‘ಕರಾವಳಿ’ ಸಿನಿಮಾ ಹಾಡಿಗೆ ಧ್ವನಿ ಕೊಟ್ಟ ಬಿ ಜಯಶ್ರೀ – Kannada News | B Jayashree sang a song for Prajwal Devaraj’s Karavali movie

ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ‘ಕರಾವಳಿ’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಗಲಾಟೆ ನಡೆಸಿದ ಕಾರಣ ಸಖತ್ ಸುದ್ದಿ ಆಗಿತ್ತು. ಅದೇ ದಿನ ಬಿಡುಗಡೆ ಆದ ಟ್ರೈಲರ್ ಸಹ ಪ್ರೇಕ್ಷಕರ ಗಮನ ಸೆಳೆದಿತ್ತು. ಈಗಾಗಲೇ ಹಲವು ಒಳ್ಳೆಯ ಪ್ರತಿಭಾವಂತರು ಸಿನಿಮಾದ ಜೊತೆಗಿದ್ದಾರೆ. ಇದೀಗ ಆ ತಂಡಕ್ಕೆ ಮತ್ತೊಂದು ದೈತ್ಯ ಪ್ರತಿಭೆ ಸೇರ್ಪಡೆ ಆಗಿದೆ. ಅವರೇ ಬಿ ಜಯಶ್ರೀ. ಖ್ಯಾತ ಗಾಯಕಿ, ರಂಗಭೂಮಿ ಪ್ರವೀಣೆ, ನಟಿ ಜಯಶ್ರೀ…

Read More

ಮದುವೆ ನಿಶ್ಚಯವಾಗಿದ್ದ ಯುವಕನ ಬರ್ಬರವಾಗಿ ಕೊಂದ ಸಹೋದರ; ಅತ್ತಿಗೆ ಜೊತೆಗೆ ಅಕ್ರಮ ಸಂಬಂಧ ಆರೋಪಕ್ಕೆ ಹರಿದಿದ್ದು ನೆತ್ತರು

ತುಮಕೂರು, ಮಾರ್ಚ್​​ 30:  ಕೌಟುಂಬಿಕ ಕಲಹಕ್ಕೆ ಯುವಕನೋರ್ವ ಬಲಿಯಾಗಿರುವ ಘಟನೆ ತುಮಕೂರು ನಗರದ ಬನಶಂಕರಿಯಲ್ಲಿ ನಡೆದಿದೆ. ಅಣ್ಣನಿಂದಲೇ ತಮ್ಮ ಭೀಕರವಾಗಿ ಕೊಲೆಯಾಗಿದ್ದರೆ, ತಂದೆಯೂ ಕೃತ್ಯಕ್ಕೆ ಸಾಥ್​​ ಕೊಟ್ಟಿದ್ದ ಎಂಬ ವಿಷಯ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ. ಸ್ಟಾಲಿನ್​​ (29) ಮೃತ ಯುವಕನಾಗಿದ್ದು, ಆತನ ಸಹೋದರ ನವೀನ್​​ ಮತ್ತು ತಂದೆ ಜಾನ್​​ ಪಾಲ್​​ ಎಂಬುವವರೇ ಆರೋಪಿಗಳಾಗಿದ್ದಾರೆ. ಮೃತ ನವೀನ್​​ಗೆ ವಿವಾಹ ಕೂಡ ನಿಶ್ಚಯವಾಗಿತ್ತು. ಆತ ಜೊತೆಯಾಗಿ ಬಾಳಬೇಕಿದ್ದ ಯುವತಿ ಆಡಿದ್ದ ಒಂದು ಮಾತೇ ಸ್ಟಾಲಿನ್​​ ಕುಟುಂಬದಲ್ಲಿ ಬೆಂಕಿಯ ಕಿಡಿ…

Read More

ಜೂ.4ಕ್ಕೆ ‘ಪೆದ್ದಿ’ ರಿಲೀಸ್; ‘ಟಾಕ್ಸಿಕ್’ ಬಿಟ್ಟುಕೊಟ್ಟ ದಿನಾಂಕದಲ್ಲಿ ರಾಮ್ ಚರಣ್ ಸಿನಿಮಾ ತೆರೆಗೆ – Kannada News | Ram Charan Peddi movie new release date confirmed June 4 instead of Toxic

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಪೆದ್ದಿ’ (Peddi) ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಈ ಹಿಂದೆ ಮೂರು ಬಾರಿ ಮುಂದೂಡಲ್ಪಟ್ಟಿದ್ದ ಈ ಸಿನಿಮಾ, ಕೊನೆಗೂ ಈ ವರ್ಷ ಜೂನ್ 4ರಂದು ಅದ್ದೂರಿಯಾಗಿ ತೆರೆಗೆ ಬರಲಿದೆ. ಐಪಿಎಲ್ ಪಂದ್ಯಗಳು ಮುಗಿದ ತಕ್ಷಣವೇ ಈ ಸಿನಿಮಾ ಬಿಡುಗಡೆ ಆಗುತ್ತಿರುವುದು ಅಭಿಮಾನಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ. ಈ ಮೊದಲು ಜೂನ್ 4ರಂದು ಯಶ್ ನಟನೆಯ ‘ಟಾಕ್ಸಿಕ್’ (Toxic)…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 23ರ ದಿನಭವಿಷ್ಯ

ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಾ ಇರುವವರು, ಹೊಸ ವ್ಯವಹಾರ- ವ್ಯಾಪಾರದಲ್ಲಿ ವರ್ಕಿಂಗ್ ಕ್ಯಾಪಿಟಲ್ ಹೊಂದಿಸಲು ತೊಂದರೆ ಎದುರಿಸುತ್ತಾ ಇರುವವರು ಹೀಗೆ ಇತರ ಯಾವುದೇ ಸಮಸ್ಯೆಗೆ ಸಿಟ್ರಿನ್ ಸ್ಟೋನ್ ಉಂಗುರವನ್ನು ಧರಿಸಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಕೃಷಿಯಲ್ಲಿ ತೊಡಗಿಕೊಂಡವರು ಜಮೀನಿನಲ್ಲಿ ಕೆಲವು ದೀರ್ಘಾವಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಿದ್ದೀರಿ. ಕೊಟ್ಟಿಗೆ, ಗೋದಾಮು, ಇತರೆ ನಿಮ್ಮ ಚಟುವಟಿಕೆಗೆ ಅನುಕೂಲ ಆಗುವ ರೀತಿ ಯೋಜನೆ ಮಾಡಿಕೊಳ್ಳಲಿದ್ದೀರಿ. ಕುಟುಂಬ ಸದಸ್ಯರು…

Read More

ಅಕ್ರಮ ಬಡ್ಡಿ ದಂಧೆಕೋರರ ವಿರುದ್ಧ ಖಾಕಿ ಸಮರ: ಕಂತೆ ಕಂತೆ ಹಣ, ಚಿನ್ನಾಭರಣ ಕಂಡು ಶಾಕ್​​! – Kannada News | Police Raid Exposes Massive Illegal Money Lending Network; Cash, Gold Seized

ಗದಗ, ಜೂನ್​​ 24: ನಗರದಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ಅಕ್ರಮ ಬಡ್ಡಿ ದಂಧೆಕೋರರ ವಿರುದ್ಧ ಪೊಲೀಸ್ ಇಲಾಖೆ ಸಮರ ಸಾರಿದೆ. ಅಕ್ರಮ ಹಣಕಾಸು ವ್ಯವಹಾರ ಮತ್ತು ಅತಿಯಾದ ಬಡ್ಡಿ ವಸೂಲಿ ಆರೋಪ ಬೆನ್ನಲ್ಲೇ ಡಿವೈಎಸ್​ಪಿ ಮುರ್ತುಜ್ ಖಾದ್ರಿ ನೇತೃತ್ವದಲ್ಲಿ ಗದಗದ (gadag) ಬೆಟಗೇರಿಯ ಹಲವೆಡೆ ದಾಳಿ ನಡೆಸಿ ಪರಿಶೀಲನೆ ಮಾಡಿದರು. ದಾಳಿ ವೇಳೆ ಕಂತೆ ಕಂತೆ ಹಣ, ಅಪಾರ ಚಿನ್ನಾಭರಣ ಪತ್ತೆ ಆಗಿದ್ದು, ಪೊಲೀಸರೇ ಶಾಕ್ ಆಗಿದ್ದಾರೆ. ದಾಳಿ ವೇಳೆ ಸಿಕ್ಕಿದ್ದೇನು? ಗದಗ ಎಸ್​​ಪಿ ರೋಹನ್ ಜಗದೀಶ್ ಸೂಚನೆ…

Read More

ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ – Kannada News | Kumar Bangarappa talks about Ragini Dwivedi in Sarkari Nyaya Bele Angadi movie press meet

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದಲ್ಲಿ ರಾಗಿಣಿ ದ್ವಿವೇದಿ ಮತ್ತು ಕುಮಾರ್ ಬಂಗಾರಪ್ಪ ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಸಿನಿಮಾದಲ್ಲಿ ನಟಿಸಿದ ಅನುಭವಗಳನ್ನು ಕುಮಾರ್ ಬಂಗಾರಪ್ಪ ಅವರು ಹಂಚಿಕೊಂಡರು. ತಮ್ಮ ಜೊತೆ ನಟಿಸಿದ ರಾಗಿಣಿ (Ragini Dwivedi) ಅವರನ್ನು ಕುಮಾರ್ ಬಂಗಾರಪ್ಪ ಹೊಗಳಿದರು. ‘ರಾಗಿಣಿ ಅವರು ಉತ್ತಮ ನಟಿ. ಬಹಳ ಬದ್ಧತೆಯಿಂದ ಈ ಸಿನಿಮಾ ಮಾಡಿದ್ದಾರೆ. ಅವರಿಗೆ ಇದ್ದ ಇಮೇಜ್ ಬದಲಿಸುವ ಪಾತ್ರ ಇದು. ಹಾಡುಗಳ ಮೂಲಕ ಅವರು ಪ್ರತಿ ಹಳ್ಳಿಗೂ ತಲುಪಿದ್ದಾರೆ….

Read More

ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ ಸೌದಿ ಅರೇಬಿಯಾಕ್ಕೆ 16 ಜೆಟ್, 8,000 ಸೈನಿಕರನ್ನು ಕಳುಹಿಸಿದ ಪಾಕಿಸ್ತಾನ – Kannada News | Pakistan Sends 8,000 Troops, 16 Jets To Saudi arabia Amid West Asia war

ಇಸ್ಲಮಾಬಾದ್, ಮೇ 18: ಇರಾನ್ ಯುದ್ಧದಲ್ಲಿ (Iran War) ಸೌದಿ ಅರೇಬಿಯಾವನ್ನು ರಕ್ಷಿಸಲು ಪಾಕಿಸ್ತಾನ ತನ್ನ ಬೃಹತ್ ಪಡೆಗಳನ್ನು ನಿಯೋಜಿಸಿದೆ. ರಿಯಾದ್ ಜೊತೆಗಿನ ರಕ್ಷಣಾ ಒಪ್ಪಂದದಡಿಯಲ್ಲಿ ಪಾಕಿಸ್ತಾನವು (Pakistan) 16 ಯುದ್ಧ ವಿಮಾನಗಳು, ಒಂದು ರಕ್ಷಣಾ ವ್ಯವಸ್ಥೆ, 50 ಡ್ರೋನ್‌ಗಳು ಮತ್ತು 8,000 ಸೈನಿಕರನ್ನು ಸೌದಿ ಅರೇಬಿಯಾಕ್ಕೆ ನಿಯೋಜಿಸಿದೆ. ಈ ಬಗ್ಗೆ ಪಾಕಿಸ್ತಾನ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇರಾನಿನ ದಾಳಿಯಿಂದ ರಕ್ಷಿಸಿಕೊಳ್ಳಲು ಪಾಕಿಸ್ತಾನ ಸೌದಿ ಅರೇಬಿಯಾಕ್ಕೆ 8,000 ಸೈನಿಕರನ್ನು ನಿಯೋಜಿಸಿದೆ….

Read More

ಹುಬ್ಬಳ್ಳಿ: ದಕ್ಷಿಣ ಭಾರತದ ಮೊದಲ ಅತ್ಯಾಧುನಿಕ ಚಾರ್ಕೋಲ್ ಘಟಕ ಆರಂಭ; ಒಣ ಕಸದಿಂದ ಉತ್ಪತ್ತಿಯಾಗಲಿದೆ ಹಸಿರು ಇದ್ದಿಲು! – Kannada News | South India’s First Green Charcoal Plant to Start in Hubballi Soon

ದಕ್ಷಿಣ ಭಾರತದ ಮೊದಲ ಅತ್ಯಾಧುನಿಕ ಚಾರ್ಕೋಲ್ ಘಟಕ ಆರಂಭ ಹುಬ್ಬಳ್ಳಿ, ಜೂನ್ 27: ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡಕ್ಕೆ (Hubballi-Dharwad) ದೊಡ್ಡ ತಲೆನೋವಾಗಿದ್ದ ಕಸದ ಸಮಸ್ಯೆಗೆ ಈಗ ಅತ್ಯಾಧುನಿಕ ತಂತ್ರಜ್ಞಾನದ ಮುಕ್ತಿ ಸಿಕ್ಕಿದೆ. ದಕ್ಷಿಣ ಭಾರತದಲ್ಲೇ ಪ್ರಥಮ ಬಾರಿಗೆ ಒಣ ಕಸವನ್ನು ಸಂಸ್ಕರಿಸಿ ಹಸಿರು ಇದ್ದಿಲಾಗಿ ಪರಿವರ್ತಿಸುವ ಅತ್ಯಾಧುನಿಕ ಘಟಕವೊಂದು ಹುಬ್ಬಳ್ಳಿಯಲ್ಲಿ ತಲೆ ಎತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಕಾರ್ಯಾರಂಭ ಮಾಡಲಿದೆ. ದಕ್ಷಿಣ ಭಾರತದ ಮೊದಲ ಚಾರ್ಕೋಲ್ ಘಟಕ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ವಿಶೇಷ…

Read More

ಪೆಟ್ರೋಲ್ ಕೊರತೆ ಎದುರಾಗದಂತೆ ಎಚ್ಚರವಹಿಸಲು ಮುನ್ನೆಚ್ಚರಿಕೆಯ ಪ್ಲಾನ್ ಹಾಕಿದ ಭಾರತ – Kannada News | India thinks up oil contingency plan to avoid shortage of petrol, diesel, LNG, LPG supply

ನವದೆಹಲಿ, ಮಾರ್ಚ್ 3: ಇರಾನ್ ಯುದ್ಧದ ಪರಿಣಾಮ ಹಾರ್ಮುಜ್ ಜಲಸಂಧಿಯಲ್ಲಿ (Hormuz Strait) ತೈಲ ಸಾಗಣೆಗೆ ಅಡ್ಡಿಯಾಗಿರುವುದರಿಂದ ಭಾರತಕ್ಕೆ ತೈಲ ಪೂರೈಕೆಯಲ್ಲಿ ವ್ಯತ್ಯಯ ಆಗುವ ಸಾಧ್ಯತೆ ದಟ್ಟವಾಗಿದೆ. ಹಲವು ವಾರಗಳ ಕಾಲ ಈ ಪರಿಸ್ಥಿತಿ ಮುಂದುವರಿಯುವುದರಿಂದ ಭಾರತವು ತೈಲ ಸರಬರಾಜು ಅಬಾಧಿತವಾಗಿ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ವಿವಿಧ ಕ್ರಮಗಳನ್ನು ಅದು ಯೋಜಿಸಿದೆ. ಪೆಟ್ರೋಲ್ ಮತ್ತು ಡೀಸಲ್ ರಫ್ತನ್ನು ಕಡಿಮೆಗೊಳಿಸುವುದು, ರಷ್ಯಾದಿಂದ ಕಚ್ಚಾ ತೈಲ ಖರೀದಿ ಹೆಚ್ಚಿಸುವುದು, ಎಲ್​ಪಿಜಿ ರೇಶನ್ ಇತ್ಯಾದಿ ಕ್ರಮಗಳನ್ನು ಭಾರತ ಆಲೋಚಿಸುತ್ತಿದೆ. ಪೆಟ್ರೋಲ್…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Heat wave alert in Bengaluru, light rain in few places of Karnataka

ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ (Weather Forecast) ಮಳೆಯಾಗಿರುವುದೂ ಕಂಡುಬಂದಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಲಘು ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ….

Read More