Headlines

ಮಲೆ ಮಾದಪ್ಪನಿಗೂ ತಟ್ಟಿದ ಯುದ್ಧದ ಬಿಸಿ: ಹೀಗೆ ಮುಂದುವರೆದ್ರೆ ಭಕ್ತರಿಗಿಲ್ಲ ಅನ್ನದಾಸೋಹ, ಲಾಡು ಪ್ರಸಾದ

ಚಾಮರಾಜನಗರ, ಮಾರ್ಚ್​ 11: ಮಧ್ಯಪ್ರಾಚ್ಯದ ಕದನ (Middle East conflict) ಇಡೀ ವಿಶ್ವಕ್ಕೆ ತಲೆನೋವು ತಂದೊಡ್ಡಿದೆ. ದೇಶದೆಲ್ಲೆಡೆ ಗ್ಯಾಸ್ ಸಿಲಿಂಡರ್ ಅಭಾವ ಎದುರಾಗಿದೆ. ಇತ್ತ ಮಾದಪ್ಪನಿಗೂ (Male Mahadeshwara Hills) ಯುದ್ಧದ ಕಾರ್ಮೋಡ ಕವಿದಿದ್ದು, ಯುಗಾದಿ ಜಾತ್ರೆಗೆ ಅನ್ನದಾಸೋಹ ಮತ್ತು ಲಾಡು ಪ್ರಸಾದಕ್ಕೂ ಎಫೆಕ್ಟ್ ಆಗುವ ಸಾಧ್ಯತೆ ಇದೆ. ದಾಸೋಹ, ಲಾಡು ತಯಾರಿಕೆ ಸ್ಥಗಿತ ಸಾಧ್ಯತೆ ಏಳು ಮಲೆ ಎಪ್ಪತ್ತೇಳು ಮಲೆ ಒಡೆಯ. ಕಲಿಯುಗದ ಕಲ್ಪತರು ಬೇಡಿದನ್ನ ಕರುಣಿಸುವ ಮಾಯ್ಕಾರ ಈ ಮಾದಪ್ಪ. ಈ ಮಾದಪ್ಪನಿಗೆ ಇದೀಗ…

Read More

‘ಔಟಾದೆ, ಹೋಗಪ್ಪ’; ಕಿಚ್ಚ ಸುದೀಪ್ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು

ಸುದೀಪ್ ಅವರು 2025ನೇ ಸಾಲಿನ ಸಿಸಿಎಲ್ ಜರ್ನಿ ಪೂರ್ಣಗೊಳಿಸಿದ್ದಾರೆ. ಬೆಂಗಾಲ್ ಟೈಗರ್ಸ್ ವಿರುದ್ಧ ಗೆಲುವು ಸಾಧಿಸಿ, ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದಾರೆ. ಪಂದ್ಯದ ವೇಳೆ ಸುದೀಪ್ ಅವರು ಸಖತ್ ಅಗ್ರೆಸ್ಸಿವ್ ಆಗಿದ್ದರು. ಅವರು ಬೆಂಗಾಲ್ ಟೈಗರ್ಸ್ ತಂಡದ ಇಂದ್ರಾಶಿಶ್ ಔಟ್ ಆದಾಗ ಅವರನ್ನು ಸ್ಲೆಡ್ಜ್ ಮಾಡಿದ್ದಾರೆ. ಬ್ಯಾಟ್ಸಮನ್​ ಬೋಲ್ಡ್ ಆದ ಬಳಿಕ ಅವರಿಗೆ ಪೆವಿಲಿಯನ್ ದಾರಿ ತೋರಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ಹೆಮ್ಮೆಯಿಂದ ಹೇಳಿದ ರಿಷಬ್

‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರು ಹನುಮಂತನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಹನುಮಂತ ಹುಟ್ಟಿದ ಹಂಪಿಯ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ರಿಷಬ್ ಅವರು ಕಾಲ್ನಡಿಗೆಯಲ್ಲೇ ಬೆಟ್ಟ ಏರಿದರು. ಮುಹೂರ್ತದ ಬಳಿಕ ಮಾತನಾಡಿದ ಅವರು, ‘ಈ ಚಿತ್ರದಿಂದ ರಾಮ ಹಾಗೂ ಹನುಮ ಭಕ್ತರಿಗೆ ಖುಷಿ ಆಗಲಿದೆ’ ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Pisces May 2026 Horoscope: ಹೂಡಿಕೆಯನ್ನು ಪ್ರತಿಷ್ಠೆಯಾಗಿ ಈ ತಿಂಗಳಲ್ಲಿ ಕಾಣುವುದು ಬೇಡ – Kannada News | Pisces May 2026 Horoscope: Financial Gains and Strategic Investments, Avoid Risks

ಮೇ ತಿಂಗಳಲ್ಲಿ ಮೀನ ರಾಶಿಗೆ ಅಂದರೆ ಪೂರ್ವಾಭಾದ್ರ, ಉತ್ತರಾಭಾದ್ರ, ರೇವತಿ ಈ ಮೂರು ನಕ್ಷತ್ರಗಳಿಗೆ ಗುರು, ಶನಿ, ಬುಧರ ಆಧಿಪತ್ಯ ಇರಲಿದೆ. ಗುರು ಚತುರ್ಥ, ಶನಿ ಸ್ವರಾಶಿ, ಬುಧ ದ್ವಿತೀಯ ಸ್ಥಾನದಲ್ಲಿ ಇರುವರು. ನಕ್ಷತ್ರಕ್ಕೆ ತಕ್ಕಂತೆ ದಶೆಗಳಿದ್ದರೆ ಶುಭ. ಇಲ್ಲವಾದರೆ ಕೆಲವು ಕಷ್ಟಗಳನ್ನು ಎದುರಿಸಬೇಕಾಗುವುದು. ಆರ್ಥಿಕ ಮತ್ತು ಹೂಡಿಕೆ : ​ದ್ವಿತೀಯ ಭಾವವಾದ ಮೇಷದಲ್ಲಿ ರವಿ ಮತ್ತು ಬುಧರ ಸಂಯೋಗವಿರುವುದರಿಂದ ಆರ್ಥಿಕವಾಗಿ ಈ ತಿಂಗಳು ಬಲಿಷ್ಠವಾಗಿದೆ. ಸ್ಥಿರ ಆಸ್ತಿಯಿಂದ ಅಥವಾ ಬಾಕಿ ಉಳಿದಿದ್ದ ಹಣ ಕೈ ಸೇರುವ…

Read More

‘ಬೇವಕೂಫ್ ಮತ್ ಬನಾಓ, ಲಂಚದ ರಾಣಿ’! ಬಂಗಾಳದ ರಣಕಣದಲ್ಲಿ ಮೋದಿ, ಶಾ, ದೀದಿ ನಡುವೆ ನಡೆದಿದ್ದ ವಾಕ್ಸಮರದ ಹಿನ್ನೋಟ – Kannada News | West Bengal Election Result 2026: A Look Back at PM Modi and Amit Shah’s Fiery Campaign vs Mamata Banerjee

ಬಂಗಾಳದ ರಣಕಣದಲ್ಲಿ ಮೋದಿ, ಶಾ, ದೀದಿ ನಡುವೆ ನಡೆದಿದ್ದ ವಾಕ್ಸಮರದ ಹಿನ್ನೋಟImage Credit source: tv9 ನವದೆಹಲಿ, ಮೇ 4: ಇಡೀ ದೇಶದ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳ (West Bengal) ವಿಧಾನಸಭಾ ಚುನಾವಣೆಯ ಮಹಾ ಅಗ್ನಿಪರೀಕ್ಷೆಯ ಫಲಿತಾಂಶದ ಕ್ಷಣಗಳು (Assembly Election Result 2026) ಹತ್ತಿರ ಬಂದಿದ್ದು, ಬಿಜೆಪಿ (BJP) ಅಧಿಕಾರಕ್ಕೇರುವುದು ನಿಚ್ಚಳವಾಗಿದೆ. ಕಳೆದ ಎರಡು ತಿಂಗಳಿಂದ ಗಂಗೆಯ ಮಡಿಲಲ್ಲಿ ನಡೆದಿದ್ದು ಕೇವಲ ಚುನಾವಣೆಯಲ್ಲ, ಅದು ರಕ್ತಸಿಕ್ತ ರಾಜಕೀಯದ ಕುರುಕ್ಷೇತ್ರ. ಮಮತಾ ಬ್ಯಾನರ್ಜಿಯವರ (Mamata Banerjee)…

Read More

ಯೂರೋಪಿಯನ್ ಒಕ್ಕೂಟದೊಂದಿಗಿನ ಒಪ್ಪಂದದಿಂದ ಭಾರತಕ್ಕೆ ಹೆಚ್ಚು ಲಾಭ: ಜೇಮಿಸನ್ – Kannada News | India comes out on top in deal with European Union, says US trade representative Jamieson Greer

ನವದೆಹಲಿ, ಜನವರಿ 28: ಭಾರತ ಮತ್ತು ಯೂರೋಪಿಯನ್ ಯೂನಿಯನ್ ನಡುವಿನ ವ್ಯಾಪಾರ ಒಪ್ಪಂದದ ಬಗ್ಗೆ ಅಮೆರಿಕದವರು ಪ್ರತಿಕ್ರಿಯಿಸಿದ್ದಾರೆ. ಭಾರತಕ್ಕೆ ಒಳ್ಳೆಯ ಒಪ್ಪಂದ ದಕ್ಕಿತು ಎಂದು ಅಮೆರಿಕದ ಟ್ರೇಡ್ ರೆಪ್ರೆಸೆಂಟೇಟಿವ್ ಆದ ಜೇಮೀಸನ್ ಗ್ರೀರ್ (Jamieson Greer) ಅಭಿಪ್ರಾಯಪಟ್ಟಿದ್ದಾರೆ. ‘ಈ ಒಪ್ಪಂದದಲ್ಲಿ ಭಾರತ ಹೆಚ್ಚು ಅನುಕೂಲ ಪಡೆದಿದೆ. ಹೆಚ್ಚು ಮಾರುಕಟ್ಟೆ ಪ್ರವೇಶ ಮತ್ತು ವಲಸೆಗೆ ಅವಕಾಶ ಪಡೆದಿದೆ’ ಎಂದು ಖಾಸಗಿ ವಾಹಿನಿಯೊಂದಕ್ಕೆ ಗ್ರೀರ್ ಪ್ರತಿಕ್ರಿಯಿಸಿದ್ದಾರೆ. ಭಾರತ ಹಾಗೂ ಐರೋಪ್ಯ ಒಕ್ಕೂಟದ ಒಪ್ಪಂದವು ಅಮೆರಿಕದ ಟ್ಯಾರಿಫ್ ಕ್ರಮದ ಪರಿಣಾಮ ಎಂದು…

Read More

Video: ಚಿಂತೆಯಿಲ್ಲದ ಬಾಲ್ಯ; ಅಡುಗೆಯಾಟ ಆಡಿ ಸಂಭ್ರಮಿಸಿದ ಪುಟಾಣಿಗಳು

ಈಗಿನ ಮಕ್ಕಳಿಗೆ (children) ಮೊಬೈಲ್ ಬಿಟ್ಟರೆ ಬೇರೆ ಪ್ರಪಂಚವೇ ಇಲ್ಲ ಎನ್ನುವಂತಾಗಿದೆ. ಆದರೆ ನಾವು ಸಣ್ಣವರು ಇದ್ದಾಗ ಆಡುತ್ತಿದ್ದ ಅದೆಷ್ಟೋ ಆಟಗಳ ಬಗ್ಗೆ ಈಗಿನ ಮಕ್ಕಳಿಗೆ ತಿಳಿದೇ ಇಲ್ಲ. ಅಂದು ಶಾಲೆ ಬಿಟ್ಟ ಕೂಡಲೇ ಮನೆಗೆ ಬಂದು ನಾನಾ ರೀತಿಯ ಆಟವನ್ನು ಆಡುತ್ತಿದ್ದ ಕಾಲವೊಂದಿತ್ತು. ಸೊಪ್ಪಾಟ, ಚೊಂಕಾಟ, ಕೆರೆದಡ, ಹುಲಿದನ ಹಾಗೂ ಅಡುಗೆಯಾಟ ಹೀಗೆ ನಾನಾ ರೀತಿಯ ಆಟವಾಡಿ ಖುಷಿ ಪಡುತ್ತಿದ್ದೆವು. ಹೆಣ್ಣು ಮಕ್ಕಳಿಗೆ ಅಡುಗೆಯಾಟವೇ ಮೆಚ್ಚಿನ ಆಟವಾಗಿತ್ತು. ಎಲೆ, ಸೊಪ್ಪು, ಮಣ್ಣು ಹೀಗೆ ಸಿಕ್ಕ ಸಿಕ್ಕ…

Read More

Bengaluru Air Quality: ಇಂದೂ ರಾಜ್ಯದಲ್ಲಿ ವಾಯು ಗುಣಮಟ್ಟ ಇನ್ನಷ್ಟು ಕುಸಿತ – Kannada News | Bangalore Air Pollution Crisis: Bengaluru, Manglore, Ballari and Shivamogga Air quality has gotten worse

ಇಂದೂ ರಾಜ್ಯದಲ್ಲಿ ವಾಯು ಗುಣಮಟ್ಟ ಇನ್ನಷ್ಟು ಕುಸಿತ ಬೆಂಗಳೂರು, ಫೆಬ್ರವರಿ 11: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಬೆಂಗಳೂರಿನ AQI (Bengaluru Air Quality) ಇಂದು ಹಠಾತ್ತನೆ ಕಳಪೆ ಮಟ್ಟ ತಲುಪಿದೆ. ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲ…

Read More

ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ: ಸುರೇಶ್ ಕುಮಾರ್ ಮಾತಿಗೆ ಕಲಾಪದಲ್ಲಿ ಭಾರೀ ಗದ್ದಲ

ಬೆಂಗಳೂರು, ಜ.23: ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ(Karnataka Assembly) ನಡೆದ ಘಟನೆಯೊಂದು ಸದನದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಏಳು ತಿಂಗಳಿಗೆ ಹುಟ್ಟಿದವರಂತೆ ಆಡಬೇಡಿ ಎಂಬ ಹೇಳಿಕೆಯು ಸದನದಲ್ಲಿ ಗದ್ದಲಕ್ಕೆ ಕಾರಣವಾಗಿದೆ. ಈ ಹೇಳಿಕೆಗೆ ಸಚಿವ ಭೈರತಿ ಸುರೇಶ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುರೇಶ್ ಕುಮಾರ್ ಮಾತನಾಡುತ್ತಿದ್ದಾಗ ಭೈರತಿ ಸುರೇಶ್ ಮಧ್ಯಪ್ರವೇಶಿಸಿದ್ದರೆ ಈ ವೇಳೆ ಸುರೇಶ್ ಕುಮಾರ್ “ಒಂಭತ್ತು ತಿಂಗಳಿಗೆ ಹುಟ್ಟಿದ್ರೆ ಸರಿಯಾಗುತ್ತಿತ್ತು, ಏಳು ತಿಂಗಳಿಗೆ ಹುಟ್ಟಿದ್ದೀರಾ” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಸುರೇಶ್…

Read More

ಮದುವೆಯಾಗಿ ಮಕ್ಕಳಿರುವ ವಿಷಯ ಮುಚ್ಚಿಟ್ಟು ಮತ್ತೊಂದು ವಿವಾಹ: ಮಹಿಳೆಯ ಸ್ಫೋಟಕ ಹೇಳಿಕೆ – Kannada News | Haveri Marriage Scam: Woman Accused of Fraud Denies Receiving Money, Claims to Have Informed Broker of Previous Marriage

ಹಾವೇರಿ, ಫೆಬ್ರವರಿ 11: ರಾಣೆಬೆನ್ನೂರಿನಲ್ಲಿ ಮದುವೆ ವಂಚನೆಯ ಪ್ರಕರಣವೊಂದು ವರದಿಯಾಗಿದೆ. ತುಮ್ಕಿನಕಟ್ಟಿ ಗ್ರಾಮದ ರವಿಚಂದ್ರ ಎಂಬುವವರಿಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಮೂಲದ ರೇಖಾ ಎಂಬ ಮಹಿಳೆ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ರೇಖಾ ಅವರಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದರೂ ರವಿಚಂದ್ರ ಅವರನ್ನು ಮದುವೆಯಾಗಿ 2.5 ಲಕ್ಷ ರೂಪಾಯಿ ವಧು ದಕ್ಷಿಣೆ ಪಡೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮದುವೆಯಾದ ಕೆಲವೇ ದಿನಗಳಲ್ಲಿ ರೇಖಾ ಅವರ ಮಕ್ಕಳು ಕರೆ ಮಾಡಿದಾಗ ಈ ಕೃತ್ಯ ಬಯಲಾಗಿದೆ. ನ್ಯಾಯಕ್ಕಾಗಿ ರವಿಚಂದ್ರ ಅವರು ಹಲಗೇರಿ…

Read More