Headlines

Video: ಬಿಎಸ್‌ಎಫ್ ನೆಲೆಗಳ ಮೇಲೆ ದಾಳಿ ಸಂಚು? ಜಲಂಧರ್ ಮತ್ತು ಅಮೃತಸರದಲ್ಲಿ ಸ್ಫೋಟ, ರಾಜ್ಯಾದ್ಯಂತ ಹೈ ಅಲರ್ಟ್

ಜಲಂಧರ್, ಮೇ 06: ಜಲಂಧರ್‌ನ ಬಿಎಸ್‌ಎಫ್ ಪ್ರಧಾನ ಕಚೇರಿ ಸಮೀಪದ ಬಿಎಸ್‌ಎಫ್ ಚೌಕ್ ಪ್ರದೇಶದಲ್ಲಿ ಸ್ಕೂಟರ್‌ ಒಂದರಲ್ಲಿ ಸಂಭವಿಸಿದ ಸ್ಫೋಟವು ಇಡೀ ನಗರವನ್ನು ಭೀತಿಗೀಡುಮಾಡಿದೆ. ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಸ್ಕೂಟರ್ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡು ಬೆಂಕಿಗೆ ಆಹುತಿಯಾಯಿತು. ಇಂಡಿಯಾ ಟುಡೇಗೆ ಲಭ್ಯವಾಗಿರುವ ಸಿಸಿಟಿವಿ ದೃಶ್ಯಾವಳಿಯಲ್ಲಿ, ಸ್ಫೋಟದ ತೀವ್ರತೆಗೆ ಗಾಬರಿಗೊಂಡ ವ್ಯಕ್ತಿಯೊಬ್ಬ ಜೀವ ಉಳಿಸಿಕೊಳ್ಳಲು ಓಡುತ್ತಿರುವುದು ದಾಖಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಸ್ಕೂಟರ್ ಹೊತ್ತಿ ಉರಿಯುವ ಕೆಲವೇ ಕ್ಷಣಗಳ ಮೊದಲು ಗುಡುಗಿನಂತಹ ಭೀಕರ ಶಬ್ದ ಕೇಳಿಸಿತು. ಘಟನೆ ಸಂಭವಿಸಿದ ಕೂಡಲೇ…

Read More

ತೆಲುಗು ಖಾಕಿ ಸಿನೆಮಾ ಸ್ಟೈಲ್​ನಲ್ಲಿ ರಾಯಚೂರು ಪೊಲೀಸರ ಆಪರೇಷನ್: ನಕಲಿ ಡಿಸಿ ಫೇಸ್‌ಬುಕ್ ಖಾತೆ ಪ್ರಕರಣದಲ್ಲಿ ಸೈಬರ್ ವಂಚಕ ಅರೆಸ್ಟ್! – Kannada News | Raichur Cyber Police Arrest Notorious Fake Profile Fraudster in Rajasthan

ರಾಯಚೂರು, ಜನವರಿ 10: ತೆಲುಗು ಖಾಕಿ ಸಿನೆಮಾ ಶೈಲಿಯನ್ನು ನೆನಪಿಸುವಂತೆ ರಾಯಚೂರು ಸೈಬರ್ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಕುಖ್ಯಾತ ಸೈಬರ್ ವಂಚಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸತತ ಎರಡು ತಿಂಗಳ ಕಾಲ ರಾಜಸ್ಥಾನದಲ್ಲಿ ಗುಪ್ತ ಕಾರ್ಯಾಚರಣೆ ನಡೆಸಿದ ಪೊಲೀಸರು, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಗಳನ್ನು ಸೃಷ್ಟಿಸಿ ಜನರನ್ನು ವಂಚಿಸುತ್ತಿದ್ದ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ರಾಜಸ್ಥಾನ ಮೂಲದ ಆರೋಪಿ ಅಂದರ್ ಬಂಧಿತನನ್ನು ಶಕೀಲ್ (19) ಎಂದು ಗುರುತಿಸಲಾಗಿದ್ದು, ಆತ ರಾಜಸ್ಥಾನದ ಆಳ್ವಾರ್ ಜಿಲ್ಲೆಯ…

Read More

ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸಿದ ಡಿಜಿಪಿ ಅಲೋಕ್ ಕುಮಾರ್ – Kannada News | Parappana Agrahara Staff Transfers: Alok Kumar’s Strategy to End VIP Treatment and Graft

ಬೆಂಗಳೂರು, ಫೆ.5: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಮತ್ತು ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರು ಈಗ ‘ವರ್ಗಾವಣೆ ಅಸ್ತ್ರ’ವನ್ನು ಪ್ರಯೋಗಿಸಲು ಮುಂದಾಗಿದ್ದಾರೆ. ರಾಜ್ಯದ ವಿವಿಧ ಜೈಲುಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಜೈಲು ಸಿಬ್ಬಂದಿ ಹಣ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದಾರೆ ಎಂಬ…

Read More

ರಾಜ್ಯಸಭೆಗೆ ಕಣಕ್ಕಿಳಿದ ಪ್ರೊ. ಎಂ. ನಾಗರಾಜ; ಮಾಜಿ ಪ್ರಧಾನಿ ದೇವೇಗೌಡರ ಸ್ಥಾನಕ್ಕೆ ಬಿಜೆಪಿ ಇವರನ್ನೇ ಆರಿಸಿದ್ದೇಕೆ? – Kannada News

ಪ್ರೊ. ಎಂ. ನಾಗರಾಜImage Credit source: The Hindu ಬೆಂಗಳೂರು, ಜೂನ್ 08: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ (BJP) ಭಾನುವಾರ ರಾತ್ರಿ ತನ್ನ ಅಭ್ಯರ್ಥಿಯಾಗಿ ಪ್ರೊ. ಎಂ. ನಾಗರಾಜ ಅವರ ಹೆಸರನ್ನು ಅಂತಿಮಗೊಳಿಸಿ ಅಧಿಕೃತವಾಗಿ ಘೋಷಿಸಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಮತ್ತೊಮ್ಮೆ ಕಣಕ್ಕಿಳಿಸುವ ಕುರಿತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆದಿತ್ತು. ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಪ್ರೊ. ನಾಗರಾಜ ಅವರಿಗೆ ಮನ್ನಣೆ ನೀಡಿದೆ.ಇದರೊಂದಿಗೆ, ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿಗಳಾಗಿ…

Read More

IND-W vs SL-W: ಲಂಕಾ ವಿರುದ್ಧ ಭಾರತ ಮಹಿಳಾ ಪಡೆಗೆ 8 ವಿಕೆಟ್ ಜಯ – Kannada News | India Women Dominate Sri Lanka in Vizag T20: Jemimah Rodrigues Shines

ವಿಶಾಖಪಟ್ಟಣಂನಲ್ಲಿ ನಡೆದ ಶ್ರೀಲಂಕಾ ಮಹಿಳಾ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ಭಾರತ 8 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿದೆ. ಜೆಮಿಮಾ ರೊಡ್ರಿಗಸ್ ಅವರ ಅಜೇಯ ಅರ್ಧಶತಕದ ನೆರವಿನಿಂದ ಭಾರತೀಯ ಮಹಿಳಾ ತಂಡವು ಶ್ರೀಲಂಕಾವನ್ನು ಏಕಪಕ್ಷೀಯವಾಗಿ ಸೋಲಿಸಿತು. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಡಿದ ಶ್ರೀಲಂಕಾ 20 ಓವರ್‌ಗಳಲ್ಲಿ ಆರು ವಿಕೆಟ್‌ಗಳಿಗೆ 120 ರನ್‌ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಗುರಿ ಬೆನ್ನಟ್ಟಿದ ಭಾರತ ಜೆಮಿಮಾ ಅವರ ಪ್ರಬಲ ಪ್ರದರ್ಶನದ ನೆರವಿನಿಂದ 14.4 ಓವರ್‌ಗಳಲ್ಲಿ ಎರಡು…

Read More

ಶೃಂಗೇರಿ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ: ವಿಜಯೇಂದ್ರ ಹರ್ಷ, ಜೀವರಾಜ್‌ಗೆ ಅಭಿನಂದನೆ! – Kannada News | Shringeri Recount Results: BY Vijayendra Hails Victory of Truth; Congratulates DN Jeevaraj on Legal Triumph

ಶೃಂಗೇರಿ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ: ವಿಜಯೇಂದ್ರ ಹರ್ಷ ಬೆಂಗಳೂರು , ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯ (postal ballot recount)  ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಹೈಕೋರ್ಟ್ ಆದೇಶದಂತೆ ನಡೆದ ಈ ಮರು ಎಣಿಕೆ ಪ್ರಕ್ರಿಯೆಯ ನಂತರ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ಅವರ…

Read More

ರಜನಿ ಕೊನೆಯ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಆ ವಿಶೇಷ ವ್ಯಕ್ತಿ – Kannada News | Rajinikanth’s Last Film? Daughter Soundarya to Produce Post Jailer 2 Buzz

ರಜನಿಕಾಂತ್ (Rajinikanth) ಅವರು ಸದ್ಯ ‘ಜೈಲರ್ 2’ ಸಿನಿಮಾ ಶೂಟ್​​ನಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟ್ ವಿವಿಧ ಹಂತಗಳಲ್ಲಿ ಭರದಿಂದ ಸಾಗಿದೆ. ಹೀಗಿರುವಾಗಲೇ ರಜನಿಕಾಂತ್ ಕೊನೆಯ ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಚಿತ್ರವನ್ನು ರಜನಿ ಮಗಳೇ ನಿರ್ಮಾಣ ಮಾಡುವ ಸಾಧ್ಯತೆ ಇದೆ ಎಂದು ವರದಿ ಆಗಿದೆ. ಈ ಆಸೆಯನ್ನು ಈಡೇರಿಸಲು ರಜನಿ ಕೂಡ ಒಪ್ಪಿದ್ದಾರಂತೆ. ಹಲವು ವರ್ಷ ಚಿತ್ರರಂಗದಲ್ಲಿ ಶ್ರಮಿಸಿ ನಂತರ ವೃತ್ತಿ ಜೀವನಕ್ಕೆ ಗುಡ್​​​ಬೈ ಹೇಳಬೇಕು ಎಂದರೆ ಭಾವನಾತ್ಮಕವಾಗಿ ಅದು ನಿಜಕ್ಕೂ ಚಾಲೆಂಜಿಂಗ್…

Read More

‘ನಮ್ಮ ಪರಮಾಣು ಹಕ್ಕನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ’: ಇರಾನ್ ಅಧ್ಯಕ್ಷರ ಗುಡುಗು – Kannada News | No one can deny Iran its nuclear rights, says president Masoud Pezeshkian

ಟೆಹ್ರಾನ್, ಏಪ್ರಿಲ್ 19: ಇರಾನ್‌ನ ಪರಮಾಣು ಕಾರ್ಯಕ್ರಮದ ಸುತ್ತಲಿನ ಅಂತರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. “ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು ಅಮೆರಿಕ ಯಾರು?” ಎಂದು ಪ್ರಶ್ನಿಸುವ ಮೂಲಕ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ (Masoud Pezeshkian) ಭಾನುವಾರ (ಏಪ್ರಿಲ್ 19) ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚಿನ ಮಾತುಕತೆಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ತನ್ನ ಪರಮಾಣು ಹಕ್ಕುಗಳನ್ನು ತ್ಯಜಿಸಬೇಕು ಎಂದು ಪ್ರತಿಪಾದಿಸಿದ್ದರು. ಇದಕ್ಕೆ ಕಠಿಣವಾಗಿ…

Read More

ದರ್ಶನ್​​ಗೆ ಶುಭವಾಗುತ್ತಾ ಶುಕ್ರವಾರ? ಸುಪ್ರೀಂ ಕೈಯಲ್ಲಿದೆ ಭವಿಷ್ಯ – Kannada News | Darshan bail application, Supreme court may pass order on May 15

ನಟ ದರ್ಶನ್ (Darshan), ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಬಾರಿ ಜೈಲು ಸೇರಿ ವರ್ಷವಾಗುತ್ತಾ ಬಂದಿದೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ದರ್ಶನ್, ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಇದೀಗ ನಟ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸಾಕ್ಷ್ಯಗಳ ವಿಚಾರಣೆ ತಡವಾಗುತ್ತಿದ್ದು, ತಮಗೆ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಸಹ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಕಳೆದ ಕೆಲ ದಿನಗಳಲ್ಲಿ ಈ ಸಂಬಂಧ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿ ಕುರಿತಂತೆ…

Read More

ಕೇರಳದ ಕನ್ನಡ ಶಾಲೆಗಳಲ್ಲಿ ಮಲಯಾಳಂ ಹೇರಿಕೆ: ಪಿಣರಾಯಿ ವಿಜಯನ್​ಗೆ ಸಿದ್ದರಾಮಯ್ಯ ಎಚ್ಚರಿಕೆ ಸಂದೇಶ – Kannada News | CM Siddaramaiah Opposes Making Malayalam Compulsory in Kannada Schools, Writes to Kerala CM Pinarayi Vijayan

ಸಿಎಂ ಸಿದ್ದರಾಮಯ್ಯ, ಕೇರಳ ಸಿಎಂ ಪಿಣರಾಯಿ ವಿಜಯನ್ ಬೆಂಗಳೂರು, ಜನವರಿ 09: ಕೋಗಿಲು ಲೇಔಟ್ ವಿಚಾರಕ್ಕೆ ಮೂಗು ತೂರಿಸಿದ್ದ ಕೇರಳ ಇದೀಗ ಮಲಯಾಳಂ ಭಾಷಾ ಮಸೂದೆ-2025 (Kerala Malayalam Language Bill) ಮೂಲಕ ಕಿರಿಕ್​ ತೆಗೆದಿದ್ದು, ಕೇರಳದ ಕನ್ನಡ ಶಾಲೆಗಳಲ್ಲಿ ಮಲಯಾಳಂ ಹೇರಿಕೆಗೆ ಮುಂದಾಗಿದೆ. ಸದ್ಯ ಕೇರಳ ಸರ್ಕಾರದ ಈ ನಡೆಯನ್ನ ತೀವ್ರವಾಗಿ ಖಂಡಿಸಿರುವ ಸಿಎಂ ಸಿದ್ದರಾಮಯ್ಯ (Siddaramaiah), ಸಿಎಂ ಪಿಣರಾಯಿ ವಿಜಯನ್​ಗೆ ಪತ್ರ ಬರೆದಿದ್ದಾರೆ. ಆ ಮೂಲಕ ಗಡಿ ಜಿಲ್ಲೆಯಲ್ಲಿ ಕೇರಳದ ಮಲಯಾಳಂ ಭಾಷಾ ಮಸೂದೆ…

Read More