Headlines

ಗ್ರಾಮ ಆಡಳಿತ ಅಧಿಕಾರಿ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಭಾರಿ ಆಘಾತ – Kannada News | VAO Bhuvana’s Death Leaves Family Devastated, Daughter’s Wedding Dreams Shattered

ತುಮಕೂರು, ಜುಲೈ 05: ಎಸ್ಐಆರ್ (Special Intensive Revision) ಕರ್ತವ್ಯಕ್ಕೆ ತೆರಳುತ್ತಿದ್ದಾಗ ಗೂಳೂರು ಬಳಿ ನಡೆದ ಅಪಘಾತದಲ್ಲಿ ಭುವನಾ ಮೃತಪಟ್ಟಿದ್ದ ಭುವನಾ ಅವರ ಮದುಗೆ ಕುಟುಂಬ ಸಿದ್ಧತೆ ನಡೆಸುತ್ತಿತ್ತು ಎಂಬ ವಿಚಾರವೀಗ ಬಹಿರಂಗೊಂಡಿದೆ. ಮನೆಮಗಳ ವಿವಾಹದ ಕನಸು ಕಂಡಿದ್ದ ಕುಟುಂಬಕ್ಕೆ ಘಟನೆಯಿಂದ ಬರಸಿಡಿಲು ಬಡಿದಂತಾಗಿದ್ದು, ಮತ್ತೊಂದೆಡೆ ಸರ್ಕಾರಿ ನೌಕರರ ಹೋರಾಟವೂ ತೀವ್ರಗೊಂಡಿದೆ. ತುಮಕೂರು ಡಿಸಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸಿರುವ ನೌಕರರು, ಭುವನಾ ಸಾವಿಗೆ ನ್ಯಾಯ ನೀಡುವಂತೆ ಆಗ್ರಹಿಸಿದ್ದಾರೆ. ಮೇಲಧಿಕಾರಿಗಳ ಒತ್ತಡವೇ ಈ ದುರಂತಕ್ಕೆ ಕಾರಣ…

Read More

ರಾಜಮೌಳಿ ನೀರಿನ ಸಮಸ್ಯೆಗೆ ಸಿಕ್ಕಿತು ಪರಿಹಾರ; ಶೂಟ್​​ನಲ್ಲಿ ಪ್ರಿಯಾಂಕಾ ಭಾಗಿ – Kannada News | SS Rajamouli’s Varanasi: Priyanka Chopra Joins Mahesh Babu Film, Production Updates

ನಿರ್ದೇಶಕ ಎಸ್.ಎಸ್. ರಾಜಮೌಳಿ ಮತ್ತು ನಟ ಮಹೇಶ್ ಬಾಬು ಮೊದಲ ಬಾರಿಗೆ ಒಂದಾಗುತ್ತಿರುವ ಸಿನಿಮಾ ‘ವಾರಣಾಸಿ’ ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದೊಂದು ಅಡ್ವೆಂಚರ್ ಆಕ್ಷನ್ ಥ್ರಿಲ್ಲರ್ ಆಗಿದ್ದು, ವಿಶ್ವದ ವಿವಿಧ ದೇಶಗಳಲ್ಲಿ ಚಿತ್ರೀಕರಣಗೊಳ್ಳುತ್ತಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೀಗ ಚಿತ್ರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಚೋಪ್ರಾ ಮಹತ್ವದ ಅಪ್‌ಡೇಟ್ ಒಂದನ್ನು ನೀಡಿದ್ದಾರೆ. ರಾಜಮೌಳಿ ಅವರ ಈ ಸಿನಿಮಾಗೆ ನೀರಿನ ಶಾರ್ಟೇಜ್ ಉಂಟಾಗಿದೆ ಎಂದು ವರದಿ ಆಗಿತ್ತು. ನಿರ್ದೇಶಕರು 150 ಟ್ಯಾಂಕರ್…

Read More

ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರು ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪ್

ಮಂಗಳೂರು, (ಏಪ್ರಿಲ್ 09): 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (2nd PUC Result) ಇಂದು (ಏಪ್ರಿಲ್ 09) ಆನ್​​ಲೈನಲ್ಲಿ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಆನ್​​ಲೈನ್​​​ಲ್ಲಿ ರಿಸಲ್ಟ್ ವೀಕ್ಷಣೆ ಮಾಡಬಹುದಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ, ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಪಡೆದುಕೊಂಡಿದ್ದಾರೆ. ಹೌದು…ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ ಔಟ್ ಆಫ್ ಔಟ್ ಅಂದರೆ 600ಕ್ಕೆ 600 ಅಂಕ ಪಡೆದು ಕರ್ನಾಟಕಕ್ಕೆ ಟಾಪರ್…

Read More

ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ದಂಪತಿ: ಬೇಬಿ ಬಂಪ್ ಫೋಟೊಶೂಟ್

ನಟ, ನಿರ್ಮಾಪಕ ಡಾಲಿ ಧನಂಜಯ್ ಅವರು ಇದೀಗ ತಂದೆಯಾಗುವ ಶುಷಿಯಲ್ಲಿದ್ದಾರೆ. ಡಾಲಿ ಅವರ ಪತ್ನಿ ಡಾ ಧನ್ಯತಾ ಗರ್ಭಿಣಿ ಆಗಿದ್ದು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಧನ್ಯತಾ ಅವರು ಬೇಬಿ ಬಂಪ್ ಫೋಟೊಶೂಟ್ ಮಾಡಿಸಿದ್ದು, ಪತಿ ಡಾಲಿ ಸಹ ಪತ್ನಿಯ ಫೋಟೋಶೂಟ್​ನಲ್ಲಿ ಜೊತೆಯಾಗಿದ್ದಾರೆ. ಧನ್ಯತಾ ಮತ್ತು ಡಾಲಿ ಧನಂಜಯ್ ಅವರುಗಳು ಫೋಟೊಶೂಟ್​​ನಲ್ಲಿ ಮುದ್ದಾಗಿ ಕಾಣುತ್ತಿದ್ದು, ಮಗುವಿನ ನಿರೀಕ್ಷೆಯಲ್ಲಿರುವ ಪೋಷಕರ ಖುಷಿಯಲ್ಲಿದ್ದಾರೆ. ಡಾಲಿ ಹಾಗೂ ಧನ್ಯತಾ ಅವರು ಪ್ರಕೃತಿಯ ನಡುವೆ ಫೋಟೊಶೂಟ್ ಮಾಡಿಸಿದ್ದು, ಡಾಲಿ, ಗರ್ಭಿಣಿ ಪತ್ನಿಯ ಕೈ…

Read More

ಫಿಫಾ ವಿಶ್ವಕಪ್‌ ಸಂಭ್ರಮಾಚರಣೆಯಲ್ಲಿ ದುರಂತ: 13 ವರ್ಷದ ಬಾಲಕ ಸಾವು; ಇಬ್ಬರಿಗೆ ಗಾಯ – Kannada News | Spain Crowned 2026 FIFA World Cup Champions; Victory Celebration Ends in Tragedy

2026 ರ ಫಿಫಾ ವಿಶ್ವಕಪ್​ಗೆ (FIFA World Cup 2026) ಅದ್ಧೂರಿ ತೆರೆಬಿದ್ದಿದೆ. ನ್ಯೂಜೆರ್ಸಿಯಲ್ಲಿ ನಡೆದ ಈ ಪ್ರಶಸ್ತಿ ಪಂದ್ಯದಲ್ಲಿ, ಸ್ಪೇನ್ ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು (Spain vs Argentina) 1-0 ಗೋಲುಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಮೂಲಕ ಸ್ಪೇನ್ ಎರಡನೇ ಬಾರಿಗೆ ವಿಶ್ವಕಪ್ ಗೆದ್ದ ಸಾಧನೆಯನ್ನು ಮಾಡಿತು. ತಂಡದ ಈ ಗೆಲುವನ್ನು ಸ್ಪೇನ್​ನಲ್ಲಿ ಹಬ್ಬದಂತೆ ಆಚರಿಸಲಾಗುತ್ತಿದೆ. ಅಲ್ಲಿನ ನಾಗರೀಕರು ಬೀದಿಗಿಳಿದು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಆದರೆ ಈ ಸಂಭ್ರಮಾಚರಣೆ ದುರಂತವಾಗಿ ಮಾರ್ಪಟ್ಟಿದೆ. ಫೌಂಟೇನ್ ಬಿದ್ದು ಬಾಲಕ…

Read More

IND vs NED: ಸತತ ಮೂರನೇ ಪಂದ್ಯದಲ್ಲೂ ಸೊನ್ನೆ ಸುತ್ತಿದ ಅಭಿಷೇಕ್ ಶರ್ಮಾ – Kannada News | Abhishek Sharma’s T20 WC Nightmare: Three Consecutive Ducks and Unwanted Record

ಅಭಿಷೇಕ್ ಶರ್ಮಾ ಅವರ ಈ ಡಗೌಟ್ ಸರಣಿ ಟಿ20 ವಿಶ್ವಕಪ್​ಗೆ ಮಾತ್ರ ಸೀಮಿತವಾಗಿಲ್ಲ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅವರು ಎರಡು ಬಾರಿ ಶೂನ್ಯಕ್ಕೆ ಔಟಾಗಿದ್ದರು. ಇದರರ್ಥ ಕಳೆದ ಏಳು ಇನ್ನಿಂಗ್ಸ್‌ಗಳಲ್ಲಿ ಅಭಿಷೇಕ್ ಐದು ಬಾರಿ ಸೊನ್ನೆಗೆ ಔಟಾಗಿದ್ದಾರೆ. ಇದು ಹೀಗೆ ಮುಂದುವರಿದರೆ, ಇದು ಟೀಂ ಇಂಡಿಯಾವನ್ನು ಸಂಕಷ್ಟಕ್ಕೆ ಸಿಲುಕಿಸುವುದಲ್ಲದೆ, ಅಭಿಷೇಕ್‌ಗೆ ಸಮಸ್ಯೆಗಳನ್ನು ಸೃಷ್ಟಿಸುತ್ತದೆ. Source link

Read More

ಬಿಸಿಲ ಬೇಗೆಗೆ ಛತ್ರಿ, ಟೋಪಿ ಮೊರೆ ಹೋದ ಪ್ರವಾಸಿಗರು: ರಜೆಯಲ್ಲೂ ಟೂರಿಸ್ಟ್ ಸಂಖ್ಯೆ ಇಳಿಮುಖ – Kannada News | Hassan Summer Heat: Belur Halebidu Tourists Struggle; resort to umbrellas and hats

ಬಿಸಿಲಿನಿಂದಾಗಿ ರಾಜ್ಯದ ಜನ ಥರಗುಟ್ಟುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗುತ್ತಿದೆ. ರಜೆ ಅಂತ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಕೂಡ ಬಿಸಿಲ ಬೇಗೆಗೆ ಬಸವಳಿದಿದ್ದಾರೆ. ಹೀಗಾಗಿ ಬಿಸಿಲ ಝಳಕ್ಕೆ ಛತ್ರಿ, ಟೋಪಿ ಮೊರೆ ಹೋಗುತ್ತಿದ್ದಾರೆ. Source link

Read More

Lunar Eclipse 2026: ಮಾ.03 ವರ್ಷದ ಮೊದಲ ಚಂದ್ರಗ್ರಹಣ; ಇದು ಭಾರತದಲ್ಲಿ ಗೋಚರಿಸುತ್ತಾ? – Kannada News | Lunar Eclipse March 3, 2026: India Visibility, Sutak Timings and Duration

ಈ ವರ್ಷದ ಮೊದಲ ಚಂದ್ರಗ್ರಹಣವು ಫಾಲ್ಗುಣ ಮಾಸದ ಹುಣ್ಣಿಮೆಯಂದು ಸಂಭವಿಸಲಿದೆ. ಈ ವರ್ಷ, ಫಾಲ್ಗುಣ ಹುಣ್ಣಿಮೆಯ ದಿನವು ಮಾರ್ಚ್ 03 ರಂದು ಬಂದಿದ್ದು, ಚಂದ್ರಗ್ರಹಣವು ಈ ದಿನದಂದು ಸಂಭವಿಸುತ್ತದೆ. ಈ ಚಂದ್ರಗ್ರಹಣವು ವರ್ಷದ ಅತ್ಯಂತ ದೀರ್ಘವಾಗಿರುತ್ತದೆ. ಗ್ರಹಣದ ದಿನದಂದು, ಚಂದ್ರನು ಸಿಂಹ ರಾಶಿಯಲ್ಲಿ ಸಾಗುತ್ತಾನೆ. ಪರಿಣಾಮವಾಗಿ, ಚಂದ್ರಗ್ರಹಣವು ಸಿಂಹ ಮತ್ತು ಪೂರ್ವಾ ಫಾಲ್ಗುಣಿ ನಕ್ಷತ್ರಪುಂಜದಲ್ಲಿ ಸಂಭವಿಸುತ್ತದೆ. ಈ ಗ್ರಹಣವು ಭಾರತದಲ್ಲಿ ಗೋಚರಿಸುತ್ತದೆ. ಪರಿಣಾಮವಾಗಿ, ಈ ಚಂದ್ರಗ್ರಹಣದ ಸೂತಕ ಅವಧಿಯು ಭಾರತದಲ್ಲಿಯೂ ಕಂಡುಬರುತ್ತದೆ. 2026 ರ ಚಂದ್ರ ಗ್ರಹಣ…

Read More

ಪುಣೆಯಲ್ಲಿ ಟಿಸಿಎಸ್ ಉದ್ಯೋಗಿ ಆತ್ಮಹತ್ಯೆ; ಇಬ್ಬರು ಮಹಿಳಾ ಸಹೋದ್ಯೋಗಿಗಳ ವಿರುದ್ಧ ಕೇಸ್ ದಾಖಲು – Kannada News | TCS employee dies by suicide after Repeatedly Humiliating him FIR against 2 women colleagues

ಪುಣೆ, ಜೂನ್ 12: ಮಹಾರಾಷ್ಟ್ರದ ಪುಣೆಯಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಸಂಸ್ಥೆಯ 48 ವರ್ಷದ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಹೋದ್ಯೋಗಿಗಳ ಕಿರುಕುಳವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದ್ದು, ಈ ಕುರಿತು ತನಿಖೆ ನಡೆಸುವಂತೆ ಮಾಹಿತಿ ತಂತ್ರಜ್ಞಾನ ನೌಕರರ ಸಂಘಟನೆಯಾದ NITES ಮಹಾರಾಷ್ಟ್ರದ ಮುಖ್ಯಮಂತ್ರಿಗೆ ಪತ್ರ ಬರೆದಿದೆ. ಟಿಸಿಎಸ್ ಉದ್ಯೋಗಿಯಾದ ಪುಣೆಯ ಪಿಂಪ್ರಿ ಚಿಂಚಾವಡ್ ವ್ಯಾಪ್ತಿಯ ಭೋಸರಿ ನಿವಾಸಿಯಾದ ಅಮಿತ್ ಅಭಯ್ ಬ್ರಹ್ಮೆ ಎಂಬ 48 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಹಿಂಜೆವಾಡಿಯಲ್ಲಿರುವ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿಂದು ಬಿರುಗಾಳಿಯ ಜೊತೆಗೆ ಆಲಿಕಲ್ಲು ಮಳೆಯ ಅಬ್ಬರ! – Kannada News | Karnataka Weather Forecast: Hailstorm in North and south Karnataka, Rain in Bengaluru

ರಾಜ್ಯದಲ್ಲಿಂದು ಬಿರುಗಾಳಿಯ ಜೊತೆಗೆ ಆಲಿಕಲ್ಲು ಮಳೆಯ ಅಬ್ಬರ! ಬೆಂಗಳೂರು, ಏಪ್ರಿಲ್ 29: ಉಷ್ಣ ಅಲೆಯಿಂದ ಬೇಸತ್ತಿದ್ದ ಕರಾವಳಿಯಲ್ಲಿಂದು ಗುಡುಗು ಸಹಿತ ಮಳೆಯ (Karnataka Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರೊಂದಿಗೆ ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯ ಅಬ್ಬರ ಜೋರಾಗಿಯೇ ಇರಲಿದ್ದು, ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಇನ್ನೂ 2-3 ದಿನಗಳ ಕಾಲ ರಾಜ್ಯದಲ್ಲಿ ಆಲಿಕಲ್ಲು ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಆಲಿಕಲ್ಲು ಮಳೆಯ ಅಲರ್ಟ್​! ಕರಾವಳಿಯ ಉತ್ತರ ಕನ್ನಡ,…

Read More