Headlines

‘ಶಾರುಖ್ ಖಾನ್ ಬಳಿ ನಾನು ಲಂಚ ಕೇಳಿಲ್ಲ’: ಬಾಂಬೆ ಹೈಕೋರ್ಟ್‌ನಲ್ಲಿ ಸಮೀರ್ ವಾಂಖೆಡೆ ವಾದ

ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ (Aryan Khan) ಅವರನ್ನು ಡ್ರಗ್ಸ್ ಪ್ರಕರಣದಿಂದ ಪಾರು ಮಾಡಲು 25 ಕೋಟಿ ರೂಪಾಯಿ ಲಂಚ ಕೇಳಿದ ಆರೋಪ ಎದುರಿಸುತ್ತಿರುವ ಐಆರ್‌ಎಸ್ ಅಧಿಕಾರಿ ಸಮೀರ್ ವಾಂಖೆಡೆ (Sameer Wankhede), ಸೋಮವಾರ (ಮಾರ್ಚ್ 23) ಬಾಂಬೆ ಹೈಕೋರ್ಟ್‌ನಲ್ಲಿ ತಮ್ಮ ವಾದ ಮಂಡಿಸಿದ್ದಾರೆ. ‘ನಾನು ಶಾರುಖ್ ಖಾನ್ (Shah Rukh Khan) ಅವರಿಂದ ಯಾವುದೇ ಲಂಚ ಕೇಳಿಲ್ಲ ಅಥವಾ ಸ್ವೀಕರಿಸಿಲ್ಲ’ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಸಿಬಿಐ ಬಳಿ ಯಾವುದೇ ಪುರಾವೆಯಿಲ್ಲ…

Read More

ಮೊಳಕೆ ಬಂದ ಹೆಸರುಕಾಳು vs ಮೊಳಕೆ ಬಂದ ಕಪ್ಪು ಕಡಲೆ: ಯಾವುದು ನಿಜವಾದ ಸೂಪರ್‌ಫುಡ್ ತಿಳಿದುಕೊಳ್ಳಿ – Kannada News | Green Gram or Black Chickpeas: Which Sprouts Are Better for Your Health?

ಮೊಳಕೆ ಬಂದ ಹೆಸರುಕಾಳು vs ಕಪ್ಪು ಕಡಲೆImage Credit source: Getty Images ಮೊಳಕೆ ಬಂದ ಧಾನ್ಯಗಳು ಆರೋಗ್ಯಕರ ಆಹಾರಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿವೆ. ವಿಶೇಷವಾಗಿ ಮೊಳಕೆ ಬಂದ ಹೆಸರುಕಾಳು (Sprouted Green Gram) ಮತ್ತು ಮೊಳಕೆ ಬಂದ ಕಪ್ಪು ಕಡಲೆ (Sprouted Black Chickpeas) ಎರಡೂ ಹೆಚ್ಚಿನ ಪೌಷ್ಟಿಕಾಂಶಗಳನ್ನು ಹೊಂದಿದ್ದು, ದೇಹಕ್ಕೆ ಹಲವು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಆದರೆ ಇವೆರಡರಲ್ಲಿ ಯಾವುದು ಒಳ್ಳೆಯದು ಮತ್ತು ಆರೋಗ್ಯಕ್ಕೆ ಯಾವವು ಉತ್ತಮ ಎಂಬುದನ್ನು ತಿಳಿದುಕೊಂಡರೆ ಅದರ ಅನುಸಾರ…

Read More

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಸುನಾಮಿ: 1 ಟಿಕೆಟ್ ಬೆಲೆ 3100 ರೂಪಾಯಿ

ಬಾಲಿವುಡ್‌ನ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ‘ಧುರಂಧರ್: ದಿ ರಿವೇಂಜ್’ (Dhurandhar 2) ಬಿಡುಗಡೆಗೆ ಕೆಲವೇ ದಿನಗಳ ಬಾಕಿ ಇರುವಾಗ ದೇಶಾದ್ಯಂತ ಟಿಕೆಟ್ ಬುಕಿಂಗ್‌ನಲ್ಲಿ ಹೊಸ ದಾಖಲೆ ಬರೆಯುತ್ತಿದೆ. ಮಾರ್ಚ್ 18ರಂದು ಆಯ್ದ ಚಿತ್ರಮಂದಿರಗಳಲ್ಲಿ ಪೇಯ್ಡ್ ಪ್ರಿವ್ಯೂ (Dhurandhar 2 Paid Previews) ಆರಂಭವಾಗಲಿದ್ದು, ಟಿಕೆಟ್ ಬೆಲೆಗಳು ಗಗನಕ್ಕೇರಿದೆ. ಹಾಗಿದ್ದರೂ ಕೂಡ ಪ್ರೇಕ್ಷಕರು ಮುಗಿಬಿದ್ದು ಬುಕ್ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಈ ಸಿನಿಮಾದ ಟಿಕೆಟ್​ಗಳು ಬರೋಬ್ಬರಿ 3100 ರೂಪಾಯಿಗೆ ಮಾರಾಟ ಆಗಿವೆ. ರಣವೀರ್ ಸಿಂಗ್ ನಟನೆಯ ಈ ಚಿತ್ರದ ಮೇಲೆ…

Read More

ಹೂಡಿಕೆಗೆ ಯಾವ ರೀತಿಯ ಮ್ಯೂಚುವಲ್ ಫಂಡ್​ಗಳನ್ನು ಆಯ್ದುಕೊಳ್ಳಬೇಕು? ಗಮನಿಸಬೇಕಾದ ಅಂಶಗಳಿವು

ಸದ್ಯ ಲಭ್ಯ ಇರುವ ಬಹಳ ಸುಲಭ ಹೂಡಿಕೆ ಯಂತ್ರಗಳಲ್ಲಿ ಮ್ಯೂಚುವಲ್ ಫಂಡ್ (Mutual Fund) ಪ್ರಮುಖವಾದುದು. ಇದು ಬಹಳ ಸುಲಭ ಮತ್ತು ಸರಳ ಹೂಡಿಕೆ ವಿಧಾನ. ಷೇರುಗಳಲ್ಲಿ ನೇರವಾಗಿ ಹೂಡಿಕೆ ಮಾಡಲು ತಾಂತ್ರಿಕ ತಿಳಿವಳಿಕೆ ಮತ್ತು ಮಾರುಕಟ್ಟೆ ಅರಿವು ಬೇಕಾಗುತ್ತದೆ. ಆದರೆ, ಮ್ಯೂಚುವಲ್ ಫಂಡ್​ಗಳಲ್ಲಿ ಹೂಡಿಕೆ ಮಾಡಲು ಒಂದಷ್ಟು ಸಾಮಾನ್ಯ ಜ್ಞಾನ ಇದ್ದರೆ ಸಾಕು. ಗ್ರೋ, ಪೇಟಿಎಂ ಮನಿ ಇತ್ಯಾದಿ ಬ್ರೋಕರೇಜ್ ಪ್ಲಾಟ್​ಫಾರ್ಮ್​ಗಳಲ್ಲಿ, ಅಥವಾ ನೇರ ಮ್ಯೂಚುವಲ್ ಫಂಡ್ ಹೌಸ್​ಗಳಲ್ಲಿ ನೀವು ಹೂಡಿಕೆ ಮಾಡಬಹುದು. ಯಾವ ರೀತಿಯ…

Read More

Chanakya Niti: ನಿಮ್ಮ ಈ ವೈಯಕ್ತಿಯ ವಿಚಾರಗಳನ್ನು ಅಪ್ಪಿತಪ್ಪಿಯೂ ಸಂಬಂಧಿಕರ ಬಳಿ ಶೇರ್‌ ಮಾಡಬೇಡಿ – Kannada News | Chanakya Niti: Chanakya says you should not share these personal details with your relatives

ನಮ್ಮ ಜೀವನದ ಸಿಹಿ ಕಹಿ ಎಲ್ಲಾ ರೀತಿಯ ವಿಚಾರಗಳನ್ನು ನಮ್ಮವರ ಬಳಿ ಹಂಚಿಕೊಳ್ಳುತ್ತೇವೆ. ಅದರಲ್ಲೂ ಹೆಚ್ಚಾಗಿ ಸಂಬಂಧಿಕರು (relatives) ಮತ್ತು ಸ್ನೇಹಿತರ ಬಳಿ ಎಲ್ಲಾ ವಿಚಾರಗಳನ್ನು ಶೇರ್‌ ಮಾಡುತ್ತಿರುತ್ತೇವೆ. ಆದ್ರೆ ಇಂದಿನ ಈ ಕಾಲದಲ್ಲಿ ಯಾರು ನಂಬಿಕೆಗೆ ಅರ್ಹರು, ಯಾರು ನಮ್ಮ ಬೆನ್ನ ಹಿಂದೆ ಮಾತನಾಡುತ್ತಾರೆ, ನಮ್ಮ ಏಳಿಗೆಯನ್ನು ನೋಡಿ ಅಸೂಯೆ ಪಡುತ್ತಾರೆ ಎನ್ನುವುದು ಗೊತ್ತೇ ಆಗಲ್ಲ. ಅದಕ್ಕಾಗಿ ಎಷ್ಟೇ ಹತ್ತಿರದ ಸಂಬಂಧಿಗಳಾದರೂ ಸರಿ ಅವರ ಬಳಿ ನಿಮ್ಮ ಈ ಕೆಲವೊಂದಿಷ್ಟು ವೈಯಕ್ತಿಕ ವಿಚಾರಗಳನ್ನು ಹಂಚಿಕೊಳ್ಳಲೇಬಾರದು, ಇದರಿಂದ…

Read More

ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ

ದಿ ಹಂಡ್ರೆಡ್ ಲೀಗ್‌ನಲ್ಲಿ ಸನ್‌ರೈಸರ್ಸ್ ಲೀಡ್ಸ್ ತಂಡ ಪಾಕಿಸ್ತಾನಿ ಆಟಗಾರ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಸನ್‌ರೈಸರ್ಸ್ ಲೀಡ್ಸ್ ಐಪಿಎಲ್ ಫ್ರಾಂಚೈಸ್ ಸನ್‌ರೈಸರ್ಸ್ ಹೈದರಾಬಾದ್‌ನ ಅಂಗಸಂಸ್ಥೆಯಾಗಿದೆ. ಹೀಗಾಗಿ ವಿದೇಶಿ ಲೀಗ್‌ನಲ್ಲಿ ಪಾಕಿಸ್ತಾನಿ ಆಟಗಾರನನ್ನು ಖರೀದಿಸಿದ್ದಕ್ಕಾಗಿ ಫ್ರಾಂಚೈಸಿಯ ಮಾಲೀಕರಾದ ಕಾವ್ಯ ಮಾರನ್ ವಿರುದ್ಧ ಭಾರತೀಯರು ಕೋಪಗೊಂಡಿದ್ದು, ಸನ್‌ರೈಸರ್ಸ್ ಗ್ರೂಪ್ ಮೇಲೆ ಟೀಕೆಗಳ ಮಳೆಗರೆದಿದ್ದಾರೆ. ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಪ್ರತಿಕ್ರಿಯಿಸಿದ್ದು, ವಿದೇಶಿ ಲೀಗ್‌ನಲ್ಲಿ ಯಾವ ತಂಡವು ಯಾವ ಆಟಗಾರನನ್ನು ಖರೀದಿಸುತ್ತದೆ ಎಂಬುದಕ್ಕೂ ನಮಗೂ ಯಾವುದೇ…

Read More

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ ಮಾಡಿದ ಸುದೀಪ್ – Kannada News | Who Will Eliminate this week in Bigg Boss? Strong contestants Nominated

ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಲ್ಲಿ ರಘು ಹಾಗೂ ಗಿಲ್ಲಿ ಜೊತೆ ಆಪ್ತವಾಗಿರೋದು ಗೊತ್ತೇ ಇದೆ. ಇವರ ಆಪ್ತತೆ ಬಗ್ಗೆ ಆಗಾಗ ಪ್ರಶ್ನೆ ಮೂಡುತ್ತದೆ. ಇವರಿಬ್ಬರ ಜೊತೆ ಬೇರೆ ಯಾರೇ ಕ್ಲೋಸ್ ಆದರೂ ಇದನ್ನು ರಕ್ಷಿತಾ ಸಹಿಸೋದಿಲ್ಲ. ಈ ವಿಷಯವನ್ನು ಸುದೀಪ್ ಪ್ರಶ್ನೆ ಮಾಡಿದ್ದಾರೆ. ‘ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ’ ಎಂದು ರಕ್ಷಿತಾಗೆ ಪಾಠ ಮಾಡಲಾಗಿದೆ. ಇನ್ನು, ಇದು ಈ ವಾರ ನಡೆಯೋದು ಕೊನೆಯ ಕಿಚ್ಚನ ಪಂಚಾಯ್ತಿ. ಏಕೆಂದರೆ ಮುಂದಿನ ವಾರ ಬಿಗ್…

Read More

ಮಂಗಳೂರಿನಲ್ಲಿ ಚೈನ್ ಲಿಂಕ್ ದಂಧೆ; ವಿದ್ಯಾರ್ಥಿಗಳೇ ಟಾರ್ಗೆಟ್! ಜಾಬ್ ಜಾಲಕ್ಕೆ ಬಿದ್ದವರು ಕಳೆದುಕೊಂಡ ಹಣವೆಷ್ಟು ಗೊತ್ತಾ? – Kannada News | Mangaluru Job Scam: Students Duped by Vexan Company’s Fake Web Developer Offers

ಮಂಗಳೂರಿನಲ್ಲಿ ಚೈನ್ ಲಿಂಕ್ ದಂಧೆ; ವಿದ್ಯಾರ್ಥಿಗಳೇ ಟಾರ್ಗೆಟ್! ಜಾಬ್ ಜಾಲಕ್ಕೆ ಬಿದ್ದವರು ಕಳೆದುಕೊಂಡ ಹಣವೆಷ್ಟು ಗೊತ್ತಾ? ಮಂಗಳೂರು, ಫೆಬ್ರವರಿ 27: ನಗರದಲ್ಲಿ (Mangalore) ಉದ್ಯೋಗಾವಕಾಶದ ಆಮಿಷವೊಡ್ಡಿ ನೂರಾರು ವಿದ್ಯಾರ್ಥಿಗಳನ್ನು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ‘ವೆಕ್ಸಾನ್’ ಎಂಬ ಕಂಪನಿ, BMP ಪ್ರೈವೇಟ್ ಲಿಮಿಟೆಡ್ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೆಬ್ ಡಿಸೈನರ್ ಹಾಗೂ ವೆಬ್ ಡೆವಲಪರ್ ಹುದ್ದೆಗಳಿಗಾಗಿ ಜಾಹೀರಾತು ನೀಡುತ್ತಿದ್ದುದಾಗಿ ತಿಳಿದುಬಂದಿದೆ. ಕಂಪನಿಯ ಮೋಸದ ಜಾಲಕ್ಕೆ ಬಿದ್ದ ವಿದ್ಯಾರ್ಥಿಗಳು ಸಾವಿರಾರು ರೂ. ಕಳೆದುಕೊಂಡಿದ್ದು, ಕದ್ರಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಗೆ ಇಂದು ವ್ಯಾಪಾರವೋ ವ್ಯವಹಾರವೋ ದೊಡ್ಡದಾಗಿ ಬೆಳೆಯುವ ಸೂಚನೆ ಸಿಗಲಿದೆ – Kannada News | Numerology Prediction January 7 : Birth Numbers 1 3 Daily Horoscope and Lucky Tips

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಇರುವಂಥ ಸ್ಥಳದಲ್ಲಿ ಸಕಾರಾತ್ಮಕ ವಾತಾವರಣ ಇರಲಿದೆ. ಆಲೋಚನೆಗಳಲ್ಲೂ ಸ್ಪಷ್ಟ ಚಿಂತನೆ, ಸರಿಯಾದ ಮಾರ್ಗದಲ್ಲಿ ನಡೆಯುವುದು ಇತ್ಯಾದಿ ಶುಭ ವಿಚಾರಗಳು ಅನುಭವಕ್ಕೆ ಬರಲಿದೆ. ಲಾಭ ಬರುತ್ತದೆ ಎಂಬ ಕಾರಣಕ್ಕೆ ಈಗಾಗಲೇ ತೆಗೆದುಕೊಂಡಂಥ ನಿರ್ಧಾರವನ್ನು ಬದಲಾಯಿಸುವುದಕ್ಕೆ ಹೋಗಬೇಡಿ. ಸ್ನೇಹಿತರ ಬಳಿ ನೀವೇನಾದರು ಸಹಾಯ ಕೇಳಿದ್ದಲ್ಲಿ ಅದು ದೊರೆಯುವ ಎಲ್ಲ ಸಾಧ್ಯತೆ ಇದೆ. ದೀರ್ಘ ಕಾಲದ ಹೂಡಿಕೆಗೆ ಸಂಬಂಧಿಸಿದಂತೆ ಮಹತ್ತರ ಎನಿಸಿದ ಯೋಜನೆ…

Read More

Vasthu Tips: ಮನೆಯ ಈ ದಿಕ್ಕಿನಲ್ಲಿ ಕಸದ ಬುಟ್ಟಿ ಇಟ್ಟರೆ ಹಣದ ಸಮಸ್ಯೆ ಗ್ಯಾರಂಟಿ! ಇಂದೇ ದಿಕ್ಕು ಬದಲಿಸಿ – Kannada News

ವಾಸ್ತು ಶಾಸ್ತ್ರದಲ್ಲಿ ಮನೆಯ ಪ್ರತಿಯೊಂದು ದಿಕ್ಕಿಗೂ ತನ್ನದೇ ಆದ ವಿಶೇಷ ಮಹತ್ವವಿದೆ. ವಾಸ್ತು ನಿಯಮಗಳನ್ನು ಸರಿಯಾಗಿ ಪಾಲಿಸುವುದರಿಂದ ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸುತ್ತದೆ ಹಾಗೂ ನಕಾರಾತ್ಮಕ ಶಕ್ತಿಗಳು ನಾಶವಾಗುತ್ತವೆ ಎಂಬುದು ನಂಬಿಕೆ. ಆದರೆ, ಅನೇಕರು ಮನೆಯ ಸ್ವಚ್ಛತೆಗೆ ಬಳಸುವ ಕಸದ ಬುಟ್ಟಿಯ (Dustbin) ವಿಷಯದಲ್ಲಿ ದೊಡ್ಡ ವಾಸ್ತು ತಪ್ಪುಗಳನ್ನು ಮಾಡುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಕಸದ ಬುಟ್ಟಿಯನ್ನು ನಕಾರಾತ್ಮಕ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದನ್ನು ತಪ್ಪು ದಿಕ್ಕಿನಲ್ಲಿ ಇಡುವುದರಿಂದ ಕುಟುಂಬದ ಸದಸ್ಯರು ತೀವ್ರ ಆರ್ಥಿಕ…

Read More