂಲದ ಸ್ಟಾರ್ಟ್​​ಅಪ್ ಕಂಪನಿ(Company) ಕರ್ಸರ್​ನ ನಿಯಮ. ಸಾಮಾನ್ಯವಾಗಿ ವಿದೇಶಗಳಲ್ಲಿ ಸ್ವಚ್ಛತೆಗೆ ಹೆಚ್ಚು ಗಮನಕೊಡುತ್ತಾರೆ. ಆದರೂ ಕಚೇರಿಯೊಳಗೆ ಶೂ ಧರಿಸದೆ ಬರುವ ನಿಯಮವನ್ನು ಯಾಕೆ ಜಾರಿಗೆ ತಂದಿದ್ದಾರೆ ಎನ್ನುವ ಪ್ರಶ್ನೆ ನಿಮ್ಮನ್ನು ಕಾಡುತ್ತಿರಬಹುದು ಅದಕ್ಕೆ ಇಲ್ಲಿದೆ ಉತ್ತರ. ಕಂಪನಿಯ ಸಿಬ್ಬಂದಿ ಹಾಗೂ ಕಚೇರಿಗೆ ಬರುವ ಅತಿಥಿಗಳು ಯಾರೇ ಅಗಿರಲಿ, ಶೂ ಧರಿಸಿ ಒಳಗೆ ಹೋಗುವಂತಿಲ್ಲ, ಕಚೇರಿ ಹೊರಗೆ ಶೂ ತೆಗೆದಿಡಬೇಕು. ಕಚೇರಿಯ ಒಳಗೆ ಸಾಕ್ಸ್ ಅಥವಾ ಒಳಗೆ ಇಟ್ಟಿರುವ…

Read More

Rahul Gandhi Birthday: 56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಶುಭಾಶಯ – Kannada News | Rahul Gandhi’s 56th Birthday: Modi Wishes and LoP Journey Highlights

ಮೋದಿ, ರಾಹುಲ್ ಗಾಂಧಿ Image Credit source: IB Times India ನವದೆಹಲಿ, ಜೂನ್ 19: ಲೋಕಸಭೆ  ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಇಂದು 56ನೇ ವರ್ಷಕ್ಕೆ ಕಾಲಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಸಂದೇಶ ಪೋಸ್ಟ್ ಮಾಡಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಹಾರೈಸುತ್ತೇನೆ ಎಂದು…

Read More

ಪ್ರೇಯಸಿಯನ್ನು ಮದುವೆಯಾಗಲು ಅಪಘಾತದ ನಾಟಕವಾಡಿದ ಯುವಕನ ಪ್ಲಾನ್ ಉಲ್ಪಾ ಆಗಿದ್ದು ಹೇಗೆ? – Kannada News | Kerala Youth Arrested for Staging Accident to impress his Girlfriends Family for Wedding

ತಿರುವನಂತಪುರಂ, ಜನವರಿ 8: ಕೇರಳದಲ್ಲಿ ಕೆಲವು ದಿನಗಳ ಹಿಂದೆ ಅಪಘಾತವೊಂದು ನಡೆದಿತ್ತು. ಆರಂಭದಲ್ಲಿ ಇದೊಂದು ಗಂಭೀರ ರಸ್ತೆ ಅಪಘಾತ (Accident) ಎಂದು ಪೊಲೀಸರು ಕೂಡ ನಂಬಿದ್ದರು. ಆದರೆ, ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಈ ಘಟನೆಯನ್ನು ಉದ್ದೇಶಪೂರ್ವಕವಾಗಿ ಪ್ಲಾನ್ ಮಾಡಲಾಗಿದೆ ಎಂಬುದನ್ನು ಪತ್ತೆಹಚ್ಚಿದ್ದಾರೆ. ಆರೋಪಿಗಳಾದ ಕೋನ್ನಿ ಬಳಿಯ ಮಮ್ಮೂಡು ಮೂಲದ ರಂಜಿತ್ ರಾಜನ್ (24) ಮತ್ತು ಎರಡನೇ ಆರೋಪಿ ಅಜಾಸ್ (19) ಅವರನ್ನು ವಶಕ್ಕೆ ಪಡೆಯಲಾಯಿತು. ತನ್ನ ಗೆಳತಿಯನ್ನು ಮೆಚ್ಚಿಸಿ ಅವಳನ್ನು ಮದುವೆಯಾಗಬೇಕೆಂದು ಕನಸು ಕಂಡಿದ್ದ…

Read More

Horoscope Today: ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 17, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ.ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ತದಿಗೆ, ಪುನರ್ವಸು ನಕ್ಷತ್ರ, ಧ್ರುವ ಯೋಗ, ತೈತಲ ಕರಣವಿರುವ ಶುಭ ದಿನವಾಗಿದೆ. ಈ ದಿನದ ರಾಹುಕಾಲ ಮಧ್ಯಾಹ್ನ 12:19 ರಿಂದ 1:55 ರವರೆಗೆ ಇದ್ದು, ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಬೆಳಗ್ಗೆ 10:43 ರಿಂದ 12:19…

Read More