Headlines

ಧ್ರುವಂತ್​​ಗೆ ‘ಸೀಸನ್ ಚಪ್ಪಾಳೆ’ ಕೊಟ್ಟಿದ್ದನ್ನು ಟೀಕಿಸಿದವರಿಗೆ ಕ್ಲ್ಯಾರಿಟಿ ಕೊಟ್ಟ ಸುದೀಪ್ – Kannada News | Why Dhruvanth Gets Kichchana Chappale Sudeep Clarifies on Pre Finale

ಕಿಚ್ಚ ಸುದೀಪ್ (Sudeep) ಅವರು ಕಳೆದ ವಾರ ಧ್ರುವಂತ್​​ಗೆ ಸೀಸನ್ ಚಪ್ಪಾಳೆ ಕೊಟ್ಟಿದ್ದು ಗೊತ್ತೇ ಇದೆ. ಈ ವಿಷಯದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದವು ಎಂಬುದನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ಈ ವಿಷಯ ಕಿಚ್ಚನ ಕಿವಿಗೂ ಬಿದ್ದಿದೆ. ಈ ಚರ್ಚೆಯ ಬಗ್ಗೆ ಅವರಿಗೆ ಬೇಸರ ಆಗಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಈ ಬಗ್ಗೆ ಅವರು ವೀಕೆಂಡ್ ಎಪಿಸೋಡ್​​ನಲ್ಲಿ ಮಾತನಾಡಿದ್ದಾರೆ. ಧ್ರುವಂತ್ ಬದಲು ಗಿಲ್ಲಿಗೆ ಸೀಸನ್ ಚಪ್ಪಾಳೆ ಕೊಡಬಹುದಿತ್ತು ಎಂಬುದು ಅನೇಕರ ಅಭಿಪ್ರಾಯ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಈ ವಿಷಯದಲ್ಲಿ ಸಾಕಷ್ಟು…

Read More

ರಣರೋಚಕ ಪಂದ್ಯದ ಸೋಲಿಗೆ ಕಾರಣ ಬಿಚ್ಚಿಟ್ಟ ನಾಯಕ ರಶೀದ್ ಖಾನ್!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 9ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ರೋಚಕ ಜಯ ಸಾಧಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 20 ಓವರ್​ಗಳಲ್ಲಿ 210 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 204 ರನ್​ಗಳಿಸಿ 6 ರನ್​ಗಳಿಂದ ಸೋಲೊಪ್ಪಿಕೊಂಡಿದ್ದರು. ಈ ಸೋಲಿನ ಬಳಿಕ ಮಾತನಾಡಿದ ಗುಜರಾತ್ ಟೈಟಾನ್ಸ್ ತಂಡದ ಹಂಗಾಮಿ…

Read More

Video: ಕೆಲಸದ ನಡುವೆ ಬಿಡುವಿನ ಸಮಯವನ್ನು ಓದಿಗಾಗಿ ಬಳಸಿಕೊಂಡ ಮಹಿಳಾ ಬಸ್ ಕಂಡಕ್ಟರ್ – Kannada News | Woman bus conductor uses free time between work to study

ಕೆಲವರಿಗೆ ಓದಲು ಬೇಕಾದ ಎಲ್ಲಾ ಸವಲತ್ತುಗಳಿದ್ದರೂ ಆದರೆ ಓದುವ ಮನಸ್ಸಿರುವುದಿಲ್ಲ. ಇನ್ನು ಕೆಲವರು ಓದುವ ಮನಸ್ಸಿದ್ದರೂ ಸಣ್ಣ ವಯಸ್ಸಿನಲ್ಲಿ ಮನೆಯ ಜವಾಬ್ದಾರಿಗೆ ಹೆಗಲು ಕೊಟ್ಟು ಕೆಲಸಕ್ಕೆ ಹೋಗುತ್ತಾರೆ. ಆದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎನ್ನುವ ಛಲ ಮಾತ್ಇರ ಹಾಗೆಯೇ ಇರುತ್ತದೆ ಎನ್ನುವುದಕ್ಕೆ ಈ ಮಹಿಳಾ ಬಸ್ ಕಂಡಕ್ಟರ್ (Woman bus conductor) ಸಾಕ್ಷಿ.ಕರ್ತವ್ಯದ ನಡುವೆ ಅಧ್ಯಯನದಲ್ಲಿ ನಿರತರಾಗಿದ್ದ ಮಹಿಳಾ ಬಸ್ ಕಂಡಕ್ಟರ್‌ರನ್ನು ಪ್ರಯಾಣಿಕರೊಬ್ಬರು (passenger) ಗಮನಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ತಮಗಾದ ಈ ವಿಶೇಷ ಅನುಭವವನ್ನು…

Read More

ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ: 8 ಖಾಸಗಿ ಸ್ಲೀಪರ್ ಕೋಚ್ ಬಸ್​ಗಳ ಪಾರ್ಟಿಶನ್ ಡೋರ್​​ ತೆರವು – Kannada News | Devanahalli RTO Drive: Partition Doors Removed from 8 Sleeper Coach Buses

ದೇವನಹಳ್ಳಿ, ಏಪ್ರಿಲ್​​ 21: ಪದೇಪದೆ ಸ್ಲೀಪರ್​ ಕೋಚ್​ ಬಸ್​ಗಳ ಅಪಘಾತ ಹಿನ್ನೆಲೆ ಬೆಳ್ಳಂಬೆಳಗ್ಗೆ ದೇವನಹಳ್ಳಿ ಆರ್​ಟಿಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಖಾಸಗಿ ಸ್ಲೀಪರ್ ಕೋಚ್ ಬಸ್​ಗಳ ಪಾರ್ಟಿಶನ್ ಡೋರ್​​ ತೆರವು ಮಾಡಿದ್ದಾರೆ. ದೇವನಹಳ್ಳಿ ಪಟ್ಟಣದ ರಾಣಿ ಕ್ರಾಸ್​ ಬಳಿ ಬಸ್​ಗಳನ್ನು ನಿಲ್ಲಿಸಿ ತೆರವು ಕಾರ್ಯ ನಡೆಸಲಾಗಿದೆ. ಹೈದರಾಬಾದ್​​ನಿಂದ ಬೆಂಗಳೂರಿಗೆ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್​​ಗಳನ್ನು ನಡೆದಿರುವ ಅಧಿಕಾರಿಗಳು, ಬಸ್ ಡ್ರೈವರ್ ಮತ್ತು ಪ್ಯಾಸೆಂಜರ್​​ಗಳ ನಡುವಿನ ಡೋರ್ ತೆರವು ಮಾಡಿದ್ದಾರೆ.8 ಬಸ್​ಗಳ ಡೋರ್​ ಬಿಚ್ಚಿಸಿ ಸೀಜ್​​ ಮಾಡಲಾಗಿದೆ. ದೇವನಹಳ್ಳಿ…

Read More

ಅಭಿಮಾನಿ ಎಸೆದ ಹೂವಿನ ಮಾಲೆಯನ್ನು ಬಾಂಬ್ ಎಂದು ತಿಳಿದು ಓಡಿದ ದಳಪತಿ ವಿಜಯ್

ದಳಪತಿ ವಿಜಯ್ (Thalapathy Vijay) ಅವರು ಟಿವಿಕೆ ಪಕ್ಷ ಸ್ಥಾಪಿಸಿ ತಮಿಳುನಾಡು ಚುನಾವಣೆಯಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ಅವರು ನಿರಂತರವಾಗಿ ಪ್ರಚಾರ ಕಾರ್ಯದಲ್ಲಿ ಭಾಗಿ ಆಗುತ್ತಿದ್ದಾರೆ. ರಾಜಕಾರಣಿ ಎಂದಾಗ ವಿವಿಧ ರೀತಿಯ ಪ್ರಯೋಗಗಳನ್ನು ಮಾಡಬೇಕಾಗುತ್ತದೆ. ಅದೇ ರೀತಿ ದಳಪತಿ ವಿಜಯ್ ಅವರು ಸೈಕಲ್ ರೈಡ್ ಮಾಡಿದ್ದಾರೆ. ಈ ವೇಳೆ ಅಭಿಮಾನಿ ಎಸೆದ ಹೂವಿನ ಮಾಲೆಯನ್ನು ಬಾಂಬ್ ಎಂದು ಭಾವಿಸಿ ದಳಪತಿ ವಿಜಯ್ ಅವರು ಸ್ಥಳದಿಂದ ಓಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ದಳಪತಿ ವಿಜಯ್…

Read More

ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು, ಐವರು ನಾಪತ್ತೆ – Kannada News | Major landslide hits Wayanad tunnel project site near Meenakshi Bridge

ವಯನಾಡ್, ಜುಲೈ 7: ಕೇರಳದ ವಯನಾಡ್  (Wayanad Landslide) ಜಿಲ್ಲೆಯ ಮೇಪ್ಪಾಡಿ ಸಮೀಪದ ಕಲ್ಲಾಡಿ ಎಂಬಲ್ಲಿ ಇಂದು (ಜುಲೈ 7) ನಡೆದ ಭೀಕರ ಭೂಕುಸಿತದಲ್ಲಿ 3 ಜನರು ಸಾವನ್ನಪ್ಪಿದ್ದಾರೆ ಮತ್ತು ಐವರು ನಾಪತ್ತೆಯಾಗಿದ್ದಾರೆ. ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ‘ಆನೆಕಂಪೋಯಿಲ್-ಮೇಪ್ಪಾಡಿ ಸುರಂಗ ರಸ್ತೆ ಯೋಜನೆ’ಯ ಕಾಮಗಾರಿ ನಡೆಯುತ್ತಿದ್ದ ಸ್ಥಳದ ಮೀನಾಕ್ಷಿ ಸೇತುವೆಯ ಬಳಿ ಈ ದುರಂತ ಸಂಭವಿಸಿದೆ. ಈ ದುರಂತದಿಂದ ಒಟ್ಟು 18 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಲ್ಲಿ ಮೂವರು ಸಾವನ್ನಪ್ಪಿದ್ದು, 10 ಜನರನ್ನು ಮೇಪ್ಪಾಡಿಯ…

Read More

ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ: IAS ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು, (ಮೇ 01): ಐಎಎಸ್ ಅಧಿಕಾರಿ ರೋಹಿಣಿ  ಸಿಂಧೂರಿ (Rohini Sindhuri) ವಿರುದ್ಧದ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್​ (Karnataka High Court) ಮಹತ್ವದ ಆದೇಶ ಹೊರಡಿಸಿದೆ. ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ಕ್ಯಾನ್ಸರ್, ಪ್ಲೇಗ್ ಇದ್ದಂತೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಹಾಗೇ ಬಿಟ್ಟರೆ ಪ್ರಜಾಸತ್ತಾತ್ಮಕ…

Read More

ಬಿಜೆಪಿಯೊಂದಿಗೆ ಮೈತ್ರಿ ಕಡಿತದ ಹಿಂದಿದೆ ದೇವೇಗೌಡ್ರ ರಾಜಕೀಯ ಲೆಕ್ಕಾಚಾರ, ವಿಜಯೇಂದ್ರ ಹೇಳಿದ್ದೇನು? – Kannada News | BJP President BY Vijayendra Reacts On HD Devegowda Statement JDS alone in local body polls, no alliance with BJP

ಬೆಂಗಳೂರು, (ಡಿಸೆಂಬರ್ 27): ಕರ್ನಾಟಕದಲ್ಲಿ (Karnataka) ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ,  (JDS And BJP alliance)ಸ್ಥಳೀಯ ಸಂಸ್ಥೆಗಳ ಚುನಾವಣೆಗಿಲ್ಲ ಮೈತ್ರಿ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (HD Devegowda) ಸ್ಪಷ್ಟಪಡಿಸಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಪರ ವಿರೋಧದ ಚರ್ಚೆಗೆ ಕಾರಣವಾಗಿದೆ. ಎಂಪಿ, ಎಂಎಲ್​​ಎಗಳು ಅನ್ಯೂನ್ಯವಾಗಿರಲಿ. ಸ್ಥಳೀಯವಾಗಿ ಚುನಾವಣೆಗಳು ಕೆಳ ಹಂತದ ಕಾರ್ಯಕರ್ತರು ಹೊಡೆದುಕೊಳ್ಳಲಿ ಎಂದು ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ. ಹೆಚ್‌ಡಿಡಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್…

Read More

‘ನೀವು ಮತ್ತು ಆ ಹುಡುಗಿ ಬೇರೆ ಬೇರೆ ಮಲಗಿ’: ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಕೆ ಹಾಕಿದ ಬಸ್ ಕಂಡಕ್ಟರ್ – Kannada News | Private Bus Harassment: Bengaluru Couple’s Sleeper Berth Incident and Your Rights

ಬೆಂಗಳೂರು, ಫೆ.25: ಬಸ್ಸಿನಲ್ಲಿ ಆಗುವ ಕೆಲವೊಂದು ವಿಚಾರಗಳು ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತದೆ. ದೀರ್ಘ ಸಮಯದವರಗೆ ಪ್ರಯಾಣ ಮಾಡುವಾಗ ಬಸ್ಸಿನಲ್ಲಿ ತುಂಬಾ ಆರಾಮದಾಯಕವಾಗಿರಬೇಕು ಎನ್ನುವುದು ಅನೇಕರ ಯೋಚನೆ, ಅದಕ್ಕೆ ಎರಡು ಸೀಟ್​​, ಅಥವಾ ಸಿಂಗಲ್​​​ ಸೀಟ್​​​ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇನ್ನು ದಂಪತಿಗಳು, ಮಕ್ಕಳು ಇದ್ರೆ ಡಬಲ್​​​​, ತ್ರಿಬಲ್​​​​​ ಸೀಟ್​​ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಅನೇಕ ಕಡೆ ಹುಡುಗ-ಹುಡುಗಿ ಒಂದೇ ಸೀಟ್​​​ನಲ್ಲಿ ಜತೆಯಾಗಿ ಪ್ರಯಾಣ ಮಾಡುವುದನ್ನು ವಿರೋಧಿಸುತ್ತಾರೆ. ಇದೀಗ ಇಂತಹದೇ ಕಿರಿಕಿರಿಯನ್ನು ಬೆಂಗಳೂರಿನ…

Read More

ಇದು ಅಡವಿಯಲ್ಲ, ಸಿಲಿಕಾನ್ ಸಿಟಿ ಒಳಗಿನ ‘ಅರ್ಬನ್ ಫಾರೆಸ್ಟ್’: ಐಐಎಸ್‌ಸಿ ಕ್ಯಾಂಪಸ್‌ನ ಮನಮೋಹಕ ಹಸಿರು ಸೌಂದರ್ಯ ಹೇಗಿದೆ ನೋಡಿ? – Kannada News | Bengaluru’s IISc Green Campus Wows with Stunning “Urban Forest” Design

ಬೆಂಗಳೂರು, ಜೂ.22: ದೇಶದ ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿರುವ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಕೇವಲ ಸಂಶೋಧನೆ ಮತ್ತು ಶಿಕ್ಷಣಕ್ಕೆ ಮಾತ್ರವಲ್ಲದೆ, ತನ್ನ ನಿಸರ್ಗ ರಮಣೀಯ ಕ್ಯಾಂಪಸ್‌ಗೂ ಹೆಸರುವಾಸಿಯಾಗಿದೆ. ಐಐಎಸ್‌ಸಿ ವಿದ್ಯಾರ್ಥಿಯೊಬ್ಬರು ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಕ್ಯಾಂಪಸ್‌ನ ಹಸಿರು ಹೊದಿಕೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದ್ದು, ವ್ಯವಸ್ಥಿತವಾಗಿ ನಿರ್ಮಿಸಲಾದ ಈ ‘ನಗರ ಅರಣ್ಯ’ (Urban Forest) ನೋಡಿ ನೆಟ್ಟಿಗರು ಮಂತ್ರಮುಗ್ಧರಾಗಿದ್ದಾರೆ. ಐಐಎಸ್‌ಸಿ ವಿದ್ಯಾರ್ಥಿ ದಿವ್ಯಾಂಶ್ ತಿವಾರಿ ಕ್ಯಾಂಪಸ್‌ನ ಅತ್ಯಂತ ಹೊಸ ಮತ್ತು ಸುಂದರ…

Read More