Headlines

ಮಕ್ಕಳು ಅತಿಯಾಗಿ ಮೊಬೈಲ್ ನೋಡುವುದರಿಂದ ಆಟಿಸಂ ಅಪಾಯ ಹೆಚ್ಚಾಗಬಹುದೇ? ಇಲ್ಲಿದೆ ಡಾ. ಶೆಫಾಲಿ ನೀಡಿರುವ ಸಲಹೆ – Kannada News | Virtual Autism Warning: AIIMS Flags Infant Screen Time Dangers

ಇಂದಿನ ಡಿಜಿಟಲ್ ಯುಗದಲ್ಲಿ ಚಿಕ್ಕ ಮಕ್ಕಳಿಗೂ ಮೊಬೈಲ್ ಫೋನ್ ನೀಡುವುದು ಸಾಮಾನ್ಯವಾಗಿಬಿಟ್ಟಿದೆ. ಆದರೆ ಆರೋಗ್ಯ ತಜ್ಞರು ಇದರಿಂದ ಉಂಟಾಗಬಹುದಾದ ಅಪಾಯಗಳ ಬಗ್ಗೆ ಹಿಂದಿನಿಂದಲೂ ಎಚ್ಚರಿಸುತ್ತಿದ್ದಾರೆ. ಎಐಐಎಂಎಸ್ ನಡೆಸಿದ ಸಂಶೋಧನೆಯ ಪ್ರಕಾರ, ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಹೆಚ್ಚು ಸ್ಕ್ರೀನ್ ಟೈಮ್ (Screen Time) ನೀಡುವುದರಿಂದ “ವರ್ಚುವಲ್ ಆಟಿಸಂ” ಅಪಾಯ ಹೆಚ್ಚಾಗುವ ಸಾಧ್ಯತೆ ಇದೆ. ಹೌದು, ಡಾ. ಶೆಫಾಲಿ ಗುಲಾಟಿ ಹೇಳುವ ಪ್ರಕಾರ, 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮೊಬೈಲ್ ಬಳಕೆ ಹೆಚ್ಚಾಗಿ ಮಾಡುವುದರಿಂದ ಅವರ ಮೆದುಳಿನ ಬೆಳವಣಿಗೆಯ…

Read More

ಬಂಡಾಯ ಮಣಿಸಿ ದಾವಣಗೆರೆ ಬೈ ಎಲೆಕ್ಷನ್​ ಗೆದ್ದ ಸಮರ್ಥ್ ಶಾಮನೂರು – Kannada News | Davanagere South Bypoll: Congress’ Samarth Shamanur Defeats BJP’s Srinivas Das Kariyappa

ದಾವಣಗೆರೆ, ಮೇ 04: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮೊಮ್ಮಗ, ಕಾಂಗ್ರೆಸ್​​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪಗೆ ಸೋಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ನಡೆದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪರಾಭಯಗೊಂಡಿದೆ. ತನ್ನದೇ ಹಿಡಿತದಲ್ಲಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರವನ್ನು ಆಡಳಿತಾರೂಢ ಕಾಂಗ್ರೆಸ್​​ ಮರಳಿ ತೆಕ್ಕೆಗೆ ಪಡೆದಿದೆ. ಯಾರಿಗೆ ಎಷ್ಟು ಮತ? ಕಾಂಗ್ರೆಸ್​ನ ಸಮರ್ಥ್ ಶಾಮನೂರು ಬಿಜೆಪಿ ಅಭ್ಯರ್ಥಿ…

Read More

ಹಸೆಮಣೆ ಏರಲು ಸಜ್ಜಾದ ‘ಟಾಕ್ಸಿಕ್’ ಸಿನಿಮಾ ನಟಿ ಹುಮಾ ಖುರೇಷಿ; ಹುಡುಗ ಯಾರು? – Kannada News | Toxic movie actress Huma Qureshi Rachit Singh to wed in Mumbai this year

ಬಾಲಿವುಡ್‌ನ ಖ್ಯಾತ ನಟಿ ಹುಮಾ ಖುರೇಷಿ (Huma Qureshi) ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನಟನಾ ತರಬೇತುದಾರ ರಚಿತ್ ಸಿಂಗ್ (Rachit Singh) ಅವರೊಂದಿಗೆ ಪ್ರೀತಿಯಲ್ಲಿದ್ದ ಹುಮಾ, ಈ ವರ್ಷದ ಅಂತ್ಯಕ್ಕೆ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಬಿಟೌನ್‌ನಲ್ಲಿ ಹರಿದಾಡುತ್ತಿದೆ. ಮಾಧ್ಯಮಗಳಲ್ಲಿ ವರದಿ ಆಗಿರುವ ಪ್ರಕಾರ, ಈ ಜೋಡಿಯು ಅಕ್ಟೋಬರ್ ಅಂತ್ಯ ಅಥವಾ ನವೆಂಬರ್‌ನಲ್ಲಿ ಮದುವೆಯಾಗಲು ಪ್ಲ್ಯಾನ್ ಮಾಡಿದೆ. ಹುಮಾ ಖುರೇಷಿ ಅವರು ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ ನಟಿಸಿದ್ದು, ಆ ಚಿತ್ರದ…

Read More

West Bengal Results: ಗೆಲುವಿನ ರಹಸ್ಯ; ಬಂಗಾಳದ ಯುವಕರು, ಮಹಿಳೆಯರಿಗೆ ಬಂಪರ್ ಆಫರ್ ಕೊಟ್ಟು ಗೆದ್ದ ಬಿಜೆಪಿ – Kannada News | UCC in 6 months, free bus and Rs 3000 for women Employment for Youth BJP West Bengal manifesto

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದ (West Bengal Elections) 294 ಕ್ಷೇತ್ರಗಳಲ್ಲಿ 197 ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. ಟಿಎಂಸಿ 90 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಹುಮತ ಪಡೆದು ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ಆದ 148 ಸ್ಥಾನಗಳನ್ನು ಪಡೆದಿರುವ ಬಿಜೆಪಿ ಅಧಿಕಾರಕ್ಕೇರುವುದು ಖಚಿತವಾಗಿದೆ. ಈ ಬಾರಿಯ ಚುನಾವಣೆಗೂ ಮುನ್ನ ಬಿಜೆಪಿ ಪಶ್ಚಿಮ ಬಂಗಾಳಕ್ಕೆ ಯಾವೆಲ್ಲ ಭರವಸೆಗಳನ್ನು ನೀಡಿತ್ತು? ಬಿಜೆಪಿ ಸರ್ಕಾರ ರಚನೆಯಾದರೆ ಯಾವ ಸಮುದಾಯಕ್ಕೆ ಹೆಚ್ಚು ಲಾಭವಾಗಲಿದೆ ಎಂಬುದರ ವಿವರ ಇಲ್ಲಿದೆ….

Read More

IPL 2026: ನೋಡುವವರಿಲ್ಲ, ಟಿಆರ್​ಪಿಯೂ ಇಲ್ಲ..! ಕಳೆಗುಂದಿದ ಐಪಿಎಲ್ ಜನಪ್ರಿಯತೆ – Kannada News | IPL 2026 Popularity Decline: TRP and Viewership Drop, Advertisers Lose Interest

2026 ರ ಐಪಿಎಲ್‌ನಲ್ಲಿ (IPL 2026) ಈಗಾಗಲೇ 47 ಪಂದ್ಯಗಳು ಮುಗಿದಿವೆ. ಅಂದರೆ ಐಪಿಎಲ್​ನ ಅರ್ಧ ಪ್ರಯಾಣ ಮುಗಿದಂತ್ತಾಗಿದೆ. ಆರಂಭದಲ್ಲಿ ಐಪಿಎಲ್​ಗೆ ಸಿಕ್ಕ ಬೆಂಬಲ ಪಂದ್ಯಗಳು ಮುಂದುವರೆದಂತೆ ಕಳೆಗುಂದಿದಂತೆ ಕಾಣುತ್ತಿದೆ. ಇದಕ್ಕೆ ಕಾರಣ ಕಳೆದ ಆವೃತ್ತಿಯಂತೆ ಈ ಆವೃತ್ತಿಯಲ್ಲೂ ಬರಿ ಬ್ಯಾಟರ್​ಗಳ ಪಾರುಪತ್ಯವೇ ಹೆಚ್ಚಾಗಿರುವುದು. ಇದರ ಜೊತೆಗೆ ಇನ್ನು ಅನೇಕ ಕಾರಣಗಳು ಐಪಿಎಲ್​ ಮೇಲೆ ಅಭಿಮಾನಿಗಳು ಉತ್ಸಾಹ ಕಳೆದುಕೊಳ್ಳುವಂತೆ ಮಾಡುತ್ತಿವೆ. ಇದೀಗ ಅದಕ್ಕೆ ಪೂರಕವೆಂಬಂತೆ ಹೊರಬಿದ್ದಿರುವ ವರದಿಯೊಂದು ಐಪಿಎಲ್ ಜನಪ್ರಿಯತೆ ಕಡಿಮೆಯಾಗುತ್ತಿದೆ ಎಂಬುದನ್ನು ಬಹಿರಂಗಪಡಿಸಿದೆ. ವರದಿಯ ಪ್ರಕಾರ,…

Read More

Free Online Courses: 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಎನ್‌ಸಿಇಆರ್‌ಟಿಯಿಂದ ಉಚಿತ ಆನ್‌ಲೈನ್ ಕೋರ್ಸ್ ಆರಂಭ! – Kannada News | NCERT SWAYAM Free Online Courses for 11th and 12th Graders: Boost Exam Prep

11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳ ಕಲಿಕೆಯನ್ನು ಸುಲಭ ಹಾಗೂ ಸರಳಗೊಳಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು (NCERT) ಈಗ ಮಹತ್ವದ ಉಪಕ್ರಮವನ್ನು ಕೈಗೊಂಡಿದೆ. ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ‘ಸ್ವಯಂ’ (SWAYAM) ಪೋರ್ಟಲ್ ಮೂಲಕ ಉಚಿತ ಆನ್‌ಲೈನ್ ಕೋರ್ಸ್‌ಗಳನ್ನು ಪ್ರಾರಂಭಿಸಲಾಗಿದೆ. ಈ ಉಪಕ್ರಮವು ವಿದ್ಯಾರ್ಥಿಗಳಿಗೆ ವಿಷಯಗಳ ಬಗ್ಗೆ ಆಳವಾದ ತಿಳುವಳಿಕೆಯನ್ನು ನೀಡುವುದಲ್ಲದೆ, ಮನೆಯಿಂದಲೇ ತಮ್ಮ ಪರೀಕ್ಷಾ ಸಿದ್ಧತೆಯನ್ನು ಬಲಪಡಿಸಲು ಮತ್ತು ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜಾಗಲು…

Read More

ಡಿಎಂಕೆಗೆ ಭರ್ಜರಿ ಶಾಕ್: ಭದ್ರಕೋಟೆಯಲ್ಲೇ ಹಾಲಿ ಸಿಎಂ ಸ್ಟಾಲಿನ್​​ ಮಣಿಸಿದ ಟಿವಿಕೆ

ಚೆನ್ನೈ, ಮೇ 04: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಭ್ಯರ್ಥಿ ಎಂ.ಕೆ. ಸ್ಟಾಲಿನ್ ಉತ್ತರ ಚೆನ್ನೈನ ಕೊಳತ್ತೂರು ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿ ವಿ.ಎಸ್​.ಬಾಬು ವಿರುದ್ಧ ಸೋಲುಂಡಿದ್ದು, ಆಡಳಿತಾರೂಢ ಪಕ್ಷಕ್ಕೆ ನಟ ದಳಪತಿ ವಿಜಯ್​​ ಶಾಕ್​​ ಮೇಲೆ ಶಾಕ್​​ ನೀಡಿದ್ದಾರೆ. ಉಭಯ ಅಭ್ಯರ್ಥಿಗಳ ನಡುವೆ ಆರಂಭದಿಂದಲೂ ಭಾರಿ ಪೈಪೋಟಿ ಇತ್ತಾದರೂ ಅಂತಿಮವಾಗಿ ಎಂ.ಕೆ. ಸ್ಟಾಲಿನ್ ಟಿವಿಕೆ ಅಭ್ಯರ್ಥಿ ವಿರುದ್ಧ ಸೋಲು ಕಂಡಿದ್ದಾರೆ. ಭಧ್ರ ಕೋಟೆಯಲ್ಲಿಯೇ ಡಿಎಂಕೆಗೆ…

Read More

ಭಾರತದ ‘ಪ್ಯಾಡ್‌ಮ್ಯಾನ್’ಗೆ ನೋಬೆಲ್ ಗೌರವ: 2026ರ ಶಾಂತಿ ಪ್ರಶಸ್ತಿಗೆ ಅರುಣಾಚಲಂ ಮುರುಗಾನಂದಂ ನಾಮನಿರ್ದೇಶನ! – Kannada News | Arunachalam Muruganantham: India’s Padman Eyes 2026 Nobel Peace Prize for Hygiene Work

ದೆಹಲಿ, ಮೇ.4: ಕೊಯಮತ್ತೂರಿನ ಸಾಮಾಜಿಕ ಉದ್ಯಮಿ ಹಾಗೂ ‘ಪ್ಯಾಡ್‌ಮ್ಯಾನ್’ ಖ್ಯಾತಿಯ ಅರುಣಾಚಲಂ ಮುರುಗಾನಂದಂ ಅವರು 2026ರ ನೋಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವುದು ಭಾರತಕ್ಕೆ ಹೆಮ್ಮೆಯ ವಿಷಯವಾಗಿದೆ. ಈ ನಾಮನಿರ್ದೇಶನದ ಸುದ್ದಿ ಕೇಳಿ ತಮಗೆ ಮೊದಲು ನಂಬಲು ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ. ನೋಬೆಲ್ ಪ್ರಶಸ್ತಿಗೆ ನಾವಾಗಿಯೇ ಹೆಸರು ಸಲ್ಲಿಸಲು ಅಥವಾ ಕುಟುಂಬದವರು ಶಿಫಾರಸು ಮಾಡಲು ಸಾಧ್ಯವಿಲ್ಲ, ಇದನ್ನು ಮೂರನೇ ವ್ಯಕ್ತಿಗಳೇ ಮಾಡಬೇಕು ಎಂದು ಹೇಳಿದ್ದಾರೆ. ಪಾಂಡಿಚೇರಿಯ ಅರವಿಂದ್ ಕಣ್ಣಿನ ಆಸ್ಪತ್ರೆಯ ಡೀನ್ ಮತ್ತು ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಅಮೆರಿಕದ…

Read More

ಬಾಗಲಕೋಟೆಯಲ್ಲಿ ಯತ್ನಾಳ್​​ ಪ್ರಚಾರ ಮಾಡಿದ್ರೂ ಬಿಜಿಪಿ ಏಕೆ ಗೆಲ್ಲಲಿಲ್ಲ: ಸಚಿವ ತಿಮ್ಮಾಪುರ್ ಹೇಳಿದ್ದಿಷ್ಟು – Kannada News | Minister Timmapur on Bagalkote By election Victory: Congresss Collective Effort and Development Wins

ಬಾಗಲಕೋಟೆ, ಮೇ 04: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗಳಿಸಿದ್ದಾರೆ. ಈ ಮಾಧ್ಯಮದವರೊಂದಿಗೆ ಮಾತನಾಡಿದ ಬಾಗಲಕೋಟೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲ ಮತದಾರರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ಮಾಜಿ ಸಚಿವರು, ಮಾಜಿ ಶಾಸಕರು ನಿರಂತರವಾಗಿ ಪ್ರಚಾರ ಮಾಡಿದ್ದಾರೆ. ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರ  ಶ್ರಮದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದರು. ಬಿಜೆಪಿಯು ಹಿಂದುತ್ವದ ಟ್ರಂಪ್ ಕಾರ್ಡ್ ಬಳಸಿ, ಯತ್ನಾಳ್​​​ರನ್ನ ಕರೆತಂದಿದ್ದರು ಎಂಬ ಪ್ರಶ್ನಗೆ ಉತ್ತರಿಸಿ ಅವರು, ಪದೇ ಪದೇ ಹಿಂದುತ್ವ,…

Read More

West Bengal Election Results: ಮಧ್ಯಾಹ್ನದೊಳಗೆ ದೀದಿ ಟಾಟಾ ಬೈ-ಬೈ ಹೇಳ್ತಾರೆ; ಚುನಾವಣೆಗೂ ಮೊದಲೇ ಭವಿಷ್ಯ ನುಡಿದಿದ್ದರು ಅಮಿತ್ ಶಾ – Kannada News | By 1 o clock Didi Tata Bye Bye Amit Shah Prediction Old Video on West Bengal Election results goes Viral

ನವದೆಹಲಿ, ಮೇ 4: ಪಶ್ಚಿಮ ಬಂಗಾಳದ (West Bengal Assembly Elections Results) ಮಹಾರಾಣಿಯಾಗಿ ಮೆರೆದ ಮಮತಾ ಬ್ಯಾನರ್ಜಿ (Mamata Banerjee) ಅವರ ಯುಗಾಂತ್ಯವಾಗಿದೆ. 15 ವರ್ಷಗಳಿಂದ ಬಂಗಾಳದ ಮುಖ್ಯಮಂತ್ರಿಯಾಗಿದ್ದ ಮಮತಾ ಬ್ಯಾನರ್ಜಿ ಈ ಬಾರಿ ತೀವ್ರ ಮುಖಭಂಗ ಅನುಭವಿಸಿದೆ. ಬದಲಾವಣೆ ಬಯಸಿರುವ ಜನರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕೇಸರಿ ಧ್ವಜ ಹಾರಿಸಲೇಬೇಕೆಂದು ಹಠ ತೊಟ್ಟಿದ್ದ ಬಿಜೆಪಿ ಈ ಬಾರಿ ಭಾರೀ ಪ್ರಚಾರ ಕಾರ್ಯ ನಡೆಸಿತ್ತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಕೇಂದ್ರ…

Read More