ಬೆಂಗಳೂರಿನಲ್ಲಿ ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ! – Kannada News | Viral Frying Pan Helmet in Bengaluru: HSR Layout Youth’s Stunt Raises Safety Concerns

ಬೆಂಗಳೂರು, ಏ.18: ಸಿಲಿಕಾನ್ ಸಿಟಿಯ ಟ್ರಾಫಿಕ್ ನಡುವೆ ವಿಲಕ್ಷಣ ಘಟನೆಗಳಿಗೇನೂ ಕೊರತೆಯಿಲ್ಲ. ಆದರೆ ಈಗ ಹೊರರಾಜ್ಯದ ಯುವಕನೊಬ್ಬ ಮಾಡಿರುವ ‘ಹುಚ್ಚಾಟ’ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಟ್ರಾಫಿಕ್ ಪೊಲೀಸರ ದಂಡದಿಂದ ತಪ್ಪಿಸಿಕೊಳ್ಳಲು ಅಥವಾ ಟ್ರೋಲ್ ಆಗಲು ಈ ಯುವಕ ಹೆಲ್ಮೆಟ್ ಬದಲಿಗೆ ಅಡುಗೆ ಮನೆಯಲ್ಲಿ ಬಳಸುವ ಬಾಂಡ್ಲಿಯನ್ನು (Frying Pan) ತಲೆ ಮೇಲೆ ಇಟ್ಟುಕೊಂಡು ಬೈಕ್ ಸವಾರಿ ಮಾಡಿದ್ದಾನೆ. ಬೆಂಗಳೂರಿನ ಎಚ್.ಎಸ್.ಆರ್ ಲೇಔಟ್ (HSR Layout) ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ರೂಪೇನಾ ಅಗ್ರಹಾರ ಬಳಿ…

Read More

Video: ಅಪಘಾತದಿಂದ ಯುವಕ-ಯುವತಿ ರಸ್ತೆ ಮಧ್ಯೆ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರೂ ಬಾರದ ಆಂಬುಲೆನ್ಸ್ – Kannada News | Vapasandra accident exposes emergency service failure public saves lives

ಚಿಕ್ಕಬಳ್ಳಾಪುರ, ಫೆ.17: ಜಿಲ್ಲೆಯ ವಾಪಸಂದ್ರ ಬಳಿ ಇಂದು (ಫೆ.17) ನಡೆದ ಭೀಕರ ರಸ್ತೆ ಅಪಘಾತವೊಂದು ತುರ್ತು ಸೇವೆಗಳ ವೈಫಲ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಅಪಘಾತವಾಗಿ ಗಂಟೆ ಕಳೆದರೂ ಆಂಬುಲೆನ್ಸ್ ಮತ್ತು ಪೊಲೀಸರು ಸ್ಥಳಕ್ಕೆ ಬಂದಿಲ್ಲ. ಕೊನೆಗೆ ಸಾರ್ವಜನಿಕರೇ ಮಾನವೀಯತೆ ಮೆರೆದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.ಈಶಾ ಫೌಂಡೇಷನ್‌ನಿಂದ ಬೆಂಗಳೂರು ಕಡೆಗೆ ಕೆಎ 05 ಎಲ್‌ವಿ 9152 ಸಂಖ್ಯೆಯ ಬೈಕ್‌ನಲ್ಲಿ ಯುವಕ ಮತ್ತು ಯುವತಿ ತೆರಳುತ್ತಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲುಗಲ್ಲಿಗೆ ವೇಗವಾಗಿ ಬಂದು ಡಿಕ್ಕಿ…

Read More

ಕತಾರ್​​ನಲ್ಲಿ ಭಾರತಕ್ಕೆ ಅನಿಲ ಸರಬರಾಜು ಮಾಡುವ ರಾಸ್ ಲಫಾನ್ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ

ಕತಾರ್, ಮಾರ್ಚ್​ 19: ಇರಾನ್(Iran) ನಡೆಸುತ್ತಿರುವ ದಾಳಿಯು ಭಾರತಕ್ಕೆ ನೇರವಾಗಿ ಪರಿಣಾಮ ಬೀರದಿದ್ದರೂ ಕೂಡ ಪರೋಕ್ಷವಾಗಿ ಅದರ ಪರಿಣಾಮವನ್ನು ಅನುಭವಿಸುತ್ತಿದೆ. ಪಶ್ಚಿಮ ಏಷ್ಯಾ ಅಥವಾ ಮಧ್ಯಪ್ರಾಚ್ಯವು ಪೂರ್ಣ ಪ್ರಮಾಣದ ಯುದ್ಧಭೂಮಿಯಾಗಿದೆ. ಯುದ್ಧವು ಇರಾನ್ ಮತ್ತು ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ನೇರವಾಗಿ ನಡೆದರೂ, ಅದರ ಪರಿಣಾಮವು ಇಡೀ ವಿಶ್ವ ಅನುಭವಿಸುತ್ತಿದೆ. ಭಾರತವೂ ಇದಕ್ಕೆ ಹೊರತಾಗಿಲ್ಲ. ಇರಾನ್ ಕೊಲ್ಲಿಯಲ್ಲಿರುವ ಯುಎಸ್ ವಾಯುನೆಲೆಗಳು ಮತ್ತು ಮಿಲಿಟರಿ ನೆಲೆಗಳನ್ನು ಮಾತ್ರ ಗುರಿಯಾಗಿಸಿಕೊಂಡಿತ್ತು. ಈಗ, ಇರಾನ್ ಒಂದು ಹೆಜ್ಜೆ ಮುಂದೆ ಹೋಗಿದೆ….

Read More

ತಾತ, ಅಪ್ಪನ ಹಾದಿಯಲ್ಲಿ ಅಜಯ್ ದೇವಗನ್ ಪುತ್ರ ಯುಗ್: ಜಿಮ್ ವಿಡಿಯೋ ವೈರಲ್ – Kannada News

ಬಾಲಿವುಡ್‌ನ ಸ್ಟಾರ್ ಜೋಡಿ ಅಜಯ್ ದೇವಗನ್ ಮತ್ತು ಕಾಜೋಲ್ ಅವರ ಮುದ್ದಿನ ಮಗ ಯುಗ್ ದೇವಗನ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ತಮ್ಮ ಅದ್ಭುತ ಬಾಡಿ ಟ್ರಾನ್ಸ್‌ಫಾರ್ಮೇಶನ್ ಮೂಲಕ ಯುಗ್ ಎಲ್ಲರ ಗಮನ ಸೆಳೆದಿದ್ದಾರೆ. 15 ವರ್ಷದ ಯುಗ್‌ ಫಿಟ್‌ನೆಸ್ ನೋಡಿದರೆ, ಅವರು ಅಜ್ಜ, ಖ್ಯಾತ ಸಾಹಸ ನಿರ್ದೇಶಕ ವೀರೂ ದೇವಗನ್ ಮತ್ತು ತಂದೆ ಅಜಯ್ ದೇವಗನ್ ಅವರ ಹೆಜ್ಜೆಗಳನ್ನು ಅನುಸರಿಸುತ್ತಿರುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಪ್ರಸ್ತುತ ಯುಗ್ ದೇವಗನ್ ಜಿಮ್‌ನಲ್ಲಿ ಕಸರತ್ತು ಮಾಡುತ್ತಿರುವ ವಿಡಿಯೋವೊಂದು…

Read More

ಭಾರತದಲ್ಲಿ ಈ ವರ್ಷ ದಾಖಲೆಯ 1.37 ಲಕ್ಷ ಎಂಬಿಬಿಎಸ್ ಸೀಟುಗಳಿಗೆ ಅನುಮೋದನೆ; ಕರ್ನಾಟಕಕ್ಕೆ ಹೆಚ್ಚು ಲಾಭ! – Kannada News | Record MBBS Seats Approved this Year Karnataka tops the list with 15,395 seats

ನವದೆಹಲಿ, ಜುಲೈ 16: ಭಾರತದಲ್ಲಿ ಈ ಬಾರಿ ವೈದ್ಯರ ಸಂಖ್ಯೆ ಹೆಚ್ಚಾಗಲಿದೆ. ಏಕೆಂದರೆ, ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಇತಿಹಾಸದಲ್ಲೇ ಮೊದಲ ಬಾರಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ದೇಶಾದ್ಯಂತ ಬರೋಬ್ಬರಿ 1.37 ಲಕ್ಷ ಎಂಬಿಬಿಎಸ್ (MBBS) ಸೀಟುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಅನುಮೋದನೆ ನೀಡಿದೆ. ಇನ್ನೊಂದು ಮುಖ್ಯವಾದ ಸಂಗತಿಯೆಂದರೆ, ರಾಜ್ಯವಾರು ಎಂಬಿಬಿಎಸ್​ ಸೀಟು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚು ಸೀಟುಗಳನ್ನು ನೀಡಲಾಗಿದೆ. ದೇಶದಲ್ಲೇ ಅತಿಹೆಚ್ಚು ಎಂಬಿಬಿಎಸ್​ ಸೀಟುಗಳನ್ನು ಪಡೆಯುವ ಮೂಲಕ ಕರ್ನಾಟಕ ಅಗ್ರಸ್ಥಾನ ಪಡೆದುಕೊಂಡಿದೆ. ನೀಟ್-ಯುಜಿ…

Read More

IBPS PO SO Results: IBPS PO SO ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಫಲಿತಾಂಶ ಪ್ರಕಟ; ಡೌನ್‌ಲೋಡ್ ಮಾಡುವುದು ಹೇಗೆ? – Kannada News | IBPS PO SO Results 2026 Declared: Check Main Exam and Interview Cut Offs and Merit List Now!

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನಡೆಸಿದ ಪ್ರೊಬೇಷನರಿ ಆಫೀಸರ್ (PO) ಮತ್ತು ಸ್ಪೆಷಲಿಸ್ಟ್ ಆಫೀಸರ್ (SO) ನೇಮಕಾತಿಗಾಗಿ ಮುಖ್ಯ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಪ್ರಮುಖ ಮಾಹಿತಿ ಇಲ್ಲಿದೆ. IBPS PO ಮತ್ತು SO ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಫಲಿತಾಂಶಗಳನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಫಲಿತಾಂಶಗಳ ಜೊತೆಗೆ, IBPS ಕಟ್ಆಫ್ ಅಂಕಗಳನ್ನು ಸಹ ಬಿಡುಗಡೆ ಮಾಡಿದೆ. SO ಮತ್ತು PO ನೇಮಕಾತಿಗಳಿಗೆ ಕಟ್ಆಫ್ ಅಂಕಗಳನ್ನು ವರ್ಗವಾರು ಪ್ರತ್ಯೇಕವಾಗಿ ಬಿಡುಗಡೆ…

Read More

‘ಟಾಕ್ಸಿಕ್​​’ಗೆ ಸೆಡ್ಡು ಹೊಡೆಯಲು ದೊಡ್ಡ ತಂತ್ರ ರೂಪಿಸಿದ ‘ಧುರಂಧರ್’ ನಿರ್ದೇಶಕ – Kannada News | Toxic vs Dhurandhar 2: Yash Film Faces Box Office Clash, Kannada Release Strategy

ಮಾರ್ಚ್ 19ರಂದು ಕನ್ನಡದ ‘ಟಾಕ್ಸಿಕ್’ (Toxic Movie) ಹಾಗೂ ಹಿಂದಿಯ ‘ಧುರಂಧರ್ 2’ ಮಧ್ಯೆ ಬಾಕ್ಸ್ ಆಫೀಸ್ ಕ್ಲ್ಯಾಶ್ ಏರ್ಪಡುತ್ತಿದೆ. ‘ಧುರಂಧರ್’ ಸಿನಿಮಾ ಈಗಾಗಲೇ ತನ್ನನ್ನು ತಾನು ಸಾಬೀತು ಮಾಡಿಕೊಂಡಿದೆ. ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ಬಾಚಿಕೊಂಡಿದೆ. ಹೀಗಾಗಿ, ‘ಧುರಂಧರ್ 2’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಇನ್ನು, ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ಸಿಕ್ಕಿರೋ ಹೈಪ್ ಕಡಿಮೆ ಏನು ಇಲ್ಲ. ಈ ಎಲ್ಲಾ ಕಾರಣದಿಂದ ಎರಡೂ ಸಿನಿಮಾಗಳಲ್ಲಿ ಯಾವುದು ಗೆಲ್ಲುತ್ತದೆ ಎಂಬ ಕುತೂಹಲ ಮೂಡಿದೆ. ಈಗ…

Read More

ಡಯಾಬಿಟೀಸ್‌ ಇರುವವರಲ್ಲಿ ಹಲ್ಲು ಮತ್ತು ಒಸಡುಗಳಲ್ಲಿ ರಕ್ತಸ್ರಾವ ಆಗುವುದಕ್ಕೆ ಕಾರಣವೇನು? ಇಲ್ಲಿದೆ ತಜ್ಞರ ಸಲಹೆ – Kannada News | Diabetes And Oral Health: Why Your Gums Bleed More Often

ಡಯಾಬಿಟೀಸ್‌ ಕೇವಲ ರಕ್ತದಲ್ಲಿನ ಸಕ್ಕರೆ ಮಟ್ಟವನ್ನೇ ಹೆಚ್ಚಿಸುವ ಕಾಯಿಲೆ ಮಾತ್ರವಲ್ಲ, ಇದು ಹೃದಯ, ಮೂತ್ರಪಿಂಡ, ಕಣ್ಣುಗಳ ಜೊತೆಗೆ ಬಾಯಿ, ಹಲ್ಲು ಮತ್ತು ಹಲ್ಲಿನ ದವಡೆಯ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ರಕ್ತದಲ್ಲಿನ ಸಕ್ಕರೆ ನಿಯಂತ್ರಣದಲ್ಲಿರದಿದ್ದರೆ ಕೆಲವರಿಗೆ ಹಲ್ಲು ಮತ್ತು ಒಸಡುಗಳಲ್ಲಿ ರಕ್ತಸ್ರಾವದ ಸಮಸ್ಯೆ, ಊತ, ಬಾಯಿಯ ದುರ್ವಾಸನೆ ಹಾಗೂ ಹಲ್ಲುಗಳು ಸಡಿಲವಾಗುವ ಸಮಸ್ಯೆಗಳು ಕಾಣಿಸಬಹುದು. ಹಾಗಾದರೆ ಈ ರೀತಿ ಆಗುವುದಕ್ಕೆ ಕಾರಣವೇನು, ಇದರಿಂದ ರಕ್ಷಿಸಿಕೊಳ್ಳಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ತಜ್ಞರ ಪ್ರಕಾರ, ಡಯಾಬಿಟೀಸ್‌ನಿಂದ…

Read More

BESCOM Power Cut: ಮಾರ್ಚ್ 22 ರಿಂದ 25 ರ ವರೆಗೆ ಬೆಸ್ಕಾಂ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ಕಡಿತ, ವಿವರ ಇಲ್ಲಿದೆ

ಬೆಂಗಳೂರು, ಮಾರ್ಚ್​ 21: ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಬೆಸ್ಕಾಂ (BESCOM) ವ್ಯಾಪ್ತಿಯ ಹಲವು ಕಡೆಗಳಲ್ಲಿ ಮಾರ್ಚ್ 22 ರಿಂದ 25 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಬೆಸ್ಕಾಂ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ. ಮಾರ್ಚ್ 22ರಂದು ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಮತ್ತು ಲೈನ್ ಅಪ್‌ಗ್ರೇಡ್ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಇರಲಿದೆ. ಇದರ ಪರಿಣಾಮವಾಗಿ ಅನೇಕ ಬಡಾವಣೆಗಳು ಮತ್ತು ಕೈಗಾರಿಕಾ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ….

Read More

ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಾಣ: ತೆರೆವಿಗೆ ಯತ್ನಿಸಿದ್ದಕ್ಕೆ ತಹಶೀಲ್ದಾರ್ ವಿರುದ್ಧ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಹೈಡ್ರಾಮಾ – Kannada News | Chikkaballapur: Man Attempts Suicide Over Alleged Illegal House Evacuation, Leaves Death Note Against Tahsildar

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ನಿರ್ಮಾಣ ಹಂತದ ಮನೆ, ತಹಶೀಲ್ದಾರ್ ಚಿಕ್ಕಬಳ್ಳಾಪುರ, ಫೆಬ್ರವರಿ 14: ಆತನಿಗೆ ಹೆದ್ದಾರಿ ಬದಿಯೇ ಸ್ವಂತ ಜಮೀನಿದೆ. ಸ್ವಂತ ಜಮೀನಿಗೆ ಹೊಂದಿಕೊಂಡಂತೆ ಇರುವ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ (land dispute) ಮನೆ ನಿರ್ಮಾಣಕ್ಕೆ ಮುಂದಾಗಿದ್ದರು. ಇದರಿಂದ ಅಲ್ಲಿಯ ತಹಶೀಲ್ದಾರ್ ನಿರ್ಮಾಣ ಹಂತದ ಮನೆಯನ್ನು ತೆರೆವುಗೊಳಿಸುವುದಕ್ಕೆ ಮುಂದಾಗಿದ್ದೆ ತಡ, ಹೆದುರಿಸಲು ತಹಶೀಲ್ದಾರ್ ವಿರುದ್ದ ಡೆತ್‍ನೋಟ್ ಬರೆದಿಟ್ಟು, ಅಂಟಿಬಯೋಟಿಕ್ಸ್ ಮಾತ್ರೆಗಳನ್ನು ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿ (suicide attempt) ಹೈಡ್ರಾಮಾ ನಡೆಸಿರುವ ಘಟನೆ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ…

Read More