ಕನ್ನಡದ ಹೊಸ ತಂಡಕ್ಕೆ ಬೆಂಬಲ ಕೊಟ್ಟ ರಾಕಿಂಗ್ ಸ್ಟಾರ್ ಯಶ್ – Kannada News | Yash Backs ‘Amruthaanjan: Pan India Star Boosts New Kannada Film and Young Talent

ರಾಕಿಂಗ್ ಸ್ಟಾರ್ ಯಶ್ ಅವರು ಪ್ಯಾನ್ ಇಂಡಿಯಾ ಹೀರೋ ಆದ ಬಳಿಕ ಕನ್ನಡಿಗರಿಗೆ ಸಿಗೋದಿಲ್ಲ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಅವರು ಆಗಾಗ ಅದನ್ನು ಸುಳ್ಳು ಮಾಡುತ್ತಾರೆ. ಈಗ ಅವರು ಕನ್ನಡದ ಹೊಸ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಹೊಸಬರೇ ಮಾಡಿದ ‘ಅಮೃತ ಅಂಜನ್’ ಹೆಸರಿನ ಚಿತ್ರಕ್ಕೆ ಯಶ್ (Yash) ಶುಭ ಹಾರೈಸಿದ್ದಾರೆ. ಇದು ತಂಡದ ಖುಷಿ ಹೆಚ್ಚಿಸಿದೆ. ‘ಅಮೃತಾಂಜನ’ ಹೆಸರಿನ ಶಾರ್ಟ್ ಸಿನಿಮಾ ಬಂದಿತ್ತು. ಇದು ಸಖತ್ ಫೇಮಸ್ ಆಯಿತು. ಈಗ ಅದೇ ತಂಡ ‘ಅಮೃತ…

Read More

ಕರ್ನಾಟಕ ಟೆಸ್ಟ್ ತಂಡ ಪ್ರಕಟ – Kannada News | Karnataka squad for ranji trophy 2026

ಜನವರಿ 22 ರಿಂದ ಶುರುವಾಗಲಿರುವ ರಣಜಿ ಟೂರ್ನಿಯ ದ್ವಿತೀಯಾರ್ಧದ ಪಂದ್ಯಗಳಿಗಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಮಯಾಂಕ್ ಅಗರ್ವಾಲ್ ಮುನ್ನಡೆಸಲಿದ್ದಾರೆ. ಇನ್ನು ಮೊದಲ ಸುತ್ತಿನಲ್ಲಿ ಕರ್ನಾಟಕ ಪರ ಕಣಕ್ಕಿಳಿದಿದ್ದ ಸ್ಮರಣ್ ರವಿಚಂದ್ರನ್ ಈ ಬಾರಿ ತಂಡದಲ್ಲಿ ಕಾಣಿಸಿಕೊಂಡಿಲ್ಲ. ವಿಜಯ ಹಝಾರೆ ಟೂರ್ನಿಯ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಸ್ಮರಣ್ ರವಿಚಂದ್ರನ್ ಅವರ ಭುಜಕ್ಕೆ ಗಾಯವಾಗಿತ್ತು. ಹೀಗಾಗಿ ವಿಜಯ ಹಝಾರೆ ಟೂರ್ನಿಯ ಸೆಮಿಫೈನಲ್ ಮ್ಯಾಚ್​ನಲ್ಲಿ ಅವರು ಕಣಕ್ಕಿಳಿದಿರಲಿಲ್ಲ. ಇದೇ ಗಾಯದ ಕಾರಣ ಸ್ಮರಣ್ ರವಿಚಂದ್ರನ್ ಅವರನ್ನು…

Read More

ಸಿಎಂ ಸಭೆಗೆ ಗೈರಾದ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ: “ನನಗೇನು ಸಮಸ್ಯೆ ಇರಲಿಲ್ಲ, ಅದಕ್ಕೆ ಹೋಗಲಿಲ್ಲ” – Kannada News | Ramalinga Reddy Dismisses Dissatisfaction Rumours After Skipping CMs Bengaluru Meeting

ಬೆಂಗಳೂರು ಜು.15: ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರು ಇತ್ತೀಚೆಗೆ ಕರೆದಿದ್ದ ಬೆಂಗಳೂರು ಶಾಸಕರ ಸಭೆಗೆ ಗೈರು ಆಗಿರುವ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. “ಸಮಸ್ಯೆಗಳಿದ್ದವರು ಮುಖ್ಯಮಂತ್ರಿಗಳ ಸಭೆಗೆ ಹೋಗಿದ್ದರು. ನನಗೇನು ಸಮಸ್ಯೆಗಳಿರಲಿಲ್ಲ, ಆದ್ದರಿಂದ ನಾನು ಹೋಗಲಿಲ್ಲ,” ಎಂದು ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಡಾ. ಜಿ. ಪರಮೇಶ್ವರ ಅವರು ಬೆಂಗಳೂರಿಗೆ ಸಂಬಂಧಿಸಿದ BMRDA ಮತ್ತು BDA ಖಾತೆಗಳನ್ನು ಹೊಂದಿದ್ದಾರೆ. ಸಮಸ್ಯೆಗಳಿದ್ದ ಶಾಸಕರು ಸಭೆಗೆ ಹಾಜರಾಗಿದ್ದರು. ತಮಗೆ ಯಾವುದೇ ವಿಷಯಗಳ ಕುರಿತು ಚರ್ಚೆ ಅಗತ್ಯವಿಲ್ಲದ ಕಾರಣ…

Read More

Weekly Horoscope: ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ – Kannada News | Weekly Horoscope: Astrological Predictions for July 20 26, 2026 by Dr. Basavaraj Guruji

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಜುಲೈ 20 ರಿಂದ 26ರ ವರೆಗಿನ ವಾರ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ವಿಶೇಷ ಕಾರ್ಯಕ್ರಮದಲ್ಲಿ ಅವರು ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸದ ವೈಶಿಷ್ಟ್ಯಗಳ ಬಗ್ಗೆ ವಿವರಿಸಿದ್ದಾರೆ. ಈ ವಾರದಲ್ಲಿ ಶನಿ ಗ್ರಹ ಮೀನ ರಾಶಿಯಲ್ಲಿ, ಕುಜ ಗ್ರಹ ವೃಷಭ ರಾಶಿಯಲ್ಲಿ, ಬುಧ ಗ್ರಹ ಮಿಥುನ ರಾಶಿಯಲ್ಲಿ, ಗುರು ಮತ್ತು ರವಿ ಗ್ರಹ ಕರ್ಕಾಟಕ ರಾಶಿಯಲ್ಲಿ, ಹಾಗೆಯೇ ಕೇತು ಮತ್ತು ಶುಕ್ರ ಗ್ರಹ ಸಿಂಹ ರಾಶಿಯಲ್ಲಿ…

Read More

D Sudhakar Passes Away: ಬಿಜೆಪಿ-ಕಾಂಗ್ರೆಸ್ ಎರಡೂ ಸರ್ಕಾರಗಳಲ್ಲಿ ಸಚಿವ! ಡಿ ಸುಧಾಕರ್ ರಾಜಕೀಯ ಹಾದಿಯ ಹಿನ್ನೋಟ ಇಲ್ಲಿದೆ – Kannada News | D Sudhakar Passes Away: Remembering the Political Journey of Karnataka Minister and Chitradurga Leader

ಸಚಿವ ಡಿ. ಸುಧಾಕರ್Image Credit source: tv9 ಚಿತ್ರದುರ್ಗ, ಮೇ 10: ರಾಜ್ಯ ರಾಜಕೀಯದ ಚತುರ ನಾಯಕ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (D. Sudhakar) (65) ಅವರ ನಿಧನದಿಂದ ಹಿರಿಯೂರು ಮತ್ತು ಚಿತ್ರದುರ್ಗ (Chitradurga) ಜಿಲ್ಲೆಯ ರಾಜಕಾರಣದ ಒಂದು ಶಕೆಗೆ ತೆರೆಬಿದ್ದಿದೆ. ಕೃಷಿ ಮತ್ತು ಉದ್ಯಮದಿಂದ ಆರಂಭವಾಗಿ ವಿಧಾನಸಭೆಯವರೆಗೆ ಬೆಳೆದ ಇವರ ಪಯಣ ಅಸಂಖ್ಯಾತ ಏರಿಳಿತಗಳಿಂದ ಕೂಡಿದ್ದರೂ, ನಾಲ್ಕು ಬಾರಿ ಜಯಗಳಿಸುವ ಮೂಲಕ ಜಿಲ್ಲೆಯ ಅಪ್ರತಿಮ ನಾಯಕರಾಗಿ ಹೊರಹೊಮ್ಮಿದ್ದರು. ಡಿಸಿಎಂ ಡಿಕೆ ಶಿವಕುಮಾರ್…

Read More

ಮೃತ್ಯು ಮಡಿಲಲ್ಲಿ ಒಂದು ಗಂಟೆ! ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ ‘ಫ್ಲೈ 91’ ವಿಮಾನ – Kannada News | Fly91 Hubballi Incident: Technical Glitch Weather Delays Landing, Passengers Face Fear

ಹುಬ್ಬಳ್ಳಿ, ಏ.22: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ‘ಫ್ಲೈ 91’ ಸಂಸ್ಥೆಯ ವಿಮಾನವು ಮತ್ತೊಮ್ಮೆ ಲ್ಯಾಂಡಿಂಗ್ ಸಮಸ್ಯೆಗೆ ಸಿಲುಕಿದ್ದು, ಪ್ರಯಾಣಿಕರಲ್ಲಿ ಭೀತಿ ಮೂಡಿಸಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ವಿಮಾನವು ನಿಗದಿತ ಸಮಯಕ್ಕೆ ಲ್ಯಾಂಡ್ ಆಗಲಾಗದೆ ಸುಮಾರು ಒಂದು ಗಂಟೆ ಕಾಲ ಆಗಸದಲ್ಲೇ ಸುತ್ತಾಡಿದ ಘಟನೆ ನಿನ್ನೆ ನಡೆದಿದೆ. ನಿನ್ನೆ ಸಂಜೆ 7 ಗಂಟೆಗೆ ಬೆಂಗಳೂರಿನಿಂದ ಹೊರಟಿದ್ದ IC3412 AT-76 ಸಂಖ್ಯೆಯ ಫ್ಲೈ 91 ವಿಮಾನವು ರಾತ್ರಿ 8:15ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಲ್ಯಾಂಡಿಂಗ್ ವೇಳೆ ತಾಂತ್ರಿಕ ತೊಂದರೆ…

Read More

IND vs AFG: ಏಕದಿನ ಸರಣಿಯಿಂದ ಕೊಹ್ಲಿ ಜೊತೆಗೆ ರೋಹಿತ್ ಕೂಡ ಔಟ್? – Kannada News

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯ ಜೂನ್ 6 ರಿಂದ ಆರಂಭವಾಗಲಿದೆ. ಅದಾದ ನಂತರ, ಜೂನ್ 14 ರಿಂದ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ಪ್ರಸ್ತುತ ಏಕದಿನ ಮಾದರಿಯಲ್ಲಿ ಮಾತ್ರ ಆಡುತ್ತಿರುವುದರಿಂದ, ಅಭಿಮಾನಿಗಳು ಅವರನ್ನು ಟೀಂ ಇಂಡಿಯಾ ಜೆರ್ಸಿಯಲ್ಲಿ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಆದಾಗ್ಯೂ, ಈ ಸರಣಿ ಪ್ರಾರಂಭವಾಗುವ ಮೊದಲು, ತಂಡಕ್ಕೆ…

Read More

Gajalakshmi Rajayoga 2026: ಶೀಘ್ರದಲ್ಲೇ ಗಜಲಕ್ಷ್ಮಿ ರಾಜಯೋಗ; ಈ 5 ರಾಶಿಯವರಿಗೆ ಆಕಸ್ಮಿಕ ಧನಲಾಭ! – Kannada News | Gajalakshmi Rajayoga 2026: June 10 Brings Fortune to 5 Zodiac Signs!

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2026 ರ ಜೂನ್ 10 ರಂದು ಆಕಾಶಮಂಡಲದಲ್ಲಿ ಒಂದು ಅತ್ಯಂತ ಅಪರೂಪದ ಹಾಗೂ ಅದ್ಭುತವಾದ ಖಗೋಳ ವಿದ್ಯಮಾನ ಜರುಗಲಿದೆ. ಜ್ಞಾನ ಮತ್ತು ಭಾಗ್ಯದ ಕಾರಕನಾದ ದೇವಗುರು ಬೃಹಸ್ಪತಿ (ಗುರು) ಹಾಗೂ ಭೌತಿಕ ಸುಖ, ಐಶ್ವರ್ಯ ಮತ್ತು ವೈಭವದ ಅಧಿಪತಿಯಾದ ಶುಕ್ರ ಗ್ರಹಗಳು ಒಂದೇ ರಾಶಿಯಲ್ಲಿ ಶೂನ್ಯ ಡಿಗ್ರಿಯಲ್ಲಿ ಮುಖಾಮುಖಿಯಾಗಿ ಮಹಾಯುತಿಯನ್ನು ಸಾಧಿಸಲಿವೆ. ಶುಕ್ರ ಮತ್ತು ಗುರುಗಳ ಈ ಅಪರೂಪದ ಸಂಯೋಜನೆಯಿಂದ ಅತ್ಯಂತ ಶಕ್ತಿಶಾಲಿ ಹಾಗೂ ಪವಿತ್ರವಾದ ‘ಗಜಲಕ್ಷ್ಮಿ ರಾಜಯೋಗ’ ನಿರ್ಮಾಣವಾಗಲಿದೆ. ಜ್ಯೋತಿಷ್ಯದಲ್ಲಿ ಈ…

Read More

Horoscope Today 10 February​: ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 10, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾಸುನಾಮ ಸಂವತ್ಸರದ ಉತ್ತರಾಯಣ, ಮಾಗ ಮಾಸ, ಶಿಶಿರ ಋತು, ಕೃಷ್ಣ ಪಕ್ಷ ಅಷ್ಟಮಿ, ವಿಶಾಖ ನಕ್ಷತ್ರ, ಧ್ರುವ ಯೋಗ, ಕೌಲವಕರಣ ಇರಲಿದೆ. ರಾಹು ಕಾಲವು ಮಧ್ಯಾಹ್ನ 3:29 ರಿಂದ 4:57 ರವರೆಗೆ ಇದ್ದರೆ, ಶುಭ ಕಾರ್ಯಗಳಿಗೆ ಸಂಕಲ್ಪ ಕಾಲವು ಬೆಳಗ್ಗೆ 11:06 ರಿಂದ ಮಧ್ಯಾಹ್ನ 12:34 ರವರೆಗೆ…

Read More

ಭ್ರಷ್ಟಾಚಾರ ಆರೋಪ: ಲೋಕಾಯುಕ್ತಕ್ಕೆ ಸ್ವಯಂ ಪ್ರೇರಿತವಾಗಿ ದಾಖಲೆ ಸಮೇತ ಉತ್ತರ ಸಲ್ಲಿಸಿದ ಶಾಸಕ ಸುರೇಶ್ ಕುಮಾರ್ – Kannada News | BJP MLA S Suresh Kumar Responds to Corruption Allegations With 160 Page Lokayukta Submission

ಶಾಸಕ ಸುರೇಶ್ ಕುಮಾರ್ Image Credit source: S Suresh Kumar Facebook ಬೆಂಗಳೂರು, ಜುಲೈ 08: ಕಾಂಗ್ರೆಸ್ ಕಾರ್ಯಕರ್ತ ಹಾಗೂ ವಕೀಲ ಸೂರ್ಯ ಮುಕುಂದರಾಜ್ ಭ್ರಷ್ಟಾಚಾರ ಆರೋಪ ಮಾಡಿ ತಮ್ಮ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಸಂಬಂಧ ಸ್ವಯಂಪ್ರೇರಿತರಾಗಿ 160 ಪುಟಗಳ ದಾಖಲೆಗಳೊಂದಿಗೆ, 27 ಪುಟಗಳ ಉತ್ತರವನ್ನು ರಾಜಾಜಿನಗರ ಶಾಸಕ ಎಸ್. ಸುರೇಶ್ ಕುಮಾರ್ ನೀಡಿದ್ದಾರೆ. ಜುಲೈ 2ರ ಗುರುವಾರದಂದು ತನ್ನ ವಿರುದ್ಧ ಓರ್ವ ವ್ಯಕ್ತಿ ಕರ್ನಾಟಕ ಲೋಕಾಯುಕ್ತರ ಬಳಿ ದೂರು ಸಲ್ಲಿಸಿರುವುದು ಮಾಧ್ಯಮಗಳ ಮೂಲಕ…

Read More