Headlines

ಹಗಲು ದರೋಡೆ: ಬೀದರ್​ನಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಕೆಂಪು ಕಲ್ಲು ಗಣಿಗಾರಿಕೆ – Kannada News | Red Stone Scandal: Illegal Mining Runs Unchecked Across Border District

ಕೆಂಪು ಕಲ್ಲು ಗಣಿಗಾರಿಕೆImage Credit source: tv9 kannada ಬೀದರ್​​, ಜೂನ್​​ 15: ಎರಡು ರಾಜ್ಯದ ಗಡಿ ಹಂಚಿಕೊಂಡಿರುವ ಜಿಲ್ಲೆಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ (illegal mining) ಅವ್ಯಾಹತವಾಗಿ ನಡೆಯುತ್ತಿದೆ. ಬೀದರ್‌ (bidar) ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ 40ಕ್ಕೂ ಹೆಚ್ಚು ಸ್ಥಳದಲ್ಲಿ  ಭೂಮಿಯ ಒಡಲನ್ನ ಬಗೆದು ಕೆಂಪು ಕಲ್ಲು ತೆಗೆಯಲಾಗುತ್ತಿದೆ. ಇಷ್ಟೇಲ್ಲಾ ನಡೆಯುತ್ತಿದ್ದರೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಾತ್ರ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಮುಖ್ಯಾಂಶಗಳು ಬೀದರ್‌ನಲ್ಲಿ ಅಕ್ರಮ ಕೆಂಪು…

Read More

ಪೋಕ್ಸೋ ಆರೋಪಿ ಜಾನಿ ಮಾಸ್ಟರ್ ಜತೆ ನಂಟು; ಅನಿರುದ್ಧ್ ರವಿಚಂದರ್ ವಿರುದ್ಧ ಜನಾಕ್ರೋಶ – Kannada News | Anirudh Ravichander faces backlash after collaboration with Jani Master for Aravindh song

ಖ್ಯಾತ ಸಂಗೀತ ನಿರ್ದೇಶಕ ಮತ್ತು ಗಾಯಕ ಅನಿರುದ್ಧ್ ರವಿಚಂದರ್ (Anirudh Ravichander) ಅವರು ತಮ್ಮ ಹೊಸ ಸ್ವತಂತ್ರ ಆಲ್ಬಂ ಸಾಂಗ್ ‘ಅರವಿಂದ್’ ಬಿಡುಗಡೆಯಾದ ಬೆನ್ನಲ್ಲೇ ತೀವ್ರ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯದ ಹಿನ್ನೆಲೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಬಂಧನಕ್ಕೊಳಗಾಗಿ, ಸದ್ಯ ಷರತ್ತುಬದ್ಧ ಜಾಮೀನಿನ ಮೇಲೆ ಹೊರಬಂದಿರುವ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ (Jani Master) ಅವರೊಂದಿಗೆ ಅನಿರುದ್ಧ್ ಕೈಜೋಡಿಸಿರುವುದು ಈ ಆಕ್ರೋಶಕ್ಕೆ ಕಾರಣವಾಗಿದೆ. ‘ಅರವಿಂದ್’ ಹಾಡು ಅನಿರುದ್ಧ್ ರವಿಚಂದರ್ ಅವರ ಸ್ವಂತ…

Read More

ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕೆ ಭಾರತದ ಸ್ವಾಗತ; ಪಶ್ಚಿಮ ಏಷ್ಯಾದಲ್ಲಿ ಶಾಂತಿಗೆ ಕರೆ ನೀಡಿದ ಮೋದಿ – Kannada News | PM Narendra Modi welcomes US Iran peace deal hopeful of restoration of peace and stability in West Asia

ನವದೆಹಲಿ, ಜೂನ್ 15: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿದ್ದ ಯುದ್ಧದ ವಾತಾವರಣವನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಮಹತ್ವದ ಶಾಂತಿ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅಧಿಕೃತವಾಗಿ ಸ್ವಾಗತಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ ಜಾಗತಿಕ ಸ್ಥಿರತೆಗಾಗಿ ಈ ಒಪ್ಪಂದದ ಅಗತ್ಯವನ್ನು ಒತ್ತಿಹೇಳಿದ್ದಾರೆ. “ಪಶ್ಚಿಮ ಏಷ್ಯಾದ ಸಂಘರ್ಷವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಒಪ್ಪಂದವನ್ನು ನಾನು ಸ್ವಾಗತಿಸುತ್ತೇನೆ. ಈ…

Read More

ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ

ಬೆಂಗಳೂರು, (ಜೂನ್ 15): ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ (BZ Zameer ahmed khan) ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮುಸ್ಲಿಂ ಸಮುದಾಯ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ. ಅದಂತೆ ಇಂದು (ಜೂನ್ 15) ಬೆಂಗಳೂರಿನ ಪಾದರಾಯನಪುರದಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ವಿಧಾನಸೌಧಕ್ಕೆ ತೆರಳಲು ಮುಂದಾಗಿದ್ದಾರೆ. ಇದಕ್ಕೆ ಪೊಲೀಸರು ತಡೆ ಹಿಡಿದಿದ್ದರಿಂದ ಭಾರೀ ಹೈಡ್ರಾಮಾವೇ ಆಗಿದೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಬಳಿಕ ಅಲರ್ಟ್ ಆದ ಪೊಲೀಸರು,…

Read More

ಬಾಂಗ್ಲಾದೇಶ್ ಆಟಗಾರನಿಗೆ ಬೈಕ್ ಗಿಫ್ಟ್ ನೀಡಿದ ಕೂಪರ್ ಕೊನೊಲಿ! – Kannada News | Cooper Connolly Gifts Award E Bike to Cramped Litton Das

ಕ್ರಿಕೆಟ್ ಮೈದಾನದಲ್ಲಿ ಕೇವಲ ರನ್‌ಗಳು ಮತ್ತು ವಿಕೆಟ್‌ಗಳು ಮಾತ್ರವಲ್ಲ, ಅದರಾಚೆಗಿನ ಮಾನವೀಯತೆ ಮತ್ತು ಕ್ರೀಡಾ ಸ್ಫೂರ್ತಿಯೂ ಅಭಿಮಾನಿಗಳ ಹೃದಯ ಗೆಲ್ಲುತ್ತದೆ. ಇದಕ್ಕೆ ಸಾಕ್ಷಿ ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ. ಏಕೆಂದರೆ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಕೂಪರ್ ಕೊನೊಲಿ ತಮ್ಮ ಅದ್ಭುತ ಆಟ ಹಾಗೂ ಅದಕ್ಕಿಂತ ಮಿಗಿಲಾದ ಔದಾರ್ಯದ ಮೂಲಕ ಇಡೀ ಕ್ರಿಕೆಟ್ ಲೋಕದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸೂಪರ್ ಕೊನೊಲಿ: ಮೀರ್‌ಪುರದಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಆಸ್ಟ್ರೇಲಿಯಾ ತಂಡ ರೋಚಕ…

Read More

ತಾನೊಂದು ಬಗೆದರೆ, ದೈವವೊಂದು ಬಗೆಯಿತು: ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಯುವಕ – Kannada News | Kumta Beach Tragedy: Youth Drowns at Kadle Beach While Filming Reel

ಕಾರವಾರ, ಜೂನ್​ 15: ರೀಲ್ಸ್ (Reels) ಮಾಡಲು ಹೋಗಿ ಓರ್ವ ಯುವಕ ಸಮುದ್ರಪಾಲಾಗಿರುವಂತಹ (death) ಘಟನೆ ಉತ್ತರ ಕನ್ನಡ ಜಿಲ್ಲೆಯ (uttara kannada) ಕುಮಟಾ ತಾಲೂಕಿನ ಕಡ್ಲೆ ಕಡಲ ತೀರದಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಜೀವನ್ ಭಟ್ಟರಾಯಿ(26) ನೀರುಪಾಲಾದ ಯುವಕ. ಕರಾವಳಿ ಕಾವಲುಪಡೆ ಮತ್ತು ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ. ಸದ್ಯ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಕಡ್ಲೆ ಬೀಚ್‌ನಲ್ಲಿ ರೀಲ್ಸ್ ವಿಡಿಯೋ ಮಾಡುವಾಗ ಯುವಕ ಸಮುದ್ರಪಾಲು ಕರಾವಳಿ ಕಾವಲುಪಡೆ, ಅಗ್ನಿಶಾಮಕ…

Read More

Video: ಫ್ರಿಡ್ಜ್‌ನಲ್ಲಿದ್ದ ಮೊಸರನ್ನು ಕದ್ದು ತಿಂದ ಪುಟಾಣಿ, ವೈರಲ್‌ ಆಯ್ತು ದೃಶ್ಯ – Kannada News | A little girl put her mouth on a packet of yogurt in the fridge

ಈಗಿನ ಕಾಲದ ಮಕ್ಕಳು ಪುಟಾಣಿಗಳು (little kids) ತುಂಬಾನೇ ಜಾಣರು. ಅಷ್ಟೇ ತುಂಟರು ಕೂಡ. ಅಷ್ಟೇ ಅಲ್ಲ, ಹೆತ್ತವರ ಮಾತನ್ನು ಕೇಳುವುದೇ ಇಲ್ಲ, ಮಕ್ಕಳ ಮುಂದೆ ಏನಾದರೂ ಹೇಳಿದರೆ ಸಾಕು, ಪ್ರಶ್ನೆಯ ಮೇಲೆ ಪ್ರಶ್ನೆ ಕೇಳುತ್ತಾರೆ. ಎಲ್ಲರನ್ನು ಯಾಮಾರಿಸಿ ಬಿಡುತ್ತಾರೆ. ಇದೀಗ ಪುಟಾಣಿಯೊಂದು ಹೀಗೆಯೇ ಮಾಡಿದೆ. ಫ್ರಿಡ್ಜ್ ನಲ್ಲಿಟ್ಟಿದ್ದ ಮೊಸರಿನ ಪ್ಯಾಕೆಟ್ ಗೆ ಬಾಯಿ ಹಾಕಿದೆ. ಆ ಬಳಿಕ ಮುಗ್ಧತೆಯ ನೋಟ ಬೀರಿದೆ. ಈ ವಿಡಿಯೋ ನೋಡಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಅಮೇಜಿಂಗ್ ಆರ್ಟ್ (Amazing_art)…

Read More

5 ತಿಂಗಳಲ್ಲಿ 3 ಮದುವೆಯಾಗಿ ವಂಚಿಸಿದ ಕಿಲಾಡಿ ಮಹಿಳೆ, ದೇವಸ್ಥಾನಕ್ಕೆ ಹೋದ್ರೆ ವಾಪಸ್ ಬರ್ತಿರ್ಲಿಲ್ಲ – Kannada News | Himachal Marriage Fraud: Woman Cheats 3 Men in 5 Months, Police Issue Warning

ಹಮೀರ್​ಪುರ, ಜೂನ್ 15: ಐದು ತಿಂಗಳಲ್ಲಿ ಮೂರು ಮದುವೆ(Marriage)ಯಾಗಿ ಮಹಿಳೆಯೊಬ್ಬಳು ಪರಾರಿಯಾಗಿರುವ ಘಟನೆ ಹಿಮಾಚಲ ಪ್ರದೇಶದ ಹಮೀರ್​ಪುರದಲ್ಲಿ ನಡೆದಿದೆ. ಶೀತಲ್ ಎಂಬ ಮಹಿಳೆ ಕೇವಲ ಐದು ತಿಂಗಳೊಳಗೆ ಮೂವರು ವ್ಯಕ್ತಿಗಳನ್ನು ಮದುವೆಯಾಗಿ, ಸುಳ್ಳು ನೆಪಗಳನ್ನು ಹೇಳಿ ಪರಾರಿಯಾಗಿದ್ದಾಳೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, ಸಾರ್ವಜನಿಕರ ಹಿತದೃಷ್ಟಿಯಿಂದ ಪೊಲೀಸರು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಸಂತ್ರಸ್ತ ಕುಟುಂಬಗಳು ನೀಡಿದ ಅಧಿಕೃತ ದೂರಿನ ಮೇರೆಗೆ ಸಂಬಂಧಿತ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದ್ದು, ಇಡೀ ಜಾಲವನ್ನು ಪತ್ತೆಹಚ್ಚಲು ಪೊಲೀಸರು ವಿಶೇಷ…

Read More

IND A vs SL A: ಶ್ರೀಲಂಕಾ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದ ಟೀಮ್ ಇಂಡಿಯಾ – Kannada News | Sri Lanka A vs India A: Team India All Out For 265 Runs

ಭಾರತ, ಶ್ರೀಲಂಕಾ, ಅಫ್ಘಾನಿಸ್ತಾನ್ ಎ ತಂಡಗಳ ನಡುವಣ ತ್ರಿಕೋನ ಸರಣಿಯ 4ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡವು 265 ರನ್​​ಗಳಿಸಿದೆ.  ದಂಬುಲ್ಲಾದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಎ ತಂಡದ ನಾಯಕ ಸಹನ್ ಅರಾಚ್ಚಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಆರಂಭಿಕರಾದ ವೈಭವ್ ಸೂರ್ಯವಂಶಿ (21) ಹಾಗೂ ಪ್ರಭ್​ಸಿಮ್ರಾನ್ ಸಿಂಗ್ (11) ಬೇಗನೆ ಔಟಾಗಿದ್ದರು. ಈ ಹಂತದಲ್ಲಿ ಜೊತೆಗೂಡಿದ ರುತುರಾಜ್…

Read More

ಆತ್ಮಹತ್ಯೆ ಮಾಡಿಕೊಂಡ ಸಂಚಿತಾ ಉಗಾಲೆ; ಸಾವಿಗೂ ಮುನ್ನ ರೀಲ್ಸ್ ಮಾಡಿದ್ದ ಕಿರುತೆರೆ ನಟಿ – Kannada News | Sanchita Ugale, ‘Kumkum Bhagya’ Actress, ends her life at the age of 30; Hindi TV Serial Industry Shocked

ಹಿಂದಿ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಕುಂಕುಮ್ ಭಾಗ್ಯ’ ಖ್ಯಾತಿಯ ಯುವ ನಟಿ ಸಂಚಿತಾ ಉಗಾಳೆ ಮುಂಬೈನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಕೇವಲ 30 ವರ್ಷ ವಯಸ್ಸಾಗಿತ್ತು. ಭಾನುವಾರ (ಜೂನ್ 14) ಸಂಜೆ ಮುಂಬೈ ಸಮೀಪದ ನಲಸೋಪಾರಾದಲ್ಲಿ ಅವರು ತಮ್ಮ ಜೀವ ಕೊನೆ ಮಾಡಿಕೊಂಡಿದ್ದು, ಬೆಡ್‌ರೂಮ್‌ನಲ್ಲಿ ಅವರ ಶವ ಸಿಕ್ಕಿದೆ. ಸೋಮವಾರ ಈ ವಿಷಯ ಅಧಿಕೃತವಾಗಿ ಬೆಳಕಿಗೆ ಬಂದಿದೆ. ಈ ಸುದ್ದಿ ಕಿರುತೆರೆ ಲೋಕಕ್ಕೆ ಭಾರಿ ಆಘಾತವನ್ನು ನೀಡಿದೆ. ಪೊಲೀಸ್ ಮೂಲಗಳ ಪ್ರಕಾರ, ಘಟನೆ ನಡೆದ…

Read More