Headlines

ಮಟನ್​​ ಎಂದು ಗ್ರಾಹಕರಿಗೆ ಬೀಫ್​​ ನೀಡುತ್ತಿದ್ದ ​ಬೆಂಗಳೂರಿನ ಹೋಟೆಲ್​​ ಮಾಲೀಕರ ಬಂಧನ

ಬೆಂಗಳೂರು, ಮೇ 31: ಮಟನ್ ಎಂದು ಹೇಳಿ ಗ್ರಾಹಕರಿಗೆ ಗೋಮಾಂಸ (ಬೀಫ್) ನೀಡುತ್ತಿದ್ದ ಆರೋಪದ ಮೇಲೆ ಪೊಲೀಸರು ಇಬ್ಬರು ಹೋಟೆಲ್​​ ಮಾಲೀಕರನ್ನು ಬಂಧಿಸಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಬಂಧಿತರನ್ನು ಬ್ಯಾರತಿ ಗ್ರಾಮದ ಜಿಜೂ ಅಲೆಕ್ಸಾಂಡರ್ ಹಾಗೂ ಟಿಪ್ಪಣ್ಣ ಲೇಔಟ್‌ನ ಶಿಬು ಕೆ.ಬಿ. ಎಂದು ಗುರುತಿಸಲಾಗಿದೆ. ಕೇರಳ ಮೂಲದವರಾದ ಇವರು ಭೈರತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಆರೋಪಿಗಳು ಬೊಮ್ಮನಹಳ್ಳಿಯಲ್ಲಿರುವ ಐಸಿರಿ ಹಬ್ ಕಾಯಲೋರಂ ರೆಸ್ಟೋರೆಂಟ್‌ನ ಮಾಲೀಕರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಕಾಯಲೋರಂ ರೆಸ್ಟೋರೆಂಟ್‌ನಲ್ಲಿ…

Read More

ನಟ ಜೂ ಎನ್​ಟಿಆರ್ ಸಿಎಂ ಆಗಲಿದ್ದಾರೆ: ಶಾಸಕ ಹೇಳಿಕೆ – Kannada News | Jr NTR will became CM in future said a Andhra Pradesh MLC

ತಮಿಳುನಾಡಿನಲ್ಲಿ ಸ್ಟಾರ್ ನಟ ವಿಜಯ್ (Vijay) ಚುನಾವಣೆ ಗೆದ್ದು ಸಿಎಂ ಆದ ಬೆನ್ನಲ್ಲೆ, ನೆರೆಯ ಆಂಧ್ರ ಪ್ರದೇಶದಲ್ಲಿ ರಾಜಕೀಯ ಚರ್ಚೆಗಳು ಗರಿ ಗೆದರಿವೆ. ಅದರಲ್ಲೂ ನಟ ಜೂ ಎನ್​​ಟಿಆರ್ ಹೆಸರು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಕೇಳಿ ಬರುತ್ತಿದ್ದು, ವಿಜಯ್ ರೀತಿಯೇ ಜೂ ಎನ್​ಟಿಆರ್ ಸಹ ಸಿಎಂ ಆಗಲಿದ್ದಾರೆ ಎಂದು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದರ ನಡುವೆ ಶಾಸಕರೊಬ್ಬರು ಜೂ ಎನ್​​ಟಿಆರ್ ಬಗ್ಗೆ ಮಾತನಾಡಿ, ಜೂ ಎನ್​​​​ಟಿಆರ್ ಭವಿಷ್ಯದ ಆಂಧ್ರ ಪ್ರದೇಶದ ಸಿಎಂ ಎಂದಿದ್ದಾರೆ….

Read More

ಬೆಂಗಳೂರಲ್ಲಿ ಟ್ರಾಫಿಕ್​​ ಸಮಸ್ಯೆ ನಿವಾರಣೆಗೆ ಕ್ರಮ: ಸಿಗ್ನಲ್​​ ಸಮೀಪವಿರುವ ಬಸ್​​ ನಿಲ್ದಾಣಗಳ ತೆರವಿಗೆ ಸಚಿವ ಕೃಷ್ಣ ಭೈರೇಗೌಡ ಸೂಚನೆ – Kannada News | Bengaluru Traffic: BMTC Bus Stops Within 75 Meters of Signals to be Shifted to Ease Congestion

ಬೆಂಗಳೂರು, ಜುಲೈ 15: ಕೃಷ್ಣ ಭೈರೇಗೌಡ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ನಗರದಲ್ಲಿನ ಪ್ರಮುಖ ಸಮಸ್ಯೆಗಳ ನಿವಾರಣೆಗೆ ಕ್ರಮಕ್ಕೆ ಮುಂದಾಗಿದ್ದು, ಈಗಾಗಲೇ ಫುಟ್​​​ಪಾತ್​​ ಒತ್ತುವರಿ ತೆರವು, ಬಿಡಾಡಿ ವಾಹನಗಳ ಎತ್ತಂಗಡಿ ಸೇರಿ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಇವುಗಳ ಜೊತೆಗೀಗ ನಗರದಲ್ಲಿನ ಟ್ರಾಫಿಕ್​​ ಸಮಸ್ಯೆ ನಿವಾರಣೆ ನಿಟ್ಟಿನಲ್ಲೂ ಸಚಿವರು ಕಾರ್ಯಪ್ರವತ್ತರಾಗಿದ್ದು, ಸಿಗ್ನಲ್​​ಗಳಿಂದ 75 ಮೀಟರ್ ಒಳಗಿರುವ ಬಸ್ ನಿಲ್ದಾಣಗಳ ಸ್ಥಳಾಂತರಕ್ಕೆ ಸೂಚನೆ ನೀಡಿದ್ದಾರೆ. ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ ಇತ್ತೀಚೆಗೆ ಸಚಿವ ಕೃಷ್ಣಭೈರೇಗೌಡ ಅವರ…

Read More

“ತಾಯಂದಿರಿಗಾಗಿ ಕಾಯ್ದಿರಿಸಲಾಗಿದೆ”: ಬೆಂಗಳೂರು ಮಾಲ್‌ನಲ್ಲಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್ ವ್ಯವಸ್ಥೆ – Kannada News | Pregnant Women Parking Goes Viral: Bengaluru Nexus Mall’s Thoughtful Concept

ಬೆಂಗಳೂರು , ಡಿ.27: ಗರ್ಭಿಣಿಯರಿಗೆ (pregnant women) ಮೀಸಲಾದ ಪಾರ್ಕಿಂಗ್ ಸ್ಥಳದ ಒಂದು ವಿಡಿಯೋವನ್ನು ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಮಾಲ್​​​ವೊಂದರಲ್ಲಿ ಈ ದೃಶ್ಯ ಕಂಡು ಬಂದಿದೆ. ಮಹಿಳೆಯರಿಗಾಗಿ, ಅದರಲ್ಲೂ ಗರ್ಭಿಣಿಯರಿಗೆ ಈ ವಿಶೇಷ ಪಾರ್ಕಿಂಗ್​​ ವ್ಯವಸ್ಥೆಯನ್ನು ಮಾಡಲಾಗಿದೆ. ಇದೀಗ ಮಾಲ್​​ನ ಈ ಪರಿಕಲ್ಪನೆಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಮಾಲ್​​​ನ ಪಾರ್ಕಿಂಗ್ ಪ್ರದೇಶದಲ್ಲಿ ಒಂದು ಸಣ್ಣದಾಗಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್​​ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಬಗ್ಗೆ ವಿಡಿಯೋವೊಂದನ್ನು ಅಕ್ಷಯ್ ರೈನಾ ಎಂಬುವವರು ತಮ್ಮ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ….

Read More

ನಿರ್ದೇಶಕ ರೋಹಿತ್ ಶೆಟ್ಟಿ ಖಾಸಗಿ ಕಾರಿನ ಮೇಲೆ ಪೊಲೀಸ್ ಸ್ಟಿಕ್ಕರ್: ವಿವಾದಕ್ಕೆ ಸ್ಪಷ್ಟನೆ

ಆ್ಯಕ್ಷನ್ ಸಿನಿಮಾಗಳ ಮೂಲಕ ಫೇಮಸ್ ಆದ ಬಾಲಿವುಡ್‌ನ ನಿರ್ದೇಶಕ ರೋಹಿತ್ ಶೆಟ್ಟಿ (Rohit Shetty) ಅವರು ಇದೀಗ ಹೊಸ ವಿವಾದವೊಂದಕ್ಕೆ ಸಿಲುಕಿದ್ದಾರೆ. ತಮ್ಮ ಖಾಸಗಿ ಕಾರುಗಳಲ್ಲಿ ಪೊಲೀಸ್ ಸ್ಟಿಕ್ಕರ್ ಮತ್ತು ಲೈಟ್‌ಗಳನ್ನು ಬಳಸಿದ ಆರೋಪ ಅವರ ಮೇಲೆ ಕೇಳಿಬಂದಿದೆ. ಈ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ರೋಹಿತ್ ಶೆಟ್ಟಿ ಅವರ ತಂಡವು ಸ್ಪಷ್ಟನೆಯನ್ನು ನೀಡಿದೆ. ಅಷ್ಟಕ್ಕೂ ರೋಹಿತ್ ಶೆಟ್ಟಿ ಅವರು ತಮ್ಮ ಸ್ವಂತ ಕಾರಿನ ಮೇಲೆ ಪೊಲೀಸ್ (Police) ಸ್ಟಿಕ್ಕರ್ ಮತ್ತು ಲೈಟ್…

Read More

Daily Devotional: ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ – Kannada News

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ.ಮನೆಯಲ್ಲಿ ಅತಿಥಿಗಳು ಬಂದಾಗ ಅವರಿಗೆ ಸೂಕ್ತವಾದ ವಾತಾವರಣವನ್ನು ಒದಗಿಸುವುದು ನಮ್ಮ ಕರ್ತವ್ಯ. ಅತಿಥಿ ದೇವೋಭವ ಎಂಬ ನಾಣ್ಣುಡಿಯಂತೆ, ಅತಿಥಿಗಳನ್ನು ಸತ್ಕರಿಸುವುದು ನಮ್ಮ ಸಂಸ್ಕೃತಿಯ ಭಾಗ. ವಾಸ್ತು ಶಾಸ್ತ್ರದ ಪ್ರಕಾರ, ಅತಿಥಿ ಕೋಣೆಯನ್ನು ಸರಿಯಾದ ದಿಕ್ಕಿನಲ್ಲಿ ನಿರ್ಮಿಸುವುದು ಮನೆಯ ಸುಖಶಾಂತಿಗೆ ಅವಶ್ಯಕ. ಅತಿಥಿ ಕೋಣೆಯು ಆಗ್ನೇಯ, ಈಶಾನ್ಯ ಅಥವಾ ನೈರುತ್ಯ ದಿಕ್ಕುಗಳಲ್ಲಿ ಇರಬಾರದು. ಆಗ್ನೇಯದಲ್ಲಿ ಅತಿಥಿ ಕೋಣೆ ಇದ್ದರೆ…

Read More

ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ; ಏನಿದರ ವಿಶೇಷತೆ? – Kannada News | Producer Latha Jayaprakash talks about AI Movie on Kittur Rani Chennamma

ನಿರ್ಮಾಪಕಿ ಲತಾ ಜಯಪ್ರಕಾಶ್ ಅವರು ಕಿತ್ತೂರು ರಾಣಿ ಚೆನ್ನಮ್ಮ (Kittur Rani Chennamma) ಕುರಿತು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಸಂಪೂರ್ಣವಾಗಿ ಎಐ ಮೂಲಕ ಮೂಡಿಬರುತ್ತಿದೆ. ಈ ಬಗ್ಗೆ ಲತಾ ಜಯಪ್ರಕಾಶ್ ಅವರು ಮಾಹಿತಿ ನೀಡಿದ್ದಾರೆ. ಮಕ್ಕಳಿಗಾಗಿ ಅವರು ಈ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ನಟಿಯರ ಮುಖ ಬಳಕೆ ಮಾಡಿಕೊಳ್ಳಬೇಕು ಎಂಬುದು ಚಿತ್ರತಂಡದ ಆಶಯ ಆಗಿತ್ತು. ಆದರೆ ನಟಿಯರು ಹೆಚ್ಚು ಸಂಭಾವನೆ ಕೇಳಿದ್ದರಿಂದ ಅದು ಸಾಧ್ಯವಾಗಲಿಲ್ಲ. ಚೆನ್ನೈ, ಮುಂಬೈನಿಂದ ಅತ್ಯುತ್ತಮ ಎಐ (AI) ತಂತ್ರಜ್ಞರನ್ನು…

Read More

Video: ಚಲಿಸುತ್ತಿರುವ ರೈಲು ಹತ್ತಲು ಹೋಗಿ ಬಿದ್ದ ತಂದೆ-ಮಗನನ್ನು ರಕ್ಷಿಸಿದ ಆರ್​ಪಿಎಫ್ ಸಿಬ್ಬಂದಿ – Kannada News | Seconds From Disaster, Railway Officer’s Brave Rescue Caught on Camera

ಪ್ರಯಾಗ್​ರಾಜ್, ಜನವರಿ 19: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ರೈಲಿನಡಿಗಾಗುತ್ತಿದ್ದ ತಂದೆ-ಮಗನನ್ನು ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ರೈಲು ಸಂಖ್ಯೆ 15018 ಕಾಶಿ ಎಕ್ಸ್‌ಪ್ರೆಸ್ ಪ್ಲಾಟ್‌ಫಾರ್ಮ್‌ನಿಂದ ಹೊರಬರಲು ಪ್ರಾರಂಭಿಸಿದಾಗ ಈ ಘಟನೆ ಸಂಭವಿಸಿದೆ. ತನ್ನ ಚಿಕ್ಕ ಮಗನನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ರೈಲು ಚಲಿಸುತ್ತಿದ್ದಾಗಲೇ ಅದನ್ನು ಹತ್ತಲು ಪ್ರಯತ್ನಿಸಿದ್ದರು, ಈ ಪ್ರಯತ್ನದಲ್ಲಿ, ಅವರು ಕಾಲು ತಪ್ಪಿ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರಕ್ಕೆ ಜಾರಿದ್ದರು….

Read More

‘ಒದೆ ತಿಂತೀಯ, ಅವನನ್ನ ಬದುಕೋಕೆ ಬಿಡಲ್ಲ’: ಚೇತನ್ ವಿರುದ್ಧ ಸಾರಾ ಕೆಂಡ – Kannada News | Sa Ra Govindu Launches Sharp verbal Attack Against Chetan Ahimsa for talking about Dr Rajkumar

ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನಿನ್ನೆ ಡಾ ರಾಜ್​ಕುಮಾರ್ (Dr Rajkumar) ಸಮಾಧಿಯ ಬಗ್ಗೆ ಮಾಡಿರುವ ಪೋಸ್ಟ್​​ಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಚೇತನ್ ಅಹಿಂಸ ವಿರುದ್ಧ ಈಗಾಗಲೇ ಕೆಲ ಕನ್ನಡಪರ ಸಂಘಟನೆಗಳು, ರಾಜ್​ಕುಮಾರ್ ಅಭಿಮಾನಿಗಳ ಸಂಘಗಳು ಪೊಲೀಸ್ ಠಾಣೆಯಲ್ಲಿ ಮತ್ತು ಚಲನಚಿತ್ರ ಸಂಘಗಳಿಗೆ ದೂರು ನೀಡಿವೆ. ಇದೀಗ ರಾಜ್​ಕುಮಾರ್ ಸಂಘದ ಅಧ್ಯಕ್ಷರಾಗಿದ್ದ ಸಾರಾ ಗೋವಿಂದು ಅವರು ಈ ಬಗ್ಗೆ ಮಾತನಾಡಿದ್ದು, ಚೇತನ್ ವಿರುದ್ಧ ತೀವ್ರ ವಾಗ್ದಾಳಿ ಮಾಡಿರುವ ಜೊತೆಗೆ ಚೇತನ್ ಅವರಿಗೆ ನೇರವಾಗಿ, ಬಹಿರಂಗವಾಗಿ ಎಚ್ಚರಿಕೆ…

Read More

IND vs NZ: 14 ವರ್ಷಗಳ ನಂತರ ರೋಹಿತ್​ ಬ್ಯಾಟ್​ನಿಂದ ಬೇಡದ ಪ್ರದರ್ಶನ – Kannada News | Rohit Sharma’s Batting Woes: New Zealand ODI Series Disaster and Career Low as Opener

ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಅವರಿಗೆ ಹೊಸ ವರ್ಷ ಚೆನ್ನಾಗಿ ಆರಂಭವಾಗಿಲ್ಲ. 2027 ರ ಏಕದಿನ ವಿಶ್ವಕಪ್‌ಗಾಗಿ (2027 World Cup) ಟೀಂ ಇಂಡಿಯಾ ತಂಡದಲ್ಲಿ ಭಾಗವಾಗಬೇಕೆಂದು ಆಶಿಸಿದ್ದ ರೋಹಿತ್, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಕಳೆದ ವರ್ಷ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದ ರೋಹಿತ್ ಶರ್ಮಾ ಈ ಸರಣಿಯಲ್ಲಿ ಪರಿಣಾಮ ಬೀರುವಲ್ಲಿ ವಿಫಲರಾಗಿದ್ದಾರೆ. ಇಂದೋರ್‌ನಲ್ಲಿ ನಡೆದ ಸರಣಿಯ ಅಂತಿಮ ಪಂದ್ಯದಲ್ಲಿಯೂ ರೋಹಿತ್ ಕೇವಲ 11…

Read More