‘ಇಂತಹ ಸಿನಿಮಾ ಮಾಡಲು ಧೈರ್ಯ ಬೇಕು’; ‘ಧುರಂಧರ್ 2’ ಹಾಡಿ ಹೊಗಳಿದ ರಾಜಮೌಳಿ

ಖ್ಯಾತ ನಿರ್ದೇಶಕ ಎಸ್​​ಎಸ್​ ರಾಜಮೌಳಿ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ದೊಡ್ಡ ನಿರ್ದೇಶಕರಾದರೂ ಯಾವುದೇ ಸಿನಿಮಾ ರಿಲೀಸ್ ಆದರೂ ಆ ಚಿತ್ರವನ್ನು ನೋಡಿ ವಿಮರ್ಶೆ ತಿಳಿಸುತ್ತಾರೆ. ಈಗ ‘ಧುರಂಧರ್ 2’ ಸಿನಿಮಾವನ್ನು ಅವರು ವೀಕ್ಷಿಸಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಲವು ವಿಷಯಗಳು ಇಷ್ಟ ಆಗಿವೆ. ಈ ಬಗ್ಗೆ ಅವರು ಟ್ವಿಟರ್ ಅಲ್ಲಿ ತಮ್ಮ ವಿಮರ್ಶೆಯನ್ನು ಹಂಚಿಕೊಂಡಿದ್ದಾರೆ. ರಣವೀರ್ ಸಿಂಗ್ ನಟನೆ ಅವರಿಗೆ ಇಷ್ಟ ಆಗಿದೆ. ತೆಲುಗಿನಲ್ಲಿ ಮಹೇಶ್ ಬಾಬು, ಅಲ್ಲು ಅರ್ಜುನ್ ಸೇರಿದಂತೆ ಅನೇಕರು…

Read More

ಕ್ರಿಕೆಟರ್ ಆಗ ಹೊರಟಿದ್ದ ‘ಧುರಂಧರ್’ ನಿರ್ದೇಶಕ; ರಾಜಕೀಯದಿಂದ ಎಲ್ಲವೂ ಬದಲಾಯ್ತು

ನಿರ್ದೇಶಕ ಆದಿತ್ಯ ಧಾರ್ (Aditya Dhar) ಅವರು ಈಗ ಸುದ್ದಿಯಲ್ಲಿದ್ದಾರೆ. ಅವರ ನಿರ್ದೇಶನದ ‘ಧುರಂಧರ್’ ಸಿನಿಮಾ ಅದ್ಭುತ ಯಶಸ್ಸು ಕಂಡಿತು. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 1300 ಕೋಟಿ ರೂಪಾಯಿ ಗಳಿಕೆ ಮಾಡಿತು. ಈ ಮೂಲಕ ಹಲವು ದಾಖಲೆಗಳನ್ನು ಬರೆಯಿತು. ಹಿಂದಿ ಚಿತ್ರವೊಂದು ವಿಶ್ವ ಮಟ್ಟದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಸಿದ್ದು ಇದೇ ಮೊದಲು. ಇನ್ನು, ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಮಾಡಲು ರೆಡಿ ಆಗಿದೆ. ಈ ಮಧ್ಯೆ ಚಿತ್ರದ ನಿರ್ದೇಶಕ…

Read More

ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್ – Kannada News | Shahbaz Ahmed Takes 11 Wickets for Bengal

ರಣಜಿ ಟೂರ್ನಿಯ ಎಲೈಟ್ ಗ್ರೂಪ್-ಸಿ ಪಂದ್ಯದಲ್ಲಿ ಹರ್ಯಾಣ ವಿರುದ್ಧ ಶಹಬಾಝ್ ಅಹ್ಮದ್ ಬರೋಬ್ಬರಿ 11 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬೆಂಗಾಲ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 193 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಹರ್ಯಾಣ ತಂಡವನ್ನು ಕೇವಲ 100 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಶಹಬಾಝ್ ಅಹ್ಮದ್ ಪ್ರಮುಖ ಪಾತ್ರವಹಿಸಿದರು. ಪ್ರಥಮ ಇನಿಂಗ್ಸ್​ನಲ್ಲಿ 11.1 ಓವರ್​ಗಳನ್ನು ಎಸೆದ ಶಹಬಾಝ್ ಅಹ್ಮದ್ ಕೇವಲ 42 ರನ್ ನೀಡಿ 5 ವಿಕೆಟ್ ಕಬಳಿಸಿದರು….

Read More

Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಭಾರಿ ಸುಧಾರಣೆ! – Kannada News | Bangalore Air Pollution Crisis: Bengaluru Air quality is better today

ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಭಾರಿ ಸುಧಾರಣೆ! ಬೆಂಗಳೂರು, ಜನವರಿ 27: ಕಳೆದ ವರ್ಷದಿಂದಲೂ ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ಅಪಯಕಾರಿ ಹಂತದಲ್ಲೇ ಇತ್ತು. ರಾಜ್ಯದೆಲ್ಲೆಡೆ ಏರ್ ಕ್ವಾಲಿಟಿ ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.ಕೆಲ ತಿಂಗಳ ಹಿಂದೆಯೂ ಒಮ್ಮೆ ಬೆಂಗಳೂರಿನ ವಾಯ ಗುಣಮಟ್ಟ 200ಕ್ಕೇರಿತ್ತು. ನಂತರ ಕೆಲ ದಿನ ಸುಧಾರಿಸಿದಂತೆ ಕಂಡರೂ ಮತ್ತೊಮ್ಮೆ ಏರ್ ಕ್ವಾಲಿಟಿ ಕಳಪೆಯಾಗಿತ್ತು. ಆದರೆ ಇಂದು ಕಳೆದ 2-3 ತಿಂಗಳಿಗೆ ಹೋಲಿಸಿದರೆ ಬೆಂಗಳೂರಿನ…

Read More

ಹೆಣ್ಮಕ್ಕಳಿಗೆ ಸರ್ಕಾರದಿಂದ ಬಂಪರ್ ಪ್ಯಾಕೇಜ್: ಜನನದಿಂದ ಪದವಿಯವರೆಗೆ ಸಿಗಲಿದೆ 25 ಸಾವಿರ ರೂ.

ಲಕ್ನೋ, ಮಾ.8: ಉತ್ತರ ಪ್ರದೇಶದ ಹೆಣ್ಣುಮಕ್ಕಳನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಅವರ ಶಿಕ್ಷಣಕ್ಕೆ ಬೆಂಬಲ ನೀಡಲು ಜನನದಿಂದ ಪದವಿ ಪೂರೈಸುವವರೆಗೆ ಸಮಗ್ರ ಹಣಕಾಸಿನ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಘೋಷಿಸಿದ್ದಾರೆ. ಇಂದು (ಮಾ.8) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ‘ರೋಜ್‌ಗಾರ್ ಸಂಗಮ್’ (Rozgar Sangam) ಪೋರ್ಟಲ್‌ನ ಮೊಬೈಲ್ ಆಪ್ ಬಿಡುಗಡೆ ಮಾಡಿದರು ಮತ್ತು ನೂತನವಾಗಿ ಆಯ್ಕೆಯಾದ ಸೇವಕಿಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಹೆಣ್ಣು ಮಗು ಜನಿಸಿದ ತಕ್ಷಣ…

Read More

ಕಾಡಿಗೆ ರಾಜನೊಬ್ಬನೇ, ಅವನು ಒಂಟಿಯಾಗಿದ್ದರೂ ಸರಿ! ಟಿವಿಕೆ ವಿಜಯ್ ಹಳೆಯ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಫುಲ್ ಟ್ರೆಂಡಿಂಗ್!

ಒಂದು ದಟ್ಟವಾದ ಕಾಡಿನಲ್ಲಿ ನೂರಾರು ನರಿಗಳು ಮತ್ತು ಚಿರತೆಗಳಿದ್ದವು. ಅವೆಲ್ಲವೂ ಕಾಡಿನ ಮೇಲೆ ತಮ್ಮದೇ ಅಧಿಕಾರವೆಂದು ಮೆರೆಯುತ್ತಿದ್ದವು. ಒಂದು ದಿನ ಪ್ರಾಣಿಗಳೆಲ್ಲ ಸೇರಿ ತಮ್ಮಲ್ಲಿ ಯಾರು ಶಕ್ತಿಶಾಲಿ ಎಂದು ಚರ್ಚಿಸುತ್ತಿದ್ದಾಗ, ನರಿಯೊಂದು ಹೇಳಿತು, “ನಾವೇ ಅತಿ ಹೆಚ್ಚು ಸಂಖ್ಯೆಯಲ್ಲಿದ್ದೇವೆ, ಹಾಗಾಗಿ ಕಾಡು ನಮ್ಮದು!” ಎಂದು. ಆದರೆ, ಅದೇ ಸಮಯದಲ್ಲಿ ಅಲ್ಲಿಗೆ ಒಂದು ಸಿಂಹ ಆಗಮಿಸಿತು. ಅದರ ಹೆಜ್ಜೆಗಳ ಸದ್ದಿಗೆ ಇಡೀ ಕಾಡೇ ಸ್ತಬ್ಧವಾಯಿತು. ಸಿಂಹವು ವೇದಿಕೆಯ ಮೇಲೆ ನಿಂತಂತೆ ಒಂದು ಎತ್ತರದ ಬಂಡೆಯ ಮೇಲೆ ನಿಂತು ಹೇಳಿತು….

Read More

New Year 2026: ಹೊಸ ವರ್ಷವನ್ನು ವಿಶೇಷ ಡೂಡಲ್‌ನೊಂದಿಗೆ ಸ್ವಾಗತಿಸಿದ ಗೂಗಲ್ – Kannada News | New Year 2026: Google welcomes the New Year with a meaningful doodle

2025ಕ್ಕೆ ವಿದಾಯ ಹೇಳಿ, 2026ರ ಹೊಸ ವರ್ಷವನ್ನು (New Year) ಸ್ವಾಗತಿಸಿದ್ದಾಗಿದೆ. ಹಳೆಯ ವರ್ಷದ ಕಹಿ ಘಟನೆಗಳು ಮರೆತು ಹೊಸ ಭರವಸೆ, ಹೊಸ ಕನಸುಗಳೊಂದಿಗೆ ಆರಂಭಿಸುವ ಹುರುಪು ಎಲ್ಲರಲ್ಲೂ ತುಂಬಿದೆ. ಈ ನಡುವೆ ಹೊಸ ವರ್ಷವನ್ನು ಗೂಗಲ್​ ಕೂಡ ವಿಶೇಷವಾಗಿ ಸ್ವಾಗತಿಸಿದೆ. ಗೂಗಲ್ ಹೊಸ ಆರಂಭವನ್ನು ಸೂಚಿಸುವ ಹಾಗೂ ಚೈತನ್ಯವನ್ನು ಮೂಡಿಸುವ ಗೂಗಲ್ ಡೂಡಲ್ (Google Doodle) ಹಂಚಿಕೊಂಡಿರುವುದು ವಿಶೇಷ. ಗೂಗಲ್ ಹೊಸ ವರ್ಷವನ್ನು ರೋಮಾಂಚಕ ಡೂಡಲ್‌ನೊಂದಿಗೆ ಸ್ವಾಗತಿಸಿದ್ದು, ಕಸ್ಟಮೈಸ್ಡ್ ಆ್ಯನಿಮೆಟೇಡ್ ಡೂಡಲ್ ಇದೀಗ ಗೂಗಲ್ ಪೇಜ್‌ನಲ್ಲಿ…

Read More

ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದೇನು? – Kannada News | BMRCL CPRO Yashavanth Chavan Talks about Namma Metro Ticket Hike from February 9th

ಬೆಂಗಳೂರು, (ಫೆಬ್ರವರಿ 05): ನಮ್ಮ ಮೆಟ್ರೋ ಬೆಂಗಳೂರಿಗರ (Bengaluru Namma Metro) ಜೀವನಾಡಿಗಳಲ್ಲಿ ಒಂದು.ಬೆಂಗಳೂರು ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಜನ ಮೆಟ್ರೋ ಹತ್ತುತ್ತಾರೆ. ಆದ್ರೆ ಮೆಟ್ರೋ ಟಿಕೆಟ್ ದರವೇ ಸಿಟಿ ಮಂದಿಗೆ ದೊಡ್ಡ ಕಿರಿಕಿರಿಯಾಗಿ ಬದಲಾಗಿದೆ. ಫೆಬ್ರವರಿ 9ನೇ ತಾರೀಕಿನಿಂದ ಮೆಟ್ರೋ ಪ್ರಯಾಣ ದರ ಏರಿಕೆ ಆಗಲಿದೆ. ಈ ಬಗ್ಗೆ ಏರಿಕೆ ಮಾಡಿದ್ದು ನಾವಲ್ಲ, ನಾವಲ್ಲ ಎಂದು ಬಿಜೆಪಿ, ಕಾಂಗ್ರೆಸ್ ನಡುವೆ ಸಮರ ನಡೆಯುತ್ತಿದೆ. ಇನ್ನು ಈ ಬಗ್ಗೆ ಬಿಎಂಆರ್​​ಸಿಎಲ್ CPRO ಯಶವಂತ್ ಚೌವ್ಹಾಣ್ ಮಾತನಾಡಿದ್ದು, ನಮ್ಮ…

Read More

Daily Devotional: ವಸಂತ ಪಂಚಮಿ ಆಚರಣೆಯ ವಿಧಾನ ಹಾಗೂ ಮಹತ್ವ – Kannada News | Daily Devotional: Vasant Panchami: Significance, Celebration Methods, and Importance of Saraswati Worship

ಬೆಂಗಳೂರು, ಜನವರಿ 23: ವಸಂತ ಪಂಚಮಿ ಅಥವಾ ಶ್ರೀ ಪಂಚಮಿ ಎಂದು ಕರೆಯಲ್ಪಡುವ ಈ ದಿನವು ವಿದ್ಯಾರ್ಥಿಗಳಿಗೆ ಜ್ಞಾನವನ್ನು ವೃದ್ಧಿಸಿಕೊಳ್ಳಲು ಅತ್ಯಂತ ವಿಶೇಷವಾದ ಪರ್ವದಿನವಾಗಿದೆ. ಶಿಕ್ಷಣದ ತಾಯಿಯಾದ ಸರಸ್ವತಿ ದೇವಿಯನ್ನು ಆರಾಧಿಸಲು ಇದು ಒಂದು ಪ್ರಮುಖ ದಿನ. ಬ್ರಹ್ಮನ ಪತ್ನಿ ಸರಸ್ವತಿಯ ಆರಾಧನೆಯಿಂದ ಬುದ್ಧಿಶಕ್ತಿ ಚುರುಕಾಗುತ್ತದೆ. ಈ ದಿನ ಅಕ್ಷರಾಭ್ಯಾಸ ಮಾಡಿಸುವುದು, ಸರಸ್ವತಿ ಪೂಜೆ ಮಾಡಿಕೊಳ್ಳುವುದು ಮತ್ತು ಓಂ ಐಂ ಸರಸ್ವತ್ಯೈ ನಮಃ ಮಂತ್ರವನ್ನು ಪಠಿಸುವುದು ಶುಭಕರ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಪೆನ್, ಪೇಪರ್, ಪೆನ್ಸಿಲ್‌ನಂತಹ ವಸ್ತುಗಳನ್ನು ದಾನ…

Read More

ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್. ಅವರು ವಿನ್ ಆದ ಬಳಿಕ ಇದೇ ಮೊದಲ ಬಾರಿಗೆ ಅಭಿಮಾನಿಗಳ ಜೊತೆ ಮಾತನಾಡಿದ್ದಾರೆ. ಈ ವೇಳೆ ‘ಇದೆಲ್ಲ ನಿಜ ಎಂದು ನಂಬೋಕೆ ಇನ್ನೂ ಸಾಧ್ಯವಾಗುತ್ತಿಲ್ಲ’ ಎಂದಿದ್ದಾರೆ. ಅಂದರೆ, ಅವರಿಗೆ ಇನ್ನೂ ವಾಸ್ತವಕ್ಕೆ ಬರೋಕೆ ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಅವರು ಎಲ್ಲಾ ಅಭಿಮಾನಿಗಳಿಗೆ, ಬೆಂಬಲಿಗರಿಗೆ, ಮಾಧ್ಯಮದವರಿಗೆ, ಸೋಶಿಯಲ್ ಮೀಡಿಯಾ ಮೀಮ್ ಪೇಜ್​​​ಗಳಿಗೆ ಧನ್ಯವಾದ ಹೇಳಿದ್ದಾರೆ. ಆ ಸಂಧರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More