Headlines

ಎರಡೆರಡು ವಿಶ್ವಕಪ್‌; ಟೀಂ ಇಂಡಿಯಾಗೆ ನಾಯಕರೇ ದೊಡ್ಡ ತಲೆನೋವು – Kannada News | ICC World Cup 2026: India Captains Suryakumar, Ayush Mhatre’s Form Concerns

2026 ರಲ್ಲಿ ಕ್ರಿಕೆಟ್ ಲೋಕದಲ್ಲಿ ಪ್ರಮುಖ ಐಸಿಸಿ (ICC) ಈವೆಂಟ್​ಗಳು ನಡೆಯಲಿವೆ. ಈ ಪಂದ್ಯಾವಳಿಗಳು ಜನವರಿಯಿಂದಲೇ ಪ್ರಾರಂಭವಾಗುತ್ತಿದ್ದು, ಅಂಡರ್-19 ಪುರುಷರ ವಿಶ್ವಕಪ್ ಮತ್ತು ಆ ನಂತರ 2026 ರ ಪುರುಷರ ಟಿ20 ವಿಶ್ವಕಪ್ (ICC World Cup 2026) ಪ್ರಮುಖ ಪಂದ್ಯಾವಳಿಗಳಾಗಿವೆ. ಭಾರತ ತಂಡವು ಎರಡೂ ಪಂದ್ಯಾವಳಿಗಳಲ್ಲಿ ಪ್ರಶಸ್ತಿ ಸ್ಪರ್ಧಿಗಳಾಗಿ ಪ್ರವೇಶಿಸಲಿದೆ. ಈ ಎರಡೂ ತಂಡಗಳಲ್ಲೂ ಪ್ರತಿಭಾವಂತೆ ಆಟಗಾರರಿದ್ದಾರೆ. ಆದಾಗ್ಯೂ, ಈ ವಿಶ್ವಕಪ್‌ಗಳ ಆರಂಭಕ್ಕೂ ಮೊದಲು, ಈ ಎರಡೂ ತಂಡಗಳ ನಾಯಕರು ತಂಡಕ್ಕೆ ದೊಡ್ಡ ಸಮಸ್ಯೆಯಾಗಿದ್ದಾರೆ. ಒಂದೆಡೆ…

Read More

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ: ವಾಹನ ಸವಾರರ ಪರದಾಟ – Kannada News | Rajajinagar Drainage Blocked: Unscientific Asphalt Laying Over Drain Covers Causes Safety Concerns

ಬೆಂಗಳೂರು, ಜ.11:  ರಾಜಾಜಿನಗರದ ಸುಜಾತಾ ಅಂಡರ್‌ಪಾಸ್‌ನಲ್ಲಿ ಜಿಬಿಎ ನಡೆಸಿದ ಅವೈಜ್ಞಾನಿಕ ರಸ್ತೆ ಡಾಂಬರೀಕರಣವು ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡಿದೆ. ರಸ್ತೆ ಗುಂಡಿಗಳನ್ನು ಮುಚ್ಚುವ ಗಡಿಬಿಡಿಯಲ್ಲಿ ಡ್ರೈನ್ ಕವರ್‌ಗಳ ಮೇಲೆಯೇ ಡಾಂಬರ್ ಹಾಕಲಾಗಿದೆ. ಇದರಿಂದ ಡ್ರೈನ್ ಕವರ್‌ಗಳ ಬಳಿ ವಾಹನಗಳು ಕುಸಿಯುತ್ತಿದ್ದು, ಸವಾರರು ಪರದಾಡುತ್ತಿದ್ದಾರೆ. ದ್ವಿಚಕ್ರ ವಾಹನ ಸವಾರರು ಜಿಗಿದು ಬೀಳುವ ಅಪಾಯವನ್ನು ಎದುರಿಸುತ್ತಿದ್ದಾರೆ. ಇದಲ್ಲದೆ, ಅಂಡರ್‌ಪಾಸ್‌ನಲ್ಲಿ ನೀರು ಸರಾಗವಾಗಿ ಹರಿಯಲು ನಿರ್ಮಿಸಲಾಗಿದ್ದ ಗ್ಯಾಲರಿಗಳನ್ನು ಸಂಪೂರ್ಣವಾಗಿ ಟಾರ್ ಹಾಕಿ ಮುಚ್ಚಲಾಗಿದೆ. ಮುಂಬರುವ ಮಳೆಗಾಲದಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ…

Read More

ಸಿನಿಮಾ ಸ್ಟೈಲ್​​ನಲ್ಲಿ ವಿರೋಧಿಗಳಿಗೆ ಎಚ್ಚರಿಕೆ ಕೊಟ್ಟ ದಳಪತಿ ವಿಜಯ್ – Kannada News | Thalapathy Vijay did style hand sign in Tamil Nadu assembly

ಸ್ಟಾರ್ ನಟ ಆಗಿದ್ದ ದಳಪತಿ ವಿಜಯ್ (Thalapathy Vijay) ಇದೀಗ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. ಚುನಾವಣೆಗೆ ಕಾಲಿಡುವ ಮುನ್ನವೇ ಸಿನಿಮಾಗಿಂದ ನಿವೃತ್ತಿ ಪಡೆಯುತ್ತಿರುವುದಾಗಿ ನಟ ವಿಜಯ್ ಘೋಷಿಸಿದ್ದರು. ಈಗ ವಿಜಯ್, ಸಿನಿಮಾ ಬಿಟ್ಟು ರಾಜಕಾರಣಿ ಆಗಿದ್ದಾರೆ. ಆದರೆ ಅವರೊಳಗಿನ ಸೂಪರ್ ಸ್ಟಾರ್ ಇನ್ನೂ ಹಾಗೆಯೇ ಇದ್ದಾರೆ. ಇದಕ್ಕೆ ಸಾಕ್ಷಿ ಇಂದು (ಜೂನ್ 23) ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವಿಜಯ್ ಮಾಡಿದ ಭಾಷಣ ಮತ್ತು ಭಾಷಣದ ಅಂತ್ಯದಲ್ಲಿ ಅವರು ಮಾಡಿದ ಸ್ಟೈಲ್. ವಿಜಯ್, ಸಿನಿಮಾಗಳಲ್ಲಿ ತಮ್ಮ ಭಿನ್ನ ಸ್ಟೈಲ್​​ ಮೂಲಕವೇ…

Read More

ಬರ–ಪ್ರವಾಹಕ್ಕೆ ವರ್ಷಗಳ ನಿರೀಕ್ಷೆ, ಕೋಗಿಲು ಲೇಔಟ್‌ಗೆ ಎರಡು ದಿನಗಳಲ್ಲಿ ಪರಿಹಾರ: ಸರ್ಕಾರದ ವಿರುದ್ಧ ಗುಡುಗಿದ ಜೋಶಿ – Kannada News | Kogilu Layout Rehabilitation: Prahlad Joshi Slams Karnataka Govt on this action

ಬೆಂಗಳೂರು, ಡಿಸೆಂಬರ್ 30: ಇತ್ತೀಚೆಗೆ ಕೋಗಿಲು ಬಡಾವಣೆಯಲ್ಲಿ (Kogilu Layout) ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ಜೆಸಿಬಿ ಬಳಸಿ ತೆರವು ಮಾಡಿತ್ತು. ಇದೀಗ ರಾಜ್ಯ ಸರ್ಕಾರ ಕೋಗಿಲು ಲೇಔಟ್ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲು ತೀರ್ಮಾನಿಸಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕರ್ನಾಟಕದ ಜನ ವಿಪತ್ತಿಗೊಳಗಾಗಿ ಪರಿಹಾರಕ್ಕಾಗಿ ಕಾಯುತ್ತಿದ್ದರೂ ಕೇವಲ ಎರಡೇ ದಿನಗಳಲ್ಲಿ ಒಂದು ಸಮುದಾಯಕ್ಕೆ ಪರಿಹಾರ ಒದಗಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ. 11 ಲಕ್ಷ ರೂ….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 4ರ ದಿನಭವಿಷ್ಯ

ಸಂಜೆ ಸೂರ್ಯಾಸ್ತದ ನಂತರ ಮನೆಯ ಹೊಸ್ತಿಲಲ್ಲಿ ಅಥವಾ ದೇವರ ಮನೆಯಲ್ಲಿ ಎಳ್ಳೆಣ್ಣೆಯ ದೀಪ ಹಚ್ಚಿ. ಎಳ್ಳೆಣ್ಣೆಯ ದೀಪವು ಶನಿ ಮತ್ತು ಕುಜ ದೋಷಗಳನ್ನು ಕಡಿಮೆ ಮಾಡಿ, ಮೈಗ್ರೇನ್‌ನಂತಹ ನೋವುಗಳಿಂದ ಮುಕ್ತಿ ನೀಡಲು ಸಹಕಾರಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ಕೆಲಸ- ಜವಾಬ್ದಾರಿ ಅಷ್ಟಕ್ಕೆ ಮಾತ್ರ ಸೀಮಿತ ಮಾಡಿಕೊಳ್ಳಿ. ಸ್ನೇಹ- ಕರುಣೆ ಹೀಗೆ ಭಾವನಾತ್ಮಕವಾಗಿ ತಳುಕು ಹಾಕಿಕೊಂಡು, ಇತರರಿಗೆ ನೆರವು ನೀಡಲು ಮುಂದಾದಲ್ಲಿ ಆ ನಂತರ ಪಡಿಪಾಟಲು…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಇರಲಿದೆ ವರುಣಾರ್ಭಟ! ಕರಾವಳಿಯಲ್ಲಿ ಹೀಟ್​ ವೇವ್ ಜೊತೆ ಮಳೆಯ ಸಾಧ್ಯತೆ – Kannada News | Bengaluru temperature: thundershowers in Bengaluru, dry weather elsewhere

ಬೆಂಗಳೂರಿನಲ್ಲೂ ಇಂದೂ ಇರಲಿದೆ ವರುಣಾರ್ಭಟ! Image Credit source: google Gemini ಬೆಂಗಳೂರು, ಮೇ 02: ರಾಜ್ಯದಲ್ಲಿ ಮೂರು ದಿನಗಳಿಂದ ಆಲಿಕಲ್ಲು ಮಳೆಯಾರ್ಭಟ ಕಾಣಸಿಗುತ್ತಿದೆ. ಇಂದೂ ಸಹ ಬೆಂಗಳೂರು ಸೇರಿ ಹಲವೆಡೆ ಗಾಳಿ ಮಳೆಯಿರಲಿದೆ (Karnataka Weather) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ರಾಯಚೂರು ಸೇರಿದಂತೆ ಹಲವೆಡೆ ಇಂದು ಗರಿಷ್ಠ 42-42 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನವಿರಲಿದ್ದು, ಇನ್ನೂ 3 ದಿನ ಇದೇ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ರಾಜಧಾನಿಯಲ್ಲಿ ಮಳೆಯ ಅಲರ್ಟ್​! ಕರಾವಳಿಯ…

Read More

ರಾಮ್ ಚರಣ್ ಹೊಸ ಬಾಡಿಗಾರ್ಡ್ ಯಾರು ಗೊತ್ತಾ? ದಿನದ ಸಂಬಳ ಎಷ್ಟು? – Kannada News | Ram Charan’s New Bodyguard: Meet Kevin Kounta, The MMA Champ Securing Peddi Promotions

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ, ಬುಚಿ ಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ‘ಪೆಡ್ಡಿ’ ಸಿನಿಮಾ  ಜೂನ್ 04 ರಂದು ಬಿಡುಗಡೆಯಾಗಲಿದೆ. ಈ ಹಳ್ಳಿ ಕ್ರೀಡಾ ಆಧಾರಿತ ಅದ್ಭುತ ಚಿತ್ರದ ಪ್ರಚಾರ ಕಾರ್ಯಕ್ರಮಗಳು ಸದ್ಯ ದೇಶದಾದ್ಯಂತ ಭರ್ಜರಿಯಾಗಿ ನಡೆಯುತ್ತಿವೆ. ಮುಂಬೈನಲ್ಲಿ ನಡೆದ ಅದ್ಧೂರಿ ಟ್ರೇಲರ್ ಬಿಡುಗಡೆ ಸಮಾರಂಭದ ನಂತರ, ಭೋಪಾಲ್ ಹಾಗೂ ಬೆಂಗಳೂರಿನಲ್ಲೂ ಚಿತ್ರತಂಡ ಪ್ರಚಾರ ಕೈಗೊಂಡಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ರಾಮ್ ಚರಣ್ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಆದರೆ,…

Read More

ಗೋಡೆ ಸಮೇತ ಗೇಟ್ ಬಿದ್ದು ದುರಂತ: ಮನೆ ಎದುರು ಆಟವಾಡುತ್ತಿದ್ದ ಐದು ವರ್ಷದ ಮಗು ಸಾವು – Kannada News | Bengaluru Gate Collapse: 5 Year Old Child dead in Chikkabanavara Tragedy

ನೆಲಮಂಗಲ, ಮೇ 09: ಮನೆ ಅಕ್ಕಪಕ್ಕದಲ್ಲಿ ಆಟವಾಡುತ್ತಿದ್ದ ವೇಳೆ ಕಾಂಪೌಂಡ್ ಗೊಡೆ ಸಮೇತ ಗೇಟ್ ಕುಸಿದು ಬಿದ್ದು ಐದು ವರ್ಷದ ಮಗುವೊಂದು (child) ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಭೀಕರ ದುರಂತ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ನಡೆದಿದೆ. ಗೌಸಿಯಾ (5) ಮೃತ ಮಗು. ಸುಮಯ (3) ಎಂಬ ಮತ್ತೊಂದು ಮಗುವಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಆಟವಾಡುತ್ತಿದ್ದ ಮಕ್ಕಳ ಮೇಲೆ ಗೇಟ್ ಬಿದ್ದು ಅವಘಡ…

Read More

ಸಿಲಿಂಡರ್​​ ಸಮಸ್ಯೆ: ಸಂಕಷ್ಟಕ್ಕೆ ಸಿಲುಕಿ ಹೋಟೆಲ್​​ಗಳನ್ನೇ ಮಾರಲು ಮುಂದಾದ ಮಾಲೀಕರು!

ಬೆಂಗಳೂರು, ಮಾರ್ಚ್​​ 30: ಮಧ್ಯಪ್ರಾಚ್ಯದಲ್ಲಿ ಯುದ್ಧ ಭಾರತ ಸೇರಿ ಜಗತ್ತಿನ ಬಹುತೇಕ ರಾಷ್ಟ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಕಮರ್ಷಿಯಲ್​​ ಸಿಲಿಂಡರ್​​ಗಳ ಅಭಾವದಿಂದಾಗಿ ಕರ್ನಾಟಕವೂ ಸೇರಿ ನಾನಾ ರಾಜ್ಯಗಳು ಹೆಚ್ಚಿನ ಪ್ರಮಾಣದ ತೊಂದರೆಯನ್ನು ಅನುಭವಿಸುತ್ತಿವೆ. ಇದರ ನೇರ ಎಫೆಕ್ಟ್​​ ಹೋಟೆಲ್​​ ಉದ್ಯಮಕ್ಕೆ ಆಗಿದ್ದು, ರಾಜ್ಯದ ಬಹುತೇಕ ಹೋಟೆಲ್​​ಗಳ ಮಾಲಕರು ಭಾರಿ ನಷ್ಟ ಅನುಭವಿಸುತ್ತಿದ್ದಾರೆ. ಕೆಲವರು ಹೋಟೆಲ್​​ಗಳ ಬಾಗಿಲು ಕ್ಲೋಸ್​​ ಮಾಡಿದ್ದರೆ, ಇನ್ನು ಕೆಲವರು ಕೆಲ ಸಮಯ ಅಥವಾ ಮೆನು ಕಡಿತ ಮಾಡಿ ಗ್ರಾಹಕರಿಗೆ ಸೇವೆ ನೀಡುತ್ತಿದ್ದಾರೆ. ಸಿಲಿಂಡರ್​​…

Read More

MI vs RCB IPL 2026 Live Score: ಮುಂಬೈ- ಆರ್​ಸಿಬಿ ನಡುವೆ ಪಂದ್ಯ – Kannada News | Mumbai Indians vs Royal Challengers Bengaluru IPL 2026 Live Cricket Score MI vs RCB Match on 12th April latest news in Kannada

ಐಪಿಎಲ್ 2026 ರಲ್ಲಿ ಇಂದು ಒಂದು ಸೂಪರ್ ಹಿಟ್ ಪಂದ್ಯ ನಡೆಯಲಿದ್ದು, ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪ್ರಸ್ತುತ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಇದಾಗಿದ್ದು, ಎರಡೂ ತಂಡಗಳು ಗೆಲುವಿನ ಹಾದಿಗೆ ಮರಳಲು ಇದು ಒಂದು ಅವಕಾಶವಾಗಿದೆ. ಆತಿಥೇಯ ಮುಂಬೈ ಇದುವರೆಗೆ ಮೂರು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದಿದೆ. ಏತನ್ಮಧ್ಯೆ, ಸ್ಫೋಟಕ ಆರಂಭ ಹೊಂದಿದ್ದ ಬೆಂಗಳೂರು, ಸತತ…

Read More