Headlines

ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ತಲೆದೂಗಿದ ಸ್ಪರ್ಧಿಗಳು – Kannada News | Bigg Boss Kannada 12: Putti serial actors visit Bigg Boss Kannada house

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada) ಫಿನಾಲೆ ವಾರ ಚಾಲ್ತಿಯಲ್ಲಿದೆ. ನಿನ್ನೆಯಷ್ಟೆ (ಜನವರಿ 14) ಮಿಡ್ ವೀಕ್ ಎಲಿಮಿನೇಷನ್​​ನಲ್ಲಿ ಧ್ರುವಂತ್ ಎಲಿಮಿನೇಟ್ ಆಗಿದ್ದಾರೆ. ಸದ್ಯಕ್ಕೆ ಅಶ್ವಿನಿ, ಕಾವ್ಯಾ, ರಘು, ಧನುಶ್, ಗಿಲ್ಲಿ ಮತ್ತು ರಕ್ಷಿತಾ ಮಾತ್ರ ಮನೆಯಲ್ಲಿದ್ದಾರೆ. ಸಂಕ್ರಾಂತಿ ಹಬ್ಬವನ್ನು ಬಿಗ್​​ಬಾಸ್ ಮನೆಯಲ್ಲಿ ಆಚರಣೆ ಮಾಡಲಾಗಿದ್ದು, ಅಶ್ವಿನಿ ಅವರು ಪೂಜೆ ಮಾಡಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಬಿಗ್​​ಬಾಸ್ ಮನೆಗೆ ಕೆಲ ಅತಿಥಿಗಳು ಸಹ ಬಂದಿದ್ದಾರೆ. ಪುಟ್ಟಿ ಧಾರಾವಾಹಿಯ ಪುಟ್ಟಿ ಮತ್ತು ಅವರ ತಾಯಿ ಪಾತ್ರಧಾರಿಗಳು ಬಿಗ್​​ಬಾಸ್…

Read More

ಲವರ್​​ ಜೊತೆ ಕಾರಿನಲ್ಲೇ ಮದುವೆ ಪ್ರಕರಣಕ್ಕೆ ಟ್ವಿಸ್​​​: ಗಂಡ ಹೆಂಡ್ತಿ ಸಂಭಾಷಣೆ ಆಡಿಯೋ ವೈರಲ್

ಹಾಸನ (ಏಪ್ರಿಲ್.13): 8 ವರ್ಷಗಳ ಕಾಲ ಪತಿಯೊಂದಿಗೆ ಸಂಸಾರ ನಡೆಸಿದ್ದ ಗೃಹಿಣಿಯೊಬ್ಬರು, ಈಗ ತನ್ನ ಏಳು ವರ್ಷದ ಮಗ ಹಾಗೂ ಪತಿಯನ್ನು ಬಿಟ್ಟು ಪ್ರಿಯಕರನ (Lover) ಜೊತೆ ಕಾರಿನಲ್ಲೇ ವಿವಾಹವಾಗಿರುವ ವಿಚಿತ್ರ ಘಟನೆ ಹಾಸನದಲ್ಲಿ (Hassan) ನಡೆದಿದ್ದು, ಇದೀಗ ಈ ಪ್ರಕರಣಕ್ಕೆ ಬಿಗ್ ಟ್ಚಿಸ್ಟ್ ಸಿಕ್ಕಿದೆ. ಮನೆಬಿಟ್ಟು ಹೋಗಿ ಪ್ರಿಯಕರನ ಕೈಯಿಂದ ತಾಳಿಕಟ್ಟಿಸಿಕೊಂಡಿದ್ದ ಮಹಿಳೆ ಇದೀಗ ತನ್ನನ್ನು ವಾಪಸ್ ಕರೆದುಕೊಂಡು ಹೋಗಿ ಎಂದು ಗಂಡನ ಮುಂದೆ ಅಳಲು ತೋಡಿಕೊಂಡಿದ್ದಾರೆ. ಹೌದು…ಪ್ರಕಾಶ್-ಹರ್ಷಿತಾ ಸಂಭಾಷಣೆಯ ಆಡಿಯೋ ವೈರಲ್ ಆಗಿದ್ದು, ಪ್ರಿಯಕರನಿಂದ…

Read More

Oscars 2026: ಈ ಬಾರಿ ಆಸ್ಕರ್ ಅವಾರ್ಡ್​ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ

98ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಅಮೆರಿಕದ ಲಾಸ್ ಎಂಜಲೀಸ್​​​ನಲ್ಲಿರುವ ಹಾಲಿವುಡ್ ಸ್ಟುಡಿಯೋದ ಡಾಲ್ಬಿ ಥಿಯೇಟರ್​​​ನಲ್ಲಿ ನಡೆದಿದೆ. ಹಾಲಿವುಡ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಇದು ಹಾಲಿವುಡ್ ಚಿತ್ರರಂಗದ ಪಾಲಿಗೆ ವಿಶೇಷ ಎನಿಸಿಕೊಂಡಿದೆ. ಭಾರತದ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಅನೇಕರು ಇಲ್ಲಿ ಭಾಗಿ ಆಗಿದ್ದರು. ಈ ವೇಳೆ ವಿವಿಧ ಸಿನಿಮಾಗಳಿಗೆ ಅವಾರ್ಡ್ ನೀಡಲಾಯಿತು. ‘ಸಿನ್ನರ್ಸ್’ ಸಿನಿಮಾ ಬರೋಬ್ಬರಿ 16 ವಿಭಾಗಗಳಲ್ಲಿ ನಾಮಿನೇಟ್ ಆಗಿತ್ತು. ಆಸ್ಕರ್ ಅವಾರ್ಡ್ ಇತಿಹಾಸದಲ್ಲಿ ಚಿತ್ರವೊಂದು ಇಷ್ಟು ನಾಮಿನೇಟ್…

Read More

Video: ಫ್ರಿಡ್ಜ್‌ನಲ್ಲಿದ್ದ ಮೊಸರನ್ನು ಕದ್ದು ತಿಂದ ಪುಟಾಣಿ, ವೈರಲ್‌ ಆಯ್ತು ದೃಶ್ಯ – Kannada News | A little girl put her mouth on a packet of yogurt in the fridge

ಈಗಿನ ಕಾಲದ ಮಕ್ಕಳು ಪುಟಾಣಿಗಳು (little kids) ತುಂಬಾನೇ ಜಾಣರು. ಅಷ್ಟೇ ತುಂಟರು ಕೂಡ. ಅಷ್ಟೇ ಅಲ್ಲ, ಹೆತ್ತವರ ಮಾತನ್ನು ಕೇಳುವುದೇ ಇಲ್ಲ, ಮಕ್ಕಳ ಮುಂದೆ ಏನಾದರೂ ಹೇಳಿದರೆ ಸಾಕು, ಪ್ರಶ್ನೆಯ ಮೇಲೆ ಪ್ರಶ್ನೆ ಕೇಳುತ್ತಾರೆ. ಎಲ್ಲರನ್ನು ಯಾಮಾರಿಸಿ ಬಿಡುತ್ತಾರೆ. ಇದೀಗ ಪುಟಾಣಿಯೊಂದು ಹೀಗೆಯೇ ಮಾಡಿದೆ. ಫ್ರಿಡ್ಜ್ ನಲ್ಲಿಟ್ಟಿದ್ದ ಮೊಸರಿನ ಪ್ಯಾಕೆಟ್ ಗೆ ಬಾಯಿ ಹಾಕಿದೆ. ಆ ಬಳಿಕ ಮುಗ್ಧತೆಯ ನೋಟ ಬೀರಿದೆ. ಈ ವಿಡಿಯೋ ನೋಡಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಅಮೇಜಿಂಗ್ ಆರ್ಟ್ (Amazing_art)…

Read More

ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸಿದ ಡಿಜಿಪಿ ಅಲೋಕ್ ಕುಮಾರ್ – Kannada News | Parappana Agrahara Staff Transfers: Alok Kumar’s Strategy to End VIP Treatment and Graft

ಬೆಂಗಳೂರು, ಫೆ.5: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಮತ್ತು ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರು ಈಗ ‘ವರ್ಗಾವಣೆ ಅಸ್ತ್ರ’ವನ್ನು ಪ್ರಯೋಗಿಸಲು ಮುಂದಾಗಿದ್ದಾರೆ. ರಾಜ್ಯದ ವಿವಿಧ ಜೈಲುಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಜೈಲು ಸಿಬ್ಬಂದಿ ಹಣ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದಾರೆ ಎಂಬ…

Read More

ಮಹಿಳಾ ಟಿ20 ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್​ ಜೂನ್ 12 ರಿಂದ ಶುರುವಾಗಲಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 12 ತಂಡಗಳು ಕಣಕ್ಕಿಳಿಯಲಿವೆ. ಈ ಹನ್ನೆರಡು ತಂಡಗಳನ್ನು ಎರಡು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಮೊದಲ ಸುತ್ತಿನಲ್ಲಿ ಗ್ರೂಪ್​ಗಳಲ್ಲಿರುವ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಗ್ರೂಪ್ A: ಆಸ್ಟ್ರೇಲಿಯಾ, ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ಬಾಂಗ್ಲಾದೇಶ್, ನೆದರ್ಲ್ಯಾಂಡ್ಸ್. ಗ್ರೂಪ್ B: ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್, ಶ್ರೀಲಂಕಾ, ಸ್ಕಾಟ್ಲೆಂಡ್, ಐರ್ಲೆಂಡ್. ಇದನ್ನೂ ಓದಿ: ನಾನು RCB ತಂಡದ ಕಟ್ಟಾ…

Read More

ವಿಂಬಲ್ಡನ್ ಕೋರ್ಟ್‌ನಲ್ಲಿ ರಾರಾಜಿಸುವ ‘ಮೇಡ್ ಇನ್ ಇಂಡಿಯಾ’!

ಟೆನಿಸ್ ಲೋಕದ ಅತ್ಯಂತ ಪ್ರತಿಷ್ಠಿತ ಮತ್ತು ಹಳೆಯ ಟೂರ್ನಿ ವಿಂಬಲ್ಡನ್, ತನ್ನದೇ ಆದ ಕೆಲವು ಕಟ್ಟುನಿಟ್ಟಿನ ರಾಜಮನೆತನದ ಸಂಪ್ರದಾಯಗಳಿಗೆ ಹೆಸರುವಾಸಿ. ಆಟಗಾರರು ಕಡ್ಡಾಯವಾಗಿ ಬಿಳಿ ಬಣ್ಣದ ಉಡುಪನ್ನೇ ಧರಿಸಬೇಕು ಎಂಬ ನಿಯಮದಿಂದ ಹಿಡಿದು, ಗ್ಯಾಲರಿಯಲ್ಲಿ ರಾಜಮನೆತನದ ಗಣ್ಯರ ಉಪಸ್ಥಿತಿಯವರೆಗೆ ಇಲ್ಲಿನ ಪ್ರತಿಯೊಂದು ಸಂಗತಿಯೂ ಇತಿಹಾಸದ ಪುಟಗಳಂತೆ ಭಾಸವಾಗುತ್ತದೆ. ಆದರೆ, ಈ ಐತಿಹಾಸಿಕ ಕ್ರೀಡಾಕೂಟದಲ್ಲಿ ಭಾರತದ ಹೆಜ್ಜೆಯ ಗುರುತೂ ಇದೆ ಎಂಬುದು ಎಷ್ಟು ಜನರಿಗೆ ಗೊತ್ತು? ಹೌದು, ನೋವಾಕ್ ಜೊಕೊವಿಚ್, ಯಾನಿಕ್ ಸಿನ್ನರ್, ಕಾರ್ಲೋಸ್ ಅಲ್ಕರಾಝ್ ಅವರಂತಹ ಆಟಗಾರರು…

Read More

ಕೇರಳದ ಹೆಸರು ಬದಲಾಗುತ್ತೆ, ಇನ್ಮುಂದೆ ಯಾವ ಹೆಸರಿನಿಂದ ಕರೀಬೇಕು ಗೊತ್ತಾ? – Kannada News | Kerala May Officially Become Keralam as Key Decision Looms

ತಿರುವನಂತಪುರಂ, ಫೆಬ್ರವರಿ 24: ಕೇರಳ(Kerala)ದಲ್ಲಿ ವಿಧಾನಸಭಾ ಚುನಾವಣೆಗೆ ಸ್ವಲ್ಪ ಮೊದಲು ಕೇರಳ ರಾಜ್ಯದ ಹೆಸರೇ ಬದಲಾಗುವ ಸಾಧ್ಯತೆ ದಟ್ಟವಾಗಿದೆ. ಇನ್ನುಮುಂದೆ ಕೇರಳವನ್ನು ಕೇರಳಂ ಎಂದು ಕರೆಯಬೇಕಾಗುತ್ತದೆ. ಇಂದು ನಡೆಯುವ ಕೇಂದ್ರ ಸಚಿವ ಸಂಪುಟ ಸಭೆಯು ಕೇರಳದ ಹೆಸರನ್ನು “ಕೇರಳಂ” ಎಂದು ಬದಲಾಯಿಸುವ ಮಸೂದೆಯನ್ನು ಅನುಮೋದಿಸುವ ನಿರೀಕ್ಷೆಯಿದೆ. ಈ ನಿರ್ಧಾರವನ್ನು ರಾಜ್ಯದ ಭಾಷಾ ಗುರುತು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಅಧಿಕೃತವಾಗಿ ಗುರುತಿಸುವತ್ತ ಮಹತ್ವದ ಹೆಜ್ಜೆಯಾಗಿ ನೋಡಲಾಗುತ್ತಿದೆ.ಅಧಿಕೃತ ದಾಖಲೆಗಳಲ್ಲಿ ಹೆಸರನ್ನು ಬದಲಾಯಿಸಲು ಕೇರಳ ವಿಧಾನಸಭೆಯು ಈಗಾಗಲೇ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ…

Read More

ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ: ಚಿಕ್ಕಬಳ್ಳಾಪುರದಲ್ಲಿ 14 ಟನ್ ಗೋಧಿ ವಶಕ್ಕೆ – Kannada News | 14 Tonnes of Anna Bhagya Scheme Wheat Seized in Chikkaballapur During Illegal Transport to Hoskote

ಚಿಕ್ಕಬಳ್ಳಾಪುರ, ಜೂನ್ 27: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ವಿತರಿಸಬೇಕಿದ್ದ 14 ಟನ್ ಗೋಧಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚಿಂತಾಮಣಿಯ ಹೆಚ್ ಕ್ರಾಸ್ ಬಳಿ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಚಿಂತಾಮಣಿಯಿಂದ ಹೊಸಕೋಟೆಗೆ ಕ್ಯಾಂಟರ್‌ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 250 ಚೀಲ ಗೋಧಿಯನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಗೋಧಿಯು ಜಿಲ್ಲೆಯ ಸರ್ಕಾರಿ ವಸತಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಮೀಸಲಾಗಿತ್ತು. ಇದರಿಂದ, ವಿದ್ಯಾರ್ಥಿಗಳ ಹೊಟ್ಟೆ ತುಂಬಿಸಬೇಕಾಗಿದ್ದ ಪಡಿತರವನ್ನು ಕಾಳದಂಧೆಯಲ್ಲಿ ಸಾಗಾಟ…

Read More

ಸಿದ್ದರಾಮಯ್ಯ ಆಪ್ತರಿಂದ ಸಭೆ, ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ: ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು – Kannada News | Karnataka Congress Internal Rift: CM Siddaramaiah’s Loyalists Hold Secret Meeting Amid Leadership Change Rumors

ಬೆಂಗಳೂರು, ಏಪ್ರಿಲ್ 24: ದಾವಣಗೆರೆ ಉಪಚುನಾವಣೆ ಬೆಳವಣಿಗಗಳ ಬಳಿಕ ಕರ್ನಾಟಕ ಕಾಂಗ್ರೆಸ್‌ನಲ್ಲಿ ಆಂತರಿಕ ಅಸಮಾಧಾನ ಮತ್ತೆ ಭುಗಿಲೆದ್ದಿದೆ. ಪಕ್ಷದಲ್ಲಿ ನಡೆಯುತ್ತಿರುವ ಏಕಪಕ್ಷೀಯ ನಿರ್ಧಾರಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌನದ ಬಗ್ಗೆ ಅವರ ಆಪ್ತ ಸಚಿವರು ಸಭೆ ನಡೆಸಿ ಚರ್ಚೆ ಮಾಡಿದ್ದಾರೆ. ಬೆಂಗಳೂರಿನ ಕನ್ನಿಂಗ್ಹ್ಯಾಮ್ ರಸ್ತೆಯ ಖಾಸಗಿ ಕಟ್ಟಡದಲ್ಲಿ ಸಚಿವರಾದ ಭೈರತಿ ಸುರೇಶ್, ಡಾ. ಜಿ. ಪರಮೇಶ್ವರ, ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಮತ್ತು ದಿನೇಶ್ ಗುಂಡುರಾವ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಪಕ್ಷದ ಹಿರಿಯ…

Read More