Headlines

ಒಂದೇ ಒಂದು ಪಂದ್ಯ ಗೆದ್ದಿರುವ RCB ಮತ್ತು RR ನಡುವೆ ಭಾರೀ ಅಂತರ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ ಮೂರು ದಿನಗಳು ಕಳೆದಿವೆ. ಈ ಮೂರು ದಿನಗಳಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿದಿವೆ. ಈ ಆರು ತಂಡಗಳಲ್ಲಿ ಅತ್ಯಧಿಕ ನೆಟ್​ ರನ್ ರೇಟ್ ಪಡೆದಿರುವುದು ರಾಜಸ್ಥಾನ್ ರಾಯಲ್ಸ್. ಅದು ಸಹ ಸಿಎಸ್​ಕೆ ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ ಎಂಬುದು ವಿಶೇಷ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ಮುಂಬೈ ಇಂಡಿಯನ್ಸ್ ತಂಡವು ಕೆಕೆಆರ್ ತಂಡವನ್ನು…

Read More

ಗುಜರಾತ್​ನಲ್ಲಿ 3,300 ಕೋಟಿ ರೂ ವೆಚ್ಚದ ಕೇನ್ಸ್ ಸಮಿಕಾನ್ ಘಟಕ ಉದ್ಘಾಟನೆ ಮಾಡಿದ ನರೇಂದ್ರ ಮೋದಿ

ಅಹ್ಮದಾಬಾದ್, ಮಾರ್ಚ್ 31: ಇಲ್ಲಿಗೆ ಸಮೀಪದ ಸಾನಂದ್​ನಲ್ಲಿ ಕೇನ್ಸ್ ಸಮಿಕಾನ್​ನ ಒಸಾಟ್ (OSAT- Outsourced Semiconductor Assembly and Test) ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಇದು 3,300 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟಿಂಗ್ ಫೆಸಿಲಿಟಿ ಆಗಿದೆ. ಇಂಡಿಯಾ ಸೆಮಿಕಂಡಕ್ಟರ್ ಮಿಷನ್ ಅಡಿಯಲ್ಲಿ ಶುರುವಾಗಿರುವ ಎರಡನೇ ಚಿಪ್ ಮ್ಯಾನುಫ್ಯಾಕ್ಚರಿಂಗ್ ಘಟಕ ಇದಾಗಿದೆ. ಇದೇ ತಿಂಗಳು ಗುಜರಾತ್​ನಲ್ಲೇ ಅಮೆರಿಕ ಮೂಲದ ಮೈಕ್ರಾನ್ ಟೆಕ್ನಾಲಜಿಯಿಂದ ಭಾರತದ ಮೊದಲ ಸೆಮಿಕಂಡಕ್ಟರ್ ತಯಾರಕ ಘಟಕ…

Read More

ಹತ್ಯೆಗೆ ಸೇಡು ತೀರಿಸಿಕೊಳ್ಳುತ್ತೇವೆ; ತಂದೆಯ ಅಂತ್ಯಕ್ರಿಯೆ ಬಳಿಕ ಇರಾನ್ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಶಪಥ – Kannada News | In first remark since fathers funeral Iran Supreme Leader Mojtaba Khamenei vows inevitable revenge against against US and Israel

ಟೆಹ್ರಾನ್, ಜುಲೈ 11: ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಖಮೇನಿಯವರನ್ನು (Ayatollah Ali Khamenei) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ದಾಳಿ ನಡೆಸಿ ಹತ್ಯೆ ಮಾಡಿದ್ದವು. ಇದೀಗ ಖಮೇನಿಯವರ ಅಂತ್ಯಕ್ರಿಯೆಗಳು ನೆರವೇರಿದ್ದು, ಭಾರತ ಸೇರಿದಂತೆ ಹಲವು ದೇಶಗಳ ನಾಯಕರು ಇದರಲ್ಲಿ ಭಾಗವಹಿಸಿದ್ದರು. ಭದ್ರತಾ ದೃಷ್ಟಿಯಿಂದ ಅಯತೊಲ್ಲಾ ಅಲಿ ಖಮೇನಿಯವರ ಮಗನಾದ ಈಗಿನ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಈ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿರಲಿಲ್ಲ. ಇದೀಗ ಮೊದಲ ಪ್ರತಿಕ್ರಿಯೆ ನೀಡಿರುವ ಮೊಜ್ತಬಾ ಖಮೇನಿ ತಮ್ಮ ತಂದೆ ಹಾಗೂ ಇರಾನ್‌ನ ಮಾಜಿ…

Read More

ಪುರಷ ಪ್ರಯಾಣಿಕರಿಗೆ ಶಕ್ತಿ ಯೋಜನೆ ಟಿಕೆಟ್​​, ಯುಪಿಐ ಸ್ಕ್ಯಾಮ್​​: BMTCಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ನಾಲ್ವರು ನೌಕರರು ಸಸ್ಪೆಂಡ್​​

ಬೆಂಗಳೂರು, ಏಪ್ರಿಲ್​​ 12: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯ ಲಾಭವನ್ನು ರಾಜ್ಯದ ಕೋಟ್ಯಾಂತರ ಹೆಣ್ಣು ಮಕ್ಕಳು ಪಡೆಯುತ್ತಿದ್ರೆ, ಇತ್ತ ಬಿಎಂಟಿಸಿಯ ಕೆಲ ಕಿಲಾಡಿ ನೌಕರು ಮಾತ್ರ ಅನ್ನ ತಿಂದ ಮನೆಗೆ ಕನ್ನ ಹಾಕೋ ಕೆಲಸ ಮಾಡುತ್ತಿದ್ದಾರೆ. ಕನ್ನಡ ಬಾರದ ಪುರುಷ ಪ್ರಯಾಣಿಕರಿಗೆ ಶಕ್ತಿ ಯೋಜನೆಯ ಟಿಕೆಟ್​​ ನೀಡಿ ದುಡ್ಡು ಮಾಡ್ತಿದ್ದಾರೆ. ಮತ್ತೊಂದೆಡೆ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ಬಿಎಂಟಿಸಿ ಯುಪಿಐ ಕ್ಯೂಆರ್​ ಕೋಡ್​​ಗಳನ್ನು ಅಳವಡಿಸಿದೆ. ಇದನ್ನು ಸ್ಕ್ಯಾನ್​​ ಮಾಡಿ ಟಿಕೆಟ್​​ ಹಣ ಪಾವತಿಸುವಂತೆ ಪ್ರಯಾಣಿಕರಿಗೆ…

Read More

ಯೋಗೇಶ್ ಗೌಡ ಕೊಲೆ ಪ್ರಕರಣ: ಇಂದಲ್ಲ, ಏಪ್ರಿಲ್​​ 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ

ಬೆಂಗಳೂರು, ಏಪ್ರಿಲ್​​ 09: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತೀರ್ಪನ್ನು ಏಪ್ರಿಲ್ 15ಕ್ಕೆ ಮುಂದೂಡಿದೆ. ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಭವಿಷ್ಯ ಇಂದು ನಿರ್ಧಾರವಾಗುವ ನಿರೀಕ್ಷೆಯಿತ್ತು, ಆದರೆ ತೀರ್ಪು ಸಿದ್ಧಪಡಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ವಿಸ್ತೃತ ಪರಾಮರ್ಶೆಯ ಅಗತ್ಯವಿರುವುದರಿಂದ ಮುಂದೂಡಲಾಗಿದೆ. ವಾದ-ಪ್ರತಿವಾದದ ಸಮಯದಲ್ಲಿ ಎರಡೂ ಕಡೆಯ ವಕೀಲರು ಸಾವಿರಾರು ಪುಟಗಳ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿದ್ದು, ಪ್ರಕರಣದಲ್ಲಿ ಅನೇಕ ದಾಖಲೆಗಳು ಮತ್ತು ಸಾಕ್ಷ್ಯಗಳಿವೆ….

Read More

ಕೇಂದ್ರ ನಮ್ಮನ್ನ ಕೊಲೆ ಮಾಡ್ತಿದೆ: ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಸಿದ್ದಕ್ಕೆ ಡಿಕೆಶಿ ಕೆಂಡಾಮಂಡಲ

ಬೆಂಗಳೂರು, (ಮಾರ್ಚ್ 27): ಕೇಂದ್ರ ಸರ್ಕಾರ ಪೆಟ್ರೋಲ್(Petrol) ಮತ್ತು ಡೀಸೆಲ್(Diesel) ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂಪಾಯಿ ಮತ್ತು ಡೀಸೆಲ್‌ ಸುಂಕ ಶೂನ್ಯಕ್ಕೆ ಇಳಿದಿದೆ. ಆದ್ರೆ, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲೆಕ್ಷನ್​ಗಾಗಿ ತೈಲ ಬೆಲೆಯ ಅಬಕಾರಿ ಸುಂಕ ಕಡಿಮೆ ಮಾಡಿದ್ದಾರೆ. ತೈಲ ಬೆಲೆ ಜಾಸ್ತಿ ಮಾಡಿಬಿಟ್ಟು ಕೇಂದ್ರ ನಮ್ಮನ್ನು ಕೊಲೆ ಮಾಡುತ್ತಿದೆ.ಕಂಪನಿಯವರು ಕೂಡ ಜಾಸ್ತಿ ಮಾಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಇನ್ನು…

Read More

ಅಭಿಮಾನಿಗಳು ಇಟ್ಟ ಹೆಸರೇ ಅಂತಿಮವಾಯ್ತೆ ಎನ್​​ಟಿಆರ್-ನೀಲ್ ಸಿನಿಮಾಕ್ಕೆ? – Kannada News | Jr NTR and Prashanth Neel movie officially named as Dragon

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದ ಕೆಲಸಗಳು ಬಲು ನಿಧಾನಗತಿಯಲ್ಲಿ ಸಾಗುತ್ತಿವೆ. ಭಾರಿ ಬಜೆಟ್​ನ ಈ ಸಿನಿಮಾದ ಚಿತ್ರೀಕರಣ ಆರಂಭವಾಗಿ ಈಗಾಗಲೇ ಒಂದು ವರ್ಷವಾಗಿದ್ದು, ಸಿನಿಮಾದ ಚಿತ್ರೀಕರಣಕ್ಕೆ ಇನ್ನೂ ಒಂದು ವರ್ಷ ಬೇಕಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಸಿನಿಮಾದ ಹೆಸರನ್ನು ಸಹ ಚಿತ್ರತಂಡ ಘೋಷಣೆ ಮಾಡಿಲ್ಲ, ಆದರೆ ಅಭಿಮಾನಿಗಳು ಈ ಸಿನಿಮಾವನ್ನು ‘ಡ್ರ್ಯಾಗನ್’ ಎಂದು ಕರೆಯುತ್ತಿದ್ದಾರೆ. ಅಭಿಮಾನಿಗಳು ಇಟ್ಟ ಈ ಹೆಸರನ್ನೇ ಸಿನಿಮಾಕ್ಕೆ ಅಂತಿಮಗೊಳಿಸಲು ಚಿತ್ರತಂಡ…

Read More

ಪುರುಷರಿಗಿಂತ ಮಹಿಳೆಯರಲ್ಲೇ ಥೈರಾಯ್ಡ್ ಸಮಸ್ಯೆ ಹೆಚ್ಚಾಗಿ ಕಂಡುಬರುವುದಕ್ಕೆ ಕಾರಣ ಏನ್ ಗೊತ್ತಾ? – Kannada News | Thyroid Disorders in Females: Reasons Every Woman Should Know

ಇತ್ತೀಚಿನ ದಿನಗಳಲ್ಲಿ ಥೈರಾಯ್ಡ್ ಸಮಸ್ಯೆ (Thyroid Disorders) ಸಾಮಾನ್ಯವಾಗುತ್ತಿದೆ. ಅದರಲ್ಲಿಯೂ ಪುರುಷರಿಗಿಂತ ಮಹಿಳೆಯರಲ್ಲಿ ಥೈರಾಯ್ಡ್ ಸಮಸ್ಯೆ 5 ರಿಂದ 8 ಪಟ್ಟು ಹೆಚ್ಚು ಕಂಡುಬರುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಠಾತ್ ತೂಕ ಹೆಚ್ಚಾಗುವುದು ಅಥವಾ ಕಡಿಮೆಯಾಗುವುದು, ತೀವ್ರ ಆಯಾಸ, ಕೂದಲು ಉದುರುವುದು ಹಾಗೂ ಮಾಸಿಕ ಚಕ್ರದಲ್ಲಿ ಅಸಮತೋಲನ ಕಂಡುಬಂದರೆ ಥೈರಾಯ್ಡ್ ಪರೀಕ್ಷೆ ಮಾಡಿಸಿಕೊಳ್ಳುವುದು ಸೂಕ್ತ. ಹಾಗಾದರೆ ಮಹಿಳೆಯರಲ್ಲಿ ಹೆಚ್ಚಾಗಿ ಥೈರಾಯ್ಡ್ ಸಮಸ್ಯೆ ಕಂಡುಬರುವುದಕ್ಕೆ ಕಾರಣವೇನು, ಇಂತಹ ಆರೋಗ್ಯ ಸಮಸ್ಯೆಯನ್ನು ಆರಂಭದಲ್ಲಿಯೇ ಪತ್ತೆಹಚ್ಚಿ ಅದನ್ನು ತಡೆಗಟ್ಟುವುದು ಹೇಗೆ…

Read More

ರಜನಿಕಾಂತ್ ಸ್ಟೈಲ್ ಕಾಪಿ ಮಾಡಲು ಹೋಗಿ ಹೀನಾಯ ಸೋಲು ಕಂಡಿದ್ದ ಆರ್. ಮಾಧವನ್

ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಖ್ಯಾತಿ ಹೊಂದಿರುವ ನಟ ನಟ ಆರ್. ಮಾಧವನ್ (R Madhavan) ಅವರು ಇತ್ತೀಚಿನ ಸ್ಪೈ ಥ್ರಿಲ್ಲರ್ ‘ಧುರಂಧರ್’ ಚಿತ್ರದ ಭರ್ಜರಿ ಯಶಸ್ಸಿನ ಅಲೆಯಲ್ಲಿದ್ದಾರೆ. ಆದರೆ, ಚಾಕೊಲೇಟ್ ಬಾಯ್ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಮಾಧವನ್ ಅವರ ಸ್ಟಾರ್‌ಡಮ್ ಜರ್ನಿ ಅಷ್ಟು ಸುಲಭವಾಗಿರಲಿಲ್ಲ. ತಮ್ಮ ಆರಂಭಿಕ ದಿನಗಳಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅವರನ್ನು ನಕಲು ಮಾಡಲು ಹೋಗಿ ಅನುಭವಿಸಿದ ಕಹಿ ನೆನಪೊಂದನ್ನು ಅವರು ಈಗ ಹಂಚಿಕೊಂಡಿದ್ದಾರೆ. ಮಣಿ ರತ್ನಂ ನಿರ್ದೇಶನದ ‘ಅಲೈ…

Read More

ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ: ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ, ಏ.11: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿನ ವರ್ಗಾವಣೆ ದಂಧೆ ಮತ್ತು ವ್ಯಾಪಕ ಭ್ರಷ್ಟಾಚಾರದಿಂದಾಗಿ ಈ ಪರಿಸ್ಥಿತಿ ಉದ್ಭವಿಸಿದೆ ಎಂದು ಅವರು ಹೇಳಿದರು. ಇತ್ತೀಚೆಗೆ ಒಬ್ಬ ಕಾಂಗ್ರೆಸ್ ಮುಖಂಡ ಇನ್ನೊಬ್ಬ ಕಾಂಗ್ರೆಸ್ ಮುಖಂಡನನ್ನು ಕೊಲೆ ಮಾಡಿರುವ ಘಟನೆ ಕಾನೂನು ಸುವ್ಯವಸ್ಥೆಯ ದುಸ್ಥಿತಿಗೆ ಉದಾಹರಣೆಯಾಗಿದೆ. ಕಾಂಗ್ರೆಸ್ ಮುಖಂಡರಿಗೆ ರಕ್ಷಣೆಯಿಲ್ಲದಂತಹ ಸ್ಥಿತಿ ಬಂದಿರುವುದು ಆತಂಕಕಾರಿಯಾಗಿದೆ ಎಂದು ಜೋಶಿ ತಿಳಿಸಿದರು. ಲವ್ ಜಿಹಾದ್ ಪ್ರಕರಣಗಳು…

Read More