Headlines

‘ಧುರಂಧರ್ 3’ ತೆರೆಗೆ ತರೋಕೆ ಪ್ಲ್ಯಾನ್; ಘೋಷಣೆ ಯಾವಾಗ? – Kannada News | Dhurandhar 3 Confirmed? Ranveer Singh Sequel Teased by Jio Studios

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಮತ್ತು ‘ಧುರಂಧರ್ 2: ದಿ ರಿವೇಂಜ್’ ಚಿತ್ರಗಳು ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಯಶಸ್ಸು ಗಳಿಸಿವೆ. ‘ಧುರಂಧರ್ 2’ ಅಬ್ಬರ ಇನ್ನೂ ಮುಂದುವರಿದಿದೆ. ಹೀಗಿರುವಾಗಲೇ ಈ ಫ್ರಾಂಚೈಸಿಯಿಂದ ಮತ್ತೊಂದು ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಈ ಹಿಂದೆ ‘ಧುರಂಧರ್ 2’ ಬಂದಾಗ ಈ ಕಥೆ ಇಲ್ಲಿಗೆ ಮುಗಿಯಿತು ಎಂದೇ ಭಾವಿಸಲಾಗಿತ್ತು. ಆದರೆ, ಈಗ ಚಿತ್ರತಂಡ ನೀಡಿರುವ ಸುಳಿವು ಅಭಿಮಾನಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ. ಜಿಯೋ ಸ್ಟುಡಿಯೋಸ್‌ನ ಸಹ-ನಿರ್ಮಾಪಕಿ ಜ್ಯೋತಿ ದೇಶಪಾಂಡೆ ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ…

Read More

Daily Horoscope: ಸೂರ್ಯನ ಸಂಚಾರ ಬದಲಾವಣೆ; ಈ ರಾಶಿಯವರಿಗೆ ಸಿಗಲಿದೆ ಬಲವಾದ ಯಶಸ್ಸು!

ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಟಿವಿ9 ಕನ್ನಡದ ಮೂಲಕ 14 ಏಪ್ರಿಲ್ 2026, ಮಂಗಳವಾರದ ದೈನಂದಿನ ರಾಶಿಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ ದ್ವಾದಶಿ, ಶತಭಿಷ ನಕ್ಷತ್ರ, ಶುಕ್ಲ ಯೋಗ ಮತ್ತು ಕೌಲವಕರಣದೊಂದಿಗೆ ಕೂಡಿರುತ್ತದೆ. ದಿನದ ರಾಹುಕಾಲವು ಮಧ್ಯಾಹ್ನ 3:25 ರಿಂದ ಸಂಜೆ 4:58 ರವರೆಗೆ ಇರುತ್ತದೆ, ಆದರೆ ಸರ್ವಸಿದ್ಧಿ ಕಾಲ ಸಂಕಲ್ಪ ಕಾಲವು ಮಧ್ಯಾಹ್ನ 12:20 ರಿಂದ 1:53 ರವರೆಗೆ ಇರುತ್ತದೆ….

Read More

T20 World Cup 2026: ಅಮೆರಿಕ ತಂಡಕ್ಕೆ ವಿಶ್ವ ದಾಖಲೆಯ ವಿಜಯ – Kannada News | USA Break Nepal’s T20 World Cup Record

ಟಿ20 ವಿಶ್ವಕಪ್ 2026 ರಲ್ಲಿ ಅಮೆರಿಕ ತಂಡ (ಯುಎಸ್ಎ) ಗೆಲುವಿನ ಖಾತೆ ತೆರೆದಿದೆ. ಅದು ಸಹ ವಿಶ್ವ ದಾಖಲೆಯ ವಿಜಯ ಸಾಧಿಸುವ ಮೂಲಕ ಎಂಬುದು ವಿಶೇಷ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನೆದರ್ಲೆಂಡ್ಸ್‌ ತಂಡವು ಅಮೆರಿಕವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. Source link

Read More

ಮಗುವನ್ನು ಕಸದ ಬುಟ್ಟಿಗೆ ಹಾಕಿ, ನಾನು ಹಾಲು ಕುಡಿಸೋದಿಲ್ಲ; ಒಂದೇಸಮನೆ ಹಠ ಹಿಡಿದ ಬಾಣಂತಿ – Kannada News | I Wont feed baby throw it to dustbin woman refuses to accept Newborn Baby in Hospital know why

ಗೋರಖ್​ಪುರ, ಡಿಸೆಂಬರ್ 18: ‘ಹೆತ್ತ ತಾಯಿಗೆ ಹೆಗ್ಗಣವೂ ಮುದ್ದು’ ಎಂಬ ಗಾದೆ ಮಾತೊಂದಿದೆ. ತಾಯಿ ಎಂಥದ್ದೇ ಪರಿಸ್ಥಿತಿ ಬಂದರೂ ತಾನು ಹೆತ್ತ ಮಗುವನ್ನು ಬಿಟ್ಟುಕೊಡುವುದಿಲ್ಲ, ಅದಕ್ಕೆ ತೊಂದರೆಯಾದರೆ ಸಹಿಸುವುದೂ ಇಲ್ಲ. ಆದರೆ, ಗೋರಖ್‌ಪುರದ (Gorakhpur) ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆಕೆ ಹೆರಿಗೆಯ ನಂತರ ಮಗುವಿಗೆ ಹಾಲುಣಿಸಲು ನಿರಾಕರಿಸಿದಳು. ಇದು ವೈದ್ಯರಿಗೆ ಆಘಾತ ಉಂಟುಮಾಡಿದೆ. ಆಕೆಯ ಮನೆಯವರು, ವೈದ್ಯರು ಎಷ್ಟೇ ಮನವೊಲಿಸಲು ಪ್ರಯತ್ನಿಸಿದರೂ ಆಕೆ ಅದಕ್ಕೆ ಒಪ್ಪಲಿಲ್ಲ. “ಈ ಮಗು ವಿಶ್ವಾಸದ್ರೋಹಿಯಾದ ನನ್ನ…

Read More

ತಂದೆಯಿಂದಲೇ ‘ಫಾದರ್’ ಸಿನಿಮಾದ ಥೀಮ್ ವಿಡಿಯೋ ಬಿಡುಗಡೆ ಮಾಡಿಸಿದ ಆರ್. ಚಂದ್ರು – Kannada News | R Chandru Father Movie Theme Video Released Ft Darling Krishna and Prakash Raj

‘ಆರ್‌.ಸಿ. ಸ್ಟುಡಿಯೋಸ್‌’ ಮೂಲಕ ‘ಫಾದರ್’ ಸಿನಿಮಾ (Father Movie) ನಿರ್ಮಾಣ ಆಗುತ್ತಿದೆ. ಆರ್. ಚಂದ್ರು ಅವರು ಬಂಡವಾಳ ಹೂಡಿದ್ದಾರೆ. ಈ ಸಿನಿಮಾದ ಎಲ್ಲ ಕೆಲಸಗಳು ಪೂರ್ಣಗೊಂಡಿವೆ. ಬಿಡುಗಡೆಗೆ ಈ ಚಿತ್ರ ಸಿದ್ಧವಾಗಿದೆ. ಈಗ ‘ಫಾದರ್’ ಸಿನಿಮಾದ ಥೀಮ್ ವಿಡಿಯೋ ರಿಲೀಸ್ ಮಾಡಲಾಗಿದೆ. ಸಿನಿಮಾದ ಕಥಾವಸ್ತುವಿಗೆ ತಕ್ಕಂತೆಯೇ ಚಂದ್ರು (R, Chandru) ಅವರು ತಂದೆ ರಾಮಣ್ಣ ಅವರಿಂದಲೇ ಈ ಸಿನಿಮಾದ ಥೀಮ್ ವಿಡಿಯೋ ಬಿಡುಗಡೆ ಮಾಡಿಸಿದರು. ಈ ಚಿತ್ರದಲ್ಲಿ ಪ್ರಕಾಶ್ ರಾಜ್, ಡಾರ್ಲಿಂಗ್ ಕೃಷ್ಣ (Darling Krishna), ಅಮೃತಾ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 18ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನೀವು ಅಧ್ಯಾತ್ಮ ಅಥವಾ ಯೋಗಾಭ್ಯಾಸದಲ್ಲಿ ಅತಿ ಹೆಚ್ಚು ಸಮಯ ಕಳೆಯುವಿರಿ. ನೀವು ತುಂಬ ನಂಬಿಕೆ ಇರಿಸಿದ್ದ ವ್ಯಕ್ತಿಯಿಂದ ವಂಚನೆ ಆಗಿರುವ ಬಗ್ಗೆ ಮಾಹಿತಿ ತಿಳಿಯಲಿದೆ. ಪ್ರಾಪಂಚಿಕ ವಿಷಯಗಳಿಗಿಂತ ಒಳಮನಸ್ಸಿನ ಶಾಂತಿ ಮುಖ್ಯವೆಂದು ನಿಮಗನಿಸುತ್ತದೆ. ಹತ್ತಿರದ ಕಾಡು ಅಥವಾ ಗುಡ್ಡಗಾಡು ಪ್ರದೇಶಗಳಿಗೆ ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಆದಾಯ ಹೆಚ್ಚಿಸಿಕೊಳ್ಳಲು ಬೇಕಾದ ಪ್ರಯತ್ನಗಳನ್ನು ಮಾಡುವಿರಿ. ಮಕ್ಕಳ ವರ್ತನೆಯಿಂದ ಸ್ವಲ್ಪ ಬೇಸರವಾಗಬಹುದು, ಆದರೆ…

Read More

ಅಡುಗೆ ಇಂಧನವಾಗಿ ಎಥನಾಲ್; ಎಲ್​ಪಿಜಿಗೆ ಮತ್ತೊಂದು ಪರ್ಯಾಯಕ್ಕೆ ಸರ್ಕಾರ ಯತ್ನ; ಸಕ್ಕರೆ ಬಗ್ಗೆ ಆವತ್ತು ಮೋದಿ ಹೇಳಿದ್ದರ ಅರ್ಥ ಇದಾ? – Kannada News | Govt thinks of using ethanol as cooking gas as surplus biofuel being produced in the country

ಕೆಲ ತಿಂಗಳ ಹಿಂದೆ ಅಸ್ಸಾಮ್​ನಲ್ಲಿ ಎಥನಾಲ್ ಫ್ಯಾಕ್ಟರಿ ಉದ್ಘಾಟನೆ ವೇಳೆ ನರೇಂದ್ರ ಮೋದಿImage Credit source: PTI ಬೆಂಗಳೂರು, ಜುಲೈ 20: ಜೈವಿಕ ಇಂಧನವೆನಿಸಿರುವ (Bio-fuel) ಎಥನಾಲ್ ಅನ್ನು ಅಡುಗೆ ಇಂಧನವಾಗಿ ಬಳಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಎಥನಾಲ್ ಮಿಶ್ರಿತ ಪೆಟ್ರೋಲ್ (EBP- Ethanol blended Petrol) ಬಗ್ಗೆ ದೇಶಾದ್ಯಂತ ಚರ್ಚೆಗಳು ನಡೆಯುತ್ತಿರುವ ಹೊತ್ತಲ್ಲೇ ಈಗ ಈ ಬೆಳವಣಿಗೆ ನಡೆದಿದೆ. ಎಕನಾಮಿಕ್ ಟೈಮ್ಸ್ ಪತ್ರಿಕೆಯ ವರದಿ ಪ್ರಕಾರ, ಎಥನಾಲ್ ಅನ್ನು ಅಡುಗೆ ಅನಿಲವಾಗಿ ಬಳಸಲು ಸಾಧ್ಯವಾಗುವಂತೆ…

Read More

ಮೃತ್ಯು ಮಡಿಲಲ್ಲಿ ಒಂದು ಗಂಟೆ! ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ ‘ಫ್ಲೈ 91’ ವಿಮಾನ – Kannada News | Fly91 Hubballi Incident: Technical Glitch Weather Delays Landing, Passengers Face Fear

ಹುಬ್ಬಳ್ಳಿ, ಏ.22: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ‘ಫ್ಲೈ 91’ ಸಂಸ್ಥೆಯ ವಿಮಾನವು ಮತ್ತೊಮ್ಮೆ ಲ್ಯಾಂಡಿಂಗ್ ಸಮಸ್ಯೆಗೆ ಸಿಲುಕಿದ್ದು, ಪ್ರಯಾಣಿಕರಲ್ಲಿ ಭೀತಿ ಮೂಡಿಸಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ವಿಮಾನವು ನಿಗದಿತ ಸಮಯಕ್ಕೆ ಲ್ಯಾಂಡ್ ಆಗಲಾಗದೆ ಸುಮಾರು ಒಂದು ಗಂಟೆ ಕಾಲ ಆಗಸದಲ್ಲೇ ಸುತ್ತಾಡಿದ ಘಟನೆ ನಿನ್ನೆ ನಡೆದಿದೆ. ನಿನ್ನೆ ಸಂಜೆ 7 ಗಂಟೆಗೆ ಬೆಂಗಳೂರಿನಿಂದ ಹೊರಟಿದ್ದ IC3412 AT-76 ಸಂಖ್ಯೆಯ ಫ್ಲೈ 91 ವಿಮಾನವು ರಾತ್ರಿ 8:15ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಲ್ಯಾಂಡಿಂಗ್ ವೇಳೆ ತಾಂತ್ರಿಕ ತೊಂದರೆ…

Read More

Video: ಅಗಲಿದ ಪತ್ನಿಯ ಫೋಟೋ ಆಟೋದಲ್ಲಿಟ್ಟು ದಿನನಿತ್ಯ ಪೂಜಿಸುವ ಬೆಂಗಳೂರಿನ ಆಟೋ ಚಾಲಕ – Kannada News | Bengaluru auto driver worships a photo of his late wife kept in his auto.

ಬೆಂಗಳೂರು, ಜುಲೈ 13: ಪ್ರೀತಿಯೇ ಹಾಗೆ, ಸುಂದರವಾದ ಭಾವನೆ. ಒಬ್ಬೊಬ್ಬರು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುವ ರೀತಿ ವಿಭಿನ್ನವಾಗಿರುತ್ತದೆ. ಕೆಲವರು ತಮ್ಮ ಸಂಗಾತಿಗೆ ಕಾರು, ಒಡವೆ ಹೀಗೆ ದುಬಾರಿ ಬೆಲೆಯ ಗಿಫ್ಟ್ ಗಳನ್ನು ಕೊಡುತ್ತಾರೆ. ಆದರೆ ಬೆಂಗಳೂರಿನ (Bengaluru) ಆಟೋಚಾಲಕನು ಅಗಲಿದ ಮಡದಿಯನ್ನು ಮನಸ್ಸಿನಲ್ಲಿಟ್ಟು ಆರಾಧಿಸುತ್ತಿದ್ದೇನೆ. ಮಡದಿಯ ಫೋಟೋವನ್ನು ತನ್ನ ಆಟೋದಲ್ಲಿಟ್ಟು ಪೂಜಿಸುತ್ತಿದ್ದಾನೆ. ಈ ಹೃದಯಸ್ಪರ್ಶಿ ಕ್ಷಣದ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ. ಆಶೀಶ್ (asishmatthew) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಆಟೋ ಚಾಲಕನೊಬ್ಬ ತನ್ನ…

Read More

ಶಂಕಿತ ಉಗ್ರ ಸುಹೇಲ್ ಬಗ್ಗೆ ಸ್ಫೋಟಕ ಮಾಹಿತಿ ಕೊಟ್ಟ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ – Kannada News | Pakistani Terror Links Exposed: Davanagere SP Reveals Shocking Details of Suspected Terrorist Suhail Arrested in Harihar

ದಾವಣಗೆರೆ, ಜೂನ್​​ 24: ಹರಿಹರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ (ಜೂನ್​​ 23) ಉತ್ತರಪ್ರದೇಶ ಮೂಲದ ಶಂಕಿತ ಉಗ್ರ ಸುಹೇಲ್ (20) ಬಂಧನ ಪ್ರಕರಣ ಸಂಬಂಧ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಡಾ.ಹೆಚ್​.ಟಿ.ಶೇಖರ್​ ಮಾಹಿತಿ ನೀಡಿದ್ದಾರೆ. 15 ದಿನಗಳ ಹಿಂದೆ ಖಾಸಗಿ ಕಾರ್ಖಾನೆಗೆ ಕೆಲಸಕ್ಕೆ ಬಂದಿದ್ದ ಈತ,ಕಾರ್ಖಾನೆ ಬಳಿಯ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಅನುಮಾನದ ಮೇರೆಗೆ ಆರೋಪಿ ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಆರೋಪಿ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದು, ಈತನ ಮೊಬೈಲ್​ನಲ್ಲಿ ಮತ್ತಷ್ಟು…

Read More