Headlines

ಆಪರೇಷನ್ ಸಿಂಧೂರ್ ವೇಳೆ ಭಾರತದ ವಾಯುಪಡೆಗೆ ಸೋತು ಪಾಕಿಸ್ತಾನ ಮಂಡಿಯೂರಿತ್ತು; ಯುರೋಪಿಯನ್ ಮಿಲಿಟರಿ ವಿಶ್ಲೇಷಣೆ – Kannada News | Indias Air Superiority Forced Pakistan To Seek Ceasefire During Operation Sindoor Europian Think Tank

ನವದೆಹಲಿ, ಜನವರಿ 26: ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಪ್ರವಾಸಿ ಸ್ಥಳವಾದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಸರ್ಕಾರ ಆಪರೇಷನ್ ಸಿಂಧೂರ್ (Operation Sindoor) ಪ್ರಾರಂಭಿಸಿತು. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಿಗೂ ಈ ದಾಳಿಗೂ ಸಂಬಂಧವಿದೆ ಎಂದು ಭಾರತದ ವಾಯುಪಡೆ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ದಕ್ಷಿಣ ಏಷ್ಯಾದಲ್ಲಿ ವಾಯು ಶಕ್ತಿಯಲ್ಲಿ ನಿರ್ಣಾಯಕ ಬದಲಾವಣೆಯನ್ನು ಗುರುತಿಸಿತು. ಈ ಕಾರ್ಯಾಚರಣೆಯ…

Read More

ಮತ್ತೊಂದು ಸಾಹಸಕ್ಕೆ ಕೈಹಾಕಿದ ಸರ್ಕಾರ: ಬಿಡದಿ ರೀತಿಯಲ್ಲೇ ಮತ್ತೊಂದು ಟೌನ್​​​ಶಿಪ್, ಎಲ್ಲಿ? – Kannada News | Karnataka Government Plans Another Township Like Bidadi: Here’s Where It Will Be Developed

ಸಿಎಂ ಡಿಕೆ ಶಿವಕುಮಾರ್​​ Image Credit source: tv9 kannada ಬೆಂಗಳೂರು, ಜುಲೈ 08: ಬಿಡದಿ ಟೌನ್​ಶಿಪ್​ ಯೋಜನೆಗೆ (Bidadi Township Project) ಈಗಾಗಲೇ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಹೀಗಿರುವಾಗ ರಾಜ್ಯ ಸರ್ಕಾರ ಮತ್ತೊಂದು ಸಾಹಸಕ್ಕೆ ಕೈಹಾಕಿದೆ. ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಕೋಲಾರ ಚಿನ್ನದ ಗಣಿ ಪ್ರದೇಶದಲ್ಲಿ ಸಮಗ್ರ ಟೌನ್‌ಶಿಪ್‌ ನಿರ್ಮಾಣ ಯೋಜನೆಗೆ (KGF township project) ಇದೀಗ ಮರುಜೀವ ನೀಡಲು ಮುಂದಾಗಿದೆ. ಈ ನಿಟ್ಟಿನಲ್ಲಿ ಸಮಗ್ರ ವರದಿ ಹಾಗೂ ಮಾರ್ಗಸೂಚಿ ಸಿದ್ಧಪಡಿಸಲು ಅರ್ಹ ಸಲಹೆಗಾರರ ನೇಮಕಕ್ಕೆ…

Read More

ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ

ಗದಗ, ಮಾರ್ಚ್ 25: ಗದಗ ಜಿಲ್ಲೆಯ ಹಲವೆಡೆ ಕಳೆದ ರಾತ್ರಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ವಿಶೇಷವಾಗಿ ಮುಂಡರಗಿ ತಾಲೂಕಿನ ದಿಂಡೂರ ತಾಂಡಾದಲ್ಲಿ ಭಾರೀ ಅವಾಂತರ ಉಂಟಾಗಿದೆ. ಭಾರಿ ಗಾಳಿ ಹಾಗೂ ಮಳೆಯ ಅಬ್ಬರಕ್ಕೆ ತಾಂಡಾದಲ್ಲಿ 4ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿಗೆ ಹಾಕಿದ್ದ ತಗಡಿನ ಶೀಟ್‌ಗಳು ಹಾರಿಹೋಗಿವೆ. ಈ ವೇಳೆ ಹಾರಿದ ಶೀಟ್‌ಗಳು ತಗುಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಪ್ಪ ಲಮಾಣಿ, ಸೋಮವ್ವ ಲಮಾಣಿ ಮತ್ತು ದೇವಲಪ್ಪ ಲಮಾಣಿ ಎಂದು…

Read More

ಸೂಪರ್ ಮಾಮ್ ರಿಯಾಲಿಟಿ ಶೋ ಆಡಿಷನ್ ವಿವರ ಇಲ್ಲಿದೆ – Kannada News | Dance Karnataka Dance Super Mom Auditions Begin in 18 Districts Across Karnataka

ಮಹಿಳೆಯರಿಗಾಗಿ ‘ಸೂಪರ್ ಮಾಮ್’ ಹೆಸರಿನ ರಿಯಾಲಿಟಿ ಶೋನ ಜೀ ಕನ್ನಡ ವಾಹಿನಿ ತರುತ್ತಿದೆ. ಇದಕ್ಕೆ ಕರ್ನಾಟಕದ ಒಟ್ಟು 18 ಪ್ರಮುಖ ಜಿಲ್ಲೆಗಳಲ್ಲಿ ಈ ಆಡಿಷನ್‌ಗಳು ನಡೆಯಲಿವೆ. ಎಲ್ಲೆಲ್ಲಿ ಆಡಿಷನ್ ನಡೆಯಲಿದೆ ಎಂಬ ವಿವರವನ್ನು ಜೀ ಕನ್ನಡ ವಾಹಿನಿ ನೀಡಿದೆ. ಜುಲೈ 24 ಅಂದರೆ ಇಂದು ಹಾಸನ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಆಡಿಷನ್ ಆಯೋಜಿಸಲಾಗಿದೆ. ಜುಲೈ 25ರಂದು ಮಂಗಳೂರು ಹಾಗೂ ಕೊಪ್ಪಳದ ಭಾಗದಲ್ಲಿ ಆಡಿಷನ್‌ಗಳನ್ನು ಹಮ್ಮಿಕೊಳ್ಳಲಾಗಿದೆ. ಜುಲೈ 26 ಕ್ಕೆ ಉಡುಪಿ ಹಾಗೂ ದಾವಣಗೆರೆಯಲ್ಲಿ ಆಡಿಷನ್ ನಡೆಯಲಿದೆ….

Read More

ವೈದ್ಯರಿಗೇ ಅಚ್ಚರಿ ಮೂಡಿಸಿರುವ ಈ ವ್ಯಕ್ತಿ 50 ವರ್ಷದಿಂದ ನಿದ್ರೆಯೇ ಮಾಡಿಲ್ಲವಂತೆ! – Kannada News | Madhya Pradesh Man Claims He Has not Slept In 50 Years Doctors also wonders

ರೇವಾ, ಜನವರಿ 15: ಮಧ್ಯಪ್ರದೇಶದ ರೇವಾದಲ್ಲಿ ಒಂದು ಅಚ್ಚರಿಯ ಪ್ರಕರಣ ಬೆಳಕಿಗೆ ಬಂದಿದ್ದು ವೈದ್ಯಲೋಕವನ್ನೇ ದಿಗ್ಭ್ರಮೆಗೊಳಿಸಿದೆ. ರೇವಾ ನಗರದ ಚಾಣಕ್ಯಪುರಿ ಕಾಲೋನಿಯ ನಿವಾಸಿ 75 ವರ್ಷದ ಮೋಹನ್ ಲಾಲ್ ದ್ವಿವೇದಿ ಅವರು ಸುಮಾರು 50 ವರ್ಷಗಳಿಂದ ನಿದ್ರೆಯನ್ನೇ (Sleep) ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ. ಆಶ್ಚರ್ಯದ ಸಂಗತಿ ಏನೆಂದರೆ ಇಷ್ಟು ದೀರ್ಘಾವಧಿಯ ನಿದ್ರಾಹೀನತೆಯ ನಡುವೆಯೂ, ಅವರು ಯಾವುದೇ ಗಂಭೀರ ಕಾಯಿಲೆಗಳಿಂದ ಬಳಲುತ್ತಿಲ್ಲ. ಎಲ್ಲರಂತೆ ಸಾಮಾನ್ಯವಾಗಿಯೇ ಬದುಕುತ್ತಿದ್ದಾರೆ. ವೈದ್ಯರು ಒಬ್ಬ ಸಾಮಾನ್ಯ ವ್ಯಕ್ತಿಗೆ ದಿನಕ್ಕೆ 6ರಿಂದ 8 ಗಂಟೆಗಳ ಕಾಲ…

Read More

Martyrs Day 2026: ಮಾರ್ಚ್‌ 23 ರಂದು ಆಚರಿಸಲಾಗುವ ಹುತಾತ್ಮರ ದಿನದ ಮಹತ್ವವೇನು ಗೊತ್ತಾ?

ಮಾರ್ಚ್‌ 23 ರಂದು ಆಚರಿಸಲಾಗುವ ಹುತಾತ್ಮರ ದಿನವು (Martyrs’ Day) ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದೆ. ಮಾರ್ಚ್ 23, 1931 ರಂದು, ಬ್ರಿಟಿಷ್ ಸರ್ಕಾರವು ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರನ್ನು ಲಾಹೋರ್ ಜೈಲಿನಲ್ಲಿ ಗಲ್ಲಿಗೇರಿಸಿತು. ಸಣ್ಣ ವಯಸ್ಸಿನಲ್ಲಿಯೇ  ಈ ಮೂವರು ಕ್ರಾಂತಿಕಾರಿಗಳು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು. ತಮ್ಮ ಧೈರ್ಯ ಮತ್ತು ದೇಶಭಕ್ತಿಯ ಮೂಲಕ, ಈ ಮೂವರು ಕ್ರಾಂತಿಕಾರಿಗಳು ದೇಶಾದ್ಯಂತ ಸ್ವಾತಂತ್ರ್ಯ ಹೋರಾಟದ ಹೊಸ ಚೈತನ್ಯವನ್ನು ಜಾಗೃತಗೊಳಿಸಿದರು. ಇವರ ಈ ತ್ಯಾಗ ಮತ್ತು ಬಲಿದಾನವನ್ನು…

Read More

Video: ಒಂದೇ ಸೂರಿನಡಿ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ಪರಿಚಯಿಸಿದ ಟಿವಿ9 – Kannada News | TV9 Education Expo 2026: Bringing Premier Institutions to Shivamogga

ಶಿವಮೊಗ್ಗದಲ್ಲಿ ನಡೆದ ಟಿವಿ9 ಎಜುಕೇಷನ್ ಎಕ್ಸ್​ಪೋ , ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉನ್ನತ ಶಿಕ್ಷಣದ ಕುರಿತು ಮಹತ್ವದ ಮಾಹಿತಿ ಒದಗಿಸಿದೆ. ಶಿವಮೊಗ್ಗದ ಪೊಲೀಸ್ ಭವನದಲ್ಲಿ ನಡೆದ ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ರಾಜ್ಯದ ಹಾಗೂ ನೆರೆಯ ಚೆನ್ನೈನ 24 ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಭಾಗವಹಿಸಿದ್ದವು. ಈ ಮೇಳವು ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಶೈಕ್ಷಣಿಕ ಆಯ್ಕೆಗಳನ್ನು ಒಂದೇ ಸ್ಥಳದಲ್ಲಿ ಅನ್ವೇಷಿಸಲು ಅನುವಾಗಿದೆ. ದೂರದ ಬೆಂಗಳೂರಿಗೆ ಪ್ರಯಾಣಿಸಿ ವಿವಿಧ ಸಂಸ್ಥೆಗಳನ್ನು ಸಂದರ್ಶಿಸುವ ಶ್ರಮವನ್ನು ತಪ್ಪಿಸಿದೆ. ಭಾಗವಹಿಸಿದ ಸಂಸ್ಥೆಗಳು ಶುಲ್ಕ…

Read More

Optical Illusion: ಜಸ್ಟ್ 7 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ನವಿಲನ್ನು ಗುರುತಿಸಬಲ್ಲಿರಾ – Kannada News | Optical Illusion: If you are smart, try to spot the peacock hidden in this fort.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಬ್ರೈನ್ ಟೀಸರ್ ನಂತಹ ಒಗಟಿನ ಚಿತ್ರಗಳೇ ಸುಲಭವಾಗಿ ಕಂಡರೂ ಬಿಡಿಸುವುದು ಅಷ್ಟೇ ಕಷ್ಟ. ಇಂತಹ ಒಗಟಿನ ಆಟಗಳತ್ತ ಹೆಚ್ಚಿನವರು ಆಸಕ್ತಿ ತೋರುತ್ತಾರೆ. ಇದೀಗ ನಿಮ್ಮ ಬುದ್ಧಿವಂತಿಕೆ ಹಾಗೂ ವೀಕ್ಷಣಾ ಕೌಶಲ್ಯವನ್ನು ಪರೀಕ್ಷಿಸುವ ಚಿತ್ರವೊಂದಿದೆ. ಈ ಕೋಟೆಯ ಚಿತ್ರದಲ್ಲಿ ನವಿಲೊಂದಿದೆ. ಜಾಣತನದಿಂದ ಮರೆಮಾಡಲಾಗಿರುವ ಈ ಪಕ್ಷಿಯನ್ನು ಕಂಡುಹಿಡಿಯುವುದೇ ದೊಡ್ಡ ಸವಾಲು. ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಈ ಒಗಟನ್ನು ಬಿಡಿಸಲು ಸಾಧ್ಯವಿದ್ದು ನೀವು…

Read More

ಬಬಲಾದಿ ಕಾಲಜ್ಞಾನ ನಿಜವಾಯಿತೇ?: ಯುದ್ಧ ಆಯಿತು, ಮುಂದೆ ಪ್ರವಾಹ, ಭಾರತಕ್ಕೆ ಗಡಿ ಆತಂಕ! – Kannada News | Kala Jnana Realized: Babaladi Mutt’s Warnings on Middle East War and Disasters

ವಿಜಯಪುರ, ಮಾ.2: ಉತ್ತರ ಕರ್ನಾಟಕದ ಅತಿ ಹೆಚ್ಚು ನಂಬಿಕಸ್ತ ಕಾಲಜ್ಞಾನ ಕೇಂದ್ರಗಳಲ್ಲೊಂದಾದ ಬಬಲಾದಿ ಶ್ರೀ ಸದಾಶಿವ ಮುತ್ಯಾರ ಮಠದ ಭವಿಷ್ಯವಾಣಿ ಮತ್ತೊಮ್ಮೆ ಚರ್ಚೆಯ ಮುನ್ನೆಲೆಗೆ ಬಂದಿದೆ. ಇತ್ತೀಚೆಗೆ ನಡೆದ ಮಠದ ಜಾತ್ರೆಯಲ್ಲಿ ನುಡಿಯಲಾಗಿದ್ದ ಅಶುಭ ಮುನ್ಸೂಚನೆಗಳು ಈಗ ಅಕ್ಷರಶಃ ನಿಜವಾಗುತ್ತಿವೆ ಎಂಬ ಮಾತುಗಳು ಕೇಳಿಬರುತ್ತಿವೆ. “ಗಡಿಯಲ್ಲಿ ಭೀತಿ ಎದುರಾಗಲಿದೆ, ಯುದ್ಧದ ಕಾರ್ಮೋಡ ಕವಿಯಲಿದೆ” ಎಂದು ಪೀಠಾಧಿಪತಿಗಳು ಸ್ಪಷ್ಟವಾಗಿ ಹೇಳಿದ್ದರು. ಇದು ಪ್ರಸ್ತುತ ಅಮೇರಿಕಾ-ಇರಾನ್-ಇಸ್ರೇಲ್ ನಡುವಿನ ಸಂಘರ್ಷಕ್ಕೆ ನೇರ ಸಾಕ್ಷಿಯಂತಿದೆ. “ಜಾಗತಿಕ ಮಟ್ಟದಲ್ಲಿ ದೊಡ್ಡ ಕೆಡಕಾಗಲಿದೆ, ದೊಡ್ಡ ದುಃಖದ…

Read More

ಬೆಂಗಳೂರಿನ ಬಯೋಕಾನ್​ನಲ್ಲಿ ಆಗುತ್ತಿದೆ ನಾಯಕತ್ವ ಬದಲಾವಣೆ; ಉತ್ತರಾಧಿಕಾರಿ ಹೆಸರಿಸಿದ ಕಿರಣ್ ಮಜುಂದಾರ್ – Kannada News | Kiran Mazumdar Shaw’s niece Claire picked as successor to lead Biocon group

ಬೆಂಗಳೂರು, ಮೇ 5: ಭಾರತದ ಪ್ರಮುಖ ಜೈವಿಕ ತಂತ್ರಜ್ಞಾನ ಸಂಸ್ಥೆಯಾದ ‘ಬಯೋಕಾನ್’ (Biocon) ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಅವರು ತಮ್ಮ ಸಂಸ್ಥೆಯ ಮುಂದಿನ ಉತ್ತರಾಧಿಕಾರಿಯನ್ನು ಘೋಷಿಸಿದ್ದಾರೆ. ತಮ್ಮ ಸಹೋದರನ ಮಗಳಾದ (Niece) ಕ್ಲೇರ್ ಮಜುಂದಾರ್ (Claire Mazumdar) ಅವರನ್ನು ಬಯೋಕಾನ್ ಸಾಮ್ರಾಜ್ಯವನ್ನು ಮುನ್ನಡೆಸಲು ಆಯ್ಕೆ ಮಾಡಿದ್ದಾರೆ. ಮುಂದುವರಿದ ಜೈವಿಕಶಾಸ್ತ್ರ ಹಾಗೂ ಎಐ ಇನ್ನೋವೇಶನ್​ಗಳಿಗೆ ಹೊಂದಿಕೆಯಾಗಲು ಬಯೋಕಾನ್ ಕಂಪನಿ ಪ್ರಯತ್ನಿಸುತ್ತಿರುವ ಹೊತ್ತಿನಲ್ಲೇ ಈ ಜವಾಬ್ದಾರಿ ಹಸ್ತಾಂತರ ಆಗಲಿರುವುದು ಗಮನಾರ್ಹ. ತಮ್ಮ ಸೋದರತ್ತೆ ಕಟ್ಟಿ ಬೆಳೆಸಿದ ಸಂಸ್ಥೆಯನ್ನು ಕ್ಲೇರ್…

Read More