Headlines

‘ಕೈದಿ 2’ ಚಿತ್ರಕ್ಕೆ ‘ದಿಲ್ಲಿ’ ಟೈಟಲ್? ಅನುಮಾನ ಮೂಡಿಸಿದ ಸೆನ್ಸಾರ್ ಪ್ರಮಾಣಪತ್ರ – Kannada News | Dilli movie Teaser gets Censor certificate Fans guess this is Kaithi 2

ಕಾಲಿವುಡ್‌ನ ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್ (Lokesh Kanagaraj) ಮತ್ತು ನಟ ಕಾರ್ತಿ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿ ಸಿನಿರಂಗದಲ್ಲಿ ಸಂಚಲನ ಮೂಡಿಸುತ್ತಿದೆ. ಈ ಹಿಂದೆ ಇವರಿಬ್ಬರ ಕಾಂಬಿನೇಷನ್​ನಲ್ಲಿ ಬಂದಿದ್ದ ‘ಕೈದಿ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಬಳಿಕ ಆ ಚಿತ್ರಕ್ಕೆ ಸೀಕ್ವೆಲ್ (Kaithi 2) ಬರಲಿದೆ ಎಂದು ಹೇಳಲಾಗಿತ್ತಾದರೂ ಅಪ್​ಡೇಟ್ ಸಿಕ್ಕಿರಲಿಲ್ಲ. ಆದರೆ ಈಗ ಮತ್ತೆ ‘ಕೈದಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಅದರ ಜೊತೆಗೆ ಒಂದು ಟ್ವಿಸ್ಟ್ ಎದುರಾಗಿದೆ. ‘ಕೈದಿ 2’ ಬದಲು…

Read More

ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!

ಬೆಂಗಳೂರು, ಮಾರ್ಚ್​ 25: ಕರ್ನಾಟಕ ವಿಧಾನಸಭೆಯ ಮುಂಬರುವ ಬಜೆಟ್ 2026ರ ಅಧಿವೇಶನಕ್ಕೆ ಮುನ್ನ, ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಶಾಸಕರ ಸಮೂಹ ಫೋಟೋಶೂಟ್ ಆಯೋಜಿಸಲಾಗಿತ್ತು. ಈ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಶಾಸಕರು ಮತ್ತು ಸಚಿವರು ಭಾಗವಹಿಸಿದರು. ವಿಧಾನಸಭೆಯ ಸದಸ್ಯರು ಒಟ್ಟಾಗಿ ಕ್ಯಾಮರಾ ಮುಂದೆ ನಿಂತು ಸ್ಮರಣೀಯ ಕ್ಷಣಗಳನ್ನು ಸೆರೆಹಿಡಿದರು. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಮಂಗಳೂರು ಚಿನ್ನದ ಉದ್ಯಮಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆ ಒಂದು ಗೋಲ್ಡ್ ಬಿಸ್ಕತ್‌ಗಾಗಿ ಇಡೀ ಕಾರನ್ನೇ ಜಾಲಾಡಿದ ದರೋಡೆಕೋರರು – Kannada News | Baikampady Robbery: Kerala Gold Merchant Targeted for ‘Gold Biscuits’ in Planned Attack

ಮಂಗಳೂರು ಚಿನ್ನದ ಉದ್ಯಮಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಮಂಗಳೂರು ಜು 2: ಮಂಗಳೂರಿನ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳದ ಚಿನ್ನದ ವ್ಯಾಪಾರಿ ವಿಕಾಸ್ ಮತ್ತು ಅವರ ಕುಟುಂಬವನ್ನು ಅಡ್ಡಗಟ್ಟಿ ನಡೆಸಲಾದ ಸಿನಿಮೀಯ ಮಾದರಿಯ ದರೋಡೆ ಕೃತ್ಯವು ಪಕ್ಕಾ ಸ್ಕೆಚ್‌ ಹಾಕಿ ನಡೆಸಲಾದ ಪ್ಲಾನ್ಡ್ ಆಪರೇಷನ್ ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ. ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರಿಗೆ ಇದೀಗ ಬಂಟ್ವಾಳದಲ್ಲಿ ದರೋಡೆಕೋರರು ಅಪಹರಿಸಿದ್ದ ಸ್ವಿಫ್ಟ್ ಡಿಸೈರ್ ಕಾರು ಪತ್ತೆಯಾಗಿದ್ದು, ಹಲವು ಆಘಾತಕಾರಿ ಸುಳಿವುಗಳು ಸಿಕ್ಕಿವೆ. ಬಂಟ್ವಾಳದ ‘ಕಲ್ಪನೆ’…

Read More

ಗಿಲ್ಲಿ ಫ್ಯಾನ್ಸ್ ಹೊಡೆದು ಸಾಯಿಸ್ತೀನಿ ಅಂತ ಬೆದರಿಕೆ ಹಾಕ್ತಿದ್ದಾರೆ ಎಂದ ಸತೀಶ್ – Kannada News | Gilli Fans Giving Me a Death Threat Says Dog Satish

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳಾದ ಗಿಲ್ಲಿ ನಟ ಹಾಗೂ ಸತೀಶ್ ಮಧ್ಯೆ ಕಿರಿಕ್​​ಗಳು ಆಗಿವೆ. ಬಿಗ್ ಬಾಸ್ ಮುಗಿದರೂ ಕಿರಿಕ್​​ಗಳು ಮುಂದುವರಿದಿವೆ. ಸತೀಶ್ ಅವರು ಒಂದು ಗಂಭೀರ ಆರೋಪ ಮಾಡಿದ್ದಾರೆ. ‘ನನ್ನ ಸಾಯಿಸೋದಾಗಿ ಗಿಲ್ಲಿ ಅಭಿಮಾನಿಗಳು ಬೆದರಿಕೆ ಹಾಕುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಯಾವುದೇ ರೀತಿಯ ಡೀಲ್, ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಕಠಿಣ ಕ್ರಮ: ಖಾಕಿ ಪಡೆಗೆ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್ – Kannada News | Karnataka Police Boost: CM Shivakumar Launches Forensic Vans, Rewards Drug Busts, Stresses

ಬೆಂಗಳೂರು, ಜು.11: ಪೊಲೀಸ್ ಅಧಿಕಾರಿಗಳು ಯಾವುದೇ ರೀತಿಯ ಕಾನೂನುಬಾಹಿರ ಡೀಲ್‌ಗಳು ಅಥವಾ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು. ಯಾರಾದರೂ ಇದರಲ್ಲಿ ತೊಡಗಿರುವುದು ಕಂಡುಬಂದರೆ ಅವರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದನ್ನು ನೀವು ನನ್ನ ವಿನಂತಿ ಎಂದಾದರೂ ಭಾವಿಸಿ ಅಥವಾ ಅಧಿಕೃತ ಆದೇಶ ಎಂದಾದರೂ ಪರಿಗಣಿಸಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪೊಲೀಸ್ ಸಿಬ್ಬಂದಿಗೆ ತೀಕ್ಷ್ಣ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ಜಿಲ್ಲಾ ಪೊಲೀಸ್ ಘಟಕಗಳಿಗಾಗಿ 32 ಅತ್ಯಾಧುನಿಕ ಮೊಬೈಲ್ ವಿಧಿವಿಜ್ಞಾನ (ಫೊರೆನ್ಸಿಕ್) ವ್ಯಾನ್‌ಗಳು ಹಾಗೂ…

Read More

ಬರಿದಾಗಿದ್ದ ಹಲಸೂರು ಕೆರೆಗೆ ಸಿಕ್ತು ಹೊಸ ಸ್ಪರ್ಶ: ಸ್ವಚ್ಛ ನೀರು, ಪಕ್ಷಿಗಳ ಕಲರವ; ಇಲ್ಲಿವೆ ಫೋಟೋಸ್​​ – Kannada News | Ulsoor Lake Rejuvenation: Bengaluru’s Historic Water Body Springs Back to Life After Desilting

ಎರಡು ತಿಂಗಳ ಹಿಂದೆ ಹೂಳು ಮತ್ತು ನೀರಿಲ್ಲದೆ ಸಂಪೂರ್ಣ ಬರಿದಾಗಿದ್ದ ಬೆಂಗಳೂರಿನ ಐತಿಹಾಸಿಕ ಹಲಸೂರು ಕೆರೆ, ಇಂದು ಮತ್ತೆ ನೀರು ತುಂಬಿಕೊಂಡು ಪ್ರಕೃತಿಯ ಸೊಬಗಿನಿಂದ ಕಂಗೊಳಿಸುತ್ತಿದೆ. Source link

Read More

ಬಡತನವನ್ನೇ ಮೆಟ್ಟಿ ನಿಂತು ಮಹತ್ತರ ಸಾಧನೆ: ಛಲಬಿಡದೆ ಓದಿ ಜಡ್ಜ್ ಆದ ಆಟೋ ಚಾಲಕನ ಮಗಳು! – Kannada News | Auto Driver’s Daughter from Anekal Becomes Civil Judge: Nagini L Secures 48th Rank After Beating Poverty

ಆನೇಕಲ್, ಫೆಬ್ರವರಿ 24: ಆಟೋ ಚಾಲಕರೊಬ್ಬರ ಮಗಳು ಬಡತನವನ್ನೇ ಮೆಟ್ಟಿ ನಿಂತು ಸಾಧನೆಯ ಶಿಖರಕ್ಕೇರಿ ಇದೀಗ ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ. ಈ ಮೂಲಕ, ಕುಟುಂಬದವರಿಗಷ್ಟೇ ಅಲ್ಲದೆ ಇಡೀ ಊರಿಗೂ ರಾಜ್ಯಕ್ಕೂ ಕೀರ್ತಿ ತಂದಿದ್ದಾರೆ. ಇಂಥದ್ದೊಂದು ಅಪರೂಪದ ವಿದ್ಯಮಾನ ಬೆಂಗಳೂರು (Bangalore) ಹೊರವಲಯದ ಆನೇಕಲ್​ನಿಂದ ವರದಿಯಾಗಿದೆ. ಆನೇಕಲ್ ತಾಲ್ಲೂಕಿನ ತಿರುಪಾಳ್ಯ ನಿವಾಸಿಯಾದ ನಾಗಿಣಿ ಎಲ್ ಎಂಬವರು ಲಕ್ಷ್ಮಣ್ ಮತ್ತು ಮಂಜುಳಾ ದಂಪತಿಯ ದ್ವಿತೀಯ ಪುತ್ರಿ. ತಂದೆ ಲಕ್ಷ್ಮಣ್ ಆಟೋ ಚಾಲಕರಾಗಿದ್ದು, ತಾಯಿ ಮಂಜುಳಾ ಹೂವಿನ ವ್ಯಾಪಾರ…

Read More

ಗೆದ್ದವರಿಗಷ್ಟೆ ಅಲ್ಲ ಆಸ್ಕರ್ ನಾಮಿನಿಗಳಿಗೆ ಸಿಗಲಿದೆ 3 ಕೋಟಿ ಮೌಲ್ಯದ ಉಡುಗೊರೆಗಳು

ಪ್ರತಿ ವರ್ಷ ಆಸ್ಕರ್ (Oscar) ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇವಲ ಕೆಲವೇ ಕೆಲವು ತಾರೆಗಳು ಮಾತ್ರ ಆಸ್ಕರ್ ಗೆಲ್ಲುತ್ತಾರೆ. ಅವರಿಗೆ ಚಿನ್ನ ಲೇಪಿದ ಮೂರ್ತಿಯ ಜೊತೆಗೆ ನಗದು ಬಹುಮಾನವೂ ಸಿಗುತ್ತದೆ. ಆದರೆ ನಾಮಿನೇಷನ್ ಪಡೆದವರಿಗೆ ಏನೂ ಇಲ್ಲ. ಆದರೆ ಈ ಬಾರಿ ಹಾಗಾಗುವುದಿಲ್ಲ. ನಾಮಿನೇಷನ್ ಹಂತದ ವರೆಗೆ ಬಂದವರಿಗೂ ಸಹ ದೊಡ್ಡ ಉಡುಗೊರೆಯನ್ನು ನೀಡಲಾಗುತ್ತಿದೆ. ಅದೂ ಈ ಉಡುಗೊರೆ ಬಾಸ್ಕೆಟ್​​ನ ಮೌಲ್ಯ ಸುಮಾರು 3 ಕೋಟಿ ರೂಪಾಯಿಗಳಿದೆ. ಈ ಉಡುಗೊರೆ ಬಾಸ್ಕೆಟ್​​ನಲ್ಲಿ ವಿದೇಶಿ ಪ್ರವಾಸದ ಟಿಕೆಟ್​​ ಜೊತೆಗೆ…

Read More

ಪದೇಪದೇ ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಹೃದಯದ ಆರೋಗ್ಯ ಸರಿಯಾಗಿದ್ಯಾ ಪರೀಕ್ಷೆ ಮಾಡಿಸಿಕೊಳ್ಳಿ – Kannada News

ಇತ್ತೀಚಿನ ದಿನಗಳಲ್ಲಿ ಹಲವರಿಗೆ ಪದೇಪದೇ ಮೈಗ್ರೇನ್ (Migraine) ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯ ತಲೆನೋವು ಎಂದು ಇದನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಇದೀಗ ಹೊಸ ಅಧ್ಯಯನವೊಂದು ಮೈಗ್ರೇನ್ ಮತ್ತು ಹೃದಯದ ಆರೋಗ್ಯದ ನಡುವೆ ಸಂಬಂಧ ಇರಬಹುದೆಂಬ ಸೂಚನೆ ನೀಡಿದೆ. ಹೌದು, ಸಾಮಾನ್ಯವಾಗಿ ಮೈಗ್ರೇನ್ ಅನ್ನು ತಲೆನೋವಿನ ಸಮಸ್ಯೆಯಾಗಿ ಪರಿಗಣಿಸಲಾಗುತ್ತದೆ. ಆದರೆ ಇದರ ಪರಿಣಾಮ ಕೇವಲ ತಲೆನೋವಿನಲ್ಲೇ ಸೀಮಿತವಾಗಿರುವುದಿಲ್ಲ. ಮೈಗ್ರೇನ್ ಮತ್ತು ದೇಹದ ಇತರ ಆರೋಗ್ಯ ಸಮಸ್ಯೆಗಳ ನಡುವಿನ ಸಂಬಂಧವನ್ನು ತಿಳಿಯಲು ಹಲವು ಅಧ್ಯಯನಗಳು ನಡೆದಿವೆ. ಸ್ಪ್ರಿಂಗರ್ ನೇಚರ್ ಪ್ರಕಟಿಸಿರುವ…

Read More

Solar Eclipse: ಆಗಸ್ಟ್ 12 ರಂದು ಸೂರ್ಯಗ್ರಹಣ; ಈ 4 ರಾಶಿಯವರಿಗೆ ಒಲಿಯಲಿದೆ ಬಂಪರ್ ಅದೃಷ್ಟ! – Kannada News | 2026 Solar Eclipse: 4 Zodiac Signs to Get Rich and Lucky on Aug 12

2026 ರ ಆಗಸ್ಟ್ 12 ರಂದು ಈ ವರ್ಷದ ಅತ್ಯಂತ ಪ್ರಮುಖ ಸೂರ್ಯಗ್ರಹಣ ಸಂಭವಿಸಲಿದೆ. ಖಗೋಳ ಮತ್ತು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಈ ಗ್ರಹಣಕ್ಕೆ ಅತ್ಯಂತ ವಿಶೇಷ ಮಹತ್ವವಿದೆ. ಆದಾಗ್ಯೂ, ಭಾರತೀಯ ಕಾಲಮಾನದ (IST) ಪ್ರಕಾರ ಈ ಸೂರ್ಯಗ್ರಹಣವು ರಾತ್ರಿ 11:00 ಗಂಟೆಗೆ ಸಂಭವಿಸುವುದರಿಂದ, ಇದು ಭಾರತದಲ್ಲಿ ಗೋಚರಿಸುವುದಿಲ್ಲ. ಭಾರತದಲ್ಲಿ ಗ್ರಹಣ ಕಾಣಿಸದ ಹಿನ್ನೆಲೆಯಲ್ಲಿ, ಇದರ ಸೂತಕ ಅವಧಿಯೂ (Sutaka Period) ಸಹ ಭಾರತಕ್ಕೆ ಅನ್ವಯಿಸುವುದಿಲ್ಲ. ಈ ಗ್ರಹಣವು ಪ್ರಮುಖವಾಗಿ ಯುರೋಪ್ ಮತ್ತು ಗ್ರೀನ್‌ಲ್ಯಾಂಡ್‌ನಂತಹ ಪಾಶ್ಚಿಮಾತ್ಯ ಪ್ರದೇಶಗಳಲ್ಲಿ…

Read More