Headlines

ಟಿವಿಕೆ ಭರವಸೆಗಳು: ಗೃಹಿಣಿಯರಿಗೆ 2,500 ರೂ, ವೃದ್ಧರಿಗೆ 3,000 ರೂ, ಉಚಿತ ಗ್ಯಾಸ್, ವಧುವಿಗೆ ಚಿನ್ನ ಇತ್ಯಾದಿ ಕೊಡುಗೆ – Kannada News | Vijay’s TVK Tamilaga Vettri Kazhagam Tamil Nadu election manifesto, poll promises highlights

ಟಿವಿಕೆ ಗೆಲುವನ್ನು ಸಂಭ್ರಮಿಸುತ್ತಿರುವ ಮಹಿಳೆImage Credit source: PTI ಚೆನ್ನೈ, ಮೇ 4: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಸಿನಿಮಾ ಸ್ಟಾರ್ ದಳಪತಿ ವಿಜಯ್ (Thalapathi Vijay) ನೇತೃತ್ವದ ಟಿವಿಕೆ ಪಕ್ಷ ಅಚ್ಚರಿ ಗೆಲುವು ದಾಖಲಿಸಿದೆ. ಇತ್ತೀಚೆಗಷ್ಟೇ ಆರಂಭಗೊಂಡ ಟಿವಿಕೆ ಪಕ್ಷ ಈ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಯುವಕರಿಗೆ ಹೊಸ ಆಡಳಿತದ ಭರವಸೆ ಮೂಡಿಸಿದ ಜೊತೆಗೆ ಪ್ರಣಾಳಿಕೆ ಮೂಲಕ ಹಲವು ಭರವಸೆಗಳನ್ನೂ ಟಿವಿಕೆ ನೀಡಿತ್ತು. ಮನೆಯ ಯಜಮಾನ್ತಿಗೆ ಮಾಸಿಕ 2,500 ರೂ…

Read More

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ! ಕೊನೆಗೂ ಮಮತಾರನ್ನು ಸೋಲಿಸಿದ್ಹೇಗೆ ಬಿಜೆಪಿ? ಇಲ್ಲಿವೆ ಕೆಲವು ಇಂಟರೆಸ್ಟಿಂಗ್ ಮಾಹಿತಿ – Kannada News | West Bengal Election Result 2026: How BJP Defeated Mamata Banerjee; Analysis of Muslim and Women Vote Shifts

ಕೈಬಿಟ್ಟ ಮಹಿಳಾ ಮತದಾರರು: ಮಮತಾ ಬ್ಯಾನರ್ಜಿ ಅವರ ‘ಲಕ್ಷ್ಮಿ ಭಂಡಾರ್’ ಯೋಜನೆಗೆ ಪ್ರತಿಯಾಗಿ ಬಿಜೆಪಿ ಘೋಷಿಸಿದ ಮಹಿಳೆಯರಿಗೆ ಮಾಸಿಕ 3,000 ರೂ. ಮತ್ತು ಉಚಿತ ಬಸ್ ಪ್ರಯಾಣದ ಭರವಸೆ ಮಹಿಳಾ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ, ದೀದಿಯ ಸಾಂಪ್ರದಾಯಿಕ ಮಹಿಳಾ ಮತಬ್ಯಾಂಕ್ ಈ ಬಾರಿ ಚದುರಿರುವುದು ಸ್ಪಷ್ಟವಾಗಿದೆ. Source link

Read More

Thalapathy Vijay: ದಳಪತಿ ವಿಜಯ್ ಓದಿದ್ದು ಎಷ್ಟು ಗೊತ್ತಾ? ಬಾಲ್ಯದಿಂದ ರಾಜಕೀಯದವರೆಗಿನ ಆಸಕ್ತಿದಾಯಕ ಮಾಹಿತಿ ಇಲ್ಲಿದೆ – Kannada News | Thalapathy Vijay’s Political Debut: TVK’s 2026 Election Strategy and Journey from Actor to Leader

ದಳಪತಿ ವಿಜಯ್ ಓದಿದ್ದು ಎಷ್ಟು ಗೊತ್ತಾ ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಚಿತ್ರರಂಗದ ತಾರೆಯರು ಆಡಳಿತದ ಚುಕ್ಕಾಣಿ ಹಿಡಿದ ಉದಾಹರಣೆಗಳು ಸಾಕಷ್ಟಿವೆ. ಈಗ ಅದೇ ಹಾದಿಯಲ್ಲಿ ಸಾಗಿರುವ ‘ದಳಪತಿ‘ ವಿಜಯ್, ತಮ್ಮ ‘ತಮಿಳಗ ವೆಟ್ಟಿ ಕಳಗಂ’ (TVK) ಪಕ್ಷದ ಮೂಲಕ 2026ರ ವಿಧಾನಸಭಾ ಚುನಾವಣಾ ಕಣದಲ್ಲಿ ಅಚ್ಚರಿಯ ಮುನ್ನಡೆ ಸಾಧಿಸುವ ಸೂಚನೆ ನೀಡಿದ್ದಾರೆ. ನಟನೆಯಿಂದ ರಾಜಕೀಯದವರೆಗೆ ಅವರ ಈ ಸುದೀರ್ಘ ಪಯಣ ಮತ್ತು ಅವರ ಶೈಕ್ಷಣಿಕ ಹಿನ್ನೆಲೆಯ ಆಸಕ್ತಿದಾಯಕ ಮಾಹಿತಿ ಇಲ್ಲಿದೆ. ಜೋಸೆಫ್ ವಿಜಯ್ ‘ದಳಪತಿ’ಯಾದ ಕಥೆ: ಜೂನ್…

Read More

Tamil Nadu Election Result: ತಮಿಳುನಾಡಲ್ಲಿ ದಳಪತಿ ಕೀರ್ತಿ ಪತಾಕೆ, ಕಾಂಗ್ರೆಸ್​​​ಗೆ ಬಿಗ್ ಆಫರ್ – Kannada News | Tamil Nadu Assembly Election Result: TVK Invites Congress For Alliance In Tamil Nadu As Party Falls Short Of Majority

ಚೆನ್ನೈ, (ಮೇ 04): ತಮಿಳುನಾಡು  ರಾಜಕೀಯದಲ್ಲಿ (Tamilnadu Politics) ದಳಪತಿ ಸಂಚಲನ ಮೂಡಿಸಿದ್ದಾರೆ. ದ್ರಾವಿಡ ಪಕ್ಷಗಳ ದಶಕಗಳ ಪ್ರಾಬಲ್ಯವನ್ನು ಮುರಿದ ದಳಪತಿ ವಿಜಯ್ (Vijay) ನೇತೃತ್ವದ ತಮಿಳಗಾ ವೆಟ್ರಿ ಕಲಗಂ (ಟಿವಿಕೆ) ತನ್ನ ಮೊದಲ ಚುನಾವಣೆಯಲ್ಲಿ (Election) ಭರ್ಜರಿ ಸಾಧನೆ ಮಾಡಿದೆ. ಇದರೊಂದಗೆ ತಮಿಳುನಾಡಿನಲ್ಲಿ ದಶಕಗಳಿಂದ ನಡೆಯುತ್ತಿರುವ ದ್ರಾವಿಡ ರಾಜಕೀಯದ ಲೆಕ್ಕಾಚಾರವನ್ನೇ ವಿಜಯ್ ಉಲ್ಟಾ ಮಾಡಿದ್ದಾರೆ. ಇನ್ನು ಟಿವಿಕೆ ಗಮನಾರ್ಹ ಸಾಧನೆ ಬಗ್ಗೆ ವಿಜಯ್ ತಂದೆ ಎಸ್​.ಎ.ಚಂದ್ರಶೇಖರ್ ಫುಲ್ ಖುಷ್ ಆಗಿದ್ದು, ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳುವಂತೆ…

Read More

ಚುನಾವಣಾ ವ್ಯವಸ್ಥೆಯಲ್ಲಿ ‘SIR’ ಮಾಸ್ಟರ್ ಸ್ಟ್ರೋಕ್: ನಕಲಿ ಮತಗಳಿಗೆ ಬ್ರೇಕ್, ನೈಜ ಜನಾದೇಶಕ್ಕೆ ದಾರಿ – Kannada News | ECI’s SIR: Masterstroke Against Fake Votes, Ensuring India’s True Mandate

ನವದೆಹಲಿ, ಮೇ 04: ಭಾರತೀಯ ಚುನಾವಣಾ ಆಯೋಗವು ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಜಾರಿಗೊಳಿಸಿದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(SIR) ಕೇವಲ ಆಡಳಿತಾತ್ಮಕ ಬದಲಾವಣೆಯಲ್ಲ, ಅದು ರಾಜಕೀಯ ಸಮೀಕರಣಗಳನ್ನೇ ಬದಲಿಸಬಲ್ಲ ಶಕ್ತಿಯಾಗಿ ಹೊರಹೊಮ್ಮಿದೆ. ಈ ಪ್ರಕ್ರಿಯೆಯು ಕೇವಲ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶ ಹೊಂದಿದ್ದರೂ, ಇದು ರಾಜಕೀಯವಾಗಿ ಭಿನ್ನ ರಾಜ್ಯಗಳಲ್ಲಿ ಭಿನ್ನ ರೀತಿಯ ಪ್ರಭಾವ ಬೀರಿದೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ. ತಮಿಳುನಾಡು: ಬಿಜೆಪಿ ಅಧಿಕಾರ ಹಿಡಿಯದಿದ್ದರೂ ಪ್ರಭಾವ ಹೆಚ್ಚಿಸಿದ್ದೇಗೆ? ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ…

Read More

ರಾಜಕೀಯಕ್ಕೆ ಎಂಟ್ರಿ ಕೊಡಲು ಸಿನಿಮಾ ರಂಗವನ್ನೇ ವೇದಿಕೆ ಮಾಡಿಕೊಂಡ ವಿಜಯ್ – Kannada News | Thalapathy Vijay’s Political Rise: How Cinema Paved His Path to Power and Public Voice

ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಯಶಸ್ಸು ಕಂಡಿದ್ದಾರೆ. ಹಲವು ವರ್ಷಗಳ ಕಾಲ ಸಿನಿಮಾ ರಂಗದಲ್ಲಿ ಅವರು ಸಂಪಾದಿಸಿದ ಅಭಿಮಾನ ಈಗ ಮತವಾಗಿ ಬದಲಾಗಿದೆ. ಅವರು ತಮಗೆ ಸಿಕ್ಕ ಬಣ್ಣದ ಲೋಕದ ವೇದಿಕೆಯನ್ನು ಸರಿಯಾದ ರೂಪದಲ್ಲಿ ಬಳಸಿಕೊಂಡರು. ಜನರ ನೋವು-ನಲಿವುಗಳಿಗೆ ಸ್ಪಂದಿಸುವ ಒಂದು ದೊಡ್ಡ ವೇದಿಕೆಯಾಗಿ ಬೆಳೆದಿದೆ. ಆರಂಭದಲ್ಲಿ ಕಮರ್ಷಿಯಲ್ ಮತ್ತು ರೊಮ್ಯಾಂಟಿಕ್ ಹೀರೋ ಆಗಿ ಗುರುತಿಸಿಕೊಂಡ ವಿಜಯ್, ನಂತರದ ವರ್ಷಗಳಲ್ಲಿ ತಮಿಳುನಾಡಿನ ಪ್ರಬಲ ರಾಜಕೀಯ ಧ್ವನಿಯಾಗಿ ರೂಪಾಂತರಗೊಂಡರು. ಅವರ ಈ ಪಯಣದಲ್ಲಿ ರಾಜಕೀಯ ಕಥಾಹಂದರ ಹೊಂದಿರುವ ಕೆಲವು…

Read More

ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಸೋತಿದ್ದಕ್ಕೆ ವಿಜಯೇಂದ್ರ ಶಾಕ್ – Kannada News | BY Vijayendra shocked by BJP’s defeat in Bagalkot by election

ಬಾಗಲಕೋಟೆ, ಮೇ 04: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಉಮೇಶ್​ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋತಿದ್ದಾರೆ. ಈ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಬಾಗಲಕೋಟೆಯಲ್ಲಿ ಆಗಿರುವ ಹಿನ್ನಡೆಯನ್ನು ಒಪ್ಪಿಕೊಳ್ಳುತ್ತೇವೆ. ಮತದಾರರು ಕೈಹಿಡಿಯುವ ವಿಶ್ವಾಸವಿತ್ತು. ಉಪಚುನಾವಣೆಯಲ್ಲಿ ಆದ ಹಿನ್ನಡೆ ಬಗ್ಗೆ ಪರಾಮರ್ಶೆ ಮಾಡುತ್ತೇವೆ ಎಂದಿದ್ದಾರೆ. ಬಾಗಲಕೋಟೆಯಲ್ಲಿ ಮುಖ್ಯಮಂತ್ರಿಗಳು 15 ದಿನ ಬೀಡುಬಿಟ್ಟಿದ್ದರು. ಇಡೀ ಸಚಿವ ಸಂಪುಟವೇ ಬಾಗಲಕೋಟೆಯಲ್ಲಿ ಬೀಡು ಬಿಟ್ಟಿತ್ತು. ಉಪಚುನಾವಣೆಗಳ ಇತಿಹಾಸ ನಮ್ಮ ಕಣ್ಮುಂದೆ ಇದೆ. ಯಾವ ರೀತಿ…

Read More

ದರ್ಶನ್ ಜಾಮೀನು ಅರ್ಜಿ ವಿಚಾರಣೆ: 1 ವಾರದಲ್ಲಿ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚನೆ – Kannada News | Darshan Bail Application Hearing Supreme Court Directs Submission of Report Within 1 Week

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು (Bail) ಅರ್ಜಿ ವಿಚಾರಣೆ ಇಂದು (ಮೇ 4) ಸುಪ್ರೀಂ ಕೋರ್ಟ್​​ನಲ್ಲಿ ನಡೆದಿದೆ. ನ್ಯಾ. ಪರ್ದಿವಾಲಾ ಮತ್ತು ನ್ಯಾ. ವಿಜಯ್ ಬಿಷ್ಣೋಯಿ ಅವರ ಪೀಠದಲ್ಲಿ ವಿಚಾರಣೆ ಮಾಡಲಾಗಿದೆ. A2 ದರ್ಶನ್ (Darshan) ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡನೆ ಮಾಡಿದ್ದಾರೆ. ‘ಆರೋಪಿ ದರ್ಶನ್​ಗೆ 5 ಸ್ಟಾರ್ ಟ್ರೀಟ್ಮೆಂಟ್ ಕೊಡಬೇಡಿ ಎಂದಿದ್ದೀರಿ. ಆದರೆ ಜೈಲು ಅಧಿಕಾರಿಗಳು ಮೂಲಭೂತ ಸವಲತ್ತನ್ನೂ ನೀಡುತ್ತಿಲ್ಲ’ ಎಂದು ರಾಜ್ಯ…

Read More

ವಿಜಯ್ vs ಎನ್‌ಟಿಆರ್: ಇಬ್ಬರು ಸೂಪರ್‌ಸ್ಟಾರ್‌ಗಳು, ಎರಡು ಭಿನ್ನ ದಾರಿಗಳು; ಹೀಗೊಂದು ಹೋಲಿಕೆ – Kannada News | Thalapathi Vijay vs NTR, comparison of different generation leaders in South India

ದಳಪತಿ ವಿಜಯ್, ಎನ್​ಟಿಆರ್Image Credit source: AI/Mediaforge/TV9 ಚೆನ್ನೈ, ಮೇ 4: ದಕ್ಷಿಣ ಭಾರತದ ರಾಜಕಾರಣದಲ್ಲಿ ಸಿನಿಮಾ ಮತ್ತು ರಾಜಕೀಯಕ್ಕೆ ಅವಿನಾಭಾವ ಸಂಬಂಧವಿದೆ. ಎಂಜಿಆರ್, ಕರುಣಾನಿಧಿ, ಎನ್​ಟಿಆರ್, ಚಿರಂಜೀವಿ, ಪವನ್ ಕಲ್ಯಾಣ್, ವಿಜಯಕಾಂತ್, ಹೀಗೆ ಪಟ್ಟಿ ಉದ್ದವಿದೆ. ಈಗ ದಳಪತಿ ವಿಜಯ್ ಹೊಸ ರಾಜಕೀಯ ಸ್ಟಾರ್ ಆಗಿ ಮೇಳೈಸಿದ್ದಾರೆ. ಎನ್.ಟಿ. ರಾಮರಾವ್ ಅವರು 1980ರ ದಶಕದಲ್ಲಿ ಆಂಧ್ರಪ್ರದೇಶದಲ್ಲಿ ಸೃಷ್ಟಿಸಿದ ಕ್ರಾಂತಿ ಇಂದಿಗೂ ಒಂದು ಮಾದರಿ. ಈಗ ತಮಿಳುನಾಡಿನಲ್ಲಿ (Tamil Nadu Assembly Elections) ದಳಪತಿ ವಿಜಯ್ ಅವರು…

Read More

ಬಾಗಲಕೋಟೆ ಬೈ ಎಲೆಕ್ಷನ್ ರಿಸಲ್ಟ್: ಸಹೋದರನ ಗೆಲುವಿಗೆ ಬಾಯಕ್ಕ ಖುಷಿ ಓಕೆ, ದುಃಖ ಏಕೆ? – Kannada News | Sister Bayakka Talks after Brother Umesh Meti Won In Bagalkot By Election

ಬಾಗಲಕೋಟೆ, (ಮೇ 04): ಹೆಚ್​​ ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್​ ಮೇಟಿ ಗೆಲುವು ಸಾಧಿಸಿದ್ದಾರೆ. ಕಳೆದ 2023ರ ಚುನಾವಣೆಯಲ್ಲೂ ಸಹ ಕಾಂಗ್ರೆಸ್​​​ನ ಹೆಚ್​ ವೈ ಮೇಟಿ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಗೆದ್ದು ಬೀಗಿದ್ದರು. ಇದೀಗ ಉಪಚುನಾವಣೆಯಲ್ಲೂ ಪುತ್ರ ಉಮೇಶ್​ ಮೇಟಿ ಸಹ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನ 22,332 ಮತಗಳಿಂದ ಸೋಲಿಸಿದ್ದಾರೆ. ಫಲಿತಾಂಶದ ಬಗ್ಗೆ ಹೆಚ್​ ವೈ ಮೇಟಿ ಪುತ್ರಿ…

Read More