National Dentists Day 2026: ಇಂದು ರಾಷ್ಟ್ರೀಯ ದಂತವೈದ್ಯರ ದಿನ; ನಗುವಿನ ಹಿಂದಿನ ನಿಜವಾದ ಶಿಲ್ಪಿಗಳು – Kannada News | National Dentists’ Day: Why Oral Health and Your Dentist’s Role Matter

ಒಂದು ಸುಂದರವಾದ ನಗು ಸಾವಿರ ಮಾತುಗಳನ್ನು ಹೇಳುತ್ತದೆ. ಆದರೆ ಆ ನಗುವಿನ ಹಿಂದೆ ಇರುವ ನಿಜವಾದ ಶಿಲ್ಪಿಗಳು ದಂತವೈದ್ಯರು. ನಮ್ಮ ಹಲ್ಲುಗಳ ಆರೋಗ್ಯವನ್ನು ಕಾಪಾಡಿ, ನೋವನ್ನು ನಿವಾರಿಸಿ, ಆತ್ಮವಿಶ್ವಾಸದ ನಗುವನ್ನು ನೀಡುವವರು ಇವರೇ. ಈ ಮಹತ್ವದ ಸೇವೆಯನ್ನು ಗೌರವಿಸಲು ಪ್ರತಿ ವರ್ಷ ಮಾರ್ಚ್ 6 ರಂದು ರಾಷ್ಟ್ರೀಯ ದಂತವೈದ್ಯರ ದಿನವನ್ನು ಆಚರಿಸಲಾಗುತ್ತದೆ. ಸಮಾಜದಲ್ಲಿ ದಂತವೈದ್ಯರ ಸೇವೆಯನ್ನು ಗುರುತಿಸುವುದರ ಜೊತೆಗೆ, ಬಾಯಿ ಮತ್ತು ಹಲ್ಲಿನ ಆರೋಗ್ಯದ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದೂ ಈ ದಿನದ ಪ್ರಮುಖ ಉದ್ದೇಶವಾಗಿದೆ….

Read More

ಕಲಬುರಗಿ ರೊಟ್ಟಿಗೆ ಈಗ ಗ್ಲೋಬಲ್ ಟಚ್: ಅಮೆರಿಕ ಮತ್ತು ಆಸ್ಟ್ರೇಲಿಯಾ ಮಾರುಕಟ್ಟೆಗೆ ರೊಟ್ಟಿ ರಫ್ತು! – Kannada News | Rural Women Empowered: Kalaburagi Rotti Export Takes Indian Cuisine Worldwide

ಕಲಬುರಗಿ, ಮೇ.13: ಜಿಲ್ಲೆಯ ವಿಶಿಷ್ಟ ಆಹಾರ ಸಂಸ್ಕೃತಿಯ ಗುರುತಾಗಿರುವ ‘ಕಲಬುರಗಿ ರೊಟ್ಟಿ’ ಈಗ ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಜಿಲ್ಲೆಯ ಮಹಿಳಾ ಸ್ವಸಹಾಯ ಸಂಘಗಳು ಸಿದ್ಧಪಡಿಸಿದ ರೊಟ್ಟಿಗಳ ಮೊದಲ ರಫ್ತು ಘಟಕಕ್ಕೆ ಚಾಲನೆ ನೀಡಲಾಗಿದ್ದು, ಇನ್ನು ಮುಂದೆ ಅಮೆರಿಕ, ಕೆನಡಾ ಮತ್ತು ಆಸ್ಟ್ರೇಲಿಯಾದ ಕನ್ನಡಿಗರು ಕಲಬುರಗಿ ರೊಟ್ಟಿಯ ಸವಿಯನ್ನು ಸವಿಯಬಹುದಾಗಿದೆ. ಅಮೆರಿಕ ಮತ್ತು ಆಸ್ಟ್ರೇಲಿಯಾಕ್ಕೆ ಪ್ರತಿ ತಿಂಗಳು ತಲಾ 10,000 ರೊಟ್ಟಿಗಳ ರಫ್ತು ಮಾಡಲಾಗುವುದು. ಇನ್ನು ಕೆನಡಾಕ್ಕೆ ಪ್ರತಿ ತಿಂಗಳು 5,000 ರೊಟ್ಟಿಗಳ ರಫ್ತು ಮಾಡಲಾಗುತ್ತದೆ ಎಂದು…

Read More

Dengue Vaccine Approved in India: ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!

ಬೆಂಗಳೂರು, ಜುಲೈ 21: ಭಾರತದಲ್ಲಿ ಮಾರಕ ಡೆಂಗೀ ಜ್ವರಕ್ಕೆ ಮೊದಲ ಅಧಿಕೃತ ನಿರ್ದಿಷ್ಟ ಲಸಿಕೆ ಕ್ಯುಡೆಂಗಾ ಮಾರಾಟಕ್ಕೆ ಅನುಮೋದನೆ ದೊರೆತಿದೆ. ಜಪಾನ್‌ನ ಟಕೇಡಾ ಬಯೋ ಫಾರ್ಮಾಟಿಕಲ್ಸ್ ಅಭಿವೃದ್ಧಿಪಡಿಸಿರುವ ಈ ಲಸಿಕೆಗೆ ಡಿಸಿಜಿಐ (ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್) ಸಮ್ಮತಿ ಸೂಚಿಸಿದೆ. 4 ರಿಂದ 60 ವರ್ಷ ವಯೋಮಾನದವರಿಗೆ ಈ ಲಸಿಕೆ ನೀಡಬಹುದಾಗಿದೆ. ಕ್ಯುಡೆಂಗಾ ಲಸಿಕೆಯು ಡೆಂಗಿಯ ನಾಲ್ಕೂ ವಿಧದ ವೈರಸ್‌ಗಳ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತದೆ. ಎರಡು ಡೋಸ್‌ಗಳಲ್ಲಿ ಈ ಲಸಿಕೆಯನ್ನು ನೀಡಲಾಗುತ್ತದೆ. ಮೊದಲ ಡೋಸ್ ಪಡೆದ…

Read More

ಗುಪ್ತವಾಗಿ ಬಂದು ಧ್ಯಾನ ಮಾಡಿದ್ದ ಡಿಕೆ ಶಿವಕುಮಾರ್​ಗೆ 40 ದಿನದಲ್ಲೇ ಸಿಕ್ಕಿತು ಸಿಎಂ ಕುರ್ಚಿ; ಇದು ಗದಗದ ಪುಣ್ಯಕ್ಷೇತ್ರದ ಪವಾಡ

ಡಿ.ಕೆ. ಶಿವಕುಮಾರ್, ಮುಕ್ತಿಮಂದಿರ ಲಕ್ಷ್ಮೇಶ್ವರImage Credit source: Tv9 kannada ಲಕ್ಷ್ಮೇಶ್ವರ, ಮೇ.29: ಗದಗದ “ಈ ಜಾಗಕ್ಕೆ ಇರುವ ಶಕ್ತಿ ಮತ್ತು ಮಹಿಮೆಯ ಬಗ್ಗೆ ನಾನು ನಿಮಗೆ ಬಿಡಿಸಿ ಹೇಳಲ್ಲ…” ಎಂದು ಈ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದ ಮಾತುಗಳು ಈಗ ಅಕ್ಷರಶಃ ನಿಜವಾಗಿವೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಐತಿಹಾಸಿಕ ಪುಣ್ಯಕ್ಷೇತ್ರ ‘ಮುಕ್ತಿಮಂದಿರ’ಕ್ಕೆ ಭೇಟಿ ನೀಡಿ ವಿಶೇಷ ಸಂಕಲ್ಪ ಮಾಡಿದ ಕೇವಲ 40 ದಿನಗಳ ಒಳಗಾಗಿಯೇ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯದ ಮುಖ್ಯಮಂತ್ರಿ ಪಟ್ಟ…

Read More

“ನಾವು ತೆರಿಗೆ​​​ ಕಟ್ಟುತ್ತೇವೆ ಶೇ.80ರಷ್ಟು ನಮಗೇ ಕೊಡಿ”: ಸಿಎಂ ಸಮ್ಮುಖದಲ್ಲೇ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ಸುಪ್ರೀಂ ಕೋರ್ಟ್ ಜಡ್ಜ್ – Kannada News | Judicial Backlog: Karnataka Govt Hinders Justice, Reduces Posts Justice Arvind Kumar

ಬೆಂಗಳೂರು, ಏ.18: ಕರ್ನಾಟಕ ರಾಜ್ಯದಲ್ಲಿ ನ್ಯಾಯಾಂಗ ವ್ಯವಸ್ಥೆಯ ಬಲವರ್ಧನೆಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರದ ಅಧಿಕಾರಿಗಳು ಮಂದಗತಿಯಲ್ಲಿ ವಿಲೇವಾರಿ ಮಾಡುತ್ತಿರುವುದು ಹಾಗೂ ಹುದ್ದೆಗಳ ಸಂಖ್ಯೆಯನ್ನು ಕಡಿತಗೊಳಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಅರವಿಂದ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಲೋಕಾಯುಕ್ತ ತನ್ನ 40 ವರ್ಷಗಳ ಅರ್ಥಪೂರ್ಣ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದೆ. ಈ ಸಾರ್ಥಕ ಪಯಣದ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನ್ಯಾಯಾಂಗದ ಮುಂದಿರುವ ಸವಾಲುಗಳನ್ನು ಅಂಕಿಅಂಶಗಳ ಸಮೇತ ವಿವರಿಸಿದರು. 2023 ರಲ್ಲಿ ರಾಜ್ಯದಲ್ಲಿ…

Read More

ಪದೇ ಪದೇ ಕೇಳಿಬಂದ ಮದುವೆ, ಡೇಟಿಂಗ್ ವದಂತಿಗೆ ಮೃಣಾಲ್ ಠಾಕೂರ್ ಬ್ರೇಕ್ – Kannada News | Mrunal Thakur clarifies marriage rumours No time for dating due to busy schedule

ಚಿತ್ರರಂಗದ ತಾರೆಯರ ಬಗ್ಗೆ ವದಂತಿಗಳು ಹರಡುವುದು ಹೊಸದೇನಲ್ಲ. ಸದ್ಯ ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ಬ್ಯುಸಿಯಾಗಿರುವ ನಟಿ ಮೃಣಾಲ್ ಠಾಕೂರ್ (Mrunal Thakur) ಈಗ ಇಂಥದ್ದೇ ಗಾಸಿಪ್‌ಗಳಿಗೆ ಖಡಕ್ ಆಗಿ ಉತ್ತರ ನೀಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಮೃಣಾಲ್ ಠಾಕೂರ್ ಮತ್ತು ದಕ್ಷಿಣ ಭಾರತದ ಖ್ಯಾತ ನಟ ಧನುಷ್ (Dhanush) ಪ್ರೀತಿಸುತ್ತಿದ್ದಾರೆ ಹಾಗೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಜೋರಾಗಿ ಕೇಳಿಬಂದಿತ್ತು. ಆದರೆ, ಇಬ್ಬರೂ ಈ ಸುದ್ದಿಯನ್ನು ನಗುನಗುತ್ತಲೇ ತಳ್ಳಿಹಾಕಿದ್ದರು. ಇದಾದ ಬೆನ್ನಲ್ಲೇ, ಹಿಂದಿ ಚಿತ್ರವೊಂದರ ಸಹನಟನ…

Read More

ನೀಟ್ ಹಗರಣಕ್ಕೆ ಮತ್ತೊಂದು ಬಲಿ; ಪತ್ರಿಕೆ ಸೋರಿಕೆಯಿಂದ ಪರೀಕ್ಷೆ ರದ್ದಾಗಿದ್ದಕ್ಕೆ 22 ವರ್ಷದ ವಿದ್ಯಾರ್ಥಿ ಸಾವು – Kannada News | Rajasthan NEET student Dies By Suicide in Sikar amid Paper leak Row

ನವದೆಹಲಿ, ಮೇ 16: ಮೇ ಮೊದಲ ವಾರದಲ್ಲಿ ನಡೆದಿದ್ದ ನೀಟ್ (NEET 2026) ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಈ ಪರೀಕ್ಷೆಯನ್ನು ರದ್ದುಗೊಳಿಸಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಆದೇಶ ಹೊರಡಿಸಿದೆ. ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಶುಕ್ರವಾರ ರಾಜಸ್ಥಾನದ ಸಿಕಾರ್‌ನಲ್ಲಿ 22 ವರ್ಷದ ನೀಟ್ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಸಿಬಿಐ ತನಿಖೆ ಮುಂದುವರಿದಿದೆ. ಈಗಾಗಲೇ ಈ ಪ್ರಕರಣದ ಮುಖ್ಯ ಆರೋಪಿಯಾದ ಪ್ರೊಫೆಸರ್ ಪಿವಿ…

Read More

MI vs RCB: ವಿರಾಟ್ ಕೊಹ್ಲಿ ನಿಧಾನಗತಿಯಲ್ಲಿ ಆಡಲು ಇದುವೇ ಅಸಲಿ ಕಾರಣ!

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಮುಂಬೈ ಇಂಡಿಯನ್ಸ್ (MI) ವಿರುದ್ಧದ ಪಂದ್ಯದಲ್ಲಿ ತಮ್ಮ ಎಂದಿನ ಲಯದಲ್ಲಿ ಕಾಣಿಸಿಕೊಳ್ಳಲಿಲ್ಲ. ಮೈದಾನದಲ್ಲಿ ರನ್ ಗಳಿಸಲು ಅವರು ಸಾಕಷ್ಟು ಕಷ್ಟಪಟ್ಟಿದ್ದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಇದರ ಹಿಂದಿನ ಅಸಲಿ ಕಾರಣಗಳು ಇದೀಗ ಹೊರಬಿದ್ದಿವೆ… ಜ್ವರ ಮತ್ತು ಅಸ್ವಸ್ಥತೆ: ಪಂದ್ಯದ ನೇರ ಪ್ರಸಾರದ ವೇಳೆ ಕಾಮೆಂಟೇಟರ್ ರವಿಶಾಸ್ತ್ರಿ ಅವರು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದರು. ಅದೇನೆಂದರೆ, ವಿರಾಟ್ ಕೊಹ್ಲಿ ಅವರು ಕಳೆದ ಕೆಲವು…

Read More

ಹೊಸ ವರ್ಷಾಚರಣೆಗೆ ಬೆಂಗಳೂರಿನ ಈ ಫ್ಲೈಓವರ್​ಗಳು, ಮಟ್ರೋ ಸ್ಟೇಷನ್ ಕ್ಲೋಸ್: ಯಾವ್ಯಾವ ಚಟುವಟಿಕೆ ಬ್ಯಾನ್? ಇಲ್ಲಿದೆ ಮಾಹಿತಿ – Kannada News | Bengaluru New Year 50 Flyovers Closed After 10 PM, 166 Drunk and Drive Checks, Police Issue Strict Guidelines

ಬೆಂಗಳೂರು, ಡಿಸೆಂಬರ್ 29: ಹೊಸ ವರ್ಷದ (New Year) ಸಂಭ್ರಮಾಚರಣೆಗೆ ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಬೆಂಗಳೂರು (Bangalore) ನಗರಾದ್ಯಂತ ಪೊಲೀಸ್ ಹೈಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 31ರಂದು ರಾತ್ರಿ 10 ಗಂಟೆಯ ನಂತರ ನಗರದ ಪ್ರಮುಖ 50 ಫ್ಲೈಓವರ್‌ಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಎಲ್ಲೆಡೆ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ಹೊಸ ವರ್ಷದ ಸಂಭ್ರಮದ ವೇಳೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಗರದಲ್ಲಿ 166 ಕಡೆ ಡ್ರಂಕ್…

Read More

From Garry to Greatness: Nathan Lyon surpasses McGrath in Adelaide, spins himself into Ashes history | Cricket News

Australia’s Nathan Lyon, left, celebrates with teammate Mitchell Starc after dismissing England’s Ben Duckett. (AP Photo) Nathan Lyon etched his name deeper into cricket history on Thursday as the evergreen off-spinner surpassed Glenn McGrath on the all-time Test wickets list, delivering a decisive blow to England on the second day of the third Ashes Test…

Read More