Headlines

ಬೆಂಗಳೂರಿನ ಮಹಿಳೆ ಖರೀದಿಸಿದ್ರು ಅಪೂರ್ಣ ಈಜಿಪುರ ಫ್ಲೈಓವರ್ ಮ್ಯಾಗ್ನೆಟ್! ಎಕ್ಸ್ನಲ್ಲಿ ಪೋಸ್ಟ್ ವೈರಲ್ – Kannada News | Bangalore Woman’s Incomplete Ejipura Flyover Magnet Sparks humor, X post goes viral

ಬೆಂಗಳೂರಿನ ಮಹಿಳೆ ಖರೀದಿಸಿದ್ರು ಅಪೂರ್ಣ ಈಜಿಪುರ ಫ್ಲೈಓವರ್ ಮ್ಯಾಗ್ನೆಟ್! ಎಕ್ಸ್ನಲ್ಲಿ ಪೋಸ್ಟ್ ವೈರಲ್ ಬೆಂಗಳೂರು, ಜನವರಿ 12: ಎಂಟು ವರ್ಷಗಳ ನಂತರವೂ ನಿರ್ಮಾಣ ಹಂತದಲ್ಲಿರುವ ಬೆಂಗಳೂರಿನ ಈಜಿಪುರ ಫ್ಲೈಓವರ್ ಕುರಿತ ಎಕ್ಸ್ ಪೋಸ್ಟ್ ಒಂದು ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆದಿದೆ. ಬೆಂಗಳೂರಿನ ಮಹಿಳೆಯೊಬ್ಬರು ಅಪೂರ್ಣ ಫ್ಲೈಓವರ್ ಅನ್ನು ಚಿತ್ರಿಸುವ ಕಸ್ಟಮ್ ಫ್ರಿಡ್ಜ್ ಮ್ಯಾಗ್ನೆಟ್ ಅನ್ನು ಖರೀದಿಸಿದ್ದು, ಅದರ ಫೋಟೋವನ್ನು X ನಲ್ಲಿ ಹಂಚಿಕೊಂಡಿದ್ದಾರೆ. ಮಹಿಳೆ ತಮ್ಮ ಎಕ್ಸ್ ಖಾತೆಯಲ್ಲಿ ಬಸವನಗುಡಿ ಮತ್ತು ಅರ್ಧಂಬರ್ಧ ನಿರ್ಮಾಣವಾದ ಈಜಿಪುರ…

Read More

ಫೆಬ್ರವರಿ 7-8ರಂದು ಮಲೇಷ್ಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ – Kannada News | PM Modi To Visit Malaysia On February 7 for bilateral talks and strategic Ties

ನವದೆಹಲಿ, ಫೆಬ್ರವರಿ 4: ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಈ ವಾರದ ಕೊನೆಯಲ್ಲಿ ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಫೆಬ್ರವರಿ 7 ಹಾಗೂ 8ರಂದು ನಡೆಯಲಿರುವ ಈ ಭೇಟಿ ಪ್ರಧಾನಿ ಮೋದಿ ಅವರ ಮಲೇಷ್ಯಾಕ್ಕೆ ಮೂರನೇ ಭೇಟಿಯಾಗಿದೆ. ಈ ಮೊದಲು ಆಗಸ್ಟ್ 2024ರಲ್ಲಿ ಭಾರತ-ಮಲೇಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ‘ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ’ಗೆ ಏರಿಸಿದ ನಂತರ ಮಲೇಷ್ಯಾಕ್ಕೆ ಇದು…

Read More

ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ – Kannada News | Haveri: Malatesha idol desecrated in Gundenahalli village; locals demand action

ಹಾವೇರಿ, ಡಿಸೆಂಬರ್​ 19: ಕಲ್ಲಿನಿಂದ ಜಜ್ಜಿ ಮಾಲತೇಶ ದೇವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವಂತಹ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಮಾಲತೇಶ ದೇವರ ಮೂರ್ತಿಯ ಮುಖ ಮತ್ತು ಕಣ್ಣಿನ ಭಾಗಕ್ಕೆ ಕಲ್ಲಿನಿಂದ ಜಜ್ಜಲಾಗಿದೆ. ಸದ್ಯ ದುಷ್ಕರ್ಮಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಣ್ಣಪ್ಪ ಬಾರ್ಕಿ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಸೋಲಿನ ನಡುವೆಯೂ RCBಯ ಕಾಲೆಳೆದ ಡೆಲ್ಲಿ ಕ್ಯಾಪಿಟಲ್ಸ್ ಫ್ಯಾನ್ಸ್​! – Kannada News | IPL 2026: DC Fans Celebrate Avoiding RCB’s Infamous Record

ಸೋಲಿನ ಅಂಚಿನಲ್ಲಿದ್ದಾಗಲೂ ಅಭಿಮಾನಿಗಳು ಸಂಭ್ರಮಿಸಲು ಸಾಧ್ಯವೇ? ಸಾಧ್ಯ ಎಂಬುದಕ್ಕೆ ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಣ ಪಂದ್ಯ ಸಾಕ್ಷಿ. ಆರ್​ಸಿಬಿ ವಿರುದ್ಧದ ಈ ಹಣಾಹಣಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸುತ್ತಿದ್ದರೂ, ಅಭಿಮಾನಿಗಳು ಮಾತ್ರ ತಮ್ಮ ತಂಡವು ಕನಿಷ್ಠ 50 ರನ್ ಬಾರಿಸಲಿ ಎಂದು ಕಾತರದಿಂದ ಕಾಯುತ್ತಿದ್ದರು. ಯಾವಾಗ ತಂಡದ ಸ್ಕೋರ್ 49 ದಾಟಿತೋ, ಆಗ ಸ್ಟೇಡಿಯಂನಲ್ಲಿ ಮೊಳಗಿದ ಸಂಭ್ರಮದ ಅಲೆ ಅಷ್ಟಿಷ್ಟಲ್ಲ. ಆ ಅಪರೂಪದ ಕ್ಷಣ ಮತ್ತು…

Read More

‘ಕಿಂಗ್’ ಚಿತ್ರದ ಫೋಟೋ ಲೀಕ್ ಆಗಿದ್ದಕ್ಕೆ ನಿರ್ದೇಶಕ ಸಿದ್ದಾರ್ಥ್ ಆನಂದ್ ಗರಂ – Kannada News | King director Siddharth Anand reacts to leaked photos of Shah Rukh Khan Deepika Padukone

ಶಾರುಖ್ ಖಾನ್ (Shah Rukh Khan) ಮತ್ತು ದೀಪಿಕಾ ಪಡುಕೋಣೆ ಅಭಿನಯದ ‘ಕಿಂಗ್’ (King) ಸಿನಿಮಾ ಸದ್ಯ ಚಿತ್ರೀಕರಣದ ಹಂತದಲ್ಲಿದೆ. ಆದರೆ, ಈ ಬಹುನಿರೀಕ್ಷಿತ ಚಿತ್ರದ ಸೆಟ್‌ನಿಂದ ಕೆಲವು ಫೋಟೋಗಳು ಲೀಕ್ ಆಗಿದ್ದು, ನಿರ್ದೇಶಕ ಸಿದ್ದಾರ್ಥ್ ಆನಂದ್ (Siddharth Anand) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿತ್ರದ ಕುತೂಹಲವನ್ನು ಕಾಪಾಡಿಕೊಳ್ಳುವಂತೆ ಅವರು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಸರ್ಪ್ರೈಸ್ ಹಾಳು ಮಾಡಬೇಡಿ ಎಂದು ಅವರು ಎಲ್ಲರಿಗೂ ಎಚ್ಚರಿಕೆ ನೀಡಿದ್ದಾರೆ. ಸಿನಿಮಾದ ಚಿತ್ರೀಕರಣದ ಫೋಟೋಗಳು ಲೀಕ್ ಆದ ಬೆನ್ನಲ್ಲೇ ಸಿದ್ದಾರ್ಥ್ ಆನಂದ್ ಅವರು…

Read More

ಪೋಸ್ಟ್ ಆಫೀಸ್ ಆವರ್ತನ ಠೇವಣಿ ಯೋಜನೆಯಲ್ಲಿ ತಿಂಗಳಿಗೆ 5,000 ರೂ ಹೂಡಿಕೆಯಿಂದ ಎಷ್ಟು ರಿಟರ್ನ್ಸ್? – Kannada News | Post Office National Savings Recurring Deposit Account, investment, interest and other scheme details

ಅಂಚೆ ಕಚೇರಿಯಲ್ಲಿ ಲಭ್ಯ ಇರುವ ಕೆಲ ಸಣ್ಣ ಉಳಿತಾಯ ಯೋಜನೆಗಳಲ್ಲಿ ರಿಕರಿಂಗ್ ಡೆಪಾಸಿಟ್ ಸ್ಕೀಮ್ (Post Office National Savings Recurring Deposit Account) ಒಂದು. ಇದು ಬ್ಯಾಂಕುಗಳಲ್ಲಿರುವ ಆರ್​ಡಿ ಪ್ಲಾನ್​ಗಳಂತೆ. ಮಾಸಿಕವಾಗಿ ನಿರ್ದಿಷ್ಟ ಹಣವನ್ನು ಡೆಪಾಸಿಟ್ ಆಗಿ ಇಡಲು ಅವಕಾಶ ಕೊಡುವ ಯೋಜನೆ ಇದು. ಬ್ಯಾಂಕ್​ಗಳ ರೆಕರಿಂಗ್ ಡೆಪಾಸಿಟ್​ಗಳಲ್ಲಿ ಸಿಗುವುದಕ್ಕಿಂತ ಹೆಚ್ಚಿನ ಬಡ್ಡಿಯನ್ನು ಪೋಸ್ಟ್ ಆಫೀಸ್ ಆರ್​ಡಿಯಲ್ಲಿ ಗಳಿಸಬಹುದು. ಪೋಸ್ಟ್ ಆಫೀಸ್ ಆರ್​ಡಿ ಯೋಜನೆಯ ವಿವರ ಅರ್ಹತೆ: ಹತ್ತು ವರ್ಷ ಮೇಲ್ಪಟ್ಟ ಯಾವುದೇ ಭಾರತೀಯ ವ್ಯಕ್ತಿ…

Read More

ಎಐ ಶೃಂಗಸಭೆಯಲ್ಲಿ ಪ್ರದರ್ಶನಕ್ಕಿಟ್ಟಿದ್ದ ವಸ್ತುವೇ ಕಳ್ಳತನ; ಹುಮ್ಮಸ್ಸಿನಲ್ಲಿದ್ದ ಬೆಂಗಳೂರು ಸ್ಟಾರ್ಟಪ್ ಸ್ಥಾಪಕನಿಗೆ ಶಾಕ್ – Kannada News | Bengaluru startup’s patented AI product stolen at Delhi summit, NeoSapien CEO expresses disappointment

ನವದೆಹಲಿ, ಫೆಬ್ರುವರಿ 17: ಇಲ್ಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಸಮಿಟ್ (AI Impact Summit) ಇಡೀ ಜಗತ್ತಿನ ಗಮನ ಸೆಳೆಯುತ್ತಿದೆ. ಅದರ ಹೊರತಾಗಿಯೂ ಕೆಲವರಿಗೆ ಕಹಿ ಅನುಭವವನ್ನೂ ನೀಡುತ್ತಿದೆ. ಬೆಂಗಳೂರಿನ ನಿಯೋಸೇಪಿಯೆನ್ (NeoSapien) ಎನ್ನುವ ಕಂಪನಿಯ ಪೇಟೆಂಟ್ ಉತ್ಪನ್ನದ ಸ್ಯಾಂಪಲ್​ವೊಂದು ಎಕ್ಸ್​ಪೋ ವೇಳೆ ಕಳ್ಳತನವಾದ ಘಟನೆ ನಡೆದಿದೆ. ಕಂಪನಿಯ ಸಂಸ್ಥಾಪಕ ಹಾಗೂ ಸಿಇಒ ಧನಂಜಯ್ ಯಾದವ್ (Dhananjay Yadav) ಈ ಘಟನೆಯನ್ನು ಎಕ್ಸ್​ನಲ್ಲಿ ಹಂಚಿಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ. ಶೃಂಗಸಭೆಯ ಎಕ್ಸ್​ಪೋ ಹಾಲ್​ನಲ್ಲಿ ಬಿಗಿ ಭದ್ರತಾ…

Read More

Ugadi 2026: ಯುಗಾದಿ ಹಬ್ಬದಂದು ಬೇವು-ಬೆಲ್ಲ ಹಂಚುವುದರ ಹಿಂದಿನ ಆಧ್ಯಾತ್ಮಿಕ, ವೈಜ್ಞಾನಿಕ ಮಹತ್ವವೇನು?

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ… ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ… ಮತ್ತೆ ಯುಗಾದಿ ಬಂದಿದೆ.. ಹೊಸ ಆರಂಭ, ಹೊಸ ವರ್ಷ, ಶುದ್ಧತೆ, ಹೊಸ ನಿರೀಕ್ಷೆ ಮತ್ತು ಸಮೃದ್ಧಿಯ ಸಂಕೇತವಾಗಿ ಯುಗಾದಿ (Ugadi) ಹಬ್ಬವನ್ನು ಆಚರಿಸಲಾಗುತ್ತದೆ. ಹಿಂದೂಗಳ ಈ ಪವಿತ್ರ ಹಬ್ಬದ ದಿನ ದೇವರ ಪೂಜಾ ಕಾರ್ಯದ ಜೊತೆಗೆ ಮನೆಮಂದಿಯೆಲ್ಲಾ ಬೇವು ಬೆಲ್ಲವನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಸ್ನೇಹಿತರು, ಸಂಬಂಧಿಕರಿಗೂ ಬೇವು-ಬೆಲ್ಲವನ್ನು ಹಂಚುತ್ತಾರೆ. ಹೌದು  ಸಂಕ್ರಾಂತಿ ಹಬ್ಬದಂದು ಎಳ್ಳು ಬೆಲ್ಲ ಸವಿಯುವ ಹಾಗೆ…

Read More

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಚುನಾವಣಾಧಿಕಾರಿ ಅನ್ಬುಕುಮಾರ್ – Kannada News | Karnataka Voter List Revision: Election Officer Anbukumar Shares Important Updates

ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್Image Credit source: tv9 kannada ಬೆಂಗಳೂರು, ಮೇ 15: ರಾಜ್ಯದಲ್ಲಿ (Karnataka) ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ (Voter List Revision) ಚುನಾವಣಾ ಆಯೋಗ ಈಗಾಗಲೇ ದಿನಾಂಕ ಘೋಷಿಸಿದೆ. ಜೂನ್​​ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30ರಿಂದ ಜು.29ರವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಮಾಡಲಾಗುವುದು. ಮತದಾರರ ಪಟ್ಟಿಯಲ್ಲಿ ಸೇರಲು 18 ವರ್ಷ ಪೂರ್ಣವಾಗಿರಬೇಕು. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವುದಾಗಿ ಕರ್ನಾಟಕ ಮುಖ್ಯ…

Read More

14 ಸಿಕ್ಸ್, 7 ಫೋರ್: 33 ಎಸೆತಗಳಲ್ಲಿ ಮೂರಂಕಿ ಮೊತ್ತಗಳಿಸಿದ ಇಶಾನ್ ಕಿಶನ್ – Kannada News | Ishan Kishan smashes 33 ball hundred in Vijay Hazare

ದೇಶೀಯ ಟೂರ್ನಿಯಲ್ಲಿ ಇಶಾನ್ ಕಿಶನ್ (Ishan Kishan) ಸಿಡಿಲಬ್ಬರ ಮುಂದುವರೆದಿದೆ. ಇತ್ತೀಚೆಗಷ್ಟೇ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸೆಂಚುರಿ ಸಿಡಿಸಿದ್ದ ಇಶಾನ್ ಇದೀಗ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಸ್ಫೋಟಕ ಶತಕ ಬಾರಿಸಿದ್ದಾರೆ. Source link

Read More