Headlines

ಮಕ್ಕಳು ಪದೇಪದೇ ಬೀಳುವುದರಿಂದ ಮೆದುಳಿಗೆ ಅಪಾಯವಾಗುತ್ತದೆಯೇ? ವೈದ್ಯರನ್ನು ಯಾವಾಗ ಸಂಪರ್ಕ ಮಾಡಬೇಕು? – Kannada News | When Is Frequent Falling in Kids a Medical Concern? Doctor’s Guide

ಮಕ್ಕಳು ಆಟವಾಡುವಾಗ ಬೀಳುವುದು ಸಾಮಾನ್ಯ ಸಂಗತಿಯೇ ಸರಿ. ಅವರು ಹೊಸ ಕೌಶಲ್ಯಗಳನ್ನು ಕಲಿಯುವ ಹಂತದಲ್ಲಿರುವುದರಿಂದ ಈ ರೀತಿ ಆಗುವುದು ಸಹಜ. ಆದರೆ ಮಗು ಪದೇಪದೇ ಬೀಳುತ್ತಿರುವುದನ್ನು ಪೋಷಕರು ಗಮನಿಸಿದರೆ, ಅದು ಕೇವಲ ಆಟದ ಭಾಗವೇ ಅಥವಾ ಆರೋಗ್ಯ ಸಮಸ್ಯೆಯ ಸೂಚನೆಯೇ ಎಂಬುದನ್ನು ಅರಿಯುವುದು ಅಗತ್ಯವಾಗಿದೆ. ಹೌದು, ತಜ್ಞರು ಹೇಳುವ ಪ್ರಕಾರ, ಸಾಮಾನ್ಯವಾಗಿ ಬಿದ್ದಾಗ ಸಣ್ಣಪುಟ್ಟ ಗಾಯವಾಗುವುದರಿಂದ ಯಾವುದೇ ತೊಂದರೆಯಿಲ್ಲ ಇದರಿಂದ ಗಂಭೀರ ಸಮಸ್ಯೆ ಉಂಟಾಗುವುದಿಲ್ಲ. ಆದರೆ ಮಗು ತಲೆ ಭಾಗಕ್ಕೆ ಆಗಾಗ ಹೊಡೆತ ಬೀಳುತ್ತಿದ್ದರೆ ಅಥವಾ ಬಿದ್ದಾಗ…

Read More

ಮಮತಾ ಬ್ಯಾನರ್ಜಿ ನಿವಾಸದ ಹೊರಗೆ ಬಿಜೆಪಿ ಬೆಂಬಲಿಗರಿಂದ ಜೈ ಶ್ರೀ ರಾಮ್ ಘೋಷಣೆ – Kannada News | BJP workers raised Jai Shree Ram Slogans Outside West Bengal CM Mamata Banerjee Residence in Kolkata

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ (West Bengal Election Results) ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚಿಸಲು ಸಜ್ಜಾಗಿದೆ. 15 ವರ್ಷಗಳ ಕಾಲ ಬಂಗಾಳದ ಮುಖ್ಯಮಂತ್ರಿಯಾಗಿ ಮೆರೆದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಈ ಬಾರಿಯ ಚುನಾವಣೆಯಲ್ಲಿ ನೆಲ ಕಚ್ಚಿದೆ. ಈ ನಡುವೆ ಬಿಜೆಪಿಯ ಗೆಲುವನ್ನು ಬಿಜೆಪಿ ಕಾರ್ಯಕರ್ತರು ಸಂಭ್ರಮಿಸುತ್ತಿದ್ದು, ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮನೆಯ ಹೊರಗೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದ್ದಾರೆ. ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಭಾರಿ…

Read More

ಶಾಮನೂರ ಮನೆತನದ 3ನೇ‌ ಪೀಳಿಗೆ ವಿಧಾನಸಭೆಗೆ:ತಂದೆ ರೀತಿ ಚಿಕ್ಕ ವಯಸ್ಸಿನಲ್ಲಿಯೇ ಸಮರ್ಥ ಶಾಸಕ – Kannada News | Davanagere South Assembly By Poll Result: No more Shamanur Family Member Entered to vidhana soudha

ದಾವಣಗೆರೆ, (ಮೇ 04): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ (Davanagere South Assembly By Poll Result) ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್ ಶಾಮನೂರು (Samarth Shamanur) ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನಡುವೆಯೂ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಈ ಮೂಲಕ ಅಜ್ಜ ಶಾಮನೂರು ಶಿವಶಂಕರಪ್ಪನವರ ಗೆಲುವಿನ ಹಾದಿಯನ್ನು ಮೊಮ್ಮಗ ಸಮರ್ಥ ಮುಂದುವರಿಸಿದ್ದು, ಶಾಮನೂರು ಮನೆತನದ ಮೂರನೇ ಪೀಳಿಗೆ ವಿಧಾನಸಭೆ ಪ್ರವೇಶ ಮಾಡಿದಂತಾಗಿದೆ. ಈ ನಡುವೆ…

Read More

MI vs LSG IPL 2026 Live Score: ಟಾಸ್ ಗೆದ್ದ ಸೂರ್ಯ ಬೌಲಿಂಗ್ ಆಯ್ಕೆ – Kannada News | Mumbai Indians vs Lucknow Super Giants IPL 2026 Live Cricket Score MI vs LSG Match on 4th May latest news in Kannada

ಐಪಿಎಲ್ 2026 ರ 47 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯ ಮುಂಬೈಗೆ 10 ನೇ ಪಂದ್ಯವಾಗಿದ್ದರೆ, ಲಕ್ನೋಗೆ ಒಂಬತ್ತನೇ ಪಂದ್ಯವಾಗಿದೆ. ಎರಡೂ ತಂಡಗಳು ಈ ಆವೃತ್ತಿಯಲ್ಲಿ ಅತ್ಯಂತ ನಿರಾಶಾದಾಯಕ ಪ್ರದರ್ಶನ ನೀಡಿವೆ. ಮುಂಬೈ 9 ಪಂದ್ಯಗಳಲ್ಲಿ 7 ರಲ್ಲಿ ಸೋತಿದ್ದರೆ, ಲಕ್ನೋ ಕೂಡ ಇದೇ ರೀತಿಯ ಪರಿಸ್ಥಿತಿಯಲ್ಲಿದೆ. Source link

Read More

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿ ಅರಳಿದ ಕಮಲ; ಬಿಜೆಪಿಯ ಗೆಲುವಿಗೆ ಟೊಂಕ ಕಟ್ಟಿ ನಿಂತ ಮೋದಿ-ಅಮಿತ್ ಶಾ ಜೋಡಿ – Kannada News | PM Modis Guarantee and Amit Shahs political strategy changed the game in West Bengal Assembly Elections

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ (West Bengal Assembly Elections) ಬಿಜೆಪಿ ಜಯಭೇರಿ ಬಾರಿಸಿದೆ. ಪ್ರಧಾನಿ ಮೋದಿಯವರ (PM Modi) ಗ್ಯಾರಂಟಿ ಮತ್ತು ಅಮಿತ್ ಶಾ (Amit Shah) ಅವರ ಚುನಾವಣಾ ತಂತ್ರದಿಂದಾಗಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ. ಪಕ್ಷವು ಮಮತಾ ಬ್ಯಾನರ್ಜಿಯವರ 15 ವರ್ಷಗಳ ಆಡಳಿತವನ್ನು ಉರುಳಿಸಿ ರಾಜ್ಯದಲ್ಲಿ ತನ್ನ ಮೊದಲ ಸರ್ಕಾರವನ್ನು ಸ್ಥಾಪಿಸಿದೆ. ಸಾರ್ವಜನಿಕ ಕಲ್ಯಾಣ ಯೋಜನೆಗಳು, ಒಳನುಸುಳುವಿಕೆ ವಿರೋಧಿ ನಿಲುವು ಮತ್ತು ಬಲವಾದ ಬೂತ್ ನಿರ್ವಹಣೆಯು…

Read More

ಚಿಕ್ಕಮಗಳೂರಲ್ಲಿ ಘೋರ ದುರಂತ: ನಾಲ್ಕು ಮಕ್ಕಳು ಜಲಸಮಾಧಿ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಚಿಕ್ಕಮಗಳೂರು, ಮೇ 04: ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದಲ್ಲಿ ನಡೆದಿದೆ. ಅಬ್ದುಲ್ ರೆಹಮಾನ್ (9), ನಯಾಜ್(12), ಮದಿನಾ ಬಾನು(9), ಆರುನ್​​​(8) ಮೃತರು. ಕೆರೆಯಲ್ಲಿ ಆಟವಾಡಲು ತೆರಳಿದ್ದಾಗ ದುರಂತ ಸಂಭವಿಸಿದೆ. ಅರ್ಮನ್​​ ಎಂಬಾ  ಬದುಕುಳಿದಿದ್ದು, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ. Source link

Read More

ಪಾತ್ರೆ ತೊಳೆಯುವ ಸ್ಪಾಂಜ್‌ಗಳ ಸ್ವಚ್ಛತೆಯ ಬಗ್ಗೆ ಇರಲಿ ತುಸು ಹೆಚ್ಚು ಕಾಳಜಿ – Kannada News | Do you know what happens if you don’t clean kitchen sponges often?

ಅಡುಗೆ ಮನೆಯನ್ನು (kitchen) ಪ್ರತಿಯೊಬ್ಬರೂ ಸಹ ಕ್ಲೀನ್‌ ಆಗಿ ಇಟ್ಟುಕೊಳ್ಳುತ್ತಾರೆ. ಅದರಲ್ಲೂ ಆರೋಗ್ಯದ ದೃಷ್ಟಿಯಿಂದ ಸಿಂಕ್‌, ಪಾತ್ರೆಗಳ ಸ್ವಚ್ಛತೆಯ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸುತ್ತಾರೆ, ಆದರೆ ಪಾತ್ರೆ ತೊಳೆಯುವ ಸ್ಪಾಂಜ್, ಸ್ಕ್ರಬ್ಬರ್‌ಗಳ ಸ್ವಚ್ಛತೆಯ ಬಗ್ಗೆ ಹೆಚ್ಚಿನವರು ಗಮನ ಹರಿಸುವುದೇ ಇಲ್ಲ. ಕೊಳಕಾದ ಸ್ಪಾಂಜ್‌ಗಳನ್ನೇ ವರ್ಷಗಟ್ಟಲೇ ಬಳಸುತ್ತಿರುತ್ತಾರೆ. ಸ್ಪಾಂಜ್‌ ಅನ್ನೋ ಅಡುಗೆ ಮನೆಯಲ್ಲಿರುವ ಸೈಲೆಂಟ್‌ ಕಿಲ್ಲರ್‌ ಹಾನಿಕಾರಕ ಬ್ಯಾಕ್ಟೀರಿಯಾಗಳಿಗೆ ಸಂತಾನೋತ್ಪತ್ತಿ ಮಾಡುವ ಸ್ಥಳವಾಗಿದ್ದು, ಇದು ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಆದ್ದರಿಂದ, ನಿಮ್ಮ ಆರೋಗ್ಯದ ದೃಷ್ಟಿಯಿಂದ ಪಾತ್ರೆ…

Read More

18 ವರ್ಷಗಳಿಂದ ಆರ್​ಸಿಬಿ ತಂಡದಲ್ಲಿದ್ದ ಫಿಸಿಯೋಗೆ ಭಾವುಕ ವಿದಾಯ – Kannada News | RCB’s Emotional Farewell to Long Serving Physio Evan Speechly After 18 Years, Kohli Pays Tribute

ಹಾಲಿ ಚಾಂಪಿಯನ್ ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 7 ರಂದು ಲಕ್ನೋ ಸೂಪರ್​ಜೈಂಟ್ಸ್ ವಿರುದ್ಧ ಏಕನಾ ಕ್ರೀಡಾಂಗಣದಲ್ಲಿ ಆಡಲಿದೆ. ಈ ಪಂದ್ಯಕ್ಕಾಗಿ ತಂಡ ಕೂಡ ತಯಾರಿ ನಡೆಸುತ್ತಿದೆ. ಏಕೆಂದರೆ ಪ್ಲೇ ಆಫ್ ದೃಷ್ಟಿಯಿಂದ ಆರ್​ಸಿಬಿ ತಂಡಕ್ಕೆ ಉಳಿದ ಪಂದ್ಯಗಳ ಗೆಲುವು ಅತ್ಯಗತ್ಯವಾಗಿದೆ. ಈ ನಡುವೆ ಆರ್​ಸಿಬಿ ಫ್ರಾಂಚೈಸಿ ತನ್ನ ಎಕ್ಸ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಸತತ 18 ವರ್ಷಗಳ ಕಾಲ ಆರ್​ಸಿಬಿ ತಂಡದ ಫಿಸಿಯೋ ಆಗಿ ಕೆಲಸ ಮಾಡಿದ್ದ ಇವಾನ್ ಸ್ಪೀಚ್ಲಿ ಅವರಿಗೆ ಭಾವುಕ…

Read More

PM Modi Speech Live ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ಗೆದ್ದ ಬಿಜೆಪಿ, ಮೋದಿ ಭಾಷಣದ ನೇರಪ್ರಸಾರ – Kannada News | PM Narendra Modi Speech on BJP Victory in West Bengal, Assam, Puducherry Assembly Election Latest News in Kannada

ನವದೆಹಲಿ, (ಮೇ 04): ಪಂಚ ರಾಜ್ಯ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಭರ್ಜರಿ ಬಹುತಮದತ್ತ ಪಡೆದುಕೊಂಡಿದೆ. ಇನ್ನು ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಭರ್ಜರಿ ಗೆಲುವಿನತ್ತ ಸಾಗುತ್ತಿದ್ದರೆ, ಕೇರಳದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ಮುಖ್ಯವಾಗಿ ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಬಿಜೆಪಿ ಬಹುಮತ ಪಡೆದಕೊಂಡಿದ್ದು, ಇದರೊಂದಿಗೆ 15 ವರ್ಷಗಳ ಕಾಲ ಮಮತಾ ಬ್ಯಾನರ್ಜಿ ಆಡಳಿತಕ್ಕೆ ಬಿಜೆಪಿ ಬ್ರೇಕ್ ಹಾಕಿದೆ. ಇನ್ನು ಈ ಅಭೂತ ಪೂರ್ವ ಗೆಲುವನ್ನು…

Read More

ಜನನಾಯಗನ್ ‘ಸೇಡು’?; ಬಿಜೆಪಿ ಕಾರಣಕ್ಕೆ ಎಐಎಡಿಎಂಕೆ ಬೇಡ ಅಂತಾರಾ ವಿಜಯ್?; ದಳಪತಿ ಮುಂದಿರುವ ಆಯ್ಕೆಗಳೇನು? – Kannada News | Thalapathi Vijay’s TVK might be few seats short of majority, here are few options for power alliance

ಚೆನ್ನೈ, ಮೇ 4: ವಿಜಯ್ ಅವರ ಟಿವಿಕೆ ಪಕ್ಷ ತನ್ನ ಚೊಚ್ಚಲ ಸ್ಪರ್ಧೆಯಲ್ಲಿ ಬಹುಮತದ ಸಮೀಪಕ್ಕೆ ಹೋಗಿದೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ತಮಿಳಗ ವೆಟ್ರಿ ಕಳಗಂ (TVK) 107-108 ಸ್ಥಾನಗಳಲ್ಲಿ ಗೆಲುವು ಮತ್ತು ಮುನ್ನಡೆ ಹೊಂದಿದೆ. ಬಹುಮತಕ್ಕೆ ಅಗತ್ಯ ಇರುವುದು 118 ಸ್ಥಾನಗಳಿಗೆ ಸುಮಾರು 10-11 ಸ್ಥಾನಗಳ ಕೊರತೆ ಎದುರಾಗಬಹುದು. ವಿಜಯ್ ಅವರು ಈ ಕೊರತೆ ತುಂಬಿಕೊಂಡರೆ ಕಿಂಗ್ ಮೇಕರ್ ಬದಲು ಕಿಂಗ್ ಆಗುವ ಅವಕಾಶ ಇದೆ….

Read More