Headlines

IPL 2026: ಹೀನಾಯ ಸೋಲಿನ ನಡುವೆಯೂ ದಾಖಲೆ ಬರೆದ ಇಶಾನ್ ಕಿಶನ್

ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಹೀನಾಯ ಸೋಲು ಕಂಡಿರಬಹುದು. ನಾಯಕನಾಗಿ ಇಶಾನ್ ಕಿಶನ್​ಗೆ ಗೆಲುವಿನ ಆರಂಭವೂ ಸಿಗದಿರಬಹುದು. ಆದರೆ ಆಟಗಾರನಾಗಿ ಇಶಾನ್ ಕಿಶನ್ ತಮ್ಮ ಅದ್ಭುತ ಫಾರ್ಮ್​ ಅನ್ನು ಐಪಿಎಲ್​ನಲ್ಲೂ ಮುಂದುವರೆಸಿದ್ದಾರೆ. ಈ ಹಿಂದೆ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಪರ ಸ್ಥಿರ ಪ್ರದರ್ಶನ ನೀಡಿದ್ದ ಇಶಾನ್ ಕಿಶನ್ ಇದೀಗ ಆರಂಭವಾಗಿರುವ ಐಪಿಎಲ್​ನಲ್ಲೂ ಮುಂದುವರೆಸಿದ್ದಾರೆ. ಆಡಿದ ಮೊದಲ ಪಂದ್ಯದಲ್ಲೇ ಒತ್ತಡದ ನಡುವೆಯೂ ತನ್ನ ನೈಜ ಆಟವನ್ನಾಡಿದ ಕಿಶನ್, ಕೇವಲ 38 ಎಸೆತಗಳಲ್ಲಿ 80…

Read More

ಮುಂಬೈ ಇಂಡಿಯನ್ಸ್​ಗೆ ನ್ಯಾಯ… ಡೆಲ್ಲಿ ಕ್ಯಾಪಿಟಲ್ಸ್​ಗೆ ಅನ್ಯಾಯ..!

IPL 2026: ಐಪಿಎಲ್ 2026ರ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಓವರ್ ಮಧ್ಯದಲ್ಲಿ ಗ್ಲೌಸ್ ಬದಲಾಯಿಸಿದ್ದು ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಕ್ರಿಕೆಟ್ ಅಭಿಮಾನಿಗಳು ಮತ್ತು ವಿಶ್ಲೇಷಕರು ಅಂಪೈರ್‌ಗಳ ನಿರ್ಧಾರದ ಬಗ್ಗೆ ಪ್ರಶ್ನೆ ಎತ್ತುತ್ತಿದ್ದಾರೆ. ಏನಿದು ಘಟನೆ? ಆರ್‌ಸಿಬಿ ವಿರುದ್ಧದ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಮಾಡುತ್ತಿದ್ದಾಗ, ಓವರ್ ಮುಗಿಯುವ ಮೊದಲೇ ಹೊಸ ಗ್ಲೌಸ್ ಬೇಕೆಂದು ಕೇಳಿದರು. ಆರಂಭದಲ್ಲಿ ಅಂಪೈರ್‌ಗಳು ಇದಕ್ಕೆ ಅನುಮತಿ ನೀಡದಿದ್ದರೂ, ನಂತರ ಪಾಂಡ್ಯ…

Read More

IND vs SA T20 WC Live Score: ಟಾಸ್ ಗೆದ್ದ ಆಫ್ರಿಕಾ ಬ್ಯಾಟಿಂಗ್ ಆಯ್ಕೆ – Kannada News | India vs South Africa T20 World Cup 2026 Live Cricket Score IND vs SA Today Match highlights latest news in Kannada

ಟಿ20 ವಿಶ್ವಕಪ್ 2026 ರ ಗುಂಪು ಹಂತದ ಪಂದ್ಯಗಳು ಮುಗಿದಿದ್ದು ಸೂಪರ್ 8 ಸುತ್ತು ಪ್ರಾರಂಭವಾಗಿದೆ. ಈ ಸುತ್ತಿನ ಮೂರನೇ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಪರಸ್ಪರ ಮುಖಾಮುಖಿಯಾಗಿವೆ. ಇದು ಸೂಪರ್ 8 ನಲ್ಲಿ ಉಭಯ ತಂಡಗಳ ಮೊದಲ ಪಂದ್ಯವಾಗಿದೆ. ಕುತೂಹಲಕಾರಿಯಾಗಿ, ಎರಡೂ ತಂಡಗಳು ಪಂದ್ಯಾವಳಿಯ ಗುಂಪು ಹಂತದಲ್ಲಿ ಅಜೇಯವಾಗಿ ಉಳಿದಿವೆ. ಆದ್ದರಿಂದ, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಯಾರೇ ಸೋತರೂ ಅದು ಪಂದ್ಯಾವಳಿಯ ಮೊದಲ ಸೋಲಾಗಲಿದೆ. Source link

Read More

‘ಸಾರಿ, ಸಾರಿ, ಸಾರಿ’; ಸುದೀಪ್ ಹಾಗೂ ಫ್ಯಾನ್ಸ್ ಬಳಿ ಆರ್ಯವರ್ಧನ್ ಗುರೂಜಿ ಬಹಿರಂಗ ಕ್ಷಮೆ – Kannada News | Aryavardhan Guruji Apologizes to Sudeep: His Statement Triggers Fans

‘ನಾನು ಅಂದ್ರೆ ನಂಬರ್, ನಂಬರ್ ಅಂದ್ರೆ ನಾನು’ ಎಂದು ಫೇಮಸ್ ಆದವರು ಆರ್ಯವರ್ಧನ್ ಗುರೂಜಿ (Aryavardhan Guruji). ತಾವು ಸಂಖ್ಯಾ ಶಾಸ್ತ್ರಜ್ಞ ಎಂದು ಅವರು ಘೋಷಿಸಿಕೊಂಡಿದ್ದಾರೆ. ಅವರು ಅನೇಕ ಸಂದರ್ಶನಗಳನ್ನು ನೀಡುತ್ತಿದ್ದಾರೆ. ಈ ಮೊದಲು ಬಿಗ್ ಬಾಸ್​​ಗೂ ಬಂದಿದ್ದರು. ಈಗ ಅವರು ಸುದೀಪ್ ಬಳಿ ಕ್ಷಮೆ ಕೇಳಿದ್ದಾರೆ. ಸುದೀಪ್ ವಿರುದ್ಧ ಆಡಿದ ಮಾತಿಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ತಪ್ಪನ್ನು ತಿದ್ದುಕೊಳ್ಳಲು ಚಾನ್ಸ್ ಕೇಳಿದ್ದಾರೆ. ಆರ್ಯವರ್ಧನ್ ಯಾವ ಕ್ಷಣದಲ್ಲಿ ಹೇಗಿರುತ್ತಾರೆ ಎಂದು ಊಹಿಸೋದು ನಿಜಕ್ಕೂ ಕಷ್ಟ. ಬಿಗ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ – Kannada News | Numerology Prediction: Jan 10 Daily Horoscope for Janam Sankhya 7, 8, 9

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಲ್ಲಿ ಭವಿಷ್ಯಕ್ಕೆ ದೊಡ್ಡ ಮಟ್ಟದಲ್ಲಿ ಅನುಕೂಲ ಆಗುವ ಆಲೋಚನೆಗಳು ಮೂಡಲಿವೆ. ಲೌಕಿಕ ಜಗತ್ತಿನ ಜಂಜಾಟಗಳಿಂದ ಸ್ವಲ್ಪ ವಿರಾಮ ಪಡೆಯಲು ಬಯಸುತ್ತೀರಿ. ಪುಸ್ತಕಗಳ ಓದು ಅಥವಾ ಸಂಗೀತದ ಕಡೆಗೆ ಆಸಕ್ತಿ ಹೆಚ್ಚಲಿದೆ. ಆರ್ಥಿಕವಾಗಿ ಹಣದ ಹರಿವು ಸಾಧಾರಣವಾಗಿರುತ್ತದೆ, ಆದರೆ ನೀವು ಮಾಡಿದ ಹಳೆಯ ಸಹಾಯ ಬೇರೊಂದು ರೂಪದಲ್ಲಿ ನಿಮಗೆ ಮರಳಿ ಸಿಗಲಿದೆ. ರಹಸ್ಯ ಶತ್ರುಗಳ ಬಗ್ಗೆ ಎಚ್ಚರವಿರಲಿ, ನಿಮ್ಮ ಯೋಜನೆಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಡಿ….

Read More

IPL 2026: ಕಿಂಗ್ ಕೊಹ್ಲಿ 2.0.. ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌; ವಿಡಿಯೋ ನೋಡಿ

ಇಂಡಿಯನ್ ಪ್ರೀಮಿಯರ್ ಲೀಗ್‌ನ 19 ನೇ ಸೀಸನ್‌ ಮಾರ್ಚ್​ 28 ರಿಂದ ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯ ಹಾಲಿ ಚಾಂಪಿಯನ್‌ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಇನ್ನ 9 ದಿನಗಳು ಮಾತ್ರ ಉಳಿದಿವೆ. ಹೀಗಾಗಿ ಉಭಯ ತಂಡಗಳು ಮೈದಾನದಲ್ಲಿ ಬೆವರು ಹರಿಸುತ್ತಿವೆ. ಇತ್ತ ಆರ್​ಸಿಬಿ ಕೂಡ ತಯಾರಿಯನ್ನು ಚುರುಕುಗೊಳಿಸಿದ್ದು, ತಂಡದ ಬ್ಯಾಟಿಂಗ್‌ ಜೀವಾಳ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ, ತಂಡವನ್ನು ಕೂಡಿಕೊಂಡ ಬಳಿಕ ಮೊದಲ ಬಾರಿಗೆ ನೆಟ್ಸ್​ನಲ್ಲಿ ಬ್ಯಾಟ್ ಹಿಡಿದು ಅಬ್ಬರಿಸಿದ್ದಾರೆ….

Read More

Dhurandhar 2 Review: ಒಂದು ಸೇಡಿನ ಕಥೆ; ‘ಧುರಂಧರ್ 2’ ಸಿನಿಮಾ ವಿಮರ್ಶೆ

‘ಧುರಂಧರ್’ ಸಿನಿಮಾ ಡಿಸೆಂಬರ್ 5ರಂದು ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಇದಾದ ಕೇವಲ ಮೂರೇ ತಿಂಗಳಿಗೆ ‘ಧುರಂಧರ್ 2’ ರಿಲೀಸ್ ಆಗಿದೆ. ಈ ಸಿನಿಮಾದ ರನ್​​ಟೈಮ್ 3 ಗಂಟೆ 49 ನಿಮಿಷ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಗಳನ್ನು ಸಿನಿಮಾ ತಲುಪಿತೇ? ಆ ಬಗ್ಗೆ ಇಲ್ಲಿದೆ ವಿವರ. ‘ಧುರಂಧರ್’ ಸಿನಿಮಾ ಕ್ಲೈಮ್ಯಾಕ್ಸ್​​​ನಲ್ಲಿ ಹಮ್ಜಾ ಅಲಿ ಮಜಾರಿ, ರೆಹ್ಮಾನ್ ಡಕಾಯಿತ್​​ನ ಹತ್ಯೆ ಮಾಡುತ್ತಾನೆ. ಆ ಬಳಿಕ ನಡೆಯುವ ಕಥೆಯೇ ‘ಧುರಂಧರ್ 2’. ಸಿನಿಮಾದ ಹೆಸರೇ…

Read More

ತೆಲುಗಿಗೆ ಹೊರಟ ಕಿರಣ್​ ರಾಜ್, ನಮ್ರತಾ, ಭವ್ಯಾ

‘ಕರ್ಣ’ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಂಡು ಗಮನ ಸೆಳೆದಿದೆ. ಈಗ ಈ ಧಾರಾವಾಹಿ ತೆಲುಗಿಗೆ ಡಬ್ ಆಗಿದೆ. ಜೀ ತೆಲುಗಿನಲ್ಲಿ ಸೀರಿಯಲ್ ಪ್ರಸಾರ ಕೂಡ ಆರಂಭಿಸಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ. ಕಿರಣ್ ರಾಜ್, ನಮ್ರತಾ ಗೌಡ ಹಾಗೂ ಭವ್ಯಾ ಗೌಡ ಇನ್ನು ತೆಲುಗು ವೀಕ್ಷಕರಿಗೂ ಪರಿಚಯಗೊಳ್ಳಲಿದ್ದಾರೆ. ಕನ್ನಡದಲ್ಲಿ ಧಾರಾವಾಹಿ ನಂಬರ್ 1 ಸ್ಥಾನದಲ್ಲಿದೆ. ಇನ್ನು ಪರಭಾಷೆಯ ಜನರು ಇದನ್ನು ಹೇಗೆ ಸ್ವಾಗತಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

Bengaluru Air Quality: ಹುಬ್ಬಳ್ಳಿಯಲ್ಲಿ ಹಠಾತ್ತನೆ ಸುಧಾರಿಸಿದ ವಾಯು ಗುಣಮಟ್ಟ! – Kannada News | Bangalore Air Pollution Crisis: Hubballi Air Quality is getting better

ಹುಬ್ಬಳ್ಳಿಯಲ್ಲಿ ಹಠಾತ್ತನೆ ಸುಧಾರಿಸಿದ ವಾಯು ಗುಣಮಟ್ಟ! ಬೆಂಗಳೂರು, ಏಪ್ರಿಲ್ 22: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಇಂದು ಹಲವೆಡೆ…

Read More

ಏಪ್ರಿಲ್ 1ರಿಂದ ಚೀನೀ ಸಿಸಿಟಿವಿ ಕ್ಯಾಮರಾಗಳಿಗೆ ನಿರ್ಬಂಧ; ರಾಷ್ಟ್ರೀಯ ಭದ್ರತಾ ದೃಷ್ಟಿಯಿಂದ ಈ ಕ್ರಮ

ನವದೆಹಲಿ, ಮಾರ್ಚ್ 30: ಪ್ರಮಾಣೀಕೃತವಲ್ಲದ ಸಿಸಿಟಿವಿ ಕ್ಯಾಮರಾಗಳ ಮಾರಾಟವನ್ನು ಭಾರತ ಏಪ್ರಿಲ್ 1ರಿಂದ ನಿರ್ಬಂಧಿಸಿದೆ. ಇದರೊಂದಿಗೆ ಚೀನೀ ಮೂಲದ ಸಿಸಿ ಕ್ಯಾಮರಾಗಳಿಗೆ (Chinese origin CCTV cameras) ಭಾರತದಲ್ಲಿ ಮಾರಾಟ ಸಾಧ್ಯವಾಗದೇ ಹೋಗಬಹುದು. ಭಾರತದ ಮಾರುಕಟ್ಟೆಯಲ್ಲಿ ಉಪಸ್ಥಿತಿ ಹೊಂದಿರುವ ಹೈಕ್​ವಿಶನ್ (HikVision), ಡಹುವಾ ಟೆಕ್ನಾಲಜಿ (Dahua Technology), ಟಿಪಿ ಲಿಂಕ್ (TP-Link) ಇತ್ಯಾದಿ ಚೀನೀ ಬ್ರ್ಯಾಂಡ್ ಈ ಕ್ರಮದಿಂದ ಭಾರತದ ಸ್ಥಳೀಯ ಸಿಸಿಟಿವಿ ಕ್ಯಾಮರಾ ಉದ್ಯಮಕ್ಕೆ ಪುಷ್ಟಿ ಸಿಗುವ ನಿರೀಕ್ಷೆ ಇದೆ. ಸಿಸಿಟಿವಿ ಕ್ಯಾಮರಾದಲ್ಲಿ ಹೇಗೆ ನಿರ್ಬಂಧ?…

Read More