Headlines

ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ – Kannada News | 14 people charred to death after massive fire in coaching centre in Lucknow PM Modi Announces Ex Gratia

ಲಕ್ನೋ, ಜೂನ್ 22: ಉತ್ತರ ಪ್ರದೇಶದ ಲಕ್ನೋದಲ್ಲಿ (Lucknow Coaching Centre Fire Accident) ಭೀಕರ ದುರಂತವೊಂದು ಸಂಭವಿಸಿದೆ. ಕೋಚಿಂಗ್ ಸೆಂಟರ್ ಇದ್ದ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 14 ವಿದ್ಯಾರ್ಥಿಗಳು ಜೀವಂತವಾಗಿ ದಹನವಾಗಿದ್ದಾರೆ. ಪೂರ್ಣಿಯಾ ವಲಯದಲ್ಲಿರುವ ವಾಣಿಜ್ಯ ಕಟ್ಟಡದ ಮೇಲಿನ ಮಹಡಿಯಲ್ಲಿ ಈ ಕೋಚಿಂಗ್ ಸಂಸ್ಥೆ ಕಾರ್ಯನಿರ್ವಹಿಸುತ್ತಿತ್ತು. ದಟ್ಟ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಕಟ್ಟಡದ ಭಾಗಗಳನ್ನು ವೇಗವಾಗಿ ಆವರಿಸಿದ್ದರಿಂದ, ಹಲವಾರು ವಿದ್ಯಾರ್ಥಿಗಳು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಕಟ್ಟಡದಿಂದ ಕೆಳಗೆ ಜಿಗಿದರು. ಆದರೂ…

Read More

ಕರ್ನಾಟಕ ಹವಾಮಾನ ವರದಿ: ಇಂದೂ ರಾಜ್ಯದಲ್ಲಿ ಮುಂದುವರೆಯಿದೆ ಶುಷ್ಕ ವಾತಾವರಣ – Kannada News | Bengaluru temperature: Dry weather all over Karnataka

ಇಂದೂ ರಾಜ್ಯದಲ್ಲಿ ಮುಂದುವರೆಯಿದೆ ಶುಷ್ಕ ವಾತಾವರಣ ಬೆಂಗಳೂರು, ಫೆಬ್ರವರಿ 18: ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದೆ. ಇನ್ನೂ ಕೆಲ ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಬಹುದು ಎಂದು…

Read More

ಇದು “ತೆರಿಗೆ ಅಥವಾ ಸುಲಿಗೆ?”: ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ

ಬೆಂಗಳೂರು, ಏ.21: ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೈಕಲ್ ಮತ್ತು ದ್ವಿಚಕ್ರ ವಾಹನಗಳಿಗೆ ಟೋಲ್ ಮುಕ್ತ ಸಂಚಾರಕ್ಕೆ ಅವಕಾಶವಿರುವುದು ಸಾಮಾನ್ಯ. ಆದರೆ, ಬೆಂಗಳೂರಿನ ಈ ನಿರ್ದಿಷ್ಟ ಕಾರಿಡಾರ್‌ನಲ್ಲಿ ಸೈಕಲ್ ಸವಾರನೊಬ್ಬನಿಂದ 25 ರೂ. ಟೋಲ್ ವಸೂಲಿ ಮಾಡಿರುವ ವಿಡಿಯೋ ಈಗ “ತೆರಿಗೆ ಅಥವಾ ಸುಲಿಗೆ?” ಎಂಬ ಚರ್ಚೆಯನ್ನು ಹುಟ್ಟುಹಾಕಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಸೈಕಲ್ ಸವಾರ ಟೋಲ್ ಬೂತ್‌ನಲ್ಲಿ ನಿಂತು ನಗದು ಹಣ ನೀಡುತ್ತಿರುವುದು ಮತ್ತು ಸಿಬ್ಬಂದಿ ಅದನ್ನು ಸ್ವೀಕರಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಸರ್ಕಾರಿ ಸ್ವಾಮ್ಯದ ರಸ್ತೆಗಳಲ್ಲಿ ಸೈಕಲ್‌ಗಳಿಗೆ…

Read More

ಅಕ್ರಮ ಸಂಬಂಧವಿದೆಯೆಂಬ ಶಂಕೆ, ಪತಿ ಮಲಗಿರುವಾಗ ಖಾಸಗಿ ಅಂಗ ಕತ್ತರಿಸಿದ ಪತ್ನಿ – Kannada News | Woman Arrested After Violent Domestic Attack in Chhattisgarh

ಬಿಲಾಸ್‌ಪುರ, ಮೇ 26: ವಿವಾಹೇತರ ಸಂಬಂಧದ ಶಂಕೆಯಲ್ಲಿ ಪತ್ನಿಯೊಬ್ಬಳು ಗಾಢ ನಿದ್ದೆಯಲ್ಲಿದ್ದ ಪತಿ(husband)ಯ ಮೇಲೆ ಕತ್ತಿಯಿಂದ ಭೀಕರವಾಗಿ ಹಲ್ಲೆ ನಡೆಸಿ, ಅವರ ಖಾಸಗಿ ಅಂಗವನ್ನೇ ಕತ್ತರಿಸಿರುವ ಅತ್ಯಂತ ಆಘಾತಕಾರಿ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿರುವ ರಾಜೇಶ್ ಕೌಶಿಕ್ ಎಂಬುವವರೇ ಈ ಭೀಕರ ದಾಳಿಗೆ ಒಳಗಾದ ದುರ್ದೈವಿ. ಸದ್ಯ ತೀವ್ರ ರಕ್ತಸ್ರಾವ ಹಾಗೂ ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಸ್ಥಳೀಯ ಸರ್ಕಾರಿ ಸಿಮ್ಸ್ (CIMS)…

Read More

ಕುಸಿದು ಬಿದ್ದ ಇರಾನ್ ಕರೆನ್ಸಿ; ಒಂದು ಕೋಟಿ ರಿಯಾಲ್ ಮುಖಬೆಲೆಯ ಕರೆನ್ಸಿ ನೋಟು ಬಿಡುಗಡೆ; ಇದರ ಮೌಲ್ಯ ಕೆಲವೇ ಡಾಲರ್ ಮಾತ್ರ

ನವದೆಹಲಿ, ಮಾರ್ಚ್ 22: ಯುದ್ಧದಿಂದ ಜರ್ಝರಿತವಾಗಿರುವ ಇರಾನ್ ಇದೀಗ ಆರ್ಥಿಕವಾಗಿ ದುಸ್ತರ ಪರಿಸ್ಥಿತಿಗೆ ಸಿಲುಕಿದೆ. ಅಮೆರಿಕದ ಆರ್ಥಿಕ ದಿಗ್ಬಂಧನದ ಫಲವಾಗಿ ಇರಾನ್​ನ ರಿಯಾಲ್ ಕರೆನ್ಸಿಯ ಮೌಲ್ಯ (Irani Rial notes) ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗಣನೀಯವಾಗಿ ಕುಸಿದಿದೆ. ಈ ಮಧ್ಯೆ ಇರಾನ್ ದೇಶವು 10 ಮಿಲಿಯನ್ ರಿಯಾಲ್ ಬ್ಯಾಂಕ್ ನೋಟೊಂದನ್ನು ಬಿಡುಗಡೆ ಮಾಡಿದೆ. 10 ಮಿಲಿಯನ್ ಎಂದರೆ ಒಂದು ಕೋಟಿ ರಿಯಾಲ್ ಮುಖಬೆಲೆಯ ನೋಟು ಇದು. ಈ ಒಂದು ಕೋಟಿ ರಿಯಾಲ್ ನೋಟಿನ ಮೌಲ್ಯ ಕೇವಲ 7 ಡಾಲರ್…

Read More

International Tea Day 2026: ಚಹಾದ ಹಿತಮಿತ ಸೇವನೆಯಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ ನೋಡಿ – Kannada News | International Tea Day 2026: Health benefits of drinking tea

ಅಂತಾರಾಷ್ಟ್ರೀಯ ಚಹಾ ದಿನImage Credit source: vecteezy ಚಹಾ (tea) ಎಂದರೆ ಬಹುತೇಕರಿಗೆ ಅಮೃತವಿದ್ದಂತೆ. ಈ ಟೀ ಇಲ್ಲದೆ ಅವರ ದಿನವೇ ಆರಂಭವಾಗೋದಿಲ್ಲ. ಒಂದು ಕಪ್‌ ಚಹಾ ಕುಡಿಯುವುದರಿಂದ ನಮ್ಮ ಮನಸ್ಸು ಮತ್ತು ದೇಹ ಉಲ್ಲಾಸಗೊಳ್ಳುತ್ತದೆ. ಅದಕ್ಕಾಗಿಯೇ ಹೆಚ್ಚಿನವರು ಪ್ರತಿನಿತ್ಯ ಟೀ ಕುಡಿಯುತ್ತಾರೆ. ಈ ಟೀ ಮನಸ್ಸು ದೇಹವನ್ನು ರಿಫ್ರೆಶ್‌ ಮಾಡೋದು ಮಾತ್ರವಲ್ಲ, ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನೂ ಹೊಂದಿವೆ. ಹೀಗೆ ದೀರ್ಘ ಇತಿಹಾಸವನ್ನು ಹೊಂದಿರುವ ಹಾಗೂ ವಿವಿಧ ದೇಶಗಳ ಸಂಸ್ಕೃತಿಗಳಲ್ಲಿ ಆಳವಾಗಿ ಬೇರೂರಿರುವ  ಚಹಾದ ಇತಿಹಾಸ ಸಂಸ್ಕೃತಿ…

Read More

Virat Kohli: ಈ ಒಂದು ವಿಶ್ವ ದಾಖಲೆ ಬರೆದಿರುವುದು ವಿರಾಟ್ ಕೊಹ್ಲಿ ಒಬ್ಬರೇ..! – Kannada News | Virat Kohli Scripts New World Record in T20 Cricket

ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಒಂದೇ ದೇಶದಲ್ಲಿ 10 ಸಾವಿರ ರನ್​ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯು ಕಿಂಗ್ ಕೊಹ್ಲಿಯ ಪಾಲಾಗಿದೆ. ಕೊಹ್ಲಿ ಭಾರತದಲ್ಲಿ ಐಪಿಎಲ್​ನಲ್ಲಿ 7,933 ರನ್​ ಗಳಿಸಿದರೆ, ಚಾಂಪಿಯನ್ಸ್​ ಟ್ರೋಫಿ ಟಿ20 ಲೀಗ್​ನಲ್ಲಿ 311 ರನ್​ ಬಾರಿಸಿದ್ದಾರೆ. ಇನ್ನು ಟೀಮ್ ಇಂಡಿಯಾ ಪರ ಕಣಕ್ಕಿಳಿದಾಗ ಭಾರತದ ಪಿಚ್​ನಲ್ಲಿ 1577 ರನ್​ಗಳಿಸಿದ್ದಾರೆ. ಹಾಗೆಯೇ ಸೈಯದ್ಯ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ 179 ರನ್​ ಬಾರಿಸಿದ್ದಾರೆ. Source link

Read More

ರೈಲ್ವೆಯ ನಿವೃತ್ತ ಉದ್ಯೋಗಿ ಸಾವು, ಮಗಳ ದೇಹದಲ್ಲಿ ಮಾಂಸವೇ ಇಲ್ಲ, ಕೇರ್​ ಟೇಕರ್ ಆಗಿ ನೇಮಕಗೊಂಡಿದ್ದವರು ಮಾಡಿದ್ದೇನು? – Kannada News | Uttar Pradesh: Elderly Man Found Dead at Home, Daughter Rescued in Critical Condition

ಮಹೋಬಾ, ಡಿಸೆಂಬರ್ 30: ಕೆಲವು ವರ್ಷಗಳ ಹಿಂದೆ ಪತ್ನಿ ತೀರಿಕೊಂಡಿದ್ದರು. ಮಗಳು ಮಾನಸಿಕ ಅಸ್ವಸ್ಥೆ, ಏನು ಮಾಡಬೇಕೆಂದು ತೋಚದೆ ರೈಲ್ವೆಯ ನಿವೃತ್ತ ಉದ್ಯೋಗಿ ಕೇರ್ ಟೇಕರ್ ನೇಮಿಸಿಕೊಂಡಿದ್ದರು. ಅವರು ಆರೈಕೆದಾರರಾಗಿರಲಿಲ್ಲ, ಬದಲಾಗಿ ಪ್ರಾಣವನ್ನೇ ತೆಗೆಯುವ ಹಂತಕರಾಗಿದ್ದರು. ಸುಮಾರು ಐದು ವರ್ಷಗಳ ಕಾಲ ಕೇರ್ ಟೇಕರ್ ಅವರನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದರು. ಹೀಗಾಗಿ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅವರ ಮಗಳ ಸ್ಥಿತಿ ಚಿಂತಾಜನಕವಾಗಿದೆ. ಮಗಳ ದೇಹದಲ್ಲಿ ಒಂದಿಷ್ಟು ಮಾಂಸವೂ ಇಲ್ಲದೆ ನಿತ್ರಾಣಳಾಗಿದ್ದಾಳೆ. ಓಂಪ್ರಕಾಶ್ ಸಿಂಗ್ ರಾಥೋಡ್ (70), ಭಾರತೀಯ…

Read More

ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ಒಣ ಕೆಮ್ಮಿನ ಸಮಸ್ಯೆ: ತಡೆಗಟ್ಟಲು ಈ ಸಲಹೆ ಪರಿಣಾಮಕಾರಿ

ದೇಶದ ಹಲವು ರಾಜ್ಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬರುತ್ತಿದೆ. ಬೆಳಿಗ್ಗೆ ಬಿಸಿಲು ಸಂಜೆಯಾಗುತ್ತಿದ್ದಂತೆ ತಂಪಾದ ವಾತಾವರಣ ಇನ್ನು ಕೆಲವು ಕಡೆಗಳಲ್ಲಿ ಮಳೆ ಇರುವುದರಿಂದ ದೇಹಕ್ಕೆ ಹೊಂದಿಕೊಳ್ಳಲು ಕಷ್ಟವಾಗುತ್ತಿದೆ. ಈ ಪರಿಸ್ಥಿತಿಯಲ್ಲಿ ಅನೇಕರಲ್ಲಿ ಒಣ ಕೆಮ್ಮಿನ (Dry Cough) ಸಮಸ್ಯೆ ಹೆಚ್ಚಾಗುತ್ತಿದೆ. ಹವೆಯಲ್ಲಿ ಇರುವ ಧೂಳು, ಹೊಗೆ, ಸಣ್ಣ ಸಣ್ಣ ಕಣಗಳು ಮತ್ತು ಮಾಲಿನ್ಯ ಕೆಮ್ಮನ್ನು ಪ್ರೇರೇಪಿಸುತ್ತವೆ. ಅದರಲ್ಲಿಯೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಈ ಸಮಸ್ಯೆಯನ್ನು ಸಮಯಕ್ಕೆ…

Read More

ಇರಾನ್ ಯುದ್ಧನೌಕೆ ಮೇಲೆ ಸಬ್​ಮರೀನ್ ದಾಳಿ ಹೇಗಿತ್ತು? ರೋಚಕ ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ – Kannada News | US Releases Video of Submarine Strike on Iranian Warship in Indian Ocean

ಇರಾನ್​ ಯುದ್ಧನೌಕೆಯನ್ನು ಜಲಾಂತರ್ಗಾಮಿಯ ಮೂಲಕ ನೌಕಾ ಸ್ಫೋಟಕ ಬಳಸಿ ಹೊಡೆದು ಮುಳುಗಿಸಿದ್ದೇವೆ. ಅಂತರರಾಷ್ಟ್ರೀಯ ಜಲ ವ್ಯಾಪ್ತಿಯಲ್ಲಿ ಸುರಕ್ಷಿತವಾಗಿದೆ ಎಂದು ಭಾವಿಸಿದ್ದ ಐಆರ್​ಐಎಸ್ ದೇನಾವನ್ನು ಹಿಂದೂ ಮಹಾಸಾಗರದಲ್ಲಿ ಮುಳುಗಿಸಿದ್ದೇವೆ ಎಂದು ಅಮೆರಿಕ ರಕ್ಷಣಾ ಸಚಿವ ಪೀಟ್ ಹೆಗ್ಸೆತ್ ಹೇಳಿದ್ದಾರೆ. ಜತೆಗೆ, ಯುದ್ಧನೌಕೆಯನ್ನು ಹೊಡೆದುರುಳಿಸಿ ಮುಳುಗಿಸಿದ ರೋಚಕ ವಿಡಿಯೋವನ್ನೂ ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋ ಇಲ್ಲಿದೆ. ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More