Headlines

ಸಚಿವ ಜಮೀರ್ ಮನೆಯಲ್ಲಿ 1.13 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ – Kannada News | Shivajinagar Police Arrests Two Accused for theft Gold In Minister Zameer ahmed khan House at Bengaluru

ಬೆಂಗಳೂರು(ಮೇ 05): ಸಚಿವ ಜಮೀರ್ ಅಹಮದ್ ಖಾನ್ (Zameer ahmed khan )ಅವರ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರನ್ನು ಶಿವಾಜಿನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೈಯದ್ ಅಮೀರ್, ಅಮಿರ್ ಅಹ್ಮದ್ ಬಂಧಿತ ಆರೋಪಿಗಳು. ಕಂಟೋನ್ಮೆಂಟ್ ಬಳಿ ಇರುವ ಸಚಿವ ಜಮೀರ್ ಮನೆಯಲ್ಲಿ ಕಳೆದೊಂದು ವರ್ಷದಿಂದ ಹಂತ ಹಂತವಾಗಿ 1.13 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದರು. ಬಳಿಕ ಜಮೀರ್ ಅಹಮ್ಮದ್ ಅವರ ತಾಯಿ ನೀಡಿದ ದೂರಿನ ಮೇರೆಗೆ ಶಿವಾಜಿನಗರ ಪೊಲೀಸರು ತನಿಖೆಯ ನಡೆಸಿ…

Read More

Bengaluru Air Quality: ಮಾಲಿನ್ಯ ಮುಕ್ತವಾಯ್ತು ಬೆಂಗಳೂರು, ಕರ್ನಾಟಕದ್ಯಾಂತ ಶುದ್ಧ ಗಾಳಿ! – Kannada News | Karnataka AQI July 26: Bengaluru Air Quality Status and City Index

ಬೆಂಗಳೂರು, ಜುಲೈ 26: ಇಂದು ರಾಜ್ಯಾದ್ಯಂತ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಸಮಾಧಾನಕರ ಮಟ್ಟದಲ್ಲಿದೆ. ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಕಡಿಮೆಯಿದ್ದು, ಸಾರ್ವಜನಿಕರು ಮುಕ್ತವಾಗಿ ಹೊರಸಂಚಾರ ನಡೆಸಲು ಸೂಕ್ತ ವಾತಾವರಣವಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸರಾಸರಿ AQI 45 ರಿಂದ 55ರ ನಡುವೆ ದಾಖಲಾಗಿದ್ದು, ‘ಉತ್ತಮ’ (Good) ಮತ್ತು ‘ಸಾಧಾರಣ’ (Moderate) ಶ್ರೇಣಿಯಲ್ಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಉತ್ತಮ ವಾಯು ಗುಣಮಟ್ಟ ಜಯನಗರ, ಬಸವನಗುಡಿ, ಮತ್ತು ಕೋರಮಂಗಲದಲ್ಲಿ AQI 50ಕ್ಕಿಂತ ಕಡಿಮೆಯಿದ್ದು ಶುದ್ಧ ಗಾಳಿ…

Read More

ಹೋಳಿಯಲ್ಲ ಮನೆಯಲ್ಲಿ ಹರಿಯಿತು ರಕ್ತದೋಕುಳಿ, ತನ್ನ ಅವಳಿ ಸಹೋದರಿಯರಿಗೆ 40ಕ್ಕೂ ಹೆಚ್ಚು ಬಾರಿ ಇರಿದ ವ್ಯಕ್ತಿ

ಮೊರಾದಾಬಾದ್, ಮಾರ್ಚ್​ 08: ಬ್ರೇಕಪ್(Breakup) ಬಳಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಅವಳಿ ಸಹೋದರಿಯರಿಗೆ 40ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ನಂತರ ತನ್ನ ತಾಯಿಯ ಮೇಲೂ ಹಲ್ಲೆ ನಡೆಸಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಓರ್ವ ಸಹೋದರಿ ಸಾವನ್ನಪ್ಪಿದ್ದಾರೆ. ಹೋಳಿ ಹಬ್ಬಕ್ಕೆಂದು ಇಡೀ ಕುಟುಂಬವೇ ಒಟ್ಟುಗೂಡಿತ್ತು.ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಯುವತಿಯೊಬ್ಬಳನ್ನು ಆತ ಪ್ರೀತಿಸುತ್ತಿದ್ದ. ಸಂಬಂಧ ಮುರಿದು ಬೀಳಲು ತನ್ನ ತಾಯಿ ಮತ್ತು ಸಹೋದರಿ ಕಾರಣ ಎಂದು ನಂಬಿದ್ದ ಎಂದು ಪೊಲೀಸರು ತಿಳಿಸಿದ್ದಾರೆ….

Read More

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ದಬ್ಬಾಳಿಕೆ: ಟ್ಯಾಂಕರ್ ಶುಲ್ಕದ ವಿರುದ್ಧ ಗುಡುಗಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಏಪ್ರಿಲ್ 10: ಜಾಗತಿಕ ತೈಲ ಮಾರುಕಟ್ಟೆಯ ಜೀವನಾಡಿಯಂತಿರುವ ಹಾರ್ಮುಜ್ ಜಲಸಂಧಿ(Hormuz Strait)ಯ ಸುತ್ತ ಈಗ ರಾಜತಾಂತ್ರಿಕ ಸಮರ ತಾರಕಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ನಡುವಿನ ಈ ಸಂಘರ್ಷವು ವಿಶ್ವದ ಆರ್ಥಿಕತೆಯ ಮೇಲೆ ಆತಂಕದ ನೆರಳು ಮೂಡಿಸಿದೆ. ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ಕದನ ವಿರಾಮದ ಒಪ್ಪಂದವು ಜಾರಿಗೆ ಬಂದ ಬೆನ್ನಲ್ಲೇ ಹೊಸ ವಿವಾದವೊಂದು ಸ್ಫೋಟಗೊಂಡಿದೆ. ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ತೈಲ ಟ್ಯಾಂಕರ್‌ಗಳ ಮೇಲೆ ಇರಾನ್ ಶುಲ್ಕ…

Read More

ನಿಧನರಾಗಿ ಆರೇ ವರ್ಷಕ್ಕೆ ಸುಶಾಂತ್ ಸಿಂಗ್ ರಜಪೂತ್ ಯಾರಿಗೂ ನೆನಪಿಲ್ಲ; ಪುಣ್ಯತಿಥಿಗೆ ಬಾಲಿವುಡ್ ಮೌನ – Kannada News | Hindi Cinema Celebrities silent on Sushant Singh Rajput sixth Death Anniversary Fans react

ಪ್ರತಿಭಾವಂತ ನಟ ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ನಿಧನರಾಗಿ ಭರ್ತಿ ಆರು ವರ್ಷಗಳು ಸಂದಿವೆ. ಆದರೆ ಈ ಬಾರಿ ಅವರ ಪುಣ್ಯತಿಥಿಯಂದು (ಜೂನ್ 14) ಬಾಲಿವುಡ್ ಚಿತ್ರರಂಗ ತೋರಿದ ಮೌನವು ಅವರ ಲಕ್ಷಾಂತರ ಅಭಿಮಾನಿಗಳ ಆಕ್ರೋಶ ಮತ್ತು ಬೇಸರಕ್ಕೆ ಕಾರಣವಾಗಿದೆ. ‘ಹಿಂದಿ ಚಿತ್ರರಂಗ (Bollywood) ಸುಶಾಂತ್ ಅವರನ್ನು ಸಂಪೂರ್ಣವಾಗಿ ಮರೆತುಬಿಟ್ಟಿತೇ?’ ಎಂಬ ಪ್ರಶ್ನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಕೇಳಿಬರುತ್ತಿದೆ. ಈ ಮೊದಲು ನಟನಿಗೆ ಆಪ್ತವಾಗಿದ್ದವರು ಕೂಡ ಈಗ ಮರೆತುಬಿಟ್ಟಿದ್ದಾರೆ ಎಂಬುದು ವಿಪರ್ಯಾಸ. ಹಿಂದಿನ…

Read More

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್ – Kannada News | Nikhil Kumaraswamy Hits Back At BJP Leader Preetham Gowda about Alliance In Hassan

ಹಾಸನ, (ಫೆಬ್ರವರಿ 09): ಕರ್ನಾಟಕದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿ ಮುಂದುವರಿಸುವ ವಿಚಾರಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯಲ್ಲಿ ಪಕ್ಷದೊಳಗಿನ ಅಸಮಾಧಾನ ಸ್ಫೋಟವಾಗಿದೆ. ಹಾಸನದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಜೆಡಿಎಸ್​​ನೊಂದಿಗಿನ ಮೈತ್ರಿ ಬಗ್ಗೆ ಬಹಿರಂಗವಾಗಿಯೇ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಇದೀಗ ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪ್ರೀತಂಗೌಡಗೆ ತಿರುಗೇಟು ನೀಡಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಕೆಆರ್ ಪುರಂ ಬಳಿ ಬೈಕ್ ಶೋರೂಮ್‌ನಲ್ಲಿ ಅಗ್ನಿ ಅವಘಡ: 13 ಎಲೆಕ್ಟ್ರಿಕ್ ಬೈಕ್‌ಗಳು ಭಸ್ಮ – Kannada News | Electric Bike Showroom Fire at KR Puram TC Palya Signal, 13 E Bikes Gutted in Bengaluru

ಬೆಂಗಳೂರು, ಜನವರಿ 22: ಬೆಂಗಳೂರು ನಗರದ ಕೆ.ಆರ್.ಪುರಂನ ಟಿ.ಸಿ.ಪಾಳ್ಯ ಸಿಗ್ನಲ್ ಸಮೀಪದ ಎಲೆಕ್ಟ್ರಿಕ್ ಬೈಕ್ ಶೋರೂಮ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಜನವರಿ 20ರ ರಾತ್ರಿ ಸುಮಾರು 10.30ರ ವೇಳೆಗೆ ಶೋರೂಮ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಅಲ್ಲಿ ನಿಲ್ಲಿಸಿದ್ದ 13 ಎಲೆಕ್ಟ್ರಿಕ್ ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್, ಪ್ರಾಣಾಪಾಯ ಸಂಭವಿಸಿಲ್ಲ. ಮಾಹಿತಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು. ಘಟನೆ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ, ಘಟನೆ…

Read More

ಟೀಮ್ ಇಂಡಿಯಾ ಆಟಗಾರ ಗಾಯಾಳು: ತಂಡದಲ್ಲಿ ಒಂದು ಬದಲಾವಣೆ ಖಚಿತ – Kannada News | Prince Yadav Ruled Out: India’s Probable XI for 3rd T20I

ಝಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಈಗಾಗಲೇ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾಗೆ ಅಂತಿಮ ಪಂದ್ಯಕ್ಕೂ ಮುನ್ನ ಭಾರಿ ಆಘಾತ ಎದುರಾಗಿದೆ. ಶನಿವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿದಿದ್ದ ಪ್ರಿನ್ಸ್ ಯಾದವ್ ಗಾಯಗೊಂಡಿದ್ದು, ಹೀಗಾಗಿ ಅವರು ಮೂರನೇ ಪಂದ್ಯದಿಂದ ಹೊರಗುಳಿದಿದ್ದಾರೆ. ಝಿಂಬಾಬ್ವೆ ಇನ್ನಿಂಗ್ಸ್‌ನ ತನ್ನ ಎರಡನೇ ಓವರ್‌ನ ಎರಡನೇ ಎಸೆತವನ್ನು ಎಸೆಯುವಾಗ ಪ್ರಿನ್ಸ್ ಯಾದವ್ ಅವರ ಹ್ಯಾಮ್‌ಸ್ಟ್ರಿಂಗ್ ಸ್ನಾಯು ಸೆಳೆತಕ್ಕೊಳಗಾಯಿತು. ರನ್-ಅಪ್ ಮಧ್ಯದಲ್ಲೇ ತೀವ್ರ ನೋವಿನಿಂದ ನರಳಿದ ಅವರು ತಕ್ಷಣವೇ ಮೈದಾನದಲ್ಲೇ ಕುಳಿತುಕೊಂಡರು. ತಂಡದ ಫಿಸಿಯೋ…

Read More

ವಿಳಂಬವಾಗುತ್ತಿದೆ ‘ಜನ ನಾಯಗನ್’ ರಿಲೀಸ್; ಚುನಾವಣೆ ಘೋಷಣೆ ಆದರೆ ಸದ್ಯಕ್ಕಿಲ್ಲ ಬಿಡುಗಡೆ – Kannada News | Jana Nayagan Censor Controversy: Vijay Film Release Faces Delays and Court Battle

ದಳಪತಿ ವಿಜಯ್ ನಟನೆಯ, ಕೆವಿಎನ್ ನಿರ್ಮಾಣದ ‘ಜನ ನಾಯಗನ್’ (Jana Nayagan) ಚಿತ್ರದ ರಿಲೀಸ್ ದಿನಾಂಕ ಇನ್ನೂ ಅಧಿಕೃತವಾಗಿಲ್ಲ. ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಸಮಸ್ಯೆ ಆಗಿದೆ. ಸಿನಿಮಾಗೆ ‘ಯು/ಎ 16+’ ಸರ್ಟಿಫಿಕೇಟ್ ನೀಡಲು ನಿರ್ಧರಿಸಿದ್ದ ಸೆನ್ಸಾರ್ ಮಂಡಳಿ, ನಂತರ ಈ ಬಗ್ಗೆ ಅಪಸ್ವರ ತೆಗೆದಿತ್ತು. ಹೀಗಾಗಿ, ಸೆನ್ಸಾರ್ ಪತ್ರವನ್ನು ನೀಡದೇ ಸತಾಯಿಸುತ್ತಿದೆ. ಈ ವಿಷಯದಲ್ಲಿ ಕೆವಿಎನ್ ಸಂಸ್ಥೆ ಕೋರ್ಟ್ ಮೆಟ್ಟಿಲೇರಿದೆ. ಕೋರ್ಟ್​​ನಲ್ಲಿಯೂ ಸಿನಿಮಾಗೆ ಹಿನ್ನಡೆ ಆಗುತ್ತಿದ್ದು, ರಿಲೀಸ್ ದಿನಾಂಕ ಇನ್ನೂ ಸ್ಪಷ್ಟವಾಗುತ್ತಿಲ್ಲ. ಮದ್ರಾಸ್ ಹೈಕೋರ್ಟ್​​ನ ಸಿನಿಮಾಗೆ…

Read More

Tilak Varma: 18 ವರ್ಷಗಳ ಬಳಿಕ ಮೂಡಿಬಂದ ಸ್ಫೋಟಕ ಸೆಂಚುರಿ – Kannada News | Tilak Varma equaled Sanath Jayasuriya’s Century Record

ಇದಾದ ಬಳಿಕ ಸಚಿನ್ ತೆಂಡೂಲ್ಕರ್ (66), ರೋಹಿತ್ ಶರ್ಮಾ (52), ಲಿಂಡ್ಲ್​ ಸಿಮನ್ಸ್ (61), ಸೂರ್ಯಕುಮಾರ್ ಯಾದವ್ (49), ಕ್ಯಾಮರೋನ್ ಗ್ರೀನ್ (47), ಕ್ವಿಂಟನ್ ಡಿಕಾಕ್ (53) ಸೆಂಚುರಿಗಳನ್ನು ಸಿಡಿಸಿದ್ದರು. ಆದರೆ ಯಾರಿಗೂ ಸಹ ಜಯಸೂರ್ಯ ಹೆಸರಿನಲ್ಲಿರುವ ಸ್ಫೋಟಕ ಶತಕದ ದಾಖಲೆಯನ್ನು ಮುರಿಯಲು ಸಾಧ್ಯವಾಗಿರಲಿಲ್ಲ. Source link

Read More