Headlines

ವೈಡ್-ನೋಬಾಲ್-ವೈಡ್: ಲಯತಪ್ಪಿದ ಯಾರ್ಕರ್ ಕಿಂಗ್, ನಡೆಯುತ್ತಿಲ್ಲ ಬುಮ್ರಾ ಮ್ಯಾಜಿಕ್ – Kannada News | Jasprit Bumrah Struggles with No Balls: Is the Yorker King Losing His Magic?

ಯಾರ್ಕರ್ ಕಿಂಗ್ ಎಂದೇ ಜನಪ್ರಿಯತೆ ಪಡೆದಿರೋ ಜಸ್ಪ್ರೀತ್ ಬುಮ್ರಾ ಈಗ ಲಯತಪ್ಪಿದ್ದು ಸ್ಪಷ್ಟವಾಗುತ್ತಿದೆ. ಈ ಬಾರಿ ಅವರಿಗೆ ಹೆಚ್ಚಿನ ವಿಕೆಟ್ ಸಿಕ್ಕಿಲ್ಲ ಎಂಬ ಕೊರಗು ಒಂದು ಕಡೆಯಾದರೆ, ನೋಬಾಲ್ ಹಾಕುವ ಮೂಲಕ ದುಬಾರಿ ಆಗುತ್ತಿದ್ದಾರೆ. ಮೇ4 ಎಲ್​​ಎಸ್​​ಜಿ ವಿರುದ್ಧದ ಪಂದ್ಯದಲ್ಲಿ ಬುಮ್ರಾ ಅವರು ಲಯತಪ್ಪಿದ್ದು ಸ್ಪಷ್ಟವಾಗಿದೆ. ಹಿಮ್ಮತ್ ಸಿಂಗ್ ಅವರು ಬುಮ್ರಾ ಬಾಲಿಂಗ್​​ನಲ್ಲಿ ಕೀಪರ್ ಕ್ಯಾಚ್ ಕೊಟ್ಟರು. ದುರಾದೃಷ್ಟ ಎಂದರ ಅದು ನೋಬಾಲ್ ಆಯಿತು. ಆ ಬಳಿಕ ಒಂದು ವೈಡ್ ಹಾಕಿದರು. ಬಳಿಕ ಮತ್ತೆ ನೋಬಾಲ್ ಹಾಕಿದರು….

Read More

Raghu Sharma: ‘‘ಜೈ ಶ್ರೀ ರಾಮ್’’: ಚೊಚ್ಚಲ ಐಪಿಎಲ್ ವಿಕೆಟ್ ಸಿಕ್ಕ ಕೂಡಲೇ ಜೇಬಿನಿಂದ ಚೀಟಿ ತೆಗೆದು ತೋರಿಸಿದ ರಘು ಶರ್ಮಾ – Kannada News | Mumbai Indians bowler Raghu Sharma shows Jai Shri Ram note after taking his first IPL wicket

ಬೆಂಗಳೂರು (ಮೇ. 05): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 47 ನೇ ಪಂದ್ಯದಲ್ಲಿ ಬೃಹತ್ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ (Mumbai Indians) ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ, ಮುಂಬೈ ತಮ್ಮ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿತು. ಮುಂಬೈ 10 ಪಂದ್ಯಗಳಲ್ಲಿ 3 ರಲ್ಲಿ ಗೆದ್ದ ನಂತರ ಪಾಯಿಂಟ್ ಪಟ್ಟಿಯಲ್ಲಿ 9 ನೇ ಸ್ಥಾನದಲ್ಲಿದೆ, ಅತ್ತ ಲಕ್ನೋ ಸೂಪರ್ ಜೈಂಟ್ಸ್ 9 ಪಂದ್ಯಗಳಲ್ಲಿ 7 ರಲ್ಲಿ…

Read More

Video:ಚುಚ್ಚಿದ್ದ ಮಚ್ಚು ತಲೆಯಲ್ಲೇ ಇದ್ದರೂ, ಆಸ್ಪತ್ರೆಯ ಆವರಣದಲ್ಲಿ ಏನೂ ಆಗಿಲ್ಲವೆಂಬಂತೆ ಮೊಬೈಲ್ ಹಿಡಿದು ಓಡಾಡಿದ ಯುವಕ – Kannada News | Man Reaches Hospital After Assault in Vikhroli, Probe Underway

ಮುಂಬೈ, ಮೇ 05: ತಲೆಗೆ ಮಚ್ಚು ಚುಚ್ಚಿದ್ದರೂ ಯುವಕನೊಬ್ಬ ಆಸ್ಪತ್ರೆಯ ಆವರಣದಲ್ಲಿ ಮೊಬೈಲ್ ಹಿಡಿದು ಏನೂ ಆಗಿಲ್ಲವೆಂಬಂತೆ ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮುಂಬೈನ ವಿಕ್ರೋಲಿ ಪ್ರದೇಶದಲ್ಲಿ ನಡೆದಿದೆ. ಆ ಆಯುಧವು ಆತನ ತಲೆಯಲ್ಲೇ ಸಿಲುಕಿಕೊಂಡಿತ್ತು. ಆದರೆ, ಇಂತಹ ಗಂಭೀರ ಸ್ಥಿತಿಯಲ್ಲೂ ಆತ ಮೊಬೈಲ್ ಬಳಸುತ್ತಾ ಆಸ್ಪತ್ರೆಗೆ ನಡೆದು ಬಂದಿರುವ ದೃಶ್ಯವು ನೋಡುಗರನ್ನು ಬೆಚ್ಚಿಬೀಳಿಸಿದೆ. ಮೇ 4, 2026 ರಂದು ಮುಂಜಾನೆ ವಿಕ್ರೋಲಿಯ ಕಣ್ಣಂವರ್ ನಗರದಲ್ಲಿ ಇಸ್ಮಾ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ…

Read More

‘ರಾಜಕೀಯಕ್ಕೆ ಬಂದರೆ ನೇರವಾಗಿ ಮುಖ್ಯಮಂತ್ರಿಯೇ ಆಗುತ್ತೇನೆ’; ತ್ರಿಷಾ ಹಳೆಯ ವಿಡಿಯೋ ವೈರಲ್ – Kannada News | Thalapathy Vijay CM: Trisha Krishnan’s Old Joke Foreshadows TVK’s Tamil Nadu Rise

ಸಿನಿಮಾ ರಂಗ ಮತ್ತು ರಾಜಕೀಯಕ್ಕೆ ಅವಿನಾಭಾವ ಸಂಬಂಧವಿದೆ. ಅದರಲ್ಲೂ ತಮಿಳುನಾಡು ರಾಜಕಾರಣದಲ್ಲಿ ಬೆಳ್ಳಿತೆರೆಯ ತಾರೆಗಳು ಆಡಳಿತದ ಚುಕ್ಕಾಣಿ ಹಿಡಿಯುವುದು ಹೊಸದೇನಲ್ಲ. ಆದರೆ, ಈಗ ನಟಿ ತ್ರಿಷಾ ಕೃಷ್ಣನ್ (Trisha Krishnan) ಅವರ ಹಳೆಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ. ಅಂದು ಅವರು ಕೇವಲ ತಮಾಷೆಗಾಗಿ ಹೇಳಿದ್ದ “ನಾನು ಸಿಎಂ ಆಗುತ್ತೇನೆ” ಎಂಬ ಮಾತು, ಇಂದು ಅವರ ಆಪ್ತ ಗೆಳೆಯ ದಳಪತಿ ವಿಜಯ್ ಅವರ ಜೀವನದಲ್ಲಿ ನಿಜವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಕೆಲವು ವರ್ಷಗಳ ಹಿಂದೆ…

Read More

‘ರಾಣಿ’ ಧಾರಾವಾಹಿಯಲ್ಲಿ ಮಹತ್ವದ ತಿರುವು; ಅಕ್ಷರ ಲೋಕಕ್ಕೆ ಕಾಲಿಟ್ಟ ರಾಣಿ – Kannada News | Rani Serial: Education Dream Reignites! Colors Kannada’s Rani Inspires Women’s Empowerment

ಕಲರ್ಸ್ ಕನ್ನಡದಲ್ಲಿ ಮೂಡಿಬರುತ್ತಿರುವ ‘ರಾಣಿ’ ಧಾರಾವಾಹಿ ಹೊಸ ತಿರುವು ಪಡೆದುಕೊಂಡಿದೆ. ಕೇವಲ ಸಂಸಾರದ ಜಗಳ, ಕೌಟುಂಬಿಕ ಬಿಕ್ಕಟ್ಟುಗಳಿಗೆ ಬಹುತೇಕ ಧಾರಾವಾಹಿಗಳು ಸೀಮಿತ ಆಗಿರುತ್ತವೆ. ಆದರೆ, ‘ರಾಣಿ’ ಧಾರಾವಾಹಿ ಆ ರೀತಿ ಅಲ್ಲ. ಯಾವುದೋ ಅನಿವಾರ್ಯ ಕಾರಣಕ್ಕೆ ಬಾಲ್ಯದಲ್ಲಿ ಮೊಟಕಾಗಿದ್ದ ಅವಳ ಶಿಕ್ಷಣದ ಕನಸಿಗೆ ಈಗ ಜೀವ ಬಂದಿದೆ. ರಾಣಿ ಹುಟ್ಟಿದ್ದು ಜೈಲಿನಲ್ಲಿ. ಹೀಗಾಗಿ, ವಿದ್ಯಾಭ್ಯಾಸ ನಡೆಸಲು ಆಕಗೆ ಸಾಧ್ಯವಾಗಿರಲಿಲ್ಲ. ಈಗ ಹಳೆಯ ಕಹಿ ನೆನಪುಗಳನ್ನು ಮರೆತು ಮತ್ತೆ ಅಕ್ಷರ ಲೋಕಕ್ಕೆ ಮರಳುತ್ತಿದ್ದಾಳೆ. ತನ್ನ ಮಗಳ ವಯಸ್ಸಿನ ವಿದ್ಯಾರ್ಥಿಗಳ…

Read More

ವಾಹನ ಸವಾರರೇ ಗಮನಿಸಿ: ಇಂದಿನಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್! ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ – Kannada News | Peenya Elevated Flyover Closed from Today for 4 Days: Check Alternative Routes and Traffic Advisory

ಪೀಣ್ಯ ಫ್ಲೈಓವರ್ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಮೇ 5: ನೀವು ಇಂದು ತುಮಕೂರು ರಸ್ತೆ ಅಥವಾ ಪೀಣ್ಯ ಮಾರ್ಗವಾಗಿ ಸಂಚರಿಸುತ್ತಿದ್ದೀರಾ? ಹಾಗಿದ್ದಲ್ಲಿ ಈ ಸುದ್ದಿ ಗಮನಿಸಿ. ಈ ಹಿಂದೆ ಘೋಷಿಸಿದಂತೆ, ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನ (Peenya Elevated Flyover) ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ಇಂದಿನಿಂದ (ಮೇ 5) ಅನ್ವಯವಾಗುವಂತೆ ಮುಂದಿನ 4 ದಿನಗಳ ಕಾಲ ಫ್ಲೈಓವರ್ ಮೇಲೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ರಾಷ್ಟ್ರೀಯ…

Read More

‘2026ಕ್ಕೆ ನಾನೇ ಸಿಎಂ’; 2024ರಲ್ಲೇ ಸೂಚನೆ ಕೊಟ್ಟಿದ್ದ ದಳಪತಿ ವಿಜಯ್ – Kannada News | Thalapathy Vijay Drive CM 2026 Car On 2024 That is come true

ದಳಪತಿ ವಿಜಯ್ ಅವರ (Thalapathy Vijay) ರಾಜಕೀಯ ಜೀವನದ ಬಹುದೊಡ್ಡ ಕನಸು ನನಸಾಗುವ ಕಾಲ ಹತ್ತಿರ ಬಂದಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷ ಬರೋಬ್ಬರಿ 106 ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ರಾಜ್ಯದ ಅಧಿಕಾರದ ಗದ್ದುಗೆ ಏರುವುದು ಈಗ ಬಹುತೇಕ ಖಚಿತವಾಗಿದೆ. ಈ ಭರ್ಜರಿ ಯಶಸ್ಸಿನ ಬೆನ್ನಲ್ಲೇ, ಈ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ವಿಜಯ್ ಅವರ ಕಾರಿನ ನಂಬರ್ ಪ್ಲೇಟ್‌ನ ವಿಷಯ ಮತ್ತೆ ಚರ್ಚೆಗೆ ಬಂದಿದೆ. 2024ರಲ್ಲಿ…

Read More

Bengaluru Air Quality: ಹುಬ್ಬಳ್ಳಿಯಲ್ಲಿ ಏಕಾಏಕಿ ಸುಧಾರಿಸಿದ ಏರ್ ಕ್ವಾಲಿಟಿ! – Kannada News | Bangalore Air Pollution Crisis: Hubballi Air quality gets better along with all places

ಹುಬ್ಬಳ್ಳಿಯಲ್ಲಿ ಏಕಾಏಕಿ ಸುಧಾರಿಸಿದ ಏರ್ ಕ್ವಾಲಿಟಿ ಬೆಂಗಳೂರು, ಮೇ 05: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ….

Read More

ಹೋಟೆಲ್ ಊಟ-ತಿಂಡಿ ತಿನ್ನೋರಿಗೆ ಶಾಕ್! ತಿಂಡಿ-ತಿನಿಸು, ಕಾಫಿ-ಚಹಾ ದರ ಮತ್ತೆ ಏರಿಕೆ – Kannada News | Bangalore Hotel Food Price Hike: Commercial LPG Cylinder Rate Reaches Rs 3,154; Food Prices Up by 20 Percent

ಬೆಂಗಳೂರು, ಮೇ 5: ಬೆಂಗಳೂರಿನ (Bengauru) ಹೋಟೆಲ್ ಊಟ-ತಿಂಡಿ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಮಧ್ಯಪ್ರಾಚ್ಯ ಯುದ್ಧದ ಭೀತಿ ಹಾಗೂ ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಏರಿಳಿತದಿಂದಾಗಿ ವಾಣಿಜ್ಯ ಎಲ್‌ಪಿಜಿ (Commercial LPG) ಸಿಲಿಂಡರ್ ದರದಲ್ಲಿ ಭಾರಿ ಏರಿಕೆಯಾಗಿದ್ದು, ಇದರ ನೇರ ಪರಿಣಾಮ ಹೋಟೆಲ್ ಆಹಾರ ಪದಾರ್ಥಗಳ ಮೇಲೆ ಬೀರಿದೆ. ಬೆಂಗಳೂರಿನಲ್ಲಿ ಸಿಲಿಂಡರ್ ದರ ಎಷ್ಟಿದೆ? ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993 ರೂ. ಏರಿಕೆಯಾಗಿದ್ದು, 19 ಕೆಜಿ ತೂಕದ ಸಿಲಿಂಡರ್ ದರ ಈಗ 3,154…

Read More

MI vs LSG: ಕಮ್​ಬ್ಯಾಕ್ ಅಂದ್ರೆ ಇದು: ರೋಹಿತ್ ಶರ್ಮಾ ಬಿರುಗಾಳಿಯ ಬ್ಯಾಟಿಂಗ್​ಗೆ ಉದಯವಾಯಿತು ಮೂರು ಬೃಹತ್ ದಾಖಲೆಗಳು – Kannada News | MI vs LSG A Big comeback from Rohit Sharma He create three huge records in Wankhede

ಬೆಂಗಳೂರು (ಮೇ. 05): ಐಪಿಎಲ್ 2026 ರ 47ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ, ಗಾಯದಿಂದ ಚೇತರಿಸಿಕೊಂಡು ಮರಳಿದ ಅನುಭವಿ ರೋಹಿತ್ ಶರ್ಮಾ (Rohit Sharma) ಅದ್ಭುತ ಇನ್ನಿಂಗ್ಸ್ ಆಡಿದರು. ಬಿರುಗಾಳಿಯ ಶೈಲಿಯಲ್ಲಿ ಬ್ಯಾಟಿಂಗ್ ಮಾಡಿ 84 ರನ್‌ಗಳ ಮಹತ್ವದ ಕಾಣಿಕೆ ನೀಡಿದರು. ರೋಹಿತ್ ತಮ್ಮ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು 7 ಸಿಕ್ಸರ್‌ಗಳನ್ನೂ ಬಾರಿಸಿದರು. ಇದರ ಜೊತೆಗೆ ಕೆಲ ದಾಖಲೆಯನ್ನು ಕೂಡ ಹಿಟ್​ಮ್ಯಾನ್ ತಮ್ಮ ಖಾತೆಗೆ…

Read More