Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 13ರ ದಿನಭವಿಷ್ಯ – Kannada News | Numerology Daily Horoscope: January 13, 2024 Predictions for 4, 5, 6

ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 13ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ವಿದೇಶಕ್ಕೆ ಸಂಬಂಧಿಸಿ ವ್ಯವಹಾರಗಳಲ್ಲಿ ತೊಡಗಿರುವವರಿಗೆ ಈ ದಿನ ಶುಭ ಸುದ್ದಿ ಸಿಗಲಿದೆ. ಆಸ್ತಿ ವಿವಾದಗಳು ಸುದೀರ್ಘ ಕಾಲದಿಂದ ನಡೆಯುತ್ತಿದ್ದರೆ ಮಧ್ಯಸ್ಥಿಕೆಯ ಮೂಲಕ ಬಗೆಹರಿಸಿಕೊಳ್ಳಲು ಪ್ರಯತ್ನಿಸಿ. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಬಯಸುವವರಿಗೆ ಒಳ್ಳೆಯ ಅವಕಾಶಗಳು ಲಭ್ಯವಾಗಬಹುದು. ವಾಹನ…

Read More

ಬೆಂಗಳೂರಲ್ಲಿ ಎಲ್‌ಪಿಜಿ ಹಾಹಾಕಾರ: ಆಟೋ ಚಾಲಕರ ಬೆನ್ನಲ್ಲೇ ಇನ್ಶೂರೆನ್ಸ್ ಏಜೆಂಟರೂ ಕಂಗಾಲು! ಯಾಕೆ ಗೊತ್ತಾ?

ಬೆಂಗಳೂರು, ಏಪ್ರಿಲ್ 11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bangalore) ಎಲ್‌ಪಿಜಿ (LPG) ಸಿಗದೆ ಆಟೋ ಚಾಲಕರು ಬೀದಿಗೆ ಬೀಳುವಂತಾಗಿದೆ. ಇರಾನ್, ಇಸ್ರೇಲ್, ಅಮೆರಿಕ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಗ್ಯಾಸ್ ಅಭಾವವು ಈಗ ವಿಮಾ ಏಜೆಂಟ್‌ಗಳ (Insurance Agents) ನಿದ್ದೆಗೆಡಿಸಿದೆ. ಗ್ಯಾಸ್ ಇಲ್ಲದೆ ಬಾಡಿಗೆ ಸಿಗುತ್ತಿಲ್ಲ, ಬಾಡಿಗೆ ಇಲ್ಲದೆ ಇನ್ಶೂರೆನ್ಸ್ ಕಟ್ಟಲು ಹಣವಿಲ್ಲ ಎಂಬ ಸ್ಥಿತಿಗೆ ಚಾಲಕರು ಬಂದು ತಲುಪಿದ್ದಾರೆ. ದೇಶದಲ್ಲೇ ಅತಿ ಹೆಚ್ಚು ಎಲ್‌ಪಿಜಿ ಆಟೋ ಬೆಂಗಳೂರಿನಲ್ಲಿ! ದೇಶದಲ್ಲೇ ಅತಿ ಹೆಚ್ಚು ಎಲ್‌ಪಿಜಿ ಆಟೋಗಳನ್ನು ಬಳಸುವ ನಗರ…

Read More

ಉದ್ಯಮಿಯ ಮನೆಯಿಂದ 220 ಗ್ರಾಂ ಚಿನ್ನ ಕದ್ದ ಐವರು ಪೊಲೀಸ್ ಅಧಿಕಾರಿಗಳು! – Kannada News | 5 police officers stole 220 grams gold from businessman’s house in Indore

ಇಂದೋರ್, ಏಪ್ರಿಲ್ 21: ಇದು ಬೇಲಿಯೇ ಎದ್ದು ಹೊಲ ಮೇಯ್ದ ಕತೆ. ಕಳ್ಳರಿಂದ ಜನರನ್ನು ಕಾಪಾಡಬೇಕಾದ ಪೊಲೀಸ್ ಅಧಿಕಾರಿಗಳೇ ಕಳ್ಳತನ (Robbery) ಮಾಡಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ. ನಿವೃತ್ತ ಎಸಿಪಿಯನ್ನು ಒಳಗೊಂಡ ಆಸ್ತಿ ವಿವಾದವನ್ನು ಪರಿಹರಿಸುವ ನೆಪದಲ್ಲಿ ಒಟ್ಟು 5 ಪೊಲೀಸ್ ಅಧಿಕಾರಿಗಳು ತಮ್ಮ ಮನೆಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ಉದ್ಯಮಿಯೊಬ್ಬರು ಆರೋಪಿಸಿದ್ದಾರೆ. ರೇಡ್ ಮಾಡುವ ನೆಪದಲ್ಲಿ ಮನೆಯೊಳಗೆ ಬಂದ ಪೊಲೀಸ್ ಅಧಿಕಾರಿಗಳು 220 ಗ್ರಾಂ ಚಿನ್ನ ದೋಚಿದ್ದಾರೆ ಎಂದು ಆ ಉದ್ಯಮಿ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ…

Read More

ಕಾರು ಸ್ಫೋಟಿಸಿಕೊಂಡು ಆತ್ಮಹತ್ಯೆ ಕೇಸ್: ಉತ್ತರ ಕನ್ನಡದಲ್ಲಿ ನಾಡಬಾಂಬ್​ ಮಾರಾಟ ಜಾಲ ಪತ್ತೆ – Kannada News | Car Explosion Uncovers Illegal Explosives Network in Uttara Kannada

ನಾಡಬಾಂಬ್, ನಾಗೇಂದ್ರImage Credit source: tv9 kannada ತುಮಕೂರು, ಜುಲೈ 01: ಪ್ರೇಮ ವೈಫಲ್ಯದಿಂದ ಕಾರಿನಲ್ಲೇ ಸ್ಫೋಟಿಸಿಕೊಂಡು ನಾಗೇಂದ್ರ (Nagendra) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ್ಕೆ ಬಳಸಿದ್ದ ನಾಡಬಾಂಬ್ (Crude Bomb) ತನಿಖೆಯ ದಿಕ್ಕನ್ನೇ ಬದಲಿಸಿತು. ಸ್ಫೋಟದ ಬೆನ್ನು ಬಿದ್ದ ತುಮಕೂರು (Tumakuru) ಪೊಲೀಸರ ತನಿಖೆಯಲ್ಲಿ ಉತ್ತರ ಕನ್ನಡದಲ್ಲಿ ಹಲವು ವರ್ಷಗಳಿಂದ ನಡೆಯುತ್ತಿದ್ದ ಅಕ್ರಮ ನಾಡಬಾಂಬ್ ಮಾರಾಟ ಜಾಲ ಬಯಲಾಗಿದ್ದು, ಈ ಪ್ರಕರಣಕ್ಕೆ ಮತ್ತಷ್ಟು ಹೊಸ ಆಯಾಮ ಸಿಕ್ಕಿದೆ. ಅಸಲಿಗೆ ನಾಗೇಂದ್ರನಿಗೆ ಬಾಂಬ್ ಪೂರೈಕೆ ಮಾಡಿದ ಆರೋಪಿಯ…

Read More

ಸೋಮವಾರದ ಪರೀಕ್ಷೆಯಲ್ಲಿ ‘ಧುರಂಧರ್ 2’ ಫಸ್ಟ್​​​ಕ್ಲಾಸ್​​ನಲ್ಲಿ ಪಾಸ್; ‘ಲವ್ ಮಾಕ್ಟೇಲ್ 3’ ಕಥೆ ಏನು?

ಯಾವುದೇ ಸಿನಿಮಾ ರಿಲೀಸ್ ಆದರೂ ಮೊದಲ ಮೂರುದಿನದ ಕಲೆಕ್ಷನ್ ಮೇಲೆ ಚಿತ್ರದ ಭವಿಷ್ಯ ನಿರ್ಧಾರ ಮಾಡೋದು ಕಷ್ಟ. ಮೊದಲ ಸೋಮವಾರ ಎಷ್ಟು ಕಲೆಕ್ಷನ್ ಮಾಡಿತು ಎಂಬುದು ಸಿನಿಮಾಗಳ ಪಾಲಿಗೆ ಬಹುಮುಖ್ಯವಾಗುತ್ತದೆ. ಸೋಮವಾರದ ಪರೀಕ್ಷೆಯಲ್ಲಿ ಪಾಸ್ ಆದರೆ ಸಿನಿಮಾ ಒಂದು ಹಂತಕ್ಕೆ ಗೆದ್ದಂತೆ. ಹಾಗಾದರೆ, ಮಾರ್ಚ್ 19ರಂದು ರಿಲೀಸ್ ಆದ ‘ಲವ್ ಮಾಕ್ಟೇಲ್ 3’ ಹಾಗೂ ‘ಧುರಂಧರ್ 2’ (Dhurandhar 2) ಚಿತ್ರಗಳು ಈ ಪರೀಕ್ಷೆಯಲ್ಲಿ ಪಾಸ್ ಆದವೇ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ‘ಧುರಂಧರ್ 2’ ‘ಧುರಂಧರ್…

Read More

Purushottama Masa: ಅಧಿಕ ಜೇಷ್ಠ ಮಾಸದಲ್ಲಿ ಸಂಖ್ಯೆ 33ಕ್ಕೆ ವಿಶೇಷ ಪ್ರಾಶಸ್ತ್ಯ ಏಕೆ? – Kannada News | Purushottama Masa: Understanding the Sacred Month for Spiritual Growth

ಹಿಂದೂ ಚಾಂದ್ರಮಾನ ಪದ್ಧತಿಯಲ್ಲಿ ಅತ್ಯಂತ ಪವಿತ್ರ ಮತ್ತು ಶ್ರೇಷ್ಠ ಮಾಸಗಳಲ್ಲಿ ಅಧಿಕ ಜೇಷ್ಠ ಮಾಸವೂ ಒಂದು. ಇದು ಸಾಮಾನ್ಯ ಜೇಷ್ಠ ಮಾಸಕ್ಕಿಂತ ಭಿನ್ನವಾಗಿದ್ದು, ಸೂರ್ಯ ಮತ್ತು ಚಂದ್ರರ ಚಲನೆಯ ಆಧಾರದ ಮೇಲೆ ಪ್ರತಿ ಮೂರು ವರ್ಷಗಳಿಗೊಮ್ಮೆ ಬರುವ ವಿಶೇಷವಾದ ಹೆಚ್ಚುವರಿ ಮಾಸವಾಗಿದೆ. ಇದನ್ನು ಅಧಿಕ ಮಾಸ ಅಥವಾ ಪುರುಷೋತ್ತಮ ಮಾಸ ಎಂದೂ ಕರೆಯಲಾಗುತ್ತದೆ. ಕೆಲವು ಸಂದರ್ಭಗಳಲ್ಲಿ ಇದನ್ನು ಮಲಮಾಸ ಎಂದೂ ಕರೆಯುವುದುಂಟು. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ…

Read More

ಕಲಬುರಗಿಯಲ್ಲಿ 300ಕ್ಕೂ ಅಧಿಕ ಮನೆಗಳ ತೆರವಿಗೆ ಕೋರ್ಟ್ ಆದೇಶ: ಆತಂಕದಲ್ಲಿ ನಿವಾಸಿಗಳು; ಆಗಿದ್ದೇನು? – Kannada News | Siddarameshwara colony land dispute residents protest court ordered eviction

ಆತಂಕದಲ್ಲಿ ನಿವಾಸಿಗಳುImage Credit source: tv9 kannada ಕಲಬುರಗಿ, ಜುಲೈ 23: ಕಲಬುರಗಿ (kalaburagi) ನಗರದ ಆಳಂದ ಚೆಕ್ ಪೋಸ್ಟ್ ಬಳಿಕಯ ಸಿದ್ದರಾಮೇಶ್ವರ ಕಾಲೋನಿ ನಿವಾಸಿಗಳು (Residents) ಸದ್ಯ ಆತಂಕದಲ್ಲಿ ಇದ್ದಾರೆ. ಏಕೆಂದರೆ ಸಿಜೆಎಂ ಕೋರ್ಟ್ ಆದೇಶ ಹಿನ್ನೆಲೆ ಸರ್ವೆ ನಂಬರ್ 36 ಮತ್ತು 95ರಲ್ಲಿನ ಮನೆ ಮತ್ತು ಕಟ್ಟಡಗಳ ತೆರವಿಗೆ ಅಧಿಕಾರಿಗಳು ಮುಂದಾಗಿದ್ದಾರೆ. ಹೀಗಾಗಿ ಇದು ಕಾಲೋನಿ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ನಡೆದಿದ್ದೇನು? ಸಿದ್ದರಾಮೇಶ್ವರ ಕಾಲೋನಿಯಲ್ಲಿ ನಿವಾಸಿಗಳು ನೋಟರಿ ಮೇಲೆ ಸೈಟ್ ಖರೀದಿ ಮಾಡಿ ಮನೆ…

Read More

ಒಟಿಟಿಯಲ್ಲಿ ಸದ್ದು ಮಾಡುತ್ತಿದೆ ‘ರಾಖ್’ ವೆಬ್ ಸರಣಿ; ಸರಣಿ ನೋಡಿದ್ರೆ ಮೈ ನಡುಗುತ್ತೆ – Kannada News | Raakh Web Series: Unearthing The Chilling 1978 Ranga Billa True Crime On Amazon Prime

ಸಸ್ಪೆನ್ಸ್ ಹಾಗೂ ಕ್ರೈಂ ಥ್ರಿಲ್ಲರ್ ಕಥೆಗಳನ್ನು ನೋಡುವು ಎಂದರೆ ಒಂದು ವರ್ಗದ ಜನರಿಗೆ ಸದಾ ಇಷ್ಟ ಆಗುತ್ತದೆ. ಇವುಗಳಲ್ಲಿ ಬಹುತೇಕವು ಕಾಲ್ಪನಿಕ ಕಥೆ. ಆದರೆ, ಈಗ ನೈಜ ಘಟನೆ ಆಧಾರಿತ ಸರಣಿ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಭಾರಿ ಸೌಂಡ್ ಮಾಡುತ್ತಿದೆ. ಈ ವೆಬ್ ಸರಣಿ ಹೆಸರು ರಾಖ್. ಬಿಡುಗಡೆಯಾದ ದಿನದಿಂದಲೇ ಈ ಸರಣಿ ತನ್ನ ವಿಭಿನ್ನ ಕಥಾಹಂದರ ಹಾಗೂ ರೋಚಕ ತಿರುವುಗಳಿಂದ ಪ್ರೇಕ್ಷಕರ ಗಮನ ಸೆಳೆದಿದೆ. ಈ ಸರಣಿಯು ಕೇವಲ ಕಾಲ್ಪನಿಕ ಕಥೆಯಲ್ಲ, ಬದಲಿಗೆ ಇಡೀ ಭಾರತವನ್ನೇ…

Read More

ವಿಟಮಿನ್ ಬಿ12 ಹೆಚ್ಚು ಅಥವಾ ಕಡಿಮೆಯಾದರೂ ಕ್ಯಾನ್ಸರ್ ಬರುತ್ತದೆಯೇ? ಹೊಸ ಅಧ್ಯಯನ ಹೇಳುವುದೇನು? – Kannada News | Can Too Much Vitamin B12 Increase Cancer Risk? Experts Explain

ದೇಹವನ್ನು ಆರೋಗ್ಯವಾಗಿಡಲು ವಿಟಮಿನ್ ಬಿ12 ಅತ್ಯಂತ ಮುಖ್ಯ. ಆದರೆ ಇತ್ತೀಚಿನ ಒಂದು ಅಧ್ಯಯನವು ವಿಟಮಿನ್ ಬಿ12 (Vitamin B12) ಮಟ್ಟದಲ್ಲಿ ಸರಿಯಾದ ಸಮತೋಲನ ಇಲ್ಲದಿದ್ದರೆ ಕ್ಯಾನ್ಸರ್ ಕಣಗಳ ಬೆಳವಣಿಗೆಯಾಗಬಹುದು, ಇವೆರಡಕ್ಕೂ ಸಂಬಂಧ ಇರಬಹುದು ಎಂಬ ಆತಂಕಕಾರಿ ವಿಷಯವನ್ನು ಬಹಿರಂಗಪಡಿಸಿದೆ. ಈ ವಿಚಾರ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಅಧ್ಯಯನದ ಪ್ರಕಾರ, ವಿಟಮಿನ್ ಬಿ12ಗೆ ಸಂಬಂಧಿಸಿದ ಕೆಲವು ಜೀವ ರಾಸಾಯನಿಕ ಪ್ರಕ್ರಿಯೆಗಳು ಕ್ಯಾನ್ಸರ್ ಕಣಗಳು ಬದುಕಿ ಉಳಿಯಲು ಸಹಾಯ ಮಾಡಬಹುದು ಎಂದು ಸಂಶೋಧಕರು ತಿಳಿಸಿದ್ದಾರೆ. ಸಾಮಾನ್ಯವಾಗಿ ದೇಹದಲ್ಲಿ…

Read More

T20 World Cup 2026: ವಿವಿಐಪಿ ಭದ್ರತೆ ನೀಡಿದರೂ ಭಾರತದಲ್ಲಿ ಆಡಲ್ಲ ಎಂದ ಬಾಂಗ್ಲಾ – Kannada News | T20 World Cup 2026: Bangladesh Rejects India’s VVIP Security Offer

2026 ರ ಟಿ20 ವಿಶ್ವಕಪ್‌ಗೆ (T20 World Cup 2026) ಸರಿಯಾಗಿ ಒಂದು ತಿಂಗಳು ಬಾಕಿ ಇದೆ. ಈ ಮಿನಿ ವಿಶ್ವಕಪ್‌ಗಾಗಿ ಐಸಿಸಿ (ICC) ಹಾಗೂ ಆತಿಥ್ಯದ ಹಕ್ಕು ಹೊಂದಿರುವ ಬಿಸಿಸಿಐ (BCCI) ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ. ಆದರೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (BCB) ಹೊಸ ಖ್ಯಾತೆ ತಲೆನೋವು ತಂದ್ದೊಡ್ಡಿದೆ. ಒಂದೆಡೆ ಬಾಂಗ್ಲಾದೇಶ ತಂಡ ಭಾರತದಲ್ಲಿ ಟಿ20ವಿಶ್ವಕಪ್ ಪಂದ್ಯಗಳನ್ನು ಆಡಲು ಸಾಧ್ಯವಿಲ್ಲ ಎನ್ನುತ್ತಿದ್ದರೆ, ಇನ್ನೊಂದೆಡೆ ಬಿಸಿಸಿಐ ಕೂಡ ಈ ಸಮಯದಲ್ಲಿ ವೇಳಾಪಟ್ಟಿಯನ್ನು ಬದಲಿಸಲು ಸಾಧ್ಯವಿಲ್ಲ ಎನ್ನುತ್ತಿದೆ. ಉಭಯ…

Read More