Video: ಹೊಸ ಕಾರಿನಲ್ಲಿ ಜಾಲಿರೈಡ್​ಗೆಂದು ಕರ್ಕೊಂಡು ಬಂದ್ರೆ ಮಕ್ಕಳು ಕಾಪಾಡಿ ಕಾಪಾಡಿ ಎಂದು ಕೂಗೋದಾ?

ಸೋನಭದ್ರ, ಮಾರ್ಚ್​ 25: ಹೊಸ ಕಾರು ಖರೀದಿಸಿದ ಖುಷಿಯಲ್ಲಿ, ಅಕ್ಕಪಕ್ಕದ ಮನೆಯ ಮಕ್ಕಳನ್ನು ಕರೆದು ಬನ್ರಿ ಮಕ್ಕಳ ಜಾಲಿ ರೈಡ್ ಹೋಗೋಣ ಎಂದು ವ್ಯಕ್ತಿ ತನ್ನ ಹೊಸ ಕಾರಿನಲ್ಲಿ ಕೂರಿಸಿಕೊಂಡಿದ್ದರು. ಮಕ್ಕಳು ಕಾರೊಳಗೆ ಆಟವಾಡುತ್ತಿದ್ದರು. ಇದ್ದಕ್ಕಿದ್ದಂತೆ ತಮಾಷೆಗೆ ಕಾಪಾಡಿ ಕಾಪಾಡಿ ಎಂದು ಮಕ್ಕಳು ಕಿರುಚಿದ್ದಾರೆ. ಜನರು ಅವರನ್ನು ಮಕ್ಕಳ ಕಳ್ಳ ಎಂದು ಭಾವಿಸಿ ಹೊಡೆದು, ಕಾರನ್ನು ಧ್ವಂಸ ಮಾಡಿದ್ದಾರೆ. ಪೊಲೀಸರು ತನಿಖೆ ನಡೆಸಿದಾಗ ಸತ್ಯ ಬೆಳಕಿಗೆ ಬಂದಿದೆ.       ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಯೋಗ್ಯತೆಯನ್ನು ಅಳೆಯುವ ಸನ್ನಿವೇಶ ಬರಲಿದೆ

ಮೇಷ ರಾಶಿ: ಸಮಸ್ಯೆಗಳಿಗೆ ಸೊಪ್ಪು ಹಾಕಿದಷ್ಟೂ ದೊಡ್ಡದಾಗುತ್ತದೆ. ನಿಮ್ಮದಲ್ಲದ ಕೆಲಸವನ್ನು ನೀವೇ ಮಾಡಬೇಕಾಗಬಹುದು. ಮಕ್ಕಳ ಚಲನವಲನದ ಕಡೆಗೆ ಗಮನವಿರಲಿ. ಕುಟುಂಬದ ಜವಾಬ್ದಾರಿಯನ್ನು ಅನಿವಾರ್ಯ ಕಾರಣಕ್ಕೆ ಪಡೆಯಬೇಕಾದೀತು. ಮನೆಯನ್ನು ಸ್ಥಳಾಂತರ ಮಾಡುವಿರಿ. ಸಹೋದ್ಯೋಗಿಗಳ ವರ್ತನೆಯು ಇಷ್ಟವಾಗದೇ ಸಿಟ್ಟಾಗುವಿರಿ. ಆಕಸ್ಮಿಕ ವಸ್ತು ಲಾಭದಿಂದ ಖುಷಿ ಪಡುವಿರಿ. ನಿಮ್ಮ ಉಪಕರಣಗಳು ದುರಸ್ತಿಗೆ ಬರಬಹುದು. ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ. ವೃಷಭ ರಾಶಿ: ನಿಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಲ್ಲ ಕಡೆ ಎಂದು ಅನ್ನಿಸುತ್ತಿರಬಹುದು. ಅದನ್ನು ಆಲೋಚನೆಯಿಂದ ದೂರವಿರಿಸಿ. ವ್ಯಾಪರದ ವಿಚಾರದಲ್ಲಿ ಸಹಭಾಗಿಯ ಜೊತೆ…

Read More

IND vs ENG: ಟೀಮ್ ಇಂಡಿಯಾ ಗೆಲುವಿಗೆ ಇವರೇ ಕಾರಣ..! – Kannada News | Reasons why India beat England in the semi final

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್​ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್​ಗೆ ಸೋಲುಣಿಸಿ ಟೀಮ್ ಇಂಡಿಯಾ ಫೈನಲ್​ಗೇರಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ರಣರೋಚಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 253 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 246 ರನ್​ಗಳಿಸಿ 7 ರನ್​ಗಳಿಂದ ಸೋಲೊಪ್ಪಿಕೊಂಡಿತು. ಅಂದರೆ ಇಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಣ ಸೋಲಿನ ಅಂತರ ಕೇವಲ 7 ರನ್​ಗಳು…

Read More

ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜೋಶಿ ಕಿಡಿ – Kannada News | Unin Minister Pralhad Joshi Hits out at Karnataka Congress Government for Opposed vbg ramg replaced mgnrega

ಹುಬ್ಬಳ್ಳಿ, (ಜನವರಿ 04) : ವಿಬಿಜಿ ರಾಮ್ ಜಿ (ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಾ ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ. ನರೇಗಾ ಯೋಜನೆಯನ್ನು ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಎಂದು ಪರಿವರ್ತನೆಗೊಳಿಸಲಾಗಿದ್ದು, ಇದರಲ್ಲಿಯೂ ಪ್ರತಿಪಕ್ಷದವರು ರಾಜಕೀಯ ಮಾಡುತ್ತಿರುವುದು ಅವರ ಮೌಢ್ಯವನ್ನು ತೋರಿಸುತ್ತದೆ. ಯೋಜನೆ ಪಾರದರ್ಶಕವಾಗಿ ಮತ್ತು ಸಮರ್ಥವಾಗಿ ಜಾರಿಯಾಗುವುದನ್ನು ಸಹಿಸದ ಪ್ರತಿಪಕ್ಷಗಳು ಈ ಯೋಜನೆಯ ಬಗ್ಗೆ ಸುಳ್ಳು ವದಂತಿಗಳನ್ನು ಹರಡುತ್ತಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ…

Read More

Video: ಶರ್ಟ್​ ಬಿಚ್ಚಿ, ಕಾರಿನ ಮೇಲೆ ಡ್ಯಾನ್ಸ್ ಮಾಡಿದ ಯುವಕರು, ಬಿತ್ತು 67 ಸಾವಿರ ರೂ. ದಂಡ – Kannada News | New Year Revelry Turns Costly as Noida Police Fine Car Top Dancers

ನೋಯ್ಡಾ, ಜನವರಿ 04: ಯುವಕರು ಶರ್ಟ್​ ಬಿಚ್ಚಿ ಕಾರಿನ ಮೇಲೆ ವಿಚಿತ್ರವಾಗಿ ಡ್ಯಾನ್ಸ್​ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ನೋಯ್ಡಾದಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ರಸ್ತೆಯಲ್ಲಿ ನಡೆದುಕೊಂಡು ಹೋಗುವವರಿಗೂ ಮುಜುಗರ ಉಂಟು ಮಾಡಿದ್ದಾರೆ. ನೋಯ್ಡಾ ಸಂಚಾರ ಪೊಲೀಸರು 67,000 ರೂ.ಗಳ ಇ-ಚಲನ್ ಜಾರಿ ಜಾರಿ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಗುಂಪು ಸಂಚಾರಕ್ಕೆ ಅಡ್ಡಿಪಡಿಸಿತ್ತು ಮತ್ತು ಕಾರಿನ ಇತರ ಪ್ರಯಾಣಿಕರು ಇಡೀ ಘಟನೆಯನ್ನು ರೆಕಾರ್ಡ್ ಮಾಡಿದ್ದರಿಂದ ಅವರ ವರ್ತನೆಗಳು ಭಾರಿ ಅಡಚಣೆಯನ್ನುಂಟುಮಾಡಿದ್ದವು.   ವಿಡಿಯೋ ಸುದ್ದಿಗಳಿಗಾಗಿ…

Read More

ದಿಗ್ಗಜರ ದಾಖಲೆಯೇ ಉಡೀಸ್: ಹೊಸ ಚರಿತ್ರೆ ಬರೆದ ಸ್ಮೃತಿ ಮಂಧಾನ – Kannada News | Smriti Mandhana Creates History in T20I Cricket

ಭಾರತದ 161 ಟಿ20 ಪಂದ್ಯಗಳನ್ನಾಡಿರುವ ಸ್ಮೃತಿ ಮಂಧಾನ ಒಟ್ಟು 4,244 ರನ್‌ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. Source link

Read More

Video: ಡಬಲ್ ಡೆಕ್ಕರ್ ಬಸ್ ಪಲ್ಟಿ, ಇಬ್ಬರು ಸಾವು

ನವದೆಹಲಿ, ಮಾರ್ಚ್​ 25: ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಮಂಗಳವಾರ ತಡ ರಾತ್ರಿ ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, 23 ಜನರು ಗಾಯಗೊಂಡಿದ್ದಾರೆ. ರಾಜಸ್ಥಾನದಿಂದ ಬರುತ್ತಿದ್ದ ಬಸ್, ಝಂಡೆವಾಲನ್ ದೇವಸ್ಥಾನದ ಬಳಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸುಮಾರು 25 ಪ್ರಯಾಣಿಕರಿದ್ದರು. ದೃಶ್ಯಗಳಲ್ಲಿ ಬಸ್ ತೀವ್ರವಾಗಿ ಹಾನಿಗೊಳಗಾಗಿದ್ದು, ಹಾನಿಗೊಳಗಾದ ಸೀಟುಗಳು ಮತ್ತು ಚಕ್ರಗಳು ವಾಹನದ ಬಳಿ ಬಿದ್ದಿರುವುದು ಕಾಣಬಹುದು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಸುಲಭವಾಗಿ ತೂಕ ಇಳಿಸಿಕೊಳ್ಳಲು ಬಯಸಿದರೆ ಪ್ರತಿದಿನ ಬೆಳಗ್ಗೆ ಈ ನಾಲ್ಕು ಕೆಲಸಗಳನ್ನು ಮಾಡಿ – Kannada News | You can easily lose weight by following these habits in your morning routine

ಕಳಪೆ ಆಹಾರ ಪದ್ಧತಿ, ಜಡ ಜೀವನಶೈಲಿ (Lifestyle) ಇವೆಲ್ಲದರ ಕಾರಣದಿಂದಾಗಿ ತೂಕ ಹೆಚ್ಚಾಗುವುದು ಸಾಮಾನ್ಯವಾಗಿಬಿಟ್ಟಿದೆ. ಈ ತೂಕ ಇಳಿಸಿ ಫಿಟ್‌ ಮತ್ತು ಸ್ಲಿಮ್‌ ಆಗಿರುವುದು ಅನೇಕರಿಗೆ ಸವಾಲಿನ ಸಂಗತಿಯಾಗಿದೆ. ಹೌದು ಆಹಾರಕ್ರಮ, ಜಿಮ್‌, ಔಷಧಿ ಇವೆಲ್ಲವನ್ನೂ ಪ್ರಯತ್ನಿಸಿದರೂ ತೂಕ ಮಾತ್ರ ಇಳಿಕೆಯಾಗ್ತಿಲ್ಲ ಎಂದು ಹಲವರು ದೂರುತ್ತಿರುತ್ತಾರೆ. ಇದೇ ರೀತಿ ನೀವು ಸಹ ದೇಹ ತೂಕವನ್ನು ಇಳಿಸಿಕೊಳ್ಳಲು ಸಾಕಷ್ಟು ಸರ್ಕಸ್‌ ಮಾಡ್ತಿದ್ದೀರಾ? ಹಾಗಿದ್ರೆ ಬೆಳಗಿನ ದಿನಚರಿಯಲ್ಲಿ ಈ ಒಂದಷ್ಟು ಅಭ್ಯಾಸವನ್ನು ರೂಢಿಸಿಕೊಳ್ಳಿ ಮತ್ತು ಸುಲಭವಾಗಿ ದೇಹ ತೂಕವನ್ನು ಇಳಿಸಿಕೊಳ್ಳಿ….

Read More

ಸಂಧಾನ ಯಶಸ್ವಿ: ಮುಷ್ಕರ ಹಿಂಪಡೆದ ವೈದ್ಯರು, ನಿಟ್ಟುಸಿರುಬಿಟ್ಟ ರೋಗಿಗಳು

ಬೆಂಗಳೂರುಮ (ಮಾರ್ಚ್ 11): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಾಧಿಕಾರಿಗಳ ಸಂಘ (Karnataka Doctors association)  ನಾಳಿನ (ಮಾರ್ಚ್ 11)  ಮುಷ್ಕರವನ್ನು (Strike) ಹಿಂಪಡೆದುಕೊಂಡಿದೆ. ಖಾಲಿ ಹುದ್ದೆಗಳ ಭರ್ತಿ ಸೇರಿ 14 ಬೇಡಿಕೆಗಳ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಓಪಿಡಿ ಬಂದ್ ಮಾಡಿ ಸರ್ಕಾರಿ ವೈದ್ಯಾಧಿಕಾರಿಗಳು ಮುಷ್ಕರಕ್ಕೆ ಕರೆ ನೀಡಿದ್ದರು. ಇದರಿಂದ ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ ಉಂಟಾಗಬಹುದು ಎಂದು ಎಚ್ಚೆತ್ತ ರಾಜ್ಯ ಸರ್ಕಾರ, ವೈದ್ಯಾಧಿಕಾರಿಗಳ ಸಂಘದ ಜತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ.  14 ಬೇಡಿಕೆಗಳ ಪೈಕಿ 13…

Read More

ಹೆಣ್ಣು ಮಗುವಿಗೆ ಜನ್ಮ ನೀಡಿದ ಅಟ್ಲಿ ಪತ್ನಿ ಪ್ರಿಯಾ; ಸಂಭ್ರಮದಲ್ಲಿ ‘ರಾಕಾ’ ಸಿನಿಮಾ ನಿರ್ದೇಶಕ – Kannada News | Raaka director Atlee wife Priya welcomed second child Baby Girl

ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಅಟ್ಲಿ ಹಾಗೂ ಅವರ ಪತ್ನಿ ಪ್ರಿಯಾ (Priya Atlee) ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗಿದೆ. ಈ ದಂಪತಿ ಎರಡನೇ ಬಾರಿಗೆ ಪೋಷಕರಾಗಿದ್ದು, ಮುದ್ದಾದ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ವಿಶೇಷವೆಂದರೆ, ಅಟ್ಲಿ (Raaka) ನಿರ್ದೇಶನದ ‘ರಾಕಾ’ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ಅವರು ತಮ್ಮ ಎರಡನೇ ಪ್ರೆಗ್ನೆನ್ಸಿ ಸುದ್ದಿಯನ್ನು ಹಂಚಿಕೊಂಡ ಮರುದಿನವೇ ಅಟ್ಲೀ ಕೂಡ ಈ ಸಿಹಿ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಪ್ರಿಯಾ ಅಟ್ಲಿ ಅವರು ಹೆಣ್ಣು ಮಗುವಿಗೆ ಜನ್ಮ…

Read More