ಕಿಂಗ್ ಕೊಹ್ಲಿ ಸಿಡಿಲಬ್ಬರಕ್ಕೆ ಪಾಕ್ ದಾಂಡಿಗನ ವಿಶ್ವ ದಾಖಲೆ ಧೂಳೀಪಟ

ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ (Virat Kohli) ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಅದು ಕೂಡ ಟಿ20 ರನ್​ ಸರದಾರರ ಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರುವ ಮೂಲಕ. ಅಂದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಲಿಸ್ಟ್​ನಲ್ಲಿ ಕಿಂಗ್ ಕೊಹ್ಲಿ ಒಂದು ಸ್ಥಾನ ಮೇಲೇರಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 38 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ…

Read More

ಪಾಕಿಸ್ತಾನದ ಪಾಪಿಗಳು; ದಾವೂದ್ ಇಬ್ರಾಹಿಂ ವರ್ಸಸ್ ಲೆಯಾರಿ ಕಿಂಗ್ ರೆಹಮಾನ್ ಡಕಾಯಿಟ್

ದುರಂಧರ್ ಸರಣಿಯ ಸಿನಿಮಾಗಳು ಪಾಕಿಸ್ತಾನದ ಭೂಗತ ಲೋಕವನ್ನು ಭಾರತೀಯ ಜನಸಾಮಾನ್ಯರಿಗೆ ಸ್ಪಷ್ಟವಾಗಿ ಪರಿಚಯಿಸಿವೆ. ಮುಂಬೈ ಅಂಡರ್​ವರ್ಲ್ಡ್ ಸ್ಟೋರಿಗಳನ್ನು ನೆನಪಿಸುವಂತಹ ಕ್ರೈಮ್​ಗಳು ಕರಾಚಿಯಲ್ಲಿ ನಡೆದಿರುವುದನ್ನು ಈ ಸಿನಿಮಾಗಳಲ್ಲಿ ನೋಡಬಹುದು. ಪಾಕಿಸ್ತಾನದಲ್ಲಿ ಭೂಗತಲೋಕ, ಪೊಲೀಸ್, ರಾಜಕಾರಣಿಗಳು, ಭಾರತೀಯ ಗೂಢಚಾರಿಗಳ ಜಾಲ ಇವೆಲ್ಲವೂ ಹೇಗಿದೆ ಎನ್ನುವುದನ್ನು ದುರಂಧರ್​ಗಳಲ್ಲಿ ಕಾಣಬಹುದು. ಆದರೆ, ಅವು ಅಪ್ಪಟ ವಾಸ್ತವವಾ, ಕಾಲ್ಪನಿಕವಾ ಇದು ಯಾವತ್ತಿಗೂ ಹೊರಬರದ ಸಂಗತಿ. ಇದೇ ವೇಳೆ, ಅಕ್ಷಯ್ ಖನ್ನಾ ನಟಿಸಿದ್ದ ರೆಹಮಾನ್ ಡೆಕಾಯಿಟ್ ಪಾತ್ರ ರಿಯಲ್ ಲೈಫ್​ನಲ್ಲಿ ಇದ್ದಂಥದ್ದೇ. ಮುಂಬೈ ಭೂಗತಲೋಕ ಆಳಿ…

Read More

ಕನ್ನಡದ ನಿರ್ಮಾಪಕನ ಬಗ್ಗೆ ಮರುಕ ವ್ಯಕ್ತಪಡಿಸಿದ ದಳಪತಿ ವಿಜಯ್ – Kannada News | Thalapathy Vijay Express Sadness over Jana Nayagan Producer

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ (Jana Nayagan Movie) ರಿಲೀಸ್ ವಿಳಂಬ ಆಗುತ್ತಲೇ ಇದೆ. ಸೆನ್ಸಾರ್ ಮಂಡಳಿಯವರು ಸಿನಿಮಾಗೆ ಪ್ರಮಾಣಪತ್ರ ನೀಡದೇ ಇರುವ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಕೆಳ ಹಂತದ ನ್ಯಾಯಾಯಲಯ, ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ ಆಗಿದೆ. ಆದರೆ, ಎಲ್ಲಿಯೂ ಸಿನಿಮಾ ತಂಡಕ್ಕೆ ಲಾಭ ಆಗುವ ಬೆಳವಣಿಗೆ ನಡೆದಿಲ್ಲ. ಈ ಚಿತ್ರವ್ನು ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣ ಮಾಡಿದೆ. ನಿರ್ಮಾಪಕರ ಸ್ಥಿತಿ ಕಂಡು ವಿಜಯ್ ಮರುಗಿದ್ದಾರೆ. ಜನವರಿ 9ರಂದು ‘ಜನ ನಾಯಗನ್’ ಸಿನಿಮಾ…

Read More

IPL 2026: ಎಲ್ಲವೂ ಉಲ್ಟಾ.. ಹೀಗಿದೆ ಮುಂಬೈ ಇಂಡಿಯನ್ಸ್ ಪ್ಲೇಆಫ್ ಲೆಕ್ಕಾಚಾರ – Kannada News | Ipl 2026: mumbai indians playoff scenarios

IPL 2026: ಐದು ಬಾರಿ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿರುವ ಮುಂಬೈ ಇಂಡಿಯನ್ಸ್ (MI) ತಂಡಕ್ಕೆ ಈ ಬಾರಿ ಪ್ಲೇ-ಆಫ್ ಹಾದಿ ಅತ್ಯಂತ ಕಠಿಣವಾಗಿದೆ. ಸತತ ಸೋಲುಗಳಿಂದ ಕಂಗೆಟ್ಟಿರುವ ತಂಡಕ್ಕೆ ಈಗ ‘ಮಾಡು ಇಲ್ಲವೇ ಮಡಿ’ ಎಂಬ ಅನಿವಾರ್ಯತೆ ಎದುರಾಗಿದೆ. ಟೂರ್ನಿಯ ಮೊದಲಾರ್ಧ ಮುಗಿದರೂ, ಮುಂಬೈ ತಂಡ ಆಡಿರುವ 8 ಪಂದ್ಯಗಳಲ್ಲಿ ಕೇವಲ 2 ರಲ್ಲಿ ಜಯಗಳಿಸಿ 4 ಅಂಕಗಳೊಂದಿಗೆ ಅಂಕಪಟ್ಟಿಯ ಕೆಳಭಾಗದಲ್ಲಿದೆ. ಅಂಕಗಳ ಕೊರತೆಯ ಜೊತೆಗೆ ತಂಡದ ನೆಟ್ ರನ್ ರೇಟ್ (NRR) ಕೂಡ ಮೈನಸ್‌ನಲ್ಲಿದೆ,…

Read More

ಭಾರತ ವಿರೋಧಿ ಶಕ್ತಿಗಳೊಂದಿಗೆ ರಾಹುಲ್ ಗಾಂಧಿ? ಜರ್ಮನಿಗೆ ಹೋಗಿದ್ದು ಯಾಕೆ? ಬಿಜೆಪಿ ಟೀಕೆ – Kannada News | Congress is part of Global Progressive Alliance, which support anti India narrative, alleges BJP

ನವದೆಹಲಿ, ಡಿಸೆಂಬರ್ 27: ರಾಹುಲ್ ಗಾಂಧಿ ಅವರು ಜರ್ಮನಿ ಪ್ರವಾಸಕ್ಕೆ ಹೋಗಿದ್ದಾಗ ಭಾರತ ವಿರೋಧಿ ಶಕ್ತಿಗಳ ಸಂಪರ್ಕದಲ್ಲಿದ್ದರು ಎಂದು ಬಿಜೆಪಿ ಆರೋಪಿಸಿದೆ. ಜರ್ಮನಿಯಲ್ಲಿ ನಡೆದ ಗ್ಲೋಬಲ್ ಪ್ರೋಗ್ರೆಸ್ಸಿವ್ ಅಲಾಯನ್ಸ್ ಸಭೆಯಲ್ಲಿ ರಾಹುಲ್ ಗಾಂಧಿ ಉಪಸ್ಥಿತರಿದ್ದರು. ಇದು ಭಾರತ ವಿರೋಧಿ ಧೋರಣೆಗಳಿರುವ ಸಂಘಟನೆಯಾಗಿದೆ ಎಂದು ಬಿಜೆಪಿ ಟೀಕಿಸಿದೆ. ಬಿಜೆಪಿ ಸಂಸದ ಸುಧಾಂಶು ತ್ರಿವೇದಿ ಈ ವಿಚಾರ ಪ್ರಸ್ತಾಪಿಸಿ, ಕಾಂಗ್ರೆಸ್ ಪಕ್ಷದ ಬಣ್ಣ ಬಯಲಾಗಿದೆ ಎಂದಿದ್ದಾರೆ. ‘ರಾಹುಲ್ ಗಾಂಧಿ ಅವರ ಸಲಹೆಗಾರ ಸ್ಯಾಮ್ ಪಿತ್ರೋಡಾ ಅವರು ಕಾಂಗ್ರೆಸ್ ಪಕ್ಷದ ನಿಜ…

Read More

ಆ ಸ್ಟಾರ್ ನಟನ ಸಿನಿಮಾ ನೋಡುವುದೇ ಬಿಟ್ಟ ಯಶ್: ವಿಡಿಯೋ – Kannada News | Yash shared his bad experience with a star actor

ನಟ ಯಶ್ (Yash) ಈಗ ಸ್ಟಾರ್ ನಟ. ಅವರನ್ನು ನೋಡಲು ಅಭಿಮಾನಿಗಳು ಮುಗಿ ಬೀಳುತ್ತಾರೆ. ಒಂದು ಸಮಯದಲ್ಲಿ ಯಶ್ ಸಹ ಸ್ಟಾರ್ ನಟರುಗಳ ಅಭಿಮಾನಿ ಆಗಿದ್ದವರು. ಯಶ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ತಾವು, ಸ್ಟಾರ್ ನಟನ ಆಟೋಗ್ರಾಫ್ ಒಮ್ಮೆ ಕೇಳಿದ್ದು, ಆ ನಟ, ತಮ್ಮೊಂದಿಗೆ ಅಗೌರವದಿಂದ ನಡೆದುಕೊಂಡರು ಎಂದು ಹೇಳಿದ್ದಾರೆ. ಆದರೆ ಆ ನಂತರ ಆ ನಟನ ಸಿನಿಮಾ ನೋಡುವುದೇ ಬಿಟ್ಟಿದ್ದಾಗಿ ಯಶ್ ಹೇಳಿಕೊಂಡಿದ್ದಾರೆ. ಹಾಗಾಗಿ, ಯಶ್, ಯಾರೇ ಅಭಿಮಾನಿಗಳು ಬಂದರು ಅವರನ್ನು ಪ್ರೀತಿಯಿಂದ ಕಾಣುತ್ತಾರಂತೆ. ವಿಡಿಯೋ…

Read More

ಬಾಯ್​ಫ್ರೆಂಡ್ನ ಮದುವೆಯಾಗಲು ಹೆತ್ತವರಿಗೆ ವಿಷ ಉಣಿಸಿದ ಅಪ್ರಾಪ್ತ ಮಗಳು

ಮರೆನಾ, ಏಪ್ರಿಲ್ 13: ಅಪ್ರಾಪ್ತ ಬಾಲಕಿಯೊಬ್ಬಳು ಬಾಯ್​ಫ್ರೆಂಡ್​ನನ್ನು ಮದುವೆಯಾಗಲು ತನ್ನ ಹೆತ್ತವರಿಗೆ ವಿಷ(Poison) ಉಣಿಸಿರುವ ಘಟನೆ ಮಧ್ಯಪ್ರದೇಶದ ಮರೆನಾದಲ್ಲಿ ನಡೆದಿದೆ. ಮನುಷ್ಯತ್ವಕ್ಕೇ ಕಪ್ಪುಚುಕ್ಕಿ ಇಡುವಂತಹ ಘಟನೆಯೊಂದು ನಡೆದಿದೆ. ಪ್ರೀತಿಯ ಅಮಲಿನಲ್ಲಿ ಕುರುಡಾದ ಮಗಳೊಬ್ಬಳು, ಹೆತ್ತವರನ್ನೇ ಮುಗಿಸಲು ಸಂಚು ರೂಪಿಸಿದ ಕರಾಳ ಕಥೆ ಇಲ್ಲಿದೆ. ಹೆತ್ತವರು ಮಗಳ ಮೇಲೆ ಇಟ್ಟಿದ್ದ ನಂಬಿಕೆ ಹುಸಿಯಾಗಿದೆ, ಚಪಾತಿಯಲ್ಲಿ ಇಲಿ ಪಾಷಾಣ ಬೆರೆಸಿ ಪೋಷಕರಿಗೆ ನೀಡಿರುವ ಘಟನೆ ಬೆಳಕಿಗೆ . ಮೊರೆನಾ ಜಿಲ್ಲೆಯ ಪೋರ್ಸಾ ಎಂಬಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಗೆಳೆಯನ ಜೊತೆ…

Read More

ಕೋಗಿಲು ಲೇಔಟ್:​ ಒತ್ತುವರಿ ಮಾಡಿಕೊಂಡಿದ್ದವರಲ್ಲಿ ಮುಸ್ಲಿಂ ಕುಟುಂಗಳೇ ಹೆಚ್ಚು, ಜಿಬಿಎ ಕೈಸೇರಿತು ಅಂತಿಮ ವರದಿ – Kannada News | Kogilu Layout Encroachment Report Submitted: Final Findings Handed Over to GBA, Triggers Political Debate

ಬೆಂಗಳೂರು, ಜನವರಿ 3: ಕೋಗಿಲು ಲೇಔಟ್​​ನಲ್ಲಿ (Kogilu Layout) ಒತ್ತುವರಿ ತೆರವು ಸಂಬಂಧ ಮನೆ ಕಳೆದುಕೊಂಡವರಿಗೆ ಸರ್ಕಾರ ಫ್ಲಾಟ್ ನೀಡಲು ಮುಂದಾಗಿದೆ. ಈಗಾಗಲೇ ಲೇಔಟ್​​ಗೆ ತೆರಳಿ ಮನೆ ಕಳೆದುಕೊಂಡವರ ಮಾಹಿತಿ ಸಂಗ್ರಹಿಸಲಾಗಿದ್ದು, ಕಂದಾಯ ಇಲಾಖೆ ಮತ್ತು ಉತ್ತರ ಪಾಲಿಕೆ ಇಲಾಖೆ ಅಧಿಕಾರಿಗಳೂ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (GBA) ಅಂತಿಮ ವರದಿ ಸಲ್ಲಿಸಿದ್ದಾರೆ. ಕೋಗಿಲು ಲೇಔಟ್​ನ ಒಟ್ಟು ಮೂರು ಕಾಲೋನಿಗಳಲ್ಲಿ ಮನೆ ತೆರವಿಯಿಂದ ಎಷ್ಟು ಜನ ನಿರಾಶ್ರಿತರಾಗಿದ್ದಾರೆ ಅನ್ನೋ ಕುರಿತು ವರದಿ ನೀಡಲಾಗಿದೆ. ಜಿಬಿಎಗೆ ಸಲ್ಲಿಕೆಯಾಗಿರುವ ವರದಿಯಂತೆ, ಫಕೀರ್…

Read More

‘ಟಾಕ್ಸಿಕ್’ ಚಿತ್ರದಿಂದ ನಟಿ ಕಿಯಾರಾ ಅಡ್ವಾಣಿ ಫಸ್ಟ್ ಲುಕ್ ಬಿಡುಗಡೆ – Kannada News | Yash starrer Toxic movie team released Kiara Advani first look as Nadia

‘ರಾಕಿಂಗ್ ಸ್ಟಾರ್’ ಯಶ್ (Yash) ಅಭಿನಯದ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಹತ್ತಿರ ಆಗುತ್ತಿದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ‘ಕೆಜಿಎಫ್: ಚಾಪ್ಟರ್ 2’ ಬಳಿಕ ಯಶ್ ನಟಿಸಿದ ಸಿನಿಮಾ ಆದ್ದರಿಂದ ‘ಟಾಕ್ಸಿಕ್’ (Toxic) ಮೇಲೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾದಲ್ಲಿ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಈಗ ‘ಟಾಕ್ಸಿಕ್’ ಸಿನಿಮಾದ ನಾಯಕಿ ಕಿಯಾರಾ ಅಡ್ವಾಣಿ (Kiara Advani) ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದರಿಂದ ಕುತೂಹಲ ಹೆಚ್ಚಿಸಲಾಗಿದೆ. ಗ್ಲಾಮರಸ್ ಆದ ಗೆಟಪ್​​ನಲ್ಲಿ…

Read More

ಚಾಮರಾಜನಗರ: ಮಹಿಳೆಯರ ಒಳ ಉಡುಪುಗಳನ್ನೇ ಕದ್ದು ಧರಿಸುವ ಸೈಕೋ! ಸಿಸಿಟಿವಿಯಲ್ಲಿ ಸೆರೆಯಾಯ್ತು ವಿಕೃತಿಯ ದೃಶ್ಯ

ಚಾಮರಾಜನಗರ, ಏಪ್ರಿಲ್ 8: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ವಿಚಿತ್ರ ಸೈಕೋಪಾತ್‌ ಒಬ್ಬನ ಕೈಚಳಕ ಮಹಿಳೆಯರಲ್ಲಿ ಭೀತಿ ಹುಟ್ಟಿಸಿದೆ. ಇಲ್ಲಿನ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯರ ಒಳ ಉಡುಪುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಮನೆಗಳ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳು ಪದೇ ಪದೇ ನಾಪತ್ತೆಯಾಗುತ್ತಿದ್ದವು. ಇದರಿಂದ ಸಂಶಯಗೊಂಡ ನಿವಾಸಿಗಳು ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ಅಸಲಿ ಸತ್ಯ ಕಂಡು ಬೆಚ್ಚಿಬಿದ್ದಿದ್ದಾರೆ. ತಡರಾತ್ರಿ ಮಹಿಳೆಯ ವೇಷದಲ್ಲಿ ಬರುವ ಈ ವ್ಯಕ್ತಿ,…

Read More