Headlines

ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ – Kannada News | Sold Bharat Mata have you no shame Rahul Gandhi attacks Modi Government over US Trade deal

ನವದೆಹಲಿ, ಫೆಬ್ರವರಿ 11: ಅಮೆರಿಕದೊಂದಿಗಿನ ವ್ಯಾಪಾರ ಮತ್ತು ಸುಂಕ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಲೋಕಸಭೆಯಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಕೃಷಿ ಮತ್ತು ಡೈರಿ ಮಾರುಕಟ್ಟೆಗಳನ್ನು ಅಮೆರಿಕದ ಕೃಷಿ ಉತ್ಪನ್ನಗಳಿಗೆ ತೆರೆಯಲು ಒಪ್ಪುವ ಮೂಲಕ ಕೇಂದ್ರ ಸರ್ಕಾರ “ಭಾರತ ಮಾತೆಯನ್ನು ಮಾರಾಟ ಮಾಡಿದೆ. ಇದಕ್ಕೆ ಮೋದಿ ಸರ್ಕಾರ ನಾಚಿಕೆಪಡಬೇಕು” ಎಂದು ರಾಹುಲ್ ಗಾಂಧಿ ಗುಡುಗಿದ್ದಾರೆ. ಯುಎಸ್ ಸುಂಕಗಳು 2025ರ ಮೊದಲು ಸರಾಸರಿ ಶೇ. 3 ಇದ್ದುದು ಈ ತಿಂಗಳ ಒಪ್ಪಂದದ ಅಡಿಯಲ್ಲಿ ಶೇ….

Read More

ಅಜೀಂ ಪ್ರೇಮ್ ಜಿ ವಿವಿಯಲ್ಲಿ ದೇಶ ವಿರೋಧಿ ಚಟುವಟಿಕೆ ಆರೋಪ: ಎಬಿವಿಪಿ ಪ್ರತಿಭಟನೆ, ಮಾನ್ಯತೆ ರದ್ದುಗೊಳಿಸಲು ಅಮಿತ್ ಶಾಗೆ ಪತ್ರ – Kannada News | ABVP Protests at Azim Premji University Over Alleged Anti National Activities, Letter Sent to Amit Shah Seeking Action

ಬೆಂಗಳೂರು, ಫೆಬ್ರವರಿ 25: ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪ್ರತಿಭಟನೆ ನಡೆಸಿದೆ. ಸ್ಪಾರ್ಕ್ ಹಾಗೂ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಸಂಘಟನೆಗಳು ಭಾರತೀಯ ಸೈನಿಕರಿಗೆ ಅಪಮಾನ ಮಾಡುವಂಥ ಮತ್ತು ಕಾಶ್ಮೀರ ಪ್ರತ್ಯೇಕತೆಯನ್ನು ಬೆಂಬಲಿಸುವ ಕಾರ್ಯಕ್ರಮಗಳನ್ನು ಆಯೋಜಿಸಿವೆ ಎಂದು ಎಬಿವಿಪಿ ಆರೋಪಿಸಿದೆ. ಪ್ರತಿಭಟನೆ ತೀವ್ರಗೊಂಡಾಗ ಪೊಲೀಸರು ಮಧ್ಯಪ್ರವೇಶಿಸಿ, ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಸ್ಪಾರ್ಕ್ ಸಂಘಟನೆಯನ್ನು ನಿಷೇಧಿಸಬೇಕು ಮತ್ತು ವಿಶ್ವವಿದ್ಯಾಲಯ…

Read More

6,6,6,6,6,6,6.. 23 ಎಸೆತಗಳಲ್ಲಿ 65 ರನ್ ಚಚ್ಚಿದ ಶಿವಂ ದುಬೆ

ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿರುವ 215 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಆಲ್‌ರೌಂಡರ್‌ ಶಿವಂ ದುಬೆ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದರು. ತಂಡವು 82 ರನ್​ಗಳಿಗೆ ಪ್ರಮುಖ 5 ವಿಕೆಟ್​ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ತಂಡದ ಇನ್ನಿಂಗ್ಸ್ ಜವಾಬ್ದಾರಿ ಹೊತ್ತ ಶಿವಂ ದುಬೆ ಕಿವೀಸ್ ಬೌಲರ್​ಗಳ ಎದುರು ಸಿಕ್ಸರ್​ ಹಾಗೂ ಬೌಂಡರಿಗಳ ಮಳೆಗರೆದರು. ಹಾರ್ದಿಕ್ ಪಾಂಡ್ಯ ಔಟಾದ ಬಳಿಕ ಕ್ರೀಸ್​ಗೆ ಬಂದ ದುಬೆ ಎದುರಿಸಿದ ಮೊದಲ ಎಸೆತವನ್ನೇ ಸಿಕ್ಸರ್​ಗಟ್ಟುವ ಮೂಲಕ…

Read More

45 ವರ್ಷಗಳ ಹಿಂದೆ 90 ಕೆಜಿ ಗೋಧಿ ಕದ್ದಿದ್ದ ಕಳ್ಳ ಈಗ ಅರೆಸ್ಟ್​ – Kannada News | 45 Years Later Madhya Pradesh Man Arrested Over Alleged Wheat Theft from 1980

ಭೋಪಾಲ್, ಫೆಬ್ರವರಿ 12: ನಲವತ್ತೈದು ವರ್ಷಗಳ ಹಿಂದೆ 90 ಕೆಜಿ ಗೋಧಿ(Wheat) ಕದ್ದಿದ್ದ ವ್ಯಕ್ತಿಯನ್ನು ಈಗ ಪೊಲೀಸರು ಬಂಧಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 1980ರಲ್ಲಿ ಈ ಘಟನೆ ನಡೆದಿತ್ತು. ಅದಾದ ಬಳಿಕ ವ್ಯಕ್ತಿ ತಲೆ ಮರೆಸಿಕೊಂಡಿದ್ದ. ಈ ಘಟನೆ ಖಾರ್ಗೋನ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಸಲೀಂ(59)ಎಂದು ಗುರುತಿಸಲಾಗಿದ್ದು,ಪಕ್ಕದ ಧಾರ್ ಜಿಲ್ಲೆಯ ಬಾಗ್ ಪಟ್ಟಣದಲ್ಲಿ ಬಂಧಿಸಲಾಗಿದೆ. ಆತ ರಹಸ್ಯವಾಗಿ ವಾಸಿಸುತ್ತಿದ್ದ ಮತ್ತು ತನ್ನ ಮಗನೊಂದಿಗೆ ಸಣ್ಣ ದಿನಸಿ ಅಂಗಡಿ ನಡೆಸುತ್ತಿದ್ದ. ಕಳ್ಳತನ ನಡೆದ ಸಮಯದಲ್ಲಿ ಗೋಧಿಯ ಮೌಲ್ಯ 184…

Read More

ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು – Kannada News | Bigg Boss Kannada Season 12 Mutant Raghu wants to make videos on his BBK 12 journey

ಮ್ಯೂಟೆಂಟ್ ರಘು ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಂದರು. ಅಂತಿಮ ಹಂತದ ತನಕ ಅವರು ಸಾಗಿಬಂದಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಅವರಿಗೆ ಸಾಕಷ್ಟು ಅನುಭವ ಆಗಿದೆ. ಆ ಬಗ್ಗೆ ಅವರು ಮಾತನಾಡಿದ್ದಾರೆ. ‘ಇಷ್ಟು ಸೀಸನ್​​ಗಳಲ್ಲಿ ಬಂದು ಹೋದ ಎಲ್ಲರ ಬಗ್ಗೆ ನನಗೆ ಗೌರವ ಬಂದಿದೆ. ಇಷ್ಟು ದಿನ ನಾನು ಅವರಿಗೆ ಏನೇನೋ ಹೇಳುತ್ತಿದ್ದೆ. ನನಗೆ ಎಲ್ಲ ಮೌಲ್ಯಗಳು ಅರ್ಥ ಆದವು. ಇಷ್ಟು…

Read More

ಸೋತ RCB ತಂಡದ ಫೈನಲ್​ ಲೆಕ್ಕಾಚಾರ ಹೀಗಿದೆ – Kannada News | Rcbs final qualification scenarios in wpl 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಸತತ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಕೊನೆಗೂ ಸೋಲುಣಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡದ ಫೈನಲ್​ ಲೆಕ್ಕಾಚಾರ ಕೂಡ ಬದಲಾಗಿದೆ. Source link

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 25ರ ದಿನಭವಿಷ್ಯ

ಭಗವದ್ಗೀತೆಯ ಒಂದು ಅಧ್ಯಾಯವನ್ನಾದರೂ ಸಂಜೆಯ ಹೊತ್ತಿಗೆ ಓದುವುದಕ್ಕೆ ಪ್ರಯತ್ನಿಸಿ. ಅಥವಾ ಕೇಳಿಸಿಕೊಳ್ಳಿ. ಯಾರಿಗೆ ಉದ್ಯೋಗ, ದಾಂಪತ್ಯ ಅಥವಾ ಆರೋಗ್ಯಕ್ಕೆ ಸಂಬಂಧಿಸಿ ತೀವ್ರವಾದ ಒತ್ತಡ- ಗೊಂದಲ ಇದೆಯೋ ಅಂಥವರಿಗೆ ಇದರಿಂದ ಹೊರಗೆ ಬರುವ ಮಾರ್ಗ ಗೋಚರ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ದಿನ ಬಹುತೇಕ ಕೆಲಸಗಳಿಂದಲೇ ತುಂಬಿ ಹೋಗಲಿದೆ. ಜಾಣ್ಮೆಯ ಮತ್ತು ಮಿತವಾದ ಮಾತು ಗೌರವ ತರುತ್ತದೆ. ಇನ್ನು ಕೆಲವು ಕಡೆ ಮಾತನಾಡುವುದಕ್ಕಿಂತ ನಿಮ್ಮ ಕಾರ್ಯವೇ…

Read More

ಫೆಬ್ರುವರಿ 1, ಭಾನುವಾರ; ಅಂದೇ ಕೇಂದ್ರ ಬಜೆಟ್ ಮಂಡನೆ ಆಗುತ್ತಾ? – Kannada News | No problem with Sunday, Union Budget 2026 27 to be presented on February 1st

ನವದೆಹಲಿ, ಜನವರಿ 2: ಕೇಂದ್ರ ಬಜೆಟ್ (Union Budget) ಮಂಡನೆಯ ದಿನ ಸಮೀಪಿಸುತ್ತಿದೆ. ಕೆಲ ವರ್ಷಗಳಿಂದ ಫೆಬ್ರುವರಿ 1ರಂದು ಬಜೆಟ್ ಮಂಡಿಸುವ ಪರಿಪಾಟ ಬೆಳೆದಿದೆ. ಈ ಬಾರಿ ಫೆಬ್ರುವರಿ 1 ಭಾನುವಾರ ಇದೆ. ಹೀಗಾಗಿ, ಬಜೆಟ್ ಮಂಡನೆಯ ದಿನವನ್ನು ಒಂದು ದಿನ ಮುಂದೂಡುವುದೋ ಅಥವಾ ಹಿಂದೂಡುವುದೋ ಆಗಬಹುದಾ ಎನ್ನುವ ಪ್ರಶ್ನೆ ಇದೆ. ಆದರೆ, ವರದಿ ಪ್ರಕಾರ, ಫೆಬ್ರುವರಿ 1ರಂದೇ ಬಜೆಟ್ ಮಂಡನೆ ಆಗುವ ಸಾಧ್ಯತೆ ಹೆಚ್ಚು. ನಿರ್ಮಲಾ ಸೀತಾರಾಮನ್ ಅವರಿಗೆ ಇದು 9ನೇ ಬಜೆಟ್ ಫೆಬ್ರುವರಿ 1ರಂದು…

Read More

ಈ ರಾಶಿಯವರು ಒಂದು ಪಡೆಯಲು ಮತ್ತೊಂದು ಕಳೆದುಕೊಳ್ಳಬೇಕು: ಮೇ ತಿಂಗಳಲ್ಲಿ ನಿಮ್ಮ ಕೈಹಿಡಿಯುತ್ತಾನೆ ಕುಬೇರ – Kannada News | Kubera Yoga May 2026: Unlock Your Fortune & Overcome Challenges This Month

ಮೇ 2026 ರಲ್ಲಿ ಕುಜನು ಸ್ವಕ್ಷೇತ್ರವಾದ ಮೇಷದಲ್ಲಿ, ರವಿ ವೃಷಭದಲ್ಲಿ, ಬುಧನು ಸ್ವಕ್ಷೇತ್ರ ಮಿಥುನದಲ್ಲಿ, ಶುಕ್ರನೂ ಮಿಥುನದಲ್ಲಿ ಇರಲಿದ್ದು ಸ್ವಕ್ಷೇತ್ರದ ಗ್ರಹಗಳ ಸ್ಥಿತಿ ಹಾಗೂ ಅವರ ದೃಷ್ಟಿಯ ಪರಿಣಾಮ ಎಲ್ಲ ರಾಶಿಗೂ ಆಗಲಿದೆ. ಕುಲದೇವಾತಾರಾಧನೆಯನ್ನು ಏಕಾಗ್ರತೆಯಿಂದ ಪ್ರತಿದಿನ ಮಾಡಿ. ಮೇಷ: ಸಾಹಸದ ಮೇಲೇರಿ ಸವಾರಿ ಮಾಡಲೂಬಹುದು. ಈ ತಿಂಗಳು ನಿಮ್ಮ ವೇಗಕ್ಕೆ ಯಾರೂ ಕಡಿವಾಣ ಹಾಕಲಾಗದು! ವೃತ್ತಿರಂಗದಲ್ಲಿ ನೀವು ರಿಯಲ್ ಹೀರೋ. ಆರ್ಥಿಕವಾಗಿ ಧನಲಕ್ಷ್ಮಿ ಒಲಿಯಲಿದ್ದಾಳೆ, ಆದರೆ ಖರ್ಚಿನ ಮೇಲೆ ಹಿಡಿತವಿರಲಿ. ಪ್ರೀತಿಯ ಹಾದಿಯಲ್ಲಿ ಹೊಸ ಸಂಚಲನ…

Read More

ಅಮೆರಿಕದೊಂದಿಗೆ ಟ್ರೇಡ್ ಡೀಲ್, ಮುಗಿಯದ ತೊಡಕು; ದಕ್ಷಿಣ ಅಮೆರಿಕ ಸೇರಿದಂತೆ ಬೇರೆ ಬೇರೆ ಮಾರುಕಟ್ಟೆಗಳ ಮೇಲೆ ಭಾರತದ ಕಣ್ಣು – Kannada News | After 3 new FTAs in 2025, India looking for more trade deals

ನವದೆಹಲಿ, ಜನವರಿ 11: ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ (India US trade deal) ಮಾಡಿಕೊಳ್ಳಲು ಹಲವು ತಿಂಗಳುಗಳಿಂದ ನಡೆಯುತ್ತಿರುವ ಮಾತುಕತೆ ಫಲಪ್ರದವಾಗುವ ಲಕ್ಷ ಸದ್ಯಕ್ಕಂತೂ ಕಾಣುತ್ತಿಲ್ಲ. ಅಮೆರಿಕವು ಭಾರತಕ್ಕೆ ಅತಿದೊಡ್ಡ ರಫ್ತು ಮಾರುಕಟ್ಟೆಯಾಗಿರುವುದರಿಂದ ಈ ಟ್ರೇಡ್ ಡೀಲ್ ಮಹತ್ವದ್ದು. ಭಾರತಕ್ಕೆ ಹಲವು ಬಿಲಿಯನ್ ಡಾಲರ್​ಗಳಷ್ಟು ರಫ್ತಿಗೆ ಸಂಚಕಾರವಾಗಲಿದೆ. ಹೀಗಾಗಿ, ಭಾರತವು ಈ ನಷ್ಟ ಭರಿಸಲು ಪರ್ಯಾಯ ಮಾರುಕಟ್ಟೆಗಳನ್ನು ಹುಡುಕುತ್ತಿದೆ. ಕಳೆದ ವರ್ಷವೇ ಮೂರು ಟ್ರೇಡ್ ಡೀಲ್ ಕುದುರಿಸಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ….

Read More