Headlines

ಬಾಗಲಕೋಟೆ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ: ಗೋಲ್ಡ್​​ ಮೆಡಲ್​​ ಪಡೆದ ರೈತ ಕುಟುಂಬದ ವಿದ್ಯಾರ್ಥಿನಿ – Kannada News | Bagalkot Universitys First Convocation Celebrates Gold Medalists: Farmers Daughters Shine

ಬಾಗಲಕೋಟೆ, ಏಪ್ರಿಲ್​​ 24: ಇಲ್ಲಿನ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯರು ಚಿನ್ನದ ಪದಕಗಳನ್ನು ಗಳಿಸಿ ಗಮನ ಸೆಳೆದಿದ್ದಾರೆ. ಈ ಐತಿಹಾಸಿಕ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರಮಾಣಪತ್ರಗಳನ್ನು ವಿತರಿಸಲಾಗಿದ್ದು, ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರು ಭಾಗವಹಿಸಿದ್ದರು. ಎಂಎಸ್ಸಿ ಭೌತಶಾಸ್ತ್ರದಲ್ಲಿ 8.9 ಸಿಜಿಪಿಎ ಗಳಿಸಿರುವ ಸನ್ಮತಿ ಜಿನಪ್ಪ ಕುಪ್ಪಿ ಅವರು ಬಸವೇಶ್ವರ ಬಾಗಲಕೋಟ್ ಕಾಲೇಜಿನಿಂದ ವಿಶ್ವವಿದ್ಯಾಲಯದ ಮೊದಲ ಭೌತಶಾಸ್ತ್ರ ಗೋಲ್ಡ್​​ ಮೆಡಲ್​ ವಿಜೇತರಾಗಿದ್ದಾರೆ. ರೈತ ಕುಟುಂಬದಿಂದ ಬಂದಿರುವ ಸನ್ಮತಿ, ತಮ್ಮ ಈ ಸಾಧನೆಯು ತಮ್ಮ ಹಲವು ವರ್ಷಗಳ…

Read More

ಚಾಮರಾಜನಗರ: ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ! – Kannada News | Chamarajanagar Road Crisis: Interstate Highway in Hanur Turns into Pond; Commuters Slam Authorities

ಚಾಮರಾಜನಗರ, ಮೇ 9: ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯದಲ್ಲಿ ರಾಜ್ಯ ಹೆದ್ದಾರಿಯ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳನ್ನು ಸಂಪರ್ಕಿಸುವ ಈ ಪ್ರಮುಖ ರಸ್ತೆಯಲ್ಲಿ ಶುಕ್ರವಾರ ಸುರಿದ ಸಣ್ಣ ಮಳೆಗೆ ನೀರು ನಿಂತು ರಸ್ತೆಯೇ ಕಾಣದಂತಾಗಿದೆ. ರಸ್ತೆಯಲ್ಲಿ ಗುಂಡಿಗಳಿವೆಯೋ ಅಥವಾ ಗುಂಡಿಗಳ ಮಧ್ಯೆಯೇ ರಸ್ತೆ ಇದೆಯೋ ಎಂಬ ಅನುಮಾನ ಮೂಡುವಂತೆ ಈ ಮಾರ್ಗ ಅಧ್ವಾನಗೊಂಡಿದೆ. ಅಂತರರಾಜ್ಯ ಸಂಪರ್ಕ ಕಲ್ಪಿಸುವ ಇಂತಹ ಮಹತ್ವದ ರಸ್ತೆಯ ಗುಂಡಿಗಳಿಂದಾಗಿ ವಾಹನ ಸವಾರರು…

Read More

Video: ಹರಿಯುವ ನೀರಿನಲ್ಲಿ ತೇಲಿ ಹೋದ ಮರಿ ಆನೆಯನ್ನು ಬದುಕಿಸಿದ ತಾಯಿ – Kannada News | A Mother’s Instinct: Elephant Mom Saves Calf From Raging Waters

ಪ್ರಾಣಿಯೇ ಆಗಿರಲಿ, ಮನುಷ್ಯರಾಗಿರಲಿ ತಾಯಿಗೆ ಮಗುವಿನ ಮೇಲಿರುವ ಮಮತೆ ಒಂದೇ. ಹರಿಯುವ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮರಿಯಾನೆಯನ್ನು ತಾಯಿ ಆನೆ ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ, ನೀರಿನ ಹರಿವು ಎಷ್ಟು ಪ್ರಬಲವಾಗಿದೆ ಎಂಬುದನ್ನು ನೀವು ವಿಡಿಯೋದಲ್ಲಿ ನೋಡಬಹುದು ಮತ್ತು ಆನೆ ಮತ್ತು ಅದರ ಮರಿ ಪ್ರವಾಹದಲ್ಲಿ ಕೊಚ್ಚಿ ಹೋಗುವುದನ್ನು ನೀವು ನೋಡಬಹುದು. ಆನೆ ತನ್ನನ್ನು ತಾನು ನಿಯಂತ್ರಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು, ಆದರೆ ಮರಿ ಆನೆ ನೀರಿನಲ್ಲಿ ತೇಲಲಾರಂಭಿಸಿತು. ಹೆಣ್ಣು ಆನೆ ಮರಿ ಆನೆಯನ್ನು ಹಿಡಿದು ನೀರಿನಿಂದ ಹೊರತೆಗೆದಿತ್ತು….

Read More

Video: ಓವರ್ ಟೇಕ್ ಮಾಡೋಕೆ ಹೋಗಿ ಆಗಿದ್ದೇನು ನೋಡಿ; ಭೀಕರ ಅಪಘಾತದ ಸಿಸಿಟಿವಿ ದೃಶ್ಯ – Kannada News | Viral Ernakulam Bike Accident: Overtaking Error Caught on CCTV

ಕೇರಳದ ಎರ್ನಾಕುಲಂನಲ್ಲಿ ನಡೆದ ಭೀಕರ ಬೈಕ್ ಅಪಘಾತದ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿರುವುದು ಕಂಡುಬಂದಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವ್ಯಾಪಕವಾಗಿ ಹರಿದಾಡುತ್ತಿದೆ. @kothamangalam__varthakal ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಈ ವಿಡಿಯೋ ಕೆಲವೇ ಗಂಟೆಗಳಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. Source link

Read More

ವಿಮೆ ಆಸೆಗೆ ತನ್ನದೇ ಅಂಗಡಿಯಲ್ಲಿ ಕಳ್ಳತನ ಮಾಡಿದ ಚಿನ್ನದಂಗಡಿ ಮಾಲೀಕ! ಕೊನೆಗೂ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ? – Kannada News | Belagavi Gold Shop Owner Arrested for Staging Theft to Claim Insurance, CCTV Exposes Plot

ವೇರ್ಣೇಕರ ಆಂಡ್ ಸನ್ಸ್ ಚಿನ್ನದಂಗಡಿImage Credit source: tv9 ಬೆಳಗಾವಿ, ಜುಲೈ 21: ಬೆಳಗಾವಿ (Belagavi) ನಗರದ ರಾಮದೇವ ಗಲ್ಲಿಯಲ್ಲಿರುವ ವಿಪಿ ವೇರ್ಣೇಕರ ಆಂಡ್ ಸನ್ಸ್ ಚಿನ್ನದಂಗಡಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದೆ. ಅಂಗಡಿಯ ಮಾಲೀಕ ಕೃಷ್ಣಾನಂದ ವೇರ್ಣೇಕರ ಅವರೇ ವಿಮೆ ಹಣ ಪಡೆಯುವ ಉದ್ದೇಶದಿಂದ ಹಾಗೂ ಅಡವಿಟ್ಟಿದ್ದ ಚಿನ್ನವನ್ನು ಅಕ್ರಮವಾಗಿ ತಮ್ಮ ವಶಕ್ಕೆ ಪಡೆಯಲು ಕಳ್ಳತನದ ನಾಟಕ ರೂಪಿಸಿದ್ದಾಗಿ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ತನ್ನದೇ ಅಂಗಡಿಯಿಂದ 65.95 ಲಕ್ಷ ರೂ. ಮೌಲ್ಯದ…

Read More

40 ಸಾವಿರ ರೂ. ಸಂಬಳ ಇದ್ದಾಗ ಮನೆ ನಡೆಸಲು ಕಷ್ಟಪಟ್ಟಿದ್ದ ಉರ್ಫಿ ಜಾವೇದ್; ಈಗ ಎಷ್ಟು?

ತಮ್ಮ ವಿಭಿನ್ನ ಹಾಗೂ ವಿಚಿತ್ರ ಫ್ಯಾಷನ್ ಸೆನ್ಸ್ ಮೂಲಕವೇ ಇಂಟರ್ನೆಟ್ ಜಗತ್ತಿನಲ್ಲಿ ಸದಾ ಸಂಚಲನ ಮೂಡಿಸುವ ಉರ್ಫಿ ಜಾವೇದ್ (Uorfi Javed), ಇಂದು ದೇಶದ ಅತ್ಯಂತ ಜನಪ್ರಿಯ ಸೋಶಿಯಲ್ ಮೀಡಿಯಾ ಸೆನ್ಸೇಷನ್ ಆಗಿ ಬೆಳೆದಿದ್ದಾರೆ. ಆದರೆ, ಅವರ ಜೀವನದಲ್ಲಿ ಕೂಡ ಕಷ್ಟದ ದಿನಗಳು ಇದ್ದವು. ಇತ್ತೀಚೆಗೆ ನಟಿ ಸೋಹಾ ಅಲಿ ಖಾನ್ ಅವರ ಪಾಡ್‌ಕಾಸ್ಟ್​ನಲ್ಲಿ ಭಾಗವಹಿಸಿದ್ದ ಉರ್ಫಿ, ತಾವು ಟಿವಿ ಇಂಡಸ್ಟ್ರಿಯಲ್ಲಿ ಎದುರಿಸಿದ ಅವಮಾನ ಹಾಗೂ ಕಷ್ಟದ ದಿನಗಳ ಬಗ್ಗೆ ಅತ್ಯಂತ ಮುಕ್ತವಾಗಿ ಮಾತನಾಡಿದ್ದಾರೆ. 40 ಸಾವಿರ…

Read More

ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆ ಶಿವಕುಮಾರ್: ಹೇಳಿದ್ದೇನು ನೋಡಿ! – Kannada News | DK Shivakumar Breaks Silence on MLAs’ Dinner Meeting: Here’s What the Karnataka DCM Said

ಬೆಂಗಳೂರು, ಫೆಬ್ರವರಿ 27: ಮಾಗಡಿ ಶಾಸಕ ಎಚ್​ಸಿ ಬಾಲಕೃಷ್ಣ ಜನ್ಮದಿನಾಚರಣೆಯ ನೆಪದಲ್ಲಿ ಗುರುವಾರ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗರು ಡಿನ್ನರ್ ಮೀಟಿಂಗ್ ಆಯೋಜಿಸಿದ್ದರ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಇದು ಯಾವುದೇ ಶಕ್ತಿ ಪ್ರದರ್ಶನವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕೆಲವರು ವಿಶ್ರಾಂತಿಗೆ, ಕೆಲವರು ವಿದೇಶ ಪ್ರಯಾಣಕ್ಕೆ, ಇನ್ನು ಕೆಲವರು ದೆಹಲಿಗೆ ತೆರಳುತ್ತಾರೆ. ಇವೆಲ್ಲ ಅವರವರ ವೈಯಕ್ತಿಕ ವಿಚಾರಗಳು, ಪಕ್ಷಕ್ಕೂ ಇವುಗಳಿಗೂ ಸಂಬಂಧವಿಲ್ಲ ಎಂದು ಡಿಕೆಶಿ ಹೇಳಿದ್ದಾರೆ. ಸಿಪಿ ಯೋಗೇಶ್ವರ್ ಮತ್ತು ಬಾಲಕೃಷ್ಣ…

Read More

ಕೋಲಾರ: ಬೊಲೆರೊ ಪಲ್ಟಿಯಾಗಿ ಮೂವರು ಸಾವು; 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಾಯ – Kannada News | Kolar Bolero Accident: 3 Laborers Dead, 10 Injured

ಪಲ್ಟಿಯಾಗಿರುವ ಬೊಲೆರೊ Image Credit source: tv9 kannada ಕೋಲಾರ, ಫೆಬ್ರವರಿ 08: ಬೊಲೆರೊ ಪಲ್ಟಿಯಾಗಿ (Bolero Overturns) ಮೂವರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ  ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಲೋನಿ ಗೇಟ್​​ ಬಳಿ ನಡೆದಿದೆ. ಆಂಧ್ರದ ಮುನಿಯಮ್ಮ, ವೆಂಕಟಪ್ಪ ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ. ಹುಣಸೆಹಣ್ಣು ಬಿಡಿಸುವ ಕೆಲಸ ಮುಗಿಸಿಕೊಂಡು ಹೋಗುವಾಗ ದುರಂತ ಸಂಭವಿಸಿದೆ. ದುರಂತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಶ್ರೀನಿವಾಸಪುರ ಮತ್ತು ಆಂಧ್ರದ ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

Read More

2025-26ಕ್ಕೆ ಶೇ. 8.25 ಇಪಿಎಫ್ ಬಡ್ಡಿಗೆ ಅನುಮೋದನೆ; ಸಕ್ರಿಯವಲ್ಲದ ಇಪಿಎಫ್ ಖಾತೆಗಳಿಗೂ ಸಿಗುತ್ತಾ ಹಣ? – Kannada News | EPFO update, govt ratifies epf interest rate for 2025 26 fy, know if non merged accounts get interest credit

ನವದೆಹಲಿ, ಜೂನ್ 18: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ (EPFO) ಕೋಟ್ಯಂತರ ಸದಸ್ಯರಿಗೆ ಕೇಂದ್ರ ಸರ್ಕಾರವು ಖುಷಿ ಸುದ್ದಿ ನೀಡಿದೆ. 2025-26ರ ಹಣಕಾಸು ವರ್ಷಕ್ಕೆ (FY26) ನೌಕರರ ಭವಿಷ್ಯ ನಿಧಿ (EPF) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ. 8.25 ರಷ್ಟು ನಿಗದಿಪಡಿಸುವ ಪ್ರಸ್ತಾವನೆಗೆ ಕೇಂದ್ರ ಹಣಕಾಸು ಸಚಿವಾಲಯವು ಅಧಿಕೃತವಾಗಿ ಅನುಮೋದನೆ (Ratify) ನೀಡಿದೆ. ಕೇಂದ್ರ ಸರ್ಕಾರದ ಒಪ್ಪಿಗೆ ಸಿಕ್ಕಿರುವುದರಿಂದ, ಇಪಿಎಫ್‌ಒ (EPFO) ಸಂಸ್ಥೆಯು ಕಾರ್ಮಿಕ ಸಚಿವಾಲಯದ ನಿರ್ದೇಶನದಂತೆ 2025-26ರ ಸಾಲಿನ ಬಡ್ಡ ಹಣವನ್ನು ದೇಶದ 7…

Read More

96 ವರ್ಷಗಳ ಹಳೆಯ ರೆಕಾರ್ಡ್ ಬ್ರೇಕ್ ಮಾಡಿದ ಲ್ಯಾಥಮ್-ಕಾನ್ವೆ..! – Kannada News | Conway Latham Script History Against England!

ಇಂಗ್ಲೆಂಡ್‌ನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೂಲಕ ನ್ಯೂಝಿಲೆಂಡ್​ನ ಟಾಮ್ ಲ್ಯಾಥಮ್ ಮತ್ತು ಡೆವೊನ್ ಕಾನ್ವೆ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಮೊದಲ ವಿಕೆಟ್​ಗೆ ತ್ರಿಶತಕದ ಜೊತೆಯಾಟವಾಡುವ ಮೂಲಕ ಎಂಬುದು ವಿಶೇಷ. (PC: getty images) ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡಕ್ಕೆ ಟಾಮ್ ಲ್ಯಾಥಮ್ ಹಾಗೂ ಡೆವೊನ್ ಕಾನ್ವೆ ಭರ್ಜರಿ ಆರಂಭ ಒದಗಿಸಿದ್ದರು. ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ಇನಿಂಗ್ಸ್ ಕಟ್ಟಿದ ಈ ಜೋಡಿಯು…

Read More