Headlines

ತಾಯಿ ಹಿಂದೂ, ತಂದೆ ಕ್ರಿಶ್ಚಿಯನ್… ದಳಪತಿ ವಿಜಯ್ ಯಾವ ಧರ್ಮವನ್ನು ಅನುಸರಿಸುತ್ತಾರೆ? – Kannada News | Thalapathy Vijay CM: TVK’s Tamil Nadu Election Triumph and His Religious Identity Explained

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ಅವರ ಗೆಲುವು ಅನೇಕ ರಾಜಕೀಯ ಪಕ್ಷಗಳಿಗೆ ಶಾಕ್ ನೀಡಿದೆ. ದಳಪತಿ ವಿಜಯ್ ಅವರ ಟಿವಿಕೆ ಪಕ್ಷ 108 ಸ್ಥಾನಗಳನ್ನು ಗೆದ್ದಿದೆ. ಹೀಗಾಗಿ, ವಿಜಯ್ ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗೋದು ಖಚಿತ ಎನ್ನಲಾಗುತ್ತಿದೆ. ಚುನಾವಣೆಯಲ್ಲಿ ಟಿವಿಕೆ ಅವರ ವಿಜಯ್ ಅವರ ಕುಟುಂಬವೂ ಸಂತೋಷವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವಿಜಯ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕೆಲವರು ಇಂಟರ್ನೆಟ್‌ನಲ್ಲಿ ಅವರ ಪೂರ್ಣ ಹೆಸರನ್ನು ಹುಡುಕುತ್ತಿದ್ದರೆ, ಇತರರು ಅವರ ಧರ್ಮದ ಬಗ್ಗೆ ಕೇಳುತ್ತಿದ್ದಾರೆ. ದಕ್ಷಿಣ ಭಾರತದ ಸಿನಿಮಾ (ಕಾಲಿವುಡ್) ಸೂಪರ್‌ಸ್ಟಾರ್ ದಳಪತಿ…

Read More

ಪೀಣ್ಯ ಫ್ಲೈಓವರ್​ ಬಂದ್​ನಿಂದ ವಾಹನ ಸವಾರರು ಕಂಗಾಲು: 10 ನಿಮಿಷದಲ್ಲಿ ಹೋಗೋ ದಾರಿಗೆ 1 ಗಂಟೆ ಬೇಕೆಂದು ಅಳಲು – Kannada News | Peenya Flyover Closure Causes Traffic Chaos: Commuters Spend 1 Hour for a 10 Minute Route

ಬೆಂಗಳೂರು, ಮೇ 5: ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್​ನಲ್ಲಿ ನಾಲ್ಕು ದಿನಗಳ ಕಾಲ ಸಂಚಾರ ನಿರ್ಬಂಧ ಹೇರಲಾಗಿದ್ದು, ಇದು ನಗರದಲ್ಲಿ ತೀವ್ರ ಟ್ರಾಫಿಕ್ ಸಮಸ್ಯೆಗೆ ಕಾರಣವಾಗಿದೆ. ಡಾ. ಶಿವಕುಮಾರ ಸ್ವಾಮೀಜಿ ಫ್ಲೈಓವರ್ ಮೇ 8ರ ಬೆಳಿಗ್ಗೆ 11 ಗಂಟೆಯವರೆಗೆ ಸಂಚಾರಕ್ಕೆ ಲಭ್ಯವಿರುವುದಿಲ್ಲ. ಫ್ಲೈಓವರ್‌ನಲ್ಲಿರುವ 1422 ಕೇಬಲ್‌ಗಳ ದುರಸ್ತಿ ಮತ್ತು ಲೋಡ್ ಪರೀಕ್ಷೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಸಾಮಾನ್ಯವಾಗಿ 15-20 ನಿಮಿಷಗಳಲ್ಲಿ ಸಂಚರಿಸಬಹುದಾದ ಮಾರ್ಗವನ್ನು ಈಗ ಕೆಳರಸ್ತೆಯಲ್ಲಿ ಸಂಚರಿಸಲು ಸುಮಾರು ಒಂದೂವರೆ ಗಂಟೆ ಬೇಕಾಗುತ್ತಿದೆ ಎಂದು ವಾಹನ ಸವಾರರು…

Read More

ಬಂಗಾಳದಲ್ಲಿ ಕೇಸರಿ ಕ್ರಾಂತಿ: ದೀದಿ ಸಾಮ್ರಾಜ್ಯ ಪತನ, ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ? – Kannada News | Saffron Surge in Bengal: BJP Forms Govt, Mamata’s Reign Ends, Who is CM

ಸುವೇಂದು ಅಧಿಕಾರಿ-ದಿಲೀಪ್ ಘೋಷ್ Image Credit source: AnandaBazar ಕೋಲ್ಕತ್ತಾ, ಮೇ 05: ಪಶ್ಚಿಮ ಬಂಗಾಳ(West Bengal)ದ ಚುನಾವಣಾ ಫಲಿತಾಂಶವು ಇಡೀ ದೇಶದ ಗಮನ ಸೆಳೆದಿದೆ. ಸೋಮವಾರ ಪ್ರಕಟವಾದ ಫಲಿತಾಂಶದಲ್ಲಿ ಬಿಜೆಪಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ 148ರ ಮ್ಯಾಜಿಕ್ ಸಂಖ್ಯೆಯನ್ನು ಸುಲಭವಾಗಿ ದಾಟಿದೆ. ಈ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಆಳ್ವಿಕೆಗೆ ತೆರೆ ಬಿದ್ದಿದೆ. ಈಗ ಎಲ್ಲರ ಕುತೂಹಲವಿರುವುದು ಒಂದೇ ಪ್ರಶ್ನೆಯ ಮೇಲೆ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿ ಯಾರು? ಸುವೇಂದು ಅಧಿಕಾರಿ ಒಂದು…

Read More

Gold Rates: ಚಿನ್ನದ ಬೆಲೆ ಎರಡು ದಿನದಲ್ಲಿ 160 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 5th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 5: ಚಿನ್ನದ ಬೆಲೆ ಇವತ್ತೂ ಕುಸಿದಿದೆ. ನಿನ್ನೆ ಗ್ರಾಮ್​ಗೆ 120 ರೂ ಇಳಿದಿದ್ದ ಬಂಗಾರದ ದರ (Gold Rates) ಇವತ್ತು ಮಂಗಳವಾರ 40 ರೂ ತಗ್ಗಿದೆ. ಅಪರಂಜಿ ಚಿನ್ನದ ಬೆಲೆ ಮತ್ತೊಮ್ಮೆ 15,000 ರೂ ಒಳಗೆ ಇಳಿದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಸ್ವರ್ಣ ಬೆಲೆ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯಲ್ಲೂ ಇವತ್ತು ಭರ್ಜರಿ ಇಳಿಕೆ ಆಗಿದೆ. ಗ್ರಾಮ್​ಗೆ 10 ರೂನಷ್ಟು ಕಡಿಮೆ ಆಗಿದೆ. ಬೆಂಗಳೂರಿನಲ್ಲಿ ಅದರ ಬೆಲೆ 265 ರೂನಿಂದ 255 ರೂಗೆ ಇಳಿದಿದೆ. ಭಾರತದಲ್ಲಿ…

Read More

ಪೀಣ್ಯ ಫ್ಲೈಓವರ್ ಬಂದ್; ಗೊರಗುಂಟೆಪಾಳ್ಯದಲ್ಲಿ ಫುಲ್ ಟ್ರಾಫಿಕ್ ಜಾಮ್! – Kannada News | Peenya Elevated Flyover Closed for 4 Days, Tumakuru Road Faces Major Traffic Jams in Goraguntepalya

ಬೆಂಗಳೂರು, ಮೇ 05: ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಅನ್ನು ಇಂದಿನಿಂದ ಮೇ 8ರವರೆಗೆ ಒಟ್ಟು 4 ದಿನಗಳ ಕಾಲ ಬಂದ್ ಮಾಡಲಾಗಿದೆ. ಫ್ಲೈಓವರ್‌ನ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಮತ್ತು ಲೋಡ್ ಟೆಸ್ಟ್ ನಡೆಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪೀಣ್ಯ ಫ್ಲೈಓವರ್ ಬಂದ್ ಆಗಿರುವ ಕಾರಣ ತುಮಕೂರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಗೊರಗುಂಟೆಪಾಳ್ಯದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಈ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ವಾಹನ ಸವಾರರು ತಮ್ಮ ಗಮ್ಯಸ್ಥಾನ ತಲುಪಲು ಪರದಾಡುತ್ತಿದ್ದಾರೆ….

Read More

ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್​ 4 ದಿನ ಬಂದ್: ತುಮಕೂರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ – Kannada News | Peenya Flyover Closure: Massive Traffic Jam on Tumkur Road, Bengaluru as Flyover Shuts for 4 Days

ಬೆಂಗಳೂರು, ಮೇ 5: ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಅನ್ನು ಇಂದಿನಿಂದ ಮೇ 8ರವರೆಗೆ ಒಟ್ಟು 4 ದಿನಗಳ ಕಾಲ ಬಂದ್ ಮಾಡಲಾಗಿದೆ. ಫ್ಲೈಓವರ್‌ನ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಮತ್ತು ಲೋಡ್ ಟೆಸ್ಟ್ ನಡೆಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಪೀಣ್ಯ ಫ್ಲೈಓವರ್ ಬಂದ್ ಆಗಿರುವ ಕಾರಣ ತುಮಕೂರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಗೊರಗುಂಟೆಪಾಳ್ಯದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಈ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ವಾಹನ ಸವಾರರು ತಮ್ಮ ಗಮ್ಯಸ್ಥಾನ…

Read More

Video: ಬ್ರೆಜಿಲ್​ನ ಕಟ್ಟಡಕ್ಕೆ ಅಪ್ಪಳಿಸಿದ ವಿಮಾನ, ಮೂವರು ಸಾವು – Kannada News | Small Aircraft Crashes into Building in Belo Horizonte, Three Dead

ಬ್ರೆಜಿಲ್, ಮೇ 05: ಐದು ಜನರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಆಗ್ನೇಯ ಬ್ರೆಜಿಲ್‌ನ ಬೆಲೊ ಹೊರಿಜಾಂಟೆಯಲ್ಲಿ ಸೋಮವಾರ ವಸತಿ ಕಟ್ಟಡಕ್ಕೆ ಅಪ್ಪಳಿಸಿದ ಪರಿಣಾಮ ಮೂವರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ವಿಮಾನವು ಕಟ್ಟಡಕ್ಕೆ ಡಿಕ್ಕಿ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೀವ್ರವಾಗಿ ಗಾಯಗೊಂಡ ವ್ಯಕ್ತಿ ಕಟ್ಟಡದೊಳಗಿನ ಮೆಟ್ಟಿಲುಗಳ ಮೇಲೆ ಕುಳಿತಿರುವುದನ್ನು ದೃಶ್ಯಗಳಲ್ಲಿ ಕಾಣಬಹುದು.ನಗರ ಕೇಂದ್ರದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ಪಂಪುಲ್ಹಾ ವಿಮಾನ ನಿಲ್ದಾಣದಿಂದ ವಿಮಾನ ಹಾರಿದ ಸ್ವಲ್ಪ ಸಮಯದ ನಂತರ ಈ…

Read More

ಜಯದೇವ ಆಯ್ತು, ಈಗ ಬೆಂಗಳೂರಿನ ಮತ್ತೊಂದು ಫ್ಲೈ ಓವರ್ ಧರೆಗೆ: ಏನಿದು ಬಿ-ಸ್ಮೈಲ್ ಹೊಸ ಪ್ಲಾನ್? – Kannada News | Bengaluru to Raze IOC Junction Flyover: Rs 436 Cr Elevated Rotary Plan for SMVT Connectivity

ಜಯದೇವ ಆಯ್ತು, ಈಗ ಬೆಂಗಳೂರಿನ ಮತ್ತೊಂದು ಫ್ಲೈ ಓವರ್ ಧರೆಗೆ ಬೆಂಗಳೂರು, ಮೇ 05: ಜಯದೇವ ಮತ್ತು ಡಾಲ್ಮಿಯಾ ಫ್ಲೈ ಓವರ್‌ಗಳ ತೆರವು ಕಾರ್ಯಾಚರಣೆಯ ಬೆನ್ನಲ್ಲೇ, ಈಗ ಪೂರ್ವ ಬೆಂಗಳೂರಿನ ಮತ್ತೊಂದು ಪ್ರಮುಖ ಮೇಲ್ಸೇತುವೆ (Flyover) ಇತಿಹಾಸ ಸೇರಲು ಸಿದ್ಧವಾಗಿದೆ. ಐಒಸಿ ಜಂಕ್ಷನ್‌ನಲ್ಲಿರುವ ಹಳೆಯ ಫ್ಲೈ ಓವರ್ ಅನ್ನು ಕೆಡವಿ, ಅಲ್ಲಿ 436 ಕೋಟಿ ರೂಪಾಯಿ ವೆಚ್ಚದಲ್ಲಿ ಬೃಹತ್ ಎಲಿವೇಟೆಡ್ ರೋಟರಿ ಫ್ಲೈ ಓವರ್ ನಿರ್ಮಿಸಲು ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ-ಸ್ಮೈಲ್) ಯೋಜನೆ ರೂಪಿಸಿದೆ. 2001-02ರ…

Read More

ಮೆಟ್ ಗಾಲಾ ವೇದಿಕೆ ಮೇಲೆ ಮಿಂಚಿದ ಕರಣ್​ ಜೋಹರ್-ಇಶಾ ಅಂಬಾನಿ

ಫ್ಯಾಷನ್ ಲೋಕದ ಅತಿ ದೊಡ್ಡ ಹಬ್ಬ ಮೆಟ್ ಗಾಲಾ ಆರಂಭ ಆಗಿದೆ. ನ್ಯೂಯಾರ್ಕ್ ನಗರದ 'ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್ಸ್ ಕಾಸ್ಟ್ಯೂಮ್ ಇನ್ಸ್ಟಿಟ್ಯೂಟ್’ಗಾಗಿ ನಡೆಯುವ ಒಂದು ನಿಧಿ ಸಂಗ್ರಹಣೆ ಕಾರ್ಯಕ್ರಮ ಇದಾಗಿದೆ. ವಿಶ್ವದ ಖ್ಯಾತ ಸಿನಿ ತಾರೆಯರು, ಸಂಗೀತಗಾರರು, ಕ್ರೀಡಾಪಟುಗಳು ಮತ್ತು ಉದ್ಯಮಿಗಳು ಇಲ್ಲಿ ಭಾಗವಹಿಸುತ್ತಾರೆ. ಈ ಬಾರಿ ನಿರ್ಮಾಪಕರ ಕರಣ್ ಜೋಹರ್, ಮುಕೇಶ್ ಅಂಬಾನಿ ಮಗಳು ಇಶಾ ಅಂಬಾನಿ ಸೇರಿದಂತೆ ಅನೇಕರು ಭಾಗವಹಿಸಿದ್ದಾರೆ. ಅತಿಥಿಗಳು ವಿಭಿನ್ನ ಹಾಗೂ ಅತ್ಯಂತ ವಿಶಿಷ್ಟವಾದ ವಿನ್ಯಾಸದ ಉಡುಪುಗಳನ್ನು ಧರಿಸಿ ರೆಡ್…

Read More

TV9 Kannada News Live: ಪೀಣ್ಯ ಫ್ಲೈಓವರ್ ಬಂದ್, ಹೋಟೆಲ್ ತಿಂಡಿ ದುಬಾರಿ! ಇಲ್ಲಿವೆ ಇಂದಿನ ಪ್ರಮುಖ ಅಪ್​ಡೇಟ್ಸ್ – Kannada News | TV9 Kannada News live: Bengaluru Peenya Flyover Closed, Hotel Food Prices Hike by 20 percent, Demand for Auto Fare Increase

ಬೆಂಗಳೂರು, ಮೇ 5: ಬೆಂಗಳೂರು (Bengaluru) ಇನ್ನಷ್ಟು ದುಬಾರಿ ದುನಿಯಾ ಆಗುತ್ತಿದೆಯಾ? ಇಂಥದ್ದೊಂದು ಪ್ರಶ್ನೆ ಇದೀಗ ಬಲವಾಗಲು ಕಾರಣ ಇದೆ. ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ದರ ಏರಿಕೆಯ ಕಾರಣ ಹೋಟೆಲ್​ಗಳು ಊಟ-ತಿಂಡಿ, ಕಾಪಿ-ಚಹಾ ದರ ಏರಿಕೆ ಮಾಡಿವೆ. ಮತ್ತೊಂದೆಡೆ, ಆಟೋ ದರ ಹೆಚ್ಚಳಕ್ಕೆ ಆಗ್ರಹ ವ್ಯಕ್ತವಾಗಿದೆ. ಈ ಎಲ್ಲದರ ಮಧ್ಯೆ, ಪೀಣ್ಯ ಫ್ಲೈಓವರ್​ನಲ್ಲಿ ಇಂದಿನಿಂದ (ಮೇ 5) 4 ದಿನ ಸಂಚಾರ ನಿರ್ಬಂಧ ಇದ್ದು, ಗೊರಗುಂಟೆ ಪಾಳ್ಯ ಸಹಿತ ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಸಾಧ್ಯತೆ ಇದೆ….

Read More