Headlines

IND vs ENG: ಸಂಜುಗೆ ಸಿಗುತ್ತಾ ಅವಕಾಶ? 4ನೇ ಪಂದ್ಯಕ್ಕೆ ಹೇಗಿರಲಿದೆ ಪ್ಲೇಯಿಂಗ್ 11? – Kannada News | India vs England 4th T20: Can Shreyas Iyer’s team bounce back? Possible XI changes!

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ (India vs England) ತಂಡವು 125 ರನ್‌ಗಳ ಹೀನಾಯ ಸೋಲು ಅನುಭವಿಸಿತು. ಈ ಸೋಲಿನೊಂದಿಗೆ ಸರಣಿಯಲ್ಲಿ 2-0 ಅಂತರದ ಹಿನ್ನಡೆಯನ್ನು ಅನುಭವಿಸಿತು. ಇದೀಗ ಟೀಂ ಇಂಡಿಯಾ ಸರಣಿ ಗೆಲ್ಲಲು ಸಾಧ್ಯವಿಲ್ಲ. ಕಡೆಯ ಪಕ್ಷ ಸರಣಿಯನ್ನು 2-2 ರ ಸಮಬಲದೊಂದಿಗೆ ಅಂತ್ಯಗೊಳಿಸಲು ಟೀಂ ಇಂಡಿಯಾ ಪ್ರಯತ್ನಿಸಬೇಕಿದೆ. ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದರೂ ಅವರ್ಯಾರು ತಂಡಕ್ಕೆ ಗೆಲುವು ತಂದುಕೊಡುವಂತಹ ಪ್ರದರ್ಶನ ನೀಡುತ್ತಿಲ್ಲ. ಹೀಗಾಗಿ ಶ್ರೇಯಸ್…

Read More

Solar Eclipse: ಆಗಸ್ಟ್ 12 ರಂದು ಸಂಭವಿಸಲಿದೆ ಸಂಪೂರ್ಣ ಸೂರ್ಯಗ್ರಹಣ; ಭಾರತದಲ್ಲಿ ಇದು ಗೋಚರಿಸುತ್ತಾ? – Kannada News | August 12, 2026 Total Solar Eclipse: Global Spectacle and Scientific Insights

ಖಗೋಳಶಾಸ್ತ್ರಜ್ಞರು ಹಾಗೂ ವಿಜ್ಞಾನಿಗಳಿಗೆ 2026ರ ವರ್ಷ ಅತ್ಯಂತ ರೋಮಾಂಚನಕಾರಿ ವರ್ಷವಾಗಿದೆ. ಈ ಒಂದೇ ವರ್ಷದಲ್ಲಿ ಎರಡು ಸೂರ್ಯಗ್ರಹಣ ಮತ್ತು ಎರಡು ಚಂದ್ರಗ್ರಹಣಗಳು ಸೇರಿದಂತೆ ಒಟ್ಟು ನಾಲ್ಕು ಗ್ರಹಣಗಳು ಸಂಭವಿಸುತ್ತಿವೆ. ಕೆಲವು ಗ್ರಹಣಗಳು ಈಗಾಗಲೇ ಮುಗಿದಿದ್ದು, ಈಗ ವಿಶ್ವದಾದ್ಯಂತ ಎಲ್ಲರ ಕಣ್ಣು ಆಗಸ್ಟ್ 12 ರಂದು ಸಂಭವಿಸಲಿರುವ ವರ್ಷದ ಎರಡನೇ ಹಾಗೂ ಅತ್ಯಂತ ಪ್ರಮುಖ ಸಂಪೂರ್ಣ ಸೂರ್ಯಗ್ರಹಣ (Total Solar Eclipse) ಮೇಲಿದೆ. ವಿಜ್ಞಾನ ಲೋಕದಲ್ಲಿ ಈ ಘಟನೆಯನ್ನು ಒಂದು ದೊಡ್ಡ ಹಬ್ಬದಂತೆ ಆಚರಿಸಲಾಗುತ್ತಿದೆ. ಈ ಗ್ರಹಣದ ಸಂಪೂರ್ಣ…

Read More

ಬೇಸಿಗೆ ರಜೆಯಲ್ಲಿ ಮಕ್ಕಳ ಮೇಲೆ ನಿಗಾ ಇರಲಿ! ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಣಿಕೆ ಬಿಗಿದು ಬಾಲಕಿ ಸಾವು – Kannada News | Shivamogga Child Death: 9 Year Old Dies in Tragic Swing Accident in summer holidays

ಶಿವಮೊಗ್ಗ, ಏಪ್ರಿಲ್ 24: ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಸಂಭವಿಸಿದೆ. ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕಿಯನ್ನು ಶಿವಮೊಗ್ಗ (Shivamogga) ನಗರದ ವಿದ್ಯಾನಗರ ನಿವಾಸಿ ಪ್ರಣಮ್ಯ ಎಂದು ಗುರುತಿಸಲಾಗಿದೆ. ಘಟನೆಯಿಂದ ಕುಟುಂಬದಲ್ಲಿ ಶೋಕ ಮಡುಗಟ್ಟಿದ್ದು, ಪಾಲಕರ ಆಕ್ರಂದನ ಮನಕಲಕುವಂತಿದೆ. ಕೋಣೆ ಬಾಗಿಲು ಹಾಕಿಕೊಂಡು ಜೋಕಾಲಿ ಆಡುತ್ತಿದ್ದ ಬಾಲಕಿ ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ…

Read More

ಮಾಯವಾಯ್ತು ಸಲ್ಮಾನ್ ಖಾನ್ ಇನ್​​ಸ್ಟಾಗ್ರಾಮ್ ಖಾತೆ; ಕಾರಣ ಏನು? – Kannada News | Salman Khan’s Instagram Account Vanishes and Reappears: The Mysterious 30 Minute Disappearance

ಬಾಲಿವುಡ್‌ ನಟ ಸಲ್ಮಾನ್ ಖಾನ್ (Salman Khan), ಸದಾ ಸಿನಿಮಾಗಳ ಜೊತೆಗೆ ತಮ್ಮ ವೈಯಕ್ತಿಕ ಜೀವನದ ಕಾರಣಕ್ಕೂ ಸುದ್ದಿಯಲ್ಲಿರುತ್ತಾರೆ. ಸದ್ಯ ಸಲ್ಮಾನ್ ಖಾನ್ ಅವರು ತಮ್ಮ ಮುಂಬರುವ ಹೊಸ ಸಿನಿಮಾ ‘ಮಾತೃಭೂಮಿ’ ಹಾಗೂ ಇತ್ತೀಚಿನ ಪಾಪರಾಜಿ ವಿವಾದಗಳಿಂದಾಗಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ಪಾಪರಾಜಿಗಳ ವರ್ತನೆಗೆ ತೀವ್ರ ಕೋಪ ವ್ಯಕ್ತಪಡಿಸಿದ್ದ ನಟ, ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಕೆಲವು ನಿಗೂಢ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಈಗ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆ ಇದ್ದಕ್ಕಿದ್ದಂತೆ…

Read More

IPL 2026 Eliminator SRH vs RR Live: ಶತಕ ವಂಚಿತ ವೈಭವ್

27 May 2026 08:20 PM (IST) IPL 2026 Eliminator Live: 100 ರನ್ ದಾಟಿದ ರಾಜಸ್ಥಾನ ರಾಜಸ್ಥಾನ್ ರಾಯಲ್ಸ್ ತಂಡವು 7.2 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 100 ರನ್‌ಗಳ ಗಡಿ ದಾಟಿತು. ವೈಭವ್ ಸೂರ್ಯವಂಶಿ 77 ರನ್ ಗಳಿಸಿ ಶತಕದ ಸಮೀಪದಲ್ಲಿದ್ದಾರೆ. 27 May 2026 08:04 PM (IST) IPL 2026 Eliminator Live: ಸೂರ್ಯವಂಶಿ ಅರ್ಧಶತಕ ವೈಭವ್ ಸೂರ್ಯವಂಶಿ ಕೇವಲ 16 ಎಸೆತಗಳಲ್ಲಿ ಎಂಟು ಸಿಕ್ಸರ್‌ಗಳನ್ನು ಬಾರಿಸಿ ಅರ್ಧಶತಕ ಪೂರೈಸಿದರು. ಇದರೊಂದಿಗೆ,…

Read More

IND A vs SL A: ಸತತ ಎರಡನೇ ಶತಕ ಬಾರಿಸಿದ ಸಾಯಿ ಸುದರ್ಶನ್ – Kannada News | India A vs SL A: Sai Sudharsan Slams Second Consecutive Century; Test Team Hopes

ಭಾರತ ಎ ಹಾಗೂ ಶ್ರೀಲಂಕಾ ಎ ( India A vs Sri Lanka A) ತಂಡಗಳ ನಡುವೆ ನಡೆಯುತ್ತಿರುವ ಎರಡು ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲೂ ಭಾರತ ಎ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್ (Sai Sudharsan) ಅಮೋಘ ಶತಕ ಸಿಡಿಸಿ ಮಿಂಚಿದ್ದಾರೆ. ಇದಕ್ಕೂ ಮುಂಚೆ ನಡೆದಿದ್ದ ಮೊದಲ ಅನಧಿಕೃತ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲೂ ಸುದರ್ಶನ್ ಶತಕದ ಇನ್ನಿಂಗ್ಸ್ ಆಡಿದ್ದರು. ಇದೀಗ ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಅನಧಿಕೃತ…

Read More

ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ, ವಿಡಿಯೋ ವೈರಲ್

ಕಲಬುರಗಿ, (ಜೂನ್ 10): ಗ್ರಾಮೀಣ ಭಾಗದ ಬಡ ಮಕ್ಕಳಿಗಾಗಿ ಅನೂಕೂಲವಾಗಲೆಂದು ಸರ್ಕಾರಗಳು ವಸತಿ ನಿಲಯಗಳನ್ನು (ಹಾಸ್ಟೆಲ್​) ನಿರ್ಮಿಸುತ್ತಿವೆ. ಆದ್ರೆ, ಕಲಬುರಗಿಯಲ್ಲಿ (Kalaburagi) ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಬಿಂದಾಸ್ ಆಗಿ ಮಧ್ಯ ಸೇವೆನೆ ಮಾಡಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತಿದೆ. ಹೌದು… ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಹಾಸ್ಟೆಲ್ ನದ್ದು ಎನ್ನಲಾಗುತ್ತಿರೋ ಈ ವಿಡಿಯೋ ಭಾರೀ ವೈರಲ್ ಆಗಿದೆ. ಇನ್ನು ವಿದ್ಯಾರ್ಥಿನಿ ಬೀಯರ್ ಕುಡಿಯುತ್ತಿರೋ ದೃಶ್ಯ ವೈರಲ್ ಬೆನ್ನಲ್ಲೇ ಇದನ್ನೇ ವಾರ್ಡನ್ ಬಂಡವಾಳ ಮಾಡಿಕೊಂಡಿಕೊಂಡಿದ್ದು, ಪ್ರಕರಣ…

Read More

ಈಗ 0, ನಂತರ 100, ಬಳಿಕ 200; ಜೆನೆರಿಕ್ ಔಷಧಗಳಿಗೆ ಟ್ರಂಪ್ ಟ್ಯಾರಿಫ್ ಪ್ಲಾನ್ ಪ್ರಕಟ; ಭಾರತದ ಪ್ರಬಲ ಫಾರ್ಮಾ ಉದ್ಯಮಕ್ಕೆ ಹೊಡೆತ? – Kannada News | Donald Trump announces tariff measures on Generic drugs, how Indian Pharma sector affected

ವಾಷಿಂಗ್ಟನ್, ಜುಲೈ 22: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೊಸ ಟ್ಯಾರಿಫ್ ಬೆದರಿಕೆ ಹಾಕಿದ್ದಾರೆ. ಈ ಬಾರಿ ಜೆನೆರಿಕ್ ಔಷಧಗಳ ಆಮದು ಮೇಲೆ ಸುಂಕ ಹಾಕುವ ಪ್ಲಾನ್ ಪ್ರಕಟಿಸಿದ್ದಾರೆ. ಎರಡು ವರ್ಷಗಳವರೆಗೆ ಜೆನೆರಿಕ್ ಔಷಧಗಳ ಕಂಪನಿಗಳಿಗೆ ಟ್ಯಾರಿಫ್​ನಿಂದ ವಿನಾಯಿತಿ ನೀಡಿದ್ದಾರೆ. ಆದರೆ, ನಂತರ ಶೇ. 200ರಷ್ಟು ಸುಂಕ ಹಾಕುವುದಾಗಿ ಅವರು ತಮ್ಮ ಟ್ರೂತ್ ಸೋಷಿಯಲ್​ನಲ್ಲಿ ತಿಳಿಸಿದ್ದಾರೆ. ಔಷಧ ಸಂಸ್ಥೆಗಳು ಅಮೆರಿಕದಲ್ಲಿ ತಯಾರಿಸಲು ಉತ್ತೇಜಿಸಲು ಸರ್ಕಾರ ಈ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ. 2026ರ ಆಗಸ್ಟ್…

Read More

ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ – Kannada News | Gilli Nata and Ashwini Gowda attend Hayagrriva movie trailer launch event

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋ ಮುಗಿದು ಹಲವು ದಿನಗಳು ಕಳೆದಿದ್ದರೂ ಕೂಡ ಸ್ಪರ್ಧಿಗಳ ಹವಾ ಕಡಿಮೆ ಆಗಿಲ್ಲ. ಹಲವು ಕಾರ್ಯಕ್ರಮಗಳಿಗೆ ಅವರು ಅತಿಥಿಗಳಾಗಿ ತೆರಳುತ್ತಿದ್ದಾರೆ. ಮಂಡ್ಯದಲ್ಲಿ ‘ಹಯಗ್ರೀವ’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮ ನಡೆದಿದೆ. ಆ ವೇದಿಕೆಯಲ್ಲಿ ಅಶ್ವಿನಿ ಗೌಡ (Ashwini Gowda) ಮತ್ತು ಗಿಲ್ಲಿ ನಟ ಅವರ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ‘ಈಗ ನಮ್ಮ ಅತ್ತೆ ಮಗಳು ಮಾತಾಡುತ್ತಾರೆ’ ಎಂದು ಗಿಲ್ಲಿ ನಟ ಅವರು ಅಶ್ವಿನಿಯ ಕಾಲೆಳೆದರು. ‘ಬಿಗ್…

Read More

ಆಯತುಲ್ಲಾ ಖಮೇನಿ ಮೇಲೆ ದಾಳಿಗೆ ಶನಿವಾರ ಬೆಳಗಿನ ಸಮಯ ಆರಿಸಿದ್ದು ಯಾಕೆ? ಬೇರೆ ಇದ್ದ ಪ್ಲಾನ್ ಬದಲಾಗಿದ್ದು ಯಾಕೆ? – Kannada News | Reason why US Israel picked Saturday Morning to attack and Kill Iran Supremo Ayatollah Ali Khamenei

ಇರಾನ್ ಮಹಿಳೆಯರು… ವಾಷಿಂಗ್ಟನ್, ಮಾರ್ಚ್ 1: ಇರಾನ್ ದೇಶದ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಜೊತೆಯಾಗಿ ಸೇರಿ ಮುಗಿಬಿದ್ದಿವೆ. ಇರಾನ್ ಕೂಡ ಪ್ರತಿದಾಳಿ ನಡೆಸುತ್ತಾ ಬಂದಿದೆ. ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ವಿವಿಧ ಸೇನಾ ನೆಲೆಗಳು ಹಾಗು ಅಮೆರಿಕ ಪರವಾಗಿರುವ ಕೆಲ ದೇಶಗಳ ಪ್ರಮುಖ ನಗರಗಳ ಮೇಲೂ ಇರಾನ್ ದಾಳಿ ನಡೆಸುತ್ತಿದೆ. ಇದೇ ವೇಳೆ ನಿನ್ನೆ ಬೆಳಗ್ಗೆ (ಶನಿವಾರ) ಅಮೆರಿಕವು ಇರಾನ್ ಮೇಲೆ ಕ್ಷಿಪ್ರ ವಾಯು ದಾಳಿ ನಡೆಸಿತು. ಅದರಲ್ಲಿ ಇರಾನ್ ಮುಖ್ಯಸ್ಥ ಆಯತುಲ್ಲಾ ಅಲಿ ಖಮೇನಿ (Ayatollah Ali…

Read More