Headlines

ದುಬಾರಿ ಎಲೆಕ್ಟ್ರಿಕ್ ಕಾರು ಖರೀದಿಸಿದ ಕಿರುತೆರೆ ನಟಿ ಮೋಕ್ಷಿತಾ ಪೈ – Kannada News | Mokshitha Pai Buys Mahindra XUV400 EV Car Post Big Boss Jagaddhatri Actress Invests

ಕನ್ನಡ ಕಿರುತೆರೆಯ ಜನಪ್ರಿಯ ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ಮೋಕ್ಷಿತಾ ಪೈ ಸದ್ಯ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ತಮ್ಮ ಕನಸಿನ ಹೊಸ ಕಾರನ್ನು ಮನೆಗೆ ತಂದಿದ್ದು, ಈ ಸಂಭ್ರಮದ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅವರು ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಜಗದ್ಧಾತ್ರಿ’ ಹೆಸರಿನ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕೂ ಮೊದಲು ಈ ಕಾರು ಅವರ ಮನೆಗೆ ಬಂದಿದೆ. ಇತ್ತೀಚೆಗೆ ಪೆಟ್ರೋಲ್​-ಡೀಸೆಲ್ ಕಾರುಗಳ ಬದಲು ಎಲೆಕ್ಟ್ರಿಕ್ ಕಾರುಗಳತ್ತ ಜನರು ಹೆಚ್ಚು ಒಲವು ತೋರಿಸುತ್ತಿದ್ದಾರೆ. ಮೋಕ್ಷಿತಾ…

Read More

IPL 2026: ಈ ಐಪಿಎಲ್‌ನಲ್ಲಿ ರೋಹಿತ್ ‘ಇಂಪ್ಯಾಕ್ಟ್’ ಹೇಗಿರಲಿದೆ? ಸ್ಪಷ್ಟನೆ ನೀಡಿದ ಹೆಡ್​ ಕೋಚ್

2026 ರ ಐಪಿಎಲ್ ಸಮೀಪಿಸುತ್ತಿದ್ದು, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಅಭಿಮಾನಿಗಳು ಈ ಚುಟುಕು ಮಾದರಿಯಲ್ಲಿ ಇವರಿಬ್ಬರ ಆಟವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಇದಕ್ಕೆ ಕಾರಣ, ಇವರಿಬ್ಬರು ಈ ಮಾದರಿಯಲ್ಲಿ ಆಡುವುದು ಐಪಿಎಲ್‌ನಲ್ಲಿ ಮಾತ್ರ. ಹೀಗಾಗಿ ಈ ಇಬ್ಬರು ದಿಗ್ಗಜರು ವರ್ಷದ ನಂತರ ಟಿ20 ಪಂದ್ಯವನ್ನಾಡಲು ಸಜ್ಜಾಗಿದ್ದಾರೆ. ಅದರಲ್ಲೂ ಹಿಟ್​ಮ್ಯಾನ್ ರೋಹಿತ್ ಶರ್ಮಾ ಈ ಲೀಗ್​ಗಾಗಿ ಸಾಕಷ್ಟು ಬೆವರು ಹರಿಸುತ್ತಿದ್ದು, ಅದರ ವಿಡಿಯೋಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಆದರೆ ಇದೆಲ್ಲದರ ನಡುವೆ ಈ ಬಾರಿಯ…

Read More

ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ಮನೀಶ್ ಪಾಂಡೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 65ನೇ ಪಂದ್ಯದಲ್ಲಿ ಬ್ಯಾಟ್ ಬೀಸುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮನೀಶ್ ಪಾಂಡೆ (Manish Pandey) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. (PC: IPL) ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 147 ರನ್​ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಲು ಬಂದ…

Read More

Viral: ಬೆಂಗಳೂರಿನಲ್ಲಿ 38 ಲಕ್ಷ ರೂ ಸಂಬಳದ ಜಾಬ್ ಆಫರ್ ತಿರಸ್ಕರಿಸಿದ ವ್ಯಕ್ತಿ – Kannada News | Hyderabad man quits Rs 38 lakh salary job in Bengaluru

ಉದ್ಯೋಗ ಎಲ್ಲರಿಗೂ ಅವಶ್ಯಕ. ಹೀಗಾಗಿ ಎಷ್ಟೋ ಯುವಕರು ಊರು ಬಿಟ್ಟು ದೂರದ ಬೆಂಗಳೂರು, ಮುಂಬೈ ಹೀಗೆ ಇತರ ಊರುಗಳಿಗೆ ಹೋಗ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿಯೊಬ್ಬರು ಒಂದೊಳ್ಳೆ ಉದ್ಯೋಗ ಆಫರ್ ತಿರಸ್ಕರಿಸಿದ್ದಾರೆ. ಬೆಂಗಳೂರಿನಲ್ಲಿ (Bengaluru) ಅಧಿಕ ಸಂಬಳದ ಉದ್ಯೋಗ ಆಯ್ಕೆ ಮಾಡಿಕೊಳ್ಳುವ ಬದಲು ಹೈದರಾಬಾದ್‌ನಲ್ಲಿ (Hyderabad) ಕಡಿಮೆ ಸಂಬಳದ ಉದ್ಯೋಗ ಆಯ್ಕೆ ಮಾಡಿಕೊಂಡಿದ್ದಾರೆ. ಈ ವ್ಯಕ್ತಿಯ ಪೋಸ್ಟ್ ಆನ್ಲೈನ್ ನಲ್ಲಿ ಚರ್ಚೆ ಹುಟ್ಟುಹಾಕಿದೆ. ಮದನ್ ಮೋಹನ್ (Madan Mohan) ಎಂಬ ವ್ಯಕ್ತಿ ತನ್ನ ಎಕ್ಸ್ ಖಾತೆಯಲ್ಲಿ ಉದ್ಯೋಗ ಆಯ್ಕೆಯ…

Read More

ಆಟೋ, ಟ್ಯಾಕ್ಸಿ​ ಚಾಲಕರಿಗೆ ಮತ್ತೆ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ: CNG ದರ ಕೆಜಿಗೆ 1 ರೂ. ಹೆಚ್ಚಳ – Kannada News | CNG Price Hike Again by Centre: One Rupee Increase Shocks Auto and Taxi Drivers

ನವದೆಹಲಿ, ಮೇ 17: ಆಟೋ, ಟ್ಯಾಕ್ಸಿ​ ಚಾಲಕರಿಗೆ ಕೇಂದ್ರ ಸರ್ಕಾರ ಮತ್ತೆ CNG ದರ ಏರಿಕೆ ಶಾಕ್ ನೀಡಿದ್ದು, ನೈಸರ್ಗಿಕ ಅನಿಲ(CNG) ಬೆಲೆ ಮತ್ತೆ 1 ರೂಪಾಯಿ ಏರಿಕೆಯಾಗಿದೆ. 2 ದಿನಗಳ ಹಿಂದಷ್ಟೇ ಕೆಜಿ CNG ದರ 2 ರೂಪಾಯಿಗೆ ಏರಿಕೆ ಕಂಡಿತ್ತು. ಆ ಬೆನ್ನಲ್ಲೇ 48 ಗಂಟೆಗಳಲ್ಲಿ 2ನೇ ಬಾರಿಗೆ CNG ದರವನ್ನು ಕೇಂದ್ರ ಸರ್ಕಾರ ಹೆಚ್ಚಳ ಮಾಡಿದೆ. ಆ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಕೆಜಿ ಸಿಎನ್​​ಜಿ ದರ 80.09 ರೂಪಾಯಿಗಳಿಗೆ ತಲುಪಿದೆ. ಈ…

Read More

ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!

ಚಾಮರಾಜನಗರ, ಮಾರ್ಚ್​ 10: ಜಿಲ್ಲೆಯ ಕೊಳ್ಳೇಗಾಲ ವೃತ್ತ ನಿರೀಕ್ಷಕರ (ಸಿಪಿಐ) ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಈ ಘಟನೆಯಲ್ಲಿ ಕಚೇರಿಯಲ್ಲಿದ್ದ ಕಂಪ್ಯೂಟರ್‌ಗಳು ಮತ್ತು ಪ್ರಮುಖ ದಾಖಲೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಚೇರಿಯ ಸಿಬ್ಬಂದಿಗಳು ನೀರು ಹಾಕಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಈ ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ, ಘಟನಾ ಸ್ಥಳಕ್ಕೆ ಡಿವೈಎಸ್ಪಿ ಧರ್ಮೇಂದ್ರ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಬೆಂಕಿ ಆಕಸ್ಮಿಕ ಘಟನೆಯೇ ಅಥವಾ ಪೂರ್ವನಿಯೋಜಿತ…

Read More

ಕೊಹ್ಲಿಯೊಂದಿಗೆ ಜಗಳ ಮಾಡಿಕೊಂಡಿದ್ದ ಸ್ಟಾರ್ ವೇಗಿ ಟಿ20 ವಿಶ್ವಕಪ್​ನಿಂದ ಔಟ್

ಐಸಿಸಿ ಟಿ20 ವಿಶ್ವಕಪ್ 2026 ಕ್ಕೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 7 ರಂದು ಪಂದ್ಯಾವಳಿ ಆರಂಭವಾಗಲಿದ್ದು, ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಸೇರಿದಂತೆ ಹಲವಾರು ತಂಡಗಳು ತಮ್ಮ ತಂಡಗಳನ್ನು ಈಗಾಗಲೇ ಘೋಷಿಸಿವೆ. ಆದಾಗ್ಯೂ, ಪಂದ್ಯಾವಳಿಗೂ ಮುನ್ನ ಅಫ್ಘಾನಿಸ್ತಾನಕ್ಕೆ ದೊಡ್ಡ ಹಿನ್ನಡೆಯುಂಟಾಗಿದ್ದು, ಗಾಯದಿಂದಾಗಿ 2026 ರ ಟಿ20 ವಿಶ್ವಕಪ್‌ನಿಂದ ಅಫ್ಘಾನ್​ನ ಸ್ಟಾರ್ ಆಟಗಾರ ಹೊರಬಿದ್ದಿದ್ದಾರೆ. ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ವೇಗದ ಬೌಲರ್ ನವೀನ್ ಉಲ್ ಹಕ್ ಮತ್ತೆ ಗಾಯಗೊಂಡಿದ್ದಾರೆ. ಹೀಗಾಗಿ ಮುಂದಿನ ವಾರ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು…

Read More

ದುಬೈನಲ್ಲಿ ಸಿಲುಕಿದ್ದ ಮತ್ತಷ್ಟು ಕನ್ನಡಿಗರು ತಾಯ್ನಾಡಿಗೆ ವಾಪಸ್: ಬೆಂಗಳೂರಿಗೆ ಬಂದಿಳಿದ 288 ಪ್ರಯಾಣಿಕರು

ಬೆಂಗಳೂರು, ಮಾರ್ಚ್ 9: ಮಧ್ಯಪ್ರಾಚ್ಯದಲ್ಲಿ ದಿನೇ ದಿನೇ ಇಸ್ರೇಲ್-ಇರಾನ್ ಯುದ್ಧದ (Israel Iran War) ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆ ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಹಂತಹಂತವಾಗಿ ತಾಯ್ನಾಡಿಗೆ ಮರಳುತ್ತಿದ್ದಾರೆ. ಮಾರ್ಚ್ 8 ರ ಭಾನುವಾರ ರಾತ್ರಿ ದುಬೈನಿಂದ ಹೊರಟ ಎಮಿರೇಟ್ಸ್ ವಿಮಾನದಲ್ಲಿ 288 ಮಂದಿ ಪ್ರಯಾಣಿಕರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದರು. ಯುದ್ಧದ ಆತಂಕದಿಂದಾಗಿ ಹಲವು ದಿನಗಳಿಂದ ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಇದೀಗ ವಿಮಾನ ಸೇವೆಗಳು ತಾತ್ಕಾಲಿಕ ಪುನರಾರಂಭವಾದ ಬೆನ್ನಲ್ಲೇ ತಾಯ್ನಾಡಿಗೆ ಮರಳುತ್ತಿದ್ದಾರೆ. ಈಗಾಗಲೇ…

Read More

ಬಿಗ್ ಬಾಸ್ ಮನೆಗೆ ‘ದಾದಾ’ ಎಂಟ್ರಿ: ಬೆಂಗಾಲಿ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ – Kannada News | Sourav Ganguly to host Bigg Boss Bangla in Star Jalsha Jiohotstar from 2026 September

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ, ಅಭಿಮಾನಿಗಳ ಹೆಮ್ಮೆಯ ‘ದಾದಾ’ ಸೌರವ್ ಗಂಗೂಲಿ (Sourav Ganguly) ಈಗ ಬಿಗ್ ಬಾಸ್ ಸಾಮ್ರಾಜ್ಯಕ್ಕೆ ಅಧಿಕೃತವಾಗಿ ಕಾಲಿಟ್ಟಿದ್ದಾರೆ. ಮುಂಬರುವ ಸೆಪ್ಟೆಂಬರ್ 2026ರಿಂದ ಆರಂಭವಾಗಲಿರುವ ಜಿಯೋಸ್ಟಾರ್ (JioStar) ಸಂಸ್ಥೆಯ ‘ಬಿಗ್ ಬಾಸ್’ ಮೆಗಾ ಲಾಂಚ್‌ನಲ್ಲಿ ಗಂಗೂಲಿ ಅವರು ಹೊಸ ಇತಿಹಾಸ ಬರೆಯಲು ಸಜ್ಜಾಗಿದ್ದಾರೆ. ದೀರ್ಘಾವಧಿಯ ಬಿಡುವಿನ ನಂತರ ಕಂಬ್ಯಾಕ್ ಮಾಡುತ್ತಿರುವ ‘ಬಿಗ್ ಬಾಸ್ ಬಾಂಗ್ಲಾ’ (Bigg Boss Bangla) ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕರಾಗಿ ಆಯ್ಕೆಯಾಗಿದ್ದಾರೆ. ಕ್ರಿಕೆಟ್ ಮೈದಾನದಲ್ಲಿ ತಮ್ಮ ಆಕ್ರಮಣಕಾರಿ…

Read More

Indian Navy Agniveer Musician 2026: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ; ಸಂಗೀತ ಆಸಕ್ತ ಯುವಜನರಿಗೆ ಸೇನೆ ಸೇರಲು ಸುವರ್ಣಾವಕಾಶ

ದೇಶದ ರಕ್ಷಣಾ ಪಡೆಯಲ್ಲಿ ಸೇವೆ ಸಲ್ಲಿಸುವುದರ ಜೊತೆಗೆ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವ ಯುವಜನರಿಗೆ ಭಾರತೀಯ ನೌಕಾಪಡೆಯು ಅದ್ಭುತ ಅವಕಾಶವೊಂದನ್ನು ಕಲ್ಪಿಸಿದೆ. 2026ನೇ ಸಾಲಿನ ಅಗ್ನಿವೀರ್ MR (ಸಂಗೀತಗಾರ) ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, ಇದು ವೃತ್ತಿಜೀವನದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಬಯಸುವವರಿಗೆ ಉತ್ತಮ ವೇದಿಕೆಯಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿ ಪ್ರಕ್ರಿಯೆಯ ಮೂಲಕ ದೇಶದ ಪ್ರತಿಷ್ಠಿತ ನೌಕಾಪಡೆಯ ಭಾಗವಾಗಬಹುದಾಗಿದೆ. ಈ ನೇಮಕಾತಿಯ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಏಪ್ರಿಲ್ 11,…

Read More